Shuru
Apke Nagar Ki App…
ಬಂಗಾರದ ಪದಕಕ್ಕೆ ಮುತ್ತಿಟ್ಟ ಘತ್ತರಗಿ ಗ್ರಾಮದ ಕುವರಿ. ಅಕ್ಕಮಹಾದೇವಿ ಮಹಿಳಾ ವಿಶ್ವಾವಿದ್ಯಾಲಯದಲ್ಲಿ ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ ಬಂಗಾರದ ಪದಕಕ್ಕೆ ಮುತ್ತಿಟ್ಟ ಘತ್ತರಗಿ ಗ್ರಾಮದ ಕುವರಿ. ಅಕ್ಕಮಹಾದೇವಿ ಮಹಿಳಾ ವಿಶ್ವಾವಿದ್ಯಾಲಯದಲ್ಲಿ ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ
Kisan news kannada
ಬಂಗಾರದ ಪದಕಕ್ಕೆ ಮುತ್ತಿಟ್ಟ ಘತ್ತರಗಿ ಗ್ರಾಮದ ಕುವರಿ. ಅಕ್ಕಮಹಾದೇವಿ ಮಹಿಳಾ ವಿಶ್ವಾವಿದ್ಯಾಲಯದಲ್ಲಿ ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ ಬಂಗಾರದ ಪದಕಕ್ಕೆ ಮುತ್ತಿಟ್ಟ ಘತ್ತರಗಿ ಗ್ರಾಮದ ಕುವರಿ. ಅಕ್ಕಮಹಾದೇವಿ ಮಹಿಳಾ ವಿಶ್ವಾವಿದ್ಯಾಲಯದಲ್ಲಿ ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ
More news from ಕರ್ನಾಟಕ and nearby areas
- ಬಂಗಾರದ ಪದಕಕ್ಕೆ ಮುತ್ತಿಟ್ಟ ಘತ್ತರಗಿ ಗ್ರಾಮದ ಕುವರಿ. ಅಕ್ಕಮಹಾದೇವಿ ಮಹಿಳಾ ವಿಶ್ವಾವಿದ್ಯಾಲಯದಲ್ಲಿ ರಾಜ್ಯಪಾಲರಿಂದ ಪ್ರಶಸ್ತಿ ಪ್ರಧಾನ1
- ಲೋಕಾಯುಕ್ತ ಬಲೆಗೆ ಕೆರೂರ ಪಿ.ಎಸ್.ಐ. ಭೀಮಪ್ಪ ಕೆರೂರ - ಸುಳ್ಳು ಕೇಸ್ ದಾಖಲಿಸುತ್ತೇನೆಂದು ವ್ಯಕ್ತಿಯೊಬ್ಬನಿಂದ ಲಂಚ ಪಡೆಯುವಾಗ ಜಿಲ್ಲೆಯ ಬಾದಾಮಿ ತಾಲೂಕಿನ ಕೆರೂರ ಪಟ್ಟಣದ ಪಿ.ಎಸ್.ಐ.ಭೀಮಪ್ಪ ರಬಕವಿ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಮಂಗಳವಾರ ಫಿರ್ಯಾದಿದಾರ ಬೆಳಗಂಟಿ ಕೆರೂರ ನಿವಾಸಿ ಮುತ್ತಪ್ಪ ಹುಲ್ಲಪ್ಪ ನಾಯ್ಕರ ಇವರು ಬಾಗಲಕೋಟೆ ಲೋಕಾಯುಕ್ತ ಪೊಲೀಸ್ ಠಾಣೆಗೆ ಹಾಜರಾಗಿ ತಮ್ಮ ಫಿರ್ಯಾದಿ ನೀಡಿದ್ದರಲ್ಲಿ, ಎ.17 ರಂದು ಫಿರ್ಯಾದಿಯ ಸ್ನೇಹಿತ ಶಂಕ್ರಪ್ಪ ನೀಲಪ್ಪ ಬೂದಿಹಾಳ ಸಾ:ಕೆರೂರ ಇವನಿಗೆ ಅವನ ಮೋಟರ ಸೈಕಲ್ ನಂ:ಕೆಎ-29 ಇಸಿ-0914 ಸಮೇತ ಕೆರೂರ ಪೊಲೀಸ್ ಠಾಣೆಗೆ ಕರೆದುಕೊಂಡು ಹೋಗಿ ಪೊಲೀಸ್ ಠಾಣೆಯಲ್ಲಿ ಕೂಡಿಸಿ ಅವನಿಗೆ ಇಸ್ಪೀಟ್ ಆಡಿಸಿದ್ದಿಯಾ. ಬಡ್ಡಿ ಆಡಿದ್ದೀಯಾ ಅಂತಾ ಸುಳ್ಳು ಆಪಾದನೆ ಮಾಡಿ ನಿನ್ನ ಮೇಲೆ ಕೇಸ್ ಮಾಡುತ್ತೇವೆ ಅಂತಾ ಹೆದರಿಸಿ ರೂ.1 ಲಕ್ಷ 70 ಸಾವಿರ ಲಂಚದ ಹಣಕ್ಕೆ ಬೇಡಿಕೆ ಇಟ್ಟು, ಎ.18 ರಂದು ರಾತ್ರಿ ಶಂಕ್ರಪ್ಪ ಬೂದಿಹಾಳ ಇವನಿಗೆ ಕೆರೂರ ಪೊಲೀಸ್ ಠಾಣೆಯಿಂದ ಬಿಟ್ಟು ಕಳುಹಿಸಿ ಲಂಚದ ಹಣ ಕೊಟ್ಟು, ಅವನ ಮೋಟರ ಸೈಕಲ್ ನಂ:ಕೆಎ-29 ಇಸಿ-0914 ನೇದ್ದನ್ನು ಬಿಡಿಸಿಕೊಂಡು ಹೋಗಲು ತಿಳಿಸಿ ಲಂಚಕ್ಕೆ ಬೇಡಿಕೆ ಇಟ್ಟಿರುತ್ತಾರೆ. ಈ ಬಗ್ಗೆ ಫಿರ್ಯಾದಿದಾರರು ದೂರು ನೀಡಿದ್ದರಿಂದ ಬಾಗಲಕೋಟೆ ಲೋಕಾಯುಕ್ತ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ. ಇಂದು ಬುಧವಾರ ಪ್ರಕರಣದಲ್ಲಿಯ ಆಪಾದಿತರಾದ ಪಿ.ಎಸ್.ಐ. ಭೀಮಪ್ಪ ರಬಕವಿ, ಪೊಲೀಸ್ ಪೇದೆ ಸಂತೋಷ ಬಿರಾದಾರ ಇಬ್ಬರೂ ಕೆರೂರ ಪೊಲೀಸ್ ಠಾಣೆ, ಇವರುಗಳು ಫಿರ್ಯಾದಿಯಿಂದ ಲಂಚದ ಹಣ ರೂ.1 ಲಕ್ಷ 70 ಸಾವಿರ ಹಣ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿರುತ್ತಾರೆ. ಲೋಕಾಯುಕ್ತ ಪೊಲೀಸ್ ಅಧೀಕ್ಷಕ ಎಂ.ಬಿ. ನಂದಗಾಂವಿ, ಇವರ ಮಾರ್ಗದರ್ಶನದಲ್ಲಿ ಡಿ.ಎಸ್.ಪಿ. ಸುರೇಶರೆಡ್ಡಿ, ಬಿ.ಎ. ಬಿರಾದಾರ, ಎಂ.ಬಿ. ಬಿರಾದಾರ, ಮತ್ತು ಎನ್. ಆರ್. ಖಿಲಾರೆ, ಪಿಐ-3 ಕರ್ನಾಟಕ ಲೋಕಾಯುಕ್ತ ಬಾಗಲಕೋಟೆ ಹಾಗೂ ಸಿಬ್ಬಂದಿ ದಾಳಿಯಲ್ಲಿ ಪಾಲ್ಗೊಂಡಿದ್ದರು.1
- ವಾಡಿ ಪಟ್ಟಣದ ಬಲರಾಮ್ ಚೌಕ ಹತ್ತಿರ ಭೀಕರ ಕೊಲೆ ನಡೆದಿರುವ ಘಟನೆ ನಡೆದಿದೆ 13 ವರ್ಷದ ಹಳೆಯ ದ್ವೇಷ ಎಂದು ಪರಿಗಣಿಸಲಾಗಿದೆ ವಾಡಿ ಪೊಲೀಸ್ ಠಾಣೆಯಲ್ಲಿ ಈ ಪ್ರಕರಣ ದಾಖಲಾಗಿದೆ1
- ವಿಜಯಪುರ: ಕಾಂಗ್ರೆಸ್ ನಿಂದ ಮುಸ್ಲಿಂ ಸಮಾಜಕ್ಕೆ ಅನ್ಯಾಯ ಆಗಿಲ್ಲ ದಾವಣಗೆರೆ ಉಪಚುನಾವಣೆಯಲ್ಲಿ ಶಾಮನೂರು ಶಿವಶರಣಪ್ಪನವರ ಕುಟುಂಬಕ್ಕೆ ಟಿಕೆಟ್ ನೀಡಲಾಗಿದ್ದು, ಕಾಂಗ್ರೆಸ್ ಪಕ್ಷದಿಂದ ಮುಸ್ಲಿಂ ಸಮಾಜಕ್ಕೆ ಯಾವುದೇ ಅನ್ಯಾಯವಾಗಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಿಳಿಸಿದ್ದಾರೆ. ಮುಂದಿನ ದಿನಗಳಲ್ಲಿ ಮುಸ್ಲಿಂ ಸಮಾಜಕ್ಕೂ ಟಿಕೆಟ್ ನೀಡಲಾಗುವುದು ಎಂದರು. ಟಿಕೆಟಿಗಾಗಿ ಧರ್ಮಗಳ ನಡುವೆ ಬೆಂಕಿ ಹಚ್ಚುವ ಕೆಲಸವನ್ನು ಬಿಜೆಪಿ ಮಾಡುತ್ತದೆ ಎಂದು ವಿಜಯಪುರದಲ್ಲಿ ಗುರುವಾರದಂದು ಕಾಂಗ್ರೆಸ್ ವಕ್ತಾರೆ ಗಣಿಯಾರ ಹೇಳಿದರು.1
- BIG BREAKING NEWS || ಹರಹರ ಮಹಾದೇವ ಘೋಷಣೆಯ ನಡುವೆ ಹರಿದ ರಕ್ತದ ಕಲೆ: ಬಸವಣ್ಣನ ರಥೋತ್ಸವದಲ್ಲಿ ರಕ್ಕಸ ಸಂಭ್ರಮ! ಬೀದರ್: ಭಕ್ತಿ ಪರಾಕಾಷ್ಠೆಯ ನಡುವೆ ವಿಧಿಯಾಟ ಬೇರೆಯೇ ಇತ್ತು. ಬಸವಕಲ್ಯಾಣದ ಥೇರು ಮೈದಾನದಲ್ಲಿ ಲಕ್ಷಾಂತರ ಭಕ್ತರು 'ಬಸವೇಶ್ವರ'ನ ರಥ ಎಳೆಯಲು ಮುಗಿಬಿದ್ದಾಗ ಸಂಭವಿಸಿದ ನೂಕಾಟವೊಂದು ಭೀಕರ ರಕ್ತಪಾತಕ್ಕೆ ನಾಂದಿ ಹಾಡಿದೆ. ಭಕ್ತಿಯ ಭರದಲ್ಲಿ ರಥದ ವೇಗಕ್ಕೆ ಸಿಲುಕಿದ ಧನರಾಜ್ ಎಂಬುವವರು ತಮ್ಮ ಎರಡು ಕಾಲುಗಳನ್ನು ಕಳೆದುಕೊಂಡು ಜೀವನ್ಮರಣ ಹೋರಾಟ ನಡೆಸುತ್ತಿದ್ದಾರೆ. ರಥವನ್ನು ಎಳೆಯುವ ಭರದಲ್ಲಿ ನಿಯಂತ್ರಣ ತಪ್ಪಿದ ಪರಿಣಾಮ ಈ ಅವಘಡ ಸಂಭವಿಸಿದ್ದು, ಗಾಯಾಳುಗಳ ಕಿರುಚಾಟ ನೆರೆದಿದ್ದವರ ಕರುಳು ಹಿಂಡುವಂತಿತ್ತು. ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಗಾಯಾಳುಗಳನ್ನು ಕಲಬುರಗಿಗೆ ಕಳುಹಿಸಿಕೊಡಲಾಗಿದೆ. ಸಂಭ್ರಮದ ಜಾತ್ರೆಯಲ್ಲಿ ಈ ಘಟನೆ ಸೂತಕದ ಛಾಯೆ ಮೂಡಿಸಿದೆ.1
- ಬಾಗಲಕೋಟೆ ಜಿಲ್ಲೆ ಬದಾಮಿ ತಾಲೂಕು ಕೆರೂರು. ಪೊಲೀಸ್ ಸ್ಟೇಷನ್ ನಲ್ಲಿ ಲಂಚ 1,70,000 ರೂ ಸ್ವೀಕರಿಸುವಾಗ ಲೋಕಾಯುಕ್ತ ಅಧಿಕಾರಿಗೆಳಿಗೆ ಸಿಕ್ಕಿಬಿದ್ದ ಪಿ ಎಸ್ ಐ ಮತ್ತು ಒಬ್ಬರು ಪಿಸಿ ಸಸ್ಪೆಂಡ್ ಆಗಿದ್ದಾರೆ1
- Post by Sharanappa Annadata1
- ಆಸ್ತಿಗಾಗಿ ಕಣ್ಣೀರು ಹಾಕಿದ ಜೆ ಎಂ ಕೋರಬು ಸಹೋದರ.! ನ್ಯಾಯಕ್ಕಾಗಿ ಶಾಸಕರಿಗೆ ಅಂಗಲಾಚಿ ಬೇಡಿಕೊಂಡ ಚಂದ್ರಶಾ ಕೊರಬು.!1