logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

1111೧1111111111111111111111111111111111111111111111111 Krishna kumar

11 hrs ago
user_Krishna Krishna
Krishna Krishna
ಚನ್ನಪಟ್ಟಣ, ರಾಮನಗರ, ಕರ್ನಾಟಕ•
11 hrs ago
14a01c8b-4433-48b2-918d-3597aa67b4ed

1111೧1111111111111111111111111111111111111111111111111 Krishna kumar

  • user_Krishna Krishna
    Krishna Krishna
    ಚನ್ನಪಟ್ಟಣ, ರಾಮನಗರ, ಕರ್ನಾಟಕ
    hi
    10 hrs ago
More news from ಕರ್ನಾಟಕ and nearby areas
  • ಮಾಗಡಿ : ಡಿಕೆ.ಶಿವಕುಮಾರು ಯಾಗಾಗ ಮುಖ್ಯಮಂತ್ರಿ ಆಲಿದ್ದಾರೆ ಎಂಬ ಪತ್ರಕರ್ತರ ಪ್ರಶ್ನೆಗೆ ಅದನ್ನೆ ಕೇಳಲು ದೆಹಲಿಗೆ ಹೋಗುತ್ತಿದ್ದೇವೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಉತ್ತರಿಸಿದರು. ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಶಾಸಕರು ಈಗಾಗಲೇ ತೆರಳಿದ್ದಾರೆ ಅವರ ಜೊತೆಗೆ ನಾನು ತೆರಳಬೇಕಿತ್ತು ಕ್ಷೇತ್ರದಲ್ಲಿ ಅಂಬೇಡ್ಕರ್ ಜಯಂತಿ ಇರುವುದರಿಂದ ಮುಗಿಸಿದ ನಂತರ ಬರುವುದಾಗಿ ತಿರ್ಮಾನಿಸಲಾಗುವುದು ಎಂದು ಹೇಳಿದ್ದೆ ಅದೇ ರೀತಿ ಏಪ್ರಿಲ್ 15 ರಂದು ದೆಹಲಿಗೆ ತೆರಳುವ ಸಂದರ್ಭ ಬರಲಿದೆ. ಸಚಿವ ಸಂಪುಟದಲ್ಲಿ ಈಗಾಗಲೇ ಕೆಲವರಿಗೆ ಸಚಿವ ಸ್ಥಾನ ನೀಡಲಾಗಿದೆ, ಹಿರಿಯ ಶಾಸಕರಿಗೂ ಸಚಿವ ಸ್ಥಾನದ ಅವಕಾಶ ಕಲ್ಪಿಸಿಕೊಟ್ಟು ಕರ್ನಾಟಕದ ಸಿಎಂ ಬದಲಾವಣೆ ಬಗ್ಗೆ ಗೊಂದಲಕ್ಕೆ ಇತಿಶ್ರೀ ಹಾಡುವಂತೆ ಪಕ್ಷದ ಹೈಕಮಾಂಡ್‍ನಲ್ಲಿ ಕೇಳುತ್ತೇವೆ ಎಂದರು. ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು ಸಚಿವ ಜಮೀರ್ ಆಹಮದ್ ಬೇಟಿಯಾಗಿರುವ ವಿಷಯ ನನಗೆ ಗೊತ್ತಿಲ್ಲ, ಈ ವಿಚಾರವಾಗಿ ತಿಳಿದು ಮಾತನಾಡುವುದಾಗಿ ಸ್ವಷ್ಟಪಡಿಸಿದರು. ಸಿಎಂ ಅಪ್ತ ಸಲಹೆಗಾರರ ತಲೆದಂಡ : ಕಾಂಗ್ರೆಸ್ ಪಕ್ಷವಾಗಲಿ ಯಾವುದೇ ರಾಷ್ಟ್ರೀಯ ಪಕ್ಷದಲ್ಲಿ ಪಕ್ಷ ವಿರೋಧಿ ಕೆಲಸಮಾಡಿದರೆ ಅದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರು ಆಗಲಿ ನಾನಾಗಲಿ ಪಕ್ಷ ವಿರೋಧಿ ಕೆಲಸ ಮಾಡಿದ್ರೆ ತಲೆದಂಡವಾಗಲಿದೆ ಎಂದರು. ಎರಡು ಕ್ಷೇತ್ರದ ಉಪಚುನಾವಣೆಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂಬ ಆತ್ಮವಿಶ್ವಾಸವಿದೆ, ಮುಸ್ಲಿಂನ ಎಲ್ಲಾ ನಾಯಕರು ಚುನಾವಣೆ ಮಾಡಿದ್ದಾರೆ 10 ಪರ್ಸೆಟ್ ಏರುಪೇರಾಗಲಿದೆ ಈ ಬಗ್ಗೆ ಮತ ಪೆಟ್ಟಿ ತೆರೆದಮೇಲೆ ಗೊತ್ತಾಗಲಿದೆ ಎಂದರು. ಕೇರಳ ಮತ್ತು ಕರ್ನಾಟಕ ಚುನಾವಣೆಗೂ ಸಾಕಷ್ಟು ವ್ಯತ್ಯಾಸವಿದೆ ಕೇರಳದಲ್ಲಿ ಬಡವರು, ನರ್ಸ್‍ಗಳು, ಪೌರಕಾರ್ಮಿಕರು ಚುನಾವಣೆಗೆ ಸ್ಪಂದಿಸುತ್ತಾರೆ ಆ ರೀತಿ ಕರ್ನಾಟಕದಲ್ಲಿ ಸಾಧ್ಯವೆ. ನಾನು ಪ್ರಚಾರಕ್ಕೆ ಹೋದ ವ್ಯಕ್ತಿಯನ್ನು 2 ಭಾರಿ ಗೆಲ್ಲಿಸಿದ್ದಾರೆ ಅವರು ಇಂದಿಗೂ ಚಿಕ್ಕಮನೆಯಲ್ಲಿ ಇದ್ದಾರೆ ಅಲ್ಲಿಯ ಚುನಾವಣೆ ವೆಚ್ಚ 2 ಕೋಟಿ ಇಲ್ಲಿನ ವೆಚ್ಚ ಹತ್ತು ಪಟ್ಟು ಎಂದರು. ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕೃಷ್ಣಮೂರ್ತಿ ಅವರಿಂದ ಸಹಾಯ ಪಡೆದ ಜೆಡಿಎಸ್ ಮುಖಂಡರೆ ಅವರ ಬಗ್ಗೆ ಮಾತನಾಡುತ್ತಿದ್ದಾರೆ ಈ ಬಗ್ಗೆ ಅವರ ಬಗ್ಗೆ ಏಕೆ ಮಾತನಾಡುತ್ತಾರ ಎಂದು ತಿಳಿಸಿದ್ದೇನೆ ಆದರೂ ಈ ಬಗ್ಗೆ ಚರ್ಚೆಗೆ ಆಹ್ವಾನಿಸಿದ್ದಾರೆ ಈ ವೇಳೆ ನನ್ನ ವಯಕ್ತಿಕವಾಗಿ ಮಾತನಾಡಿರುವ ಬಗ್ಗೆ ಚರ್ಚೆಮಾಡುತ್ತೇನೆ ದಾಖಲೆ ಪ್ರದರ್ಶಿಸಲಿ ಇಲ್ದಿದ್ದರೆ ತಪ್ಪನ್ನು ಒಪ್ಪಿಕೊಂಡು ಈ ರೀತಿ ಆರೋಪಿಸುವುದನ್ನು ಬಿಡಲಿ ಈ ವೇಳೆ ಗಲಭೆಯಾದರೆ ಚರ್ಚೆಗೆ ಮೂಲಭೂತವಾಗಿ ಕಾರಣವಾದವರ ವಿರುದ್ದ ಪೊಲೀಸರು ಸೂಕ್ತ ಕ್ರಮಕೈಗೊಳ್ಳಲಿದ್ದಾರೆ ಎಂದರು. ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕೃಷ್ಣಮೂರ್ತಿ, ಟಿಎಪಿಸಿಎಂಎಸ್ ಅಧ್ಯಕ್ಷ ಶಿವಪ್ರಸಾದ್, ಪುರಸಭಾ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶಿವಕುಮಾರು, ಬಿಎಂಆರ್‍ಡಿಎ ಅಧ್ಯಕ್ಷ ತಟವಾಳ್ ಪ್ರಕಾಶ್, ನಿರ್ದೆಶಕ ದೀಪು, ತಾ.ಪಂ. ಮಾಜಿ ಸದಸ್ಯೆ ರತ್ನಮ್ಮ ಶ್ರೀನಿವಾಸ್,ದೊಡ್ಡಿ ಲೋಕೇಶ್, ಚಿಕ್ಕರಾಜು, ಬೆಂಕಿ ಮಹದೇವ್, ಚಿಕ್ಕಮುದಿಗೆರೆ ಸುರೇಶ್, ರಾಜು, ಬೆಳ್ಳಿಯಪ್ಪ , ಕುದೂರು ಲೋಕೇಶ್, ಚಿಲಿಪಿಲಿ ರಾಜಣ್ಣ ಇತರರು ಇದ್ದರು.
    1
    ಮಾಗಡಿ : ಡಿಕೆ.ಶಿವಕುಮಾರು ಯಾಗಾಗ ಮುಖ್ಯಮಂತ್ರಿ ಆಲಿದ್ದಾರೆ ಎಂಬ ಪತ್ರಕರ್ತರ  ಪ್ರಶ್ನೆಗೆ  ಅದನ್ನೆ ಕೇಳಲು ದೆಹಲಿಗೆ ಹೋಗುತ್ತಿದ್ದೇವೆ ಎಂದು ಶಾಸಕ ಎಚ್.ಸಿ.ಬಾಲಕೃಷ್ಣ ಉತ್ತರಿಸಿದರು.
ಪಟ್ಟಣದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,      ಕಾಂಗ್ರೆಸ್ ಶಾಸಕರು ಈಗಾಗಲೇ  ತೆರಳಿದ್ದಾರೆ ಅವರ ಜೊತೆಗೆ ನಾನು ತೆರಳಬೇಕಿತ್ತು ಕ್ಷೇತ್ರದಲ್ಲಿ ಅಂಬೇಡ್ಕರ್ ಜಯಂತಿ ಇರುವುದರಿಂದ ಮುಗಿಸಿದ ನಂತರ ಬರುವುದಾಗಿ ತಿರ್ಮಾನಿಸಲಾಗುವುದು ಎಂದು ಹೇಳಿದ್ದೆ ಅದೇ ರೀತಿ ಏಪ್ರಿಲ್ 15 ರಂದು ದೆಹಲಿಗೆ ತೆರಳುವ ಸಂದರ್ಭ  ಬರಲಿದೆ.   ಸಚಿವ ಸಂಪುಟದಲ್ಲಿ ಈಗಾಗಲೇ ಕೆಲವರಿಗೆ ಸಚಿವ ಸ್ಥಾನ ನೀಡಲಾಗಿದೆ, ಹಿರಿಯ ಶಾಸಕರಿಗೂ ಸಚಿವ ಸ್ಥಾನದ ಅವಕಾಶ ಕಲ್ಪಿಸಿಕೊಟ್ಟು ಕರ್ನಾಟಕದ ಸಿಎಂ ಬದಲಾವಣೆ ಬಗ್ಗೆ  ಗೊಂದಲಕ್ಕೆ ಇತಿಶ್ರೀ ಹಾಡುವಂತೆ   ಪಕ್ಷದ ಹೈಕಮಾಂಡ್‍ನಲ್ಲಿ ಕೇಳುತ್ತೇವೆ ಎಂದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರನ್ನು  ಸಚಿವ ಜಮೀರ್ ಆಹಮದ್ ಬೇಟಿಯಾಗಿರುವ ವಿಷಯ ನನಗೆ ಗೊತ್ತಿಲ್ಲ, ಈ ವಿಚಾರವಾಗಿ ತಿಳಿದು ಮಾತನಾಡುವುದಾಗಿ ಸ್ವಷ್ಟಪಡಿಸಿದರು.
ಸಿಎಂ ಅಪ್ತ ಸಲಹೆಗಾರರ ತಲೆದಂಡ : ಕಾಂಗ್ರೆಸ್ ಪಕ್ಷವಾಗಲಿ  ಯಾವುದೇ ರಾಷ್ಟ್ರೀಯ ಪಕ್ಷದಲ್ಲಿ  ಪಕ್ಷ ವಿರೋಧಿ ಕೆಲಸಮಾಡಿದರೆ  ಅದು ಸಿದ್ದರಾಮಯ್ಯ, ಡಿ.ಕೆ.ಶಿವಕುಮಾರು ಆಗಲಿ ನಾನಾಗಲಿ  ಪಕ್ಷ ವಿರೋಧಿ ಕೆಲಸ  ಮಾಡಿದ್ರೆ ತಲೆದಂಡವಾಗಲಿದೆ ಎಂದರು.
ಎರಡು ಕ್ಷೇತ್ರದ ಉಪಚುನಾವಣೆಗಳಲ್ಲೂ ಕಾಂಗ್ರೆಸ್ ಅಭ್ಯರ್ಥಿಗಳು ಗೆಲ್ಲಲಿದ್ದಾರೆ ಎಂಬ ಆತ್ಮವಿಶ್ವಾಸವಿದೆ, ಮುಸ್ಲಿಂನ ಎಲ್ಲಾ ನಾಯಕರು ಚುನಾವಣೆ ಮಾಡಿದ್ದಾರೆ 10 ಪರ್ಸೆಟ್  ಏರುಪೇರಾಗಲಿದೆ ಈ ಬಗ್ಗೆ ಮತ ಪೆಟ್ಟಿ ತೆರೆದಮೇಲೆ ಗೊತ್ತಾಗಲಿದೆ ಎಂದರು.
ಕೇರಳ ಮತ್ತು ಕರ್ನಾಟಕ ಚುನಾವಣೆಗೂ ಸಾಕಷ್ಟು ವ್ಯತ್ಯಾಸವಿದೆ ಕೇರಳದಲ್ಲಿ ಬಡವರು, ನರ್ಸ್‍ಗಳು, ಪೌರಕಾರ್ಮಿಕರು ಚುನಾವಣೆಗೆ ಸ್ಪಂದಿಸುತ್ತಾರೆ ಆ ರೀತಿ ಕರ್ನಾಟಕದಲ್ಲಿ ಸಾಧ್ಯವೆ. ನಾನು ಪ್ರಚಾರಕ್ಕೆ ಹೋದ ವ್ಯಕ್ತಿಯನ್ನು 2 ಭಾರಿ ಗೆಲ್ಲಿಸಿದ್ದಾರೆ ಅವರು ಇಂದಿಗೂ ಚಿಕ್ಕಮನೆಯಲ್ಲಿ ಇದ್ದಾರೆ ಅಲ್ಲಿಯ ಚುನಾವಣೆ ವೆಚ್ಚ 2 ಕೋಟಿ ಇಲ್ಲಿನ ವೆಚ್ಚ ಹತ್ತು ಪಟ್ಟು ಎಂದರು. 
ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕೃಷ್ಣಮೂರ್ತಿ ಅವರಿಂದ  ಸಹಾಯ ಪಡೆದ ಜೆಡಿಎಸ್ ಮುಖಂಡರೆ ಅವರ ಬಗ್ಗೆ ಮಾತನಾಡುತ್ತಿದ್ದಾರೆ ಈ ಬಗ್ಗೆ ಅವರ ಬಗ್ಗೆ ಏಕೆ ಮಾತನಾಡುತ್ತಾರ ಎಂದು ತಿಳಿಸಿದ್ದೇನೆ ಆದರೂ ಈ ಬಗ್ಗೆ ಚರ್ಚೆಗೆ ಆಹ್ವಾನಿಸಿದ್ದಾರೆ ಈ ವೇಳೆ ನನ್ನ ವಯಕ್ತಿಕವಾಗಿ ಮಾತನಾಡಿರುವ ಬಗ್ಗೆ ಚರ್ಚೆಮಾಡುತ್ತೇನೆ ದಾಖಲೆ ಪ್ರದರ್ಶಿಸಲಿ ಇಲ್ದಿದ್ದರೆ ತಪ್ಪನ್ನು ಒಪ್ಪಿಕೊಂಡು ಈ ರೀತಿ ಆರೋಪಿಸುವುದನ್ನು ಬಿಡಲಿ  ಈ ವೇಳೆ ಗಲಭೆಯಾದರೆ ಚರ್ಚೆಗೆ ಮೂಲಭೂತವಾಗಿ ಕಾರಣವಾದವರ ವಿರುದ್ದ ಪೊಲೀಸರು ಸೂಕ್ತ ಕ್ರಮಕೈಗೊಳ್ಳಲಿದ್ದಾರೆ ಎಂದರು.
ಮಾಗಡಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಕೃಷ್ಣಮೂರ್ತಿ,  ಟಿಎಪಿಸಿಎಂಎಸ್ ಅಧ್ಯಕ್ಷ ಶಿವಪ್ರಸಾದ್, ಪುರಸಭಾ ಸ್ಥಾಯಿ ಸಮಿತಿ ಮಾಜಿ ಅಧ್ಯಕ್ಷ ಶಿವಕುಮಾರು, ಬಿಎಂಆರ್‍ಡಿಎ ಅಧ್ಯಕ್ಷ ತಟವಾಳ್ ಪ್ರಕಾಶ್, ನಿರ್ದೆಶಕ ದೀಪು,  ತಾ.ಪಂ. ಮಾಜಿ ಸದಸ್ಯೆ ರತ್ನಮ್ಮ ಶ್ರೀನಿವಾಸ್,ದೊಡ್ಡಿ ಲೋಕೇಶ್, ಚಿಕ್ಕರಾಜು, ಬೆಂಕಿ ಮಹದೇವ್, ಚಿಕ್ಕಮುದಿಗೆರೆ ಸುರೇಶ್, ರಾಜು, ಬೆಳ್ಳಿಯಪ್ಪ , ಕುದೂರು ಲೋಕೇಶ್, ಚಿಲಿಪಿಲಿ ರಾಜಣ್ಣ ಇತರರು ಇದ್ದರು.
    user_Siddalinga siddalinga
    Siddalinga siddalinga
    ಮಾಗಡಿ, ರಾಮನಗರ, ಕರ್ನಾಟಕ•
    6 hrs ago
  • ಬೆಂಗಳೂರಿನ ಡಿವಿಜಿ ರಸ್ತೆಯಲ್ಲಿ ಮಂಗಳವಾರ ದೆಹಲಿ ನೋಂದಣಿ ಸಂಖ್ಯೆಯ ಬೈಕ್‌ನ್ನು ರಸ್ತೆಯ ಮಧ್ಯೆ ನಿಲ್ಲಿಸಿದ್ದರಿಂದ ಭಾರಿ ಟ್ರಾಫಿಕ್ ಜಾಮ್ ಉಂಟಾದ ಘಟನೆ ವೈರಲ್ ಆಗಿದೆ. ಉತ್ತರ ಭಾರತದ ವ್ಯಕ್ತಿಯೊಬ್ಬರು ಬೈಕ್‌ನ್ನು ಸಂಚಾರದ ಮಧ್ಯೆ ನಿಲ್ಲಿಸಿ ವಾಹನಗಳ ಓಡಾಟಕ್ಕೆ ಅಡ್ಡಿಪಡಿಸಿದ್ದಾಗಿ ಸ್ಥಳೀಯರು ಆರೋಪಿಸಿದ್ದಾರೆ. ಬೈಕ್ ತೆರವುಗೊಳಿಸುವಂತೆ ಕೇಳಿದಾಗ, ಆತ ಸ್ಥಳೀಯರೊಂದಿಗೆ ಉದ್ಧಟವಾಗಿ ವರ್ತಿಸಿ ವಾಗ್ವಾದಕ್ಕಿಳಿದಿರುವುದು ವಿಡಿಯೋದಲ್ಲಿ ಕಾಣಿಸಿಕೊಂಡಿದೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ಕೇಳಿಬರುತ್ತಿದೆ.
    1
    ಬೆಂಗಳೂರಿನ ಡಿವಿಜಿ ರಸ್ತೆಯಲ್ಲಿ ಮಂಗಳವಾರ ದೆಹಲಿ ನೋಂದಣಿ ಸಂಖ್ಯೆಯ ಬೈಕ್‌ನ್ನು ರಸ್ತೆಯ ಮಧ್ಯೆ ನಿಲ್ಲಿಸಿದ್ದರಿಂದ ಭಾರಿ ಟ್ರಾಫಿಕ್ ಜಾಮ್ ಉಂಟಾದ ಘಟನೆ ವೈರಲ್ ಆಗಿದೆ. ಉತ್ತರ ಭಾರತದ ವ್ಯಕ್ತಿಯೊಬ್ಬರು ಬೈಕ್‌ನ್ನು ಸಂಚಾರದ ಮಧ್ಯೆ ನಿಲ್ಲಿಸಿ ವಾಹನಗಳ ಓಡಾಟಕ್ಕೆ ಅಡ್ಡಿಪಡಿಸಿದ್ದಾಗಿ ಸ್ಥಳೀಯರು ಆರೋಪಿಸಿದ್ದಾರೆ. ಬೈಕ್ ತೆರವುಗೊಳಿಸುವಂತೆ ಕೇಳಿದಾಗ, ಆತ ಸ್ಥಳೀಯರೊಂದಿಗೆ ಉದ್ಧಟವಾಗಿ ವರ್ತಿಸಿ ವಾಗ್ವಾದಕ್ಕಿಳಿದಿರುವುದು ವಿಡಿಯೋದಲ್ಲಿ ಕಾಣಿಸಿಕೊಂಡಿದೆ. ಈ ಘಟನೆ ಸಾಮಾಜಿಕ ಜಾಲತಾಣಗಳಲ್ಲಿ ವ್ಯಾಪಕವಾಗಿ ಹರಿದಾಡುತ್ತಿದ್ದು, ಸಂಚಾರ ನಿಯಮ ಉಲ್ಲಂಘನೆ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹ ಕೇಳಿಬರುತ್ತಿದೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    7 hrs ago
  • ಕೊಳ್ಳೇಗಾಲ: ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಅದ್ದೂರಿ ಮೆರವಣಿಗೆ ಕಾರ್ಯಕ್ರಮದಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಕ್ಷೇತ್ರಾಧ್ಯಕ್ಷರಾದ ಪುಟ್ಟಸ್ವಾಮಿ ಅಣ್ಣ ಅವರು ಭಾಗವಹಿಸಿ ಸಂಭ್ರಮಿಸಿದರು. ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆದ ಈ ಮೆರವಣಿಗೆಯಲ್ಲಿ ನೂರಾರು ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಪುಟ್ಟಸ್ವಾಮಿ ಅಣ್ಣ ಅವರು, ನಂತರ ಮಾತನಾಡಿ, "ಬಾಬಾ ಸಾಹೇಬರು ನೀಡಿದ ಸಂವಿಧಾನವು ಈ ದೇಶದ ಪ್ರತಿಯೊಬ್ಬರಿಗೂ ಹಕ್ಕು ಮತ್ತು ಘನತೆಯನ್ನು ನೀಡಿದೆ. ಅವರ 135ನೇ ಜನ್ಮದಿನದ ಈ ಸಂದರ್ಭದಲ್ಲಿ ಅವರ ತತ್ವಗಳನ್ನು ಮೈಗೂಡಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ," ಎಂದು ತಿಳಿಸಿದರು.
    1
    ಕೊಳ್ಳೇಗಾಲ: ಪಟ್ಟಣದಲ್ಲಿ ಹಮ್ಮಿಕೊಳ್ಳಲಾಗಿದ್ದ ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜನ್ಮದಿನಾಚರಣೆಯ ಅಂಗವಾಗಿ ಆಯೋಜಿಸಿದ್ದ ಅದ್ದೂರಿ ಮೆರವಣಿಗೆ ಕಾರ್ಯಕ್ರಮದಲ್ಲಿ ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಜೆಡಿಎಸ್ ಕ್ಷೇತ್ರಾಧ್ಯಕ್ಷರಾದ ಪುಟ್ಟಸ್ವಾಮಿ ಅಣ್ಣ ಅವರು ಭಾಗವಹಿಸಿ ಸಂಭ್ರಮಿಸಿದರು.
ಪಟ್ಟಣದ ಪ್ರಮುಖ ಬೀದಿಗಳಲ್ಲಿ ನಡೆದ ಈ ಮೆರವಣಿಗೆಯಲ್ಲಿ ನೂರಾರು ಅಭಿಮಾನಿಗಳು ಹಾಗೂ ಸಾರ್ವಜನಿಕರು ಭಾಗವಹಿಸಿದ್ದರು. ಡಾ. ಬಿ.ಆರ್. ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪ ನಮನ ಸಲ್ಲಿಸಿದ ಪುಟ್ಟಸ್ವಾಮಿ ಅಣ್ಣ ಅವರು, ನಂತರ ಮಾತನಾಡಿ, "ಬಾಬಾ ಸಾಹೇಬರು ನೀಡಿದ ಸಂವಿಧಾನವು ಈ ದೇಶದ ಪ್ರತಿಯೊಬ್ಬರಿಗೂ ಹಕ್ಕು ಮತ್ತು ಘನತೆಯನ್ನು ನೀಡಿದೆ. ಅವರ 135ನೇ ಜನ್ಮದಿನದ ಈ ಸಂದರ್ಭದಲ್ಲಿ ಅವರ ತತ್ವಗಳನ್ನು ಮೈಗೂಡಿಸಿಕೊಳ್ಳುವುದು ನಮ್ಮೆಲ್ಲರ ಆದ್ಯ ಕರ್ತವ್ಯ," ಎಂದು ತಿಳಿಸಿದರು.
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    13 hrs ago
  • ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಜಯಂತಿ ಭಾರತ ಕರ್ನಾಟಕ ಜನತೆಗೆ ಆರ್ಥಿಕ ಶುಭಾಶಯಗಳು ಎಲ್ಲಾ ಜನತೆ ಸೇರಿಸಿ ಒಗ್ಗಟ್ಟಾಗಿ ಜಯಂತಿ ಮಾಡೋಣ ಆ ಜಾತಿ ಈ ಜಾತಿ ಜಾತಿ ಇಲ್ಲ ಒಂದೇ ಜಾತಿ ಮಾನವ ಜಾತಿ ಎಲ್ಲರಿಗೂ ಜೈ ಭೀಮ್ ಜೈ ಭೀಮ್ 💐💐❤️❤️💐💐👍
    1
    ಡಾಕ್ಟರ್ ಬಿ ಆರ್ ಅಂಬೇಡ್ಕರ್ ಅವರ ಜಯಂತಿ 
ಭಾರತ ಕರ್ನಾಟಕ ಜನತೆಗೆ ಆರ್ಥಿಕ ಶುಭಾಶಯಗಳು 
ಎಲ್ಲಾ ಜನತೆ ಸೇರಿಸಿ ಒಗ್ಗಟ್ಟಾಗಿ ಜಯಂತಿ ಮಾಡೋಣ ಆ ಜಾತಿ ಈ ಜಾತಿ ಜಾತಿ ಇಲ್ಲ ಒಂದೇ ಜಾತಿ ಮಾನವ ಜಾತಿ 
ಎಲ್ಲರಿಗೂ ಜೈ ಭೀಮ್ ಜೈ ಭೀಮ್ 
💐💐❤️❤️💐💐👍
    user_ಎಂ ಆರ್ ಮಹದೇವ್ ಕಟ್ಟಡ ಕಾರ್ಮಿಕ ಅಧ್ಯಕ್ಷ M.R
    ಎಂ ಆರ್ ಮಹದೇವ್ ಕಟ್ಟಡ ಕಾರ್ಮಿಕ ಅಧ್ಯಕ್ಷ M.R
    ಯಲಹಂಕ, ಬೆಂಗಳೂರು ನಗರ, ಕರ್ನಾಟಕ•
    22 hrs ago
  • SCARCITY OF LPG IN MYSURU HUNDREDS OF AUTO DRIVER'S ARE WAITING FOR THEIR TERM #kvnews #lpgshortage #autos #driver
    1
    SCARCITY OF LPG IN MYSURU HUNDREDS OF AUTO DRIVER'S ARE WAITING FOR THEIR TERM #kvnews #lpgshortage #autos #driver
    user_Mudassir Ahmed
    Mudassir Ahmed
    Local News Reporter ಮೈಸೂರು, ಮೈಸೂರು, ಕರ್ನಾಟಕ•
    2 hrs ago
  • ನಮ್ಮ ಮೈಸೂರು ನಲ್ಲಿ ಅದ್ಧೂರಿಯಾಗಿ ಡಾ ಅಂಬೇಡ್ಕರ್ ಜಯಂತಿ ಆಚರಣೆ ಶ್ರೀ ತನ್ವೀರ್ ಸೇಠ್
    1
    ನಮ್ಮ ಮೈಸೂರು ನಲ್ಲಿ ಅದ್ಧೂರಿಯಾಗಿ ಡಾ ಅಂಬೇಡ್ಕರ್ ಜಯಂತಿ ಆಚರಣೆ ಶ್ರೀ ತನ್ವೀರ್ ಸೇಠ್
    user_ಸೈಯದ್ ಅತೀಕ್
    ಸೈಯದ್ ಅತೀಕ್
    Social Media Manager ಮೈಸೂರು, ಮೈಸೂರು, ಕರ್ನಾಟಕ•
    4 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter ಮೈಸೂರು, ಮೈಸೂರು, ಕರ್ನಾಟಕ•
    9 hrs ago
  • ಮಾಧ್ಯಮದವರ ಮೇಲೆ ಗೂಂಡಾ ವರ್ತನೆ ತೋರಿದ ರಾಮಮೂರ್ತಿನಗರ ಪೊಲೀಸ್ ಠಾಣಾ ಎಎಸ್ಐ ಶಿವಕುಮಾರ್
    1
    ಮಾಧ್ಯಮದವರ ಮೇಲೆ ಗೂಂಡಾ ವರ್ತನೆ ತೋರಿದ 
ರಾಮಮೂರ್ತಿನಗರ ಪೊಲೀಸ್ ಠಾಣಾ ಎಎಸ್ಐ ಶಿವಕುಮಾರ್
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    11 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.