Shuru
Apke Nagar Ki App…
ಶಿಕಾರಿಪುರದಲ್ಲಿ ಸ್ಪರ್ದೆ ಮಾಡುವಂತೆ ಡಿ ಕೆ ಶಿವಕುಮಾರ್ ಗೆ ಸವಾಲ್ ಹಾಕಿದ ಬಿ ವೈ ವಿಜಯೇಂದ್ರ ರಾಜ್ಯದಲ್ಲಿ ಜನರಿಗೆ ಕಾಂಗ್ರೆಸ್ ಪಕ್ಷದ ಬಗ್ಗೆ ವಿಶ್ವಾಸ ಹೋಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ. ಚಿತ್ರದುರ್ಗದಲ್ಲಿ ಬುದವಾರ ಬೆಳಗ್ಗೆ 10 ಗಂಟೆಗೆ ಅವರು ಮಾತನಾಡಿದ್ದು ರಾಜ್ಯದ ಪ್ರಮುಖರ ಜೊತೆ ಚರ್ಚೆ ಮಾಡಿದ್ದು ಪಾದಯಾತ್ರೆ ಮಾಡುವುದು ಸೂಕ್ತ ಎಂದು ಅನಿಸಿದೆ ವರಿಷ್ಠರ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ
Vinay P palekar
ಶಿಕಾರಿಪುರದಲ್ಲಿ ಸ್ಪರ್ದೆ ಮಾಡುವಂತೆ ಡಿ ಕೆ ಶಿವಕುಮಾರ್ ಗೆ ಸವಾಲ್ ಹಾಕಿದ ಬಿ ವೈ ವಿಜಯೇಂದ್ರ ರಾಜ್ಯದಲ್ಲಿ ಜನರಿಗೆ ಕಾಂಗ್ರೆಸ್ ಪಕ್ಷದ ಬಗ್ಗೆ ವಿಶ್ವಾಸ ಹೋಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ. ಚಿತ್ರದುರ್ಗದಲ್ಲಿ ಬುದವಾರ ಬೆಳಗ್ಗೆ 10 ಗಂಟೆಗೆ ಅವರು ಮಾತನಾಡಿದ್ದು ರಾಜ್ಯದ ಪ್ರಮುಖರ ಜೊತೆ ಚರ್ಚೆ ಮಾಡಿದ್ದು ಪಾದಯಾತ್ರೆ ಮಾಡುವುದು ಸೂಕ್ತ ಎಂದು ಅನಿಸಿದೆ ವರಿಷ್ಠರ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ
More news from ಕರ್ನಾಟಕ and nearby areas
- ರಾಜ್ಯದಲ್ಲಿ ಜನರಿಗೆ ಕಾಂಗ್ರೆಸ್ ಪಕ್ಷದ ಬಗ್ಗೆ ವಿಶ್ವಾಸ ಹೋಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ಹೇಳಿಕೆ ನೀಡಿದ್ದಾರೆ. ಚಿತ್ರದುರ್ಗದಲ್ಲಿ ಬುದವಾರ ಬೆಳಗ್ಗೆ 10 ಗಂಟೆಗೆ ಅವರು ಮಾತನಾಡಿದ್ದು ರಾಜ್ಯದ ಪ್ರಮುಖರ ಜೊತೆ ಚರ್ಚೆ ಮಾಡಿದ್ದು ಪಾದಯಾತ್ರೆ ಮಾಡುವುದು ಸೂಕ್ತ ಎಂದು ಅನಿಸಿದೆ ವರಿಷ್ಠರ ಜೊತೆ ಚರ್ಚೆ ಮಾಡಿ ತೀರ್ಮಾನ ಮಾಡುತ್ತೇವೆ1
- ಚಿತ್ರದುರ್ಗ ಬ್ರೇಕಿಂಗ್.... ಬೈಕ್ ಮತ್ತು ಖಾಸಗಿ ಬಸ್ ಮುಖಾ ಮುಖಿ ಡಿಕ್ಕಿ, ಸ್ಥಳದಲ್ಲೇ ಇಬ್ಬರ ದುರ್ಮರಣ ಚಿತ್ರದುರ್ಗ ತಾಲೂಕಿನ ಬೆಳಗಟ್ಟ-ತುರುವನೂರು ರಸ್ತೆಯಲ್ಲಿ ಘಟನೆ ಭೀಮಗೊಂಡನಹಳ್ಳಿಯ ತಿಪ್ಪೇಸ್ವಾಮಿ(28), ಪ್ರಭು(42)ಮೃತ ದುರ್ದೈವಿಗಳು ಬೈಕ್ ಸವಾರನ ಅಜಾಗರೂಕ, ವೇಗದ ಚಾಲನೆ ಘಟನೆಗೆ ಕಾರಣ ಮಾಹಿತಿ ಸ್ಥಳಕ್ಕೆ ತುರುವನೂರು ಠಾಣೆ ಪೊಲೀಸರ ಭೇಟಿ, ಪರಿಶೀಲನೆ ತುರುವನೂರು ಠಾಣೆಯಲ್ಲಿ ಪ್ರಕರಣ ದಾಖಲು1
- ಚಿತ್ರದುರ್ಗ ಜಿಲ್ಲೆ ಮೊಳಕಾಲ್ಮೂರು ಪಟ್ಟಣದಲ್ಲಿನ ಹೋಟೆಲ್ ಗಳು, ಡಾಬಾಗಳು ಹಾಗೂ ಆಹಾರ ಪದಾರ್ಥಗಳನ್ನು ಮಾರಾಟ ಮಾಡುವ ತಳ್ಳುವ ಗಾಡಿಗಳವರಿಗೆ ಪೊಲೀಸ್ ಹಾಗೂ ಪಟ್ಟಣ ಪಂಚಾಯತ್ ಸಿಬ್ಬಂದಿಗಳೊಂದಿಗೆ ಅಧಿಕಾರಿಗಳು ಅಧಿಕಾರಿ ಡಾಕ್ಟರ್ ಜಿ .ಎಚ್. ಗಿರೀಶ್ ಅವರು ಭೇಟಿ ನೀಡಿ ಸ್ವಚ್ಛತೆ ,ಶುಚಿತ್ವ ,,ಶುದ್ಧ ಕುಡಿವ ನೀರಿನ ಬಗ್ಗೆ ಹಾಗೂ ಆಹಾರಗಳಿಗೆ ಬಳಸುವ ನಿಷೇಧಿತ ಕಲರ್ ಮತ್ತು ಪ್ಲಾಸ್ಟಿಕ್ ಗಳು ಹಾಗೂ ಎಫ್ ಎಸ್ ಎಸ್ ಎ ಐ ಲೈಸೆನ್ಸ್ ಪರಿಶೀಲಿಸಿ ನೋಟಿಸ್ ನೀಡಿದರು. ಇದೇ ವೇಳೆ ಪೊಲೀಸ್ ಸಿಬ್ಬಂದಿ ನಾಗರಾಜ್, ಆರೋಗ್ಯ ಇಲಾಖೆಯ ಜಿ.ಟಿ .ಕುಮಾರ್ ಹಿರಿಯ ಆಹಾರ ಆರೋಗ್ಯ ನಿರೀಕ್ಷಣಾಧಿಕಾರಿಗಳಿದ್ದರು.3
- ಸೊರಬ: ತಾಲೂಕಿನ ಆನವಟ್ಟಿ ತಿಮ್ಮಾಪುರದಲ್ಲಿ ನೂತನವಾಗಿ ನಿರ್ಮಾಣಗೊಂಡ ಅಯ್ಯಪ್ಪ ಸ್ವಾಮಿಯ ದೇವಸ್ಥಾನಕ್ಕೆ ಲೋಕಸಭಾ ಸದಸ್ಯ ಬಿ ವೈ ರಾಘವೇಂದ್ರ ಮತ್ತು ಎಂಎಲ್ಸಿ ಭಾರತೀಯ ಶೆಟ್ಟಿ ಭೇಟಿ ನೀಡಿ ಸ್ವಾಮಿಯ ದರ್ಶನ ಪಡೆದರು. ಅಯ್ಯಪ್ಪ ಭಕ್ತಾದಿಗಳು ಇಬ್ಬರನ್ನು ಸನ್ಮಾನಿಸಿದರು. ದೇವಸ್ಥಾನಕ್ಕೆ ತಮ್ಮ ಸಹಾಯವನ್ನು ನೀಡಿದರು. ಈ ಸಂದರ್ಭದಲ್ಲಿ ಮುಖಂಡರಾದ ಉಮೇಶ್ ಉಡುಗಣಿ, ಪ್ರಕಾಶ್ ತಲಕಾಲಕೊಪ್ಪ, ಕೃಷ್ಣಮೂರ್ತಿ, ಶಿವಪ್ರಸಾದ್ ಮತ್ತಿತರರು ಇದ್ದರು.4
- ಬಳ್ಳಾರಿ ತಾಲೂಕು ಹೊನ್ನಳ್ಳಿ ಗ್ರಾಮದಲ್ಲಿ ಸಂಕ್ರಾಂತಿ ಹಬ್ಬದ ಅಂಗವಾಗಿ ಕೋಳಿ ಪಂದ್ಯಾವಳಿಯನ್ನು ಆಯೋಜಿಸಲಾಗಿತ್ತು. ಗ್ರಾಮಸ್ಥರು ಹಾಗೂ ಸುತ್ತಮುತ್ತಲ ಗ್ರಾಮಗಳಿಂದ ಆಗಮಿಸಿದ ಜನರು ಪಂದ್ಯಾವಳಿಯನ್ನು ಕುತೂಹಲದಿಂದ ವೀಕ್ಷಿಸಿದರು. ಹಬ್ಬದ ಸಂಭ್ರಮದ ನಡುವೆ ಕಾರ್ಯಕ್ರಮ ಸೌಹಾರ್ದಯುತವಾಗಿ ನಡೆಯಿತು.1
- ಹಾನಗಲ್... ಪಟ್ಟಣದ ಶಾಸಕರ ಮಾದರಿ ಶಾಲೆಯಲ್ಲಿ ಅಭಿವೃದ್ಧಿ ಮರಿಚಿಕೆ. ಸಾಕಷ್ಟು ಹಣವಿದ್ದರು SDMC ಅಧ್ಯಕ್ಷನ ಗರ್ವದಿಂದ ಬಳಕೆಯಾಗದೆ ವೇತನವಿಲ್ಲದೆ ಅತಿಥಿ ಶಿಕ್ಷಕನೊಂದಿಗೆ ಆವರಣದಲ್ಲಿ ಬಡೆದಾಟ...1
- ಶ್ರೀ ಅಟ್ಟವಿ ಸುಕ್ಷೇತ್ರ ಚಿಕ್ಕ ತೊಟ್ಟಿಲ ಕೆರೆ1ಮಕರ ಸಂಕ್ರಾಂತಿಯ ಜಾತ್ರಾ ಮಹೋತ್ಸವ #onlinetv24x7 # ಶ್ರೀ ಅಟ್ಟವಿ ಸುಕ್ಷೇತ್ರ #ಮಕರಸಂಕ್ರಾಂತಿಯ #ಜಾತ್ರಾಮಹೋತ್ಸವ #tumkur2
- ತುರುವನೂರು ಬೆಳಘಟ್ಟ ರಸ್ತೆಯಲ್ಲಿ ಖಾಸಗಿ ಬಸ್ ಮತ್ತು ಬೈಕ್ ನಡುವೆ ಭೀಕರ ಅಪಘಾತ ನಡೆದು ಇಬ್ಬರು ಸ್ಥಳದಲ್ಲೆ ಮೃತಪಟ್ಟ ಘಟನೆ ನಡೆದಿದೆ. ಮಂಗಳವಾರ ಸಂಜೆ 6.30 ರ ವೇಳೆ ಘಟನೆ ನಡೆದಿದ್ದು ಬೈಕ್ ನಲ್ಲಿದ್ದ ಇಬ್ಬರು ಯುವಕರು ಸ್ಥಳದಲ್ಲೆ ಮೃತಪಟ್ಟಿದ್ದಾರೆ1