logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ತುಮಕೂರು : ಅಂತರಸನಹಳ್ಳಿ ಯಲ್ಲಿ ಅಗ್ನಿ ಅವಘಡ ಬಾಲಾಜಿ ಟ್ರಾನ್ಸ್ಪೋರ್ಟ್ ಗೆ ಸಂಬಂಧಿಸಿದ ಗೋಡನ್ ತುಮಕೂರು : ರಾಷ್ಟ್ರೀಯ ಹೆದ್ದಾರಿ 4 ರ ಸಮೀಪ ವಿರುವ ಬಾಲಾಜಿ ಟ್ರಾನ್ಸ್ಪೋರ್ಟ್ ಅಲ್ಲಿ ಅಗ್ನಿ ಅವಘಡ ಸಂಭವಿಸಿದೆ ಟೈರ್ಗಳು ಸುಟ್ಟು ಕರಕಲಾಗಿ ದಟ್ಟ ಹೊಗೆ ಕಂಡು ಬಂದಿದೆ

5 hrs ago
user_ಗಿರೀಶ್ B
ಗಿರೀಶ್ B
Local News Reporter ತುಮಕೂರು, ತುಮಕೂರು, ಕರ್ನಾಟಕ•
5 hrs ago

ತುಮಕೂರು : ಅಂತರಸನಹಳ್ಳಿ ಯಲ್ಲಿ ಅಗ್ನಿ ಅವಘಡ ಬಾಲಾಜಿ ಟ್ರಾನ್ಸ್ಪೋರ್ಟ್ ಗೆ ಸಂಬಂಧಿಸಿದ ಗೋಡನ್ ತುಮಕೂರು : ರಾಷ್ಟ್ರೀಯ ಹೆದ್ದಾರಿ 4 ರ ಸಮೀಪ ವಿರುವ ಬಾಲಾಜಿ ಟ್ರಾನ್ಸ್ಪೋರ್ಟ್ ಅಲ್ಲಿ ಅಗ್ನಿ ಅವಘಡ ಸಂಭವಿಸಿದೆ ಟೈರ್ಗಳು ಸುಟ್ಟು ಕರಕಲಾಗಿ ದಟ್ಟ ಹೊಗೆ ಕಂಡು ಬಂದಿದೆ

More news from ಕರ್ನಾಟಕ and nearby areas
  • ಕೋಲಾರದಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯವು ಕೇಂದ್ರ ಸರ್ಕಾರದ ಟ್ರಾನ್ಸ್ ಜಂಡರ್ ತಿದ್ದುಪಡಿ ಕಾಯ್ದೆ 2026 ವಿರುದ್ಧ ಸೋಮವಾರ ಸುದ್ದಿಗೋಷ್ಠಿ ನಡೆಸಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಹೊಸ ಕಾಯ್ದೆಯು ಹಕ್ಕುಗಳನ್ನು ರಕ್ಷಿಸುವ ಬದಲು ನಿಯಂತ್ರಣ ಹೇರುವಂತಿದೆ ಎಂದು ಸಮುದಾಯದ ಮುಖಂಡರು ಆರೋಪಿಸಿದ್ದಾರೆ. ವೈದ್ಯಕೀಯ ಮಂಡಳಿಯ ಪರಿಶೀಲನೆ ಕಡ್ಡಾಯಗೊಳಿಸಿರುವುದು ಹಾಗೂ ವ್ಯಕ್ತಿಯ ಲಿಂಗತ್ವ ಗುರುತನ್ನು ರಾಜ್ಯವೇ ನಿರ್ಧರಿಸುವ ನಿಲುವು ಸ್ವಾಭಿಮಾನ ಮತ್ತು ಮಾನವ ಹಕ್ಕುಗಳಿಗೆ ವಿರುದ್ಧವಾಗಿದೆ ಎಂದು ಅವರು ಹೇಳಿದ್ದಾರೆ. ಏಪ್ರಿಲ್ 15ರಂದು ಕೋಲಾರದಲ್ಲಿ “ಕರ್ನಾಟಕ ಸ್ವಾಭಿಮಾನಿ ನಡಿಗೆ” ಹಮ್ಮಿಕೊಳ್ಳುವುದಾಗಿ ಘೋಷಿಸಿದ್ದು, ಸರ್ಕಾರಿ ಉದ್ಯೋಗಗಳಲ್ಲಿ 1% ಮೀಸಲಾತಿ ಹಾಗೂ ಗೌರವಯುತ ಜೀವನಕ್ಕೆ ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿದ್ದಾರೆ. ಈ ಕಾಯ್ದೆ ವಿರುದ್ಧ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.
    1
    ಕೋಲಾರದಲ್ಲಿ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯವು ಕೇಂದ್ರ ಸರ್ಕಾರದ ಟ್ರಾನ್ಸ್ ಜಂಡರ್ ತಿದ್ದುಪಡಿ ಕಾಯ್ದೆ 2026 ವಿರುದ್ಧ ಸೋಮವಾರ ಸುದ್ದಿಗೋಷ್ಠಿ ನಡೆಸಿ ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಹೊಸ ಕಾಯ್ದೆಯು ಹಕ್ಕುಗಳನ್ನು ರಕ್ಷಿಸುವ ಬದಲು ನಿಯಂತ್ರಣ ಹೇರುವಂತಿದೆ ಎಂದು ಸಮುದಾಯದ ಮುಖಂಡರು ಆರೋಪಿಸಿದ್ದಾರೆ. ವೈದ್ಯಕೀಯ ಮಂಡಳಿಯ ಪರಿಶೀಲನೆ ಕಡ್ಡಾಯಗೊಳಿಸಿರುವುದು ಹಾಗೂ ವ್ಯಕ್ತಿಯ ಲಿಂಗತ್ವ ಗುರುತನ್ನು ರಾಜ್ಯವೇ ನಿರ್ಧರಿಸುವ ನಿಲುವು ಸ್ವಾಭಿಮಾನ ಮತ್ತು ಮಾನವ ಹಕ್ಕುಗಳಿಗೆ ವಿರುದ್ಧವಾಗಿದೆ ಎಂದು ಅವರು ಹೇಳಿದ್ದಾರೆ. ಏಪ್ರಿಲ್ 15ರಂದು ಕೋಲಾರದಲ್ಲಿ “ಕರ್ನಾಟಕ ಸ್ವಾಭಿಮಾನಿ ನಡಿಗೆ” ಹಮ್ಮಿಕೊಳ್ಳುವುದಾಗಿ ಘೋಷಿಸಿದ್ದು, ಸರ್ಕಾರಿ ಉದ್ಯೋಗಗಳಲ್ಲಿ 1% ಮೀಸಲಾತಿ ಹಾಗೂ ಗೌರವಯುತ ಜೀವನಕ್ಕೆ ಅವಕಾಶ ಕಲ್ಪಿಸಬೇಕೆಂದು ಒತ್ತಾಯಿಸಿದ್ದಾರೆ. ಈ ಕಾಯ್ದೆ ವಿರುದ್ಧ ರಾಜ್ಯದ ಹಲವು ಭಾಗಗಳಲ್ಲಿ ಪ್ರತಿಭಟನೆಗಳು ನಡೆಯುತ್ತಿವೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    11 hrs ago
  • Post by Venu Gopal
    1
    Post by Venu Gopal
    user_Venu Gopal
    Venu Gopal
    Local News Reporter ಶಿಡ್ಲಘಟ್ಟ, ಚಿಕ್ಕಬಳ್ಳಾಪುರ, ಕರ್ನಾಟಕ•
    5 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    2 hrs ago
  • ಚಿತ್ರದುರ್ಗದ ಜಿಲ್ಲಾ ಬಜೆಪಿ ಕಚೇರಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ನಾರಿ ಶಕ್ತಿ ವಂದನ ಅಭಿಯಾನ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ರಾಜ್ಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಶ್ರೀಮತಿ ಶ್ಯಾಮಲ ಶಿವಪ್ರಕಾಶ್ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ್ದು ನಾರಿ ಶಕ್ತಿ ವಂದನ ಕಾಯ್ದೆ, 2023, ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಒಂದು ಮಹತ್ವದ ಕ್ಷಣವನ್ನು ಗುರುತಿಸುತ್ತದೆ ಎಂದು ತಿಳಿಸಿದರು.
    1
    ಚಿತ್ರದುರ್ಗದ ಜಿಲ್ಲಾ ಬಜೆಪಿ ಕಚೇರಿಯಲ್ಲಿ ಬಿಜೆಪಿ ಮಹಿಳಾ ಮೋರ್ಚಾದ ವತಿಯಿಂದ ನಾರಿ ಶಕ್ತಿ ವಂದನ ಅಭಿಯಾನ ಪತ್ರಿಕಾಗೋಷ್ಠಿ ಹಮ್ಮಿಕೊಳ್ಳಲಾಗಿತ್ತು. ರಾಜ್ಯ ಮಹಿಳಾ ಮೋರ್ಚಾ ಕಾರ್ಯಕಾರಿಣಿ ಸದಸ್ಯರಾದ ಶ್ರೀಮತಿ ಶ್ಯಾಮಲ ಶಿವಪ್ರಕಾಶ್ ಅವರು ಪತ್ರಿಕಾಗೋಷ್ಠಿ ಉದ್ದೇಶಿಸಿ ಮಾತನಾಡಿದ್ದು ನಾರಿ ಶಕ್ತಿ ವಂದನ ಕಾಯ್ದೆ, 2023, ಭಾರತದ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಒಂದು ಮಹತ್ವದ ಕ್ಷಣವನ್ನು ಗುರುತಿಸುತ್ತದೆ ಎಂದು ತಿಳಿಸಿದರು.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    20 hrs ago
  • ಕೊಳ್ಳೇಗಾಲ: ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಅದ್ದೂರಿ ಮೆರವಣಿಗೆ ಕಾರ್ಯಕ್ರಮದಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಕ್ಷೇತ್ರಾಧ್ಯಕ್ಷರಾದ ಪುಟ್ಟಸ್ವಾಮಿ ಅಣ್ಣ ಅವರು ಭಾಗವಹಿಸಿ ಸಂಭ್ರಮಿಸಿದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆದ ಈ ಮೆರವಣಿಗೆಯಲ್ಲಿ ನೂರಾರು ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಪುಟ್ಟಸ್ವಾಮಿ ಅಣ್ಣ ಅವರು, ನಂತರ ಮಾತನಾಡಿ, "ಬಾಬಾ ಸಾಹೇಬರು ನೀಡಿದ ಸಂವಿಧಾನವು ಈ ದೇಶದ ಪ್ರತಿಯೊಬ್ಬರಿಗೂ ಹಕ್ಕು ಮತ್ತು ಘನತೆಯನ್ನು ನೀಡಿದೆ. ಅವರ 135ನೇ ಜನ್ಮದಿನದ ಈ ಸಂದರ್ಭದಲ್ಲಿ ಅವರ ತತ್ವಗಳನ್ನು ಮೈಗೂಡಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ," ಎಂದು ತಿಳಿಸಿದರು.
    1
    ಕೊಳ್ಳೇಗಾಲ: ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಅದ್ದೂರಿ ಮೆರವಣಿಗೆ ಕಾರ್ಯಕ್ರಮದಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಕ್ಷೇತ್ರಾಧ್ಯಕ್ಷರಾದ ಪುಟ್ಟಸ್ವಾಮಿ ಅಣ್ಣ ಅವರು ಭಾಗವಹಿಸಿ ಸಂಭ್ರಮಿಸಿದರು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆದ ಈ ಮೆರವಣಿಗೆಯಲ್ಲಿ ನೂರಾರು ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಪುಟ್ಟಸ್ವಾಮಿ ಅಣ್ಣ ಅವರು, ನಂತರ ಮಾತನಾಡಿ, "ಬಾಬಾ ಸಾಹೇಬರು ನೀಡಿದ ಸಂವಿಧಾನವು ಈ ದೇಶದ ಪ್ರತಿಯೊಬ್ಬರಿಗೂ ಹಕ್ಕು ಮತ್ತು ಘನತೆಯನ್ನು ನೀಡಿದೆ. ಅವರ 135ನೇ ಜನ್ಮದಿನದ ಈ ಸಂದರ್ಭದಲ್ಲಿ ಅವರ ತತ್ವಗಳನ್ನು ಮೈಗೂಡಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ," ಎಂದು ತಿಳಿಸಿದರು.
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    6 hrs ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    8 hrs ago
  • ಶಾಸಕರು ದೆಹಲಿಗೆ ತೆರಳಿದ್ದು ಅದು ಅವರ ಹಕ್ಕು ಎಂದು ಚಿತ್ರದುರ್ಗದಲ್ಲಿ ಸಚಿವ ಹೆಚ್ ಕೆ ಪಾಟೀಲ್ ಹೇಳಿಕೆ ನೀಡಿದ್ದಾರೆ. ಚಿತ್ರದುರ್ಗದಲ್ಲಿ ಮಂತ್ರಿ ಸ್ಥಾನ‌ ಆಕಾಂಕ್ಷಿ‌ ಶಾಸಕರು ಹೈ ಕಮಾಂಡ್ ಭೇಟಿಗೆ ದೆಹಲಿಗೆ ತೆರಳಿರುವ ವಿಚಾರ ಕುರಿತು ಪ್ರತಿಕ್ರಿಯಿಸಿ ಮಾತನಾಡಿದ್ದು ಶಾಸಕರು ದೆಹಲಿಗೆ ತೆರಳಿದ್ದು ಅದು ಅವರ ಹಕ್ಕು ಎಂದು HK ಪಾಟೀಲ್ ಬ್ಯಾಟಿಂಗ್ ಮಾಡಿದ್ದಾರೆ.
    1
    ಶಾಸಕರು ದೆಹಲಿಗೆ ತೆರಳಿದ್ದು ಅದು ಅವರ ಹಕ್ಕು ಎಂದು ಚಿತ್ರದುರ್ಗದಲ್ಲಿ ಸಚಿವ ಹೆಚ್ ಕೆ ಪಾಟೀಲ್ ಹೇಳಿಕೆ ನೀಡಿದ್ದಾರೆ. ಚಿತ್ರದುರ್ಗದಲ್ಲಿ ಮಂತ್ರಿ ಸ್ಥಾನ‌ ಆಕಾಂಕ್ಷಿ‌ ಶಾಸಕರು ಹೈ ಕಮಾಂಡ್ ಭೇಟಿಗೆ ದೆಹಲಿಗೆ ತೆರಳಿರುವ ವಿಚಾರ ಕುರಿತು ಪ್ರತಿಕ್ರಿಯಿಸಿ ಮಾತನಾಡಿದ್ದು  ಶಾಸಕರು ದೆಹಲಿಗೆ ತೆರಳಿದ್ದು ಅದು ಅವರ ಹಕ್ಕು ಎಂದು HK ಪಾಟೀಲ್ ಬ್ಯಾಟಿಂಗ್ ಮಾಡಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    20 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.