logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಆರು ವರ್ಷ ಬಿಜೆಪಿಯಲ್ಲಿ ಇದ್ದು ಮತ್ತೆ ಕಾಂಗ್ರೆಸ್ ಹೋಗ್ತೀರಿ ಯಾಕೆ.?

2 hrs ago
user_Kalyan karanataka news channel
Kalyan karanataka news channel
Journalist Kalaburagi, Karnataka•
2 hrs ago

ಆರು ವರ್ಷ ಬಿಜೆಪಿಯಲ್ಲಿ ಇದ್ದು ಮತ್ತೆ ಕಾಂಗ್ರೆಸ್ ಹೋಗ್ತೀರಿ ಯಾಕೆ.?

More news from Karnataka and nearby areas
  • ಆರು ವರ್ಷ ಬಿಜೆಪಿಯಲ್ಲಿ ಇದ್ದು ಮತ್ತೆ ಕಾಂಗ್ರೆಸ್ ಹೋಗ್ತೀರಿ ಯಾಕೆ.?
    1
    ಆರು ವರ್ಷ ಬಿಜೆಪಿಯಲ್ಲಿ ಇದ್ದು ಮತ್ತೆ ಕಾಂಗ್ರೆಸ್ ಹೋಗ್ತೀರಿ ಯಾಕೆ.?
    user_Kalyan karanataka news channel
    Kalyan karanataka news channel
    Journalist Kalaburagi, Karnataka•
    2 hrs ago
  • ಮದುವೆ ಮನೆಯವರ ವೈಯಕ್ತಿಕ ದ್ವೇಷದಿಂದ ವಿಜಯಪುರ ಜಿಲ್ಲೆಯ ಬಸ್ತಿಹಾಳದ ಬಸವೇಶ್ವರ ದೇವಸ್ಥಾನದ ಮುಖ್ಯ ಬಾಗಿಲನ್ನು ಲಾಕ್ ಮಾಡಲಾಗಿದೆ. ಇದರಿಂದಾಗಿ ಭಕ್ತರು ದೇವಸ್ಥಾನ ಪ್ರವೇಶಿಸಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ.
    5
    ಮದುವೆ ಮನೆಯವರ ವೈಯಕ್ತಿಕ ದ್ವೇಷದಿಂದ ವಿಜಯಪುರ ಜಿಲ್ಲೆಯ ಬಸ್ತಿಹಾಳದ ಬಸವೇಶ್ವರ ದೇವಸ್ಥಾನದ ಮುಖ್ಯ ಬಾಗಿಲನ್ನು ಲಾಕ್ ಮಾಡಲಾಗಿದೆ. ಇದರಿಂದಾಗಿ ಭಕ್ತರು ದೇವಸ್ಥಾನ ಪ್ರವೇಶಿಸಲು ಸಾಧ್ಯವಾಗದೆ ಪರದಾಡುತ್ತಿದ್ದಾರೆ.
    user_Balappagoud patil Balappagoud patil
    Balappagoud patil Balappagoud patil
    ಸಿಂದಗಿ, ವಿಜಯಪುರ, ಕರ್ನಾಟಕ•
    7 hrs ago
  • ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆಯಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ಲಕ್ಷಾಂತರ ಲೀಟರ್ ನೀರು ಪೋಲಾಗುತ್ತಿದೆ. ಬೇಸಿಗೆಯಲ್ಲಿ ಜನರು ನೀರಿಗಾಗಿ ಪರದಾಡುತ್ತಿರುವಾಗ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮೂಲ್ಯ ನೀರು ವ್ಯರ್ಥವಾಗುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕೂಡಲೇ ಪೈಪ್ ದುರಸ್ತಿ ಮಾಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
    1
    ಬಳ್ಳಾರಿ ಜಿಲ್ಲೆಯ ಸಿರುಗುಪ್ಪ ತಾಲೂಕಿನ ತೆಕ್ಕಲಕೋಟೆಯಲ್ಲಿ ಕುಡಿಯುವ ನೀರಿನ ಪೈಪ್ ಒಡೆದು ಲಕ್ಷಾಂತರ ಲೀಟರ್ ನೀರು ಪೋಲಾಗುತ್ತಿದೆ. ಬೇಸಿಗೆಯಲ್ಲಿ ಜನರು ನೀರಿಗಾಗಿ ಪರದಾಡುತ್ತಿರುವಾಗ ಅಧಿಕಾರಿಗಳ ನಿರ್ಲಕ್ಷ್ಯದಿಂದ ಅಮೂಲ್ಯ ನೀರು ವ್ಯರ್ಥವಾಗುತ್ತಿರುವುದು ಸಾರ್ವಜನಿಕರ ಆಕ್ರೋಶಕ್ಕೆ ಕಾರಣವಾಗಿದೆ. ಕೂಡಲೇ ಪೈಪ್ ದುರಸ್ತಿ ಮಾಡುವಂತೆ ಗ್ರಾಮಸ್ಥರು ಒತ್ತಾಯಿಸಿದ್ದಾರೆ.
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    15 hrs ago
  • ದಳಪತಿ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರ ನೇತೃತ್ವದಲ್ಲಿ ಸ್ವಾವಲಂಬನೆ, ಸಾಮಾಜಿಕ ನ್ಯಾಯದ ಆಡಳಿತಕ್ಕೆ ಮುನ್ನುಡಿ ಬರೆಯಲಾಗಿದೆ ಎಂದು ಪ್ರಗತಿಪರ ಒಕ್ಕೂಟ ಹೇಳಿದೆ. ಹೊಸ ಸರ್ಕಾರ ಜನಸೇವೆಯ ಮೂಲಕ ಯಶಸ್ಸು ಕಾಣಲಿ ಎಂದು ಹಾರೈಸಲಾಗಿದೆ.
    1
    ದಳಪತಿ ವಿಜಯ್ ಅವರು ತಮಿಳುನಾಡಿನ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದರು. ಅವರ ನೇತೃತ್ವದಲ್ಲಿ ಸ್ವಾವಲಂಬನೆ, ಸಾಮಾಜಿಕ ನ್ಯಾಯದ ಆಡಳಿತಕ್ಕೆ ಮುನ್ನುಡಿ ಬರೆಯಲಾಗಿದೆ ಎಂದು ಪ್ರಗತಿಪರ ಒಕ್ಕೂಟ ಹೇಳಿದೆ. ಹೊಸ ಸರ್ಕಾರ ಜನಸೇವೆಯ ಮೂಲಕ ಯಶಸ್ಸು ಕಾಣಲಿ ಎಂದು ಹಾರೈಸಲಾಗಿದೆ.
    user_JB NEWS ಕನ್ನಡ
    JB NEWS ಕನ್ನಡ
    Bidar, Karnataka•
    22 hrs ago
  • ವಿಜಯಪುರದಲ್ಲಿ ನಡೆದ ಶ್ರೀ ಕೃಷ್ಣ ಪಾರಿಜಾತ ಕಾರ್ಯಕ್ರಮದಲ್ಲಿ ರುಕ್ಮಿಣಿ ಸನ್ನಿವೇಶದ ಹಾಡು ಪ್ರೇಕ್ಷಕರ ಮನಸೂರೆಗೊಂಡಿತು. ಈ ಭಕ್ತಿಪೂರ್ವಕ ಪ್ರಸ್ತುತಿಯು ನೆರೆದಿದ್ದ ಭಕ್ತರನ್ನು ಭಕ್ತಿಯ ಸಾಗರದಲ್ಲಿ ತೇಲಿಸಿತು.
    1
    ವಿಜಯಪುರದಲ್ಲಿ ನಡೆದ ಶ್ರೀ ಕೃಷ್ಣ ಪಾರಿಜಾತ ಕಾರ್ಯಕ್ರಮದಲ್ಲಿ ರುಕ್ಮಿಣಿ ಸನ್ನಿವೇಶದ ಹಾಡು ಪ್ರೇಕ್ಷಕರ ಮನಸೂರೆಗೊಂಡಿತು. ಈ ಭಕ್ತಿಪೂರ್ವಕ ಪ್ರಸ್ತುತಿಯು ನೆರೆದಿದ್ದ ಭಕ್ತರನ್ನು ಭಕ್ತಿಯ ಸಾಗರದಲ್ಲಿ ತೇಲಿಸಿತು.
    user_SK news Bijapur
    SK news Bijapur
    ವಿಜಯಪುರ, ವಿಜಯಪುರ, ಕರ್ನಾಟಕ•
    19 hrs ago
  • ಸಂಗಾಪುರ್ ರೋಡ್ ಸಮಸ್ಯೆ ಇರೋದು ಇದನ್ನು ಪರಿಹರಿಸಲು ಯಾರು ಬರುತ್ತಿಲ್ಲ ಮಾನ್ವಿ ರೋಡ್ ಸಂಗಾಪುರ್
    1
    ಸಂಗಾಪುರ್  ರೋಡ್ ಸಮಸ್ಯೆ ಇರೋದು ಇದನ್ನು ಪರಿಹರಿಸಲು ಯಾರು ಬರುತ್ತಿಲ್ಲ 
ಮಾನ್ವಿ ರೋಡ್ ಸಂಗಾಪುರ್
    user_Suresh
    Suresh
    Grain Distributor ಮಾನ್ವಿ, ರಾಯಚೂರು, ಕರ್ನಾಟಕ•
    36 min ago
  • ಬಲ್ಲಟಗಿ ಗ್ರಾಮದಲ್ಲಿ ಸಚಿವ ಎನ್.ಎಸ್.ಬೋಸರಾಜು ರಿಂದ ಶ್ರೀಮಹರ್ಷಿ ವಾಲ್ಮೀಕಿ ವೃತ್ತ ಉದ್ಘಾಟನೆ
    1
    ಬಲ್ಲಟಗಿ ಗ್ರಾಮದಲ್ಲಿ ಸಚಿವ ಎನ್.ಎಸ್.ಬೋಸರಾಜು ರಿಂದ ಶ್ರೀಮಹರ್ಷಿ ವಾಲ್ಮೀಕಿ ವೃತ್ತ ಉದ್ಘಾಟನೆ
    user_Shivakumar Sajjan
    Shivakumar Sajjan
    Local News Reporter ಮಾನ್ವಿ, ರಾಯಚೂರು, ಕರ್ನಾಟಕ•
    2 hrs ago
  • ಡಾ.ಯತೀಂದ್ರ ಸಿದ್ದರಾಮಯ್ಯಗೆ ಯುವ ಮುಖಂಡ ಶರಣು ಇದ್ದಲಗಿ ಸತ್ಕಾರ ಇಳಕಲ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನು ಇಳಕಲ್ಲ ತಾಲೂಕಿನ ಬೂದಿಹಾಳ ಗ್ರಾಮದ ಯುವ ಮುಖಂಡ ಶರಣಬಸವ ಇದ್ದಲಗಿ ಗೌರವಿಸಿ ಸತ್ಕರಿಸಿದರು. ಮುದಗಲ್ಲ ಪಟ್ಟಣದಲ್ಲಿ ನಡೆದ ಲಿಂಗಸಗೂರು ಮಾಜಿ ಶಾಸಕ ಡಿ.ಎಸ್.ಹೂಲಗೇರಿ ಬಂಧುಗಳ ಮದುವೆ ಸಮಾರಂಭ ಮುಗಿಸಿ ಕೌವಲಗುಡ್ಡ ಗ್ರಾಮಕ್ಕೆ ತೆರಳುವಾಗ ತುಂಬ ಕ್ರಾಸ್‌ದಲ್ಲಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನು ಮತ್ತು ಆಪ್ತ ರಾಮಕೃಷ್ಣ ರೊಳ್ಳಿ ಅವರನ್ನು ಸ್ವಾಗತಿಸಿಕೊಂಡು ಸತ್ಕರಿಸಿ ಗೌರವಿಸಿದರು. ಈ ಸಮಯದಲ್ಲಿ ಡಾ.ಯತೀಂದ್ರ ಅಭಿಮಾನಿಗಳು,ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಇದ್ದರು.
    2
    ಡಾ.ಯತೀಂದ್ರ ಸಿದ್ದರಾಮಯ್ಯಗೆ ಯುವ ಮುಖಂಡ ಶರಣು ಇದ್ದಲಗಿ ಸತ್ಕಾರ 
ಇಳಕಲ್: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪುತ್ರ, ವಿಧಾನ ಪರಿಷತ್ ಸದಸ್ಯ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನು ಇಳಕಲ್ಲ ತಾಲೂಕಿನ ಬೂದಿಹಾಳ ಗ್ರಾಮದ ಯುವ ಮುಖಂಡ ಶರಣಬಸವ ಇದ್ದಲಗಿ ಗೌರವಿಸಿ ಸತ್ಕರಿಸಿದರು.
ಮುದಗಲ್ಲ ಪಟ್ಟಣದಲ್ಲಿ ನಡೆದ ಲಿಂಗಸಗೂರು ಮಾಜಿ ಶಾಸಕ ಡಿ.ಎಸ್.ಹೂಲಗೇರಿ ಬಂಧುಗಳ ಮದುವೆ ಸಮಾರಂಭ ಮುಗಿಸಿ ಕೌವಲಗುಡ್ಡ ಗ್ರಾಮಕ್ಕೆ ತೆರಳುವಾಗ ತುಂಬ ಕ್ರಾಸ್‌ದಲ್ಲಿ ಡಾ.ಯತೀಂದ್ರ ಸಿದ್ದರಾಮಯ್ಯ ಅವರನ್ನು ಮತ್ತು ಆಪ್ತ ರಾಮಕೃಷ್ಣ ರೊಳ್ಳಿ ಅವರನ್ನು ಸ್ವಾಗತಿಸಿಕೊಂಡು ಸತ್ಕರಿಸಿ ಗೌರವಿಸಿದರು.  ಈ ಸಮಯದಲ್ಲಿ ಡಾ.ಯತೀಂದ್ರ ಅಭಿಮಾನಿಗಳು,ಮತ್ತು ಕಾಂಗ್ರೆಸ್ ಪಕ್ಷದ ಕಾರ್ಯಕರ್ತರು ಇದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    33 min ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.