logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಲಿಂಗಸಗೂರು ತಾಲೂಕಿನಲ್ಲಿ SIF ಬ್ಯಾಂಕ್ ಮಹಿಳೆಯರಿಗೆ ಲೋನ್ ಕೊಡುವ ಬ್ಯಾಂಕಿನಲ್ಲಿ ವಂಚನೆ ನಮ್ಮ ದುಡ್ಡನ್ನು ದುರುಪಯೋಗ ಮಾಡಿಕೊಂಡು ನಮ್ಮ ಖಾತೆಯನ್ನು ನಿಲ್ ಮಾಡಿದ SIF ಏಜೆಂಟ್ ಸಂಬಂಧಪಟ್ಟ ಬ್ಯಾಂಕಿನ ಮ್ಯಾನೇಜರ್ ತಲ್ಲಿ ಕೇಳಿದರೆ ನಮಗೇನು ಗೊತ್ತಿಲ್ಲ ಸರ್ ಅನ್ನುವ ಉತ್ತರ

9 hrs ago
user_Vishwa Naidu
Vishwa Naidu
ಲಿಂಗಸುಗೂರು, ರಾಯಚೂರು, ಕರ್ನಾಟಕ•
9 hrs ago

ಲಿಂಗಸಗೂರು ತಾಲೂಕಿನಲ್ಲಿ SIF ಬ್ಯಾಂಕ್ ಮಹಿಳೆಯರಿಗೆ ಲೋನ್ ಕೊಡುವ ಬ್ಯಾಂಕಿನಲ್ಲಿ ವಂಚನೆ ನಮ್ಮ ದುಡ್ಡನ್ನು ದುರುಪಯೋಗ ಮಾಡಿಕೊಂಡು ನಮ್ಮ ಖಾತೆಯನ್ನು ನಿಲ್ ಮಾಡಿದ SIF ಏಜೆಂಟ್ ಸಂಬಂಧಪಟ್ಟ ಬ್ಯಾಂಕಿನ ಮ್ಯಾನೇಜರ್ ತಲ್ಲಿ ಕೇಳಿದರೆ ನಮಗೇನು ಗೊತ್ತಿಲ್ಲ ಸರ್ ಅನ್ನುವ ಉತ್ತರ

More news from ಕರ್ನಾಟಕ and nearby areas
  • ಲಿಂಗಸಗೂರು ತಾಲೂಕಿನಲ್ಲಿ SIF ಬ್ಯಾಂಕ್ ಮಹಿಳೆಯರಿಗೆ ಲೋನ್ ಕೊಡುವ ಬ್ಯಾಂಕಿನಲ್ಲಿ ವಂಚನೆ ನಮ್ಮ ದುಡ್ಡನ್ನು ದುರುಪಯೋಗ ಮಾಡಿಕೊಂಡು ನಮ್ಮ ಖಾತೆಯನ್ನು ನಿಲ್ ಮಾಡಿದ SIF ಏಜೆಂಟ್ ಸಂಬಂಧಪಟ್ಟ ಬ್ಯಾಂಕಿನ ಮ್ಯಾನೇಜರ್ ತಲ್ಲಿ ಕೇಳಿದರೆ ನಮಗೇನು ಗೊತ್ತಿಲ್ಲ ಸರ್ ಅನ್ನುವ ಉತ್ತರ
    1
    ಲಿಂಗಸಗೂರು ತಾಲೂಕಿನಲ್ಲಿ  SIF ಬ್ಯಾಂಕ್ ಮಹಿಳೆಯರಿಗೆ ಲೋನ್ ಕೊಡುವ ಬ್ಯಾಂಕಿನಲ್ಲಿ ವಂಚನೆ ನಮ್ಮ ದುಡ್ಡನ್ನು  ದುರುಪಯೋಗ ಮಾಡಿಕೊಂಡು ನಮ್ಮ ಖಾತೆಯನ್ನು ನಿಲ್ ಮಾಡಿದ SIF ಏಜೆಂಟ್ ಸಂಬಂಧಪಟ್ಟ ಬ್ಯಾಂಕಿನ ಮ್ಯಾನೇಜರ್ ತಲ್ಲಿ ಕೇಳಿದರೆ ನಮಗೇನು ಗೊತ್ತಿಲ್ಲ ಸರ್ ಅನ್ನುವ ಉತ್ತರ
    user_Vishwa Naidu
    Vishwa Naidu
    ಲಿಂಗಸುಗೂರು, ರಾಯಚೂರು, ಕರ್ನಾಟಕ•
    9 hrs ago
  • ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಸಮೀಪದ ಏವುರ ಗ್ರಾಮದಲ್ಲಿ ಸರ್ಕಾರಿ ಮಾದರಿ ಶಾಲೆ ಎಲ್ಲಿ ಸವಿಧಾನ ಬುಕ್ ವಿತರಿಸಲಾಯಿತು
    1
    ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಕೆಂಭಾವಿ ಸಮೀಪದ ಏವುರ ಗ್ರಾಮದಲ್ಲಿ ಸರ್ಕಾರಿ ಮಾದರಿ ಶಾಲೆ ಎಲ್ಲಿ ಸವಿಧಾನ ಬುಕ್ ವಿತರಿಸಲಾಯಿತು
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    Journalist ಶೋರಾಪುರ, ಯಾದಗಿರಿ, ಕರ್ನಾಟಕ•
    6 hrs ago
  • ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಸ್ವಾತಂತ್ರ್ಯ ಸೇನಾನಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕಂಚಿನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು.
    1
    ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ದೇವತ್ಕಲ್ ಗ್ರಾಮದಲ್ಲಿ ಸ್ವಾತಂತ್ರ್ಯ ಸೇನಾನಿ, ಕ್ರಾಂತಿವೀರ ಸಂಗೊಳ್ಳಿ ರಾಯಣ್ಣನ ಕಂಚಿನ ಮೂರ್ತಿಯನ್ನು ಪ್ರತಿಷ್ಠಾಪಿಸಲಾಯಿತು.
    user_ಪುರುಷೋತ್ತಮ ನಾಯಕ ಸುರಪುರ
    ಪುರುಷೋತ್ತಮ ನಾಯಕ ಸುರಪುರ
    Journalist ಶೋರಾಪುರ, ಯಾದಗಿರಿ, ಕರ್ನಾಟಕ•
    8 hrs ago
  • Chief Guests President António* Costa*Republic Day 2026 Exclusive | Flypast | Cockpit videos*  Chief Guests President António Costa Council of the European Union and President of European
    4
    Chief Guests President António* Costa*Republic Day 2026 Exclusive | Flypast | Cockpit videos* 
Chief Guests President António Costa Council of the European Union and President of European
    user_Chethana Muniswamygowda
    Chethana Muniswamygowda
    Press advisory Kushtagi, Koppal•
    5 hrs ago
  • ನಗರದ ನೂತನ ಜಿಲ್ಲಾಡಳಿತ ಭವನದಲ್ಲಿ ಜನವರಿ 26ರ ಗಣರಾಜ್ಯೋತ್ಸವ ದಿನಾಚರಣೆಯ ಕಾರ್ಯಕ್ರಮ ನಡೆಯಿತು. ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಜಿಲ್ಲಾಧಿಕಾರಿಗಳಿಗೆ ಪೊಲೀಸ್ ಇಲಾಖೆಯಿಂದ ಗೌರವ ವಂದನೆ ಸಮರ್ಪಿಸಲಾಯಿತು. ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ, ರಾಯಚೂರು ಸಹಾಯಕ ಆಯುಕ್ತರು ಸೇರಿದಂತೆ ಇತರರು ಇದ್ದರು.
    1
    ನಗರದ ನೂತನ ಜಿಲ್ಲಾಡಳಿತ ಭವನದಲ್ಲಿ ಜನವರಿ 26ರ ಗಣರಾಜ್ಯೋತ್ಸವ ದಿನಾಚರಣೆಯ ಕಾರ್ಯಕ್ರಮ ನಡೆಯಿತು.  ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರು ಆಗಿರುವ ಜಿಲ್ಲಾಧಿಕಾರಿಗಳಾದ ನಿತೀಶ್ ಕೆ. ಅವರು ರಾಷ್ಟ್ರ ಧ್ವಜಾರೋಹಣ ನೆರವೇರಿಸಿದರು. ಈ ವೇಳೆ ಜಿಲ್ಲಾಧಿಕಾರಿಗಳಿಗೆ ಪೊಲೀಸ್ ಇಲಾಖೆಯಿಂದ ಗೌರವ ವಂದನೆ ಸಮರ್ಪಿಸಲಾಯಿತು. ಇದೇ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ, ರಾಯಚೂರು ಸಹಾಯಕ ಆಯುಕ್ತರು ಸೇರಿದಂತೆ ಇತರರು ಇದ್ದರು.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    10 hrs ago
  • अब ये Business आपको कमा कर देगा #tranding #marketkibaat #sadarbazar #business
    1
    अब ये Business आपको कमा कर देगा #tranding #marketkibaat #sadarbazar #business
    user_Reporter Ravinder
    Reporter Ravinder
    Business management consultant Bagalkot, Bagalkote•
    2 hrs ago
  • "ಜೈ ಭೀಮ್ ಯುವ ಘರ್ಜನೆ ಸಂಘಟನೇಯ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ " ಬಾಗಲಕೋಟೆ ಜಿಲ್ಲೆಯಲ್ಲಿ ಮಂಜುನಾಥ್ ಆರ್ ಮಾದರ ಅವರ ನೇತೃತ್ವದಲ್ಲಿ ನೆರವೇರಿತು.
    1
    "ಜೈ ಭೀಮ್ ಯುವ ಘರ್ಜನೆ ಸಂಘಟನೇಯ ಪದಾಧಿಕಾರಿಗಳ ಆಯ್ಕೆ ಮಾಡಲಾಗಿದೆ "
ಬಾಗಲಕೋಟೆ ಜಿಲ್ಲೆಯಲ್ಲಿ ಮಂಜುನಾಥ್ ಆರ್ ಮಾದರ ಅವರ ನೇತೃತ್ವದಲ್ಲಿ ನೆರವೇರಿತು.
    user_ಜನ ಶಕ್ತಿ ಲೇಖನಿ ಪೇಪರ್ ಹನಮಂತ ಬಾಗಲಕೋಟ ಬಾಗಲಕೋಟ
    ಜನ ಶಕ್ತಿ ಲೇಖನಿ ಪೇಪರ್ ಹನಮಂತ ಬಾಗಲಕೋಟ ಬಾಗಲಕೋಟ
    Journalist ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    8 hrs ago
  • ರಾಯಚೂರು ಜಿಲ್ಲೆ ಲಿಂಗಸ್ಗೂರು ತಾಲೂಕಿನಲ್ಲಿ ರಸ್ತೆ ಕಾಮಗಾರಿಕೆ ನಡೆಯುತ್ತಿದ್ದು ಸಂಪೂರ್ಣವಾಗಿ ಕಳಪೆ ಕಾಮಗಾರಿಕೆ ಆಗುತ್ತಿದೆ ಹಾಗೆ ಕಾಮಗಾರಿಕೆ ಯಾವ ಯೋಜನೆಯಲ್ಲಿ ಆಗುತ್ತಿದೆ ಎಂದು ಸಾರ್ವಜನಿಕರಿಗೆ ಗೊತ್ತಾಗುತ್ತಿಲ್ಲ ಗುತ್ತಿಗೆದಾರರು ಯಾವುದೇ ಕಾಮಗಾರಿಕೆ ಮಾಡಬೇಕಾದರೆ ಕಾಮಗಾರಿಕೆಯ ಹೆಸರು ಹಾಗೂ ಯಾವ ಅನುದಾನದಲ್ಲಿ ಆಗುತ್ತಿದೆ ಎಂದು ನಾಮಫಲಕ ಹಾಕಬೇಕು ಆದರೆ ಲಿಂಗಸೂರು ತಾಲೂಕಿನಲ್ಲಿ ಯಾವುದೇ ಕಾಮಗಾರಿಕೆ ನಡೆದರು ನಾಮಪಲಕ್ಕ ಇರುವುದಿಲ್ಲ ದಯವಿಟ್ಟು ಸಂಬಂಧಪಟ್ಟ ಅಧಿಕಾರಿಗಳಿಗೆ ಗಮನಕ್ಕೂ ತಂದರು ಏನು ಪ್ರಯೋಜನವಾಗುತ್ತಿಲ್ಲ ವಿಶ್ವನಾಥ್ ನಾಯ್ಡು ಲಿಂಗಸ್ಗೂರು ತಾಲೂಕು ನಿವಾಸಿ ಮೊಬೈಲ್ ನಂಬರ್ 8197332229
    2
    ರಾಯಚೂರು ಜಿಲ್ಲೆ ಲಿಂಗಸ್ಗೂರು ತಾಲೂಕಿನಲ್ಲಿ ರಸ್ತೆ ಕಾಮಗಾರಿಕೆ ನಡೆಯುತ್ತಿದ್ದು ಸಂಪೂರ್ಣವಾಗಿ ಕಳಪೆ ಕಾಮಗಾರಿಕೆ ಆಗುತ್ತಿದೆ ಹಾಗೆ ಕಾಮಗಾರಿಕೆ ಯಾವ ಯೋಜನೆಯಲ್ಲಿ ಆಗುತ್ತಿದೆ ಎಂದು ಸಾರ್ವಜನಿಕರಿಗೆ ಗೊತ್ತಾಗುತ್ತಿಲ್ಲ ಗುತ್ತಿಗೆದಾರರು ಯಾವುದೇ ಕಾಮಗಾರಿಕೆ ಮಾಡಬೇಕಾದರೆ ಕಾಮಗಾರಿಕೆಯ ಹೆಸರು ಹಾಗೂ ಯಾವ ಅನುದಾನದಲ್ಲಿ ಆಗುತ್ತಿದೆ ಎಂದು ನಾಮಫಲಕ ಹಾಕಬೇಕು ಆದರೆ ಲಿಂಗಸೂರು ತಾಲೂಕಿನಲ್ಲಿ ಯಾವುದೇ ಕಾಮಗಾರಿಕೆ ನಡೆದರು  ನಾಮಪಲಕ್ಕ ಇರುವುದಿಲ್ಲ ದಯವಿಟ್ಟು ಸಂಬಂಧಪಟ್ಟ ಅಧಿಕಾರಿಗಳಿಗೆ ಗಮನಕ್ಕೂ ತಂದರು ಏನು ಪ್ರಯೋಜನವಾಗುತ್ತಿಲ್ಲ 
ವಿಶ್ವನಾಥ್ ನಾಯ್ಡು ಲಿಂಗಸ್ಗೂರು ತಾಲೂಕು ನಿವಾಸಿ ಮೊಬೈಲ್ ನಂಬರ್ 8197332229
    user_Vishwa Naidu
    Vishwa Naidu
    ಲಿಂಗಸುಗೂರು, ರಾಯಚೂರು, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.