logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ರಥೋತ್ಸವದಲ್ಲಿ ವಿವಾದಾತ್ಮಕ ಘೋಷಣೆಗಳು ಬಾಳೆಹಣ್ಣು ಎಸೆದು ಬೆಂಬಲ ವ್ಯಕ್ತಪಡಿಸಿದ ಯುವಕರು ರಥೋತ್ಸವದಲ್ಲಿ ವಿವಾದಾತ್ಮಕ ಘೋಷಣೆಗಳು ಬಾಳೆಹಣ್ಣು ಎಸೆದು ಬೆಂಬಲ ವ್ಯಕ್ತಪಡಿಸಿದ ಯುವಕರು

2 hrs ago
user_Veega News Kannada
Veega News Kannada
Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
2 hrs ago

ರಥೋತ್ಸವದಲ್ಲಿ ವಿವಾದಾತ್ಮಕ ಘೋಷಣೆಗಳು ಬಾಳೆಹಣ್ಣು ಎಸೆದು ಬೆಂಬಲ ವ್ಯಕ್ತಪಡಿಸಿದ ಯುವಕರು ರಥೋತ್ಸವದಲ್ಲಿ ವಿವಾದಾತ್ಮಕ ಘೋಷಣೆಗಳು ಬಾಳೆಹಣ್ಣು ಎಸೆದು ಬೆಂಬಲ ವ್ಯಕ್ತಪಡಿಸಿದ ಯುವಕರು

More news from ಕರ್ನಾಟಕ and nearby areas
  • ರಥೋತ್ಸವದಲ್ಲಿ ವಿವಾದಾತ್ಮಕ ಘೋಷಣೆಗಳು ಬಾಳೆಹಣ್ಣು ಎಸೆದು ಬೆಂಬಲ ವ್ಯಕ್ತಪಡಿಸಿದ ಯುವಕರು
    1
    ರಥೋತ್ಸವದಲ್ಲಿ ವಿವಾದಾತ್ಮಕ ಘೋಷಣೆಗಳು
ಬಾಳೆಹಣ್ಣು ಎಸೆದು ಬೆಂಬಲ ವ್ಯಕ್ತಪಡಿಸಿದ ಯುವಕರು
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    2 hrs ago
  • कोई रोया तो कोई चीखा-चिल्लाया... जब बीच हवा में बेकाबू हो गई फ्लाइट, 4 घंटे तक डर के साये में रहे यात्रीहैदराबाद से हुबली जा रही एक विमान में हालात तब बिगड़ गए, जब तकनीकी खराबी के कारण विमान बेकाबू हो गया. करीब 4 घंटे तक यात्री फंसे रहे आप विमान से कहीं जा रहे हों और उसमें तकनीकी खराबी आ जाए और विमान बेकाबू हो जाए तो क्या होगा? जाहिर है कि आप घबरा जाएंगे. विमान में दहशत का माहौल हो जाएगा. ऐसा ही कुछ हुबली जाने वाली फ्लाइट में हुआ. विमान जब हवा में था, तभी उसमें तकनीकी खराबी आई जिसके बाद उसे बेंगलुरु डायवर्ट किया गया है. बीच हवा में मचे इस डर के माहौल में यात्री चीखने-चिल्लाने लगे. हुआ ये Fly91 की एक फ्लाइट बीच हवा में तकनीकी खराबी के कारण बेकाबू हो गई. इससे यात्री करीब 4 घंटे तक बीच हवा में दहशत में रहे. गनीमत रही कि कोई हादसा नहीं हुआ और सब यात्री सुरक्षित रहे. जानकारी के मुताबिक, Fly91 एयरलाइंस की फ्लाइट IC3401 रविवार दोपहर करीब 3 बजे हैदराबाद के राजीव गांधी इंटरनेशनल एयरपोर्ट से रवाना हुई थी. उसे शाम 4:30 बजे हुबली में लैंड करना था. हालांकि, जब विमान हुबली के करीब पहुंचा तो उसमें तकनीकी खराबी आ गई. इसके चलते पायलटों को लैंडिंग का फैसला बदलना पड़ा. फ्लाइट करीब 4 घंटे तक हवा में ही रही और मुंडगोड, दावणगेरे और शिवमोग्गा जैसे इलाकों के ऊपर चक्कर लगाती रही. इस दौरान हालात को संभालने और सुरक्षित लैंडिंग सुनिश्चित करने की कोशिशें जारी थीं. तनाव भरे पलों और बार-बार की गई कोशिशों के बाद, आखिरकार विमान को बेंगलुरु के केम्पेगौड़ा इंटरनेशनल एयरपोर्ट की ओर डायवर्ट कर दिया गया और शाम करीब 7:30 बजे वहां सुरक्षित रूप से लैंड कराया गया.
    1
    कोई रोया तो कोई चीखा-चिल्लाया... जब बीच हवा में बेकाबू हो गई फ्लाइट, 4 घंटे तक डर के साये में रहे यात्रीहैदराबाद से हुबली जा रही एक विमान में हालात तब बिगड़ गए, जब तकनीकी खराबी के कारण विमान बेकाबू हो गया. करीब 4 घंटे तक यात्री फंसे रहे
आप विमान से कहीं जा रहे हों और उसमें तकनीकी खराबी आ जाए और विमान बेकाबू हो जाए तो क्या होगा? जाहिर है कि आप घबरा जाएंगे. विमान में दहशत का माहौल हो जाएगा. ऐसा ही कुछ हुबली जाने वाली फ्लाइट में हुआ. विमान जब हवा में था, तभी उसमें तकनीकी खराबी आई जिसके बाद उसे बेंगलुरु डायवर्ट किया गया है. बीच हवा में मचे इस डर के माहौल में यात्री चीखने-चिल्लाने लगे.
हुआ ये Fly91 की एक फ्लाइट बीच हवा में तकनीकी खराबी के कारण बेकाबू हो गई. इससे यात्री करीब 4 घंटे तक बीच हवा में दहशत में रहे. गनीमत रही कि कोई हादसा नहीं हुआ और सब यात्री सुरक्षित रहे.
जानकारी के मुताबिक, Fly91 एयरलाइंस की फ्लाइट IC3401 रविवार दोपहर करीब 3 बजे हैदराबाद के राजीव गांधी इंटरनेशनल एयरपोर्ट से रवाना हुई थी. उसे शाम 4:30 बजे हुबली में लैंड करना था. हालांकि, जब विमान हुबली के करीब पहुंचा तो उसमें तकनीकी खराबी आ गई. इसके चलते पायलटों को लैंडिंग का फैसला बदलना पड़ा.
फ्लाइट करीब 4 घंटे तक हवा में ही रही और मुंडगोड, दावणगेरे और शिवमोग्गा जैसे इलाकों के ऊपर चक्कर लगाती रही. इस दौरान हालात को संभालने और सुरक्षित लैंडिंग सुनिश्चित करने की कोशिशें जारी थीं. तनाव भरे पलों और बार-बार की गई कोशिशों के बाद, आखिरकार विमान को बेंगलुरु के केम्पेगौड़ा इंटरनेशनल एयरपोर्ट की ओर डायवर्ट कर दिया गया और शाम करीब 7:30 बजे वहां सुरक्षित रूप से लैंड कराया गया.
    user_Aditya singh
    Aditya singh
    Devanahalli, Bengaluru Rural•
    3 hrs ago
  • Post by Vv Vv
    2
    Post by Vv Vv
    user_Vv Vv
    Vv Vv
    Devanahalli, Bengaluru Rural•
    5 hrs ago
  • ನಗರೇನಹಳ್ಳಿಯಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಚಾಲನೆ. ಹೊಸಕೋಟೆ ವಿಧಾನಸಭಾ ಕ್ಷೇತ್ರದ ಸೂಲಿಬೆಲೆ ಹೋಬಳಿಯ ನಗರೇನಹಳ್ಳಿ ಗ್ರಾಮದಲ್ಲಿ ಸುಮಾರು 30 ಲಕ್ಷ ರೂ. ಆರ್‌ಡಿಪಿಆರ್‌ ಅನುದಾನದಲ್ಲಿ ಸಿಸಿ‌ ರಸ್ತೆ ನಿರ್ಮಿಸುವ ಕಾಮಗಾರಿಯ ಭೂಮಿಪೂಜೆಯನ್ನು ಗಣ್ಯರೊಂದಿಗೆ ನೆರವೇರಿಸಲಾಯಿತು
    1
    ನಗರೇನಹಳ್ಳಿಯಲ್ಲಿ ಸಿಸಿ ರಸ್ತೆ ನಿರ್ಮಾಣಕ್ಕೆ ಚಾಲನೆ.
ಹೊಸಕೋಟೆ ವಿಧಾನಸಭಾ ಕ್ಷೇತ್ರದ ಸೂಲಿಬೆಲೆ ಹೋಬಳಿಯ ನಗರೇನಹಳ್ಳಿ ಗ್ರಾಮದಲ್ಲಿ ಸುಮಾರು 30 ಲಕ್ಷ ರೂ. ಆರ್‌ಡಿಪಿಆರ್‌ ಅನುದಾನದಲ್ಲಿ ಸಿಸಿ‌ ರಸ್ತೆ ನಿರ್ಮಿಸುವ ಕಾಮಗಾರಿಯ ಭೂಮಿಪೂಜೆಯನ್ನು ಗಣ್ಯರೊಂದಿಗೆ ನೆರವೇರಿಸಲಾಯಿತು
    user_Narayanaswamy cs PRESS Reporter
    Narayanaswamy cs PRESS Reporter
    Press advisory ಹೊಸಕೋಟೆ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    23 hrs ago
  • *ELDERS BEWARE* Oh, poor old man…! He came to the bank to deposit money, wrote the details on the deposit slip, and then suddenly collapsed from the very chair where he was sitting and died. Lakshminarayana, a retired employee residing in Nacharam, came on Wednesday to the Punjab National Bank in Habsiguda to deposit some cash; he suffered a heart attack, fell down right there, and collapsed. The bank staff rushed him to the hospital, but by the time he reached there the doctors said he had already passed away. During summer, it is better not to let elderly people go out unnecessarily, as far as possible
    1
    *ELDERS BEWARE*              Oh, poor old man…!
He came to the bank to deposit money, wrote the details on the deposit slip, and then suddenly collapsed from the very chair where he was sitting and died.
Lakshminarayana, a retired employee residing in Nacharam, came on Wednesday to the Punjab National Bank in Habsiguda to deposit some cash; he suffered a heart attack, fell down right there, and collapsed. The bank staff rushed him to the hospital, but by the time he reached there the doctors said he had already passed away.
During summer, it is better not to let elderly people go out unnecessarily, as far as possible
    user_Chethana Muniswamygowda
    Chethana Muniswamygowda
    Press advisory Harohalli, Ramanagara•
    20 hrs ago
  • *ಶಾಸಕ ಅಶ್ವಥ್ ನಾರಾಯಣ್ ಹೇಳಿಕೆ.* *ಇಡಿ ದಾಳಿ ವಿಚಾರ..* ನನಗೂ ಇದರ ಬಗ್ಗೆ ಮಾಹಿತಿ ಇಲ್ಲ.. ಏನೆಲ್ಲಾ ಆಗಲಿದೆ ಕಾದು ನೊಡೋಣ.. ಇಡಿ ದಾಳಿ ಆದ ಮೇಲೆ ಮಾಹಿತಿ ಸಿಗಲಿದೆ.. ಯಾವ ವಿಷಯಕ್ಕೆ ಆಗಿದೆ ಅನ್ನೋದು ಈಗಲೇ ಹೇಳಲಾಗಲ್ಲ.. ಉಪ್ಪು ತಿಂದವರು ನೀರು ಕುಡಿಯಬೇಕು.. ಅವರ ಮೇಲೆ ಕ್ರಮ ಆಗಬೇಕು.. ಬಿಜೆಪಿ ಮೇಲೆ ಆರೋಪ ಸರಿಯಲ್ಲ.. ಸತ್ಯ ಹೊರಗೆ ಬರಬೇಕು.. ಬಿಟ್ ಕಾಯಿನ್ ವಿಚಾರದಲ್ಲಿ ತನಿಖೆ ಆಗಬೇಕು ಅಂತ ಕಾಂಗ್ರೆಸ್ ನಾಯಕರು ಹೇಳ್ತಾರೆ.. ತನಿಖೆಯಾಗಿ ಸತ್ಯ ಹೊರಗೆ ಬರಲಿ.. ನೂರು ವರ್ಷವಾದ್ರೂ ಅದನ್ನ ಪತ್ತೆ ಹಚ್ಚಬಹುದು.. ಪ್ರಿಯಾಂಕ್ ಖರ್ಗೆ ಹೇಳೋದಲ್ಲ, ಮಾಡಬೇಕು.. ಅಧಿಕಾರಕ್ಕೆ ಬಂದು ಮೂರು ವರ್ಷಗಳಾದ್ರೂ ತನಿಖೆ ಮಾಡಿಲ್ಲ.. ಅಶ್ವಥ್ ನಾರಾಯಣ್. *ಕಾವೇರಿ ನಿರೀನ ಕೊರತೆ ವಿಚಾರ..* ಈಗ ಬೇಸಿಗೆ ಕಾಲ ಆರಂಭವಾಗ್ತಿರೋ ಹಿನ್ನೆಲೆ.. ಜನರಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಬೇಕು.. ಕುಡಿಯುವ ನೀರಿಗೆ ಕೊರತೆ ಇಲ್ಲದಂತೆ ಕ್ರಮ ಆಗಬೇಕು.. ಸರ್ಕಾರ BWSSB ಮೂಲಕ ನೀರನ್ನ ಪೂರೈಸಬೇಕು.. ನಿರೀನ ಕೊರತೆಯಾಗದಂತೆ ಜಲಮಂಡಳಿ ಕೆಲಸ ಮಾಡಲಿ.. ಸರ್ಕಾರ ಜನರ ಪರವಾಗಿ ಕೆಲಸ ಮಾಡಲಿ..
    1
    *ಶಾಸಕ ಅಶ್ವಥ್ ನಾರಾಯಣ್ ಹೇಳಿಕೆ.*
*ಇಡಿ ದಾಳಿ ವಿಚಾರ..*
ನನಗೂ ಇದರ ಬಗ್ಗೆ ಮಾಹಿತಿ ಇಲ್ಲ..
ಏನೆಲ್ಲಾ ಆಗಲಿದೆ ಕಾದು ನೊಡೋಣ..
ಇಡಿ ದಾಳಿ ಆದ ಮೇಲೆ ಮಾಹಿತಿ ಸಿಗಲಿದೆ..
ಯಾವ ವಿಷಯಕ್ಕೆ ಆಗಿದೆ ಅನ್ನೋದು ಈಗಲೇ ಹೇಳಲಾಗಲ್ಲ..
ಉಪ್ಪು ತಿಂದವರು ನೀರು ಕುಡಿಯಬೇಕು..
ಅವರ ಮೇಲೆ ಕ್ರಮ ಆಗಬೇಕು..
ಬಿಜೆಪಿ ಮೇಲೆ ಆರೋಪ ಸರಿಯಲ್ಲ..
ಸತ್ಯ ಹೊರಗೆ ಬರಬೇಕು..
ಬಿಟ್ ಕಾಯಿನ್ ವಿಚಾರದಲ್ಲಿ ತನಿಖೆ ಆಗಬೇಕು ಅಂತ ಕಾಂಗ್ರೆಸ್ ನಾಯಕರು ಹೇಳ್ತಾರೆ..
ತನಿಖೆಯಾಗಿ ಸತ್ಯ ಹೊರಗೆ ಬರಲಿ..
ನೂರು ವರ್ಷವಾದ್ರೂ ಅದನ್ನ ಪತ್ತೆ ಹಚ್ಚಬಹುದು..
ಪ್ರಿಯಾಂಕ್ ಖರ್ಗೆ ಹೇಳೋದಲ್ಲ, ಮಾಡಬೇಕು..
ಅಧಿಕಾರಕ್ಕೆ ಬಂದು ಮೂರು ವರ್ಷಗಳಾದ್ರೂ ತನಿಖೆ ಮಾಡಿಲ್ಲ..
ಅಶ್ವಥ್ ನಾರಾಯಣ್.
*ಕಾವೇರಿ ನಿರೀನ ಕೊರತೆ ವಿಚಾರ..*
ಈಗ ಬೇಸಿಗೆ ಕಾಲ ಆರಂಭವಾಗ್ತಿರೋ ಹಿನ್ನೆಲೆ..
ಜನರಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಎಚ್ಚರಿಕೆ ವಹಿಸಬೇಕು..
ಕುಡಿಯುವ ನೀರಿಗೆ ಕೊರತೆ ಇಲ್ಲದಂತೆ ಕ್ರಮ ಆಗಬೇಕು..
ಸರ್ಕಾರ BWSSB ಮೂಲಕ ನೀರನ್ನ ಪೂರೈಸಬೇಕು..
ನಿರೀನ ಕೊರತೆಯಾಗದಂತೆ ಜಲಮಂಡಳಿ ಕೆಲಸ ಮಾಡಲಿ..
ಸರ್ಕಾರ ಜನರ ಪರವಾಗಿ ಕೆಲಸ ಮಾಡಲಿ..
    user_Vinod
    Vinod
    ಆನೇಕಲ್, ಬೆಂಗಳೂರು ನಗರ, ಕರ್ನಾಟಕ•
    23 hrs ago
  • ಕೋಲಾರ :ಜಿಲ್ಲಾ ಭಾರತೀಯ ಜನತಾ ಪಾರ್ಟಿ ವತಿಯಿಂದ ಮಹಿಳಾ ಮೀಸಲಾತಿ ಶೇಕಡಾ 33% ಮಸೂದೆಯನ್ನು ವಿರೋಧಿಸಿದ ಕಾಂಗ್ರೆಸ್, ಸಮಾಜವಾದಿ ಪಾರ್ಟಿ, ತೃಣಮೂಲ ಕಾಂಗ್ರೆಸ್ (ಟಿಎಂಸಿ), ಡಿಎಂಕೆ ಹಾಗೂ ಐ.ಎನ್.ಡಿ.ಐ.ಎ ಮೈತ್ರಿಕೂಟಗಳ ನಿಲುವನ್ನು ಖಂಡಿಸಿ ಕೋಲಾರ ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು. ಮಹಿಳಾ ಮೀಸಲಾತಿ ಎಂಬುದು ದೇಶದ ಮಹಿಳೆಯರ ರಾಜಕೀಯ ಸಬಲೀಕರಣಕ್ಕೆ ಅತ್ಯಂತ ಅಗತ್ಯವಾದ ಕ್ರಮವಾಗಿದ್ದು, ಈ ಮಹತ್ವದ ಮಸೂದೆಯನ್ನು ವಿರೋಧಿಸುವ ಮೂಲಕ ಮೇಲ್ಕಂಡ ಪಕ್ಷಗಳು ಮಹಿಳೆಯರ ಹಕ್ಕುಗಳಿಗೆ ವಿರುದ್ಧವಾಗಿ ನಡೆದುಕೊಂಡಿವೆ ಎಂದು ಆರೋಪಿಸಲಾಯಿತು ಈ ಹಿನ್ನೆಲೆಯಲ್ಲಿ ಕೋಲಾರ ನಗರದ ಬಸ್ ನಿಲ್ದಾಣದ ಸಮೀಪದ  ಸಿಗ್ನಲ್ ವೃತ್ತದಲ್ಲಿ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೊಳಿಸುವಲ್ಲಿ ತಮ್ಮ ಬದ್ಧತೆಯನ್ನು ವ್ಯಕ್ತಪಡಿಸಿದರು. ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಮಹಿಳೆಯರು ತಕ್ಕ ಪಾಠ ಕಳಿಸುತ್ತೇವೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಭಾರತದ ಪ್ರಧಾನ ಮಂತ್ರಿಗಳಾದ Narendra Modi ಅವರ ಮಹತ್ವಾಕಾಂಕ್ಷೆಯಾದ ಮಹಿಳಾ ಮೀಸಲಾತಿ ಕಾಯ್ದೆಯನ್ನು ಜನಗಣತಿ ಹಾಗೂ ಕ್ಷೇತ್ರ ಪುನರ್ವಿಂಗಡನೆ (ಡಿಲಿಮಿಟೇಶನ್) ಪ್ರಕ್ರಿಯೆಗಳೊಂದಿಗೆ ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ ಎಂಬ ನಂಬಿಕೆಯನ್ನು ವ್ಯಕ್ತಪಡಿಸಲಾಯಿತು. ಹಾಗೆಯೇ, ವಿರೋಧ ವ್ಯಕ್ತಪಡಿಸಿದ ಮೈತ್ರಿಕೂಟದ ನಿಲುವು ಸರಿಯಲ್ಲ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿ, ಮುಂದಿನ ದಿನಗಳಲ್ಲಿ ಮಹಿಳೆಯರ ಹಕ್ಕುಗಳಿಗಾಗಿ ಹೋರಾಟ ಮುಂದುವರಿಸುವುದಾಗಿ ತಿಳಿಸಲಾಯಿತು
    1
    ಕೋಲಾರ :ಜಿಲ್ಲಾ ಭಾರತೀಯ ಜನತಾ ಪಾರ್ಟಿ ವತಿಯಿಂದ ಮಹಿಳಾ ಮೀಸಲಾತಿ ಶೇಕಡಾ 33% ಮಸೂದೆಯನ್ನು ವಿರೋಧಿಸಿದ ಕಾಂಗ್ರೆಸ್, ಸಮಾಜವಾದಿ ಪಾರ್ಟಿ, ತೃಣಮೂಲ ಕಾಂಗ್ರೆಸ್ (ಟಿಎಂಸಿ), ಡಿಎಂಕೆ ಹಾಗೂ ಐ.ಎನ್.ಡಿ.ಐ.ಎ ಮೈತ್ರಿಕೂಟಗಳ ನಿಲುವನ್ನು ಖಂಡಿಸಿ ಕೋಲಾರ ನಗರದಲ್ಲಿ ಪ್ರತಿಭಟನೆ ಹಮ್ಮಿಕೊಳ್ಳಲಾಯಿತು.
ಮಹಿಳಾ ಮೀಸಲಾತಿ ಎಂಬುದು ದೇಶದ ಮಹಿಳೆಯರ ರಾಜಕೀಯ ಸಬಲೀಕರಣಕ್ಕೆ ಅತ್ಯಂತ ಅಗತ್ಯವಾದ ಕ್ರಮವಾಗಿದ್ದು, ಈ ಮಹತ್ವದ ಮಸೂದೆಯನ್ನು ವಿರೋಧಿಸುವ ಮೂಲಕ ಮೇಲ್ಕಂಡ ಪಕ್ಷಗಳು ಮಹಿಳೆಯರ ಹಕ್ಕುಗಳಿಗೆ ವಿರುದ್ಧವಾಗಿ ನಡೆದುಕೊಂಡಿವೆ ಎಂದು ಆರೋಪಿಸಲಾಯಿತು
ಈ ಹಿನ್ನೆಲೆಯಲ್ಲಿ ಕೋಲಾರ ನಗರದ ಬಸ್ ನಿಲ್ದಾಣದ ಸಮೀಪದ  ಸಿಗ್ನಲ್ ವೃತ್ತದಲ್ಲಿ ಭಾರತೀಯ ಜನತಾ ಪಾರ್ಟಿಯ ಕಾರ್ಯಕರ್ತರು ಪ್ರತಿಭಟನೆ ನಡೆಸಿ, ಮಹಿಳಾ ಮೀಸಲಾತಿ ಮಸೂದೆಯನ್ನು ಜಾರಿಗೊಳಿಸುವಲ್ಲಿ ತಮ್ಮ ಬದ್ಧತೆಯನ್ನು ವ್ಯಕ್ತಪಡಿಸಿದರು.
ಕಾಂಗ್ರೆಸ್ ಪಕ್ಷಕ್ಕೆ ಮುಂದಿನ ದಿನಗಳಲ್ಲಿ ಮಹಿಳೆಯರು ತಕ್ಕ ಪಾಠ ಕಳಿಸುತ್ತೇವೆ ಎಂದು ತಿಳಿಸಿದರು.
ಈ ಸಂದರ್ಭದಲ್ಲಿ ಭಾರತದ ಪ್ರಧಾನ ಮಂತ್ರಿಗಳಾದ Narendra Modi ಅವರ ಮಹತ್ವಾಕಾಂಕ್ಷೆಯಾದ ಮಹಿಳಾ ಮೀಸಲಾತಿ ಕಾಯ್ದೆಯನ್ನು ಜನಗಣತಿ ಹಾಗೂ ಕ್ಷೇತ್ರ ಪುನರ್ವಿಂಗಡನೆ (ಡಿಲಿಮಿಟೇಶನ್) ಪ್ರಕ್ರಿಯೆಗಳೊಂದಿಗೆ ಜಾರಿಗೊಳಿಸಲು ಸರ್ಕಾರ ಬದ್ಧವಾಗಿದೆ ಎಂಬ ನಂಬಿಕೆಯನ್ನು ವ್ಯಕ್ತಪಡಿಸಲಾಯಿತು.
ಹಾಗೆಯೇ, ವಿರೋಧ ವ್ಯಕ್ತಪಡಿಸಿದ ಮೈತ್ರಿಕೂಟದ ನಿಲುವು ಸರಿಯಲ್ಲ ಎಂಬ ಅಭಿಪ್ರಾಯವನ್ನು ವ್ಯಕ್ತಪಡಿಸಿ, ಮುಂದಿನ ದಿನಗಳಲ್ಲಿ ಮಹಿಳೆಯರ ಹಕ್ಕುಗಳಿಗಾಗಿ ಹೋರಾಟ ಮುಂದುವರಿಸುವುದಾಗಿ ತಿಳಿಸಲಾಯಿತು
    user_SSK ಜನಪರ ಸುದ್ದಿ 91
    SSK ಜನಪರ ಸುದ್ದಿ 91
    Singer ಕೋಲಾರ, ಕೋಲಾರ, ಕರ್ನಾಟಕ•
    2 hrs ago
  • ದೇವಸ್ಥಾನದಲ್ಲಿ ಭಕ್ತಿಯ ನೆಪದಲ್ಲಿ ಕಳ್ಳತನ ಸಿಸಿಟಿವಿಯಲ್ಲಿ ಸೆರೆಯಾದ ಐಫೋನ್ ಕಳವು
    1
    ದೇವಸ್ಥಾನದಲ್ಲಿ ಭಕ್ತಿಯ ನೆಪದಲ್ಲಿ ಕಳ್ಳತನ
ಸಿಸಿಟಿವಿಯಲ್ಲಿ ಸೆರೆಯಾದ ಐಫೋನ್ ಕಳವು
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.