logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

KA-29 F-1697 ಬಾಗಲಕೋಟೆ ಘಟಕ ಬಾಗಲಕೋಟೆ -ಕಲಾದಗಿ - ಲೋಕಾಪೂರ - ಮುಧೋಳ - ಜಮಖಂಡಿ - ಬನಹಟ್ಟಿ - ತೇರದಾಳ - ಹಾರೂಗೇರಿ× - ಕುಡಚಿ - ಕಾಗವಾಡ - ಮಿರಜ - ಸಾಂಗಲಿ - ಇಸ್ಲಾಂಪೂರ - ಕರಾಡ - ಸತಾರಾ - ಪುಣೆ - ಪಿಂಪ್ರಿ KA-29 F-1697 ಬಾಗಲಕೋಟೆ ಘಟಕ ಬಾಗಲಕೋಟೆ -ಕಲಾದಗಿ - ಲೋಕಾಪೂರ - ಮುಧೋಳ - ಜಮಖಂಡಿ - ಬನಹಟ್ಟಿ - ತೇರದಾಳ - ಹಾರೂಗೇರಿ× - ಕುಡಚಿ - ಕಾಗವಾಡ - ಮಿರಜ - ಸಾಂಗಲಿ - ಇಸ್ಲಾಂಪೂರ - ಕರಾಡ - ಸತಾರಾ - ಪುಣೆ - ಪಿಂಪ್ರಿ BAGALKOTE - KALADAGI - LOKAPUR - MUDHOL JAMKHANDI- BNT - TERDAL -HARUGERI× - KUDACHI - KAGWAD - MIRAJ - SANGLI - KARAD SATARA - PUNE - PIMPRI ಬಾಗಲಕೋಟೆ ಬಿಡುವ ವೇಳೆ -9:00AM ಪಿಂಪ್ರಿ ಬಿಡುವ ವೇಳೆ -6:00AM ಬಾಗಲಕೋಟೆ ಘಟಕ ಬಾಗಲಕೋಟೆ ವಿಭಾಗ BAGALKOTE DEPOT BAGALKOTE DIVISION

8 hrs ago
user_Ilahi kaladagi
Ilahi kaladagi
Local News Reporter ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
8 hrs ago
81877410-0c1a-4455-add5-b0f8d5f90c54

KA-29 F-1697 ಬಾಗಲಕೋಟೆ ಘಟಕ ಬಾಗಲಕೋಟೆ -ಕಲಾದಗಿ - ಲೋಕಾಪೂರ - ಮುಧೋಳ - ಜಮಖಂಡಿ - ಬನಹಟ್ಟಿ - ತೇರದಾಳ - ಹಾರೂಗೇರಿ× - ಕುಡಚಿ - ಕಾಗವಾಡ - ಮಿರಜ - ಸಾಂಗಲಿ - ಇಸ್ಲಾಂಪೂರ - ಕರಾಡ - ಸತಾರಾ - ಪುಣೆ - ಪಿಂಪ್ರಿ KA-29 F-1697 ಬಾಗಲಕೋಟೆ ಘಟಕ ಬಾಗಲಕೋಟೆ -ಕಲಾದಗಿ - ಲೋಕಾಪೂರ - ಮುಧೋಳ - ಜಮಖಂಡಿ - ಬನಹಟ್ಟಿ - ತೇರದಾಳ - ಹಾರೂಗೇರಿ× - ಕುಡಚಿ - ಕಾಗವಾಡ - ಮಿರಜ - ಸಾಂಗಲಿ - ಇಸ್ಲಾಂಪೂರ - ಕರಾಡ - ಸತಾರಾ - ಪುಣೆ - ಪಿಂಪ್ರಿ BAGALKOTE - KALADAGI - LOKAPUR - MUDHOL JAMKHANDI- BNT - TERDAL -HARUGERI× - KUDACHI - KAGWAD - MIRAJ - SANGLI - KARAD SATARA - PUNE - PIMPRI ಬಾಗಲಕೋಟೆ ಬಿಡುವ ವೇಳೆ -9:00AM ಪಿಂಪ್ರಿ ಬಿಡುವ ವೇಳೆ -6:00AM ಬಾಗಲಕೋಟೆ ಘಟಕ ಬಾಗಲಕೋಟೆ ವಿಭಾಗ BAGALKOTE DEPOT BAGALKOTE DIVISION

More news from ಕರ್ನಾಟಕ and nearby areas
  • ಹುನಗುಂದ ಪಟ್ಟಣದಲ್ಲಿ ಇಂದು ಸಾಯಂಕಾಲ ಧಾರಾಕಾರವಾಗಿ ಸುರಿದ ಮಳೆ ಭಾರಿ ಅವಾಂತರ ಸೃಷ್ಟಿಸಿದೆ. ಅಬ್ಬರದ ಗಾಳಿ, ಗುಡುಗು–ಸಿಡಿಲಿನೊಂದಿಗೆ ಬಂದ ಮಳೆಯಿಂದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಂಬಗಳು ಬಿದ್ದು ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಕೆಲವು ಸ್ಥಳಗಳಲ್ಲಿ ನಿಂತಿದ್ದ ವಾಹನಗಳಿಗೂ ಹಾನಿ ಉಂಟಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ತುಂಬಿ ರಸ್ತೆಗಳು ಕೆರೆಯಂತಾಗಿವೆ. ಮಳೆಯಿಂದ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸಂಚಾರಕ್ಕೆ ಭಾರೀ ಅಡಚಣೆ ಉಂಟಾಗಿದೆ. ಸ್ಥಳೀಯರು ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.
    1
    ಹುನಗುಂದ ಪಟ್ಟಣದಲ್ಲಿ ಇಂದು ಸಾಯಂಕಾಲ ಧಾರಾಕಾರವಾಗಿ ಸುರಿದ ಮಳೆ ಭಾರಿ ಅವಾಂತರ ಸೃಷ್ಟಿಸಿದೆ. ಅಬ್ಬರದ ಗಾಳಿ, ಗುಡುಗು–ಸಿಡಿಲಿನೊಂದಿಗೆ ಬಂದ ಮಳೆಯಿಂದ ಹಲವು ಪ್ರದೇಶಗಳಲ್ಲಿ ವಿದ್ಯುತ್ ಕಂಬಗಳು ಬಿದ್ದು ರಸ್ತೆ ಸಂಚಾರ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ.
ಕೆಲವು ಸ್ಥಳಗಳಲ್ಲಿ ನಿಂತಿದ್ದ ವಾಹನಗಳಿಗೂ ಹಾನಿ ಉಂಟಾಗಿದ್ದು, ತಗ್ಗು ಪ್ರದೇಶಗಳಲ್ಲಿ ನೀರು ತುಂಬಿ ರಸ್ತೆಗಳು ಕೆರೆಯಂತಾಗಿವೆ. ಮಳೆಯಿಂದ ಜನರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದ್ದು, ಸಂಚಾರಕ್ಕೆ ಭಾರೀ ಅಡಚಣೆ ಉಂಟಾಗಿದೆ.
ಸ್ಥಳೀಯರು ತಕ್ಷಣ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳನ್ನು ಆಗ್ರಹಿಸಿದ್ದಾರೆ.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    18 hrs ago
  • ಕಲ್ಲಿನ ಕ್ವಾರಿಯಲ್ಲಿ ಈಜಲು ಹೋಗಿ. ನೀರಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು. ಹನುಮನಾಳ ಗ್ರಾಮದ ಬಳಿ ನಡೆದ ಘಟನೆ. ಬಾಗಲಕೋಟೆ ಜಿಲ್ಲೆ ಇಳಕಲ್ ತಾಲ್ಲೂಕಿನ ಗ್ರಾಮ. ಇಳಕಲ್ ಅಗ್ನಿಶಾಮಕದಳ ಸಿಬ್ಬಂದಿಯಿಂದ ಕಾರ್ಯಾಚರಣೆ. ಶವ ಹೊರಕ್ಕೆ ತೆಗೆದ ಅಗ್ನಿಶಾಮಕ ಸಿಬ್ಬಂದಿ. ವಿನಾಯಕ ಗೊಲ್ಲರ(೧೦),ವಿಜಯ್ ವಾಲಿಕಾರ(೧೫) ಮೃತು ಬಾಲಕರು. ಇಬ್ಬರು ಇಳಕಲ್ ನಗರದ ನಿವಾಸಿಗಳು. ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂಧನ. ಇಳಕಲ್ ಗ್ರಾಮೀಣ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
    1
    ಕಲ್ಲಿನ ಕ್ವಾರಿಯಲ್ಲಿ ಈಜಲು ಹೋಗಿ.
ನೀರಲ್ಲಿ ಮುಳುಗಿ ಇಬ್ಬರು ಬಾಲಕರು ಸಾವು.
ಹನುಮನಾಳ ಗ್ರಾಮದ ಬಳಿ ನಡೆದ ಘಟನೆ.
ಬಾಗಲಕೋಟೆ ಜಿಲ್ಲೆ ಇಳಕಲ್ ತಾಲ್ಲೂಕಿನ ಗ್ರಾಮ.
ಇಳಕಲ್ ಅಗ್ನಿಶಾಮಕದಳ ಸಿಬ್ಬಂದಿಯಿಂದ ಕಾರ್ಯಾಚರಣೆ.
ಶವ ಹೊರಕ್ಕೆ ತೆಗೆದ ಅಗ್ನಿಶಾಮಕ ಸಿಬ್ಬಂದಿ.
ವಿನಾಯಕ ಗೊಲ್ಲರ(೧೦),ವಿಜಯ್ ವಾಲಿಕಾರ(೧೫) ಮೃತು ಬಾಲಕರು.
ಇಬ್ಬರು ಇಳಕಲ್  ನಗರದ ನಿವಾಸಿಗಳು.
ಸ್ಥಳದಲ್ಲಿ ಕುಟುಂಬಸ್ಥರ ಆಕ್ರಂಧನ.
ಇಳಕಲ್ ಗ್ರಾಮೀಣ ಠಾಣೆ ಪೊಲೀಸರ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    21 hrs ago
  • ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ಮೆಂಡಾ ಮಲ್ಲಿಕ್ ನನ್ನು ಕೊಲೆ ಮಾಡಿದ್ದ ಪ್ರಮುಖ ಆರೋಪಿಗಳ ಪೈಕಿ ಪ್ರಜ್ವಲ್ ನೆಟ್ಟೂರು ಎಂಬಾತ ಪೊಲೀಸ್‌ ವಿಚಾರಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಂಡು ತಲೆ ಮರೆಸಿಕೊಂಡಿದ್ದ. ಆತನನ್ನು ಪತ್ತೆ ಮಾಡುವಲ್ಲಿ ಬೆಂಡಿಗೇರಿ ಠಾಣೆಯ ಇನ್‌ಸ್ಪೆಕ್ಟರ್ ಎಸ್ ಆರ್ ನಾಯಕ್ ಸಕ್ಸಸ್ ಆಗಿದ್ದಾರೆ. 2025ರ ಡಿಸೆಂಬರ್ 13 ರಂದು ಮಂಟೂರು ರಸ್ತೆಯಲ್ಲಿ ಮೆಡಿಕಲ್ ಮುಂದೆ ನಿಂತಿದ್ದ ಮೆಂಡಾ ಮಲ್ಲಿಕ್ ಮೇಲೆ ಮೇಲೆ ದುಷ್ಕರ್ಮಿಗಳ ಗುಂಪು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೈದಿದ್ದರು. ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಕೂಡ ಇದೇ ಪ್ರಜ್ವಲ್ ಆಗಿದ್ದ. ಮಲ್ಲಿಕ್ ಕೊಲೆ ಪ್ರಕರಣದಲ್ಲಿ ಹತ್ತಕ್ಕೂ ಹೆಚ್ಚು ಜನ ಜೈಲು ಪಾಲಾದ್ರು ಕೂಡ ಜೈಲಿನಲ್ಲಿ ಪ್ರಜ್ವಲ್ ಮತ್ತು ಬಂಗಾರ ಬಾಲ್ಯಾ ಕಿರಿಕ್ ಮಾಡಿಕೊಂಡ ಹಿನ್ನೆಲೆಯಲ್ಲಿ ಪ್ರಜ್ವಲ್ ಹಾಗೂ ಬಂಗಾರ ಬಾಲ್ಯಾನನ್ನು ವಿಜಯಪುರ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಹೀಗಾಗಿ ಕೊಲೆ ಪ್ರಕರಣದಲ್ಲಿ ಆರೋಪಿಗಳ ವಿಚಾರಣೆ ಮಾಡುವ ಸಲುವಾಗಿ ವಿಜಯಪುರ ಜೈಲಿಂದ ಇಬ್ಬರನ್ನು ತಂದು ವಿಚಾರಣೆ ನಡೆಸೋ ವೇಳೆ ಪ್ರಜ್ವಲ್ ಪೊಲೀಸರಿಂದ ತಪ್ಪಿಸಿಕೊಂಡು ಎಸ್ಕೆಪ್ ಆಗಿದ್ದ. ಹೀಗಾಗಿ ಈತನನ್ನು ಬಂಧನ ಮಾಡುವ ಸಲುವಾಗಿ ವಿಶೇಷ ತಂಡ ರಚನೆ ಕೂಡ ಮಾಡಲಾಗಿತ್ತು. ಆದರೆ ಆರೋಪಿ ಮೊಬೈಲ್‌ ಬಳಸದೆ ಇರೋದ್ರಿಂದ ಈತನನ್ನು ಪತ್ತೆ ಮಾಡೋದು ಪೊಲೀಸರಿಗೆ ತುಂಬಾ ಕಷ್ಟವಾಗಿತ್ತು. ಆದರೂ ಕೂಡ ಹಗಲು ರಾತ್ರಿ ಎನ್ನದೇ ಬೆಂಡಿಗೇರಿ ಠಾಣೆಯ ಪೊಲೀಸರು ಮಂಟೂರು ಹೊರವಲಯದ ಬಳಿ ಆರೋಪಿ ಬಂದಿರೋ ಮಾಹಿತಿ ಗೊತ್ತಾಗಿ ಇನ್‌ಸ್ಪೆಕ್ಟರ್‌ ನಾಯಕ್‌ ನೇತೃತ್ವದ ಟೀಮ್ ಪ್ರಜ್ವಲ್ ನನ್ನು ಬಂಧಿಸಿ ಕೋರ್ಟ್ ಮುಂದೆ ಹಾಜರುಪಡಿಸಿದ್ದಾರೆ.
    1
    ಹುಬ್ಬಳ್ಳಿಯ ಮಂಟೂರು ರಸ್ತೆಯಲ್ಲಿ ಮೆಂಡಾ ಮಲ್ಲಿಕ್ ನನ್ನು ಕೊಲೆ ಮಾಡಿದ್ದ ಪ್ರಮುಖ ಆರೋಪಿಗಳ ಪೈಕಿ ಪ್ರಜ್ವಲ್ ನೆಟ್ಟೂರು ಎಂಬಾತ ಪೊಲೀಸ್‌ ವಿಚಾರಣೆ ವೇಳೆ ಪೊಲೀಸರಿಂದ ತಪ್ಪಿಸಿಕೊಂಡು ತಲೆ ಮರೆಸಿಕೊಂಡಿದ್ದ. ಆತನನ್ನು ಪತ್ತೆ ಮಾಡುವಲ್ಲಿ ಬೆಂಡಿಗೇರಿ ಠಾಣೆಯ ಇನ್‌ಸ್ಪೆಕ್ಟರ್ ಎಸ್ ಆರ್ ನಾಯಕ್ ಸಕ್ಸಸ್ ಆಗಿದ್ದಾರೆ.
2025ರ ಡಿಸೆಂಬರ್ 13 ರಂದು ಮಂಟೂರು ರಸ್ತೆಯಲ್ಲಿ ಮೆಡಿಕಲ್ ಮುಂದೆ ನಿಂತಿದ್ದ ಮೆಂಡಾ ಮಲ್ಲಿಕ್ ಮೇಲೆ ಮೇಲೆ ದುಷ್ಕರ್ಮಿಗಳ ಗುಂಪು ಮಾರಕಾಸ್ತ್ರಗಳಿಂದ ದಾಳಿ ನಡೆಸಿ ಕೊಲೆಗೈದಿದ್ದರು. ಈ ಪ್ರಕರಣದಲ್ಲಿ ಪ್ರಮುಖ ಆರೋಪಿ ಕೂಡ ಇದೇ ಪ್ರಜ್ವಲ್ ಆಗಿದ್ದ. ಮಲ್ಲಿಕ್ ಕೊಲೆ ಪ್ರಕರಣದಲ್ಲಿ ಹತ್ತಕ್ಕೂ ಹೆಚ್ಚು ಜನ ಜೈಲು ಪಾಲಾದ್ರು ಕೂಡ ಜೈಲಿನಲ್ಲಿ ಪ್ರಜ್ವಲ್ ಮತ್ತು ಬಂಗಾರ ಬಾಲ್ಯಾ ಕಿರಿಕ್ ಮಾಡಿಕೊಂಡ ಹಿನ್ನೆಲೆಯಲ್ಲಿ ಪ್ರಜ್ವಲ್ ಹಾಗೂ ಬಂಗಾರ ಬಾಲ್ಯಾನನ್ನು ವಿಜಯಪುರ ಜೈಲಿಗೆ ಶಿಫ್ಟ್ ಮಾಡಲಾಗಿತ್ತು. ಹೀಗಾಗಿ ಕೊಲೆ ಪ್ರಕರಣದಲ್ಲಿ ಆರೋಪಿಗಳ ವಿಚಾರಣೆ ಮಾಡುವ ಸಲುವಾಗಿ ವಿಜಯಪುರ ಜೈಲಿಂದ ಇಬ್ಬರನ್ನು ತಂದು ವಿಚಾರಣೆ ನಡೆಸೋ ವೇಳೆ ಪ್ರಜ್ವಲ್ ಪೊಲೀಸರಿಂದ ತಪ್ಪಿಸಿಕೊಂಡು ಎಸ್ಕೆಪ್ ಆಗಿದ್ದ. ಹೀಗಾಗಿ ಈತನನ್ನು ಬಂಧನ ಮಾಡುವ ಸಲುವಾಗಿ ವಿಶೇಷ ತಂಡ ರಚನೆ ಕೂಡ ಮಾಡಲಾಗಿತ್ತು. ಆದರೆ ಆರೋಪಿ ಮೊಬೈಲ್‌ ಬಳಸದೆ ಇರೋದ್ರಿಂದ ಈತನನ್ನು ಪತ್ತೆ ಮಾಡೋದು ಪೊಲೀಸರಿಗೆ ತುಂಬಾ ಕಷ್ಟವಾಗಿತ್ತು. ಆದರೂ ಕೂಡ ಹಗಲು ರಾತ್ರಿ ಎನ್ನದೇ ಬೆಂಡಿಗೇರಿ ಠಾಣೆಯ ಪೊಲೀಸರು ಮಂಟೂರು ಹೊರವಲಯದ ಬಳಿ ಆರೋಪಿ ಬಂದಿರೋ ಮಾಹಿತಿ ಗೊತ್ತಾಗಿ ಇನ್‌ಸ್ಪೆಕ್ಟರ್‌ ನಾಯಕ್‌ ನೇತೃತ್ವದ ಟೀಮ್ ಪ್ರಜ್ವಲ್ ನನ್ನು ಬಂಧಿಸಿ ಕೋರ್ಟ್ ಮುಂದೆ ಹಾಜರುಪಡಿಸಿದ್ದಾರೆ.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    6 hrs ago
  • ಗದಗ ಜಿಲ್ಲಾ ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಶ್ರೀ ಆದಿಶಕ್ತಿ ಗ್ರಾಮ ದೇವತೆ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮದ್ದು ಸುಡುವ ಕಾರ್ಯಕ್ರಮ ನಡೆಯಿತು ಮಳೆಯ ಅಬ್ಬರದ ಜೋತೆ ಮದ್ದುಗಳ ಸದ್ದು ಯಲ್ಲರ ಗಮನಸೇಳೆಯಿತು
    1
    ಗದಗ ಜಿಲ್ಲಾ ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿ ಶ್ರೀ ಆದಿಶಕ್ತಿ ಗ್ರಾಮ ದೇವತೆ ಶ್ರೀ ದ್ಯಾಮವ್ವ ದೇವಿ ಜಾತ್ರಾ ಮಹೋತ್ಸವದ ಪ್ರಯುಕ್ತ ಮದ್ದು ಸುಡುವ ಕಾರ್ಯಕ್ರಮ ನಡೆಯಿತು ಮಳೆಯ ಅಬ್ಬರದ ಜೋತೆ ಮದ್ದುಗಳ ಸದ್ದು ಯಲ್ಲರ ಗಮನಸೇಳೆಯಿತು
    user_Ranganath Kandagal
    Ranganath Kandagal
    TV News Anchor ಮುಂಡರಗಿ, ಗದಗ, ಕರ್ನಾಟಕ•
    6 hrs ago
  • *ಸಿಡಿಲು ಬಡಿದು ತೆಂಗಿನ ಮರಕ್ಕೆ ಹೊತ್ತಿಕೊಂಡ ಬೆಂಕಿ* ​ಗದಗ ಜಿಲ್ಲೆಯಲ್ಲಿ ಹಠಾತ್ ಹವಾಮಾನ ಬದಲಾವಣೆ ಗುಡುಗು-ಗಾಳಿ ಸಹಿತ ಸುರಿದ ಅಲ್ಪ ಮಳೆ. ​ಗ್ರಾಮಸ್ಥರಲ್ಲಿ ಆತಂಕ ಆಕಾಶದಿಂದ ಇಳಿದು ಬಂದ ಅಗ್ನಿಜ್ವಾಲೆಗೆ ಬೆಚ್ಚಿಬಿದ್ದ ಬಿಡನಾಳದ ಜನತೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬಿಡನಾಳ ಗ್ರಾಮದಲ್ಲಿ ಇಂದು ಸಂಜೆ ಪ್ರಕೃತಿಯ ವಿಕೋಪವೊಂದು ಸಂಭವಿಸಿದೆ. ಹಠಾತ್ತನೆ ಬದಲಾದ ಹವಾಮಾನದಿಂದಾಗಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಅಲ್ಪ ಮಳೆ ಸುರಿದಿದ್ದು, ಈ ವೇಳೆ ಸಂಭವಿಸಿದ ಸಿಡಿಲಿನ ಹೊಡೆತಕ್ಕೆ ತೆಂಗಿನ ಮರವೊಂದು ಹೊತ್ತಿ ಉರಿದಿದೆ. ಕೆಲವು ದಿನಗಳಿಂದ ಬಿಸಿಲ ಬೇಗೆಯಿಂದ ಕಂಗಾಲಾಗಿದ್ದ ಮುಂಡರಗಿ ಭಾಗದಲ್ಲಿ ಇಂದು ಸಾಯಂಕಾಲ ತಂಪಾದ ಗಾಳಿ ಬೀಸಲಾರಂಭಿಸಿತು. ಆದರೆ, ಈ ಮಳೆಯ ಅಬ್ಬರದ ಜೊತೆಗೆ ಬಿಡನಾಳ ಗ್ರಾಮದಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ​ಜೋರಾದ ಗುಡುಗಿನ ಶಬ್ದದೊಂದಿಗೆ ಆಕಾಶದಿಂದ ಸಿಡಿಲು ಗ್ರಾಮದ ರೈತರೊಬ್ಬರ ಜಮೀನಿನಲ್ಲಿದ್ದ ತೆಂಗಿನ ಮರಕ್ಕೆ ನೇರವಾಗಿ ಬಡಿದಿದೆ. ಸಿಡಿಲು ಬಡಿದ ತಕ್ಷಣ ಮರದ ಮೇಲ್ಭಾಗಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಮರಕ್ಕೆ ಬೆಂಕಿ ತಗುಲಿದೆ
    1
    *ಸಿಡಿಲು ಬಡಿದು ತೆಂಗಿನ ಮರಕ್ಕೆ ಹೊತ್ತಿಕೊಂಡ ಬೆಂಕಿ*
​ಗದಗ ಜಿಲ್ಲೆಯಲ್ಲಿ ಹಠಾತ್ ಹವಾಮಾನ ಬದಲಾವಣೆ ಗುಡುಗು-ಗಾಳಿ ಸಹಿತ ಸುರಿದ ಅಲ್ಪ ಮಳೆ. 
​ಗ್ರಾಮಸ್ಥರಲ್ಲಿ ಆತಂಕ ಆಕಾಶದಿಂದ ಇಳಿದು ಬಂದ ಅಗ್ನಿಜ್ವಾಲೆಗೆ ಬೆಚ್ಚಿಬಿದ್ದ ಬಿಡನಾಳದ ಜನತೆ. 
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬಿಡನಾಳ ಗ್ರಾಮದಲ್ಲಿ ಇಂದು ಸಂಜೆ ಪ್ರಕೃತಿಯ ವಿಕೋಪವೊಂದು ಸಂಭವಿಸಿದೆ. ಹಠಾತ್ತನೆ ಬದಲಾದ ಹವಾಮಾನದಿಂದಾಗಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಅಲ್ಪ ಮಳೆ ಸುರಿದಿದ್ದು, ಈ ವೇಳೆ ಸಂಭವಿಸಿದ ಸಿಡಿಲಿನ ಹೊಡೆತಕ್ಕೆ ತೆಂಗಿನ ಮರವೊಂದು ಹೊತ್ತಿ ಉರಿದಿದೆ.
ಕೆಲವು ದಿನಗಳಿಂದ ಬಿಸಿಲ ಬೇಗೆಯಿಂದ ಕಂಗಾಲಾಗಿದ್ದ ಮುಂಡರಗಿ ಭಾಗದಲ್ಲಿ ಇಂದು ಸಾಯಂಕಾಲ ತಂಪಾದ ಗಾಳಿ ಬೀಸಲಾರಂಭಿಸಿತು. ಆದರೆ, ಈ ಮಳೆಯ ಅಬ್ಬರದ ಜೊತೆಗೆ ಬಿಡನಾಳ ಗ್ರಾಮದಲ್ಲಿ ಭಯಾನಕ ಘಟನೆಯೊಂದು ನಡೆದಿದೆ.
​ಜೋರಾದ ಗುಡುಗಿನ ಶಬ್ದದೊಂದಿಗೆ ಆಕಾಶದಿಂದ ಸಿಡಿಲು ಗ್ರಾಮದ ರೈತರೊಬ್ಬರ ಜಮೀನಿನಲ್ಲಿದ್ದ ತೆಂಗಿನ ಮರಕ್ಕೆ ನೇರವಾಗಿ ಬಡಿದಿದೆ. ಸಿಡಿಲು ಬಡಿದ ತಕ್ಷಣ ಮರದ ಮೇಲ್ಭಾಗಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಮರಕ್ಕೆ ಬೆಂಕಿ ತಗುಲಿದೆ
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    8 hrs ago
  • Post by Tippanna f laxmeshwar
    2
    Post by Tippanna f laxmeshwar
    user_Tippanna f laxmeshwar
    Tippanna f laxmeshwar
    ಧಾರವಾಡ, ಧಾರವಾಡ, ಕರ್ನಾಟಕ•
    8 hrs ago
  • ಕರ್ನಾಟಕದಲ್ಲಿ ಹಕ್ಕಿ ಜ್ವರ ಕಾಣಿಸಿದ ಇನ್ನಲೆ ಚಿಕ್ಕನ ಎಗ್ಗ .ತಿನ್ನುವದನ್ನು ನಿಲ್ಲಿಸಿ ಇಲ್ಲಾ ಅಂದರೆ ಹಲವಾರು ರೋಗಗಳಿಗೆ ತುತ್ತಾಗಿತಿರಾ
    1
    ಕರ್ನಾಟಕದಲ್ಲಿ ಹಕ್ಕಿ ಜ್ವರ ಕಾಣಿಸಿದ ಇನ್ನಲೆ ಚಿಕ್ಕನ  ಎಗ್ಗ .ತಿನ್ನುವದನ್ನು ನಿಲ್ಲಿಸಿ ಇಲ್ಲಾ ಅಂದರೆ ಹಲವಾರು ರೋಗಗಳಿಗೆ ತುತ್ತಾಗಿತಿರಾ
    user_Sharanugouda Patil
    Sharanugouda Patil
    Muddebihal, Vijayapura•
    15 hrs ago
  • ಯೋಗೀಶಗೌಡ ಗೌಡರ ಕೊಲೆ ಆರೋಪದಡಿ ಇದೀಗ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ A5 ಅಪರಾಧಿ ವಿನಾಯಕ ಕಟಗಿಯನ್ನು ನೆನೆದು ಅವರ ಪಾಲಕರು ಕಣ್ಣೀರು ಹಾಕುತ್ತಿದ್ದಾರೆ. ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಪೊಲೀಸರು ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ ವಿನಾಯಕ A5 ಆರೋಪಿಯಾಗಿದ್ದ. ಈ ಪ್ರಕರಣ ಸಿಬಿಐಗೆ ವರ್ಗಾವಣೆಯಾಗುತ್ತಿದ್ದಂತೆ ವಿನಾಯಕ ಒಳಗೊಂಡಂತೆ ಒಟ್ಟು 21 ಜನರ ಮೇಲೆ ಸಿಬಿಐ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿತ್ತು. ಸಿಬಿಐ ಸಲ್ಲಿಸಿದ ಚಾರ್ಜ್‌ಶೀಟ್ ಆಧರಿಸಿ ಇದೀಗ ನ್ಯಾಯಾಲಯ ತೀರ್ಪು ಪ್ರಕಟಿಸಿದೆ ಒಟ್ಟು 16 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಇದರಲ್ಲಿ ವಿನಾಯಕ ಕಟಗಿ ಕೂಡ ಇದ್ದಾನೆ. ಇದೀಗ ತಮ್ಮ ಮಗ ಶಿಕ್ಷೆಗೆ ಗುರಿಯಾಗಿರುವುದಕ್ಕೆ ಅವರ ತಂದೆ, ತಾಯಿ ಕಣ್ಣೀರು ಹಾಕುತ್ತಿದ್ದಾರೆ. ರಾಜಕೀಯ ಷಡ್ಯಂತ್ರದಿಂದ ವಿನಯ ಕುಲಕರ್ಣಿ ಅವರನ್ನೂ ಇದರಲ್ಲಿ ಸಿಕ್ಕಿ ಹಾಕಿಸಲಾಗಿದೆ ಎಂದು ಪಾಲಕರು ತಮ್ಮ ಅಳಲು ತೋಡಿಕೊಂಡರು.
    1
    ಯೋಗೀಶಗೌಡ ಗೌಡರ ಕೊಲೆ ಆರೋಪದಡಿ ಇದೀಗ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ A5 ಅಪರಾಧಿ ವಿನಾಯಕ ಕಟಗಿಯನ್ನು ನೆನೆದು ಅವರ ಪಾಲಕರು ಕಣ್ಣೀರು ಹಾಕುತ್ತಿದ್ದಾರೆ. ಯೋಗೀಶಗೌಡ ಕೊಲೆ ಪ್ರಕರಣದಲ್ಲಿ ಪೊಲೀಸರು ಸಲ್ಲಿಸಿದ ಚಾರ್ಜ್‌ಶೀಟ್‌ನಲ್ಲಿ ವಿನಾಯಕ A5 ಆರೋಪಿಯಾಗಿದ್ದ. ಈ ಪ್ರಕರಣ ಸಿಬಿಐಗೆ ವರ್ಗಾವಣೆಯಾಗುತ್ತಿದ್ದಂತೆ 
ವಿನಾಯಕ ಒಳಗೊಂಡಂತೆ ಒಟ್ಟು 21 ಜನರ ಮೇಲೆ ಸಿಬಿಐ ಚಾರ್ಜ್‌ಶೀಟ್ ಸಲ್ಲಿಕೆ ಮಾಡಿತ್ತು. ಸಿಬಿಐ ಸಲ್ಲಿಸಿದ ಚಾರ್ಜ್‌ಶೀಟ್ ಆಧರಿಸಿ ಇದೀಗ ನ್ಯಾಯಾಲಯ ತೀರ್ಪು ಪ್ರಕಟಿಸಿದೆ ಒಟ್ಟು 16 ಜನರಿಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದ್ದು, ಇದರಲ್ಲಿ ವಿನಾಯಕ ಕಟಗಿ ಕೂಡ ಇದ್ದಾನೆ. ಇದೀಗ ತಮ್ಮ ಮಗ ಶಿಕ್ಷೆಗೆ ಗುರಿಯಾಗಿರುವುದಕ್ಕೆ ಅವರ ತಂದೆ, ತಾಯಿ ಕಣ್ಣೀರು ಹಾಕುತ್ತಿದ್ದಾರೆ. ರಾಜಕೀಯ ಷಡ್ಯಂತ್ರದಿಂದ ವಿನಯ ಕುಲಕರ್ಣಿ ಅವರನ್ನೂ ಇದರಲ್ಲಿ ಸಿಕ್ಕಿ ಹಾಕಿಸಲಾಗಿದೆ ಎಂದು ಪಾಲಕರು ತಮ್ಮ ಅಳಲು ತೋಡಿಕೊಂಡರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    6 hrs ago
  • ಗದಗ ಜಿಲ್ಲೆಯಲ್ಲಿ ಹಠಾತ್ ಹವಾಮಾನ ಬದಲಾವಣೆ ಗುಡುಗು-ಗಾಳಿ ಸಹಿತ ಸುರಿದ ಅಲ್ಪ ಮಳೆ. ​ಗ್ರಾಮಸ್ಥರಲ್ಲಿ ಆತಂಕ ಆಕಾಶದಿಂದ ಇಳಿದು ಬಂದ ಅಗ್ನಿಜ್ವಾಲೆಗೆ ಬೆಚ್ಚಿಬಿದ್ದ ಬಿಡನಾಳದ ಜನತೆ. ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬಿಡನಾಳ ಗ್ರಾಮದಲ್ಲಿ ಇಂದು ಸಂಜೆ ಪ್ರಕೃತಿಯ ವಿಕೋಪವೊಂದು ಸಂಭವಿಸಿದೆ. ಹಠಾತ್ತನೆ ಬದಲಾದ ಹವಾಮಾನದಿಂದಾಗಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಅಲ್ಪ ಮಳೆ ಸುರಿದಿದ್ದು, ಈ ವೇಳೆ ಸಂಭವಿಸಿದ ಸಿಡಿಲಿನ ಹೊಡೆತಕ್ಕೆ ತೆಂಗಿನ ಮರವೊಂದು ಹೊತ್ತಿ ಉರಿದಿದೆ. ಕೆಲವು ದಿನಗಳಿಂದ ಬಿಸಿಲ ಬೇಗೆಯಿಂದ ಕಂಗಾಲಾಗಿದ್ದ ಮುಂಡರಗಿ ಭಾಗದಲ್ಲಿ ಇಂದು ಸಾಯಂಕಾಲ ತಂಪಾದ ಗಾಳಿ ಬೀಸಲಾರಂಭಿಸಿತು. ಆದರೆ, ಈ ಮಳೆಯ ಅಬ್ಬರದ ಜೊತೆಗೆ ಬಿಡನಾಳ ಗ್ರಾಮದಲ್ಲಿ ಭಯಾನಕ ಘಟನೆಯೊಂದು ನಡೆದಿದೆ. ​ಜೋರಾದ ಗುಡುಗಿನ ಶಬ್ದದೊಂದಿಗೆ ಆಕಾಶದಿಂದ ಸಿಡಿಲು ಗ್ರಾಮದ ರೈತರೊಬ್ಬರ ಜಮೀನಿನಲ್ಲಿದ್ದ ತೆಂಗಿನ ಮರಕ್ಕೆ ನೇರವಾಗಿ ಬಡಿದಿದೆ. ಸಿಡಿಲು ಬಡಿದ ತಕ್ಷಣ ಮರದ ಮೇಲ್ಭಾಗಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಮರಕ್ಕೆ ಬೆಂಕಿ ತಗುಲಿದೆ
    1
    ಗದಗ ಜಿಲ್ಲೆಯಲ್ಲಿ ಹಠಾತ್ ಹವಾಮಾನ ಬದಲಾವಣೆ ಗುಡುಗು-ಗಾಳಿ ಸಹಿತ ಸುರಿದ ಅಲ್ಪ ಮಳೆ. 
​ಗ್ರಾಮಸ್ಥರಲ್ಲಿ ಆತಂಕ ಆಕಾಶದಿಂದ ಇಳಿದು ಬಂದ ಅಗ್ನಿಜ್ವಾಲೆಗೆ ಬೆಚ್ಚಿಬಿದ್ದ ಬಿಡನಾಳದ ಜನತೆ. 
ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಬಿಡನಾಳ ಗ್ರಾಮದಲ್ಲಿ ಇಂದು ಸಂಜೆ ಪ್ರಕೃತಿಯ ವಿಕೋಪವೊಂದು ಸಂಭವಿಸಿದೆ. ಹಠಾತ್ತನೆ ಬದಲಾದ ಹವಾಮಾನದಿಂದಾಗಿ ಗುಡುಗು, ಮಿಂಚು ಮತ್ತು ಬಿರುಗಾಳಿ ಸಹಿತ ಅಲ್ಪ ಮಳೆ ಸುರಿದಿದ್ದು, ಈ ವೇಳೆ ಸಂಭವಿಸಿದ ಸಿಡಿಲಿನ ಹೊಡೆತಕ್ಕೆ ತೆಂಗಿನ ಮರವೊಂದು ಹೊತ್ತಿ ಉರಿದಿದೆ.
ಕೆಲವು ದಿನಗಳಿಂದ ಬಿಸಿಲ ಬೇಗೆಯಿಂದ ಕಂಗಾಲಾಗಿದ್ದ ಮುಂಡರಗಿ ಭಾಗದಲ್ಲಿ ಇಂದು ಸಾಯಂಕಾಲ ತಂಪಾದ ಗಾಳಿ ಬೀಸಲಾರಂಭಿಸಿತು. ಆದರೆ, ಈ ಮಳೆಯ ಅಬ್ಬರದ ಜೊತೆಗೆ ಬಿಡನಾಳ ಗ್ರಾಮದಲ್ಲಿ ಭಯಾನಕ ಘಟನೆಯೊಂದು ನಡೆದಿದೆ.
​ಜೋರಾದ ಗುಡುಗಿನ ಶಬ್ದದೊಂದಿಗೆ ಆಕಾಶದಿಂದ ಸಿಡಿಲು ಗ್ರಾಮದ ರೈತರೊಬ್ಬರ ಜಮೀನಿನಲ್ಲಿದ್ದ ತೆಂಗಿನ ಮರಕ್ಕೆ ನೇರವಾಗಿ ಬಡಿದಿದೆ. ಸಿಡಿಲು ಬಡಿದ ತಕ್ಷಣ ಮರದ ಮೇಲ್ಭಾಗಕ್ಕೆ ಬೆಂಕಿ ಹೊತ್ತಿಕೊಂಡಿದ್ದು, ನೋಡನೋಡುತ್ತಿದ್ದಂತೆಯೇ ಮರಕ್ಕೆ ಬೆಂಕಿ ತಗುಲಿದೆ
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    18 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.