Shuru
Apke Nagar Ki App…
#HOTEL BIJLEE OPEND MONDAY SHAHI EID BANGLORE ROAD SS NAGAR KOLAR
KOLAR KI.AWAAZ KOUSAR NEWS
#HOTEL BIJLEE OPEND MONDAY SHAHI EID BANGLORE ROAD SS NAGAR KOLAR
More news from ಕರ್ನಾಟಕ and nearby areas
- ಹುಬ್ಬಳ್ಳಿಯಲ್ಲಿ ಬೀದಿ ದನ ಕಳ್ಳತನ ಸಿಸಿಟಿವಿಯಲ್ಲಿ ಸೆರೆಯಾಗಿದೆ ಕಳ್ಳರಿಗೆ ಕಠಿಣ ಕ್ರಮಕ್ಕೆ ಸಂಘಟನೆಗಳ ಒತ್ತಾಯ1
- Post by Chintu1
- ರೀಲ್ಗಾಗಿ ಯುವಕರ ಹುಚ್ಚಾಟ.. ರಕ್ಷಣೆಗೆ IAF ಹೆಲಿಕಾಪ್ಟರ್ ಬರಬೇಕಾಯ್ತು.. ರೀಲ್ಗಾಗಿ ಯುವಕರು ಹುಚ್ಚಾಟ ಮೆರೆದಿದ್ದಾರೆ. ಉತ್ತರ ಪ್ರದೇಶದ 5 ಯುವಕರು ರೀಲ್ ಶೂಟ್ ಮಾಡಲು ನೀರಿನ ಟ್ಯಾಂಕ್ ಮೇಲೆ ಹತ್ತಿದರು. ಮೆಟ್ಟಿಲು ಕುಸಿದು ಮೂವರು ಕೆಳಗೆ ಬಿದ್ದರು, ಅವರಲ್ಲಿ ಒಬ್ಬ ಸಾವನ್ನಪ್ಪಿದ. ಇನ್ನಿಬ್ಬರಿಗೆ ಗಾಯಗಳಾಗಿವೆ. ಇನ್ನಿಬ್ಬರು ಮೇಲೆ ಸಿಕ್ಕಿಹಾಕಿಕೊಂಡು 16 ಗಂಟೆಗಳ ಕಾಲ ಅಲ್ಲೇ ಇದ್ದರು. ಅವರನ್ನು ರಕ್ಷಿಸುವುದು ಸಾಧ್ಯವಾಗದೇ ಇದ್ದ ಕಾರಣ, ಇಂಡಿಯನ್ ಏರ್ ಫೋರ್ಸ್ಗೆ ಸೇರಿದ Mi-17 V5 ಹೆಲಿಕಾಪ್ಟರ್ ಅನ್ನು ಸ್ಥಳಕ್ಕೆ ಕರೆಸಿ, ಏರ್ಲಿಫ್ಟ್ ಮಾಡಿ ರಕ್ಷಿಸಲಾಯಿತು.1
- बेंगलुरु में 18 साल की छात्रा की पूजा के लिए पीरियड्स रोकने वाली हार्मोनल गोलियां (Norethisterone) लेने से मौत हो गई। बिना डॉक्टर की सलाह के 3 दिन तक गोलियां लेने से उसे डीप वेन थ्रोम्बोसिस (DVT) (नसों में खून का थक्का जमना) हुआ। खून का थक्का नाभि तक पहुंच गया, जिसके बाद इलाज में देरी के कारण लड़की की जान चली गई1
- ಎಸ್ಟಿ ಸಮುದಾಯದ 16 ಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆಯಡಿ ಸಲಕರಣೆ ವಿತರಣೆ:- ಬಾಗೇಪಲ್ಲಿ:ರೈತರಿಗೆ ಕೊಡುವ ಸರ್ಕಾರಿ ಸೌಲಭ್ಯಗಳಲ್ಲಿ ದಲ್ಲಾಳಿಗಳು, ಮುಖಂಡರು ಪಾಲುದಾರರು ಆಗಬಾರದೆಂಬ ಉದ್ದೇಶಕ್ಕಾಗಿ ಕಾರ್ಯಕ್ರಮ ಆಯೋಜಿಸಿ ರೈತರಿಗೆ ನೇರವಾಗಿ ಸವಲತ್ತು ವಿತರಿಸುತ್ತಿದ್ದೇವೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು. ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಎಸ್ಸಿ ನಿಗಮದಿಂದ ಕೊಳವೆಬಾವಿ ಕೊರೆಯಿಸಿರುವ 16 ಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆಯಡಿ ಪಂಪ್, ಮೋಟಾರ್, ಕೇಬಲ್, ಪೈಪ್ ವಿವಿಧ ಸಕಲರಣೆ ವಿತರಿಸಿ ಮಾತನಾಡಿ, ರೈತರಿಗೆ ನೀಡುವ ಯೋಜನೆಗಳಿಗೆ ಅಧಿಕಾರಿಗಳಾಗಲೀ ಅಥವಾ ದಲ್ಲಾಳಿಗಳಿಗಾಗಲೀ ಹಣ ಪಡೆದುಕೊಂಡ ಬಗ್ಗೆ ಮಾಹಿತಿ ನೀಡಿದರೆ ಮತ್ತೊಂದು ಕೊಳವೆಬಾವಿ ಉಚಿತವಾಗಿ ಕೊರೆಯಿಸಲು ನಾವು ಸಿದ್ಧರಿದ್ದೇವೆ. ಯೋಜನೆಗಳನ್ನು ಲಾನುಭವಿಗಳಿಗೆ ತಲುಪಿಸುವಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇವೆ ಎಂಬುದು ರೈತರಿಗೂ ತಿಳಿಯಬೇಕಿದೆ. ಎಸ್ಸಿ ನಿಗಮದಿಂದ 16 ರೈತರಿಗೆ 4.25 ಲಕ್ಷ ರೂ. ವೆಚ್ಚ ಕರ್ಚು ಮಾಡಿ ಕೊಳವೆಬಾವಿ ಕೊರೆದು ಸಲಕರಣೆ ವಿತರಿಸುತ್ತಿದ್ದೇವೆ. ಮುಂದಿನ ಬುಧವಾರ ಎಸ್ಟಿ ಸಮುದಾಯದ 22 ಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆಯಡಿ ಸಲಕರಣೆ ವಿತರಿಸಲಿದ್ದೇವೆ ಎಂದರು. ಈ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ಪರೀೆಯಲ್ಲಿ ಹೆಚ್ಚು ಅಂಕಗಳಿಸಿದ ಗೂಳೂರು ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಕೆ.ಮೌನಿಕಳನ್ನು ಶಾಸಕರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಮನೀಷಾಪತ್ರಿ, ತಾಪಂ ಇಒ ರಮೇಶ್, ಮುಖಂಡರಾದ ಎಸ್.ಎಸ್.ರಮೇಶ್ಬಾಬು, ಎಲ್.ವಿಷ್ಣುವರ್ಧನರೆಡ್ಡಿ, ಎ.ವಿ.ಪೂಜಪ್ಪ, ಬಿ.ವಿ.ವೆಂಕಟರಮಣ, ಬಾಲೇನಹಳ್ಳಿ ರಮೇಶ್, ಗುಡಿಬಂಡೆ ನವೀನ್, ಕೋಟಪ್ಪ, ಶ್ರೀನಿವಾಸನಾಯಕ್, ಎಸ್.ಎನ್.ನರಸಿಂಹಪ್ಪ ಮತ್ತಿತರರು ಇದ್ದರು.1
- ಮಂಗರವಳ್ಳಿ #Pirandai #Cissus ಈ ಚಟ್ನಿ ಪುಡಿಯು ಅತ್ಯಂತ ಆರೋಗ್ಯಕರ ಮತ್ತು ಸಾಂಪ್ರದಾಯಿಕ ದಕ್ಷಿಣ ಭಾರತದ ಆಹಾರವಾಗಿದೆ. ಇದು ಮೂಳೆಗಳ ಬಲವರ್ಧನೆಗೆ ಮತ್ತು ಜೀರ್ಣಕ್ರಿಯೆಗೆ ತುಂಬಾ ಒಳ್ಳೆಯದು. ಮಂಗರವಳ್ಳಿ ಚಟ್ನಿ ಪುಡಿ ಮಾಡುವ ವಿಧಾನ: ಶುಚಿಗೊಳಿಸುವುದು: ಮಂಗರವಳ್ಳಿ ಬಳ್ಳಿಯನ್ನು ಚೆನ್ನಾಗಿ ತೊಳೆದು, ನಾರನ್ನು ತೆಗೆದು, ಸಣ್ಣದಾಗಿ ಹೆಚ್ಚಿಕೊಳ್ಳಿ. ಹುರಿಯುವುದು: ಸ್ವಲ್ಪ ಎಣ್ಣೆಯನ್ನು ಬಿಸಿ ಮಾಡಿ, ಹೆಚ್ಚಿದ ಮಂಗರವಳ್ಳಿ ಬಳ್ಳಿಯನ್ನು ಚೆನ್ನಾಗಿ ಹಸಿ ವಾಸನೆ ಹೋಗುವವರೆಗೆ ಹುರಿಯಿರಿ. ನಂತರ ಉದ್ದಿನಬೇಳೆ, ಕಡಲೆಬೇಳೆ, ಒಣಮೆಣಸಿನಕಾಯಿ, ಕರಿಬೇವು, ಮತ್ತು ಅಲ್ಪ ಪ್ರಮಾಣದ ಹುಣಸೆಹಣ್ಣು ಸೇರಿಸಿ ಹುರಿಯಿರಿ. ಅರೆಯುವುದು: ಹುರಿದ ಮಿಶ್ರಣವನ್ನು ತಣ್ಣಗಾಗಿಸಿ, ಅಗತ್ಯವಿದ್ದರೆ ಬೆಳ್ಳುಳ್ಳಿ ಮತ್ತು ಉಪ್ಪು ಸೇರಿಸಿ ತರಿತರಿಯಾಗಿ ಪುಡಿ ಮಾಡಿಕೊಳ್ಳಿ. ಅದರ ಆರೋಗ್ಯ ಪ್ರಯೋಜನಗಳು: ಮೂಳೆಗಳ ಆರೋಗ್ಯ: ಮೂಳೆ ಮುರಿತದ ನಂತರ ಗುಣವಾಗಲು ಮತ್ತು ಮೂಳೆ ಸಾಂದ್ರತೆಯನ್ನು ಹೆಚ್ಚಿಸಲು ಸಹಾಯ ಮಾಡುತ್ತದೆ. ತೂಕ ನಿರ್ವಹಣೆ: ಬೊಜ್ಜು ಕಡಿಮೆ ಮಾಡಲು ಮತ್ತು ತೂಕ ಇಳಿಸಿಕೊಳ್ಳಲು ಸಹಕಾರಿ. ಜೀರ್ಣಕ್ರಿಯೆ: ಹೊಟ್ಟೆಯ ಅಸ್ವಸ್ಥತೆ ಮತ್ತು ಅಜೀರ್ಣವನ್ನು ಕಡಿಮೆ ಮಾಡುತ್ತದೆ. #1
- Post by Chintu1
- ಗೋಹತ್ಯೆ ನಿಷೇಧಕ್ಕೆ ಒತ್ತಾಯ, ಕಠಿಣ ಕ್ರಮ ಬೇಡಿಕೆ ಗೋವನ್ನು ರಾಷ್ಟ್ರೀಯ ಪ್ರಾಣಿ ಮಾಡುವಂತೆ ಮನವಿ1
- ಘಟನೆ: ದಲಿತ ಸಮುದಾಯದ ವ್ಯಕ್ತಿಗಳಿಗೆ ದೇವಾಲಯ ಪ್ರವೇಶ ನಿರಾಕರಣೆ ಮತ್ತು ಜಾತಿ ನಿಂದನೆ.ಪೊಲೀಸ್ ಕ್ರಮ: ದೂರು ದಾಖಲಾದ ಬೆನ್ನಲ್ಲೇ ಕಾರ್ಯಪ್ರವೃತ್ತರಾದ ಪೊಲೀಸರು ಮುಖ್ಯ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.1