logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕರೆಮ್ಮ ಜಿ ನಾಯಕ್ ಶಾಸಕರ ಹುಟ್ಟು ಹಬ್ಬದ ವಿಶೇಷ ಸಂಚಿಕೆ ನಿಮ್ಮ ಮುಗಿಲಿಗೆ

6 hrs ago
user_Hasan Anjal
Hasan Anjal
ದೇವದುರ್ಗ, ರಾಯಚೂರು, ಕರ್ನಾಟಕ•
6 hrs ago

ಕರೆಮ್ಮ ಜಿ ನಾಯಕ್ ಶಾಸಕರ ಹುಟ್ಟು ಹಬ್ಬದ ವಿಶೇಷ ಸಂಚಿಕೆ ನಿಮ್ಮ ಮುಗಿಲಿಗೆ

More news from ಕರ್ನಾಟಕ and nearby areas
  • ಕರೆಮ್ಮ ಜಿ ನಾಯಕ್ ಶಾಸಕರ ಹುಟ್ಟು ಹಬ್ಬದ ವಿಶೇಷ ಸಂಚಿಕೆ ನಿಮ್ಮ ಮುಗಿಲಿಗೆ
    1
    ಕರೆಮ್ಮ ಜಿ ನಾಯಕ್ ಶಾಸಕರ ಹುಟ್ಟು ಹಬ್ಬದ ವಿಶೇಷ ಸಂಚಿಕೆ ನಿಮ್ಮ ಮುಗಿಲಿಗೆ
    user_Hasan Anjal
    Hasan Anjal
    ದೇವದುರ್ಗ, ರಾಯಚೂರು, ಕರ್ನಾಟಕ•
    6 hrs ago
  • ಈದ್ ಮಿಲಾದ್ ಸಂಭ್ರಮದ ಆಚರಣೆ ದೇವದುರ್ಗದ ಮುಖ್ಯ ರಸ್ತೆ ಮೂಲಕ ಮೆಕ್ಕಾ ಮದೀನಾ ಸ್ಥಬ್ದ ಚಿತ್ರಗಳ ಮೆರವಣಿಗೆ
    1
    ಈದ್ ಮಿಲಾದ್ ಸಂಭ್ರಮದ ಆಚರಣೆ ದೇವದುರ್ಗದ ಮುಖ್ಯ ರಸ್ತೆ ಮೂಲಕ ಮೆಕ್ಕಾ ಮದೀನಾ ಸ್ಥಬ್ದ ಚಿತ್ರಗಳ ಮೆರವಣಿಗೆ
    user_ನಾಗರಾಜ ವಾರದ
    ನಾಗರಾಜ ವಾರದ
    Newsagent ದೇವದುರ್ಗ, ರಾಯಚೂರು, ಕರ್ನಾಟಕ•
    18 hrs ago
  • ಈದ್ ಮಿಲಾದ್ ಹಬ್ಬವು ಇಸ್ಲಾಂ ಧರ್ಮದ ಕೊನೆಯ ದೂತರಾದ ಪ್ರವಾದಿ ಮುಹಮ್ಮದ್ (ಸ) ಅವರ ಜನ್ಮದಿನವನ್ನು ಸ್ಮರಿಸಲು ಆಚರಿಸುವ ಪವಿತ್ರ ದಿನವಾಗಿದೆ ಗೋಗಿ ಎಲ್ಲಿ ಪಥಸಂಚಲನ ನಡೆಯಿತು ಸ್ಥಳೀಯ ಪೊಲೀಸರು, ಮಹಿಳಾ ಸಿಬ್ಬಂದಿ, ಕೆಎಸ್‌ಆರ್‌ಪಿ (KSRP) ತುಕಡಿಗಳು ಮತ್ತು ಗೃಹ ರಕ್ಷಕ ದಳದವರು.ಮಾರ್ಗ: ಊರಿನ ಪ್ರಮುಖ ವೃತ್ತಗಳು, ಮಾರುಕಟ್ಟೆಗಳು ಮತ್ತು ಸಂವೇದನಾಶೀಲ ಪ್ರದೇಶಗಳ ಮೂಲಕ ಸಾಗುತ್ತದೆ
    1
    ಈದ್ ಮಿಲಾದ್ ಹಬ್ಬವು ಇಸ್ಲಾಂ ಧರ್ಮದ ಕೊನೆಯ ದೂತರಾದ ಪ್ರವಾದಿ ಮುಹಮ್ಮದ್ (ಸ) ಅವರ ಜನ್ಮದಿನವನ್ನು ಸ್ಮರಿಸಲು ಆಚರಿಸುವ ಪವಿತ್ರ ದಿನವಾಗಿದೆ 
ಗೋಗಿ ಎಲ್ಲಿ ಪಥಸಂಚಲನ ನಡೆಯಿತು ಸ್ಥಳೀಯ ಪೊಲೀಸರು, ಮಹಿಳಾ ಸಿಬ್ಬಂದಿ, ಕೆಎಸ್‌ಆರ್‌ಪಿ (KSRP) ತುಕಡಿಗಳು ಮತ್ತು ಗೃಹ ರಕ್ಷಕ ದಳದವರು.ಮಾರ್ಗ: ಊರಿನ ಪ್ರಮುಖ ವೃತ್ತಗಳು, ಮಾರುಕಟ್ಟೆಗಳು ಮತ್ತು ಸಂವೇದನಾಶೀಲ ಪ್ರದೇಶಗಳ ಮೂಲಕ ಸಾಗುತ್ತದೆ
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಶೋರಾಪುರ, ಯಾದಗಿರಿ, ಕರ್ನಾಟಕ•
    14 hrs ago
  • ಕಾಲುವೆ ನೀರಿಗಾಗಿ ರೈತರಿಂದ ಸಿರವಾರ ಬಂದ್ ಗೆ ನೀರಸ ಪ್ರತಿಕ್ರಿಯೆ. ನೀರಿಗಾಗಿ ರೈತರಿಂದ ಸಿರವಾರ ಬಂದ್ ನೀರಸ ಪ್ರತಿಕ್ರಿಯೆ. ಸಿರವಾರ: ತುಂಗಭದ್ರಾ ಎಡದಂಡೆ ಕಾಲುವೆಯ ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಬಾರದ ಹಿನ್ನೆಲೆಯಲ್ಲಿ ಇಂದು ರೈತರಿಂದ ಸಿರವಾರ ಪಟ್ಟಣ ಬಂದ್ ಗೆ ಕರೆಕೊಡಲಾಗಿತ್ತು. ಬಂದ್ ಕರೆಗೆ ಪಟ್ಟಣದಲ್ಲಿ ಕೆಲ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು. ಇನ್ನು ಕೆಲ ಅಂಗಡಿಗಳು ಎಂದಿನಂತೆ ವ್ಯಾಪಾರ ವಹಿವಾಟು ಪ್ರಕ್ರಿಯೆಗಳು ನಡೆಸಿದ್ದರು.
    1
    ಕಾಲುವೆ ನೀರಿಗಾಗಿ ರೈತರಿಂದ ಸಿರವಾರ ಬಂದ್ ಗೆ ನೀರಸ ಪ್ರತಿಕ್ರಿಯೆ.

ನೀರಿಗಾಗಿ ರೈತರಿಂದ ಸಿರವಾರ ಬಂದ್ ನೀರಸ ಪ್ರತಿಕ್ರಿಯೆ.
ಸಿರವಾರ: ತುಂಗಭದ್ರಾ ಎಡದಂಡೆ ಕಾಲುವೆಯ ಕೆಳಭಾಗಕ್ಕೆ ಸಮರ್ಪಕವಾಗಿ ನೀರು ಬಾರದ ಹಿನ್ನೆಲೆಯಲ್ಲಿ ಇಂದು ರೈತರಿಂದ ಸಿರವಾರ ಪಟ್ಟಣ ಬಂದ್ ಗೆ ಕರೆಕೊಡಲಾಗಿತ್ತು. 
ಬಂದ್ ಕರೆಗೆ ಪಟ್ಟಣದಲ್ಲಿ ಕೆಲ ಅಂಗಡಿ ಮುಂಗಟ್ಟುಗಳು ಬಂದ್ ಆಗಿದ್ದವು. ಇನ್ನು ಕೆಲ ಅಂಗಡಿಗಳು ಎಂದಿನಂತೆ ವ್ಯಾಪಾರ ವಹಿವಾಟು ಪ್ರಕ್ರಿಯೆಗಳು ನಡೆಸಿದ್ದರು.
    user_Mallikarjun Athnoor
    Mallikarjun Athnoor
    ಸಿರ್ವಾರ, ರಾಯಚೂರು, ಕರ್ನಾಟಕ•
    19 hrs ago
  • ಮಾನ್ವಿಯಲ್ಲಿ ಸಂಭ್ರಮದ ಈದ್ ಮಿಲಾದುನ್ನಬಿ ಮೆರವಣಿಗೆ -ಸಹೋದರತೆಯ ಸಂದೇಶ ಸಾರಿದ ಶಾಸಕ ಹಂಪಯ್ಯ ನಾಯಕ ಮಾನ್ವಿಯಲ್ಲಿ ಸಂಭ್ರಮದ ಈದ್ ಮಿಲಾದುನ್ನಬಿ ಮೆರವಣಿಗೆ -ಸಹೋದರತೆಯ ಸಂದೇಶ ಸಾರಿದ ಶಾಸಕ ಹಂಪಯ್ಯ ನಾಯಕ
    2
    ಮಾನ್ವಿಯಲ್ಲಿ ಸಂಭ್ರಮದ ಈದ್ ಮಿಲಾದುನ್ನಬಿ ಮೆರವಣಿಗೆ -ಸಹೋದರತೆಯ ಸಂದೇಶ ಸಾರಿದ ಶಾಸಕ ಹಂಪಯ್ಯ ನಾಯಕ
ಮಾನ್ವಿಯಲ್ಲಿ ಸಂಭ್ರಮದ ಈದ್ ಮಿಲಾದುನ್ನಬಿ ಮೆರವಣಿಗೆ -ಸಹೋದರತೆಯ ಸಂದೇಶ ಸಾರಿದ ಶಾಸಕ ಹಂಪಯ್ಯ ನಾಯಕ
    user_Shivakumar Sajjan
    Shivakumar Sajjan
    Local News Reporter ಮಾನ್ವಿ, ರಾಯಚೂರು, ಕರ್ನಾಟಕ•
    1 hr ago
  • ಲಿಂಗನಬಂಡಿ ಮೌನೇಶ್ವರ ಪೂಜೆಗೆ ಬಾಕುತಿರುವ ವಿಶ್ವಕರ್ಮ ಸಮಾಜದ ಎಲ್ಲರೂ ಒಂದಾಗೋಣ ಬನ್ನಿ ಸನ್ಮಾನ್ಯ ಶ್ರೀ ಕೆಪಿ ನಂಜುಂಡಿ ಇವರ ಕೈ ಕೊಡ್ಸೋಣ ಎಲ್ಲಾ ಮಠ ಅಧ್ಯಕ್ಷರು ಹಾಗೂ ವಿಶ್ವಕರ್ಮ ಸಮಾಜದ ಬಂಧುಗಳು ವಿನಂತಿ
    1
    ಲಿಂಗನಬಂಡಿ ಮೌನೇಶ್ವರ ಪೂಜೆಗೆ ಬಾಕುತಿರುವ ವಿಶ್ವಕರ್ಮ ಸಮಾಜದ ಎಲ್ಲರೂ ಒಂದಾಗೋಣ ಬನ್ನಿ ಸನ್ಮಾನ್ಯ ಶ್ರೀ ಕೆಪಿ ನಂಜುಂಡಿ ಇವರ ಕೈ ಕೊಡ್ಸೋಣ ಎಲ್ಲಾ ಮಠ ಅಧ್ಯಕ್ಷರು ಹಾಗೂ ವಿಶ್ವಕರ್ಮ ಸಮಾಜದ ಬಂಧುಗಳು ವಿನಂತಿ
    user_Ramesh Vishwakarma
    Ramesh Vishwakarma
    ಯಾದಗಿರಿ, ಯಾದಗಿರಿ, ಕರ್ನಾಟಕ•
    3 hrs ago
  • ಕಾಮಗಾರಿ ಮಾಡದೆ ಹಣ ಲಪ್ಟಾಯಿಸಿದವರ ಮೇಲೆ ಕಠಿಣ ಕಾನೂನಿನ ಕ್ರಮ ಜರಗಿಸಿ: ಉಮೇಶ್ ಮುದ್ನಾಳ ಕಾಮಗಾರಿ ಮಾಡದೆ ಹಣ ಲಪ್ಟಾಯಿಸಿದವರ ಮೇಲೆ ಕಠಿಣ ಕಾನೂನಿನ ಕ್ರಮ ಜರಗಿಸಬೇಕೆಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರು ಹೋರಾಟದ ಎಚ್ಚರಿಕೆಗೆ 7 ತಿಂಗಳ ನಂತರ ಜಿ.ಪಂ. ಪಿ.ಡಿ. ಸಿ.ಬಿ. ದೇವರಮನಿ ತಳಕ ಗ್ರಾಮಕ್ಕೆ ಬೇಟಿ ನೀಡಿದರು. ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ದೂರಿಗೆ 7 ತಿಂಗಳ ನಂತರ ಗ್ರಾಮಕ್ಕೆ ಬೇಟಿ ನೀಡಿ ಪರಿಶೀಲಿದಸಿದ ಜಿ.ಪಂ. ಯೋಜನಾ ನಿರ್ದೇಶಕರಾದ ಸಿ.ಬಿ.ದೇವರಮನಿ ಸಂಪೂರ್ಣ ವರದಿ ಜಿಲ್ಲಾಧಿಕಾರಿಗಳಿಗೆ ಶೀಘ್ರದಲ್ಲೇ ಸಲ್ಲಿಸುವ ಭರವಸೆ. ಯಾದಗಿರಿ : ತಾಲೂಕಿನ ತಳಕ ಗ್ರಾಮದಲ್ಲಿ 2021-22ನೇ ಸಾಲಿನಲ್ಲಿ ಬಸವನ ಗುಡಿಯಿಂದ ಹಳ್ಳದ ವರೆಗೆ ಸಿ.ಸಿ. ಚರಂಡಿ ನಿಮಾರ್ಣ ಬಿಲ್ ನಂ. 309 ಹಣ 42560/- ಮತ್ತು ಬಿಲ್ 35155 ನಂ. 41440/- 2021-22ನೇ ಸಾಲಿನಲ್ಲಿ ಬಸವನ ಕಟ್ಟಿ ಹತ್ತಿರ ದನಕರಗಳಿಗೆ ಕುಡಿಯುವ ನೀರಿನ ತೊಟ್ಟಿ ನಿರ್ಮಾಣ ಬಿಲ್ ನಂ. 310 ಹಣ 24610/- ಮತ್ತು ಬಿಲ್, 3516 ಹಣ 7817/- ಈ ಎರಡು ಕಾಮಗಾರಿಗಳನ್ನು ಮಾಡದೇ ಸಂಪೂರ್ಣ ಹಣ ಲೂಟಿ ಮಾಡಿದ ಹಿಂದಿನ ಪಿ.ಡಿ.ಸಿ ಬೂಪ ನೀಲಕಂಠ ಅವರ ಮೇಲೆ ಕಠಿಣ ಕ್ರಮ ಕೈಗೊಂಡು ಸರ್ಕಾರಕ್ಕೆ ಭೊಕ್ಕಸಕ್ಕೆ ಹಣ ತುಂಬಿಸಬೇಕೆAದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರ ಹೋರಾಟದ ಎಚ್ಚರಿಕೆ ನೀಡಿದರು. ಅದರ ಬೆನ್ನಲ್ಲೇ ಜಿಲ್ಲಾ ಪಂಚಾಯತ ಪಿಡಿ ಸಿ.ಬಿ. ದೇವರಮನಿ ಅವರು ಮಂಗಳವಾರ 7 ತಿಂಗಳ ನಂತರ ಗ್ರಾಮಕ್ಕೆ ಬೇಟಿ ನೀಡಿ ಪರಿಶಿಲಿಸಿ ಸಂಪೂರ್ಣ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವುದಾಗಿ ತಿಳಿಸಿದರು. ನಂತರ ಸ್ಥಳದಲ್ಲಿದ ಕೆÀಳಮಟ್ಟದ ಅಧಿಕಾರಿಗಳಿಗೆ ಗ್ರಾಮದಲ್ಲಿ ಚರಂಡಿ ಸ್ವಚ್ಛತೆ ಮಾಡಿ ಬ್ಲಿಚಿಂಗ್ ಪೌಡರ್ ಫಾಗಿಂಗ್ ಮಾಡಿ ಸಾರ್ವಜನಿರಕಿಗೆ ರೋಗ ರೂಜನೆ ಬರದಂತೆ ನೋಡಿಕೊಳ್ಳಿಎಂದು ಸೂಚಿದರು. ಸಿಸಿ ಚರಂಡಿ ಇಲ್ಲದ ಸ್ಥಳದಲ್ಲಿ ಸಿಸಿ ಚರಂಡಿ ಇಲ್ಲದ ಸ್ಥಳಗಳನ್ನು ಗುರುತಿಸಿ ಅಂದಾಜು ಪಟ್ಟಿ ಜಿಲ್ಲಾಪಂಚಾಯತಿಗೆ ಸಲ್ಲಿಸುವಂತೆ ತಿಳಿಸಿದರು. ನಂತರ ಮಾತನಾಡಿದ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರು ಅಕ್ರಮ ವೆಸಗಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳದೇ 7 ತಿಂಗಳ ನಂತರ ನಾಮಕೆ ವಾಸ್ತೆ ಗ್ರಾಮಕ್ಕೆ ಬೇಟಿ ನೀಡುತ್ತಿರುವುದು ದೂರದುಷ್ಟಕರ ಸಂಗತಿ ಎಂದರು. ಇದಲ್ಲದೇ ಮುದ್ನಾಳ ಗ್ರಾಮದಲ್ಲಿ ಸರ್ಕಾರಿ ಜಾಗದಲ್ಲಿ ಮನೆ ಕಟ್ಟಲು ಅನುವು ಮಾಡಿ ಕೊಡದಲ್ಲದೇ ಗ್ರಂಥಾಲಯದ ಶೆಡ್ಡ ನಿರ್ಮಾಣ ಅವ್ಯವಾಹರ ನಡೆದಿದ್ದರು ಶುದ್ಧ ಕುಡಿಯುವ ನೀರಿನ ಘಟಕ ದುರಸ್ಥೆ ಮಾಡದೆ ಹಣ ಲಪ್ಟಾಯಿಸಿದ್ದು ರೈತರ ಗೋದಾಮು ನಿರ್ಮಾಣ ಮಾಡದೇ ಒಂದೇ ದಿನ ಹಣ ಡ್ರಾ ಮಾಡಿದರು. ಇಂತ ವ್ಯಕ್ತಿಗೆ ಅಮಾನತ್ತು ಗೊಳಿಸಿ ಮನೆಗೆ ಕಳಿಸಬೇಕಾಗಿತ್ತು ಆದರೆ ನಿಮ್ಮ ಜಿಲ್ಲಾ ಪಂಚಾಯತಿಯಲ್ಲಿ ಇಂತವರಿಗೆ ರಾಜಾ ಮರಾದಿ ನೀಡುತ್ತಿರುವುದು ನಾಚಿಗೇಡಿನ ಸಂಗತಿ ಈ ಅಕ್ರಮ ಎಸಗಿದವರ ಜೊತೆ ಅವರ ಕೊಡತಕ್ಕಂತ ಲಂಚಕ್ಕೆ ಕೈವಡ್ಡಿ ತಾ.ಪಂ. ಜಿ.ಪಂ.ಯಲ್ಲಿ ಕೆಲವು ಅಧಿಕಾರಿಗಳು ಇವರ ಜೊತೆ ಕೈಜೋಡಿಸಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು ಇದರ ಸಂಪೂರ್ಣ ಪಿಕ್ಚರ್ ರೆಡಿಯಾಗಿದೆ ಮುಂದಿನ ದಿನಗಳಲ್ಲಿ ಇಡಿ ರಾಜ್ಯದ ಜನ ನೋಡಿ ಕ್ಯಾಕರ್ಸಿ ಉಗುಳುವ ಕಾಲ ಅತ್ರ ಬಂದಿದೆ ಆಮೇಲೆ ಸತ್ಯಾ ಅಸತ್ಯತೆ ಯಾರು ಸಾಚಾ ಯಾರು ಸರ್ಕಾರಿ ಹಣ ದುರಬಳಕೆ ಮಾಡಿದ್ದಾರೆಂಬುವುದು ಸದ್ಯದಲ್ಲೇ ತಿಳಿಯಲಿದೆ ಎಂದು ಹೇಳಿದರು. ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ದಾಳ ಅವರು ಆರೋಪಿಸಿದ್ದಾರೆ ಗ್ರಾಮಕ್ಕೆ ಭೇಟಿ ಸುತ್ತಾಡಿದ ನಂತರ ಮಾತನಾಡಿದ ಅವರು ಗ್ರಾಮದ ಎರಡು ಕಡೆ ಕಾಮಗಾರಿ ಆಗದೆ 1) ಗ್ರಾಮದಲ್ಲಿ ಪರಿಸ್ಥಿತಿ ಹದಗೆಡಲು ಪಿಡಿಒ ಬೇಜವಾಬ್ದಾರಿಯೇ ಕಾರಣ ಕ್ರಮಕೈಗೊಳ್ಳದಿದ್ದರೆ ಉಮೇಶ ಕೆ. ಮುದ್ದಾಳ ಅವರು ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದರು ಚರಂಡಿ ನೀರು ದುರ್ವಾಸನೆ ಬೀರುತ್ತಿರುವ ಪರಿಣಾಮ: ಸೊಳ್ಳೆಗಳ ಕಾಟ ಅಧಿಕವಾಗಿದೆ. ಮಲೇರಿಯಾ ಸೇರಿದಂತೆ ಆನೇಕ ಸಾಂಕ್ರಾಮಿಕ ರೋಗಗಳು ಹರಡಿಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಕೂಡ ಹಳ್ಳಿಗೆ ಭೇಟಿ ನೀಡಿ, ಅಗತ್ಯ ಕ್ರಮಕೈಗೊಳ್ಳಬೇಕಿದೆ ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರವಾದ ಹೋರಾಟ ನಡೆಸುವುದಾಗಿ ಗ್ರಾಮಸ್ಥರೊಂದಿಗೆ ಉಮೇಶ ಕೆ ಮುನ್ನಾಳ ಎಚ್ಚರಿಕೆ ನೀಡಿದ್ದಾರೆ. ಇದೇ ಸಂಧರ್ಬದಲ್ಲಿ ಠಾಣಗುಂದಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ, ಜೆಇ ಗಂಗಣ್ಣ, ಚಂದಪ್ಪ, ದೇವಪ್ಪ, ಆನಂದ, ಮರೆಪ್ಪ ಪವನ ಸೇರಿದಂತೆ ಅನೇಕ ಗ್ರಾಮಸ್ಥರು ಉಪಸ್ಥಿತರಿದ್ದರು. ತಳಕ ಪ್ರಮುಖ ಬಿದಿಗಳಲ್ಲಿ ಒಳ ಚರಂಡಿ ನೀರು ರಸ್ತೆ ಮೇಲೆ ನೀರು ಹರಿದು ಸಮರ್ಪಕವಾಗಿ ರಸ್ತೆ ಮತ್ತು ಒಳಚರಂಡಿ ಇಲ್ಲದ ಕಾರಣ ತಗ್ಗು ಗುಂಡಿಗಳಲ್ಲಿ ನೀರು ನಿಂತು ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರ ಗೋಳು ಕೇಳೋರು ಯಾರು ಎಂದು ಪ್ರಶ್ನೆಗೆ ಉತ್ತರ ಸಿಕ್ಕಿದೆ ನಾಳೆಯಿಂದ ಗ್ರಾಮದಲ್ಲಿ ಸ್ವಚ್ಛತೆ ಕಾರ್ಯ ಪ್ರಾರಂಭವಾಗಲಿದೆ. ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಹರ್ಷ ವ್ಯಕ್ತಪಡಿಸಿದ್ದಾರೆ.
    2
    ಕಾಮಗಾರಿ ಮಾಡದೆ ಹಣ ಲಪ್ಟಾಯಿಸಿದವರ ಮೇಲೆ ಕಠಿಣ ಕಾನೂನಿನ ಕ್ರಮ ಜರಗಿಸಿ: ಉಮೇಶ್ ಮುದ್ನಾಳ
ಕಾಮಗಾರಿ ಮಾಡದೆ ಹಣ ಲಪ್ಟಾಯಿಸಿದವರ ಮೇಲೆ ಕಠಿಣ ಕಾನೂನಿನ ಕ್ರಮ ಜರಗಿಸಬೇಕೆಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರು ಹೋರಾಟದ ಎಚ್ಚರಿಕೆಗೆ 7 ತಿಂಗಳ ನಂತರ ಜಿ.ಪಂ. ಪಿ.ಡಿ. ಸಿ.ಬಿ. ದೇವರಮನಿ ತಳಕ ಗ್ರಾಮಕ್ಕೆ ಬೇಟಿ ನೀಡಿದರು.
ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ದೂರಿಗೆ 7 ತಿಂಗಳ ನಂತರ ಗ್ರಾಮಕ್ಕೆ ಬೇಟಿ ನೀಡಿ ಪರಿಶೀಲಿದಸಿದ 
ಜಿ.ಪಂ. ಯೋಜನಾ ನಿರ್ದೇಶಕರಾದ ಸಿ.ಬಿ.ದೇವರಮನಿ ಸಂಪೂರ್ಣ ವರದಿ ಜಿಲ್ಲಾಧಿಕಾರಿಗಳಿಗೆ ಶೀಘ್ರದಲ್ಲೇ ಸಲ್ಲಿಸುವ ಭರವಸೆ.
ಯಾದಗಿರಿ : ತಾಲೂಕಿನ ತಳಕ ಗ್ರಾಮದಲ್ಲಿ 2021-22ನೇ ಸಾಲಿನಲ್ಲಿ ಬಸವನ ಗುಡಿಯಿಂದ ಹಳ್ಳದ ವರೆಗೆ ಸಿ.ಸಿ. ಚರಂಡಿ ನಿಮಾರ್ಣ ಬಿಲ್ ನಂ. 309 ಹಣ 42560/- ಮತ್ತು ಬಿಲ್ 35155 ನಂ. 41440/- 2021-22ನೇ ಸಾಲಿನಲ್ಲಿ ಬಸವನ ಕಟ್ಟಿ
ಹತ್ತಿರ ದನಕರಗಳಿಗೆ ಕುಡಿಯುವ ನೀರಿನ ತೊಟ್ಟಿ ನಿರ್ಮಾಣ ಬಿಲ್ ನಂ. 310 ಹಣ 24610/- ಮತ್ತು ಬಿಲ್, 3516 ಹಣ 7817/- ಈ ಎರಡು ಕಾಮಗಾರಿಗಳನ್ನು ಮಾಡದೇ ಸಂಪೂರ್ಣ ಹಣ ಲೂಟಿ ಮಾಡಿದ ಹಿಂದಿನ ಪಿ.ಡಿ.ಸಿ ಬೂಪ ನೀಲಕಂಠ ಅವರ ಮೇಲೆ ಕಠಿಣ ಕ್ರಮ ಕೈಗೊಂಡು ಸರ್ಕಾರಕ್ಕೆ ಭೊಕ್ಕಸಕ್ಕೆ ಹಣ ತುಂಬಿಸಬೇಕೆAದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರ ಹೋರಾಟದ ಎಚ್ಚರಿಕೆ ನೀಡಿದರು. ಅದರ ಬೆನ್ನಲ್ಲೇ ಜಿಲ್ಲಾ ಪಂಚಾಯತ ಪಿಡಿ ಸಿ.ಬಿ. ದೇವರಮನಿ ಅವರು ಮಂಗಳವಾರ 7 ತಿಂಗಳ ನಂತರ ಗ್ರಾಮಕ್ಕೆ ಬೇಟಿ ನೀಡಿ ಪರಿಶಿಲಿಸಿ ಸಂಪೂರ್ಣ ವರದಿಯನ್ನು ಜಿಲ್ಲಾಧಿಕಾರಿಗಳಿಗೆ ಸಲ್ಲಿಸುವುದಾಗಿ ತಿಳಿಸಿದರು.
ನಂತರ ಸ್ಥಳದಲ್ಲಿದ ಕೆÀಳಮಟ್ಟದ ಅಧಿಕಾರಿಗಳಿಗೆ ಗ್ರಾಮದಲ್ಲಿ ಚರಂಡಿ ಸ್ವಚ್ಛತೆ ಮಾಡಿ ಬ್ಲಿಚಿಂಗ್ ಪೌಡರ್ ಫಾಗಿಂಗ್ ಮಾಡಿ ಸಾರ್ವಜನಿರಕಿಗೆ ರೋಗ ರೂಜನೆ ಬರದಂತೆ ನೋಡಿಕೊಳ್ಳಿಎಂದು ಸೂಚಿದರು. ಸಿಸಿ ಚರಂಡಿ ಇಲ್ಲದ ಸ್ಥಳದಲ್ಲಿ ಸಿಸಿ ಚರಂಡಿ ಇಲ್ಲದ ಸ್ಥಳಗಳನ್ನು ಗುರುತಿಸಿ  ಅಂದಾಜು ಪಟ್ಟಿ ಜಿಲ್ಲಾಪಂಚಾಯತಿಗೆ ಸಲ್ಲಿಸುವಂತೆ ತಿಳಿಸಿದರು.
ನಂತರ ಮಾತನಾಡಿದ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಅವರು ಅಕ್ರಮ ವೆಸಗಿದವರ ಮೇಲೆ ಕಠಿಣ ಕ್ರಮ ಕೈಗೊಳ್ಳದೇ 7 ತಿಂಗಳ ನಂತರ ನಾಮಕೆ ವಾಸ್ತೆ ಗ್ರಾಮಕ್ಕೆ ಬೇಟಿ 
ನೀಡುತ್ತಿರುವುದು ದೂರದುಷ್ಟಕರ ಸಂಗತಿ ಎಂದರು. ಇದಲ್ಲದೇ ಮುದ್ನಾಳ ಗ್ರಾಮದಲ್ಲಿ ಸರ್ಕಾರಿ ಜಾಗದಲ್ಲಿ ಮನೆ ಕಟ್ಟಲು ಅನುವು ಮಾಡಿ ಕೊಡದಲ್ಲದೇ ಗ್ರಂಥಾಲಯದ ಶೆಡ್ಡ ನಿರ್ಮಾಣ ಅವ್ಯವಾಹರ 
ನಡೆದಿದ್ದರು ಶುದ್ಧ ಕುಡಿಯುವ ನೀರಿನ ಘಟಕ ದುರಸ್ಥೆ ಮಾಡದೆ ಹಣ ಲಪ್ಟಾಯಿಸಿದ್ದು ರೈತರ ಗೋದಾಮು ನಿರ್ಮಾಣ ಮಾಡದೇ ಒಂದೇ ದಿನ ಹಣ ಡ್ರಾ ಮಾಡಿದರು. ಇಂತ ವ್ಯಕ್ತಿಗೆ ಅಮಾನತ್ತು ಗೊಳಿಸಿ ಮನೆಗೆ ಕಳಿಸಬೇಕಾಗಿತ್ತು ಆದರೆ ನಿಮ್ಮ ಜಿಲ್ಲಾ ಪಂಚಾಯತಿಯಲ್ಲಿ ಇಂತವರಿಗೆ ರಾಜಾ ಮರಾದಿ ನೀಡುತ್ತಿರುವುದು ನಾಚಿಗೇಡಿನ ಸಂಗತಿ ಈ ಅಕ್ರಮ ಎಸಗಿದವರ ಜೊತೆ ಅವರ ಕೊಡತಕ್ಕಂತ ಲಂಚಕ್ಕೆ ಕೈವಡ್ಡಿ ತಾ.ಪಂ. ಜಿ.ಪಂ.ಯಲ್ಲಿ ಕೆಲವು ಅಧಿಕಾರಿಗಳು ಇವರ ಜೊತೆ ಕೈಜೋಡಿಸಿರುವುದು ಮೇಲ್ನೋಟಕ್ಕೆ ಕಂಡು ಬರುತ್ತಿದ್ದು 
ಇದರ ಸಂಪೂರ್ಣ ಪಿಕ್ಚರ್ ರೆಡಿಯಾಗಿದೆ ಮುಂದಿನ ದಿನಗಳಲ್ಲಿ ಇಡಿ ರಾಜ್ಯದ ಜನ ನೋಡಿ ಕ್ಯಾಕರ್ಸಿ ಉಗುಳುವ ಕಾಲ ಅತ್ರ ಬಂದಿದೆ ಆಮೇಲೆ ಸತ್ಯಾ ಅಸತ್ಯತೆ ಯಾರು ಸಾಚಾ ಯಾರು ಸರ್ಕಾರಿ ಹಣ ದುರಬಳಕೆ ಮಾಡಿದ್ದಾರೆಂಬುವುದು ಸದ್ಯದಲ್ಲೇ ತಿಳಿಯಲಿದೆ ಎಂದು ಹೇಳಿದರು.
ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ದಾಳ ಅವರು ಆರೋಪಿಸಿದ್ದಾರೆ
ಗ್ರಾಮಕ್ಕೆ ಭೇಟಿ ಸುತ್ತಾಡಿದ ನಂತರ ಮಾತನಾಡಿದ ಅವರು ಗ್ರಾಮದ ಎರಡು ಕಡೆ ಕಾಮಗಾರಿ ಆಗದೆ 1) ಗ್ರಾಮದಲ್ಲಿ ಪರಿಸ್ಥಿತಿ ಹದಗೆಡಲು ಪಿಡಿಒ ಬೇಜವಾಬ್ದಾರಿಯೇ ಕಾರಣ ಕ್ರಮಕೈಗೊಳ್ಳದಿದ್ದರೆ
ಉಮೇಶ ಕೆ. ಮುದ್ದಾಳ ಅವರು ಉಗ್ರ ಪ್ರತಿಭಟನೆಯ ಎಚ್ಚರಿಕೆ ನೀಡಿದರು
ಚರಂಡಿ ನೀರು ದುರ್ವಾಸನೆ ಬೀರುತ್ತಿರುವ ಪರಿಣಾಮ: ಸೊಳ್ಳೆಗಳ ಕಾಟ ಅಧಿಕವಾಗಿದೆ. ಮಲೇರಿಯಾ ಸೇರಿದಂತೆ ಆನೇಕ ಸಾಂಕ್ರಾಮಿಕ ರೋಗಗಳು ಹರಡಿಕೊಳ್ಳುವ ಸಾಧ್ಯತೆಯಿದೆ ಎಂದು ಹೇಳಿದ್ದಾರೆ. ಜಿಲ್ಲಾ ಮಟ್ಟದ ಅಧಿಕಾರಿಗಳು ಕೂಡ ಹಳ್ಳಿಗೆ ಭೇಟಿ ನೀಡಿ, ಅಗತ್ಯ ಕ್ರಮಕೈಗೊಳ್ಳಬೇಕಿದೆ ಇಲ್ಲದಿದ್ದರೆ ಮುಂಬರುವ ದಿನಗಳಲ್ಲಿ ಉಗ್ರವಾದ ಹೋರಾಟ ನಡೆಸುವುದಾಗಿ ಗ್ರಾಮಸ್ಥರೊಂದಿಗೆ ಉಮೇಶ ಕೆ ಮುನ್ನಾಳ ಎಚ್ಚರಿಕೆ ನೀಡಿದ್ದಾರೆ.
ಇದೇ ಸಂಧರ್ಬದಲ್ಲಿ ಠಾಣಗುಂದಿ ಗ್ರಾ.ಪಂ. ಅಭಿವೃದ್ಧಿ ಅಧಿಕಾರಿ, ಜೆಇ ಗಂಗಣ್ಣ, ಚಂದಪ್ಪ, ದೇವಪ್ಪ, ಆನಂದ, ಮರೆಪ್ಪ ಪವನ ಸೇರಿದಂತೆ ಅನೇಕ ಗ್ರಾಮಸ್ಥರು ಉಪಸ್ಥಿತರಿದ್ದರು.
ತಳಕ ಪ್ರಮುಖ ಬಿದಿಗಳಲ್ಲಿ ಒಳ ಚರಂಡಿ ನೀರು ರಸ್ತೆ ಮೇಲೆ ನೀರು ಹರಿದು ಸಮರ್ಪಕವಾಗಿ ರಸ್ತೆ ಮತ್ತು ಒಳಚರಂಡಿ ಇಲ್ಲದ ಕಾರಣ ತಗ್ಗು ಗುಂಡಿಗಳಲ್ಲಿ ನೀರು ನಿಂತು ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಗ್ರಾಮಸ್ಥರ ಗೋಳು ಕೇಳೋರು ಯಾರು ಎಂದು ಪ್ರಶ್ನೆಗೆ ಉತ್ತರ ಸಿಕ್ಕಿದೆ 
ನಾಳೆಯಿಂದ ಗ್ರಾಮದಲ್ಲಿ ಸ್ವಚ್ಛತೆ ಕಾರ್ಯ ಪ್ರಾರಂಭವಾಗಲಿದೆ. ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಹರ್ಷ ವ್ಯಕ್ತಪಡಿಸಿದ್ದಾರೆ.
    user_Raghu
    Raghu
    ಯಾದಗಿರಿ, ಯಾದಗಿರಿ, ಕರ್ನಾಟಕ•
    18 hrs ago
  • ದೇವದುರ್ಗ ನಗರದಲ್ಲಿ ಈದ್ ಮಿಲಾದ್ ಹಬ್ಬ ಸಂಭ್ರಮ ಆಚರಣೆ ಮಾಡಲಾಯಿತು
    1
    ದೇವದುರ್ಗ ನಗರದಲ್ಲಿ ಈದ್ ಮಿಲಾದ್ ಹಬ್ಬ ಸಂಭ್ರಮ ಆಚರಣೆ ಮಾಡಲಾಯಿತು
    user_Hasan Anjal
    Hasan Anjal
    ದೇವದುರ್ಗ, ರಾಯಚೂರು, ಕರ್ನಾಟಕ•
    17 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.