logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

15 hrs ago
user_ದಯಾನಂದ ಡಿ ಎಚ್
ದಯಾನಂದ ಡಿ ಎಚ್
Davanagere, Davangere•
15 hrs ago

More news from Davangere and nearby areas
  • Post by ದಯಾನಂದ ಡಿ ಎಚ್
    1
    Post by ದಯಾನಂದ ಡಿ ಎಚ್
    user_ದಯಾನಂದ ಡಿ ಎಚ್
    ದಯಾನಂದ ಡಿ ಎಚ್
    Davanagere, Davangere•
    15 hrs ago
  • ಚಿತ್ರದುರ್ಗ ಬ್ರೇಕಿಂಗ್ ಎರಡು ಕಡೆ ಪ್ರತ್ಯೇಕ ಅಪಘಾತ ಆರು ಜನ ಸಾವು ಮೂವರಿಗೆ ಗಂಭೀರ ಗಾಯ.. ಚಿತ್ರದುರ್ಗ ಜಿಲ್ಲೆಯಲ್ಲಿ ಶನಿವಾರ ಎರಡು ಕಡೆ ಭೀಕರ ಅಪಘಾತವಾಗಿದ್ದ 6 ಜನ ಮೃತ‌ಪಟ್ಟಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಹಿರಿಯೂರಿನ ತಾಲ್ಲೂಕಿ ಹಿಂಡಾಸ್ ಕಟ್ಟೆ ಬಳಿ ಲಾರಿಗೆ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದಾರೆ ಹಿರಿಯೂರು ಗ್ರಾಮಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ. ಚಿತ್ರದುರ್ಗ ಸಮೀಪ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ ಇನ್ನೋವಾ ಕಾರು ಡಿಕ್ಕಿಯಾಗಿ 2 ಸಾವನ್ನಪ್ಪಿದ್ದು, ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.. ಚಿತ್ರದುರ್ಗದ ಹೊರವಲಯದ ತಮಟಕಲ್ಲು ಬ್ರಿಡ್ಜ್ ಬಳಿ ಈ ಭೀಕರ ಅಪಘಾತ ಸಂಭವಿಸಿದೆ. ಈ ಘಟನೆಯಲ್ಲಿ ಇನ್ನೋವಾ ಚಾಲಕ ರಾಕೇಶ್ (40) ಕಮಲ್ ಹರಿಬಾಬ್ ಪಾಟೀಲ್ (65) ಮೃತಪಟ್ಟಿದ್ದಾರೆ. ಮೃತರು ಮಹಾರಾಷ್ಟ್ರದ ಕೊಲ್ಲಾಪುರ ಮೂಲದವರು ಎಂದು ತಿಳಿದು ಬಂದಿದೆ. ಇದೆ ಕಾರಿನಲ್ಲಿದ್ದ DYSP ವೈಷ್ಣವಿ ಪಾಟೀಲ್, ಕುಸುಮ, ಪೊಲೀಸ್ ಪೇದೆ ಉದಯ್ ಸಿಂಗ್ ಗಾಯಾಗೊಂಡಿದ್ದಾರೆ.DYSP ವೈಷ್ಣವಿ ಪಾಟೀಲ್ ತಾಯಿ ಮತ್ತು ಚಿಕ್ಕಮ್ಮನ ಜೊತೆ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿ ಮಹಾರಾಷ್ಟ್ರಕ್ಕೆ ವಾಪಸ್ ತೆರಳುವ ಮಾರ್ಗ ಮಧ್ಯೆ ಈ ಅಪಘಾತ ನಡೆದಿದೆ. ಘಟನಾ ಸ್ಥಳಕ್ಕೆ DYSP ದಿನಕರ್ ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ. ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ..
    1
    ಚಿತ್ರದುರ್ಗ ಬ್ರೇಕಿಂಗ್
ಎರಡು ಕಡೆ ಪ್ರತ್ಯೇಕ ಅಪಘಾತ ಆರು ಜನ ಸಾವು ಮೂವರಿಗೆ ಗಂಭೀರ ಗಾಯ..
ಚಿತ್ರದುರ್ಗ ಜಿಲ್ಲೆಯಲ್ಲಿ ಶನಿವಾರ  ಎರಡು ಕಡೆ ಭೀಕರ ಅಪಘಾತವಾಗಿದ್ದ 6 ಜನ ಮೃತ‌ಪಟ್ಟಿದ್ದು ಮೂವರು ಗಂಭೀರವಾಗಿ ಗಾಯಗೊಂಡಿದ್ದಾರೆ.
ಹಿರಿಯೂರಿನ  ತಾಲ್ಲೂಕಿ ಹಿಂಡಾಸ್ ಕಟ್ಟೆ ಬಳಿ ಲಾರಿಗೆ ಕಾರು ಡಿಕ್ಕಿಯಾಗಿ ಕಾರಿನಲ್ಲಿದ್ದ ನಾಲ್ವರು ಮೃತಪಟ್ಟಿದಾರೆ
ಹಿರಿಯೂರು ಗ್ರಾಮಂತರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.
ಚಿತ್ರದುರ್ಗ ಸಮೀಪ ಚಲಿಸುತ್ತಿದ್ದ ಲಾರಿಗೆ ಹಿಂಬದಿಯಿಂದ
ಇನ್ನೋವಾ ಕಾರು ಡಿಕ್ಕಿಯಾಗಿ 2 ಸಾವನ್ನಪ್ಪಿದ್ದು, ಮೂವರು
ಗಂಭೀರವಾಗಿ ಗಾಯಗೊಂಡಿದ್ದಾರೆ..
ಚಿತ್ರದುರ್ಗದ ಹೊರವಲಯದ ತಮಟಕಲ್ಲು ಬ್ರಿಡ್ಜ್ ಬಳಿ  ಈ ಭೀಕರ ಅಪಘಾತ
ಸಂಭವಿಸಿದೆ.
ಈ ಘಟನೆಯಲ್ಲಿ ಇನ್ನೋವಾ ಚಾಲಕ ರಾಕೇಶ್ (40) ಕಮಲ್
ಹರಿಬಾಬ್ ಪಾಟೀಲ್ (65) ಮೃತಪಟ್ಟಿದ್ದಾರೆ. ಮೃತರು
ಮಹಾರಾಷ್ಟ್ರದ ಕೊಲ್ಲಾಪುರ ಮೂಲದವರು ಎಂದು
ತಿಳಿದು ಬಂದಿದೆ. ಇದೆ ಕಾರಿನಲ್ಲಿದ್ದ DYSP ವೈಷ್ಣವಿ ಪಾಟೀಲ್,
ಕುಸುಮ, ಪೊಲೀಸ್ ಪೇದೆ ಉದಯ್ ಸಿಂಗ್
ಗಾಯಾಗೊಂಡಿದ್ದಾರೆ.DYSP ವೈಷ್ಣವಿ ಪಾಟೀಲ್ ತಾಯಿ ಮತ್ತು
ಚಿಕ್ಕಮ್ಮನ ಜೊತೆ ಪ್ರವಾಸಕ್ಕೆ ತೆರಳಿದ್ದರು. ಪ್ರವಾಸ ಮುಗಿಸಿ
ಮಹಾರಾಷ್ಟ್ರಕ್ಕೆ ವಾಪಸ್ ತೆರಳುವ ಮಾರ್ಗ ಮಧ್ಯೆ ಈ 
ಅಪಘಾತ ನಡೆದಿದೆ. 
ಘಟನಾ ಸ್ಥಳಕ್ಕೆ DYSP ದಿನಕರ್
ಭೇಟಿ ನೀಡಿ, ಪರಿಶೀಲನೆ ನಡೆಸಿದ್ದಾರೆ.
ಚಿತ್ರದುರ್ಗ ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ
ದಾಖಲಾಗಿದೆ..
    user_ಬೆಳಗೆರೆ ನ್ಯೂಸ್
    ಬೆಳಗೆರೆ ನ್ಯೂಸ್
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    38 min ago
  • ಮಲ್ಲೂರಹಟ್ಟಿ ಬಳಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಬೀಕರ ಅಪಘಾತ ನಡೆದು ಮಲ್ಲೂರಹಟ್ಟಿ ಗ್ರಾಮದ ಬೈಕ್ ಸವಾರ 19 ವರ್ಷದ ತಿಪ್ಪೇಸ್ವಾಮಿ ಸ್ಥಳದಲ್ಲೆ ಮೃತಪಟ್ಟಿದ್ದು ಇನ್ನೊಬ್ಬ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾನೆ
    1
    ಮಲ್ಲೂರಹಟ್ಟಿ ಬಳಿ ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಬೀಕರ ಅಪಘಾತ ನಡೆದು ಮಲ್ಲೂರಹಟ್ಟಿ ಗ್ರಾಮದ ಬೈಕ್ ಸವಾರ 19 ವರ್ಷದ ತಿಪ್ಪೇಸ್ವಾಮಿ ಸ್ಥಳದಲ್ಲೆ ಮೃತಪಟ್ಟಿದ್ದು ಇನ್ನೊಬ್ಬ ಗಾಯಗೊಂಡಿದ್ದು ಚಿಕಿತ್ಸೆ ಪಡೆಯುತ್ತಿದ್ದಾನೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    13 hrs ago
  • ಭದ್ರಾವತಿ: ನಗರದ ಹಿರಿಯ ಹೋರಾಟ ಗಾರ, ಸಿಪಿಐ ರಾಜ್ಯ ಸಮಿತಿ ಸದಸ್ಯರಾದ ಕಾಮ್ರೇಡ್ ಡಿ.ಸಿ ಮಾಯಣ್ಣ(92) ಶನಿವಾರ ಬೆಳಿಗ್ಗೆ ನಿಧನ ಹೊಂದಿದರು. ಮೂವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಕೆಲವು ದಿನಗಳಿಂದ ಅನಾ ರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಕರ್ತವ್ಯ ನಿವೃತ್ತಿ ಹೊಂದಿದ್ದರು. ಆರಂಭದಿಂದಲೂ ಕಾರ್ಮಿಕ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದು, ಪ್ರಸ್ತುತ ಸಿಪಿಐ ರಾಜ್ಯ ಸಮಿತಿ ಸದಸ್ಯ ರಾಗಿದ್ದರು. ಕಾರ್ಮಿಕ ಹೋರಾಟಗಳಲ್ಲಿ ಮಾತ್ರವಲ್ಲದೆ ಪ್ರಗತಿಪರ ಸಂಘಟನೆಗಳ ಬಹುತೇಕ ಹೋರಾಟಗಳಲ್ಲೂ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು. ಇವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ನಗರದ ವಿವಿಧ ರಾಜಕೀಯ ಪಕ್ಷಗಳ, ಪ್ರಗತಿಪರ ಹಾಗು ದಲಿತ ಮತ್ತು ಕಾರ್ಮಿಕ ಸಂಘಟನೆಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು, ಕಾರ್ಮಿಕ ಹೋರಾಟಗಾರು, ಕಾರ್ಮಿಕ ವರ್ಗದವರು, ಡಿ.ಸಿ ಮಾಯಣ್ಣ ಅಭಿಮಾನಿ ಬಳಗದವರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಗಣ್ಯರು ಜಾತಿ-ಬೇಧ, ಪಕ್ಷ ಬೇಧ ಮರೆತು ಸಂತಾಪ ಸೂಚಿಸಿದ್ದಾರೆ. ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಯಿಂದ ಡಿ.ಸಿ.ಮಾಯಣ್ಣನವರ ಹಿರಿಯೂರಿನ ನಿವಾಸದವರೆಗೂ ಡಿ.ಸಿ ಮಾಯಣ್ಣನವರ ಪಾರ್ಥಿವ ಶರೀರದ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಸಹಸ್ರಾರು ಮಂದಿ ಪಾಲ್ಗೊಂಡಿದ್ದರು. ಡಿ.ಸಿ ಮಾಯಣ್ಣನವರ ಅಂತ್ಯ ಸಂಸ್ಕಾರ ಶನಿವಾರ ಸಂಜೆ ಹಿರಿಯೂರಿನ ಅವರ ತೋಟದಲ್ಲಿ ನೆರವೇರಲಿದೆ.
    2
    ಭದ್ರಾವತಿ: ನಗರದ ಹಿರಿಯ ಹೋರಾಟ ಗಾರ, ಸಿಪಿಐ ರಾಜ್ಯ ಸಮಿತಿ ಸದಸ್ಯರಾದ ಕಾಮ್ರೇಡ್ ಡಿ.ಸಿ ಮಾಯಣ್ಣ(92) ಶನಿವಾರ ಬೆಳಿಗ್ಗೆ ನಿಧನ ಹೊಂದಿದರು. 
ಮೂವರು ಪುತ್ರರು, ಇಬ್ಬರು ಪುತ್ರಿಯರು ಇದ್ದಾರೆ. ಕೆಲವು ದಿನಗಳಿಂದ ಅನಾ ರೋಗ್ಯಕ್ಕೆ ಒಳಗಾಗಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. 
ವಿಶ್ವೇಶ್ವರಾಯ ಕಬ್ಬಿಣ ಮತ್ತು ಉಕ್ಕಿನ ಕಾರ್ಖಾನೆಯಲ್ಲಿ ಕರ್ತವ್ಯ ನಿವೃತ್ತಿ ಹೊಂದಿದ್ದರು. ಆರಂಭದಿಂದಲೂ ಕಾರ್ಮಿಕ ಹೋರಾಟಗಾರರಾಗಿ ಗುರುತಿಸಿಕೊಂಡಿದ್ದು, ಪ್ರಸ್ತುತ ಸಿಪಿಐ ರಾಜ್ಯ ಸಮಿತಿ ಸದಸ್ಯ ರಾಗಿದ್ದರು. ಕಾರ್ಮಿಕ ಹೋರಾಟಗಳಲ್ಲಿ ಮಾತ್ರವಲ್ಲದೆ ಪ್ರಗತಿಪರ ಸಂಘಟನೆಗಳ ಬಹುತೇಕ ಹೋರಾಟಗಳಲ್ಲೂ ಸಕ್ರಿಯವಾಗಿ ಗುರುತಿಸಿಕೊಂಡಿದ್ದರು. 
ಇವರ ನಿಧನದ ಸುದ್ದಿ ತಿಳಿಯುತ್ತಿದ್ದಂತೆ ನಗರದ ವಿವಿಧ ರಾಜಕೀಯ ಪಕ್ಷಗಳ, ಪ್ರಗತಿಪರ ಹಾಗು ದಲಿತ ಮತ್ತು ಕಾರ್ಮಿಕ ಸಂಘಟನೆಗಳು, ಸಂಘ-ಸಂಸ್ಥೆಗಳ ಪದಾಧಿಕಾರಿಗಳು, ಮುಖಂಡರು, ಕಾರ್ಮಿಕ ಹೋರಾಟಗಾರು, ಕಾರ್ಮಿಕ ವರ್ಗದವರು, ಡಿ.ಸಿ ಮಾಯಣ್ಣ ಅಭಿಮಾನಿ ಬಳಗದವರು, ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು, ಗಣ್ಯರು ಜಾತಿ-ಬೇಧ, ಪಕ್ಷ ಬೇಧ ಮರೆತು ಸಂತಾಪ ಸೂಚಿಸಿದ್ದಾರೆ. 
ತಾಲೂಕು ಸಾರ್ವಜನಿಕ ಸರ್ಕಾರಿ ಆಸ್ಪತ್ರೆ ಯಿಂದ ಡಿ.ಸಿ.ಮಾಯಣ್ಣನವರ ಹಿರಿಯೂರಿನ ನಿವಾಸದವರೆಗೂ ಡಿ.ಸಿ ಮಾಯಣ್ಣನವರ ಪಾರ್ಥಿವ ಶರೀರದ ಮೆರವಣಿಗೆ ನಡೆಯಿತು. ಮೆರವಣಿಗೆಯಲ್ಲಿ ಸಹಸ್ರಾರು ಮಂದಿ ಪಾಲ್ಗೊಂಡಿದ್ದರು. ಡಿ.ಸಿ
ಮಾಯಣ್ಣನವರ ಅಂತ್ಯ ಸಂಸ್ಕಾರ ಶನಿವಾರ ಸಂಜೆ ಹಿರಿಯೂರಿನ ಅವರ ತೋಟದಲ್ಲಿ ನೆರವೇರಲಿದೆ.
    user_ವಿಜಯ ಸಂಘರ್ಷ ನ್ಯೂಸ್
    ವಿಜಯ ಸಂಘರ್ಷ ನ್ಯೂಸ್
    Journalist Shivamogga, Karnataka•
    17 hrs ago
  • ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖ‌ರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾ... ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖ‌ರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾನಗಳಿವೆ. ಈ ಬಗ್ಗೆ ಜನಾರ್ಧನ ರೆಡ್ಡಿ ಸಾಕ್ಷಿ ನಾಶಪಡಿಸಲು ರಾಜಶೇಖ‌ರ್ ಮೃ*ತದೇಹವನ್ನ ಹೂಳುವ ಬದಲು ಸುಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸ್ಮಶಾನದ ಸಿಬ್ಬಂದಿ ಮಾತನಾಡಿರೋ ವೀಡಿಯೋವೊಂದನ್ನ ಬಿಡುಗಡೆ ಮಾಡಿದ್ದಾರೆ
    1
    ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖ‌ರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾ...
ಬಳ್ಳಾರಿ ಬ್ಯಾನರ್ ಗ*ಲಾಟೆಯಲ್ಲಿ ಮೃ*ತ ಪಟ್ಟ ರಾಜಶೇಖ‌ರ್ ಅಂತ್ಯಕ್ರಿಯೆ ಮಾಡಿರುವ ಬಗ್ಗೆ ಅನುಮಾನಗಳಿವೆ. ಈ ಬಗ್ಗೆ ಜನಾರ್ಧನ ರೆಡ್ಡಿ ಸಾಕ್ಷಿ ನಾಶಪಡಿಸಲು ರಾಜಶೇಖ‌ರ್ ಮೃ*ತದೇಹವನ್ನ ಹೂಳುವ ಬದಲು ಸುಟ್ಟಿದ್ದಾರೆ ಎಂದು ಆರೋಪಿಸಿದ್ದಾರೆ. ಇದೇ ವಿಚಾರಕ್ಕೆ ಸಂಬಂಧಿಸಿದಂತೆ ಸ್ಮಶಾನದ ಸಿಬ್ಬಂದಿ ಮಾತನಾಡಿರೋ ವೀಡಿಯೋವೊಂದನ್ನ ಬಿಡುಗಡೆ ಮಾಡಿದ್ದಾರೆ
    user_YSRmedia vijayanagaraupsates
    YSRmedia vijayanagaraupsates
    Local News Reporter Hosapete•
    13 hrs ago
  • ಮದುವೆ ಮಾಡಿಲ್ಲ ಎಂದು ಹೆತ್ತ ತಂದೆಯನ್ನೇ‌‌ ಕೊಂದ ಪಾಪಿ‌ ಮಗ ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಅತಿ ಘಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿ
    1
    ಮದುವೆ ಮಾಡಿಲ್ಲ ಎಂದು ಹೆತ್ತ ತಂದೆಯನ್ನೇ‌‌ ಕೊಂದ ಪಾಪಿ‌ ಮಗ  
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನ ಅತಿ ಘಟ್ಟ ಗ್ರಾಮದಲ್ಲಿ ಈ ಘಟನೆ ನಡೆದಿ
    user_Yusuf Bepari
    Yusuf Bepari
    Journalist ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    13 hrs ago
  • ಅನ್ನವನ್ನು ನಾವು ದೇವರೆಂದೇ ಪೂಜಿಸುತ್ತೆವೆ.
    1
    ಅನ್ನವನ್ನು ನಾವು ದೇವರೆಂದೇ ಪೂಜಿಸುತ್ತೆವೆ.
    user_✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    Journalist Hubballi Urban, Dharwad•
    17 hrs ago
  • Post by ದಯಾನಂದ ಡಿ ಎಚ್
    1
    Post by ದಯಾನಂದ ಡಿ ಎಚ್
    user_ದಯಾನಂದ ಡಿ ಎಚ್
    ದಯಾನಂದ ಡಿ ಎಚ್
    Davanagere, Davangere•
    15 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.