ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೈಸೂರು ದಸರಾ ಉತ್ಸವದ ಮಾದರಿಯಲ್ಲಿ ಕಿತ್ತೂರು ಉತ್ಸವವನ್ನು ಮತ್ತಷ್ಟು ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಯೋಜಿಸಿ,ಪೂರ್ವಭಾವಿ ಸಭೆ ದಿನಾಂಕ 15-09-2026 ರಂದು ಕರ್ನಾಟಕ ಸರ್ಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೈಸೂರು ದಸರಾ ಉತ್ಸವದ ಮಾದರಿಯಲ್ಲಿ ಕಿತ್ತೂರು ಉತ್ಸವವನ್ನು ಮತ್ತಷ್ಟು ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಯೋಜಿಸಿ, ವೀರರಾಣಿ ಕಿತ್ತೂರು ರಾಣಿ ಚನ್ನಮ್ಮ ಅವರ ಶೌರ್ಯ, ಸಾಹಸ ಮತ್ತು ದೇಶಪ್ರೇಮದ ಇತಿಹಾಸವನ್ನು ರಾಷ್ಟ್ರಮಟ್ಟದಲ್ಲಿ ಪರಿಚಯಿಸುವ ನಿಟ್ಟಿನಲ್ಲಿ ಕಿತ್ತೂರು ಉತ್ಸವದ ಪೂರ್ವಭಾವಿ ಸಭೆಯನ್ನು ನಡೆಸಿದರು. ಸಭೆಯಲ್ಲಿ ಈ ಬಾರಿಯ ಉತ್ಸವದ ರೂಪುರೇಷೆಗಳು, ಕಾರ್ಯಕ್ರಮಗಳ ಆಯೋಜನೆ ಹಾಗೂ ಅಗತ್ಯ ಸಿದ್ಧತೆಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು. ಉತ್ಸವದ ಉದ್ಘಾಟನೆಗೆ ಸಾಹಿತಿಗಳು, ಬುದ್ಧಿಜೀವಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಆಹ್ವಾನಿಸುವ ಕುರಿತು ಚಿಂತನೆ ನಡೆಸಲಾಯಿತು. ಬೆಳಗಿನ ಗೋಷ್ಠಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಕಾರ್ಯಕ್ರಮ ರೂಪಿಸುವುದು, ಮಕ್ಕಳಿಗೆ ಹೆಚ್ಚಿನ ಸಮಯ ಮೀಸಲಿಟ್ಟು ಅವರ ಜ್ಞಾನ, ಪ್ರತಿಭೆ ಹಾಗೂ ಸೃಜನಶೀಲತೆಗೆ ಪೂರಕವಾದ ಕಾರ್ಯಕ್ರಮಗಳನ್ನು ಆಯೋಜಿಸುವುದು, ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡುವುದು ಹಾಗೂ ಕಿತ್ತೂರು ಮತ್ತು ಕಾಕತಿ ಪ್ರದೇಶಗಳಿಗೆ ಸೀಮಿತವಾಗಿ ಕೃಷಿ ಸಂಬಂಧಿತ ಉಪಯುಕ್ತ ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತು ಚರ್ಚಿಸಿದರು ಈ ಬಾರಿ ಕಿತ್ತೂರು ಉತ್ಸವಕ್ಕೆ ಸರ್ಕಾರದಿಂದ ₹5 ಕೋಟಿ ಹಾಗೂ ಲೋಕೋಪಯೋಗಿ ಇಲಾಖೆಯಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ₹5 ಕೋಟಿ ಸೇರಿದಂತೆ ಒಟ್ಟು ₹10 ಕೋಟಿ ಅನುದಾನ ಒದಗಿಸುವ ಕುರಿತು ಮಾಹಿತಿ ನೀಡಲಾಯಿತು. ಉತ್ಸವದ ಅಂಗವಾಗಿ ಜಾನುವಾರು ಜಾತ್ರೆ ಮತ್ತು ತೋಟಗಾರಿಕೆ ಇಲಾಖೆಯ ವತಿಯಿಂದ ಕೃಷಿ ಮೇಳ ಆಯೋಜಿಸುವುದು ಹಾಗೂ ಅನುಮತಿ ದೊರೆತಲ್ಲಿ ಏರ್ ಶೋ ನಡೆಸುವ ಬಗ್ಗೆಯೂ ಚಿಂತನೆ ನಡೆಸಿದರು ಸಭೆಯಲ್ಲಿ ಕಿತ್ತೂರು ಶಾಸಕ ಶ್ರೀ ಬಾಬಾಸಾಹೇಬ ಪಾಟೀಲ, ಬೆಳಗಾವಿ ಉತ್ತರ ಶಾಸಕ ಶ್ರೀ ಆಸೀಫ್ ಸೇಠ್, ಬೆಳಗಾವಿ ಜಿಲ್ಲಾಧಿಕಾರಿ ಶ್ರೀ ಮುಹಮ್ಮದ್ ರೋಷನ್, ಪೊಲೀಸ್ ಆಯುಕ್ತ ಶ್ರೀ ಪ್ರಕಾಶ್ ನಿಕಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ರಾಹುಲ್ ಶಿಂಧೆ, ಎನ್ಡಬ್ಲ್ಯುಕೆಆರ್ಟಿಸಿ ಉಪಾಧ್ಯಕ್ಷ ಶ್ರೀ ಸುನೀಲ ಹನ್ನಮಣ್ಣವರ ಸೇರಿದಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೈಸೂರು ದಸರಾ ಉತ್ಸವದ ಮಾದರಿಯಲ್ಲಿ ಕಿತ್ತೂರು ಉತ್ಸವವನ್ನು ಮತ್ತಷ್ಟು ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಯೋಜಿಸಿ,ಪೂರ್ವಭಾವಿ ಸಭೆ ದಿನಾಂಕ 15-09-2026 ರಂದು ಕರ್ನಾಟಕ ಸರ್ಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸನ್ಮಾನ್ಯ ಶ್ರೀ ಸತೀಶ್ ಅಣ್ಣಾ ಜಾರಕಿಹೊಳಿ ಅವರು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮೈಸೂರು ದಸರಾ ಉತ್ಸವದ ಮಾದರಿಯಲ್ಲಿ ಕಿತ್ತೂರು ಉತ್ಸವವನ್ನು ಮತ್ತಷ್ಟು ಅದ್ಧೂರಿಯಾಗಿ ಹಾಗೂ ಅರ್ಥಪೂರ್ಣವಾಗಿ ಆಯೋಜಿಸಿ, ವೀರರಾಣಿ ಕಿತ್ತೂರು ರಾಣಿ ಚನ್ನಮ್ಮ ಅವರ ಶೌರ್ಯ,
ಸಾಹಸ ಮತ್ತು ದೇಶಪ್ರೇಮದ ಇತಿಹಾಸವನ್ನು ರಾಷ್ಟ್ರಮಟ್ಟದಲ್ಲಿ ಪರಿಚಯಿಸುವ ನಿಟ್ಟಿನಲ್ಲಿ ಕಿತ್ತೂರು ಉತ್ಸವದ ಪೂರ್ವಭಾವಿ ಸಭೆಯನ್ನು ನಡೆಸಿದರು. ಸಭೆಯಲ್ಲಿ ಈ ಬಾರಿಯ ಉತ್ಸವದ ರೂಪುರೇಷೆಗಳು, ಕಾರ್ಯಕ್ರಮಗಳ ಆಯೋಜನೆ ಹಾಗೂ ಅಗತ್ಯ ಸಿದ್ಧತೆಗಳ ಕುರಿತು ಸಮಗ್ರ ಚರ್ಚೆ ನಡೆಸಲಾಯಿತು. ಉತ್ಸವದ ಉದ್ಘಾಟನೆಗೆ ಸಾಹಿತಿಗಳು, ಬುದ್ಧಿಜೀವಿಗಳು ಹಾಗೂ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ ಗಣ್ಯರನ್ನು ಆಹ್ವಾನಿಸುವ ಕುರಿತು ಚಿಂತನೆ ನಡೆಸಲಾಯಿತು. ಬೆಳಗಿನ ಗೋಷ್ಠಿಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಜನರು ಭಾಗವಹಿಸುವಂತೆ ಕಾರ್ಯಕ್ರಮ ರೂಪಿಸುವುದು, ಮಕ್ಕಳಿಗೆ ಹೆಚ್ಚಿನ ಸಮಯ ಮೀಸಲಿಟ್ಟು ಅವರ ಜ್ಞಾನ,
ಪ್ರತಿಭೆ ಹಾಗೂ ಸೃಜನಶೀಲತೆಗೆ ಪೂರಕವಾದ ಕಾರ್ಯಕ್ರಮಗಳನ್ನು ಆಯೋಜಿಸುವುದು, ಸ್ಥಳೀಯ ಕಲಾವಿದರಿಗೆ ಹೆಚ್ಚಿನ ಆದ್ಯತೆ ನೀಡುವುದು ಹಾಗೂ ಕಿತ್ತೂರು ಮತ್ತು ಕಾಕತಿ ಪ್ರದೇಶಗಳಿಗೆ ಸೀಮಿತವಾಗಿ ಕೃಷಿ ಸಂಬಂಧಿತ ಉಪಯುಕ್ತ ಕಾರ್ಯಕ್ರಮಗಳನ್ನು ಆಯೋಜಿಸುವ ಕುರಿತು ಚರ್ಚಿಸಿದರು ಈ ಬಾರಿ ಕಿತ್ತೂರು ಉತ್ಸವಕ್ಕೆ ಸರ್ಕಾರದಿಂದ ₹5 ಕೋಟಿ ಹಾಗೂ ಲೋಕೋಪಯೋಗಿ ಇಲಾಖೆಯಿಂದ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ₹5 ಕೋಟಿ ಸೇರಿದಂತೆ ಒಟ್ಟು ₹10 ಕೋಟಿ ಅನುದಾನ ಒದಗಿಸುವ ಕುರಿತು ಮಾಹಿತಿ ನೀಡಲಾಯಿತು. ಉತ್ಸವದ ಅಂಗವಾಗಿ ಜಾನುವಾರು ಜಾತ್ರೆ ಮತ್ತು ತೋಟಗಾರಿಕೆ
ಇಲಾಖೆಯ ವತಿಯಿಂದ ಕೃಷಿ ಮೇಳ ಆಯೋಜಿಸುವುದು ಹಾಗೂ ಅನುಮತಿ ದೊರೆತಲ್ಲಿ ಏರ್ ಶೋ ನಡೆಸುವ ಬಗ್ಗೆಯೂ ಚಿಂತನೆ ನಡೆಸಿದರು ಸಭೆಯಲ್ಲಿ ಕಿತ್ತೂರು ಶಾಸಕ ಶ್ರೀ ಬಾಬಾಸಾಹೇಬ ಪಾಟೀಲ, ಬೆಳಗಾವಿ ಉತ್ತರ ಶಾಸಕ ಶ್ರೀ ಆಸೀಫ್ ಸೇಠ್, ಬೆಳಗಾವಿ ಜಿಲ್ಲಾಧಿಕಾರಿ ಶ್ರೀ ಮುಹಮ್ಮದ್ ರೋಷನ್, ಪೊಲೀಸ್ ಆಯುಕ್ತ ಶ್ರೀ ಪ್ರಕಾಶ್ ನಿಕಂ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಶ್ರೀ ರಾಹುಲ್ ಶಿಂಧೆ, ಎನ್ಡಬ್ಲ್ಯುಕೆಆರ್ಟಿಸಿ ಉಪಾಧ್ಯಕ್ಷ ಶ್ರೀ ಸುನೀಲ ಹನ್ನಮಣ್ಣವರ ಸೇರಿದಂತೆ ಅಧಿಕಾರಿಗಳು ಹಾಗೂ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.
- ಗೋಕಾಕ ನಗರದಲ್ಲಿ ಪೊಲೀಸರಿಂದ ರೂಟ್ ಮಾರ್ಚ ಗಣೇಶ ಹಬ್ಬದ ನಿಮಿತ್ಯ ಗೋಕಾಕ ನಗರದಲ್ಲಿ ಪೊಲೀಸ ಇಲಾಖೆಯಿಂದ ರೂಟ್ ಮಾರ್ಚ ಗಣೇಶ ಹಬ್ಬದ ನಿಮಿತ್ಯ , ಹಬ್ಬದಲ್ಲಿ ಗಲಾಟೆ ದೊಂಬಿ ಮಾಡುವವರಿಗೆ,route ಮಾರ್ಚ್ ಮುಖಾಂತರ ಖಡಕ್ ಎಚ್ಚರಿಕೆ1
- ಬನಹಟ್ಟಿ ಸತ್ಯಾಗ್ರಹ ಸ್ಥಳಕ್ಕೆ ಪೊಲೀಸರ ಭೇಟಿ - ಪ್ರತಿಭಟನಾಕಾರರ ಮನವೊಲಿಕೆಗೆ ಯತ್ನ ಪ್ರಜಾಸೌಧ ಕುರಿತು ಬನಹಟ್ಟಿಯಲ್ಲಿ ಉಪವಾಸ ಸತ್ಯಾಗ್ರಹ ಮಾಡುತ್ತಿದ್ದವರ ಆರೋಗ್ಯದಲ್ಲಿ ಏರುಪೇರಾಗಿದ್ದು ವೈದ್ಯಕೀಯ ಶಿಪಾರಸ್ಸು ಮೇರೆಗೆ ಅವರನ್ನು ಸರಕಾರಿ ಆಸ್ಪತ್ರೆಗೆ ಚಿಕಿತ್ಸೆಗೆ ಕರೆದೊಯ್ಯಲಾಯಿತು1
- 2ಜನರ ನಡುವಿನ ಕ್ಷುಲ್ಲಕ ಕಾರಣಕ್ಕೆ ದೊಡ್ಡ ಗಲಾಟೆಗೆ ಕಾರಣ ಎನ್ನುವ ಮಾಹಿತಿ | ಮೂಡಲಗಿ ಸಿಪಿಐ ಶ್ರೀಶೈಲ್ ಬ್ಯಾಕೋಡ್ ರವರು ಸ್ಥಳಕ್ಕೆ ಬೇಟಿ ಮಾಡಿ ಜನರನ್ನು ಲಾಠಿ ಬೀಸಿ ಚದುರಿಸಿ ಕಳಿಸಿದ ಬಗ್ಗೆ ತಿಳಿದು ಬಂದಿರುತ್ತದೆ. ಅದಕ್ಕೆ ಜನರು ನಮಗೇಕೆ ಹಾಗೆ ಲಾಠಿ ಬೀಸುತ್ತಿರಿ ಅಂತಾ ಕೇಳಿ ಹೋಗಿರುತ್ತಾರೆ, ಎನ್ನುವ ಮಾಹಿತಿ ಇದೆ | ಈ ಕುರಿತು ಪೊಲೀಸ್ ತನಿಖೆಯಿಂದ ಮಾತ್ರ ಸತ್ಯಾಸತ್ಯತೆ ತಿಳಿಯಬೇಕಿದೆ | ಈ ಘಟನೆಯು ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ನಡೆದ ಘಟನೆ | suddi point 📢 2ಜನರ ನಡುವಿನ ಕ್ಷುಲ್ಲಕ ಕಾರಣಕ್ಕೆ ದೊಡ್ಡ ಗಲಾಟೆಗೆ ಕಾರಣ ಎನ್ನುವ ಮಾಹಿತಿ | ಮೂಡಲಗಿ ಸಿಪಿಐ ಶ್ರೀಶೈಲ್ ಬ್ಯಾಕೋಡ್ ರವರು ಸ್ಥಳಕ್ಕೆ ಬೇಟಿ ಮಾಡಿ ಜನರನ್ನು ಲಾಠಿ ಬೀಸಿ ಚದುರಿಸಿ ಕಳಿಸಿದ ಬಗ್ಗೆ ತಿಳಿದು ಬಂದಿರುತ್ತದೆ. ಅದಕ್ಕೆ ಜನರು ನಮಗೇಕೆ ಹಾಗೆ ಲಾಠಿ ಬೀಸುತ್ತಿರಿ ಅಂತಾ ಕೇಳಿ ಹೋಗಿರುತ್ತಾರೆ, ಎನ್ನುವ ಮಾಹಿತಿ ಇದೆ | ಈ ಕುರಿತು ಪೊಲೀಸ್ ತನಿಖೆಯಿಂದ ಮಾತ್ರ ಸತ್ಯಾಸತ್ಯತೆ ತಿಳಿಯಬೇಕಿದೆ | ಈ ಘಟನೆಯು ಬೆಳಗಾವಿ ಜಿಲ್ಲೆ ಮೂಡಲಗಿ ತಾಲೂಕಿನ ಹಳ್ಳೂರ ಗ್ರಾಮದಲ್ಲಿ ನಡೆದ ಘಟನೆ | suddi point 📢 #suddipoint #crimenews #crime SP Belagavi District1
- ಮುಧೋಳ ನಗರದಲ್ಲಿ ಗಣೇಶೋತ್ಸವ ಸಂಭ್ರಮದಲ್ಲಿ ಮಿಂದೆದ್ದ ಅಸಂಖ್ಯ ಭಕ್ತಗಣ ಮುಧೋಳ : ಗಣೇಶೋತ್ಸವ ಹಿನ್ನೆಲೆ ನಗರದಾದ್ಯಂತ ಗಣೇಶ ಮೂರ್ತಿ ಪ್ರತಿಷ್ಠಾಪನೆ ಕಾರ್ಯಕ್ರಮ ಅಸಂಖ್ಯ ಭಕ್ತಗಣದ ಮಧ್ಯೆ ಅದ್ದೂರಿಯಾಗಿ ಜರುಗಿತು. ನಗರದ ಶಿವಾಜಿ ವೃತ್ತ, ಗಾಂಧಿ ವೃತ್ತ, ಜೈ ಭಾರತ ಸರ್ಕಲ್, ಜನತಾ ಪ್ಲಾಟ್ ಸೇರಿದಂತೆ ಹಲವಾರು ಭಾಗದಲ್ಲಿ ಪ್ರತಿಷ್ಠಾಪನೆಗೊಂಡ ಗಣೇಶ ಮೂರ್ತಿಗಳ ಮೆರವಣಿಗೆ ಅದ್ದೂರಿಯಾಗಿ ಜರುಗಿತು. ಪಂಢರಪುರದ ದಿಂಡೆ ರೂಪಕ, ಮಹಾರಾಷ್ಟ್ರದ ಡೋಲ್ ತಾಷ್, ಡಿಜೆ, ಡಾಲ್ಬಿ ಸದ್ದಿಗೆ ಸಾವಿರಾರು ಯುವಕರು ಹೆಜ್ಜೆ ಹಾಕಿದರು. ಮಹಳೆಯರು ಕುಂಭ ಹೊತ್ತು ಮೆರವಣಿಗೆಯಲ್ಲಿ ಪಾಲ್ಗೊಂಡಿದ್ದರು. ಜೈ ಭಾರತ ವೃತ್ತದಲ್ಲಿ ನಡೆದ ಧಾರ್ಮಿಕ ಕಾರ್ಯಕ್ರಮ ವೀಕ್ಷಣೆಗೆ ಸಾವಿರಾರು ಜನರು ನೆರದಿದ್ದರು. ಭಕ್ತಿಭಾವದಿಂದ ಗಣೇಶ ಮೂರ್ತಿಗಳನ್ನು ಪ್ರತಿಷ್ಠಾಪನೆ ಮಾಡಲಾಯಿತು.4
- ಅಥಣಿ ಪಟ್ಟಣದಲ್ಲಿ ಗಣೇಶ ಉತ್ಸವದಲ್ಲಿ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕಿದ ಸಚಿವ ಲಕ್ಷ್ಮಣ ಸವದಿ. ಅಥಣಿ : ಕರ್ನಾಟಕ ಸರ್ಕಾರದ ಸಹಕಾರ ಸಚಿವ ಗಣೇಶ ಆಗಮನದ ಸಂದರ್ಭದಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಸಖತ್ ಸ್ಟೆಪ್ ಹಾಕುವ ಮೂಲಕ ಅಭಿಮಾನಿಗಳಲ್ಲಿ ಸಂತಸ ಸಂಭ್ರಮ ಮೂಡಿಸಿದರು. ಈ ವೇಳೆ ಅಭಿಮಾನಿಗಳು ಸೌದಿ ಅವರೊಂದಿಗೆ ಸ್ಟೆಪ್ ಹಾಕುವ ಮೂಲಕ ಸಂಭ್ರಮಿಸಿದರು.1
- ಬಾಗಲಕೋಟೆ: ಸಾಲ ಸೌಲಭ್ಯಕ್ಕಾಗಿ ಕುರಿಗಳೊಂದಿಗೆ ಬ್ಯಾಂಕ್ ಎದುರು ಪ್ರತಿಭಟನೆ1
- ಹಳ್ಳೂರ ಗ್ರಾಮದಲ್ಲಿ 2ಜನರ ನಡುವಿನ ಗಲಾಟೆ ದೊಡ್ಡ ಸಂಘರ್ಷಕ್ಕೆ ಕಾರಣ ಪೊಲೀಸರು ಲಾಟಿ ಬೀಸಿ ಜನರನ್ನು ಚದುರಿಸಿದ್ದಾರೆ1
- ಬೆಳಗಾವಿಯಲ್ಲಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ತಗುಲಿ 4ಜನ ಸಜೀವ ದಹನ ಬೆಳಗಾವಿಯ ಡೋಹರ್ ಗಲ್ಲಿಯಲ್ಲಿ ನಿನ್ನೆ ರಾತ್ರಿ ಶಾರ್ಟ್ ಸರ್ಕ್ಯೂಟ್ ನಿಂದಾಗಿ ಮನೆಗೆ ಬೆಂಕಿ ತಗುಲಿ 4 ಜನ ಸಜೀವ ದಹನ ಸರಕಾರದಿಂದ ಪರಿಹಾರ್ ಕೊಡಿಸಿಲೂ ಯೊಚನೆ ಮಾಡುತ್ತಿದ್ದೇವೆ ಸಚಿವ ಸತೀಶ ಜಾರಕಿಹೊಳಿ . . .. .... . . .. .. .. .. .. .. .. .. . . . . . . .. .. .. .. .. . . . . .... .. . . #reel #india #hindu #kannada #ಮುಸ್ಲಿಂ #BelagaviNews #instagramreel #SatishJarkiholi #ನಿಪ್ಪಾಣಿ #gokak #mudalgi #chikkodi #hukkeri #nippani #khaagwaad #ಸವದತ್ತಿ #kudachi #athani #yaragtti #ರಾಮದುರ್ಗ #khanapur #kittur #bailhongal Indian National Congress ಕರ್ನಾಟಕ ಕಾಂಗ್ರೆಸ್ ಕರ್ನಾಟಕ ಕಾಂಗ್ರೆಸ್ Satish Jarkiholi Narendra Modi ಬಿಜೆಪಿ ಕರ್ನಾಟಕ Rastriya Swatantra Party - RSP #muslim SP Belagavi District Chunappa Pujeri Rashtriya Swayamsevak Sangh (RSS) ಜಾರಕಿಹೊಳಿ ಅಭಿಮಾನಿಗಳ ಬಳಗ ಕರ್ನಾಟಕ1