logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕಲ್ಬುರ್ಗಿಯಲ್ಲಿ ತಳವಾರ ಸಮಾಜದಿಂದ ಎಸ್ ಟಿ ಸರ್ಟಿಫಿಕೇಟ್ ಗೋಸ್ಕರ ಬೃಹತ್ ಪ್ರತಿಭಟನೆ

20 hrs ago
user_Nava karnataka News channel
Nava karnataka News channel
Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
20 hrs ago

ಕಲ್ಬುರ್ಗಿಯಲ್ಲಿ ತಳವಾರ ಸಮಾಜದಿಂದ ಎಸ್ ಟಿ ಸರ್ಟಿಫಿಕೇಟ್ ಗೋಸ್ಕರ ಬೃಹತ್ ಪ್ರತಿಭಟನೆ

More news from Bidar and nearby areas
  • ಬಸವಕಲ್ಯಾಣ: ರಥದ ಚಕ್ರಕ್ಕೆ ಸಿಲುಕಿ ಕಾಲು ಕಳೆದುಕೊಂಡ ಯುವಕನ ಚಿಕಿತ್ಸೆಗಾಗಿ ಹಣಕಾಸಿನ ನೆರವು ಕಲ್ಪಿಸಬೇಕು ಎಂದು ಆಮ್ ಆದ್ಮಿ ಪಕ್ಷ ರಾಜ್ಯ ಕಾರ್ಯದರ್ಶಿ ದೀಪಕ್ ಮಾಲಗಾರ ಮನವಿ ಮಾಡಿದ್ದಾರೆ
    1
    ಬಸವಕಲ್ಯಾಣ: ರಥದ ಚಕ್ರಕ್ಕೆ ಸಿಲುಕಿ ಕಾಲು ಕಳೆದುಕೊಂಡ ಯುವಕನ ಚಿಕಿತ್ಸೆಗಾಗಿ ಹಣಕಾಸಿನ ನೆರವು ಕಲ್ಪಿಸಬೇಕು ಎಂದು ಆಮ್ ಆದ್ಮಿ ಪಕ್ಷ ರಾಜ್ಯ ಕಾರ್ಯದರ್ಶಿ ದೀಪಕ್ ಮಾಲಗಾರ ಮನವಿ ಮಾಡಿದ್ದಾರೆ
    user_Udayakumar Mule
    Udayakumar Mule
    ವರದಿಗಾರ Basavakalyan, Bidar•
    15 hrs ago
  • ಕಾಂಗ್ರೆಸ್ ಪಕ್ಷದ ವಿರುದ್ಧ ಶಿಡ್ಲಘಟ್ಟದಲ್ಲಿ ಭಾರತೀಯ ಜನತಾ ಪಾರ್ಟಿಯ ಮಹಿಳಾ ಮೋರ್ಚಾದ ಕಾರ್ಯಕರ್ತರಿಂದ ಪ್ರತಿಭಟನೆ ಕಾಂಗ್ರೆಸ್ ಪಕ್ಷವು ಮಹಿಳಾ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಭಾರತೀಯ ಜನತಾ ಪಾರ್ಟಿಯ ಮಹಿಳಾ ಮೋರ್ಚಾದ ಕಾರ್ಯಕರ್ತರು ಶಿಡ್ಲಘಟ್ಟದಲ್ಲಿ ಪ್ರತಿಭಟನೆ ನಡೆಸಿದರು. ಶಿಡ್ಲಘಟ್ಟ ನಗರದ ಬಿಜೆಪಿಯ ಸೇವಾ ಸೌಧ ಕಚೇರಿಯಿಂದ ಮೆರವಣಿಗೆಯಲ್ಲಿ ಹೊರಟ ಬಿಜೆಪಿ ಕಾರ್ಯಕರ್ತರು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಸ್ ನಿಲ್ದಾಣದ ಬಳಿ ರಾಷ್ಟ್ರೀಯ ಹೆದ್ದಾರಿ 234ರಲ್ಲಿ ಮಾನವ ಸರಪಳಿ ನಿರ್ಮಿಸಿ ಕಾಂಗ್ರೆಸ್ ಪಕ್ಷದ ಮಹಿಳಾ ವಿರೋಧಿ ನೀತಿಯನ್ನು ಖಂಡಿಸಿ ಧಿಕ್ಕಾರದ ಘೋಷಣೆಗಳನ್ನು ಕೂಗಿ ರಾಹುಲ್ ಗಾಂಧಿಯವರ ಪ್ರತಿ ಕೃತಿಯನ್ನು ದಹಿಸಿದರು. ಬಿಜೆಪಿಯ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಅವರ ನೇತೃತ್ವದಲ್ಲಿ ಬಿಜೆಪಿಯ ಮಹಿಳಾ ಮೋರ್ಚಾ ಕಾರ್ಯಕರ್ತರು, ನಗರ_ ಗ್ರಾಮಾಂತರ ಮಂಡಲ ಬಿಜೆಪಿಯ ಕಾರ್ಯಕರ್ತರು ಒಗ್ಗೂಡಿ ತಾಲೂಕು ಕಚೇರಿವರೆಗೆ ಮೆರವಣಿಗೆ ನಡೆಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿ ಮತ್ತು ಕಾಂಗ್ರೆಸ್ ಪಕ್ಷ ಮಹಿಳಾ ವಿರೋಧಿ ಧೋರಣೆಯನ್ನು ಅನುಸರಿಸುತ್ತಿರುವುದು ಖಂಡನೀಯ ಎಂದರು. ದೇಶದಲ್ಲಿ ಮಹಿಳೆಯರು ಸಮಾನರಾಗಿ ಎಲ್ಲಾ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಹಿಳಾ ನಾರಿ ಶಕ್ತಿ ವಿಧೇಯಕವನ್ನು ಜಾರಿಗೊಳಿಸಲು ಮುಂದಾಗಿದ್ದ ಸಂದರ್ಭದಲ್ಲಿ ಅದನ್ನು ಸಹಮತ ವ್ಯಕ್ತಪಡಿಸದೆ ವಿರೋಧ ವ್ಯಕ್ತಪಡಿಸುವ ಮೂಲಕ ಕಾಂಗ್ರೆಸ್ ಹಾಗೂ ಇನ್ನಿತರ ವಿರೋಧ ಪಕ್ಷಗಳು ತಮ್ಮ ಮಹಿಳಾ ವಿರೋಧಿ ಧೋರಣೆ ಮತ್ತು ನೀತಿಗಳ ಮುಖವಾಡ ಕಳಚಿ ಬಿದ್ದಿದೆ ಇವರಿಗೆ ಮುಂದಿನ ಚುನಾವಣೆಗಳಲ್ಲಿ ಮಹಿಳೆಯರು ಸಂಘಟಿತರಾಗಿ ತಕ್ಕ ಪಾಠ ಕಲಿಸಬೇಕೆಂದು ಕರೆ ನೀಡಿದರು. ಪ್ರತಿಭಟನೆಯಲ್ಲಿ ಮಾಜಿ ಶಾಸಕ ಎಂ ರಾಜಣ್ಣ, ರಾಜ್ಯ ಬಿಜೆಪಿ ಕಾರ್ಯದರ್ಶಿ ಲಕ್ಷ್ಮಿ ಅಶ್ವಿನಿ ಗೌಡ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ನರ್ಮದ ರೆಡ್ಡಿ, ತಾಲೂಕು ಬಿಜೆಪಿ ಮಹಿಳಾ ಮೋರ್ಚಾದ ಮಂಡಳ ಅಧ್ಯಕ್ಷೆ ಚಾತುರ್ಯ, ನಗರ ಮಂಡಲ ಅಧ್ಯಕ್ಷೆ ತ್ರಿವೇಣಿ, ಪ್ರಧಾನ ಕಾರ್ಯದರ್ಶಿ ಮಂಜುಳಾ, ಶಿಡ್ಲಘಟ್ಟ ಗ್ರಾಮಾಂತರ ಮಂಡಲ ಅಧ್ಯಕ್ಷರು ಸೀಕಲ್ ಆನಂದಗೌಡ, ನಿಕಟಪೂರ್ವ ಅಧ್ಯಕ್ಷ ಕಂಬದಹಳ್ಳಿ ಸುರೇಂದ್ರ ಗೌಡ, ಬಿಜೆಪಿ ಮುಖಂಡರಾದ ಪುರುಷೋತ್ತಮ್, ನರೇಶ್, ನಗರಸಭೆಯ ಮಾಜಿ ಸದಸ್ಯ ನಾರಾಯಣಸ್ವಾಮಿ, ಯುವ ಮುಖಂಡರಾದ ಅಭಿ, ಮನೀಶ್ ಇನ್ನಿತರರು ಉಪಸ್ಥಿತರಿದ್ದರು. ವರದಿ: ತಮೀಮ್ ಪಾಷಾ ಶಿಡ್ಲಘಟ್ಟ
    1
    ಕಾಂಗ್ರೆಸ್ ಪಕ್ಷದ ವಿರುದ್ಧ ಶಿಡ್ಲಘಟ್ಟದಲ್ಲಿ ಭಾರತೀಯ ಜನತಾ ಪಾರ್ಟಿಯ ಮಹಿಳಾ ಮೋರ್ಚಾದ ಕಾರ್ಯಕರ್ತರಿಂದ ಪ್ರತಿಭಟನೆ  
ಕಾಂಗ್ರೆಸ್ ಪಕ್ಷವು ಮಹಿಳಾ ವಿರೋಧಿ ನೀತಿಯನ್ನು ಅನುಸರಿಸುತ್ತಿದೆ ಎಂದು ಆರೋಪಿಸಿ ಭಾರತೀಯ ಜನತಾ ಪಾರ್ಟಿಯ ಮಹಿಳಾ ಮೋರ್ಚಾದ ಕಾರ್ಯಕರ್ತರು ಶಿಡ್ಲಘಟ್ಟದಲ್ಲಿ ಪ್ರತಿಭಟನೆ ನಡೆಸಿದರು.
ಶಿಡ್ಲಘಟ್ಟ ನಗರದ ಬಿಜೆಪಿಯ ಸೇವಾ ಸೌಧ ಕಚೇರಿಯಿಂದ ಮೆರವಣಿಗೆಯಲ್ಲಿ ಹೊರಟ ಬಿಜೆಪಿ ಕಾರ್ಯಕರ್ತರು ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಬಸ್ ನಿಲ್ದಾಣದ ಬಳಿ ರಾಷ್ಟ್ರೀಯ ಹೆದ್ದಾರಿ 234ರಲ್ಲಿ ಮಾನವ ಸರಪಳಿ ನಿರ್ಮಿಸಿ  ಕಾಂಗ್ರೆಸ್ ಪಕ್ಷದ ಮಹಿಳಾ ವಿರೋಧಿ ನೀತಿಯನ್ನು ಖಂಡಿಸಿ ಧಿಕ್ಕಾರದ ಘೋಷಣೆಗಳನ್ನು ಕೂಗಿ ರಾಹುಲ್ ಗಾಂಧಿಯವರ ಪ್ರತಿ ಕೃತಿಯನ್ನು ದಹಿಸಿದರು.
ಬಿಜೆಪಿಯ ಜಿಲ್ಲಾಧ್ಯಕ್ಷ ಸೀಕಲ್ ರಾಮಚಂದ್ರಗೌಡ ಅವರ ನೇತೃತ್ವದಲ್ಲಿ ಬಿಜೆಪಿಯ ಮಹಿಳಾ ಮೋರ್ಚಾ ಕಾರ್ಯಕರ್ತರು, ನಗರ_ ಗ್ರಾಮಾಂತರ ಮಂಡಲ ಬಿಜೆಪಿಯ ಕಾರ್ಯಕರ್ತರು ಒಗ್ಗೂಡಿ ತಾಲೂಕು ಕಚೇರಿವರೆಗೆ ಮೆರವಣಿಗೆ ನಡೆಸಿ ರಾಜ್ಯ ಕಾಂಗ್ರೆಸ್ ಸರ್ಕಾರದ ನೀತಿ ಮತ್ತು ಕಾಂಗ್ರೆಸ್ ಪಕ್ಷ ಮಹಿಳಾ ವಿರೋಧಿ ಧೋರಣೆಯನ್ನು ಅನುಸರಿಸುತ್ತಿರುವುದು ಖಂಡನೀಯ ಎಂದರು.
ದೇಶದಲ್ಲಿ ಮಹಿಳೆಯರು ಸಮಾನರಾಗಿ ಎಲ್ಲಾ ಕ್ಷೇತ್ರದಲ್ಲಿ ಪ್ರಗತಿ ಸಾಧಿಸಬೇಕೆಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಮಹಿಳಾ ನಾರಿ ಶಕ್ತಿ ವಿಧೇಯಕವನ್ನು  ಜಾರಿಗೊಳಿಸಲು ಮುಂದಾಗಿದ್ದ ಸಂದರ್ಭದಲ್ಲಿ ಅದನ್ನು ಸಹಮತ ವ್ಯಕ್ತಪಡಿಸದೆ  ವಿರೋಧ ವ್ಯಕ್ತಪಡಿಸುವ ಮೂಲಕ ಕಾಂಗ್ರೆಸ್ ಹಾಗೂ ಇನ್ನಿತರ ವಿರೋಧ ಪಕ್ಷಗಳು 
ತಮ್ಮ ಮಹಿಳಾ ವಿರೋಧಿ ಧೋರಣೆ ಮತ್ತು ನೀತಿಗಳ ಮುಖವಾಡ ಕಳಚಿ ಬಿದ್ದಿದೆ  ಇವರಿಗೆ ಮುಂದಿನ ಚುನಾವಣೆಗಳಲ್ಲಿ ಮಹಿಳೆಯರು ಸಂಘಟಿತರಾಗಿ ತಕ್ಕ ಪಾಠ ಕಲಿಸಬೇಕೆಂದು ಕರೆ ನೀಡಿದರು.
ಪ್ರತಿಭಟನೆಯಲ್ಲಿ  ಮಾಜಿ ಶಾಸಕ ಎಂ ರಾಜಣ್ಣ, ರಾಜ್ಯ ಬಿಜೆಪಿ ಕಾರ್ಯದರ್ಶಿ ಲಕ್ಷ್ಮಿ ಅಶ್ವಿನಿ ಗೌಡ, ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದರ್ಶಿ ನರ್ಮದ ರೆಡ್ಡಿ,
ತಾಲೂಕು ಬಿಜೆಪಿ ಮಹಿಳಾ ಮೋರ್ಚಾದ ಮಂಡಳ ಅಧ್ಯಕ್ಷೆ  ಚಾತುರ್ಯ, ನಗರ ಮಂಡಲ
ಅಧ್ಯಕ್ಷೆ ತ್ರಿವೇಣಿ, ಪ್ರಧಾನ ಕಾರ್ಯದರ್ಶಿ ಮಂಜುಳಾ, ಶಿಡ್ಲಘಟ್ಟ ಗ್ರಾಮಾಂತರ ಮಂಡಲ ಅಧ್ಯಕ್ಷರು ಸೀಕಲ್ ಆನಂದಗೌಡ, ನಿಕಟಪೂರ್ವ ಅಧ್ಯಕ್ಷ ಕಂಬದಹಳ್ಳಿ ಸುರೇಂದ್ರ ಗೌಡ, ಬಿಜೆಪಿ ಮುಖಂಡರಾದ ಪುರುಷೋತ್ತಮ್,  ನರೇಶ್, ನಗರಸಭೆಯ ಮಾಜಿ ಸದಸ್ಯ ನಾರಾಯಣಸ್ವಾಮಿ, ಯುವ ಮುಖಂಡರಾದ  ಅಭಿ, ಮನೀಶ್ ಇನ್ನಿತರರು ಉಪಸ್ಥಿತರಿದ್ದರು.
ವರದಿ: ತಮೀಮ್ ಪಾಷಾ ಶಿಡ್ಲಘಟ್ಟ
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    19 hrs ago
  • ರಾಯಚೂರು ಜಿಲ್ಲೆಯ ಅರಕೇರದಲ್ಲಿ SSF (ಸಮಸ್ತ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್) ಸ್ಥಾಪನಾ ದಿನವನ್ನು ಭಕ್ತಿಪೂರ್ವಕವಾಗಿ ಹಾಗೂ ಉತ್ಸಾಹಭರಿತವಾಗಿ ಆಚರಿಸಲಾಯಿತು. ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಅರಕೇರದ ದಾರುಲ್ ಮುಸ್ತಫಾ ಎಜು ಅಕಾಡೆಮಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು.
    1
    ರಾಯಚೂರು ಜಿಲ್ಲೆಯ ಅರಕೇರದಲ್ಲಿ SSF (ಸಮಸ್ತ ಸುನ್ನಿ ಸ್ಟೂಡೆಂಟ್ಸ್ ಫೆಡರೇಷನ್) ಸ್ಥಾಪನಾ ದಿನವನ್ನು ಭಕ್ತಿಪೂರ್ವಕವಾಗಿ ಹಾಗೂ ಉತ್ಸಾಹಭರಿತವಾಗಿ ಆಚರಿಸಲಾಯಿತು. ಬೆಳಿಗ್ಗೆ 8 ಗಂಟೆಗೆ ಸರಿಯಾಗಿ ಅರಕೇರದ ದಾರುಲ್ ಮುಸ್ತಫಾ ಎಜು ಅಕಾಡೆಮಿಯಲ್ಲಿ ಧ್ವಜಾರೋಹಣ ಕಾರ್ಯಕ್ರಮ ನೆರವೇರಿತು.
    user_Khajahussain Baba Jalahalli
    Khajahussain Baba Jalahalli
    Pharmacist ದೇವದುರ್ಗ, ರಾಯಚೂರು, ಕರ್ನಾಟಕ•
    22 hrs ago
  • ಕರ್ನಾಟಕದಲ್ಲಿ 2025 ರಿಂದ 2026ರವರೆಗೆ ಪೊಲೀಸ್ ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಪ್ರಕರಣಗಳು ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿವೆ. ಲಂಚ ಪ್ರಕರಣಗಳು, PSI ನೇಮಕಾತಿ ಹಗರಣ, ನಿರ್ಲಕ್ಷ್ಯದಿಂದ ನಡೆದ ಘಟನೆಗಳು ಮತ್ತು ಅಪರಾಧಗಳಲ್ಲಿ ಪೊಲೀಸ್ ಸಿಬ್ಬಂದಿಯ ಭಾಗವಹಿಸುವಿಕೆ—ಇವುಗಳೆಲ್ಲವೂ ವ್ಯವಸ್ಥೆಯ ಮೇಲೆ ಗಂಭೀರ ಪ್ರಶ್ನೆ ಎತ್ತುತ್ತಿವೆ.
    1
    ಕರ್ನಾಟಕದಲ್ಲಿ 2025 ರಿಂದ 2026ರವರೆಗೆ ಪೊಲೀಸ್ ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಪ್ರಕರಣಗಳು ರಾಜ್ಯದಲ್ಲಿ ಭಾರೀ ಚರ್ಚೆಗೆ ಕಾರಣವಾಗಿವೆ. ಲಂಚ ಪ್ರಕರಣಗಳು, PSI ನೇಮಕಾತಿ ಹಗರಣ, ನಿರ್ಲಕ್ಷ್ಯದಿಂದ ನಡೆದ ಘಟನೆಗಳು ಮತ್ತು ಅಪರಾಧಗಳಲ್ಲಿ ಪೊಲೀಸ್ ಸಿಬ್ಬಂದಿಯ ಭಾಗವಹಿಸುವಿಕೆ—ಇವುಗಳೆಲ್ಲವೂ ವ್ಯವಸ್ಥೆಯ ಮೇಲೆ ಗಂಭೀರ ಪ್ರಶ್ನೆ ಎತ್ತುತ್ತಿವೆ.
    user_Bhimahejje News
    Bhimahejje News
    Newspaper publisher ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    23 hrs ago
  • ಉತ್ತೂರ : ಬಹುದಿನಗಳ ಕನಸು‌ಙಸಾಗುತ್ತಿದೆ ಶ್ರೀ ಬಸಯ್ಯ ಅಜ್ಜನವರ ಮೂಲ ಗದ್ದುಗೆಯ ಕಟ್ಟಡ ನಿರ್ಮಾಣ ಕಾರ್ಯ ಆರಂಭಗೊಂಡಿದೆ
    1
    ಉತ್ತೂರ : ಬಹುದಿನಗಳ ಕನಸು‌ಙಸಾಗುತ್ತಿದೆ ಶ್ರೀ ಬಸಯ್ಯ ಅಜ್ಜನವರ ಮೂಲ ಗದ್ದುಗೆಯ ಕಟ್ಟಡ ನಿರ್ಮಾಣ ಕಾರ್ಯ ಆರಂಭಗೊಂಡಿದೆ
    user_GV NEWS
    GV NEWS
    ಶಿಕ್ಷಕ ಮುಧೋಳ, ಬಾಗಲಕೋಟೆ, ಕರ್ನಾಟಕ•
    2 hrs ago
  • ಕುಷ್ಟಗಿ:- ಪಟ್ಟಣದ ತಾವರಗೇರಾ ರಸ್ತೆಯ ಮಾಹಾಂತ ಸಂಗಮ ನಗರದ ರವಿಕುಮಾರ ಮದ್ದಾನಿ ಹಿರೇಮಠ ಬಂಧುಗಳ ಮದುವೆ ಸಮಾರಂಭ ಹಾಗೂ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ನಾಳೆ ನೆಡೆಯಲಿದೆ. ಈ ಮದುವೆ ಸಮಾರಂಭ ರವಿಕುಮಾರ ಹಿರೇಮಠ ಇವರು ತಮ್ಮ ಮಗನ ಮದುವೆ ಸಮಾರಂಭ ಜೊತೆಗೆ ಸುಮಾರು 51 ಜೋಡಿ ಉಚಿತ ಸರ್ವ ಧರ್ಮಗಳ ಉಚಿತ ಮದುವೆ ಸಮಾರಂಭವನ್ನು ನಾಳೆ ಏರ್ಪಡಿಸಿದ್ದಾರೆ. ಈ ಮದುವೆ ಸಮಾರಂಭದಲ್ಲಿ ಉಚಿತ ವಿವಾಹ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ನೆಡೆಯಲಿದೆ. ಮದುವೆಗೆ ಬೇಕಾದ ಎಲ್ಲಾ ಸಕಲ‌ ಸಿದ್ಧಂತೆಗಳನ್ನು ಮಾಡಿಕೊಂಡಿದ್ದು ಒಟ್ಟಾರೆಯಾಗಿ ಈ ಮದುವೆ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ ಈ ಉಚಿತ ಮದುವೆ ಸಮಾರಂಭದಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಜಂಗಮ ಸಮಾಜದ ಪಂಚಪೀಠ ಅಧಿಪತಿಗಳಾದ ಜಗದ್ಗುರು ಶ್ರೀ ಶ್ರೀ ರೇಣುಕಾಚಾರ್ಯ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀಶೈಲ ಪೀಠದ ಮಹಾ ಸ್ವಾಮಿಗಳು ಉಜ್ಜನಿ ಪೀಠದ ಮಹಾಸ್ವಾಮಿಗಳು ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದು ಮತ್ತು ಕೊಪ್ಪಳ ಜಿಲ್ಲೆಯ ಸ್ಥಳೀಯ ಶಾಸಕರು ಕುಷ್ಟಗಿ ಪಟ್ಟಣದ ಜನತೆ ಪಾಲ್ಗೊಳ್ಳಲಿದ್ದು ಈ ಒಂದು ಮದುವೆಯಲ್ಲಿ ಸರಿ ಸುಮಾರು 20 ರಿಂದ 25 ಸಾವಿರಕ್ಕೂ ಹೆಚ್ಚು ಜನ ಸಂಖ್ಯೆ ಸೇರಲಿದೆ ಎಂದು ಬಲ್ಲ ಮೂಲಗಳು ತಿಳಿಸಿದ್ದಾರೆ.
    3
    ಕುಷ್ಟಗಿ:- ಪಟ್ಟಣದ ತಾವರಗೇರಾ ರಸ್ತೆಯ ಮಾಹಾಂತ ಸಂಗಮ ನಗರದ ರವಿಕುಮಾರ ಮದ್ದಾನಿ ಹಿರೇಮಠ ಬಂಧುಗಳ ಮದುವೆ ಸಮಾರಂಭ ಹಾಗೂ ಉಚಿತ ಸಾಮೂಹಿಕ ವಿವಾಹ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ನಾಳೆ ನೆಡೆಯಲಿದೆ.
ಈ ಮದುವೆ ಸಮಾರಂಭ ರವಿಕುಮಾರ ಹಿರೇಮಠ ಇವರು ತಮ್ಮ  ಮಗನ ಮದುವೆ ಸಮಾರಂಭ ಜೊತೆಗೆ ಸುಮಾರು 51 ಜೋಡಿ ಉಚಿತ ಸರ್ವ ಧರ್ಮಗಳ ಉಚಿತ ಮದುವೆ ಸಮಾರಂಭವನ್ನು ನಾಳೆ ಏರ್ಪಡಿಸಿದ್ದಾರೆ.
ಈ ಮದುವೆ ಸಮಾರಂಭದಲ್ಲಿ ಉಚಿತ ವಿವಾಹ ಕಾರ್ಯಕ್ರಮ ಅತ್ಯಂತ ಅದ್ದೂರಿಯಾಗಿ ನೆಡೆಯಲಿದೆ. ಮದುವೆಗೆ ಬೇಕಾದ ಎಲ್ಲಾ ಸಕಲ‌ ಸಿದ್ಧಂತೆಗಳನ್ನು ಮಾಡಿಕೊಂಡಿದ್ದು ಒಟ್ಟಾರೆಯಾಗಿ ಈ ಮದುವೆ ಅತ್ಯಂತ ವಿಜೃಂಭಣೆಯಿಂದ ನಡೆಯಲಿದೆ ಈ ಉಚಿತ ಮದುವೆ ಸಮಾರಂಭದಲ್ಲಿ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತ್ನಾಳ, ಜಂಗಮ ಸಮಾಜದ ಪಂಚಪೀಠ ಅಧಿಪತಿಗಳಾದ ಜಗದ್ಗುರು ಶ್ರೀ ಶ್ರೀ ರೇಣುಕಾಚಾರ್ಯ ಶಿವಾಚಾರ್ಯ ಮಹಾಸ್ವಾಮಿಗಳು, ಶ್ರೀಶೈಲ ಪೀಠದ ಮಹಾ ಸ್ವಾಮಿಗಳು ಉಜ್ಜನಿ ಪೀಠದ ಮಹಾಸ್ವಾಮಿಗಳು ಸೇರಿದಂತೆ ಹಲವರು ಪಾಲ್ಗೊಳ್ಳಲಿದ್ದು ಮತ್ತು ಕೊಪ್ಪಳ ಜಿಲ್ಲೆಯ ಸ್ಥಳೀಯ ಶಾಸಕರು ಕುಷ್ಟಗಿ ಪಟ್ಟಣದ ಜನತೆ ಪಾಲ್ಗೊಳ್ಳಲಿದ್ದು ಈ ಒಂದು ಮದುವೆಯಲ್ಲಿ ಸರಿ ಸುಮಾರು 20 ರಿಂದ 25 ಸಾವಿರಕ್ಕೂ ಹೆಚ್ಚು ಜನ ಸಂಖ್ಯೆ ಸೇರಲಿದೆ ಎಂದು ಬಲ್ಲ ಮೂಲಗಳು ತಿಳಿಸಿದ್ದಾರೆ.
    user_Pavadeppa c choudiki
    Pavadeppa c choudiki
    ಕುಷ್ಟಗಿ, ಕೊಪ್ಪಳ, ಕರ್ನಾಟಕ•
    13 hrs ago
  • ಬೀದರ್: ಅರಣ್ಯಕ್ಕೆ ಹೊತ್ತಿದ ಬೆಂಕಿ ನಂದಿಸಲು ಸ್ವತಹ ತಾವೆ ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸಲು ಕ್ರಮ ಕೈಗೊಂಡ ಅರಣ್ಯ ಸಚಿವ ಈಶ್ವರ ಖಂಡ್ರೆ
    1
    ಬೀದರ್: ಅರಣ್ಯಕ್ಕೆ ಹೊತ್ತಿದ ಬೆಂಕಿ ನಂದಿಸಲು ಸ್ವತಹ ತಾವೆ ಸ್ಥಳಕ್ಕೆ ಧಾವಿಸಿ, ಬೆಂಕಿ ನಂದಿಸಲು ಕ್ರಮ ಕೈಗೊಂಡ ಅರಣ್ಯ ಸಚಿವ ಈಶ್ವರ ಖಂಡ್ರೆ
    user_Udayakumar Mule
    Udayakumar Mule
    ವರದಿಗಾರ Basavakalyan, Bidar•
    16 hrs ago
  • ಕರ್ನಾಟಕದಲ್ಲಿ ಪಿ ಡಿ ಓ ಆಟ ಮುಗಿಯಿತು ರೈತರಿಗೆ ನಾನು ಅಲ್ಲಿ ಇದೀನಿ ಎಲ್ಲಿದ್ದೀನಿ ಸುಳ್ಳು ಹೇಳುವದಿಲ್ಲ ಹಾಗೆ ಏನೇ ಹೇಳಿದರೆ ನಡೆಯುವುದಿಲ್ಲ.
    1
    ಕರ್ನಾಟಕದಲ್ಲಿ ಪಿ ಡಿ  ಓ ಆಟ ಮುಗಿಯಿತು  ರೈತರಿಗೆ ನಾನು ಅಲ್ಲಿ ಇದೀನಿ  ಎಲ್ಲಿದ್ದೀನಿ ಸುಳ್ಳು ಹೇಳುವದಿಲ್ಲ ಹಾಗೆ ಏನೇ ಹೇಳಿದರೆ  ನಡೆಯುವುದಿಲ್ಲ.
    user_Sharanugouda Patil
    Sharanugouda Patil
    Muddebihal, Vijayapura•
    21 hrs ago
  • Post by ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    1
    Post by ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    user_ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    City Star ಗದಗ, ಗದಗ, ಕರ್ನಾಟಕ•
    15 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.