logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಚಾಮರಾಜನಗರ ಜಿಲ್ಲೆಯಾದ್ಯಂತ ಬರ ಬಂದಿದ್ದು ವೀಕ್ಷಣೆಗೆ ಉಪ ಮುಖ್ಯಮಂತ್ರಿ ಪರಮೇಶ್ವರ್ ರವರು ಹನೂರು ತಾಲ್ಲೂಕಿನ ಆಯ್ದ ಗ್ರಾಮಗಳಿಗೆ ಭೇಟಿ ನೀಡುವ ಸಂಧರ್ಭ ಕಾಂಗ್ರೆಸ್ ಕಾರ್ಯಕರ್ತರು ಹನೂರು ಪಟ್ಟಣದಲ್ಲಿ ಅವರನ್ನು ಅದ್ದೂರಿಯಾಗಿ ಬರಮಾಡಿಕೊಂಡರು

2 hrs ago
user_Suri suresh
Suri suresh
Local News Reporter ಹನೂರು, ಚಾಮರಾಜನಗರ, ಕರ್ನಾಟಕ•
2 hrs ago

ಚಾಮರಾಜನಗರ ಜಿಲ್ಲೆಯಾದ್ಯಂತ ಬರ ಬಂದಿದ್ದು ವೀಕ್ಷಣೆಗೆ ಉಪ ಮುಖ್ಯಮಂತ್ರಿ ಪರಮೇಶ್ವರ್ ರವರು ಹನೂರು ತಾಲ್ಲೂಕಿನ ಆಯ್ದ ಗ್ರಾಮಗಳಿಗೆ ಭೇಟಿ ನೀಡುವ ಸಂಧರ್ಭ ಕಾಂಗ್ರೆಸ್ ಕಾರ್ಯಕರ್ತರು ಹನೂರು ಪಟ್ಟಣದಲ್ಲಿ ಅವರನ್ನು ಅದ್ದೂರಿಯಾಗಿ ಬರಮಾಡಿಕೊಂಡರು

More news from ಕರ್ನಾಟಕ and nearby areas
  • ಚಾಮರಾಜನಗರ ಜಿಲ್ಲೆಯಾದ್ಯಂತ ಬರ ಬಂದಿದ್ದು ವೀಕ್ಷಣೆಗೆ ಉಪ ಮುಖ್ಯಮಂತ್ರಿ ಪರಮೇಶ್ವರ್ ರವರು ಹನೂರು ತಾಲ್ಲೂಕಿನ ಆಯ್ದ ಗ್ರಾಮಗಳಿಗೆ ಭೇಟಿ ನೀಡುವ ಸಂಧರ್ಭ ಕಾಂಗ್ರೆಸ್ ಕಾರ್ಯಕರ್ತರು ಹನೂರು ಪಟ್ಟಣದಲ್ಲಿ ಅವರನ್ನು ಅದ್ದೂರಿಯಾಗಿ ಬರಮಾಡಿಕೊಂಡರು
    1
    ಚಾಮರಾಜನಗರ ಜಿಲ್ಲೆಯಾದ್ಯಂತ ಬರ ಬಂದಿದ್ದು ವೀಕ್ಷಣೆಗೆ ಉಪ ಮುಖ್ಯಮಂತ್ರಿ ಪರಮೇಶ್ವರ್ ರವರು ಹನೂರು ತಾಲ್ಲೂಕಿನ ಆಯ್ದ ಗ್ರಾಮಗಳಿಗೆ ಭೇಟಿ ನೀಡುವ ಸಂಧರ್ಭ ಕಾಂಗ್ರೆಸ್ ಕಾರ್ಯಕರ್ತರು ಹನೂರು ಪಟ್ಟಣದಲ್ಲಿ ಅವರನ್ನು ಅದ್ದೂರಿಯಾಗಿ ಬರಮಾಡಿಕೊಂಡರು
    user_Suri suresh
    Suri suresh
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    2 hrs ago
  • ಹನೂರು: ಕೆಲಸ ಕೊಡಿಸುವುದಾಗಿ ನಂಬಿಸಿ ಕರೆತಂದು, ಕಳೆದ ಒಂದು ವರ್ಷದಿಂದ ಕೂಲಿ ನೀಡದೆ ಗುಡ್ಡದ ತಪ್ಪಲಿನಲ್ಲಿ ಅಕ್ರಮವಾಗಿ ಬಂಧಿಸಿ ದುಡಿಸಿಕೊಳ್ಳಲಾಗುತ್ತಿತ್ತು ಎನ್ನಲಾದ ತಮಿಳುನಾಡು, ಬಿಹಾರ ಹಾಗೂ ಆಂಧ್ರಪ್ರದೇಶ ಮೂಲದ 30 ಕಾರ್ಮಿಕರನ್ನು ಕಾರ್ಮಿಕ ಇಲಾಖೆ ಅಧಿಕಾರಿಗಳು ರಕ್ಷಿಸಿದ್ದಾರೆ. ಸುದ್ದಿ ಬಿತ್ತರವಾದ ಬೆನ್ನಲ್ಲೇ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಕಾರ್ಮಿಕರನ್ನು ಹನೂರಿನ ಡಾ.ಬಿ.ಆರ್. ಅಂಬೇಡ್ಕರ್ ಭವನಕ್ಕೆ ಸ್ಥಳಾಂತರಿಸಿದ್ದಾರೆ. ಕಾರ್ಮಿಕರಿಗೆ ಆಹಾರ, ಆಶ್ರಯ ಹಾಗೂ ವೈದ್ಯಕೀಯ ನೆರವು ಒದಗಿಸುವ ಕ್ರಮ ಕೈಗೊಳ್ಳಲಾಗಿದೆ. ಕಾರ್ಮಿಕರನ್ನು ಅಕ್ರಮವಾಗಿ ಬಂಧಿಸಿ ದುಡಿಸಿಕೊಂಡ ಆರೋಪದ ಹಿನ್ನೆಲೆಯಲ್ಲಿ ಷಣ್ಮುಗಂ ಮೇಸ್ತ್ರಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ. ಹನೂರು: ಕೆಲಸ ಕೊಡಿಸುವುದಾಗಿ ನಂಬಿಸಿ ಕರೆತಂದು, ಕಳೆದ ಒಂದು ವರ್ಷದಿಂದ ಕೂಲಿ ನೀಡದೆ ಗುಡ್ಡದ ತಪ್ಪಲಿನಲ್ಲಿ ಅಕ್ರಮವಾಗಿ ಬಂಧಿಸಿ ದುಡಿಸಿಕೊಳ್ಳಲಾಗುತ್ತಿತ್ತು ಎನ್ನಲಾದ ತಮಿಳುನಾಡು, ಬಿಹಾರ ಹಾಗೂ ಆಂಧ್ರಪ್ರದೇಶ ಮೂಲದ 30 ಕಾರ್ಮಿಕರನ್ನು ಕಾರ್ಮಿಕ ಇಲಾಖೆ ಅಧಿಕಾರಿಗಳು ರಕ್ಷಿಸಿದ್ದಾರೆ. ಸುದ್ದಿ ಬಿತ್ತರವಾದ ಬೆನ್ನಲ್ಲೇ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಕಾರ್ಮಿಕರನ್ನು ಹನೂರಿನ ಡಾ.ಬಿ.ಆರ್. ಅಂಬೇಡ್ಕರ್ ಭವನಕ್ಕೆ ಸ್ಥಳಾಂತರಿಸಿದ್ದಾರೆ. ಕಾರ್ಮಿಕರಿಗೆ ಆಹಾರ, ಆಶ್ರಯ ಹಾಗೂ ವೈದ್ಯಕೀಯ ನೆರವು ಒದಗಿಸುವ ಕ್ರಮ ಕೈಗೊಳ್ಳಲಾಗಿದೆ. ಕಾರ್ಮಿಕರನ್ನು ಅಕ್ರಮವಾಗಿ ಬಂಧಿಸಿ ದುಡಿಸಿಕೊಂಡ ಆರೋಪದ ಹಿನ್ನೆಲೆಯಲ್ಲಿ ಷಣ್ಮುಗಂ ಮೇಸ್ತ್ರಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.
    1
    ಹನೂರು: ಕೆಲಸ ಕೊಡಿಸುವುದಾಗಿ ನಂಬಿಸಿ ಕರೆತಂದು, ಕಳೆದ ಒಂದು ವರ್ಷದಿಂದ ಕೂಲಿ ನೀಡದೆ ಗುಡ್ಡದ ತಪ್ಪಲಿನಲ್ಲಿ ಅಕ್ರಮವಾಗಿ ಬಂಧಿಸಿ ದುಡಿಸಿಕೊಳ್ಳಲಾಗುತ್ತಿತ್ತು ಎನ್ನಲಾದ ತಮಿಳುನಾಡು, ಬಿಹಾರ ಹಾಗೂ ಆಂಧ್ರಪ್ರದೇಶ ಮೂಲದ 30 ಕಾರ್ಮಿಕರನ್ನು ಕಾರ್ಮಿಕ ಇಲಾಖೆ ಅಧಿಕಾರಿಗಳು ರಕ್ಷಿಸಿದ್ದಾರೆ.

ಸುದ್ದಿ ಬಿತ್ತರವಾದ ಬೆನ್ನಲ್ಲೇ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಕಾರ್ಮಿಕರನ್ನು ಹನೂರಿನ ಡಾ.ಬಿ.ಆರ್. ಅಂಬೇಡ್ಕರ್ ಭವನಕ್ಕೆ ಸ್ಥಳಾಂತರಿಸಿದ್ದಾರೆ. ಕಾರ್ಮಿಕರಿಗೆ ಆಹಾರ, ಆಶ್ರಯ ಹಾಗೂ ವೈದ್ಯಕೀಯ ನೆರವು ಒದಗಿಸುವ ಕ್ರಮ ಕೈಗೊಳ್ಳಲಾಗಿದೆ.

ಕಾರ್ಮಿಕರನ್ನು ಅಕ್ರಮವಾಗಿ ಬಂಧಿಸಿ ದುಡಿಸಿಕೊಂಡ ಆರೋಪದ ಹಿನ್ನೆಲೆಯಲ್ಲಿ ಷಣ್ಮುಗಂ ಮೇಸ್ತ್ರಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.
ಹನೂರು: ಕೆಲಸ ಕೊಡಿಸುವುದಾಗಿ ನಂಬಿಸಿ ಕರೆತಂದು, ಕಳೆದ ಒಂದು ವರ್ಷದಿಂದ ಕೂಲಿ ನೀಡದೆ ಗುಡ್ಡದ ತಪ್ಪಲಿನಲ್ಲಿ ಅಕ್ರಮವಾಗಿ ಬಂಧಿಸಿ ದುಡಿಸಿಕೊಳ್ಳಲಾಗುತ್ತಿತ್ತು ಎನ್ನಲಾದ ತಮಿಳುನಾಡು, ಬಿಹಾರ ಹಾಗೂ ಆಂಧ್ರಪ್ರದೇಶ ಮೂಲದ 30 ಕಾರ್ಮಿಕರನ್ನು ಕಾರ್ಮಿಕ ಇಲಾಖೆ ಅಧಿಕಾರಿಗಳು ರಕ್ಷಿಸಿದ್ದಾರೆ.
ಸುದ್ದಿ ಬಿತ್ತರವಾದ ಬೆನ್ನಲ್ಲೇ ಸ್ಥಳಕ್ಕೆ ಧಾವಿಸಿದ ಅಧಿಕಾರಿಗಳು ಕಾರ್ಮಿಕರನ್ನು ಹನೂರಿನ ಡಾ.ಬಿ.ಆರ್. ಅಂಬೇಡ್ಕರ್ ಭವನಕ್ಕೆ ಸ್ಥಳಾಂತರಿಸಿದ್ದಾರೆ. ಕಾರ್ಮಿಕರಿಗೆ ಆಹಾರ, ಆಶ್ರಯ ಹಾಗೂ ವೈದ್ಯಕೀಯ ನೆರವು ಒದಗಿಸುವ ಕ್ರಮ ಕೈಗೊಳ್ಳಲಾಗಿದೆ.
ಕಾರ್ಮಿಕರನ್ನು ಅಕ್ರಮವಾಗಿ ಬಂಧಿಸಿ ದುಡಿಸಿಕೊಂಡ ಆರೋಪದ ಹಿನ್ನೆಲೆಯಲ್ಲಿ ಷಣ್ಮುಗಂ ಮೇಸ್ತ್ರಿ ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ರೈತ ಮುಖಂಡರು ಹಾಗೂ ಸಾರ್ವಜನಿಕರು ಒತ್ತಾಯಿಸಿದ್ದಾರೆ.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Farmer ಹನೂರು, ಚಾಮರಾಜನಗರ, ಕರ್ನಾಟಕ•
    13 hrs ago
  • ಗುಂಬಳ್ಳಿ ಕರುಣಾ ಟ್ರಸ್ಟ್ ಬಳಿ ಆಟೊ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, 4ಮಂದಿಗೆ ತೀವ್ರವಾಗಿ ಗಾಯಗೊಂಡಿರುವ ಘಟಣೆ ನಡೆದಿದೆ. ಯಳಂದೂರು ನ್ಯೂಸ್ ವರದಿ. ಎಸ್. ಪುಟ್ಟಸ್ವಾಮಿಹೊನ್ನೂರು ಯಳಂದೂರು ತಾಲೂಕಿನ ಗುಂಬಳ್ಳಿ ಕರುಣಾ ಟ್ರಸ್ಟ್ ಬಳಿ ಆಟೊ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, 4ಮಂದಿಗೆ ತೀವ್ರವಾಗಿ ಗಾಯಗೊಂಡಿರುವ ಘಟನೆ ಬುದುವಾರ ಬೆಳಿಗ್ಗೆ ನಡೆದಿದೆ. ಬುದುವಾರ ಬೆಳಿಗ್ಗೆ 11ಗಂಟೆ ಸಮಯ ದಲ್ಲಿ ಯಳಂದೂರು ಪಟ್ಟಣ ದಿಂದ ಗುಂಬಳ್ಳಿ ಗ್ರಾಮಕ್ಕೆ ಪ್ರಯಾಣಿಸುತ್ತಿದ್ದ ಸಮಯ ದಲ್ಲಿ . ಮಾರ್ಗಮಧ್ಯೆ ಚಾಲಕನ ನಿಯಂತ್ರಣ ತಪ್ಪಿದ ಆಟೊ ರಸ್ತೆಯಲ್ಲೇ ಪಲ್ಟಿಯಾಗಿದೆ. ಈ ಸಂದರ್ಭದಲ್ಲಿ ಚಾಲಕ ಸೇರಿದಂತೆ ಮೂವರು ಮಹಿಳೆಯರಿಗೆ ಗಾಯ ವಾಗಿದ್ದು ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಗಾಯಳು ಗಳನ್ನು ಆಂಬುಲೆನ್ಸ್‌ಗಳ ಮೂಲಕ ಗಾಯಾಳುಗಳನ್ನು ಪಟ್ಟಣದ ಆಸ್ಪತ್ರೆಗೆ ರವಾನಿಸಿದ್ದಾರೆ. ಎಲ್ಲರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
    1
    ಗುಂಬಳ್ಳಿ ಕರುಣಾ ಟ್ರಸ್ಟ್ ಬಳಿ  ಆಟೊ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, 4ಮಂದಿಗೆ ತೀವ್ರವಾಗಿ ಗಾಯಗೊಂಡಿರುವ ಘಟಣೆ ನಡೆದಿದೆ.


ಯಳಂದೂರು ನ್ಯೂಸ್ 
ವರದಿ. ಎಸ್. ಪುಟ್ಟಸ್ವಾಮಿಹೊನ್ನೂರು 
ಯಳಂದೂರು ತಾಲೂಕಿನ ಗುಂಬಳ್ಳಿ ಕರುಣಾ ಟ್ರಸ್ಟ್ ಬಳಿ  ಆಟೊ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ, 4ಮಂದಿಗೆ ತೀವ್ರವಾಗಿ ಗಾಯಗೊಂಡಿರುವ ಘಟನೆ ಬುದುವಾರ ಬೆಳಿಗ್ಗೆ ನಡೆದಿದೆ.
ಬುದುವಾರ ಬೆಳಿಗ್ಗೆ 11ಗಂಟೆ ಸಮಯ ದಲ್ಲಿ ಯಳಂದೂರು ಪಟ್ಟಣ ದಿಂದ  ಗುಂಬಳ್ಳಿ ಗ್ರಾಮಕ್ಕೆ  ಪ್ರಯಾಣಿಸುತ್ತಿದ್ದ ಸಮಯ ದಲ್ಲಿ . ಮಾರ್ಗಮಧ್ಯೆ ಚಾಲಕನ ನಿಯಂತ್ರಣ ತಪ್ಪಿದ ಆಟೊ ರಸ್ತೆಯಲ್ಲೇ ಪಲ್ಟಿಯಾಗಿದೆ.
ಈ ಸಂದರ್ಭದಲ್ಲಿ ಚಾಲಕ ಸೇರಿದಂತೆ ಮೂವರು ಮಹಿಳೆಯರಿಗೆ  ಗಾಯ ವಾಗಿದ್ದು
ಸ್ಥಳಕ್ಕೆ ಧಾವಿಸಿದ ಸ್ಥಳೀಯರು ಗಾಯಳು ಗಳನ್ನು 
ಆಂಬುಲೆನ್ಸ್‌ಗಳ ಮೂಲಕ ಗಾಯಾಳುಗಳನ್ನು ಪಟ್ಟಣದ ಆಸ್ಪತ್ರೆಗೆ  ರವಾನಿಸಿದ್ದಾರೆ. ಎಲ್ಲರಿಗೂ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
    user_S.Puttaswamyhonnur
    S.Puttaswamyhonnur
    Press reporter ಯಳಂದೂರು, ಚಾಮರಾಜನಗರ, ಕರ್ನಾಟಕ•
    6 hrs ago
  • ಚಾಮರಾಜನಗರ ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರ ರಚನೆಗೆ ಮಲ್ಲೇಶ್ ಆಗ್ರಹ ವರದಿ: ಹೊಮ್ಮನಂಜುಂಡನಾಯಕ ಚಾಮರಾಜನಗರ ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರ ರಚನೆಗೆ ಮಲ್ಲೇಶ್ ಆಗ್ರಹ ಚಾಮರಾಜನಗರ: ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರ ರಚನೆ ಮಾಡಬೇಕು ಎಂದು ಚಿಲಕವಾಡಿ ಮಲ್ಲೇಶ್ ಆಗ್ರಹಿಸಿದರು. ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪ್ರತಿ ಜಿಲ್ಲೆಯಲ್ಲೂ ಪೋಲಿಸ್ ದೂರು ಪ್ರಾಧಿಕಾರ ಇರುತ್ತದೆ. ಆದರೆ ಚಾಮರಾಜನಗರ ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಪೊಲೀಸ್ ದೂರು ಪ್ರಾಧಿಕಾರ ರಚನೆ ಮಾಡುವಂತೆ ಇಲಾಖೆಯಲ್ಲಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಜಿಲ್ಲಾ ಮಟ್ಟದ ಪೊಲೀಸ್ ದೂರು ಪ್ರಾಧಿಕಾರ ರಚನೆ ಮಾಡಿ ಸಾರ್ವಜನಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು. ಪೊಲೀಸ್ ದೂರು ಪ್ರಾಧಿಕಾರವು ಪೊಲೀಸರ ಗಂಭೀರ ದುರ್ನಡತೆ, ದೌರ್ಜನ್ಯ ವಿರುದ್ಧ . ಸಾರ್ವಜನಿಕರಿಂದ ದೂರು ಸ್ವೀಕರಿಸಿ ತನಿಖೆ ನಡೆಸುವ ಸ್ವಾಯತ, ಉನ್ನತಮಟ್ಟದ ಪಾಧಿಕಾರವಾಗಿದೆ. ಇದನ್ನು . ಜಿಲ್ಲೆಯಲ್ಲಿ ರಚನೆ ಮಾಡಿದರೆ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ. ನ್ಯಾಯ ಸಿಗುತ್ತದೆ. ತಪ್ಪಿಸ್ಥ ಪೊಲೀಸ ಅಧಿಕಾರಿಗಳಿಗೆ ಸಿಬ್ಬಂದಿ. ವಿರುದ್ಧ ಕ್ರಮಕೈಗೊಳ್ಳಲು ಸಾಧ್ಯವಾಗುತ್ತದೆ. ಅಮಾಯಕರಿಗೆ ನ್ಯಾಯ ದೊರೆಯುತ್ತದೆ ಎಂದರು. 2021 ಸಾಲಿನ ಗ್ರಾ.ಪಂ.ಚುನಾವಣೆಗೆ ಸಂಬಂಧಿಸಿದಂತೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾನು ಒಂದು ಅಟ್ರಾಸಿಟಿ ದೂರು ನೀಡಿದ ಉದ್ದೇಶದಿಂದ ನನ್ನ ವಿರುದ್ಧ ಒಂದು ಸುಳ್ಳು ಪ್ರತಿದೂರು ದಾಖಲಿಸಿ, ಪೋಲಿಸರು ಅಧಿಕಾರ ದುರುಪಯೋಗ ಮಾಡಿರುತ್ತಾರೆ. ಅಲ್ಲಿಂದ ಇಲ್ಲಿಯತನಕ ಮಾನವಹಕ್ಕು ಆಯೋಗ, ಎಸ್‌ಸಿ, ಎಸ್‌ಟಿ ಹಿತರಕ್ಷಣಾ ಸಮಿತಿ ಇತರ ಮೇಲಾಧಿಕಾರಿಗಳಿಗೆ ನಾನು ದೂರು ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ. ಜಿಲ್ಲೆಯ ಭ್ರಷ್ಟ ಪೋಲಿಸ್ ಒಂದೇ ಠಾಣೆಯಲ್ಲಿ ಎರಡು, ಮೂರು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸಿಕೊಟ್ಟಿರುವುದು ಕಾರ್ಯಾಂಗ, ಶಾಸಕಾಂಗದ ಭ್ರಷ್ಟಾಚಾರವನ್ನು ಎತ್ತಿ ತೋರಿಸುತ್ತದೆ. ನನ್ನ ಮೇಲೆ ಸುಳ್ಳು ಪ್ರಕರಣ ದಾಖಲು... ಮಾಡಿದರು. ಅವೆಲ್ಲವನ್ನು ನ್ಯಾಯಾಲಯದಲ್ಲಿ ಇತ್ಯರ್ಥಪಡಿಸಿಕೊಂಡಿದ್ದೇನೆ. ಆಗಾಗಿ ತಪ್ಪಿಸ್ಥ ಪೋಲಿಸ್. ಅಧಿಕಾರಿಗಳಿಗೆ ವಿರುದ್ಧ ಕ್ರಮ ಆಗಬೇಕು. ಜಿಲ್ಲೆಯಲ್ಲಿ ಪೊಲೀಸ್ ದೂರು ಪ್ರಾಧಿಕಾರ ರಚನೆ ಆಗಿಲ್ಲ. ಮೇಲಾಧಿಕಾರಿಗಳಾದ ಎಸ್‌ಪಿ, ಡಿಸಿ ಅವರು ಸಮಿತಿ ರಚನೆ ಮಾಡದೆ ಹ ಪೊಲೀಸ್ ಇಲಾಖೆಯಲ್ಲಿ ನಡೆಯುವ ದೌರ್ಜನ್ಯ, ದಬ್ಬಾಳಿಕೆಗಳನ್ನು ಮುಚ್ಚಿ ಹಾಕಿ, ಸಾರ್ವಜನಿಕರ ಮೇಲೆ ಸುಳ್ಳುಪ್ರಕರಣ ದಾಖಲು ಮಾಡುವುದು, ತಮ್ಮ ಅಧಿಕಾರಿಗಳನ್ನು ರಕ್ಷಣೆ ಮಾಡುವುದಕ್ಕಾಗಿ ಪ್ರಾಧಿಕಾರಿ ರಚನೆ ಮಾಡಿಲ್ಲ. ಗೃಹ ಸಚಿವರು ಇಲಾಖೆಯನ್ನು ಶುದ್ಧಗೊಳಿಸಿ ಸಾರ್ವಜನಿಕರ ಮೇಲೆ ಆಗುವ ಸುಳ್ಳು ಎಫ್‌ಐಆರ್‌ಗಳನ್ನು ಮರುಪರಿಶೀಲನೆಗೆ ಅವಕಾಶ ಕೊಡಬೇಕು. ಚಾಮರಾಜನಗರ ಜಿಲ್ಲೆಯಲ್ಲಿ ಪೊಲೀಸ್ ದೂರು ಪಾಧಿಕಾರಿ ರಚನೆ ಮಾಡಬೇಕು ಮಲ್ಲೇಶ್ ಒತ್ತಾಯಿಸಿದರು.
    3
    ಚಾಮರಾಜನಗರ ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರ ರಚನೆಗೆ ಮಲ್ಲೇಶ್ ಆಗ್ರಹ
ವರದಿ: ಹೊಮ್ಮನಂಜುಂಡನಾಯಕ
ಚಾಮರಾಜನಗರ ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರ ರಚನೆಗೆ ಮಲ್ಲೇಶ್ ಆಗ್ರಹ
ಚಾಮರಾಜನಗರ: ಜಿಲ್ಲಾ ಪೊಲೀಸ್ ದೂರು ಪ್ರಾಧಿಕಾರ ರಚನೆ ಮಾಡಬೇಕು ಎಂದು  ಚಿಲಕವಾಡಿ ಮಲ್ಲೇಶ್ ಆಗ್ರಹಿಸಿದರು.
ನಗರದ ಜಿಲ್ಲಾ ಕಾರ್ಯನಿರತ ಪತ್ರಕರ್ತರ ಭವನದಲ್ಲಿ ಕರೆದಿದ್ದ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಪ್ರತಿ ಜಿಲ್ಲೆಯಲ್ಲೂ ಪೋಲಿಸ್ ದೂರು ಪ್ರಾಧಿಕಾರ ಇರುತ್ತದೆ. ಆದರೆ ಚಾಮರಾಜನಗರ ಜಿಲ್ಲೆಯಲ್ಲಿ ಜಿಲ್ಲಾ ಮಟ್ಟದ ಪೊಲೀಸ್ ದೂರು ಪ್ರಾಧಿಕಾರ ರಚನೆ ಮಾಡುವಂತೆ ಇಲಾಖೆಯಲ್ಲಿ ಮನವಿ ಮಾಡಿದರೂ ಯಾವುದೇ ಪ್ರಯೋಜನವಾಗಿಲ್ಲ. ಕೂಡಲೇ ಜಿಲ್ಲಾ ಮಟ್ಟದ ಪೊಲೀಸ್ ದೂರು ಪ್ರಾಧಿಕಾರ ರಚನೆ ಮಾಡಿ ಸಾರ್ವಜನಕರಿಗೆ ಅನುಕೂಲ ಮಾಡಿಕೊಡಬೇಕು ಎಂದು ಒತ್ತಾಯಿಸಿದರು.
ಪೊಲೀಸ್ ದೂರು ಪ್ರಾಧಿಕಾರವು ಪೊಲೀಸರ ಗಂಭೀರ ದುರ್ನಡತೆ, ದೌರ್ಜನ್ಯ ವಿರುದ್ಧ . ಸಾರ್ವಜನಿಕರಿಂದ ದೂರು ಸ್ವೀಕರಿಸಿ ತನಿಖೆ ನಡೆಸುವ ಸ್ವಾಯತ, ಉನ್ನತಮಟ್ಟದ ಪಾಧಿಕಾರವಾಗಿದೆ. ಇದನ್ನು . ಜಿಲ್ಲೆಯಲ್ಲಿ ರಚನೆ ಮಾಡಿದರೆ ಸಾರ್ವಜನಿಕರಿಗೆ ಅನುಕೂಲವಾಗುತ್ತದೆ. ನ್ಯಾಯ ಸಿಗುತ್ತದೆ. ತಪ್ಪಿಸ್ಥ ಪೊಲೀಸ ಅಧಿಕಾರಿಗಳಿಗೆ ಸಿಬ್ಬಂದಿ. ವಿರುದ್ಧ ಕ್ರಮಕೈಗೊಳ್ಳಲು ಸಾಧ್ಯವಾಗುತ್ತದೆ. ಅಮಾಯಕರಿಗೆ ನ್ಯಾಯ ದೊರೆಯುತ್ತದೆ ಎಂದರು.
2021 ಸಾಲಿನ ಗ್ರಾ.ಪಂ.ಚುನಾವಣೆಗೆ ಸಂಬಂಧಿಸಿದಂತೆ ಕೊಳ್ಳೇಗಾಲ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ನಾನು ಒಂದು ಅಟ್ರಾಸಿಟಿ ದೂರು ನೀಡಿದ ಉದ್ದೇಶದಿಂದ ನನ್ನ ವಿರುದ್ಧ ಒಂದು ಸುಳ್ಳು ಪ್ರತಿದೂರು ದಾಖಲಿಸಿ, ಪೋಲಿಸರು ಅಧಿಕಾರ ದುರುಪಯೋಗ ಮಾಡಿರುತ್ತಾರೆ. ಅಲ್ಲಿಂದ ಇಲ್ಲಿಯತನಕ ಮಾನವಹಕ್ಕು ಆಯೋಗ, ಎಸ್‌ಸಿ, ಎಸ್‌ಟಿ ಹಿತರಕ್ಷಣಾ ಸಮಿತಿ ಇತರ ಮೇಲಾಧಿಕಾರಿಗಳಿಗೆ ನಾನು ದೂರು ಸಲ್ಲಿಸಿದರು ಯಾವುದೇ ಪ್ರಯೋಜನವಾಗಿಲ್ಲ. ಜಿಲ್ಲೆಯ ಭ್ರಷ್ಟ ಪೋಲಿಸ್ ಒಂದೇ ಠಾಣೆಯಲ್ಲಿ ಎರಡು, ಮೂರು ವರ್ಷಗಳ ಕಾಲ ಕರ್ತವ್ಯ ನಿರ್ವಹಿಸಲು ಅವಕಾಶ ಕಲ್ಪಿಸಿಕೊಟ್ಟಿರುವುದು ಕಾರ್ಯಾಂಗ, ಶಾಸಕಾಂಗದ ಭ್ರಷ್ಟಾಚಾರವನ್ನು ಎತ್ತಿ ತೋರಿಸುತ್ತದೆ. ನನ್ನ ಮೇಲೆ ಸುಳ್ಳು ಪ್ರಕರಣ ದಾಖಲು... ಮಾಡಿದರು. ಅವೆಲ್ಲವನ್ನು ನ್ಯಾಯಾಲಯದಲ್ಲಿ ಇತ್ಯರ್ಥಪಡಿಸಿಕೊಂಡಿದ್ದೇನೆ. ಆಗಾಗಿ ತಪ್ಪಿಸ್ಥ ಪೋಲಿಸ್. ಅಧಿಕಾರಿಗಳಿಗೆ ವಿರುದ್ಧ ಕ್ರಮ ಆಗಬೇಕು. ಜಿಲ್ಲೆಯಲ್ಲಿ ಪೊಲೀಸ್ ದೂರು ಪ್ರಾಧಿಕಾರ ರಚನೆ ಆಗಿಲ್ಲ. ಮೇಲಾಧಿಕಾರಿಗಳಾದ ಎಸ್‌ಪಿ, ಡಿಸಿ ಅವರು ಸಮಿತಿ ರಚನೆ ಮಾಡದೆ ಹ ಪೊಲೀಸ್ ಇಲಾಖೆಯಲ್ಲಿ ನಡೆಯುವ ದೌರ್ಜನ್ಯ, ದಬ್ಬಾಳಿಕೆಗಳನ್ನು ಮುಚ್ಚಿ ಹಾಕಿ, ಸಾರ್ವಜನಿಕರ ಮೇಲೆ ಸುಳ್ಳುಪ್ರಕರಣ ದಾಖಲು ಮಾಡುವುದು, ತಮ್ಮ ಅಧಿಕಾರಿಗಳನ್ನು ರಕ್ಷಣೆ ಮಾಡುವುದಕ್ಕಾಗಿ ಪ್ರಾಧಿಕಾರಿ ರಚನೆ ಮಾಡಿಲ್ಲ. ಗೃಹ ಸಚಿವರು ಇಲಾಖೆಯನ್ನು ಶುದ್ಧಗೊಳಿಸಿ ಸಾರ್ವಜನಿಕರ ಮೇಲೆ ಆಗುವ ಸುಳ್ಳು ಎಫ್‌ಐಆರ್‌ಗಳನ್ನು ಮರುಪರಿಶೀಲನೆಗೆ ಅವಕಾಶ ಕೊಡಬೇಕು. ಚಾಮರಾಜನಗರ ಜಿಲ್ಲೆಯಲ್ಲಿ ಪೊಲೀಸ್ ದೂರು ಪಾಧಿಕಾರಿ ರಚನೆ ಮಾಡಬೇಕು ಮಲ್ಲೇಶ್ ಒತ್ತಾಯಿಸಿದರು.
    user_Nanjunda Nayak
    Nanjunda Nayak
    Photographer ಚಾಮರಾಜನಗರ, ಚಾಮರಾಜನಗರ, ಕರ್ನಾಟಕ•
    6 hrs ago
  • ಮಸಣಾಪುರದಲ್ಲಿ ವಿಜೃಂಭಣೆಯಿಂದ ನಡೆದ ಕಳ್ಳಿಪುರಮಾರಮ್ಮನ ರಥೋತ್ಸವ ಚಾಮರಾಜನಗರ: ಮಸಣಾಪುರ-ಚಾಟೀಪುರ ಗ್ರಾಮದಲ್ಲಿ ಕಳೆದ 3 ದಿನಗಳಿಂದ ಗ್ರಾಮದೇವತೆ ಶ್ರೀ ಕಳ್ಳಿಪುರಮಾರಮ್ಮನ ಹಬ್ಬವು ತುಂಬಾ ಶಾಂತಿಯುತವಾಗಿ ನಡೆಯಿತು. ಕಳೆದ 3 ತಿಂಗಳಿನಿಂದ ಆತಂಕದಲ್ಲಿ ಇದ್ದ ಗ್ರಾಮಸ್ಥರ ಆತಂಕವನ್ನು ದೂರಮಾಡಿ ಗ್ರಾಮದೇವತೆ ಹಬ್ಬವು ವಿಜೃಂಭಣೆಯಿಂದ ನಡೆಯಲು ಆರಕ್ಷಕರು ತೋರಿದ ಪ್ರೀತಿ ಸಹನೆಗೆ ಕೈಮುಗಿದು ನಮಸ್ಕರಿಸಬೇಕು ಅಂತೆಯೇ ಇಂದು ಹಬ್ಬದ ಕೊನೆಯ ದಿನವೂ ಕೂಡ ದೇವತೆಯ ಮೆರವಣಿಗೆಯ ಮುಖಾಂತರ ಶಾಂತಿಯುತವಾಗಿ ಅಂತ್ಯವಾಯಿತು.
    2
    ಮಸಣಾಪುರದಲ್ಲಿ ವಿಜೃಂಭಣೆಯಿಂದ ನಡೆದ ಕಳ್ಳಿಪುರಮಾರಮ್ಮನ ರಥೋತ್ಸವ 
ಚಾಮರಾಜನಗರ: ಮಸಣಾಪುರ-ಚಾಟೀಪುರ ಗ್ರಾಮದಲ್ಲಿ ಕಳೆದ 3 ದಿನಗಳಿಂದ ಗ್ರಾಮದೇವತೆ ಶ್ರೀ ಕಳ್ಳಿಪುರಮಾರಮ್ಮನ ಹಬ್ಬವು ತುಂಬಾ ಶಾಂತಿಯುತವಾಗಿ ನಡೆಯಿತು.
ಕಳೆದ 3 ತಿಂಗಳಿನಿಂದ ಆತಂಕದಲ್ಲಿ ಇದ್ದ 
ಗ್ರಾಮಸ್ಥರ ಆತಂಕವನ್ನು ದೂರಮಾಡಿ ಗ್ರಾಮದೇವತೆ ಹಬ್ಬವು ವಿಜೃಂಭಣೆಯಿಂದ ನಡೆಯಲು ಆರಕ್ಷಕರು ತೋರಿದ ಪ್ರೀತಿ ಸಹನೆಗೆ ಕೈಮುಗಿದು ನಮಸ್ಕರಿಸಬೇಕು ಅಂತೆಯೇ ಇಂದು ಹಬ್ಬದ ಕೊನೆಯ ದಿನವೂ ಕೂಡ ದೇವತೆಯ ಮೆರವಣಿಗೆಯ ಮುಖಾಂತರ ಶಾಂತಿಯುತವಾಗಿ ಅಂತ್ಯವಾಯಿತು.
    user_ಶಿವಕುಮಾರ ಎನ್ ಚಾಟೀಪುರ
    ಶಿವಕುಮಾರ ಎನ್ ಚಾಟೀಪುರ
    Chamarajanagar, Chamarajanagara•
    8 hrs ago
  • ಪಟ್ಟಣದಲ್ಲಿ ಚೆಸ್ಕಾಂ ಪ್ರಕಟಣೆ, ವಿದ್ಯುತ್ ಕಂಬಗಳ ಸ್ಥಳಾಂತರ ಕಾರಣ ಕಿರುಗಾವಲು ವ್ಯಾಪ್ತಿಯ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಎಂದಿರುವ ಇ ಇ ಮಳವಳ್ಳಿ : ತಾಲ್ಲೂಕಿನ ಕಿರುಗಾವಲು ಸಂತೆಮಾಳ ರಸ್ತೆ ಅಗಲೀಕರಣ ಕಾರ್ಯ ನಡೆ ಯುತ್ತಿದ್ದು ವಿದ್ಯುತ್ ಕಂಬಗಳ ಸ್ಥಳಾಂತರಗೊಳಿಸಬೇಕಾಗಿರುವುದರಿಂದ ಸೆಪ್ಟಂಬರ್ 3 ರಂದು 66/11 ಕಿರುಗಾವಲು ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಮಾರ್ಗಗಳ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಉಂಟಾಗಲಿದೆ. ‌ಈ ಕುರಿತು ಬುಧವಾರ ಸಾಯಂಕಾಲ 4 ಗಂಟೆ ಸಮಯದಲ್ಲಿ ಪ್ರಕಟಣೆ ನೀಡಿರುವ ಚೆಸ್ಕಾಂನ ಮಳವಳ್ಳಿ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಟಿ ಪುಟ್ಟಸ್ವಾಮಿ ಅವರು ಸೆಪ್ಟಂಬರ್ 3 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ವರೆಗೆ ಕಿರುಗಾವಲು ವಿ ವಿ ಕೇಂದ್ರ ವ್ಯಾಪ್ತಿಯ ಕಲ್ಕುಣಿ, ಕಿರುಗಾವಲು, ಡಿ ಜಿ ಕೊಪ್ಪಲು, ಚಿಕ್ಕಮಾಳಿಗೆಕೊಪ್ಪಲು, ಹೊನಗನಹಳ್ಳಿ, ಪುಟ್ಟೇಗೌಡನ ಕೊಪ್ಪಲು, ಬುಳ್ಳಿಕೆಂಪನದೊಡ್ಡಿ, ಮಿಕ್ಕೆರೆ, ಹಿಟ್ಟನಹಳ್ಳಿ ಕೊಪ್ಪಲು, ಹೊನಗನಹಳ್ಳಿ, ಚಿಕ್ಕಮುಲ ಗೂಡಿ ಹಾಗೂ ಸುತ್ತಮುತ್ತಲ‌ ಗ್ರಾಮಗಳ ವಿದ್ಯುತ್ ಪೂರೈಕೆ ಯಲ್ಲಿ ಅಡಚಣೆ ಉಂಟಾಗ ಲಿದ್ದು ಗ್ರಾಹಕರು ಸಹಕರಿಸಬೇ ಕೆಂದು ಅವರು ಕೋರಿದ್ದಾರೆ.
    1
    ಪಟ್ಟಣದಲ್ಲಿ ಚೆಸ್ಕಾಂ ಪ್ರಕಟಣೆ, ವಿದ್ಯುತ್ ಕಂಬಗಳ ಸ್ಥಳಾಂತರ ಕಾರಣ ಕಿರುಗಾವಲು ವ್ಯಾಪ್ತಿಯ ವಿದ್ಯುತ್ ಪೂರೈಕೆಯಲ್ಲಿ ಅಡಚಣೆ ಎಂದಿರುವ ಇ ಇ
ಮಳವಳ್ಳಿ : ತಾಲ್ಲೂಕಿನ ಕಿರುಗಾವಲು ಸಂತೆಮಾಳ ರಸ್ತೆ ಅಗಲೀಕರಣ ಕಾರ್ಯ ನಡೆ ಯುತ್ತಿದ್ದು ವಿದ್ಯುತ್ ಕಂಬಗಳ ಸ್ಥಳಾಂತರಗೊಳಿಸಬೇಕಾಗಿರುವುದರಿಂದ ಸೆಪ್ಟಂಬರ್ 3 ರಂದು 66/11  ಕಿರುಗಾವಲು ವಿದ್ಯುತ್ ವಿತರಣಾ ಕೇಂದ್ರದಿಂದ ಹೊರಡುವ ಮಾರ್ಗಗಳ ವಿದ್ಯುತ್ ಪೂರೈಕೆಯಲ್ಲಿ    ಅಡಚಣೆ ಉಂಟಾಗಲಿದೆ. ‌ಈ ಕುರಿತು ಬುಧವಾರ ಸಾಯಂಕಾಲ 4 ಗಂಟೆ ಸಮಯದಲ್ಲಿ ಪ್ರಕಟಣೆ ನೀಡಿರುವ ಚೆಸ್ಕಾಂನ ಮಳವಳ್ಳಿ ವಿಭಾಗದ ಕಾರ್ಯನಿರ್ವಾಹಕ ಇಂಜಿನಿಯರ್ ಟಿ ಪುಟ್ಟಸ್ವಾಮಿ ಅವರು ಸೆಪ್ಟಂಬರ್ 3 ರಂದು  ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ವರೆಗೆ ಕಿರುಗಾವಲು ವಿ ವಿ ಕೇಂದ್ರ ವ್ಯಾಪ್ತಿಯ ಕಲ್ಕುಣಿ, ಕಿರುಗಾವಲು, ಡಿ ಜಿ ಕೊಪ್ಪಲು, ಚಿಕ್ಕಮಾಳಿಗೆಕೊಪ್ಪಲು, ಹೊನಗನಹಳ್ಳಿ, ಪುಟ್ಟೇಗೌಡನ ಕೊಪ್ಪಲು, ಬುಳ್ಳಿಕೆಂಪನದೊಡ್ಡಿ, ಮಿಕ್ಕೆರೆ, ಹಿಟ್ಟನಹಳ್ಳಿ ಕೊಪ್ಪಲು, ಹೊನಗನಹಳ್ಳಿ, ಚಿಕ್ಕಮುಲ ಗೂಡಿ ಹಾಗೂ ಸುತ್ತಮುತ್ತಲ‌ ಗ್ರಾಮಗಳ ವಿದ್ಯುತ್ ಪೂರೈಕೆ ಯಲ್ಲಿ ಅಡಚಣೆ ಉಂಟಾಗ ಲಿದ್ದು ಗ್ರಾಹಕರು ಸಹಕರಿಸಬೇ ಕೆಂದು ಅವರು ಕೋರಿದ್ದಾರೆ.
    user_B mallikarjunaswamy
    B mallikarjunaswamy
    ಮಳವಳ್ಳಿ, ಮಂಡ್ಯ, ಕರ್ನಾಟಕ•
    8 hrs ago
  • ಪಿರಿಯಾಪಟ್ಟಣವನ್ನು ಬರಪೀಡಿತ ತಾಲೂಕು ಎಂದು ಘೋಷಿಸಲು ಒತ್ತಾಯ ಮಾಡಿದ್ದಾರೆ ಮೈಸೂರು: ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳು ಹಾಗೂ ತಾಲೂಕುಗಳನ್ನು ರಾಜ್ಯ ಸರ್ಕಾರ ಬರಪೀಡಿತ ಪ್ರದೇಶಗಳೆಂದು ಘೋಷಿಸಿದೆ. ಮೈಸೂರು ಜಿಲ್ಲೆಯ 9 ತಾಲೂಕುಗಳ ಪೈಕಿ 8 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ಪಿರಿಯಾಪಟ್ಟಣ ತಾಲೂಕನ್ನು ಕೈಬಿಟ್ಟಿರುವುದು ರೈತರಿಗೆ ಅನ್ಯಾಯವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಪ್ರಧಾನ ಸಂಚಾಲಕ ಡಾ. ಅರುಣ್ ಕುಮಾರ್ ಆರೋಪಿಸಿದ್ದಾರೆ. ಪಿರಿಯಾಪಟ್ಟಣ ತಾಲೂಕು ಈಗಾಗಲೇ ಸಮರ್ಪಕ ನೀರಾವರಿ ಸೌಲಭ್ಯದಿಂದ ವಂಚಿತವಾಗಿರುವ ಪ್ರದೇಶವಾಗಿದೆ. ಮಳೆ ಕೊರತೆಯಿಂದಾಗಿ ರೈತರು ಬೆಳೆ ಬೆಳೆಯಲು ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ತಾಲೂಕನ್ನು ಬರಪೀಡಿತ ಪ್ರದೇಶಗಳ ಪಟ್ಟಿಯಿಂದ ಹೊರಗಿಟ್ಟಿರುವುದು ರೈತರ ಬಾಯಿಗೆ ಮಣ್ಣು ಎರಚಿದಂತಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು. ಸರ್ಕಾರದ ಈ ನಿರ್ಧಾರವು ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಹಚ್ಚಿದಂತಾಗಿದೆ. ಬರದ ಪರಿಣಾಮದಿಂದ ಸಂಕಷ್ಟದಲ್ಲಿರುವ ಪಿರಿಯಾಪಟ್ಟಣದ ರೈತರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು. ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ಪಿರಿಯಾಪಟ್ಟಣ ಕ್ಷೇತ್ರದ ಶಾಸಕ ಕೆ. ವೆಂಕಟೇಶ್ ಅವರು ಈ ವಿಚಾರವನ್ನು ಪುನರ್ ಪರಿಶೀಲಿಸಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿ ಪಿರಿಯಾಪಟ್ಟಣ ತಾಲೂಕನ್ನೂ ಬರಪೀಡಿತ ಪ್ರದೇಶವೆಂದು ಘೋಷಿಸಲು ಕ್ರಮ ಕೈಗೊಳ್ಳಬೇಕು ಎಂದು ಡಾ. ಅರುಣ್ ಕುಮಾರ್ ಆಗ್ರಹಿಸಿದರು.
    1
    ಪಿರಿಯಾಪಟ್ಟಣವನ್ನು ಬರಪೀಡಿತ ತಾಲೂಕು ಎಂದು ಘೋಷಿಸಲು ಒತ್ತಾಯ ಮಾಡಿದ್ದಾರೆ 

ಮೈಸೂರು: ಮಳೆ ಕೈಕೊಟ್ಟ ಹಿನ್ನೆಲೆಯಲ್ಲಿ ಕರ್ನಾಟಕದ ಹಲವು ಜಿಲ್ಲೆಗಳು ಹಾಗೂ ತಾಲೂಕುಗಳನ್ನು ರಾಜ್ಯ ಸರ್ಕಾರ ಬರಪೀಡಿತ ಪ್ರದೇಶಗಳೆಂದು ಘೋಷಿಸಿದೆ. ಮೈಸೂರು ಜಿಲ್ಲೆಯ 9 ತಾಲೂಕುಗಳ ಪೈಕಿ 8 ತಾಲೂಕುಗಳನ್ನು ಬರಪೀಡಿತ ಪ್ರದೇಶಗಳೆಂದು ಘೋಷಿಸಲಾಗಿದ್ದು, ಪಿರಿಯಾಪಟ್ಟಣ ತಾಲೂಕನ್ನು ಕೈಬಿಟ್ಟಿರುವುದು ರೈತರಿಗೆ ಅನ್ಯಾಯವಾಗಿದೆ ಎಂದು ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯ ಪ್ರಧಾನ ಸಂಚಾಲಕ ಡಾ. ಅರುಣ್ ಕುಮಾರ್ ಆರೋಪಿಸಿದ್ದಾರೆ.
ಪಿರಿಯಾಪಟ್ಟಣ ತಾಲೂಕು ಈಗಾಗಲೇ ಸಮರ್ಪಕ ನೀರಾವರಿ ಸೌಲಭ್ಯದಿಂದ ವಂಚಿತವಾಗಿರುವ ಪ್ರದೇಶವಾಗಿದೆ. ಮಳೆ ಕೊರತೆಯಿಂದಾಗಿ ರೈತರು ಬೆಳೆ ಬೆಳೆಯಲು ಸಂಕಷ್ಟ ಎದುರಿಸುತ್ತಿರುವ ಸಂದರ್ಭದಲ್ಲಿ ತಾಲೂಕನ್ನು ಬರಪೀಡಿತ ಪ್ರದೇಶಗಳ ಪಟ್ಟಿಯಿಂದ ಹೊರಗಿಟ್ಟಿರುವುದು ರೈತರ ಬಾಯಿಗೆ ಮಣ್ಣು ಎರಚಿದಂತಾಗಿದೆ ಎಂದು ಅವರು ಆಕ್ರೋಶ ವ್ಯಕ್ತಪಡಿಸಿದರು.
ಸರ್ಕಾರದ ಈ ನಿರ್ಧಾರವು ಒಂದು ಕಣ್ಣಿಗೆ ಬೆಣ್ಣೆ, ಇನ್ನೊಂದು ಕಣ್ಣಿಗೆ ಸುಣ್ಣ ಹಚ್ಚಿದಂತಾಗಿದೆ. ಬರದ ಪರಿಣಾಮದಿಂದ ಸಂಕಷ್ಟದಲ್ಲಿರುವ ಪಿರಿಯಾಪಟ್ಟಣದ ರೈತರ ಸಮಸ್ಯೆಗಳನ್ನು ಗಂಭೀರವಾಗಿ ಪರಿಗಣಿಸಬೇಕು ಎಂದು ಒತ್ತಾಯಿಸಿದರು.
ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಯತೀಂದ್ರ ಸಿದ್ದರಾಮಯ್ಯ ಹಾಗೂ ಪಿರಿಯಾಪಟ್ಟಣ ಕ್ಷೇತ್ರದ ಶಾಸಕ ಕೆ. ವೆಂಕಟೇಶ್ ಅವರು ಈ ವಿಚಾರವನ್ನು ಪುನರ್ ಪರಿಶೀಲಿಸಿ, ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರೊಂದಿಗೆ ಚರ್ಚಿಸಿ ಪಿರಿಯಾಪಟ್ಟಣ ತಾಲೂಕನ್ನೂ ಬರಪೀಡಿತ ಪ್ರದೇಶವೆಂದು ಘೋಷಿಸಲು ಕ್ರಮ ಕೈಗೊಳ್ಳಬೇಕು ಎಂದು ಡಾ. ಅರುಣ್ ಕುಮಾರ್ ಆಗ್ರಹಿಸಿದರು.
    user_ಹೊಂಗಿರಣ ನ್ಯೂಸ್
    ಹೊಂಗಿರಣ ನ್ಯೂಸ್
    Farmer Nanjangud, Mysuru•
    2 hrs ago
  • ನಿಗಾರ್ತಿಕರನ್ನು ಅಡ್ಡ ಮಾರ್ಗದಲ್ಲಿ ಕರೆದುಕೊಂಡು ಬಂದು ಜೀತ ಪದ್ಧತಿಯಲ್ಲಿ ತೊಡಗಿಸಿಕೊಳ್ಳುತ್ತಿರುವ ಆರೋಪ,,, ಹನೂರು ತಾಲ್ಲೂಕಿನ ಸೂಳೆರಿಪಾಳ್ಯ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗಂಗನ ದೊಡ್ಡಿ ಗ್ರಾಮದಲ್ಲಿ ಅಕ್ರಮವಾಗಿ ಯಾವುದೇ ಸೌಲಭ್ಯ ನೀಡದೆ ಸತತವಾಗಿ ಒಂದು ವರ್ಷದಿಂದ ದುಡಿಸಿಕೊಳ್ಳುತ್ತಿದ್ದೂ ರೈತ ಸಂಘದ ಚಾಮರಾಜನಗರ ಕಾರ್ಯಧ್ಯಕ್ಷ ಅಮದಜ್ ಖಾನ್ ಮುಖಾಂತರ ಬೆಳಕಿಗೆ ಬಂದಿದೆ,,,
    4
    ನಿಗಾರ್ತಿಕರನ್ನು ಅಡ್ಡ ಮಾರ್ಗದಲ್ಲಿ ಕರೆದುಕೊಂಡು ಬಂದು ಜೀತ ಪದ್ಧತಿಯಲ್ಲಿ ತೊಡಗಿಸಿಕೊಳ್ಳುತ್ತಿರುವ ಆರೋಪ,,,
ಹನೂರು ತಾಲ್ಲೂಕಿನ ಸೂಳೆರಿಪಾಳ್ಯ ಗ್ರಾಮ ಪಂಚಾಯ್ತಿ ವ್ಯಾಪ್ತಿಯ ಗಂಗನ ದೊಡ್ಡಿ ಗ್ರಾಮದಲ್ಲಿ ಅಕ್ರಮವಾಗಿ ಯಾವುದೇ ಸೌಲಭ್ಯ ನೀಡದೆ ಸತತವಾಗಿ ಒಂದು ವರ್ಷದಿಂದ ದುಡಿಸಿಕೊಳ್ಳುತ್ತಿದ್ದೂ ರೈತ ಸಂಘದ ಚಾಮರಾಜನಗರ ಕಾರ್ಯಧ್ಯಕ್ಷ  ಅಮದಜ್  ಖಾನ್ ಮುಖಾಂತರ ಬೆಳಕಿಗೆ ಬಂದಿದೆ,,,
    user_Suri suresh
    Suri suresh
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.