Shuru
Apke Nagar Ki App…
Yatnal In Bagalkote Byelections 2026 | ಬಿಜೆಪಿ ಸೇರಲು ನಾಟಕ ಮಾಡ್ತಿದ್ದಾರೆ ಅಂತಿದ್ದಂತೆ ಯತ್ನಾಳ್ ಕೆಂಡ . Yatnal In Bagalkote Byelections 2026 | ಬಿಜೆಪಿ ಸೇರಲು ನಾಟಕ ಮಾಡ್ತಿದ್ದಾರೆ ಅಂತಿದ್ದಂತೆ ಯತ್ನಾಳ್ ಕೆಂಡ .
T NEWS BIJAPUR
Yatnal In Bagalkote Byelections 2026 | ಬಿಜೆಪಿ ಸೇರಲು ನಾಟಕ ಮಾಡ್ತಿದ್ದಾರೆ ಅಂತಿದ್ದಂತೆ ಯತ್ನಾಳ್ ಕೆಂಡ . Yatnal In Bagalkote Byelections 2026 | ಬಿಜೆಪಿ ಸೇರಲು ನಾಟಕ ಮಾಡ್ತಿದ್ದಾರೆ ಅಂತಿದ್ದಂತೆ ಯತ್ನಾಳ್ ಕೆಂಡ .
More news from ಕರ್ನಾಟಕ and nearby areas
- Yatnal In Bagalkote Byelections 2026 | ಬಿಜೆಪಿ ಸೇರಲು ನಾಟಕ ಮಾಡ್ತಿದ್ದಾರೆ ಅಂತಿದ್ದಂತೆ ಯತ್ನಾಳ್ ಕೆಂಡ .1
- Post by Sharanugouda Patil1
- ಅಭ್ಯರ್ಥಿ ಶ್ರೀನಿವಾಸ್ ದಾಸ ಕರಿಯಪ್ಪನವರ ಪರ ಮಾಜಿ ಮುಖ್ಯಮಂತ್ರಿಗಳಾದ ಬಿ.ಎಸ್ ಯಡಿಯೂರಪ್ಪನವರ ಅಬ್ಬರದ ಪ್ರಚಾರ #davanageredakshina #yashavantraojadav #davanageremuslim #samanvayasamithi #prabhamallikarjun #davanagereelection #ahindapower #ssmallikarjun #ZameerAhmedKhan #congres #BJP #neravaani news1
- Post by ಫಾರೂಕ್ ಕುತುಬೂದಿನ್ ನದಾಫ1
- Post by Nava karnataka News channel1
- ಬಾಗಲಕೋಟೆ ಜಿಲ್ಲೆಯ ರಾಜಕೀಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿರುವ ಉಪಚುನಾವಣೆ ಇದೀಗ ತೀವ್ರ ಹಂತ ತಲುಪಿದೆ. ಶಾಸಕ ಎಚ್. ವೈ. ಮೇಟಿ ಅವರ ಅಕಾಲಿಕ ನಿಧನದ ನಂತರ ನಡೆಯುತ್ತಿರುವ ಈ ಬೈಎಲೆಕ್ಷನ್ನಲ್ಲಿ ರಾಜಕೀಯ ಪಕ್ಷಗಳ ನಡುವೆ ಭರ್ಜರಿ ಪೈಪೋಟಿ ಕಂಡುಬರುತ್ತಿದೆ. ಕಾಂಗ್ರೆಸ್ ಪಕ್ಷದಿಂದ ಮೇಟಿ ಅವರ ಪುತ್ರ ಉಮೇಶ್ ಮೇಟಿ ಅಖಾಡಕ್ಕಿಳಿದಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ. ಸೇರಿದಂತೆ ಹಲವು ನಾಯಕರು ಪ್ರಚಾರಕ್ಕೆ ಇಳಿದಿದ್ದಾರೆ. ಇನ್ನೊಂದೆಡೆ ಬಿಜೆಪಿ ಪಕ್ಷದಿಂದ ಮಾಜಿ ಶಾಸಕ ವೀರಣ್ಣ ಚರಂತಿಮಠ ಅಭ್ಯರ್ಥಿಯಾಗಿ ಬಲಿಷ್ಠ ಸವಾಲು ಒಡ್ಡಿದ್ದಾರೆ. ಈ ಚುನಾವಣೆಯಲ್ಲಿ ಪ್ರಮುಖವಾಗಿ ಕೇಳಿಬರುತ್ತಿರುವ ಪ್ರಶ್ನೆ: ಅನುಕಂಪ ಗೆಲ್ಲುತ್ತಾ ಅಥವಾ ಅಭಿವೃದ್ಧಿ ಗೆಲ್ಲುತ್ತಾ. ಕೆಲವರು ಅಭಿವೃದ್ಧಿ ವಿಚಾರದಲ್ಲಿ ಚರಂತಿಮಠ ಪರ ಮಾತು ಮತ್ತೊಂದೆಡೆ ಮಹಿಳೆಯರು ‘ಗೃಹ ಲಕ್ಷ್ಮಿ’ ಯೋಜನೆಯ ಆಧಾರದ ಮೇಲೆ ಕಾಂಗ್ರೆಸ್ ಪರ ಒಲವು ಗ್ಯಾರೆಂಟಿ ಯೋಜನೆಗಳ ಬಗ್ಗೆ ಮಿಶ್ರ ಪ್ರತಿಕ್ರಿಯೆ ಮೆಡಿಕಲ್ ಕಾಲೇಜು ಶಂಕುಸ್ಥಾಪನೆ ಕೂಡ ಚುನಾವಣೆಯಲ್ಲಿ ಪ್ರಮುಖ ವಿಷಯವಾಗಿದೆ. ಒಟ್ಟಿನಲ್ಲಿ, ಬಾಗಲಕೋಟೆ ಉಪಚುನಾವಣೆ ರಾಜ್ಯ ರಾಜಕೀಯದ ಗಮನ ಸೆಳೆದಿದ್ದು, ಫಲಿತಾಂಶ ಕುತೂಹಲ ಮೂಡಿಸಿದೆ. ವಿಡಿಯೋ ಇಷ್ಟವಾದರೆ Like ಮಾಡಿ ಇನ್ನಷ್ಟು ನಿಖರ ಸುದ್ದಿಗಳಿಗೆ Subscribe ಮಾಡಿ – ಭೀಮ ಹೆಜ್ಜೆ ನ್ಯೂಸ್, ಬಾಗಲಕೋಟೆ..1
- ಗುಳೇದಗುಡ್ಡದ ಸರಾಫ್ ಬಜಾರದಲ್ಲಿನ ಮಾರುತೇಶ್ವರ ದೇವಸ್ಥಾನದಲ್ಲಿ ಗುರುವಾರ ಹನುಮ ಜಯಂತಿ ಅಂಗವಾಗಿ ಹನುಮಂತ ದೇವರಿಗೆ ವಿಶೇಷ ಹೂವಿನ ಅಲಂಕರ, ಎಲೆಪೂಜೆ ಮಾಡಲಾಗಿತ್ತು. ಬಳಿಕ ಮಹಿಳೆಯರಿಂದ ಮಾರುತೇಶ್ವರನ ತೊಟ್ಟಿಲೋತ್ಸವ ನಡೆಸಲಾಯಿತು. ಅರ್ಚಕರಾದ ಪ್ರಭಾಕರಭಟ್ ಜೋಶಿ ಪೂಜಾ ಕಾರ್ಯಕ್ರಮ ನೆರವೇರಿಸಿದರು.1
- ವಿಜಯಪುರ: 2028ಕ್ಕೆ ನಾನೇ ಮುಖ್ಯಮಂತ್ರಿ ಶಾಸಕ ಯತ್ನಾಳ್ ಹೇಳಿಕೆ ವಿಜಯಪುರದಲ್ಲಿ ಶಾಸಕ ಬಸನಗೌಡ ಯತ್ನಾಳ ಅವರು 2028 ರಲ್ಲಿ ಹಿಂದೂ ಸರ್ಕಾರ ಅಧಿಕಾರಕ್ಕೆ ಬರುವುದಾಗಿ ಹೇಳಿದ್ದಾರೆ. ಮುಸ್ಲಿಂ ಹೆಣ್ಣು ಮಕ್ಕಳಿಗೆ ಆತ್ಮರಕ್ಷಣೆಗೆ ತರಬೇತಿ ನೀಡಲಾಗುತ್ತಿದೆ ಹಾಗೂ ಮುಸ್ಲಿಂ ವಿದ್ಯಾರ್ಥಿಗಳ ಉನ್ನತ ಶಿಕ್ಷಣಕ್ಕೆ ಹಣ ನೀಡಲಾಗುತ್ತಿದೆ ಎಂದು ಅವರು ತಿಳಿಸಿದರು. ಈ ಚುನಾವಣೆಯಲ್ಲಿ ಹಿಂದೂಗಳು ಒಗ್ಗಟ್ಟಾಗಲಿದ್ದಾರೆ ಎಂದರು. ಕೆಜಿ ಹಳ್ಳಿ, ಡಿಜೆ ಹಳ್ಳಿ ಪ್ರಕರಣಗಳಲ್ಲಿ ಪೊಲೀಸರ ಮೇಲೆ ಹಲ್ಲೆ ನಡೆದಾಗ ಎನ್ಕೌಂಟರ್ ಮಾಡಬೇಕಿತ್ತು ಎಂದು ಅಭಿಪ್ರಾಯಪಟ್ಟರು. ಯೋಗಿ ಆದಿತ್ಯನಾಥ್ ಅವರಂತಹ ಆಡಳಿತ ನೀಡುತ್ತೇವೆ ಎಂದು ಬಿಜೆಪಿ ಮುಖಂಡರು ಹೇಳಿದ್ದಾರೆಯೇ ಎಂದು ಪ್ರಶ್ನಿಸಿದ ಯತ್ನಾಳ, 2028ಕ್ಕೆ ಅಧಿಕಾರ ನೀಡಿದರೆ ಯೋಗಿ ಆದಿತ್ಯನಾಥ್ ಅವರಂತಹ ಆಡಳಿತ ನೀಡುವುದಾಗಿ, 4% ಮುಸ್ಲಿಂ ಮೀಸಲಾತಿ ರದ್ದು ಮಾಡುವುದಾಗಿ ಗುರುವಾರ ಮಾಧ್ಯಮಗಳಿಗೆ ಪ್ರತಿಕ್ರಿಯೆ ನೀಡಿದರು.1