logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

1 hr ago
user_User10449
User10449
Bagalkote•
1 hr ago
1c259f80-451e-4f69-ba00-9341f9e46f32

More news from Bagalkote and nearby areas
  • Post by User10449
    2
    Post by User10449
    user_User10449
    User10449
    Bagalkote•
    1 hr ago
  • ಸರಣಿ ಕಳ್ಳತನ . ಬೆಚ್ಚಿ ಬಿದ್ದ ಜನ... ಚಳ್ಳಕೆರೆ:ಒಂದೇ ಗ್ರಾಮದಲ್ಲಿ ಮನೆಯ ಬೇಗ ಮುರಿದು 6 ಮನೆ ಸರಣಿ ಕಳ್ಳತನವಾಗಿದ್ದ ಈ ಘಟನೆ ಗ್ರಾಮಸ್ಥರನ್ನು ಬೆಚ್ಚಿ ಬೀಳುವಂತೆ ಮಾಡಿದೆ.. ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಹೊನ್ನೂರು ಗ್ರಾಮದಲ್ಲಿ ಈ ಘಟನೆ ನಡೆದಿದ್ದು ಒಟ್ಟು 6 ಮನೆಯ ಬೀಗಗಳನ್ನು ಮುರಿದು ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದಾರೆ ಹೊನ್ನೂರು ಗ್ರಾಮದ ಹನುಮಂತರೆಡ್ಡಿ, ಲಕ್ಷ್ಮಣ್ ರೆಡ್ಡಿ , ಮಾರುತಿ ಮಂಜುನಾಥ ರೆಡ್ಡಿ ಸೇರಿದಂತೆ ಒಟ್ಟು 6 ಮನೆಯಲ್ಲಿ ಸರಣಿ ಕಳ್ಳತನವಾಗಿದೆ. ಮನೆಯಲ್ಲಿ ಯಾರು ಇಲ್ಲದಿರುವುದನ್ನ ಗಮನಿಸಿ ಬೈಕಿನಲ್ಲಿ ಬಂದ 5 ಜನ ಕಳ್ಳರು ಮನೆಯಲ್ಲಿದ್ದ ಚಿನ್ನ ನಗದು ದೋಚಿ ಪರಾರಿಯಾಗಿದ್ದಾರೆ.. ತಡುರಾತ್ರಿ ಗ್ರಾಮಕ್ಕೆ ಬಂದ ಕಳ್ಳರ ತಂಡ ಮಾರಕಾಸ್ತ್ರಗಳನ್ನು ಹಿಡಿದು ಗ್ರಾಮದಲ್ಲಿ ಓಡಾಡಿರುವಂತಹ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ.. ಘಟನಾ ಸ್ಥಳಕ್ಕೆ ಚಳ್ಳಕೆರೆ ಡಿವೈಎಸ್ಪಿ ಎಂಜಿ, ಸತ್ಯನಾರಾಯಣರಾವ್, ಬೆರಳಚ್ಚು ತಜ್ಞರು ಹಾಗೂ ತಳುಕು ವೃತ್ತ ನಿರೀಕ್ಷಕ ಹನುಂಮತಪ್ಪ ಶಿರೆಹಳ್ಳಿ, ಪಿಎಸ್ಐ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.. ತಳಕು ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ...
    1
    ಸರಣಿ ಕಳ್ಳತನ  . ಬೆಚ್ಚಿ ಬಿದ್ದ ಜನ...
ಚಳ್ಳಕೆರೆ:ಒಂದೇ ಗ್ರಾಮದಲ್ಲಿ ಮನೆಯ ಬೇಗ ಮುರಿದು 6 ಮನೆ  ಸರಣಿ ಕಳ್ಳತನವಾಗಿದ್ದ ಈ  ಘಟನೆ ಗ್ರಾಮಸ್ಥರನ್ನು ಬೆಚ್ಚಿ ಬೀಳುವಂತೆ ಮಾಡಿದೆ..
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ  ಹೊನ್ನೂರು  ಗ್ರಾಮದಲ್ಲಿ ಈ ಘಟನೆ ನಡೆದಿದ್ದು  ಒಟ್ಟು 6   ಮನೆಯ ಬೀಗಗಳನ್ನು ಮುರಿದು ಮನೆಯಲ್ಲಿದ್ದ ಚಿನ್ನಾಭರಣಗಳನ್ನು ಕದ್ದು ಪರಾರಿಯಾಗಿದ್ದಾರೆ
ಹೊನ್ನೂರು ಗ್ರಾಮದ  ಹನುಮಂತರೆಡ್ಡಿ, ಲಕ್ಷ್ಮಣ್ ರೆಡ್ಡಿ , ಮಾರುತಿ  ಮಂಜುನಾಥ ರೆಡ್ಡಿ  ಸೇರಿದಂತೆ  ಒಟ್ಟು  6 ಮನೆಯಲ್ಲಿ ಸರಣಿ ಕಳ್ಳತನವಾಗಿದೆ.
ಮನೆಯಲ್ಲಿ ಯಾರು ಇಲ್ಲದಿರುವುದನ್ನ ಗಮನಿಸಿ ಬೈಕಿನಲ್ಲಿ ಬಂದ 5  ಜನ ಕಳ್ಳರು ಮನೆಯಲ್ಲಿದ್ದ ಚಿನ್ನ ನಗದು ದೋಚಿ ಪರಾರಿಯಾಗಿದ್ದಾರೆ..
ತಡುರಾತ್ರಿ ಗ್ರಾಮಕ್ಕೆ  ಬಂದ ಕಳ್ಳರ ತಂಡ ಮಾರಕಾಸ್ತ್ರಗಳನ್ನು ಹಿಡಿದು ಗ್ರಾಮದಲ್ಲಿ ಓಡಾಡಿರುವಂತಹ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ..
ಘಟನಾ ಸ್ಥಳಕ್ಕೆ ಚಳ್ಳಕೆರೆ ಡಿವೈಎಸ್ಪಿ ಎಂಜಿ, ಸತ್ಯನಾರಾಯಣರಾವ್, ಬೆರಳಚ್ಚು ತಜ್ಞರು ಹಾಗೂ ತಳುಕು  ವೃತ್ತ ನಿರೀಕ್ಷಕ ಹನುಂಮತಪ್ಪ ಶಿರೆಹಳ್ಳಿ, ಪಿಎಸ್ಐ ಶಿವಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ..
ತಳಕು ಪೋಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ...
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator Chitradurga•
    10 min ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru•
    1 hr ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru•
    6 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru•
    12 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru•
    16 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.