logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಓಂ ಗುರುವೇನಮಃ ನಿತ್ಯಪಂಚಾಂಗ ದಿನಾಂಕ 12 ಮಾರ್ಚ್ 2026 ನೇ ಗುರುವಾರ 🚩श्री गणेशाय नम:🚩 📜 ದಿನನಿತ್ಯ ಪಂಚಾಂಗ 📜 ☀ 12 - Mar - 2026 ☀ sorab, India ☀ ಇಂದಿನ ಪಂಚಾಂಗ 🔅 ತಿಥಿ ನವಮಿ +06:32 AM 🔅 ನಕ್ಷತ್ರ ಮೂಲ +00:44 AM 🔅 ಕರಣ : ತೈತುಲ 05:30 PM ಗರಜ 05:30 PM 🔅 ಪಕ್ಷ ಕೃಷ್ಣ 🔅 ಯೋಗ ಸಿದ್ಧಿ 09:57 AM 🔅 ದಿನ ಗುರುವಾರ ☀ ಸೂರ್ಯ/ರವಿ ಮತ್ತು ಚಂದ್ರ ಲೆಕ್ಕಾಚಾರ 🔅 ಸೂರ್ಯೋದಯ 06:34 AM 🔅 ಚಂದ್ರೋದಯ +02:44 AM 🔅 ಚಂದ್ರ ರಾಶಿ ಧನು 🔅 ಸೂರ್ಯಾಸ್ತ 06:27 PM 🔅 ಚಂದ್ರಾಸ್ತ 11:56 AM 🔅 ಋತು ವಸಂತ ☀ ಹಿಂದು ಮಾಸಿಕ ಮತ್ತು ವರ್ಷ 🔅 ಶಾಖ ಸಂವತ್ಸರ 1947 ವಿಶ್ವವಸು 🔅 ಕಲಿ ಸಂವತ್ಸರ 5127 🔅 ದಿನದ ಅವಧಿ 11:52 AM 🔅 ವಿಕ್ರಮ ಸಂವತ್ಸರ 2082 🔅 ಅಮವಾಸ್ಯೆ ಫಾಲ್ಗುಣ 🔅 ಪೌರ್ಣಮಿ / ಹುಣ್ಣಿಮೆ ಚೈತ್ರ ☀ ಶುಭ ಸಮಯ ☀ ಶುಭ ಸಮಯ 🔅 ಅಭಿಜಿತ್ 12:07:30 - 12:55:01 ☀ ಅಶುಭದ ಸಮಯ 🔅 ದುಷ್ಟ ಮೂಹುರ್ತ 10:32 AM - 11:20 AM 🔅 ಕಂಟಕ / ಮೃತ್ಯು 03:17 PM - 04:05 PM 🔅 ಯಮಗಂಡಕಾಲ 07:22 AM - 08:10 AM 🔅 ರಾಹು ಕಾಲ 02:00 PM - 03:29 PM 🔅 ಗುಳಿಕ 10:32 AM - 11:20 AM 🔅 ಕಾಲ ವೇಳೆ 04:52 PM - 05:40 PM 🔅 ಯಮಗಂಡ 06:34 AM - 08:04 AM 🔅 ಗುಳಿಕ ಕಾಲ 09:33 AM - 11:02 AM ☀ ದಿಶ ಶೂಲ 🔅 ದಿಶ ಶೂಲ ದಕ್ಷಿಣ ☀ ಚಂದ್ರಾಬಲ ಮತ್ತು ತಾರಾಬಲ ☀ ತಾರಾಬಲ 🔅 ಅಶ್ವಿನಿ, ಭರಣಿ, ಕೃತ್ತಿಕಾ, ಮೃಗಶಿರ, ಪುನರ್ವಸು, ಆಶ್ಲೇಷ, ಮಾಘಾ, ಪೂರ್ವ ಫಾಲ್ಗುಣಿ, ಉತ್ತರ ಫಾಲ್ಗುಣಿ, ಚಿತ್ತ, ವಿಶಾಖ, ಜ್ಯೇಷ್ಟ, ಮೂಲ, ಪೂರ್ವಾಷಾಡ, ಉತ್ತರಾಷಾಡ, ಧನಿಷ್ಠ, ಪೂರ್ವಭಾದ್ರಪದ, ರೇವತಿ ☀ ಚಂದ್ರಾಬಲ 🔅 ಮಿಥುನ, ಕರ್ಕಾಟಕ, ತುಲಾ, ಧನು, ಕುಂಭ, ಮೀನ

on 12 March
user_ಶ್ರೀ.ವೇ.ಶಿವಾನಂದಯ್ಯ ಶಾಸ್ತ್ರೀಜಿ
ಶ್ರೀ.ವೇ.ಶಿವಾನಂದಯ್ಯ ಶಾಸ್ತ್ರೀಜಿ
ಸೊರಬ, ಶಿವಮೊಗ್ಗ, ಕರ್ನಾಟಕ•
on 12 March
b444569b-6638-4c57-8e73-9642f7102e49

ಓಂ ಗುರುವೇನಮಃ ನಿತ್ಯಪಂಚಾಂಗ ದಿನಾಂಕ 12 ಮಾರ್ಚ್ 2026 ನೇ ಗುರುವಾರ 🚩श्री गणेशाय नम:🚩 📜 ದಿನನಿತ್ಯ ಪಂಚಾಂಗ 📜 ☀ 12 - Mar - 2026 ☀ sorab, India ☀ ಇಂದಿನ ಪಂಚಾಂಗ 🔅 ತಿಥಿ ನವಮಿ +06:32 AM 🔅 ನಕ್ಷತ್ರ ಮೂಲ +00:44 AM 🔅 ಕರಣ : ತೈತುಲ 05:30 PM ಗರಜ 05:30 PM 🔅 ಪಕ್ಷ ಕೃಷ್ಣ 🔅 ಯೋಗ ಸಿದ್ಧಿ 09:57 AM 🔅 ದಿನ ಗುರುವಾರ ☀ ಸೂರ್ಯ/ರವಿ ಮತ್ತು ಚಂದ್ರ ಲೆಕ್ಕಾಚಾರ 🔅 ಸೂರ್ಯೋದಯ 06:34 AM 🔅 ಚಂದ್ರೋದಯ +02:44 AM 🔅 ಚಂದ್ರ ರಾಶಿ ಧನು 🔅 ಸೂರ್ಯಾಸ್ತ 06:27 PM 🔅 ಚಂದ್ರಾಸ್ತ 11:56 AM 🔅 ಋತು ವಸಂತ ☀ ಹಿಂದು ಮಾಸಿಕ ಮತ್ತು ವರ್ಷ 🔅 ಶಾಖ ಸಂವತ್ಸರ 1947 ವಿಶ್ವವಸು 🔅 ಕಲಿ ಸಂವತ್ಸರ 5127 🔅 ದಿನದ ಅವಧಿ 11:52 AM 🔅 ವಿಕ್ರಮ ಸಂವತ್ಸರ 2082 🔅 ಅಮವಾಸ್ಯೆ ಫಾಲ್ಗುಣ 🔅 ಪೌರ್ಣಮಿ / ಹುಣ್ಣಿಮೆ ಚೈತ್ರ ☀ ಶುಭ ಸಮಯ ☀ ಶುಭ ಸಮಯ 🔅 ಅಭಿಜಿತ್ 12:07:30 - 12:55:01 ☀ ಅಶುಭದ ಸಮಯ 🔅 ದುಷ್ಟ ಮೂಹುರ್ತ 10:32 AM - 11:20 AM 🔅 ಕಂಟಕ / ಮೃತ್ಯು 03:17 PM - 04:05 PM 🔅 ಯಮಗಂಡಕಾಲ 07:22 AM - 08:10 AM 🔅 ರಾಹು ಕಾಲ 02:00 PM - 03:29 PM 🔅 ಗುಳಿಕ 10:32 AM - 11:20 AM 🔅 ಕಾಲ ವೇಳೆ 04:52 PM - 05:40 PM 🔅 ಯಮಗಂಡ 06:34 AM - 08:04 AM 🔅 ಗುಳಿಕ ಕಾಲ 09:33 AM - 11:02 AM ☀ ದಿಶ ಶೂಲ 🔅 ದಿಶ ಶೂಲ ದಕ್ಷಿಣ ☀ ಚಂದ್ರಾಬಲ ಮತ್ತು ತಾರಾಬಲ ☀ ತಾರಾಬಲ 🔅 ಅಶ್ವಿನಿ, ಭರಣಿ, ಕೃತ್ತಿಕಾ, ಮೃಗಶಿರ, ಪುನರ್ವಸು, ಆಶ್ಲೇಷ, ಮಾಘಾ, ಪೂರ್ವ ಫಾಲ್ಗುಣಿ, ಉತ್ತರ ಫಾಲ್ಗುಣಿ, ಚಿತ್ತ, ವಿಶಾಖ, ಜ್ಯೇಷ್ಟ, ಮೂಲ, ಪೂರ್ವಾಷಾಡ, ಉತ್ತರಾಷಾಡ, ಧನಿಷ್ಠ, ಪೂರ್ವಭಾದ್ರಪದ, ರೇವತಿ ☀ ಚಂದ್ರಾಬಲ 🔅 ಮಿಥುನ, ಕರ್ಕಾಟಕ, ತುಲಾ, ಧನು, ಕುಂಭ, ಮೀನ

More news from ಕರ್ನಾಟಕ and nearby areas
  • Post by Mayur TV Hangal YouTube c
    1
    Post by Mayur TV   Hangal    YouTube c
    user_Mayur TV   Hangal    YouTube c
    Mayur TV Hangal YouTube c
    Psychologist ಹಾನಗಲ್, ಹಾವೇರಿ, ಕರ್ನಾಟಕ•
    17 hrs ago
  • ಬಳ್ಳಾರಿ ನಗರದ ಹೊಸ ಬಸ್ ನಿಲ್ದಾಣದ ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಸರಕಾರಿ ಬಸ್ ಮತ್ತು ಲಾರಿ ನಡುವೆ ಸಾಗುತ್ತಿದ್ದ ವೇಳೆ, ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸುಮಾರು 18–20 ವರ್ಷದ ಯುವಕ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ರಸ್ತೆ ಸುರಕ್ಷತೆಗೆ ಹೆಚ್ಚು ಗಮನ ನೀಡುವುದು ಅತ್ಯಗತ್ಯ ⚠️
    1
    ಬಳ್ಳಾರಿ ನಗರದ ಹೊಸ ಬಸ್ ನಿಲ್ದಾಣದ ಮುಂಭಾಗದಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ.
ಸರಕಾರಿ ಬಸ್ ಮತ್ತು ಲಾರಿ ನಡುವೆ ಸಾಗುತ್ತಿದ್ದ ವೇಳೆ, ದ್ವಿಚಕ್ರ ವಾಹನದಲ್ಲಿ ಬರುತ್ತಿದ್ದ ಸುಮಾರು 18–20 ವರ್ಷದ ಯುವಕ ನಿಯಂತ್ರಣ ಕಳೆದುಕೊಂಡು ಅಪಘಾತಕ್ಕೀಡಾಗಿ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ.
ಈ ಘಟನೆ ಸ್ಥಳೀಯರಲ್ಲಿ ಆತಂಕ ಮೂಡಿಸಿದೆ. ರಸ್ತೆ ಸುರಕ್ಷತೆಗೆ ಹೆಚ್ಚು ಗಮನ ನೀಡುವುದು ಅತ್ಯಗತ್ಯ ⚠️
    user_ASN News24Kannada
    ASN News24Kannada
    Newsagent Byadgi, Haveri•
    17 hrs ago
  • ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಎನ್ ಆರ್ ಪುರದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿಲು ವಿಶೇಷ ವಿಮಾನದಲ್ಲಿ ಶಿವಮೊಗ್ಗ ವಿಮಾನ ನಿಲ್ದಾಣದಕ್ಕೆ ಆಗಮಿಸಿದರು ಅವರನ್ನು ಕೆ ಆರ್ ಐ ಡಿ ಎಲ್ ಅಧ್ಯಕ್ಷರು ಹಾಗೂ ಭದ್ರಾವತಿಯ ವಿಧಾನಸಭಾ ಕ್ಷೇತ್ರದ ಶಾಸಕರಾದ ಬಿಕೆ ಸಂಗಮೇಶ್ವರ ಹಾಗೂ ಪಂಚ ಗ್ಯಾರಂಟಿ ಅಧ್ಯಕ್ಷರಾದ ಬಿಎಸ್ ಗಣೇಶ್ ಅವರು ಸ್ವಾಗತಿಸಿದರು
    2
    ಕರ್ನಾಟಕ ಸರ್ಕಾರದ ಮುಖ್ಯಮಂತ್ರಿಗಳಾದ  ಸಿದ್ದರಾಮಯ್ಯ ಅವರು ಎನ್ ಆರ್ ಪುರದಲ್ಲಿ ವಿವಿಧ ಕಾರ್ಯಕ್ರಮದಲ್ಲಿ ಭಾಗವಹಿಸಿಲು ವಿಶೇಷ ವಿಮಾನದಲ್ಲಿ  ಶಿವಮೊಗ್ಗ ವಿಮಾನ ನಿಲ್ದಾಣದಕ್ಕೆ ಆಗಮಿಸಿದರು ಅವರನ್ನು ಕೆ ಆರ್ ಐ ಡಿ ಎಲ್ ಅಧ್ಯಕ್ಷರು ಹಾಗೂ ಭದ್ರಾವತಿಯ ವಿಧಾನಸಭಾ ಕ್ಷೇತ್ರದ  ಶಾಸಕರಾದ ಬಿಕೆ ಸಂಗಮೇಶ್ವರ ಹಾಗೂ ಪಂಚ ಗ್ಯಾರಂಟಿ ಅಧ್ಯಕ್ಷರಾದ ಬಿಎಸ್ ಗಣೇಶ್ ಅವರು  ಸ್ವಾಗತಿಸಿದರು
    user_ಪ್ರವೀಣ್ ಅಧ್ಯಕ್ಷ NAYAKA
    ಪ್ರವೀಣ್ ಅಧ್ಯಕ್ಷ NAYAKA
    Local News Reporter Bhadravati, Shivamogga•
    18 hrs ago
  • ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಗೆ ಗೆಲುವು ನಿಶ್ಚಿತ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು. ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 'ವಿಧಾನಪರಿಷತ್‌ ಹಾಗೂ ಬಾಗಲಕೋಟೆಯಲ್ಲಿ ಲಿಂಗಾಯತ ಸಮುದಾಯದ ಮುಖಂಡರಿಗೆ ಪಕ್ಷ ಟಿಕೆಟ್ ನೀಡಿತ್ತು. ಹೀಗಾಗಿ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಹಿಂದುಳಿದ ವರ್ಗಕ್ಕೆ ಅವಕಾಶ ಕಲ್ಪಿಸಿತು. ಇದನ್ನು ಎಲ್ಲರೂ ಒಪ್ಪಿ, ಒಗ್ಗೂಡಿ ಉಪಚುನಾವಣೆ ಎದುರಿಸಿದ್ದೇವೆ. ಎಲ್ಲ ವರ್ಗದ ಜನಬೆಂಬಲ ಪಡೆಯುವಲ್ಲಿ ಯಶಸ್ವಿಯಾಗಿದ್ದೇವೆ' ಎಂದರು 'ಸ್ವಾಭಿಮಾನಿ ಬಳಗದ ರಾಜ್ಯ ಘಟಕದ ಅಧ್ಯಕ್ಷ ಜಿ.ಬಿ. ವಿನಯ್‌ಕುಮಾ‌ರ್ ಅವರು ಬಿಜೆಪಿಗೆ ಬಾಹ್ಯ ಬೆಂಬಲ ಮಾತ್ರ ವ್ಯಕ್ತಪಡಿಸಿದ್ದರು. ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಪಕ್ಷದ ಕೆಲ ಮುಖಂಡರು ಗೊಂದಲ ಉಂಟಾಗುವಂತಹ ಹೇಳಿಕೆಗಳನ್ನು ನೀಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ವಿನಯ್‌ಕುಮಾ‌ರ್ ಅವರಿಗೆ ಜಿಲ್ಲೆಯಲ್ಲಿ ಯಾವ ಕ್ಷೇತ್ರವೂ ಖಾಲಿ ಇಲ್ಲ' ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು. 'ದಾವಣಗೆರೆ ಉತ್ತರ ಕ್ಷೇತ್ರದ ಪರಾಜಿತ ಅಭ್ಯರ್ಥಿ ಲೋಕಿಕೆರೆ ನಾಗರಾಜ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇವರನ್ನು ಹೊರತುಪಡಿಸಿ ಇನ್ನೂ ಹಲವರು ಅವಕಾಶಕ್ಕಾಗಿ ಕಾದು ಪಕ್ಷದಲ್ಲಿ ದುಡಿಯುತ್ತಿದ್ದಾರೆ. ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿ ನಾನೇ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ವಿನಯ್‌ಕುಮಾ‌ರ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಾಧ್ಯವಿಲ್ಲ. ಬೇಕಿದ್ದರೆ ಪಕ್ಷೇತರರಾಗಿ ಕಣಕ್ಕೆ ಇಳಿಯಲಿ' ಎಂದರು.
    1
    ದಾವಣಗೆರೆ: ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ಬಿಜೆಪಿಗೆ  ಗೆಲುವು ನಿಶ್ಚಿತ ಎಂದು ಮಾಜಿ ಸಚಿವ ಎಂ.ಪಿ. ರೇಣುಕಾಚಾರ್ಯ ತಿಳಿಸಿದರು.
ನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, 
'ವಿಧಾನಪರಿಷತ್‌ ಹಾಗೂ ಬಾಗಲಕೋಟೆಯಲ್ಲಿ ಲಿಂಗಾಯತ ಸಮುದಾಯದ ಮುಖಂಡರಿಗೆ ಪಕ್ಷ ಟಿಕೆಟ್ ನೀಡಿತ್ತು. ಹೀಗಾಗಿ, ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದಲ್ಲಿ ಹಿಂದುಳಿದ ವರ್ಗಕ್ಕೆ ಅವಕಾಶ ಕಲ್ಪಿಸಿತು. ಇದನ್ನು ಎಲ್ಲರೂ ಒಪ್ಪಿ, ಒಗ್ಗೂಡಿ ಉಪಚುನಾವಣೆ ಎದುರಿಸಿದ್ದೇವೆ. ಎಲ್ಲ ವರ್ಗದ ಜನಬೆಂಬಲ ಪಡೆಯುವಲ್ಲಿ ಯಶಸ್ವಿಯಾಗಿದ್ದೇವೆ' ಎಂದರು
'ಸ್ವಾಭಿಮಾನಿ ಬಳಗದ ರಾಜ್ಯ ಘಟಕದ ಅಧ್ಯಕ್ಷ ಜಿ.ಬಿ. ವಿನಯ್‌ಕುಮಾ‌ರ್ ಅವರು ಬಿಜೆಪಿಗೆ ಬಾಹ್ಯ ಬೆಂಬಲ ಮಾತ್ರ ವ್ಯಕ್ತಪಡಿಸಿದ್ದರು. ರಾಜ್ಯದ ವಿವಿಧೆಡೆಯಿಂದ ಬಂದಿದ್ದ ಪಕ್ಷದ ಕೆಲ ಮುಖಂಡರು ಗೊಂದಲ ಉಂಟಾಗುವಂತಹ ಹೇಳಿಕೆಗಳನ್ನು ನೀಡಿದ್ದಾರೆ. ಮುಂಬರುವ ಚುನಾವಣೆಯಲ್ಲಿ ಬಿಜೆಪಿಯಿಂದ ಸ್ಪರ್ಧಿಸಲು ವಿನಯ್‌ಕುಮಾ‌ರ್ ಅವರಿಗೆ ಜಿಲ್ಲೆಯಲ್ಲಿ ಯಾವ ಕ್ಷೇತ್ರವೂ ಖಾಲಿ ಇಲ್ಲ' ಎಂದು ಪ್ರಶ್ನೆಯೊಂದಕ್ಕೆ ಪ್ರತಿಕ್ರಿಯೆ ನೀಡಿದರು.
'ದಾವಣಗೆರೆ ಉತ್ತರ ಕ್ಷೇತ್ರದ ಪರಾಜಿತ ಅಭ್ಯರ್ಥಿ ಲೋಕಿಕೆರೆ ನಾಗರಾಜ್ ಟಿಕೆಟ್ ಆಕಾಂಕ್ಷಿಯಾಗಿದ್ದಾರೆ. ಇವರನ್ನು ಹೊರತುಪಡಿಸಿ ಇನ್ನೂ ಹಲವರು ಅವಕಾಶಕ್ಕಾಗಿ ಕಾದು ಪಕ್ಷದಲ್ಲಿ ದುಡಿಯುತ್ತಿದ್ದಾರೆ. ಹೊನ್ನಾಳಿ ವಿಧಾನಸಭಾ ಕ್ಷೇತ್ರದಲ್ಲಿ ನಾನೇ ಟಿಕೆಟ್ ಆಕಾಂಕ್ಷಿಯಾಗಿದ್ದೇನೆ. ವಿನಯ್‌ಕುಮಾ‌ರ್ ಬಿಜೆಪಿ ಅಭ್ಯರ್ಥಿಯಾಗಿ ಸ್ಪರ್ಧಿಸಲು ಸಾಧ್ಯವಿಲ್ಲ. ಬೇಕಿದ್ದರೆ ಪಕ್ಷೇತರರಾಗಿ ಕಣಕ್ಕೆ ಇಳಿಯಲಿ' ಎಂದರು.
    user_Nandheesh kumar ac
    Nandheesh kumar ac
    ದಾವಣಗೆರೆ, ದಾವಣಗೆರೆ, ಕರ್ನಾಟಕ•
    21 hrs ago
  • ಕೀವರ್ಡ್‌ಗಳು (Keywords): ಹುಬ್ಬಳ್ಳಿ ಮಳೆ (Hubballi Rain), ವರುಣನ ಆರ್ಭಟ, ಹವಾಮಾನ ವರದಿ (Weather Report), ಕರ್ನಾಟಕ ಮಳೆ (Karnataka Rains), ಹುಬ್ಬಳ್ಳಿ ನ್ಯೂಸ್ (Hubballi News), ಪ್ರವಾಹ ಭೀತಿ (Flood Alert), ರಸ್ತೆ ಜಲಾವೃತ. ಹ್ಯಾಶ್‌ಟ್ಯಾಗ್‌ಗಳು (#Hashtags): #Hubballi #HubballiRain #KarnatakaRains #RainAlert #HubballiDharwad #Monsoon2024 #WeatherUpdate #ಹುಬ್ಬಳ್ಳಿ #ಮಳೆ
    2
    ಕೀವರ್ಡ್‌ಗಳು (Keywords):
ಹುಬ್ಬಳ್ಳಿ ಮಳೆ (Hubballi Rain), ವರುಣನ ಆರ್ಭಟ, ಹವಾಮಾನ ವರದಿ (Weather Report), ಕರ್ನಾಟಕ ಮಳೆ (Karnataka Rains), ಹುಬ್ಬಳ್ಳಿ ನ್ಯೂಸ್ (Hubballi News), ಪ್ರವಾಹ ಭೀತಿ (Flood Alert), ರಸ್ತೆ ಜಲಾವೃತ.
ಹ್ಯಾಶ್‌ಟ್ಯಾಗ್‌ಗಳು (#Hashtags):
#Hubballi #HubballiRain #KarnatakaRains #RainAlert #HubballiDharwad #Monsoon2024 #WeatherUpdate #ಹುಬ್ಬಳ್ಳಿ #ಮಳೆ
    user_Yusuf Bepari
    Yusuf Bepari
    Local News Reporter ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    17 hrs ago
  • Post by Onlinetv24x7
    1
    Post by Onlinetv24x7
    user_Onlinetv24x7
    Onlinetv24x7
    ಹಾಸನ, ಹಾಸನ, ಕರ್ನಾಟಕ•
    5 hrs ago
  • ಕೇಂದ್ರ ಸರ್ಕಾರದ ನಾರಿ ಶಕ್ತಿ ವಂದನಾ ಅಧಿನಿಯಮವನ್ನು ಬೆಂಬಲಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಬೈಕ್ ರ್ಯಾಲಿ ಹಮ್ಮಿಕೊಂಡು ಬೆಂಬಲ ವ್ಯಕ್ತಪಡಿಸಿದರು. ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಶೇಕಡಾ 33% ರಷ್ಟು ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಕ್ರಮ ಶ್ಲಾಘನೀಯವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಈ ಕಾರ್ಯ ಬೆಂಬಲಿಸುವ ನಿಟ್ಟಿನಲ್ಲಿ ಬೈಕ್ ರ್ಯಾಲಿ ನಡೆಯಿತು. ಬೈಕ್ ರ್ಯಾಲಿಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ, ಮಾಜಿ ಶಾಸಕಿ ಸೀಮಾ ಮಸೂತಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸೀಮಾ ಲದ್ವಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವು ಮೆಣಸಿನಕಾಯಿ, ಮುಖಂಡ ಮಂಜುನಾಥ ಕಾಟಕರ, ಪ್ರಭು ನವಲಗುಂದಮಠ, ರಾಮನಗೌಡ ಶೆಟ್ಟನಗೌಡರ ಇದ್ದರು.
    1
    ಕೇಂದ್ರ ಸರ್ಕಾರದ ನಾರಿ ಶಕ್ತಿ ವಂದನಾ ಅಧಿನಿಯಮವನ್ನು ಬೆಂಬಲಿಸುವ ನಿಟ್ಟಿನಲ್ಲಿ ಹುಬ್ಬಳ್ಳಿಯಲ್ಲಿ ಭಾರತೀಯ ಜನತಾ ಪಕ್ಷದ ಕಾರ್ಯಕರ್ತರು ಬೈಕ್ ರ್ಯಾಲಿ ಹಮ್ಮಿಕೊಂಡು ಬೆಂಬಲ ವ್ಯಕ್ತಪಡಿಸಿದರು.
ಲೋಕಸಭೆ ಹಾಗೂ ವಿಧಾನಸಭೆಯಲ್ಲಿ ಶೇಕಡಾ 33% ರಷ್ಟು ಮೀಸಲಾತಿ ಕಲ್ಪಿಸುವ ನಿಟ್ಟಿನಲ್ಲಿ ಕೇಂದ್ರ ಸರಕಾರದ ಕ್ರಮ ಶ್ಲಾಘನೀಯವಾಗಿದೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಈ ಕಾರ್ಯ ಬೆಂಬಲಿಸುವ ನಿಟ್ಟಿನಲ್ಲಿ ಬೈಕ್ ರ್ಯಾಲಿ ನಡೆಯಿತು.
ಬೈಕ್ ರ್ಯಾಲಿಯಲ್ಲಿ ಶಾಸಕ ಮಹೇಶ ಟೆಂಗಿನಕಾಯಿ, ಮಾಜಿ ಶಾಸಕಿ ಸೀಮಾ ಮಸೂತಿ, ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ಸೀಮಾ ಲದ್ವಾ, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಶಿವು ಮೆಣಸಿನಕಾಯಿ, ಮುಖಂಡ ಮಂಜುನಾಥ ಕಾಟಕರ, ಪ್ರಭು ನವಲಗುಂದಮಠ, ರಾಮನಗೌಡ ಶೆಟ್ಟನಗೌಡರ ಇದ್ದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    13 hrs ago
  • ದಾವಣಗೆರೆ : ಈ ಬಾರಿ ದಾವಣಗೆರೆ ದಕ್ಷಿಣದಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಅಹಿಂದ ನಾಯಕ ವಿನಯ್ ಕುಮಾರ್ ಹೇಳಿದರು.
    1
    ದಾವಣಗೆರೆ : ಈ ಬಾರಿ ದಾವಣಗೆರೆ ದಕ್ಷಿಣದಲ್ಲಿ ಬಿಜೆಪಿ ಜಯಭೇರಿ ಬಾರಿಸಲಿದೆ ಎಂದು ಅಹಿಂದ ನಾಯಕ ವಿನಯ್ ಕುಮಾರ್ ಹೇಳಿದರು.
    user_Nandheesh kumar ac
    Nandheesh kumar ac
    ದಾವಣಗೆರೆ, ದಾವಣಗೆರೆ, ಕರ್ನಾಟಕ•
    21 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.