logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ರೈತರ ಅನುಮತಿ ಇಲ್ಲದೆ ಭೂಮಿ ಕಬಳಿಸಿ, ಅವರನ್ನು ನಗರಗಳಿಗೆ ತಳ್ಳುವ ಮೂಲಕ ವಾಚ್‌ಮನ್ ಮತ್ತು ಆಟೋ ಚಾಲಕರನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ "ರೈತರನ್ನು ಊರುಬಿಟ್ಟು ವಾಚ್‌ಮನ್ ಮಾಡ್ತಿದೆಯಾ ಸರ್ಕಾರ? ರೈತ ಮುಖಂಡರ ಸಿಡಿಲು ಆರೋಪ!" ಬಳ್ಳಾರಿಯಲ್ಲಿ ನಡೆದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರೈತ ಸಮಾವೇಶದಲ್ಲಿ ರೈತ ಮುಖಂಡರು ಸರ್ಕಾರಗಳ ಭೂಸ್ವಾಧೀನ ನೀತಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ರೈತರ ಅನುಮತಿ ಇಲ್ಲದೆ ಭೂಮಿ ಕಬಳಿಸಿ, ಅವರನ್ನು ನಗರಗಳಿಗೆ ತಳ್ಳುವ ಮೂಲಕ ವಾಚ್‌ಮನ್ ಮತ್ತು ಆಟೋ ಚಾಲಕರನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ" ಎಂದು ಗಂಭೀರ ಆರೋಪ ಮಾಡಿದ್ದಾರೆ. 550 ದಿನಗಳಿಂದ ನಡೆಯುತ್ತಿರುವ ರೈತರ ಹೋರಾಟ, ಭೂ ಬ್ಯಾಂಕ್ ಹೆಸರಿನಲ್ಲಿ ಭೂಮಿ ಸ್ವಾಧೀನ, ಉದ್ಯೋಗದ ಭರವಸೆಗಳ ವಾಸ್ತವತೆ ಹಾಗೂ ರೈತರ ಆತ್ಮಹತ್ಯೆಗಳ ಬಗ್ಗೆ ರೈತ ಮುಖಂಡರು ಏನು ಹೇಳಿದರು? ಈ ವರದಿಯಲ್ಲಿ ನೋಡಿ. 📍ಸ್ಥಳ: ಬಳ್ಳಾರಿ 🎥 ASN News24 Kannada #Hashtags #FarmersProtest #BallariNews #KarnatakaFarmers #LandAcquisition #FarmerIssues #ASNNews24Kannada #BreakingNews #KarnatakaNews #FarmerLeader #BellaryNews #AgricultureNews #KannadaNews #TrendingNews #IndiaNews #farmers

2 hrs ago
user_Aslam Basha
Aslam Basha
Local News Reporter Ballari, Karnataka•
2 hrs ago

ರೈತರ ಅನುಮತಿ ಇಲ್ಲದೆ ಭೂಮಿ ಕಬಳಿಸಿ, ಅವರನ್ನು ನಗರಗಳಿಗೆ ತಳ್ಳುವ ಮೂಲಕ ವಾಚ್‌ಮನ್ ಮತ್ತು ಆಟೋ ಚಾಲಕರನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ "ರೈತರನ್ನು ಊರುಬಿಟ್ಟು ವಾಚ್‌ಮನ್ ಮಾಡ್ತಿದೆಯಾ ಸರ್ಕಾರ? ರೈತ ಮುಖಂಡರ ಸಿಡಿಲು ಆರೋಪ!" ಬಳ್ಳಾರಿಯಲ್ಲಿ ನಡೆದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರೈತ ಸಮಾವೇಶದಲ್ಲಿ ರೈತ ಮುಖಂಡರು ಸರ್ಕಾರಗಳ ಭೂಸ್ವಾಧೀನ ನೀತಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ರೈತರ ಅನುಮತಿ ಇಲ್ಲದೆ ಭೂಮಿ ಕಬಳಿಸಿ, ಅವರನ್ನು ನಗರಗಳಿಗೆ ತಳ್ಳುವ ಮೂಲಕ ವಾಚ್‌ಮನ್ ಮತ್ತು ಆಟೋ ಚಾಲಕರನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ" ಎಂದು ಗಂಭೀರ ಆರೋಪ ಮಾಡಿದ್ದಾರೆ. 550 ದಿನಗಳಿಂದ ನಡೆಯುತ್ತಿರುವ ರೈತರ ಹೋರಾಟ, ಭೂ ಬ್ಯಾಂಕ್ ಹೆಸರಿನಲ್ಲಿ ಭೂಮಿ ಸ್ವಾಧೀನ, ಉದ್ಯೋಗದ ಭರವಸೆಗಳ ವಾಸ್ತವತೆ ಹಾಗೂ ರೈತರ ಆತ್ಮಹತ್ಯೆಗಳ ಬಗ್ಗೆ ರೈತ ಮುಖಂಡರು ಏನು ಹೇಳಿದರು? ಈ ವರದಿಯಲ್ಲಿ ನೋಡಿ. 📍ಸ್ಥಳ: ಬಳ್ಳಾರಿ 🎥 ASN News24 Kannada #Hashtags #FarmersProtest #BallariNews #KarnatakaFarmers #LandAcquisition #FarmerIssues #ASNNews24Kannada #BreakingNews #KarnatakaNews #FarmerLeader #BellaryNews #AgricultureNews #KannadaNews #TrendingNews #IndiaNews #farmers

More news from Karnataka and nearby areas
  • ರೈತರ ಅನುಮತಿ ಇಲ್ಲದೆ ಭೂಮಿ ಕಬಳಿಸಿ, ಅವರನ್ನು ನಗರಗಳಿಗೆ ತಳ್ಳುವ ಮೂಲಕ ವಾಚ್‌ಮನ್ ಮತ್ತು ಆಟೋ ಚಾಲಕರನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ "ರೈತರನ್ನು ಊರುಬಿಟ್ಟು ವಾಚ್‌ಮನ್ ಮಾಡ್ತಿದೆಯಾ ಸರ್ಕಾರ? ರೈತ ಮುಖಂಡರ ಸಿಡಿಲು ಆರೋಪ!" ಬಳ್ಳಾರಿಯಲ್ಲಿ ನಡೆದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರೈತ ಸಮಾವೇಶದಲ್ಲಿ ರೈತ ಮುಖಂಡರು ಸರ್ಕಾರಗಳ ಭೂಸ್ವಾಧೀನ ನೀತಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ರೈತರ ಅನುಮತಿ ಇಲ್ಲದೆ ಭೂಮಿ ಕಬಳಿಸಿ, ಅವರನ್ನು ನಗರಗಳಿಗೆ ತಳ್ಳುವ ಮೂಲಕ ವಾಚ್‌ಮನ್ ಮತ್ತು ಆಟೋ ಚಾಲಕರನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ" ಎಂದು ಗಂಭೀರ ಆರೋಪ ಮಾಡಿದ್ದಾರೆ. 550 ದಿನಗಳಿಂದ ನಡೆಯುತ್ತಿರುವ ರೈತರ ಹೋರಾಟ, ಭೂ ಬ್ಯಾಂಕ್ ಹೆಸರಿನಲ್ಲಿ ಭೂಮಿ ಸ್ವಾಧೀನ, ಉದ್ಯೋಗದ ಭರವಸೆಗಳ ವಾಸ್ತವತೆ ಹಾಗೂ ರೈತರ ಆತ್ಮಹತ್ಯೆಗಳ ಬಗ್ಗೆ ರೈತ ಮುಖಂಡರು ಏನು ಹೇಳಿದರು? ಈ ವರದಿಯಲ್ಲಿ ನೋಡಿ. 📍ಸ್ಥಳ: ಬಳ್ಳಾರಿ 🎥 ASN News24 Kannada #Hashtags #FarmersProtest #BallariNews #KarnatakaFarmers #LandAcquisition #FarmerIssues #ASNNews24Kannada #BreakingNews #KarnatakaNews #FarmerLeader #BellaryNews #AgricultureNews #KannadaNews #TrendingNews #IndiaNews #farmers
    1
    ರೈತರ ಅನುಮತಿ ಇಲ್ಲದೆ ಭೂಮಿ ಕಬಳಿಸಿ, ಅವರನ್ನು ನಗರಗಳಿಗೆ ತಳ್ಳುವ ಮೂಲಕ ವಾಚ್‌ಮನ್ ಮತ್ತು ಆಟೋ ಚಾಲಕರನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ
"ರೈತರನ್ನು ಊರುಬಿಟ್ಟು ವಾಚ್‌ಮನ್ ಮಾಡ್ತಿದೆಯಾ ಸರ್ಕಾರ? ರೈತ ಮುಖಂಡರ ಸಿಡಿಲು ಆರೋಪ!"
ಬಳ್ಳಾರಿಯಲ್ಲಿ ನಡೆದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರೈತ ಸಮಾವೇಶದಲ್ಲಿ ರೈತ ಮುಖಂಡರು ಸರ್ಕಾರಗಳ ಭೂಸ್ವಾಧೀನ ನೀತಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ರೈತರ ಅನುಮತಿ ಇಲ್ಲದೆ ಭೂಮಿ ಕಬಳಿಸಿ, ಅವರನ್ನು ನಗರಗಳಿಗೆ ತಳ್ಳುವ ಮೂಲಕ ವಾಚ್‌ಮನ್ ಮತ್ತು ಆಟೋ ಚಾಲಕರನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ" ಎಂದು ಗಂಭೀರ ಆರೋಪ ಮಾಡಿದ್ದಾರೆ.
550 ದಿನಗಳಿಂದ ನಡೆಯುತ್ತಿರುವ ರೈತರ ಹೋರಾಟ, ಭೂ ಬ್ಯಾಂಕ್ ಹೆಸರಿನಲ್ಲಿ ಭೂಮಿ ಸ್ವಾಧೀನ, ಉದ್ಯೋಗದ ಭರವಸೆಗಳ ವಾಸ್ತವತೆ ಹಾಗೂ ರೈತರ ಆತ್ಮಹತ್ಯೆಗಳ ಬಗ್ಗೆ ರೈತ ಮುಖಂಡರು ಏನು ಹೇಳಿದರು? ಈ ವರದಿಯಲ್ಲಿ ನೋಡಿ.
📍ಸ್ಥಳ: ಬಳ್ಳಾರಿ
🎥 ASN News24 Kannada
#Hashtags
#FarmersProtest #BallariNews #KarnatakaFarmers #LandAcquisition #FarmerIssues #ASNNews24Kannada #BreakingNews #KarnatakaNews #FarmerLeader #BellaryNews #AgricultureNews #KannadaNews #TrendingNews #IndiaNews #farmers
    user_Aslam Basha
    Aslam Basha
    Local News Reporter Ballari, Karnataka•
    2 hrs ago
  • ಅದಾನಿ-ಅಂಬಾನಿ ಮದುವೆಗೆ ಸಮಯ ಇದೆ, ರೈತರ ಸಾವಿಗೆ ಸಮಯ ಇಲ್ಲ!ಸರ್ಕಾರದ ವಿರುದ್ಧ ರೈತ ಮುಖಂಡರು ಬಳ್ಳಾರಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಯೋಜಿಸಿದ್ದ ‘ರೈತ ಸಂತೆ’ ಕಾರ್ಯಕ್ರಮದಲ್ಲಿ ರೈತ ಮುಖಂಡರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. "ಅದಾನಿ, ಅಂಬಾನಿ ಮದುವೆಗೆ ಹೋಗಲು ಸರ್ಕಾರಕ್ಕೆ ಸಮಯವಿದೆ, ಆದರೆ ರೈತರ ಆತ್ಮಹತ್ಯೆಗಳ ಬಗ್ಗೆ ಚರ್ಚಿಸಲು ಸಮಯವಿಲ್ಲ" ಎಂದು ಆರೋಪಿಸಿದರು. ರೈತರ ಆತ್ಮಹತ್ಯೆಗೆ ಸಾಮಾಜಿಕ ಭದ್ರತೆಯ ಕೊರತೆಯೇ ಪ್ರಮುಖ ಕಾರಣ ಎಂದು ಅವರು ಅಭಿಪ್ರಾಯಪಟ್ಟರು. ಬೆಳೆದ ಬೆಳೆಗೆ ಬೆಲೆ ಇಲ್ಲ, ಕೀಟಬಾಧೆ ಹೆಚ್ಚಾಗಿದೆ, ರೈತರು ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದ ಅವರು, ರೈತ ಸಂತೆಯ ಮೂಲಕ ಅನೇಕ ರೈತರು ಆರ್ಥಿಕವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು. ಈ ಕುರಿತು ನಿಮ್ಮ ಅಭಿಪ್ರಾಯವನ್ನು ಕಾಮೆಂಟ್‌ನಲ್ಲಿ ತಿಳಿಸಿ. 📍ಸ್ಥಳ: ಬಳ್ಳಾರಿ 📺 ASN News24 Kannada #Hashtags #Farmers #Ballari #RaitaSante #KarnatakaFarmers #FarmerSuicide #Adani #Ambani #BreakingNews #ASNNews24Kannada #KarnatakaNews #RaitaSangha #KannadaNews #TrendingNews #ViralNews #Agriculture #FarmersProtest
    1
    ಅದಾನಿ-ಅಂಬಾನಿ ಮದುವೆಗೆ ಸಮಯ ಇದೆ, ರೈತರ ಸಾವಿಗೆ ಸಮಯ ಇಲ್ಲ!ಸರ್ಕಾರದ ವಿರುದ್ಧ ರೈತ ಮುಖಂಡರು
ಬಳ್ಳಾರಿಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಆಯೋಜಿಸಿದ್ದ ‘ರೈತ ಸಂತೆ’ ಕಾರ್ಯಕ್ರಮದಲ್ಲಿ ರೈತ ಮುಖಂಡರು ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. "ಅದಾನಿ, ಅಂಬಾನಿ ಮದುವೆಗೆ ಹೋಗಲು ಸರ್ಕಾರಕ್ಕೆ ಸಮಯವಿದೆ, ಆದರೆ ರೈತರ ಆತ್ಮಹತ್ಯೆಗಳ ಬಗ್ಗೆ ಚರ್ಚಿಸಲು ಸಮಯವಿಲ್ಲ" ಎಂದು ಆರೋಪಿಸಿದರು.
ರೈತರ ಆತ್ಮಹತ್ಯೆಗೆ ಸಾಮಾಜಿಕ ಭದ್ರತೆಯ ಕೊರತೆಯೇ ಪ್ರಮುಖ ಕಾರಣ ಎಂದು ಅವರು ಅಭಿಪ್ರಾಯಪಟ್ಟರು. ಬೆಳೆದ ಬೆಳೆಗೆ ಬೆಲೆ ಇಲ್ಲ, ಕೀಟಬಾಧೆ ಹೆಚ್ಚಾಗಿದೆ, ರೈತರು ಸಂಕಷ್ಟದಲ್ಲಿದ್ದಾರೆ ಎಂದು ಹೇಳಿದ ಅವರು, ರೈತ ಸಂತೆಯ ಮೂಲಕ ಅನೇಕ ರೈತರು ಆರ್ಥಿಕವಾಗಿ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದರು.
ಈ ಕುರಿತು ನಿಮ್ಮ ಅಭಿಪ್ರಾಯವನ್ನು ಕಾಮೆಂಟ್‌ನಲ್ಲಿ ತಿಳಿಸಿ.
📍ಸ್ಥಳ: ಬಳ್ಳಾರಿ
📺 ASN News24 Kannada
#Hashtags
#Farmers #Ballari #RaitaSante #KarnatakaFarmers #FarmerSuicide #Adani #Ambani #BreakingNews #ASNNews24Kannada #KarnatakaNews #RaitaSangha #KannadaNews #TrendingNews #ViralNews #Agriculture #FarmersProtest
    user_AsnNews24Kannada
    AsnNews24Kannada
    Local News Reporter Ballari, Karnataka•
    2 hrs ago
  • ಬಳ್ಳಾರಿ ನಗರದಲ್ಲಿ ಹಲವು ಪ್ರಕರಣದಲ್ಲಿ ಭಾಗಿಯಾದ ಅಂತರ್ ಜಿಲ್ಲಾ ಕಳ್ಳನ ಬಂಧನ....! ಬಳ್ಳಾರಿ ಹಲವು ಪ್ರಕರಣದಲ್ಲಿ ಭಾಗಿಯಾದ ಅಂತರ್ ಜಿಲ್ಲಾ ಕಳ್ಳನ ಬಂಧನ....! ಈ ಕುರಿತು ಬಳ್ಳಾರಿ ಎಸ್ಪಿ ಸುಮನ್ ಡಿ.ಪನ್ನೇಕರ್ ಅವರಿಂದ ಸುದ್ದಿಗೋಷ್ಠಿ ಕೌಲ್ಬಜಾರ್ ಕರಿಮಾರೆಮ್ಮ ದೇವಸ್ಥಾನದ ನಿವಾಸಿ ಹನುಮಂತಪ್ಪ ಎಂಬ (28) ಮನೆಗಳ್ಳನ ಬಂಧನ ಇವನು ಬಳ್ಳಾರಿ, ವಿಜಯನಗರ, ದಾವಣಗೇರಿ,ಕೊಪ್ಪಳ, ದೊಡ್ಡ ಬಳ್ಳಾಪುರ,ಬೆಂಗಳೂರು ಹಾಗೂ ಗದಗನಲ್ಲಿ ಕಳ್ಳತನ ರಾಡ್ ಬಳಸಿ ಮನೆಗಳ್ಳತ ಮಾಡುತ್ತಿದ್ದ ಆರೋಪಿ ಹನುಮಂತ.... ಕಳ್ಳತನ ಮಾಡಿದ ಮಾಲನ್ನು ವಿವಿಧ ಶಾಪ್ಗಳಿಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ ಆರೋಪಿಯನ್ನು ವಶಕ್ಕೆ ಪಡೆದು ಬಂಗಾರದ ಒಡವೆ ಹಾಗೂ ಹಣ ವಶಪಡಿಸಿಕೊಳ್ಳಲಾಗಿದೆ ಒಟ್ಟು ನಾಲ್ಕು ಕೇಸ್ಗಳಲ್ಲಿ ಆರೋಪಿಯಿಂದ 13,20,000 ಮೌಲ್ಯದ 110 ಗ್ರಾಂ ಬಂಗಾರ ಹಾಗೂ 10 ಲಕ್ಷ ನಗದು ವಶ ಆರೋಪಿ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ಜಾಮೀನು ಪಡೆದು ಹೊರಗಿದ್ರು, ತನ್ನ ಹಳೆಯ ಚಾಳಿಯನ್ನು ಬಿಟ್ಟಿಲ್ಲ ಇವನ ವಿರುದ್ದ ರಾಜ್ಯದಾದ್ಯಂತ ಒಟ್ಟು 9 ಜಿಲ್ಲೆಗಳಲ್ಲಿ 40 ಪ್ರಕರಣಗಳು ಬೆಳಕಿಗೆ ಬಂದಿದೆ. -----------------
    1
    ಬಳ್ಳಾರಿ ನಗರದಲ್ಲಿ ಹಲವು ಪ್ರಕರಣದಲ್ಲಿ ಭಾಗಿಯಾದ ಅಂತರ್ ಜಿಲ್ಲಾ ಕಳ್ಳನ ಬಂಧನ....!
ಬಳ್ಳಾರಿ ಹಲವು ಪ್ರಕರಣದಲ್ಲಿ ಭಾಗಿಯಾದ ಅಂತರ್ ಜಿಲ್ಲಾ ಕಳ್ಳನ ಬಂಧನ....!
ಈ ಕುರಿತು ಬಳ್ಳಾರಿ ಎಸ್ಪಿ ಸುಮನ್ ಡಿ.ಪನ್ನೇಕರ್ ಅವರಿಂದ ಸುದ್ದಿಗೋಷ್ಠಿ
ಕೌಲ್ಬಜಾರ್ ಕರಿಮಾರೆಮ್ಮ ದೇವಸ್ಥಾನದ ನಿವಾಸಿ ಹನುಮಂತಪ್ಪ ಎಂಬ (28) ಮನೆಗಳ್ಳನ ಬಂಧನ
ಇವನು ಬಳ್ಳಾರಿ, ವಿಜಯನಗರ, ದಾವಣಗೇರಿ,ಕೊಪ್ಪಳ, ದೊಡ್ಡ ಬಳ್ಳಾಪುರ,ಬೆಂಗಳೂರು ಹಾಗೂ ಗದಗನಲ್ಲಿ ಕಳ್ಳತನ
ರಾಡ್ ಬಳಸಿ ಮನೆಗಳ್ಳತ ಮಾಡುತ್ತಿದ್ದ ಆರೋಪಿ ಹನುಮಂತ....
ಕಳ್ಳತನ ಮಾಡಿದ ಮಾಲನ್ನು ವಿವಿಧ ಶಾಪ್ಗಳಿಗೆ ಮಾರಾಟ ಮಾಡುತ್ತಿರುವುದು ಬೆಳಕಿಗೆ ಬಂದಿದೆ
ಆರೋಪಿಯನ್ನು ವಶಕ್ಕೆ ಪಡೆದು ಬಂಗಾರದ ಒಡವೆ ಹಾಗೂ ಹಣ ವಶಪಡಿಸಿಕೊಳ್ಳಲಾಗಿದೆ
ಒಟ್ಟು ನಾಲ್ಕು ಕೇಸ್ಗಳಲ್ಲಿ ಆರೋಪಿಯಿಂದ 13,20,000 ಮೌಲ್ಯದ 110 ಗ್ರಾಂ ಬಂಗಾರ ಹಾಗೂ 10 ಲಕ್ಷ ನಗದು ವಶ
ಆರೋಪಿ ವಿವಿಧ ಪ್ರಕರಣಗಳಲ್ಲಿ ಭಾಗಿಯಾಗಿ ಜಾಮೀನು ಪಡೆದು ಹೊರಗಿದ್ರು, ತನ್ನ ಹಳೆಯ ಚಾಳಿಯನ್ನು ಬಿಟ್ಟಿಲ್ಲ
ಇವನ ವಿರುದ್ದ ರಾಜ್ಯದಾದ್ಯಂತ ಒಟ್ಟು 9 ಜಿಲ್ಲೆಗಳಲ್ಲಿ 40 ಪ್ರಕರಣಗಳು ಬೆಳಕಿಗೆ ಬಂದಿದೆ.
-----------------
    user_Channakeshava Press ಗಡಿ ವಾಣಿ
    Channakeshava Press ಗಡಿ ವಾಣಿ
    ಕಂಪ್ಲಿ, ಬಳ್ಳಾರಿ, ಕರ್ನಾಟಕ•
    21 hrs ago
  • ನೋಡಿ ಕಾರೊಂದು ಕೆರೆಯೊಳಗೆ ಉರುಳಿಬಿದ್ದಿದೆ. ನೀರಿನೊಳಗೆ ಮುಳುಗುತ್ತಿದ್ದ ಕಾರಿನಲ್ಲಿದ್ದವರನ್ನು ಸ್ಥಳೀಯರು ತಕ್ಷಣ ಕಾರಿನೊಳಗಿದ್ದವರನ್ನು ರಕ್ಷಿಸಿದ್ದಾರೆ..
    1
    ನೋಡಿ ಕಾರೊಂದು ಕೆರೆಯೊಳಗೆ ಉರುಳಿಬಿದ್ದಿದೆ. ನೀರಿನೊಳಗೆ ಮುಳುಗುತ್ತಿದ್ದ ಕಾರಿನಲ್ಲಿದ್ದವರನ್ನು ಸ್ಥಳೀಯರು ತಕ್ಷಣ ಕಾರಿನೊಳಗಿದ್ದವರನ್ನು ರಕ್ಷಿಸಿದ್ದಾರೆ..
    user_YSRmedia vijayanagaraupsates
    YSRmedia vijayanagaraupsates
    Mobile Phone Accessory Shop ಹೊಸಪೇಟೆ, ವಿಜಯನಗರ, ಕರ್ನಾಟಕ•
    19 min ago
  • ಮುಸ್ಲಿಂ ಭಾಂದವರಿಂದ ಸಂಭ್ರಮದಿಂದ ಈದ್ ಮಿಲಾದ್ ಹಬ್ಬದ ಆಚರಣೆ ಮೊಳಕಾಲ್ಮುರು ಸುದ್ದಿ ತಾಲ್ಲೂಕಿನ ನಾಗಸಮುದ್ರ ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ಎಲ್ಲಾ ಸಹೋದರರು ಈದ್ ಮಿಲಾದ್ ಹಬ್ಬವನ್ನು ಬಹಳ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಗುತ್ತದೆ. ಇದು ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಹಜರತ್ ಮಹಮ್ಮದ್ ಪೈಗಂಬರ್ ಅವರ ಜನ್ಮದಿನದ ಸಂಕೇತವಾಗಿ ಆಚರಿಸುವ ಪವಿತ್ರ ಹಬ್ಬ. ಮುಸ್ಲಿಂ ಭಾಂದವರು ಹೊಸ ಬಟ್ಟೆ ತೊಟ್ಟು ಪ್ರವಾದಿಗಳ ಬಗ್ಗೆ ಘೋಷಣೆ ಕೂಗುತ್ತಾ ಊರಲ್ಲಿ ಮೆರವಣಿಗೆ ಮಾಡುತ್ತಾರೆ. ಈ ದಿನದಂದು ಮುಸ್ಲಿಮರು ವಿಶೇಷ ಪ್ರಾರ್ಥನೆ ಸಲ್ಲಿಸುತ್ತಾರೆ. ಮಸೀದಿಗಳನ್ನು, ಮನೆಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸುತ್ತಾರೆ. ಮೆರವಣಿಗೆಗಳನ್ನು ಏರ್ಪಡಿಸಿ ಪ್ರವಾದಿಯವರ ಜೀವನ, ಅವರ ಸಂದೇಶವಾದ ಶಾಂತಿ, ಸಹೋದರತ್ವ, ಕರುಣೆ, ಸಮಾನತೆಯ ಬಗ್ಗೆ ಉಪನ್ಯಾಸಗಳು ನಡೆಯುತ್ತವೆ. ಖುರಾನ್ ಪಠಣ ಹಾಗೂ ಪ್ರವಾದಿಯವರನ್ನು ಸ್ತುತಿಸುವ ಗೀತೆಗಳು ಹಾಡುತ್ತಾ ಮೆರವಣಿಗೆ ಮಾಡುತ್ತಾರೆ. ಈ ಹಬ್ಬವು ಕೇವಲ ಸಂಭ್ರಮವಲ್ಲ, ಪ್ರವಾದಿಯವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರತಿಜ್ಞೆಯ ದಿನ. ಬಡವರಿಗೆ ದಾನ, ಅನ್ನದಾನ ಮಾಡುವುದು ಈ ದಿನದ ವಿಶೇಷ. ಕರ್ನಾಟಕ ಸೇರಿದಂತೆ ಭಾರತದಾದ್ಯಂತ, ಅದರಲ್ಲೂ ಹೈದರಾಬಾದ್, ಬೆಂಗಳೂರು, ಮೈಸೂರು ಮುಂತಾದ ಕಡೆಗಳಲ್ಲಿ ಈ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ. ಕಾರ್ಯಕ್ರಮದಲ್ಲಿ ನಸೀರ್ ಅಹಮದ್ ಕೆ ಗ್ರಾಮ ಪಂಚಾಯತಿ ಮಾಜಿ ಸದಸ್ಯರು, ಎಂ ಆರ್ ಮೆಬೂಬ್ ಸಾಬ್, ಖಾಜಾ ಹುಸೇನ್, ಇಬ್ರಮ್ ಶಬ್ಬೀರ್ ಟಿ ಜಿಲಾನ್ ಭಾಷ, ಬೇಕರಿ ಭಾಷಾ, ಅಬ್ದುಲ್ ರಝಕ್, ಗುಲಾಮ್ ಮುಹಮ್ಮದ್, ಶಬ್ಬೀರ್ ಅಹಮದ್, ಮುಂತಾಜ್ ಅಹಮದ್, ಆಟೋ ನೂರ್ ಫಾರೂಕ್, ಇಸಾಕ್ ಅಹಮದ್ ಪೊಲೀಸ್ ಅನ್ವರ್ ಭಾಷ ಹಾಗೂ ಮುಸ್ಲಿಂ ಸಮುದಾಯದ ನಾಗರೀಕರು ಭಾಗವಹಿಸಿದ್ದರು.
    1
    ಮುಸ್ಲಿಂ ಭಾಂದವರಿಂದ ಸಂಭ್ರಮದಿಂದ ಈದ್  ಮಿಲಾದ್  ಹಬ್ಬದ  ಆಚರಣೆ 
ಮೊಳಕಾಲ್ಮುರು ಸುದ್ದಿ 
ತಾಲ್ಲೂಕಿನ ನಾಗಸಮುದ್ರ ಗ್ರಾಮದಲ್ಲಿ ಮುಸ್ಲಿಂ ಸಮುದಾಯದ ಎಲ್ಲಾ ಸಹೋದರರು ಈದ್ ಮಿಲಾದ್ ಹಬ್ಬವನ್ನು ಬಹಳ ಸಂಭ್ರಮ ಹಾಗೂ ಸಡಗರದಿಂದ ಆಚರಿಸಲಾಗುತ್ತದೆ. ಇದು ಇಸ್ಲಾಂ ಧರ್ಮದ ಕೊನೆಯ ಪ್ರವಾದಿ ಹಜರತ್ ಮಹಮ್ಮದ್ ಪೈಗಂಬರ್ ಅವರ ಜನ್ಮದಿನದ ಸಂಕೇತವಾಗಿ ಆಚರಿಸುವ ಪವಿತ್ರ ಹಬ್ಬ.
ಮುಸ್ಲಿಂ ಭಾಂದವರು ಹೊಸ ಬಟ್ಟೆ ತೊಟ್ಟು ಪ್ರವಾದಿಗಳ ಬಗ್ಗೆ ಘೋಷಣೆ ಕೂಗುತ್ತಾ ಊರಲ್ಲಿ ಮೆರವಣಿಗೆ ಮಾಡುತ್ತಾರೆ. ಈ ದಿನದಂದು ಮುಸ್ಲಿಮರು ವಿಶೇಷ ಪ್ರಾರ್ಥನೆ ಸಲ್ಲಿಸುತ್ತಾರೆ. ಮಸೀದಿಗಳನ್ನು, ಮನೆಗಳನ್ನು ವಿದ್ಯುತ್ ದೀಪಗಳಿಂದ ಅಲಂಕರಿಸುತ್ತಾರೆ. ಮೆರವಣಿಗೆಗಳನ್ನು ಏರ್ಪಡಿಸಿ ಪ್ರವಾದಿಯವರ ಜೀವನ, ಅವರ ಸಂದೇಶವಾದ ಶಾಂತಿ, ಸಹೋದರತ್ವ, ಕರುಣೆ, ಸಮಾನತೆಯ ಬಗ್ಗೆ ಉಪನ್ಯಾಸಗಳು ನಡೆಯುತ್ತವೆ. ಖುರಾನ್ ಪಠಣ ಹಾಗೂ ಪ್ರವಾದಿಯವರನ್ನು ಸ್ತುತಿಸುವ ಗೀತೆಗಳು ಹಾಡುತ್ತಾ ಮೆರವಣಿಗೆ ಮಾಡುತ್ತಾರೆ.
ಈ ಹಬ್ಬವು ಕೇವಲ ಸಂಭ್ರಮವಲ್ಲ, ಪ್ರವಾದಿಯವರ ಆದರ್ಶಗಳನ್ನು ಜೀವನದಲ್ಲಿ ಅಳವಡಿಸಿಕೊಳ್ಳುವ ಪ್ರತಿಜ್ಞೆಯ ದಿನ. ಬಡವರಿಗೆ ದಾನ, ಅನ್ನದಾನ ಮಾಡುವುದು ಈ ದಿನದ ವಿಶೇಷ.
ಕರ್ನಾಟಕ ಸೇರಿದಂತೆ ಭಾರತದಾದ್ಯಂತ, ಅದರಲ್ಲೂ ಹೈದರಾಬಾದ್, ಬೆಂಗಳೂರು, ಮೈಸೂರು ಮುಂತಾದ ಕಡೆಗಳಲ್ಲಿ ಈ ಹಬ್ಬವನ್ನು ಬಹಳ ವಿಜೃಂಭಣೆಯಿಂದ ಆಚರಿಸಲಾಗುತ್ತದೆ.
ಕಾರ್ಯಕ್ರಮದಲ್ಲಿ ನಸೀರ್ ಅಹಮದ್ ಕೆ ಗ್ರಾಮ ಪಂಚಾಯತಿ ಮಾಜಿ ಸದಸ್ಯರು, ಎಂ ಆರ್ ಮೆಬೂಬ್ ಸಾಬ್, ಖಾಜಾ ಹುಸೇನ್, ಇಬ್ರಮ್ ಶಬ್ಬೀರ್ ಟಿ ಜಿಲಾನ್ ಭಾಷ, ಬೇಕರಿ ಭಾಷಾ, ಅಬ್ದುಲ್ ರಝಕ್, ಗುಲಾಮ್ ಮುಹಮ್ಮದ್, ಶಬ್ಬೀರ್ ಅಹಮದ್, ಮುಂತಾಜ್ ಅಹಮದ್, ಆಟೋ ನೂರ್ ಫಾರೂಕ್, ಇಸಾಕ್ ಅಹಮದ್ ಪೊಲೀಸ್ ಅನ್ವರ್ ಭಾಷ ಹಾಗೂ ಮುಸ್ಲಿಂ ಸಮುದಾಯದ ನಾಗರೀಕರು ಭಾಗವಹಿಸಿದ್ದರು.
    user_Basavaraj
    Basavaraj
    Local News Reporter ಮೊಳಕಾಲ್ಮೂರು, ಚಿತ್ರದುರ್ಗ, ಕರ್ನಾಟಕ•
    6 hrs ago
  • ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಜನ್ಮದಿನ: ಅಭಿಮಾನಿ ಬಳಗದಿಂದ ಅನ್ನ ಸಂತರ್ಪಣೆ ಕೂಡ್ಲಿಗಿ ಪಟ್ಟಣದ ಡಾ ಪುನೀತ್ ರಾಜಕುಮಾರ್ ವೃತ್ತದ ಬಳಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಅವರ ಜನ್ಮದಿನದ ಪ್ರಯುಕ್ತ ಅಭಿಮಾನಿ ಬಳಗದ ವತಿಯಿಂದ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು. ಈ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನೆರವೇರಿಸಿ, ಶಾಸಕರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು. ಕಾರ್ಯಕ್ರಮದಲ್ಲಿ ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
    1
    ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಜನ್ಮದಿನ: ಅಭಿಮಾನಿ ಬಳಗದಿಂದ ಅನ್ನ ಸಂತರ್ಪಣೆ
ಕೂಡ್ಲಿಗಿ ಪಟ್ಟಣದ ಡಾ ಪುನೀತ್ ರಾಜಕುಮಾರ್ ವೃತ್ತದ ಬಳಿ ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಅವರ ಜನ್ಮದಿನದ ಪ್ರಯುಕ್ತ ಅಭಿಮಾನಿ ಬಳಗದ ವತಿಯಿಂದ ಅನ್ನ ಸಂತರ್ಪಣೆ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಈ ಸಂದರ್ಭದಲ್ಲಿ ಅಭಿಮಾನಿಗಳು ಹಾಗೂ ಸಾರ್ವಜನಿಕರಿಗೆ ಅನ್ನಸಂತರ್ಪಣೆ ನೆರವೇರಿಸಿ, ಶಾಸಕರಿಗೆ ಜನ್ಮದಿನದ ಶುಭಾಶಯಗಳನ್ನು ಕೋರಿದರು. ಕಾರ್ಯಕ್ರಮದಲ್ಲಿ ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು.
    user_ಹೂಡೇಂ ಮಂಜುನಾಥ
    ಹೂಡೇಂ ಮಂಜುನಾಥ
    Local News Reporter ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    2 hrs ago
  • ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ಜನಪ್ರಿಯ ಶಾಸಕರ ಹುಟ್ಟು ಹಬ್ಬದ ಪ್ರಯುಕ್ತ ಕೂಡ್ಲಿಗಿ ಅಪ್ಪು ಸರ್ಕಲ್ ಹತ್ತಿರ ಡಾ. ಶ್ರೀನಿವಾಸ್ ಎನ್ ಟಿ ಅಭಿಮಾನ ಬಳಗ ವತಿಯಿಂದ ಅನ್ನ ಸಂತರ್ಪಣೆ ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ಜನಪ್ರಿಯ ಶಾಸಕರ ಹುಟ್ಟು ಹಬ್ಬದ ಪ್ರಯುಕ್ತ ಕೂಡ್ಲಿಗಿ ಅಪ್ಪು ಸರ್ಕಲ್ ಹತ್ತಿರ ಡಾ. ಶ್ರೀನಿವಾಸ್ ಎನ್ ಟಿ ಅಭಿಮಾನ ಬಳಗ ವತಿಯಿಂದ ಅನ್ನ ಸಂತರ್ಪಣೆ
    1
    ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ಜನಪ್ರಿಯ ಶಾಸಕರ ಹುಟ್ಟು ಹಬ್ಬದ ಪ್ರಯುಕ್ತ ಕೂಡ್ಲಿಗಿ ಅಪ್ಪು ಸರ್ಕಲ್ ಹತ್ತಿರ ಡಾ. ಶ್ರೀನಿವಾಸ್ ಎನ್ ಟಿ ಅಭಿಮಾನ ಬಳಗ ವತಿಯಿಂದ ಅನ್ನ ಸಂತರ್ಪಣೆ 
ಕೂಡ್ಲಿಗಿ ವಿಧಾನಸಭಾ ಕ್ಷೇತ್ರ ಜನಪ್ರಿಯ ಶಾಸಕರ ಹುಟ್ಟು ಹಬ್ಬದ ಪ್ರಯುಕ್ತ ಕೂಡ್ಲಿಗಿ ಅಪ್ಪು ಸರ್ಕಲ್ ಹತ್ತಿರ ಡಾ. ಶ್ರೀನಿವಾಸ್ ಎನ್ ಟಿ ಅಭಿಮಾನ ಬಳಗ ವತಿಯಿಂದ ಅನ್ನ ಸಂತರ್ಪಣೆ
    user_ರಾಜಶೇಖರ್ GT
    ರಾಜಶೇಖರ್ GT
    ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    3 hrs ago
  • ರೈತರನ್ನು ಊರುಬಿಟ್ಟು ವಾಚ್‌ಮನ್ ಮಾಡ್ತಿದೆಯಾ ಸರ್ಕಾರ? ರೈತ ಮುಖಂಡರ ಸಿಡಿಲು ಆರೋಪ! ಬಳ್ಳಾರಿಯಲ್ಲಿ ನಡೆದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರೈತ ಸಮಾವೇಶದಲ್ಲಿ ರೈತ ಮುಖಂಡರು ಸರ್ಕಾರಗಳ ಭೂಸ್ವಾಧೀನ ನೀತಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ. "ರೈತರ ಅನುಮತಿ ಇಲ್ಲದೆ ಭೂಮಿ ಕಬಳಿಸಿ, ಅವರನ್ನು ನಗರಗಳಿಗೆ ತಳ್ಳುವ ಮೂಲಕ ವಾಚ್‌ಮನ್ ಮತ್ತು ಆಟೋ ಚಾಲಕರನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ" ಎಂದು ಗಂಭೀರ ಆರೋಪ ಮಾಡಿದ್ದಾರೆ. 550 ದಿನಗಳಿಂದ ನಡೆಯುತ್ತಿರುವ ರೈತರ ಹೋರಾಟ, ಭೂ ಬ್ಯಾಂಕ್ ಹೆಸರಿನಲ್ಲಿ ಭೂಮಿ ಸ್ವಾಧೀನ, ಉದ್ಯೋಗದ ಭರವಸೆಗಳ ವಾಸ್ತವತೆ ಹಾಗೂ ರೈತರ ಆತ್ಮಹತ್ಯೆಗಳ ಬಗ್ಗೆ ರೈತ ಮುಖಂಡರು ಏನು ಹೇಳಿದರು? ಈ ವರದಿಯಲ್ಲಿ ನೋಡಿ. 📍ಸ್ಥಳ: ಬಳ್ಳಾರಿ 🎥 ASN News24 Kannada #Hashtags #FarmersProtest #BallariNews #KarnatakaFarmers #LandAcquisition #FarmerIssues #ASNNews24Kannada #BreakingNews #KarnatakaNews #FarmerLeader #BellaryNews #AgricultureNews #KannadaNews #TrendingNews #IndiaNews #farmers
    1
    ರೈತರನ್ನು ಊರುಬಿಟ್ಟು ವಾಚ್‌ಮನ್ ಮಾಡ್ತಿದೆಯಾ ಸರ್ಕಾರ? ರೈತ ಮುಖಂಡರ ಸಿಡಿಲು ಆರೋಪ!
ಬಳ್ಳಾರಿಯಲ್ಲಿ ನಡೆದ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ರೈತ ಸಮಾವೇಶದಲ್ಲಿ ರೈತ ಮುಖಂಡರು ಸರ್ಕಾರಗಳ ಭೂಸ್ವಾಧೀನ ನೀತಿಗಳ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದಾರೆ.
"ರೈತರ ಅನುಮತಿ ಇಲ್ಲದೆ ಭೂಮಿ ಕಬಳಿಸಿ, ಅವರನ್ನು ನಗರಗಳಿಗೆ ತಳ್ಳುವ ಮೂಲಕ ವಾಚ್‌ಮನ್ ಮತ್ತು ಆಟೋ ಚಾಲಕರನ್ನಾಗಿ ಮಾಡುವ ವ್ಯವಸ್ಥಿತ ಹುನ್ನಾರ ನಡೆಯುತ್ತಿದೆ" ಎಂದು ಗಂಭೀರ ಆರೋಪ ಮಾಡಿದ್ದಾರೆ.
550 ದಿನಗಳಿಂದ ನಡೆಯುತ್ತಿರುವ ರೈತರ ಹೋರಾಟ, ಭೂ ಬ್ಯಾಂಕ್ ಹೆಸರಿನಲ್ಲಿ ಭೂಮಿ ಸ್ವಾಧೀನ, ಉದ್ಯೋಗದ ಭರವಸೆಗಳ ವಾಸ್ತವತೆ ಹಾಗೂ ರೈತರ ಆತ್ಮಹತ್ಯೆಗಳ ಬಗ್ಗೆ ರೈತ ಮುಖಂಡರು ಏನು ಹೇಳಿದರು? ಈ ವರದಿಯಲ್ಲಿ ನೋಡಿ.
📍ಸ್ಥಳ: ಬಳ್ಳಾರಿ
🎥 ASN News24 Kannada
#Hashtags
#FarmersProtest #BallariNews #KarnatakaFarmers #LandAcquisition #FarmerIssues #ASNNews24Kannada #BreakingNews #KarnatakaNews #FarmerLeader #BellaryNews #AgricultureNews #KannadaNews #TrendingNews #IndiaNews #farmers
    user_AsnNews24Kannada
    AsnNews24Kannada
    Local News Reporter Ballari, Karnataka•
    3 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.