logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

16 hrs ago
user_ALTAF,❤️🙏
ALTAF,❤️🙏
ಹರಿಹರ, ದಾವಣಗೆರೆ, ಕರ್ನಾಟಕ•
16 hrs ago

More news from ಕರ್ನಾಟಕ and nearby areas
  • Post by ALTAF,❤️🙏
    1
    Post by ALTAF,❤️🙏
    user_ALTAF,❤️🙏
    ALTAF,❤️🙏
    ಹರಿಹರ, ದಾವಣಗೆರೆ, ಕರ್ನಾಟಕ•
    16 hrs ago
  • ದಾವಣಗೆರೆ : ಶಾಸಕ ಶಾಮನೂರು ಶಿವಶಂಕರಪ್ಪ ನಿಧನದ ನಂತರ ದಾವಣಗೆರೆ ದಕ್ಷಿಣದಲ್ಲಿ ಚುನಾವಣಾ ಜಿದ್ದಾಜಿದ್ದಿ ಜೋರಾಗಿದೆ. ಈ ನಡುವೆ ಬಿಜೆಪಿ ಟಿಕೆಟ್ ಅಂತಿಮವಾಗಿಲ್ಲ. ಆದರೂ ಕಳೆದ ಒಂದು ವಾರದಿಂದ ಬಿಜೆಪಿ ಈ ಕ್ಷೇತ್ರದಲ್ಲಿ ಮೊಕ್ಕಾಂ ಹೂಡಿದ್ದು, ಪ್ರಚಾರ ಆರಂಭಿಸಿದೆ. ಅಂತೆಯೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂಗವಾಗಿ ವಾರ್ಡ್ ನ0 20 (ಭಾರತ್ ಕಾಲೋನಿ) ಯಲ್ಲಿ ವಾರ್ಡ್ & ಬೂತ್ ಅಧ್ಯಕ್ಷರು, ಪ್ರಮುಖರರು ಹಾಗು ಕಾರ್ಯಕರ್ತರ ಜೊತೆಗೂಡಿ ಮನೆ ಮನೆಗೆ ತೆರಳಿ ಬಿಜೆಪಿ ಆಕಾಂಕ್ಷಿ ಅಭ್ಯರ್ಥಿ ಅಜೇಯ್ ಕುಮಾರ್ ಪ್ರಚಾರ ಮಾಡುತ್ತಿದ್ದಾರೆ.
    1
    ದಾವಣಗೆರೆ : ಶಾಸಕ ಶಾಮನೂರು ಶಿವಶಂಕರಪ್ಪ ನಿಧನದ ನಂತರ ದಾವಣಗೆರೆ ದಕ್ಷಿಣದಲ್ಲಿ ಚುನಾವಣಾ ಜಿದ್ದಾಜಿದ್ದಿ ಜೋರಾಗಿದೆ. ಈ ನಡುವೆ ಬಿಜೆಪಿ ಟಿಕೆಟ್ ಅಂತಿಮವಾಗಿಲ್ಲ. ಆದರೂ ಕಳೆದ ಒಂದು ವಾರದಿಂದ ಬಿಜೆಪಿ ಈ ಕ್ಷೇತ್ರದಲ್ಲಿ ಮೊಕ್ಕಾಂ ಹೂಡಿದ್ದು, ಪ್ರಚಾರ ಆರಂಭಿಸಿದೆ. ಅಂತೆಯೆ
ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಅಂಗವಾಗಿ ವಾರ್ಡ್ ನ0 20 (ಭಾರತ್ ಕಾಲೋನಿ) ಯಲ್ಲಿ ವಾರ್ಡ್ & ಬೂತ್ ಅಧ್ಯಕ್ಷರು, ಪ್ರಮುಖರರು ಹಾಗು ಕಾರ್ಯಕರ್ತರ ಜೊತೆಗೂಡಿ ಮನೆ ಮನೆಗೆ ತೆರಳಿ ಬಿಜೆಪಿ ಆಕಾಂಕ್ಷಿ ಅಭ್ಯರ್ಥಿ ಅಜೇಯ್ ಕುಮಾರ್ ಪ್ರಚಾರ ಮಾಡುತ್ತಿದ್ದಾರೆ.
    user_Nandheesh kumar ac
    Nandheesh kumar ac
    ದಾವಣಗೆರೆ, ದಾವಣಗೆರೆ, ಕರ್ನಾಟಕ•
    2 hrs ago
  • ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಸಚಿವ ಹಾಗೂ ಶಿವಮೊಗ್ಗ ಜಿಲ್ಲೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಮ್ಮ ಹುಟ್ಟು ಹಬ್ಬದ ಪ್ರಯುಕ್ತ ಸೊರಬ ತಾಲೂಕಿನಲ್ಲಿ 97 ಕ್ಕಿಂತಲೂ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗೆ ವಿಮಾನ ಪ್ರಯಾಣ ಸೌಭಾಗ್ಯ ಕಲ್ಪಿಸಿ, ಜೊತೆಗೆ ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು
    1
    ಶಾಲಾ ಶಿಕ್ಷಣ ಹಾಗೂ ಸಾಕ್ಷರತಾ ಇಲಾಖೆಯ ಸಚಿವ ಹಾಗೂ ಶಿವಮೊಗ್ಗ ಜಿಲ್ಲೆ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಮ್ಮ ಹುಟ್ಟು ಹಬ್ಬದ ಪ್ರಯುಕ್ತ  ಸೊರಬ ತಾಲೂಕಿನಲ್ಲಿ 97 ಕ್ಕಿಂತಲೂ ಅತಿ ಹೆಚ್ಚು ಅಂಕ ಪಡೆದ ವಿದ್ಯಾರ್ಥಿಗಳು ಹಾಗೂ ಅವರ ಪೋಷಕರಿಗೆ ವಿಮಾನ ಪ್ರಯಾಣ ಸೌಭಾಗ್ಯ ಕಲ್ಪಿಸಿ, ಜೊತೆಗೆ ಶಿವಮೊಗ್ಗದಿಂದ ಬೆಂಗಳೂರಿಗೆ ಪ್ರಯಾಣ ಬೆಳೆಸಿದರು
    user_SANDEEP U. L
    SANDEEP U. L
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    17 hrs ago
  • ಪರಶುರಾಂಪುರ ಪರೀಕ್ಷಾ ಕೇಂದ್ರದಲ್ಲಿ ಒಬ್ಬ ವಿದ್ಯಾರ್ಥಿಗೆ 8 ಮಂದಿ ಸಿಬ್ಬಂದಿ ಭದ್ರತೆಯಲ್ಲಿ ಪರೀಕ್ಷೆ, ಅಪರೂಪದ ಘಟನೆ ನಡೆದಿದೆ. ಚಳ್ಳಕೆರೆ ತಾಲೂಕಿನ ಪರಶುರಾಮಪುರ ಈ ಒಂದು ವಿಧ್ಯಮಾನಕ್ಕೆ ಸಾಕ್ಷಿಯಾಗಿದೆ
    1
    ಪರಶುರಾಂಪುರ ಪರೀಕ್ಷಾ ಕೇಂದ್ರದಲ್ಲಿ ಒಬ್ಬ ವಿದ್ಯಾರ್ಥಿಗೆ 8 ಮಂದಿ ಸಿಬ್ಬಂದಿ ಭದ್ರತೆಯಲ್ಲಿ ಪರೀಕ್ಷೆ, ಅಪರೂಪದ ಘಟನೆ ನಡೆದಿದೆ.
ಚಳ್ಳಕೆರೆ ತಾಲೂಕಿನ ಪರಶುರಾಮಪುರ ಈ ಒಂದು ವಿಧ್ಯಮಾನಕ್ಕೆ ಸಾಕ್ಷಿಯಾಗಿದೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    15 hrs ago
  • ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ತೋಟದಲ್ಲಿನ ಹುಲ್ಲಿನ ಬಣವಿಗೆ ಬೆಂಕಿ ಬಿದ್ದಿದ್ದು ಅಪಾರ ಪ್ರಮಾಣದ ಹುಲ್ಲು ಸುಟ್ಟು ಬಸ್ಮವಾಗಿದೆ.. ಹೊಳಲ್ಕೆರೆ ಮತ್ತು ದಾವಣಗೆರೆ ರಸ್ತೆಯಯಲ್ಲಿರು ಮಂಜುನಾಥ್ ಎನ್ನುವವರ ತೋಟದಲ್ಲಿನ ಹುಲ್ಲಿನ ಬಣವೆ ಮೇಲೆ ಹಾದೂ ಹೋಗಿದ್ದ ವಿದ್ಯುತ್ ತಂತಿಯಲ್ಲಿ ಶಾರ್ಟ್ ಸರ್ಕೊಟ್ ನಿಂದ ಬೆಂಕಿ ಬಿದ್ದು ಒಣಗಿದ ಹುಲ್ಲು ಹಾಗಿದ್ದ ಕಾರಣ ತಕ್ಷಣವೇ ಬೆಂಕಿ ಹುಲ್ಲಿನ ಬಣವೆ ತುಂಬ ವ್ಯಪಿಸಿಕೊಂಡು ಸುಮಾರು 3ಲೋಡ್ ಹಲ್ಲುನ ಬಣವೆ ಸಂಪೂರ್ಣ ಸುಟ್ಟು ಹೋಗಿದೆ. ಜಾನುವಾರಿಗಳಿಗೆ ಮೇವು ಶೇಖರಣೆ ಮಾಡಿದ್ದ ರೈತ ಮಂಜುನಾಥ ಬಣವೆ ಸುಟ್ಟ ಕಾರಣ ‌ಜಾನುವಾರುಗಳ ಮೇವಿಗಾಗಿ ಪರಿತಪ್ಪಿಸುವಂತ್ತಾಗಿದೆ
    1
    ಚಿತ್ರದುರ್ಗ ಜಿಲ್ಲೆಯ ಹೊಳಲ್ಕೆರೆ ಪಟ್ಟಣದ ತೋಟದಲ್ಲಿನ ಹುಲ್ಲಿನ ಬಣವಿಗೆ ಬೆಂಕಿ ಬಿದ್ದಿದ್ದು ಅಪಾರ ಪ್ರಮಾಣದ ಹುಲ್ಲು ಸುಟ್ಟು ಬಸ್ಮವಾಗಿದೆ.. 
ಹೊಳಲ್ಕೆರೆ ಮತ್ತು ದಾವಣಗೆರೆ ರಸ್ತೆಯಯಲ್ಲಿರು  ಮಂಜುನಾಥ್ ಎನ್ನುವವರ ತೋಟದಲ್ಲಿನ ಹುಲ್ಲಿನ  ಬಣವೆ ಮೇಲೆ ಹಾದೂ ಹೋಗಿದ್ದ  ವಿದ್ಯುತ್  ತಂತಿಯಲ್ಲಿ ಶಾರ್ಟ್ ಸರ್ಕೊಟ್ ನಿಂದ ಬೆಂಕಿ ಬಿದ್ದು  ಒಣಗಿದ ಹುಲ್ಲು ಹಾಗಿದ್ದ  ಕಾರಣ ತಕ್ಷಣವೇ ಬೆಂಕಿ ಹುಲ್ಲಿನ ಬಣವೆ ತುಂಬ ವ್ಯಪಿಸಿಕೊಂಡು ಸುಮಾರು 3ಲೋಡ್ ಹಲ್ಲುನ ಬಣವೆ ಸಂಪೂರ್ಣ ಸುಟ್ಟು ಹೋಗಿದೆ.
ಜಾನುವಾರಿಗಳಿಗೆ ಮೇವು ಶೇಖರಣೆ ಮಾಡಿದ್ದ  ರೈತ ಮಂಜುನಾಥ ಬಣವೆ ಸುಟ್ಟ ಕಾರಣ ‌ಜಾನುವಾರುಗಳ ಮೇವಿಗಾಗಿ ಪರಿತಪ್ಪಿಸುವಂತ್ತಾಗಿದೆ
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    20 hrs ago
  • ಮಂಗಳೂರು ಬಸ್ ನಿಲ್ದಾಣ
    1
    ಮಂಗಳೂರು ಬಸ್ ನಿಲ್ದಾಣ
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    4 hrs ago
  • ಶಿಗ್ಗಾಂವ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವಂತಹ ಕಡು ಬಡತನದ ಬಡವರ ಅಕ್ರಮ ಮನೆಗಳನ್ನು,ಸಕ್ರಮ ಮನೆಗಳನ್ನಾಗಿ ಪಟ್ಟಾ ನೀಡುವಂತೆ ಶಾಸಕರಿಗೆ ಸಾರ್ವಜನಿಕರು ಮನವಿ ಮಾಡಿದಾಗ ಶಾಸಕ ಯಾಸೀರ್ ಖಾನ್ ಪಠಾಣ ಈ ಹಿಂದೆ ಅಧಿಕಾರದಲ್ಲಿದ್ದವರು ಸುಮಾರ 4 ಸಾವಿರ ಅರ್ಜಿಗಳನ್ನು ತಿರಸ್ಕರಿಸಿದ್ದು ಅದರಲ್ಲಿ ತಾವು ಶಾಸಕರಾಗಿ ಆಯ್ಕೆಯಾದ ನಂತರ 41 ಫಲಾನುಭವಿಗಳಿಗೆ ಪಟ್ಟಾ ನೀಡಲು ಅರ್ಹರಾಗಿರುತ್ತಾರೆ ಎಂದು ಅಧಿಕಾರಿಗಳಿಗೆ ತಾಕಿತ್ತು ಮಾಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸರ್ಕಾರದ ಯೋಜನೆಗಳು ಜನಸಾಮಾನ್ಯರಿಗೆ ತಲುಪುವಂತೆ ಅಧಿಕಾರಿಗಳು ಪ್ರಾಮಾಣಿಕ ಕೆಲಸವನ್ನು ನಿರ್ವಹಿಸಬೇಕೆಂದು ಶಾಸಕರು ಅಧಿಕಾರಿ ವರ್ಗಕ್ಕೆ ಸೂಚನೆ ನೀಡಿದರು ಈ ಸಂದರ್ಭದಲ್ಲಿ ಉಭಯ ತಾಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡರು ಫಲಾನುಭವಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು,
    1
    ಶಿಗ್ಗಾಂವ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವಂತಹ ಕಡು ಬಡತನದ ಬಡವರ ಅಕ್ರಮ ಮನೆಗಳನ್ನು,ಸಕ್ರಮ ಮನೆಗಳನ್ನಾಗಿ ಪಟ್ಟಾ ನೀಡುವಂತೆ ಶಾಸಕರಿಗೆ ಸಾರ್ವಜನಿಕರು ಮನವಿ ಮಾಡಿದಾಗ ಶಾಸಕ ಯಾಸೀರ್ ಖಾನ್ ಪಠಾಣ ಈ ಹಿಂದೆ ಅಧಿಕಾರದಲ್ಲಿದ್ದವರು ಸುಮಾರ 4 ಸಾವಿರ ಅರ್ಜಿಗಳನ್ನು ತಿರಸ್ಕರಿಸಿದ್ದು ಅದರಲ್ಲಿ ತಾವು ಶಾಸಕರಾಗಿ ಆಯ್ಕೆಯಾದ ನಂತರ 41 ಫಲಾನುಭವಿಗಳಿಗೆ ಪಟ್ಟಾ ನೀಡಲು ಅರ್ಹರಾಗಿರುತ್ತಾರೆ ಎಂದು ಅಧಿಕಾರಿಗಳಿಗೆ ತಾಕಿತ್ತು ಮಾಡಿ ಅರ್ಹ ಫಲಾನುಭವಿಗಳನ್ನು ಗುರುತಿಸಿ ಸರ್ಕಾರದ ಯೋಜನೆಗಳು ಜನಸಾಮಾನ್ಯರಿಗೆ ತಲುಪುವಂತೆ ಅಧಿಕಾರಿಗಳು ಪ್ರಾಮಾಣಿಕ ಕೆಲಸವನ್ನು ನಿರ್ವಹಿಸಬೇಕೆಂದು ಶಾಸಕರು ಅಧಿಕಾರಿ ವರ್ಗಕ್ಕೆ ಸೂಚನೆ ನೀಡಿದರು ಈ ಸಂದರ್ಭದಲ್ಲಿ ಉಭಯ ತಾಲೂಕಿನ ಕಾಂಗ್ರೆಸ್ ಪಕ್ಷದ ಮುಖಂಡರು ಫಲಾನುಭವಿಗಳು ಕಾರ್ಯಕರ್ತರು ಉಪಸ್ಥಿತರಿದ್ದರು,
    user_H M ಹರಕುಣಿ
    H M ಹರಕುಣಿ
    ಶಿಗ್ಗಾಂವ್, ಹಾವೇರಿ, ಕರ್ನಾಟಕ•
    18 hrs ago
  • ದಾವಣಗೆರೆ: ಇರಾನ್ ಹಾಗೂ ಇಸ್ರೇಲ್ ನಡುವೆ ಯುದ್ದ ಜೋರಾಗಿದ್ದು, ಇರಾನ್ ಕುಸ್ತಿಪಟುಗಳು ದಾವಣಗೆರೆಗೆ ಬಂದು ಕುಸ್ತಿ ಆಡಿದರು.ನಗರದಲ್ಲಿ ಆಯೋಜಿಸಿದ್ದ ಕುಸ್ತಿ ಪಂದ್ಯಾವಳಿಯಲ್ಲಿ ವಿವಿಧ ರಾಜ್ಯಗಳು ಮಾತ್ರವಲ್ಲದೇ ಇರಾನ್ ದೇಶದಿಂದಲೂ ಕುಸ್ತಿಪಟುಗಳು ಭಾಗವಹಿಸಿದ್ದರು.‌ ಕುಸ್ತಿ ಪಂದ್ಯಾವಳಿಯಲ್ಲಿ ಇರಾನ್‌ನಿಂದ ಆಗಮಿಸಿದ್ದ ಕುಸ್ತಿಪಟುಗಳು ಗಮನ ಸೆಳೆದರು. ಫೈನಲ್‌ ಪಂದ್ಯದಲ್ಲಿ ಇರಾನ್‌ನ ಮಿರ್ಜಾ -ಹಾಗೂ ಮಹಾರಾಷ್ಟ್ರದ ರವಿರಾಜ್ ಸೆಣಸಾಡಿಸಿದರು. 43 ನಿಮಿಷ ಸೆಣಸಾಡಿದರೂ ಫಲಿತಾಂಶ ಬಾರದ ಕಾರಣ ಪಂದ್ಯ ಸಮಬಲವಾಯಿತು. ಇಬ್ಬರಿಗೂ ತಲಾ ರೂ. 1 ಲಕ್ಷ ನಗದು ನೀಡಲಾಯಿತು. ಬೆಳ್ಳಿ ಗದೆ ಆಯೋಜಕರ ಬಳಿಯೇ ಉಳಿಯಿತು. . ಎರಡನೇ ಅತಿ ಮುಖ್ಯ ಪಂದ್ಯದಲ್ಲಿ ಇರಾನ್‌ನ ಜಲಾಲ್ ಹಾಗೂ ಭಾರತದ ಲಕ್ಕಿ ಕೊಯ್ಲಿ ಅವರ ನಡುವೆ ಪಂದ್ಯ ನಡೆಯಿತು. ಈ ಪಂದ್ಯವೂ ಫಲಿತಾಂಶ ಸಿಗದೇ ಸಮಬಲದಲ್ಲಿ ಮುಕ್ತಾಯವಾಯಿತು.
    1
    ದಾವಣಗೆರೆ: ಇರಾನ್ ಹಾಗೂ ಇಸ್ರೇಲ್ ನಡುವೆ ಯುದ್ದ ಜೋರಾಗಿದ್ದು, ಇರಾನ್ ಕುಸ್ತಿಪಟುಗಳು ದಾವಣಗೆರೆಗೆ ಬಂದು ಕುಸ್ತಿ ಆಡಿದರು.ನಗರದಲ್ಲಿ ಆಯೋಜಿಸಿದ್ದ ಕುಸ್ತಿ ಪಂದ್ಯಾವಳಿಯಲ್ಲಿ ವಿವಿಧ ರಾಜ್ಯಗಳು ಮಾತ್ರವಲ್ಲದೇ ಇರಾನ್ ದೇಶದಿಂದಲೂ ಕುಸ್ತಿಪಟುಗಳು ಭಾಗವಹಿಸಿದ್ದರು.‌
ಕುಸ್ತಿ ಪಂದ್ಯಾವಳಿಯಲ್ಲಿ ಇರಾನ್‌ನಿಂದ ಆಗಮಿಸಿದ್ದ ಕುಸ್ತಿಪಟುಗಳು ಗಮನ ಸೆಳೆದರು. ಫೈನಲ್‌ ಪಂದ್ಯದಲ್ಲಿ ಇರಾನ್‌ನ ಮಿರ್ಜಾ -ಹಾಗೂ ಮಹಾರಾಷ್ಟ್ರದ ರವಿರಾಜ್ ಸೆಣಸಾಡಿಸಿದರು. 43 ನಿಮಿಷ ಸೆಣಸಾಡಿದರೂ ಫಲಿತಾಂಶ ಬಾರದ ಕಾರಣ ಪಂದ್ಯ ಸಮಬಲವಾಯಿತು. ಇಬ್ಬರಿಗೂ ತಲಾ ರೂ. 1 ಲಕ್ಷ ನಗದು ನೀಡಲಾಯಿತು. ಬೆಳ್ಳಿ ಗದೆ ಆಯೋಜಕರ ಬಳಿಯೇ ಉಳಿಯಿತು. .
ಎರಡನೇ ಅತಿ ಮುಖ್ಯ ಪಂದ್ಯದಲ್ಲಿ ಇರಾನ್‌ನ ಜಲಾಲ್ ಹಾಗೂ ಭಾರತದ ಲಕ್ಕಿ ಕೊಯ್ಲಿ ಅವರ ನಡುವೆ ಪಂದ್ಯ ನಡೆಯಿತು. ಈ ಪಂದ್ಯವೂ ಫಲಿತಾಂಶ ಸಿಗದೇ ಸಮಬಲದಲ್ಲಿ ಮುಕ್ತಾಯವಾಯಿತು.
    user_Nandheesh kumar ac
    Nandheesh kumar ac
    ದಾವಣಗೆರೆ, ದಾವಣಗೆರೆ, ಕರ್ನಾಟಕ•
    19 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.