Shuru
Apke Nagar Ki App…
KGF......KOLAR KI.AWAAZ KOUSAR NEWS
KOLAR KI.AWAAZ KOUSAR NEWS
KGF......KOLAR KI.AWAAZ KOUSAR NEWS
More news from ಕರ್ನಾಟಕ and nearby areas
- ಬೌರಿಂಗ್ ಆಸ್ಪತ್ರೆ ಗೋಡೆ ಕುಸಿತ: ಸಾವಿನ ಸಂಖ್ಯೆ 8ಕ್ಕೆ ಮಳೆ ಆರ್ಭಟಕ್ಕೆ ನಿರಪರಾಧಿಗಳ ಜೀವ ಬಲಿ1
- ಬೆಂಗಳೂರಿನ Bowring and Lady Curzon Hospital ನಲ್ಲಿ ಭಾರಿ ಮಳೆಯಿಂದಾಗಿ ಗೋಡೆ ಕುಸಿದ ಘಟನೆ ಸಂಚಲನ ಮೂಡಿಸಿದೆ. ⚠️ ಈ ಹಿನ್ನೆಲೆ ಮುಖ್ಯಮಂತ್ರಿ Siddaramaiah ಅವರು ಘಟನೆ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. 📢 ಅಧಿಕಾರಿಗಳಿಂದ ಮಾಹಿತಿ ಪಡೆದ ಸಿಎಂ 🏥 ಸುರಕ್ಷತಾ ಕ್ರಮಗಳ ಬಗ್ಗೆ ಸೂಚನೆ 🚧 ಘಟನೆ ಕುರಿತು ತನಿಖೆ ಸಾಧ್ಯತೆ1
- ಬೆಂಗಳೂರು ನಗರದಲ್ಲಿ ಆನಿಕಲ್ಲು ಮಳೆ1
- ಕಡಬ: ನದಿಯಲ್ಲಿ ಸ್ನಾನಕ್ಕೆಂದು ಇಳಿದಿದ್ದ ಮರ್ದಾಳದ ಯುವಕ ನೀರುಪಾಲು ಈಶ್ವರ್ ಮಲ್ಪೆ ಇವರ ಸಹಾಯದಿಂದ ರಾತ್ರಿ ಹೊರತೆಗೆದರು. ಮೂಲತಃ ಮರ್ದಾಳದಲ್ಲಿ ಕುಟುಂಬದವರ ಜತೆ ಬಾಡಿಗೆ ಮನೆಯಲ್ಲಿ ವಾಸವಿದ್ದ ಲಲೀತ ಮತ್ತು ಮಂಜು ಇವರ ಹಿರಿಯ ಮಗ ರಕ್ಷಿತ್ ಧರ್ಮಸ್ಥಳ ಸುಬ್ರಹ್ಮಣ್ಯ ಸುತ್ತ ಮುತ್ತಲಿನ ಹಳ್ಳಿಗಳಲ್ಲಿ ಡಿಜೆ ಲೈಟಿಂಗ್ ಕೆಲಸ ಮಾಡಿಕೊಂಡಿದ್ದರು ಎನ್ನಲಾಗಿದೆ , ಸೋಮವಾರ ಸಂಜೆ 72 ಸಿ.ಆರ್.ಸಿ ಕಾಲನಿಯಲ್ಲಿರುವ ತನ್ನ ಸ್ನೇಹಿತರ ಗುಂಪಿನೊಂದಿಗೆ ಐತ್ತೂರು ಗ್ರಾಮದ ‘ಅರಬ್ಬಿ ತೋಡು’ ಎಂಬಲ್ಲಿ ಸ್ನಾನ ಮಾಡಲು ತೆರಳಿದ್ದರು . ಈಜಲು ತಿಳಿದಿದ್ದರೂ ಸಹ, ನೀರಿನ ಸೆಳೆತ ಅಥವಾ ಆಳದ ಅರಿವಾಗದೆ ರಕ್ಷಿತ್ ನದಿಯಲ್ಲಿ ಮುಳುಗಿ ನಾಪತ್ತೆಯಾಗಿದ್ದಾರು ಎಂದು ತಿಳಿದುಬಂದಿದೆ.ಯುವಕ ನಾಪತ್ತೆಯಾದ ತಕ್ಷಣ ಸ್ನೇಹಿತರು ಹಾಗೂ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ವಿಷಯ ತಿಳಿಯುತ್ತಿದ್ದಂತೆ ಕಡಬ ಪೊಲೀಸರು ಸ್ಥಳಕ್ಕೆ ಧಾವಿಸಿದ್ದು, ಸ್ಥಳೀಯರ ಸಹಕಾರದೊಂದಿಗೆ ನಾಪತ್ತೆಯಾದ ಯುವಕನಿಗಾಗಿ ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಕತ್ತಲಾದ ಕಾರಣ ಕಾರ್ಯಾಚರಣೆಗೆ ಅಲ್ಪ ಹಿನ್ನಡೆಯಾಗಿದ್ದು, ರಾತ್ರಿ 10 ಗಂಟೆಗೆ ಈಶ್ವರ್ ಮಲ್ಪೆ ತಂಡದವರಿಗೆ ಸಂಪರ್ಕಿಸಿ, ಈಶ್ವರ್ ಮಲ್ಪೆ ಸಹಾಯದಿಂದ ಕೇವಲ 10 ನಿಮಿಷದಲ್ಲಿ ಪತ್ತೆ ಹಚ್ಚಿ, ಆ ಕ್ಷಣದಲ್ಲಿ ಈಶ್ವರ್ ಮಲ್ಪೆ ಅವರು ತನ್ನ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ 40 ರಿಂದ 60 ಅಡಿ ಆಳದಲ್ಲಿ ಶೋಧ ಕಾರ್ಯ ಮಾಡಿ ಕೇವಲ 10 ನಿಮಿಷದಲ್ಲಿ ಪತ್ತೆ ಹಚ್ಚಿದು ಇದೇ ಮೊದಲು ಎಂದರು. ರಕ್ಷಿತ್ ಅವರು ತಂದೆ ಮಂಜು, ತಾಯಿ ಲಲಿತಾ ತಮ್ಮಂದಿರಾದ ದೀಕ್ಷಿತ್ ಮತ್ತು ಮನೋಜ್ ಮತ್ತು ನೂರಾರು ಸ್ನೇಹಿತರು ಮತ್ತು ಕುಟುಂಬಸ್ಥರಿಂದ ದೂರವಾಗಿ ಮತ್ತೆಂದೂ ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿ ದುಃಖ ತರಿಸಿ, ಇಹಲೋಕ ತ್ಯಜಿಸಿದ್ದಾರೆ.. ✍️ವರದಿ: ಸುರೇಂದ್ರ ಶಿವಮೊಗ್ಗ2
- Post by JAYASIMHA.M.K{JAISEE}1
- thumba jorada male BANGLORE nali1
- ಬೆಂಗಳೂರಿನಲ್ಲಿ ವರುಣನ ಅಬ್ಬರಕ್ಕೆ ಗುಡುಗಿದ ರಸ್ತೆಗಳು- Veega News Kannada1
- ಗಂಗಾವತಿ ಭಾಗದಲ್ಲಿ ಕೃಷಿಯಲ್ಲಿ ಹೊಸ ಇತಿಹಾಸ! 🌱 ಇರಕಲ್ಗಡ ಗ್ರಾಮದ ರೈತ ನಾಗಪ್ಪ ಅವರು ಜಪಾನ್ ಮೂಲದ ವಿಶ್ವದ ದುಬಾರಿ ಮಾವು ಎಂದು ಹೆಸರಾಗಿರುವ Miyazaki Mango ತಳಿಯನ್ನು ಯಶಸ್ವಿಯಾಗಿ ಬೆಳೆದಿದ್ದಾರೆ. 😳 🍋 ಸುಮಾರು 250 ಗಿಡಗಳನ್ನು ನೆಟ್ಟು ಹೊಸ ಪ್ರಯೋಗ 🌞 ಬಿಸಿಲಿನ ನಡುವೆಯೂ ಉತ್ತಮ ಫಲ 📈 ಕೃಷಿಯಲ್ಲಿ ಹೊಸ ಅವಕಾಶಗಳ ದಾರಿ ಈ ಸಾಧನೆಯನ್ನು ಗಮನಿಸಿದ ಗಂಗಾವತಿ ಶಾಸಕ G. Janardhan Reddy ತೋಟಕ್ಕೆ ಭೇಟಿ ನೀಡಿ ರೈತನ ಪರಿಶ್ರಮವನ್ನು ಮೆಚ್ಚಿದರು. 💬 “ಇದು ಇತರ ರೈತರಿಗೆ ಪ್ರೇರಣೆ” 🤝 ಮಾರುಕಟ್ಟೆ ವ್ಯವಸ್ಥೆಗೆ ಸಂಪೂರ್ಣ ಬೆಂಬಲದ ಭರವಸೆ ನೀಡಿದ್ದಾರೆ. 👉 ಸಂಪೂರ್ಣ ಕಥೆ ತಿಳಿಯಲು ವಿಡಿಯೋ ನೋಡಿ!”1
- Bengaluru rain Bmtc war4