logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬಳ್ಳಾರಿಯಲ್ಲಿ ಕಾರು-ಬೈಕ್ ಮುಖಾಮುಖಿ ಡಿಕ್ಕಿ 💥 | ಸವಾರನಿಗೆ ತೀವ್ರ ಗಾಯ ⚠️ ಬಳ್ಳಾರಿ ನಗರದ ಹವಾಂಭಾವಿ ಮುಖ್ಯ ರಸ್ತೆಯಲ್ಲಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ ⚠️ ಬಿಳಿ ಬಣ್ಣದ ಟೊಯೋಟಾ ಇನೋವಾ ಕ್ರಿಸ್ಟಾ (KA34 P 5446) ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದ ತೀವ್ರತೆಗೆ ಬೈಕ್ ಸವಾರನ ಮುಖ ಹಾಗೂ ಕಣ್ಣಿನ ಭಾಗದಲ್ಲಿ ಗಾಯಗಳಾಗಿವೆ 😢 👉 ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ 👉 ಹೆಡ್‌ಲೈಟ್, ಬಂಪರ್ ತುಂಡಾಗಿ ರಸ್ತೆಗೆ ಬಿದ್ದಿವೆ ಅಪಘಾತದ ಬಳಿಕ ಸ್ಥಳದಲ್ಲಿ ಸಾರ್ವಜನಿಕರು ಹಾಗೂ ವಾಹನ ಸವಾರರ ನಡುವೆ ವಾಗ್ವಾದವೂ ನಡೆದಿದೆ. ಘಟನೆಯ ಕುರಿತು ಪೊಲೀಸ್ ತನಿಖೆ ಮುಂದುವರಿದಿದೆ.

3 hrs ago
user_ASN News24Kannada
ASN News24Kannada
Newsagent Ballari, Karnataka•
3 hrs ago

ಬಳ್ಳಾರಿಯಲ್ಲಿ ಕಾರು-ಬೈಕ್ ಮುಖಾಮುಖಿ ಡಿಕ್ಕಿ 💥 | ಸವಾರನಿಗೆ ತೀವ್ರ ಗಾಯ ⚠️ ಬಳ್ಳಾರಿ ನಗರದ ಹವಾಂಭಾವಿ ಮುಖ್ಯ ರಸ್ತೆಯಲ್ಲಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ ⚠️ ಬಿಳಿ ಬಣ್ಣದ ಟೊಯೋಟಾ ಇನೋವಾ ಕ್ರಿಸ್ಟಾ (KA34 P 5446) ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದ ತೀವ್ರತೆಗೆ ಬೈಕ್ ಸವಾರನ ಮುಖ ಹಾಗೂ ಕಣ್ಣಿನ ಭಾಗದಲ್ಲಿ ಗಾಯಗಳಾಗಿವೆ 😢 👉 ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ 👉 ಹೆಡ್‌ಲೈಟ್, ಬಂಪರ್ ತುಂಡಾಗಿ ರಸ್ತೆಗೆ ಬಿದ್ದಿವೆ ಅಪಘಾತದ ಬಳಿಕ ಸ್ಥಳದಲ್ಲಿ ಸಾರ್ವಜನಿಕರು ಹಾಗೂ ವಾಹನ ಸವಾರರ ನಡುವೆ ವಾಗ್ವಾದವೂ ನಡೆದಿದೆ. ಘಟನೆಯ ಕುರಿತು ಪೊಲೀಸ್ ತನಿಖೆ ಮುಂದುವರಿದಿದೆ.

More news from Karnataka and nearby areas
  • ಬಳ್ಳಾರಿ ನಗರದ ಹವಾಂಭಾವಿ ಮುಖ್ಯ ರಸ್ತೆಯಲ್ಲಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ ⚠️ ಬಿಳಿ ಬಣ್ಣದ ಟೊಯೋಟಾ ಇನೋವಾ ಕ್ರಿಸ್ಟಾ (KA34 P 5446) ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದ ತೀವ್ರತೆಗೆ ಬೈಕ್ ಸವಾರನ ಮುಖ ಹಾಗೂ ಕಣ್ಣಿನ ಭಾಗದಲ್ಲಿ ಗಾಯಗಳಾಗಿವೆ 😢 👉 ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ 👉 ಹೆಡ್‌ಲೈಟ್, ಬಂಪರ್ ತುಂಡಾಗಿ ರಸ್ತೆಗೆ ಬಿದ್ದಿವೆ ಅಪಘಾತದ ಬಳಿಕ ಸ್ಥಳದಲ್ಲಿ ಸಾರ್ವಜನಿಕರು ಹಾಗೂ ವಾಹನ ಸವಾರರ ನಡುವೆ ವಾಗ್ವಾದವೂ ನಡೆದಿದೆ. ಘಟನೆಯ ಕುರಿತು ಪೊಲೀಸ್ ತನಿಖೆ ಮುಂದುವರಿದಿದೆ.
    1
    ಬಳ್ಳಾರಿ ನಗರದ ಹವಾಂಭಾವಿ ಮುಖ್ಯ ರಸ್ತೆಯಲ್ಲಿ ಕಾರು ಮತ್ತು ಬೈಕ್ ನಡುವೆ ಭೀಕರ ಅಪಘಾತ ಸಂಭವಿಸಿದೆ ⚠️
ಬಿಳಿ ಬಣ್ಣದ ಟೊಯೋಟಾ ಇನೋವಾ ಕ್ರಿಸ್ಟಾ (KA34 P 5446) ಕಾರು ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದ ತೀವ್ರತೆಗೆ ಬೈಕ್ ಸವಾರನ ಮುಖ ಹಾಗೂ ಕಣ್ಣಿನ ಭಾಗದಲ್ಲಿ ಗಾಯಗಳಾಗಿವೆ 😢
👉 ಕಾರಿನ ಮುಂಭಾಗ ಸಂಪೂರ್ಣ ಜಖಂಗೊಂಡಿದೆ
👉 ಹೆಡ್‌ಲೈಟ್, ಬಂಪರ್ ತುಂಡಾಗಿ ರಸ್ತೆಗೆ ಬಿದ್ದಿವೆ
ಅಪಘಾತದ ಬಳಿಕ ಸ್ಥಳದಲ್ಲಿ ಸಾರ್ವಜನಿಕರು ಹಾಗೂ ವಾಹನ ಸವಾರರ ನಡುವೆ ವಾಗ್ವಾದವೂ ನಡೆದಿದೆ.
ಘಟನೆಯ ಕುರಿತು ಪೊಲೀಸ್ ತನಿಖೆ ಮುಂದುವರಿದಿದೆ.
    user_ASN News24Kannada
    ASN News24Kannada
    Newsagent Ballari, Karnataka•
    3 hrs ago
  • ಗಮನಿಸಬೇಕಾದ ಅಂಶಗಳು: ಇಂತಹ ಕೃತ್ಯಗಳು ಸಾರ್ವಜನಿಕ ಆರೋಗ್ಯ ಮತ್ತು ಸ್ವಚ್ಛತೆಯ ದೃಷ್ಟಿಯಿಂದ ತಪ್ಪು. ದಂಡ: ಸಾರ್ವಜನಿಕ ಸ್ಥಳಗಳಲ್ಲಿ ಗಲೀಜು ಮಾಡುವುದು ಅಥವಾ ಮೂತ್ರ ವಿಸರ್ಜನೆ ಮಾಡುವುದು ಕಾನೂನುಬಾಹಿರ ಮತ್ತು ಸ್ಥಳೀಯ ಸಂಸ್ಥೆಗಳು (Municipality) ಇದಕ್ಕೆ ದಂಡ ವಿಧಿಸಬಹುದು. ನಾಗರಿಕ ಜವಾಬ್ದಾರಿ: ರಸ್ತೆಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಇಂತಹ ಘಟನೆಗಳು ಕಂಡುಬಂದಲ್ಲಿ ಸ್ಥಳೀಯರಿಗೆ ತಿಳಿಹೇಳುವುದು ಅಥವಾ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದು ಸೂಕ್ತ.
    1
    ಗಮನಿಸಬೇಕಾದ ಅಂಶಗಳು:
ಇಂತಹ ಕೃತ್ಯಗಳು ಸಾರ್ವಜನಿಕ ಆರೋಗ್ಯ ಮತ್ತು ಸ್ವಚ್ಛತೆಯ ದೃಷ್ಟಿಯಿಂದ ತಪ್ಪು.
ದಂಡ: ಸಾರ್ವಜನಿಕ ಸ್ಥಳಗಳಲ್ಲಿ ಗಲೀಜು ಮಾಡುವುದು ಅಥವಾ ಮೂತ್ರ ವಿಸರ್ಜನೆ ಮಾಡುವುದು ಕಾನೂನುಬಾಹಿರ ಮತ್ತು ಸ್ಥಳೀಯ ಸಂಸ್ಥೆಗಳು (Municipality) ಇದಕ್ಕೆ ದಂಡ ವಿಧಿಸಬಹುದು.
ನಾಗರಿಕ ಜವಾಬ್ದಾರಿ: ರಸ್ತೆಗಳನ್ನು ಸ್ವಚ್ಛವಾಗಿಟ್ಟುಕೊಳ್ಳುವುದು ಪ್ರತಿಯೊಬ್ಬ ನಾಗರಿಕನ ಕರ್ತವ್ಯ. ಇಂತಹ ಘಟನೆಗಳು ಕಂಡುಬಂದಲ್ಲಿ ಸ್ಥಳೀಯರಿಗೆ ತಿಳಿಹೇಳುವುದು ಅಥವಾ ಸಂಬಂಧಪಟ್ಟ ಅಧಿಕಾರಿಗಳ ಗಮನಕ್ಕೆ ತರುವುದು ಸೂಕ್ತ.
    user_Vv Vv
    Vv Vv
    Engineer Koppal, Karnataka•
    11 hrs ago
  • ಚಳ್ಳಕೆರೆ: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿರುವುದು ಗಮನಾರ್ಹವಾಗಿದೆ. ಆದರೆ ಸಮಗ್ರ ತಾಲೂಕುವಾರು ಫಲಿತಾಂಶದಲ್ಲಿ ಚಿತ್ರದುರ್ಗ ತಾಲೂಕು ಕೊನೆಯ ಸ್ಥಾನ ಪಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ. ತಾಲ್ಲೂಕಿನ ಮಟ್ಟದಲ್ಲಿ ಉತ್ತಮ ಸಾಧನೆ ಕಂಡುಬಂದಿದ್ದು, ವೇದಾ ಆಂಗ್ಲ ಮಾಧ್ಯಮ ಶಾಲೆ, ಕುವೆಂಪು ಆಂಗ್ಲ ಮಾಧ್ಯಮ ಶಾಲೆ, ಸರ್ವೋದಯ ಶಾಲೆ ಹಾಗೂ ವಾಸವಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು 620ರಲ್ಲಿ 618 ಅಂಕಗಳನ್ನು ಗಳಿಸುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾರೆ. ಈ ಮೂಲಕ ನಾಲ್ಕು ಶಾಲೆಗಳು ತಾಲ್ಲೂಕಿನ ಟಾಪರ್ ಪಟ್ಟದಲ್ಲಿ ಸ್ಥಾನ ಪಡೆದಿವೆ. ವಾಸವಿ ಶಾಲೆಯ ವಿದ್ಯಾರ್ಥಿನಿ ಶ್ರೀಜಾ ಹಾಗೂ ಕುವೆಂಪು ಶಾಲೆಯ ವಿದ್ಯಾರ್ಥಿ ಆದರ್ಶ ಅವರ ಸಾಧನೆಗೆ ಪೋಷಕರು ಮತ್ತು ಶಿಕ್ಷಕರು ಸಿಹಿ ತಿನಿಸಿ ಸಂಭ್ರಮಿಸಿದರು. ಶಾಲಾ ವಾತಾವರಣದಲ್ಲಿ ಹರ್ಷೋದ್ಗಾರ ವ್ಯಕ್ತವಾಯಿತು. ಸ್ಥಳೀಯ ಶಾಸಕ ಟಿ. ರಘುಮೂರ್ತಿ ಅವರು ಸಹ ಟಾಪರ್ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಸಿಹಿ ತಿನಿಸಿ ಸಂತಸ ಹಂಚಿಕೊಂಡರು. ಇದೇ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್ ಹಾಗೂ ಶಿಕ್ಷಕರು ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
    1
    ಚಳ್ಳಕೆರೆ: ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯ ಫಲಿತಾಂಶ ಪ್ರಕಟವಾಗಿದ್ದು, ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲ್ಲೂಕು ಜಿಲ್ಲೆಗೆ ಪ್ರಥಮ ಸ್ಥಾನ ಗಳಿಸಿರುವುದು ಗಮನಾರ್ಹವಾಗಿದೆ. 
ಆದರೆ ಸಮಗ್ರ ತಾಲೂಕುವಾರು ಫಲಿತಾಂಶದಲ್ಲಿ ಚಿತ್ರದುರ್ಗ ತಾಲೂಕು ಕೊನೆಯ ಸ್ಥಾನ ಪಡೆದಿದೆ ಎಂಬ ಮಾಹಿತಿ ಲಭ್ಯವಾಗಿದೆ.
ತಾಲ್ಲೂಕಿನ ಮಟ್ಟದಲ್ಲಿ ಉತ್ತಮ ಸಾಧನೆ ಕಂಡುಬಂದಿದ್ದು, ವೇದಾ ಆಂಗ್ಲ ಮಾಧ್ಯಮ ಶಾಲೆ, ಕುವೆಂಪು ಆಂಗ್ಲ ಮಾಧ್ಯಮ ಶಾಲೆ, ಸರ್ವೋದಯ ಶಾಲೆ ಹಾಗೂ ವಾಸವಿ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳು 620ರಲ್ಲಿ 618 ಅಂಕಗಳನ್ನು ಗಳಿಸುವ ಮೂಲಕ ವಿಶಿಷ್ಟ ಸಾಧನೆ ಮಾಡಿದ್ದಾರೆ. 
ಈ ಮೂಲಕ ನಾಲ್ಕು ಶಾಲೆಗಳು ತಾಲ್ಲೂಕಿನ ಟಾಪರ್ ಪಟ್ಟದಲ್ಲಿ ಸ್ಥಾನ ಪಡೆದಿವೆ.
ವಾಸವಿ ಶಾಲೆಯ ವಿದ್ಯಾರ್ಥಿನಿ ಶ್ರೀಜಾ ಹಾಗೂ ಕುವೆಂಪು ಶಾಲೆಯ ವಿದ್ಯಾರ್ಥಿ ಆದರ್ಶ ಅವರ ಸಾಧನೆಗೆ ಪೋಷಕರು ಮತ್ತು ಶಿಕ್ಷಕರು ಸಿಹಿ ತಿನಿಸಿ ಸಂಭ್ರಮಿಸಿದರು. 
ಶಾಲಾ ವಾತಾವರಣದಲ್ಲಿ ಹರ್ಷೋದ್ಗಾರ ವ್ಯಕ್ತವಾಯಿತು.
ಸ್ಥಳೀಯ ಶಾಸಕ ಟಿ. ರಘುಮೂರ್ತಿ ಅವರು ಸಹ ಟಾಪರ್ ವಿದ್ಯಾರ್ಥಿಗಳನ್ನು ಅಭಿನಂದಿಸಿ, ಸಿಹಿ ತಿನಿಸಿ ಸಂತಸ ಹಂಚಿಕೊಂಡರು. 
ಇದೇ ವೇಳೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್ ಹಾಗೂ ಶಿಕ್ಷಕರು ವಿದ್ಯಾರ್ಥಿಗಳ ಸಾಧನೆಗೆ ಮೆಚ್ಚುಗೆ ವ್ಯಕ್ತಪಡಿಸಿದರು.
    user_ರಾಮುದೊಡ್ಮನೆ
    ರಾಮುದೊಡ್ಮನೆ
    Teacher ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    3 hrs ago
  • ಜಗಳೂರು : ತಾಲ್ಲೂಕಿನ ಮೆದಕೇರನಹಳ್ಳಿ ಸಮೀಪ ಬೈಕ್ ಅಪಘಾತದಲ್ಲಿ ಗಾಯಾಳು ಅಜ್ಜಿ ವಯೋವೃದ್ದೆಯನ್ನು ಶಾಸಕ ಬಿ.ದೇವೇಂದ್ರಪ್ಪ ಅವರು ತಮ್ಮ ಅಂಗರಕ್ಷಕನಿಗೆ ಸೂಚಿಸಿ ಜಗಳೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ,ಚಿಕಿತ್ಸೆಕೊಡಿಸುವುದಲ್ಲದೆ ವೈಯಕ್ತಿಕವಾಗಿ ಆರ್ಥಿಕನೆರವು ನೀಡಿ ಮಾನವೀಯತೆ ಮೆರೆದರು........ ದಾವಣಗೆರೆಗೆ ತೆರಳುವ ಮಾರ್ಗದಲ್ಲಿ ಮಾನ್ಯ ಜಗಳೂರು ಶಾಸಕರಾದ ಬಿ.ದೇವೇಂದ್ರಪ್ಪರವರು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಗೆ ಸ್ವಂತ ವಾಹನದಲ್ಲಿ ಕಳುಹಿಸಿ ಸೂಕ್ತ ಚಿಕಿತ್ಸೆ ಕೊಡಿಸಿದರು ಹಾಗೂ ಹೆಚ್ಚಿನ ಚಿಕತ್ಸೆಗಾಗಿ ವೈಯಕ್ತಿಕ ಧನ ಸಹಾಯ ನೀಡಿದರು....
    1
    ಜಗಳೂರು : ತಾಲ್ಲೂಕಿನ ಮೆದಕೇರನಹಳ್ಳಿ ಸಮೀಪ ಬೈಕ್ ಅಪಘಾತದಲ್ಲಿ ಗಾಯಾಳು ಅಜ್ಜಿ  ವಯೋವೃದ್ದೆಯನ್ನು ಶಾಸಕ ಬಿ.ದೇವೇಂದ್ರಪ್ಪ ಅವರು ತಮ್ಮ ಅಂಗರಕ್ಷಕನಿಗೆ ಸೂಚಿಸಿ ಜಗಳೂರು ಸಾರ್ವಜನಿಕ ಆಸ್ಪತ್ರೆಗೆ ರವಾನಿಸಿ,ಚಿಕಿತ್ಸೆಕೊಡಿಸುವುದಲ್ಲದೆ ವೈಯಕ್ತಿಕವಾಗಿ ಆರ್ಥಿಕನೆರವು ನೀಡಿ ಮಾನವೀಯತೆ ಮೆರೆದರು........
ದಾವಣಗೆರೆಗೆ ತೆರಳುವ ಮಾರ್ಗದಲ್ಲಿ  ಮಾನ್ಯ ಜಗಳೂರು  ಶಾಸಕರಾದ ಬಿ.ದೇವೇಂದ್ರಪ್ಪರವರು ತಾಲ್ಲೂಕು ಸಾರ್ವಜನಿಕ ಆಸ್ಪತ್ರೆ ಗೆ ಸ್ವಂತ ವಾಹನದಲ್ಲಿ ಕಳುಹಿಸಿ ಸೂಕ್ತ ಚಿಕಿತ್ಸೆ ಕೊಡಿಸಿದರು ಹಾಗೂ ಹೆಚ್ಚಿನ ಚಿಕತ್ಸೆಗಾಗಿ ವೈಯಕ್ತಿಕ ಧನ ಸಹಾಯ ನೀಡಿದರು....
    user_Basavaraja B Press Reporter APB
    Basavaraja B Press Reporter APB
    Newspaper publisher ಜಗಳೂರು, ದಾವಣಗೆರೆ, ಕರ್ನಾಟಕ•
    6 hrs ago
  • ಇಂದು ರಾಜ್ಯದಲ್ಲಿ ಎಸೆಸೆಲ್ಸಿ ಫಲಿತಾಂಶ ಲಭ್ಯವಾಗಿದ್ದು.. ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ : ಕಳೆದ ಬಾರಿಗಿಂತ ಶೇ.21.8 ರಷ್ಟು ಫಲಿತಾಂಶ ಹೆಚ್ಚಳವಾಗಿದೆ. ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಗೆ ಶೇ.92.25 ರಷ್ಟು ಫಲಿತಾಂಶ ಲಭಿಸಿದೆ. ಜಿಲ್ಲೆಯಲ್ಲಿ ಒಟ್ಟು 21,054 ವಿದ್ಯಾರ್ಥಿ ಪರೀಕ್ಷೆ ಬರೆದಿದ್ದು, ಈ ಪೈಕಿ 19,423 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ.. ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾದ ದಿನವೇ 16 ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ದುರ್ಘಟನೆ ನಡೆದಿದೆ. ಅಯಾನ್ ಬೇಗ್ ಎಂಬ ವಿದ್ಯಾರ್ಥಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ . ಎಂದು ಪೊಲೀಸರು ತಿಳಿಸಿದ್ದಾರೆ .ಘಟನೆಯ ಮುನ್ನ ತಂಗಿಯನ್ನು ಮನೆಯಿಂದ ಹೊರಗೆ ಕಳುಹಿಸಿದ್ದಾನೆ ಎಂಬ ಮಾಹಿತಿ ಸಹ ಲಭ್ಯವಾಗಿದೆ. ಚಿತ್ರದುರ್ಗದ ಹೊರಪೇಟೆ ನಿವಾಸಿಯಾಗಿದ್ದ ಅಯಾನ್, ಕೆಲವು ದಿನಗಳ ಹಿಂದೆಯೇ ಸಾಮಾಜಿಕ ಜಾಲತಾಣವಾದ Instagram ನಲ್ಲಿ ಆತಂಕ ಹುಟ್ಟಿಸುವ ರೀತಿಯ ಸ್ಟೇಟಸ್ ಹಾಕಿದ್ದನು.. ಮೃತದೇಹವನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಹೃದಯ ಕಲುಕುವಂತಿದೆ. ಪ್ರಾಥಮಿಕ ಮಾಹಿತಿಯಂತೆ, ವಿದ್ಯಾರ್ಥಿಗೆ ಸುಮಾರು 70% ಅಂಕಗಳು ಬಂದಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದರೆ ನಿಖರ ಕಾರಣಗಳ ಬಗ್ಗೆ ಕುಟುಂಬಸ್ಥರು ಅಥವಾ ಪೊಲೀಸರು ಇನ್ನೂ ಸ್ಪಷ್ಟಪಡಿಸಿಲ್ಲ. ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಫಲಿತಾಂಶದ ಒತ್ತಡ, ವೈಯಕ್ತಿಕ ಸಮಸ್ಯೆಗಳು ಅಥವಾ ಇತರೆ ಕಾರಣಗಳು ಈ ಘಟನೆಗೆ ಕಾರಣವಾಗಿದೆಯೇ ಎಂಬುದರ ಬಗ್ಗೆ ಪರಿಶೀಲನೆ ನಡೆಯುತ್ತಿದೆ. ತಜ್ಞರ ಅಭಿಪ್ರಾಯದಂತೆ, ಪರೀಕ್ಷಾ ಫಲಿತಾಂಶದ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಮಾನಸಿಕ ಬೆಂಬಲ ಮತ್ತು ಮಾರ್ಗದರ್ಶನ ಅತ್ಯಂತ ಅಗತ್ಯ. ಪೋಷಕರು ಮತ್ತು ಶಿಕ್ಷಕರು ಮಕ್ಕಳೊಂದಿಗೆ ನಿರಂತರವಾಗಿ ಮಾತನಾಡಿ, ಒತ್ತಡವನ್ನು ಕಡಿಮೆ ಮಾಡುವತ್ತ ಗಮನ ಹರಿಸಬೇಕು ಎಂಬ ಸಲಹೆ
    1
    ಇಂದು ರಾಜ್ಯದಲ್ಲಿ ಎಸೆಸೆಲ್ಸಿ ಫಲಿತಾಂಶ ಲಭ್ಯವಾಗಿದ್ದು..
ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ : ಕಳೆದ ಬಾರಿಗಿಂತ ಶೇ.21.8 ರಷ್ಟು ಫಲಿತಾಂಶ ಹೆಚ್ಚಳವಾಗಿದೆ.
ಎಸ್.ಎಸ್.ಎಲ್.ಸಿ ವಾರ್ಷಿಕ ಪರೀಕ್ಷೆ ಫಲಿತಾಂಶ ಪ್ರಕಟವಾಗಿದ್ದು, ಜಿಲ್ಲೆಗೆ ಶೇ.92.25 ರಷ್ಟು ಫಲಿತಾಂಶ ಲಭಿಸಿದೆ. ಜಿಲ್ಲೆಯಲ್ಲಿ ಒಟ್ಟು 21,054 ವಿದ್ಯಾರ್ಥಿ ಪರೀಕ್ಷೆ ಬರೆದಿದ್ದು, ಈ ಪೈಕಿ 19,423 ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ..
ಎಸ್‌ಎಸ್‌ಎಲ್‌ಸಿ ಫಲಿತಾಂಶ ಪ್ರಕಟವಾದ ದಿನವೇ 16 ವರ್ಷದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಗೆ ಶರಣಾದ ದುರ್ಘಟನೆ ನಡೆದಿದೆ. 
ಅಯಾನ್ ಬೇಗ್ ಎಂಬ ವಿದ್ಯಾರ್ಥಿ ಮನೆಯಲ್ಲಿ ಯಾರೂ ಇಲ್ಲದ ವೇಳೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ .
ಎಂದು ಪೊಲೀಸರು ತಿಳಿಸಿದ್ದಾರೆ
.ಘಟನೆಯ ಮುನ್ನ ತಂಗಿಯನ್ನು ಮನೆಯಿಂದ ಹೊರಗೆ ಕಳುಹಿಸಿದ್ದಾನೆ ಎಂಬ ಮಾಹಿತಿ ಸಹ ಲಭ್ಯವಾಗಿದೆ. 
ಚಿತ್ರದುರ್ಗದ ಹೊರಪೇಟೆ ನಿವಾಸಿಯಾಗಿದ್ದ ಅಯಾನ್, ಕೆಲವು ದಿನಗಳ ಹಿಂದೆಯೇ ಸಾಮಾಜಿಕ ಜಾಲತಾಣವಾದ Instagram ನಲ್ಲಿ ಆತಂಕ ಹುಟ್ಟಿಸುವ ರೀತಿಯ ಸ್ಟೇಟಸ್ ಹಾಕಿದ್ದನು..
ಮೃತದೇಹವನ್ನು ಜಿಲ್ಲಾ ಸರ್ಕಾರಿ ಆಸ್ಪತ್ರೆಗೆ ರವಾನಿಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಹೃದಯ ಕಲುಕುವಂತಿದೆ. ಪ್ರಾಥಮಿಕ ಮಾಹಿತಿಯಂತೆ, ವಿದ್ಯಾರ್ಥಿಗೆ ಸುಮಾರು 70% ಅಂಕಗಳು ಬಂದಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ. ಆದರೆ ನಿಖರ ಕಾರಣಗಳ ಬಗ್ಗೆ ಕುಟುಂಬಸ್ಥರು ಅಥವಾ ಪೊಲೀಸರು ಇನ್ನೂ ಸ್ಪಷ್ಟಪಡಿಸಿಲ್ಲ.
ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ನಡೆಸುತ್ತಿದ್ದಾರೆ. ಫಲಿತಾಂಶದ ಒತ್ತಡ, ವೈಯಕ್ತಿಕ ಸಮಸ್ಯೆಗಳು ಅಥವಾ ಇತರೆ ಕಾರಣಗಳು ಈ ಘಟನೆಗೆ ಕಾರಣವಾಗಿದೆಯೇ ಎಂಬುದರ ಬಗ್ಗೆ ಪರಿಶೀಲನೆ ನಡೆಯುತ್ತಿದೆ.
ತಜ್ಞರ ಅಭಿಪ್ರಾಯದಂತೆ, ಪರೀಕ್ಷಾ ಫಲಿತಾಂಶದ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಮಾನಸಿಕ ಬೆಂಬಲ ಮತ್ತು ಮಾರ್ಗದರ್ಶನ ಅತ್ಯಂತ ಅಗತ್ಯ. ಪೋಷಕರು ಮತ್ತು ಶಿಕ್ಷಕರು ಮಕ್ಕಳೊಂದಿಗೆ ನಿರಂತರವಾಗಿ ಮಾತನಾಡಿ, ಒತ್ತಡವನ್ನು ಕಡಿಮೆ ಮಾಡುವತ್ತ ಗಮನ ಹರಿಸಬೇಕು ಎಂಬ ಸಲಹೆ
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • *ಬಡತನದ ನಡುವೆಯೂ ಅರಳಿದ ಪ್ರತಿಭೆ ಪಲ್ಲವಿ ಹಳ್ಳಿಕೇರಿ ಮನೆಗೆ ಶಿಕ್ಷಣಾಧಿಕಾರಿಗಳ ಭೇಟಿ, ಉನ್ನತ ವ್ಯಾಸಂಗದ ಜವಾಬ್ದಾರಿ* ​ ಬಡತನವು ಪ್ರತಿಭೆಗೆ ಅಡ್ಡಿಯಾಗಬಾರದು ಎನ್ನುವುದಕ್ಕೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಈ ಘಟನೆ ಸಾಕ್ಷಿಯಾಗಿದೆ. ಆರ್ಥಿಕ ಮುಗ್ಗಟ್ಟಿನಿಂದ ಶಿಕ್ಷಣವೇ ಬೇಡವೆಂದು ನಿರ್ಧರಿಸಿದ್ದ ವಿದ್ಯಾರ್ಥಿನಿಯೊಬ್ಬಳು ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿ ಸಾಧನೆ ಮಾಡಿದ್ದಾಳೆ. ಈಕೆಯ ಬೆನ್ನೆಲುಬಾಗಿ ನಿಂತಿರುವ ಶಿಕ್ಷಣಾಧಿಕಾರಿಗಳ ತಂಡ, ವಿದ್ಯಾರ್ಥಿನಿಯ ಮನೆಗೆ ಭೇಟಿ ನೀಡಿ ಮುಂದಿನ ವ್ಯಾಸಂಗದ ಭರವಸೆ ನೀಡಿದೆ. ​ ​ಗದಗ: ಜಿಲ್ಲೆಯ ಮುಂಡರಗಿ ತಾಲೂಕಿನ ಪೇಠಾಲೂರು ಗ್ರಾಮದ ಪ್ರತಿಭೆ ಪಲ್ಲವಿ ಹಳ್ಳಿಕೇರಿ ಇಂದು ಇಡೀ ಗ್ರಾಮಕ್ಕೆ ಹೆಮ್ಮೆಯಾಗಿದ್ದಾಳೆ. ಬರದೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಈಕೆ, ಕುಟುಂಬದ ಆರ್ಥಿಕ ಪರಿಸ್ಥಿತಿಯಿಂದಾಗಿ ಒಂದು ಹಂತದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಿಂದಲೇ ದೂರ ಉಳಿಯಲು ನಿರ್ಧರಿಸಿದ್ದಳು. ಆದರೆ ಕ್ಷೇತ್ರ ಶಿಕ್ಷೆಣಾಧಿಕಾರಿಗಳ ಮತ್ತು ಶಿಕ್ಷಕರ ಪ್ರೋತ್ಸಾಹದಿಂದ ಪರೀಕ್ಷೆ ಎದುರಿಸಿದ ಪಲ್ಲವಿ, ಇಂದು 73.47% ಅಂಕಗಳನ್ನು ಪಡೆಯುವ ಮೂಲಕ "ಛಲವಿದ್ದರೆ ಸಾಧನೆ ಸಾಧ್ಯ" ಎಂಬುದನ್ನು ತೋರಿಸಿಕೊಟ್ಟಿದ್ದಾಳೆ. ​ ವಿದ್ಯಾರ್ಥಿನಿಯ ಸಾಧನೆಯನ್ನು ಗುರುತಿಸಿ ಇಂದು ಮುಂಡರಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ (BEO) ಗಂಗಾಧರ ಹಣ್ಣಿಗೇರಿ ಅವರ ನೇತೃತ್ವದ ತಂಡ ಹಾಗೂ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ನಾಗರಾಜ ಹಳ್ಳಿಕೇರಿ ಅವರು ಪೇಠಾಲೂರು ಗ್ರಾಮದಲ್ಲಿರುವ ವಿದ್ಯಾರ್ಥಿನಿಯ ಮನೆಗೆ ಭೇಟಿ ನೀಡಿದರು. ​ಈ ಸಂದರ್ಭದಲ್ಲಿ ಕ್ಷೆತ್ರ ಶಿಕ್ಷಣಾಧಿಕಾರಿಗಳು ಪಲ್ಲವಿಗೆ ಗೌರವ ಧನ ನೀಡಿ ಸನ್ಮಾನಿಸಿದರು. ಅಷ್ಟೇ ಅಲ್ಲದೆ, ಹಣದ ಕೊರತೆಯಿಂದ ಶಿಕ್ಷಣ ನಿಲ್ಲಬಾರದು ಎಂಬ ಉದ್ದೇಶದಿಂದ, ವಿದ್ಯಾರ್ಥಿನಿಯ ಮುಂದಿನ ಉನ್ನತ ವ್ಯಾಸಂಗಕ್ಕೆ ತಗಲುವ ಸಂಪೂರ್ಣ ವೆಚ್ಚವನ್ನು ವಿವಿಧ ಇಲಾಖೆಯ ಉನ್ನತ ಅಧಿಕಾರಿಗಳು ಭರಿಸುವುದಾಗಿ ಭರವಸೆ ನೀಡಿದ್ದಾರೆ ಯಂದು ಹೇಳಿದರು.
    1
    *ಬಡತನದ ನಡುವೆಯೂ ಅರಳಿದ ಪ್ರತಿಭೆ ಪಲ್ಲವಿ ಹಳ್ಳಿಕೇರಿ ಮನೆಗೆ ಶಿಕ್ಷಣಾಧಿಕಾರಿಗಳ ಭೇಟಿ, ಉನ್ನತ ವ್ಯಾಸಂಗದ ಜವಾಬ್ದಾರಿ*
​ ಬಡತನವು ಪ್ರತಿಭೆಗೆ ಅಡ್ಡಿಯಾಗಬಾರದು ಎನ್ನುವುದಕ್ಕೆ ಗದಗ ಜಿಲ್ಲೆಯ ಮುಂಡರಗಿ ತಾಲೂಕಿನ ಈ ಘಟನೆ ಸಾಕ್ಷಿಯಾಗಿದೆ. ಆರ್ಥಿಕ ಮುಗ್ಗಟ್ಟಿನಿಂದ ಶಿಕ್ಷಣವೇ ಬೇಡವೆಂದು ನಿರ್ಧರಿಸಿದ್ದ ವಿದ್ಯಾರ್ಥಿನಿಯೊಬ್ಬಳು ಇಂದು ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಅತ್ಯುತ್ತಮ ಅಂಕ ಗಳಿಸಿ ಸಾಧನೆ ಮಾಡಿದ್ದಾಳೆ. ಈಕೆಯ ಬೆನ್ನೆಲುಬಾಗಿ ನಿಂತಿರುವ ಶಿಕ್ಷಣಾಧಿಕಾರಿಗಳ ತಂಡ, ವಿದ್ಯಾರ್ಥಿನಿಯ ಮನೆಗೆ ಭೇಟಿ ನೀಡಿ ಮುಂದಿನ ವ್ಯಾಸಂಗದ ಭರವಸೆ ನೀಡಿದೆ.
​
​ಗದಗ: ಜಿಲ್ಲೆಯ ಮುಂಡರಗಿ ತಾಲೂಕಿನ ಪೇಠಾಲೂರು ಗ್ರಾಮದ ಪ್ರತಿಭೆ ಪಲ್ಲವಿ ಹಳ್ಳಿಕೇರಿ ಇಂದು ಇಡೀ ಗ್ರಾಮಕ್ಕೆ ಹೆಮ್ಮೆಯಾಗಿದ್ದಾಳೆ. ಬರದೂರಿನ ಸರ್ಕಾರಿ ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿದ್ದ ಈಕೆ, 
ಕುಟುಂಬದ ಆರ್ಥಿಕ ಪರಿಸ್ಥಿತಿಯಿಂದಾಗಿ ಒಂದು ಹಂತದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಿಂದಲೇ ದೂರ ಉಳಿಯಲು ನಿರ್ಧರಿಸಿದ್ದಳು. ಆದರೆ ಕ್ಷೇತ್ರ ಶಿಕ್ಷೆಣಾಧಿಕಾರಿಗಳ ಮತ್ತು ಶಿಕ್ಷಕರ ಪ್ರೋತ್ಸಾಹದಿಂದ ಪರೀಕ್ಷೆ ಎದುರಿಸಿದ ಪಲ್ಲವಿ, ಇಂದು 73.47% ಅಂಕಗಳನ್ನು ಪಡೆಯುವ ಮೂಲಕ "ಛಲವಿದ್ದರೆ ಸಾಧನೆ ಸಾಧ್ಯ" ಎಂಬುದನ್ನು ತೋರಿಸಿಕೊಟ್ಟಿದ್ದಾಳೆ.
​
ವಿದ್ಯಾರ್ಥಿನಿಯ ಸಾಧನೆಯನ್ನು ಗುರುತಿಸಿ ಇಂದು ಮುಂಡರಗಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ (BEO) ಗಂಗಾಧರ ಹಣ್ಣಿಗೇರಿ ಅವರ ನೇತೃತ್ವದ ತಂಡ ಹಾಗೂ ತಾಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷರಾದ ನಾಗರಾಜ ಹಳ್ಳಿಕೇರಿ ಅವರು ಪೇಠಾಲೂರು ಗ್ರಾಮದಲ್ಲಿರುವ ವಿದ್ಯಾರ್ಥಿನಿಯ ಮನೆಗೆ ಭೇಟಿ ನೀಡಿದರು.
​ಈ ಸಂದರ್ಭದಲ್ಲಿ  ಕ್ಷೆತ್ರ ಶಿಕ್ಷಣಾಧಿಕಾರಿಗಳು ಪಲ್ಲವಿಗೆ ಗೌರವ ಧನ ನೀಡಿ ಸನ್ಮಾನಿಸಿದರು. ಅಷ್ಟೇ ಅಲ್ಲದೆ, ಹಣದ ಕೊರತೆಯಿಂದ ಶಿಕ್ಷಣ ನಿಲ್ಲಬಾರದು ಎಂಬ ಉದ್ದೇಶದಿಂದ, ವಿದ್ಯಾರ್ಥಿನಿಯ ಮುಂದಿನ ಉನ್ನತ ವ್ಯಾಸಂಗಕ್ಕೆ ತಗಲುವ ಸಂಪೂರ್ಣ ವೆಚ್ಚವನ್ನು ವಿವಿಧ ಇಲಾಖೆಯ ಉನ್ನತ ಅಧಿಕಾರಿಗಳು ಭರಿಸುವುದಾಗಿ ಭರವಸೆ ನೀಡಿದ್ದಾರೆ ಯಂದು ಹೇಳಿದರು.
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    1 hr ago
  • ಸಿದ್ದಾಪುರ ಗ್ರಾಮದ ನೂತನ ಆಂಗ್ಲ ಮಾಧ್ಯಮಿಕ ಶಾಲೆಯು ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 100 ರಷ್ಟು ಫಲಿತಾಂಶ ಪಡೆದಿದೆ. ಚಿತ್ರದುರ್ಗದ ಸಿದ್ದಾಪುರ ಗ್ರಾಮದ ಶ್ರೀ ನೂನತ್ ಆಂಗ್ಲ ಮಾಧ್ಯಮ ವಸತಿ ಶಾಲೆಯು 2025-26 ನೇ ಸಾಲಿನ ಎಸ್ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ 100 ರಷ್ಟು ಫಲಿತಾಂಶ ಪಡೆದಿದೆ
    1
    ಸಿದ್ದಾಪುರ ಗ್ರಾಮದ ನೂತನ ಆಂಗ್ಲ ಮಾಧ್ಯಮಿಕ ಶಾಲೆಯು ಈ ಬಾರಿ ಎಸ್ ಎಸ್ ಎಲ್ ಸಿ ಪರೀಕ್ಷೆಯಲ್ಲಿ 100 ರಷ್ಟು ಫಲಿತಾಂಶ ಪಡೆದಿದೆ.  ಚಿತ್ರದುರ್ಗದ ಸಿದ್ದಾಪುರ ಗ್ರಾಮದ ಶ್ರೀ ನೂನತ್  ಆಂಗ್ಲ ಮಾಧ್ಯಮ ವಸತಿ ಶಾಲೆಯು 2025-26 ನೇ ಸಾಲಿನ ಎಸ್ಎಸ್ ಎಲ್ ಸಿ ಪರೀಕ್ಷೆಯಲ್ಲಿ ಶೇ 100 ರಷ್ಟು ಫಲಿತಾಂಶ ಪಡೆದಿದೆ
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    5 hrs ago
  • "ಕ್ಷಣ ಕ್ಷಣದ ನಿಖರ ಮಾಹಿತಿ ಮತ್ತು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ವಿಶೇಷ ವರದಿಗಳಿಗಾಗಿ ಈ ವಿಡಿಯೋವನ್ನು ಪೂರ್ತಿಯಾಗಿ ನೋಡಿ ಮತ್ತು ಶೇರ್ ಮಾಡಿ." ಆಯ್ಕೆ 3 (ಜನಹಿತ ವರದಿಗಾಗಿ): "ಸಾರ್ವಜನಿಕರ ಸಮಸ್ಯೆಗಳಿಗೆ ಧ್ವನಿಯಾಗುವ ನಮ್ಮ ಈ ಪ್ರಯತ್ನಕ್ಕೆ ನಿಮ್ಮ ಬೆಂಬಲವಿರಲಿ, ನಾಡಿನ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಲು ನಮ್ಮೊಂದಿಗೆ ಇರಿ." ಸಂಕ್ಷಿಪ್ತ ಸಾರಾಂಶ: ಮೊದಲನೆಯದು: ನಿಖರ ಮಾಹಿತಿ ಮತ್ತು ಸಮಾಜದ ಸುಧಾರಣೆಯ ವರದಿಗಳ ಬಗ್ಗೆ ತಿಳಿಸುತ್ತದೆ. ವೀಡಿಯೊವನ್ನು ಪೂರ್ತಿ ನೋಡಲು ಮತ್ತು ಹಂಚಿಕೊಳ್ಳಲು ವಿನಂತಿಸುತ್ತದೆ
    1
    "ಕ್ಷಣ ಕ್ಷಣದ ನಿಖರ ಮಾಹಿತಿ ಮತ್ತು ಸಮಾಜದ ಅಂಕುಡೊಂಕುಗಳನ್ನು ತಿದ್ದುವ ವಿಶೇಷ ವರದಿಗಳಿಗಾಗಿ ಈ ವಿಡಿಯೋವನ್ನು ಪೂರ್ತಿಯಾಗಿ ನೋಡಿ ಮತ್ತು ಶೇರ್ ಮಾಡಿ."
ಆಯ್ಕೆ 3 (ಜನಹಿತ ವರದಿಗಾಗಿ):
"ಸಾರ್ವಜನಿಕರ ಸಮಸ್ಯೆಗಳಿಗೆ ಧ್ವನಿಯಾಗುವ ನಮ್ಮ ಈ ಪ್ರಯತ್ನಕ್ಕೆ ನಿಮ್ಮ ಬೆಂಬಲವಿರಲಿ, ನಾಡಿನ ಪ್ರಮುಖ ಸುದ್ದಿಗಳ ಅಪ್ಡೇಟ್ ಪಡೆಯಲು ನಮ್ಮೊಂದಿಗೆ ಇರಿ."
ಸಂಕ್ಷಿಪ್ತ ಸಾರಾಂಶ:
ಮೊದಲನೆಯದು: ನಿಖರ ಮಾಹಿತಿ ಮತ್ತು ಸಮಾಜದ ಸುಧಾರಣೆಯ ವರದಿಗಳ ಬಗ್ಗೆ ತಿಳಿಸುತ್ತದೆ. ವೀಡಿಯೊವನ್ನು ಪೂರ್ತಿ ನೋಡಲು ಮತ್ತು ಹಂಚಿಕೊಳ್ಳಲು ವಿನಂತಿಸುತ್ತದೆ
    user_Vv Vv
    Vv Vv
    Engineer Koppal, Karnataka•
    12 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.