Shuru
Apke Nagar Ki App…
ಕರ್ನಾಟಕದಲ್ಲಿ ಫೈನಾನ್ಸ್ ಕಂಪನಿಯಲ್ಲಿ ಯಾವುದೇ ವಾಹನ ಖರೀದಿ ಮಾಡದಲ್ಲಿ ಮತ್ತು ಅದರಿಂದ ಲೋನ ಮಾಡಿದವರಿಗೆ 1 2 ಕಂತುಗಳು ತುಂಬಾಲಿಲ್ಲ ಅಂದರೆ ಫೈನಾನ್ಸಿ ಏಜೆಂಟ್ರು ಬಂದು ವಾಹನ ಹೋಯ್ತಾರೆ ಅಂತ ಭಯಪಡುವ ಅವಶ್ಯಕತೆ ಇಲ್ಲ ಯಾಕಂದರೆ ಅವರು 6: ಕಂತು ಆಗುವರೆಗೂ ವಯ್ಯುವುದಿಲ್ಲ 6 ಕಂತು ಹೆಚ್ಚಾದರೆ ಫೈನಾನ್ಸ್ ಕಂಪನಿಯವರು ಕೊರ್ಟದಿಂದ ಆದೇಶ ಲೆಟರ್ ತಂದು ವಾಹನ ಒಯ್ಯಬಹುದು . ಹಾಗೆ ಬಂದರೆ ದಯವಿಟ್ಟು ಸಾರ್ವಜನಿಕರು ವಾಹನ ಬಿಡಬಾರದು.
Sharanugouda Patil
ಕರ್ನಾಟಕದಲ್ಲಿ ಫೈನಾನ್ಸ್ ಕಂಪನಿಯಲ್ಲಿ ಯಾವುದೇ ವಾಹನ ಖರೀದಿ ಮಾಡದಲ್ಲಿ ಮತ್ತು ಅದರಿಂದ ಲೋನ ಮಾಡಿದವರಿಗೆ 1 2 ಕಂತುಗಳು ತುಂಬಾಲಿಲ್ಲ ಅಂದರೆ ಫೈನಾನ್ಸಿ ಏಜೆಂಟ್ರು ಬಂದು ವಾಹನ ಹೋಯ್ತಾರೆ ಅಂತ ಭಯಪಡುವ ಅವಶ್ಯಕತೆ ಇಲ್ಲ ಯಾಕಂದರೆ ಅವರು 6: ಕಂತು ಆಗುವರೆಗೂ ವಯ್ಯುವುದಿಲ್ಲ 6 ಕಂತು ಹೆಚ್ಚಾದರೆ ಫೈನಾನ್ಸ್ ಕಂಪನಿಯವರು ಕೊರ್ಟದಿಂದ ಆದೇಶ ಲೆಟರ್ ತಂದು ವಾಹನ ಒಯ್ಯಬಹುದು . ಹಾಗೆ ಬಂದರೆ ದಯವಿಟ್ಟು ಸಾರ್ವಜನಿಕರು ವಾಹನ ಬಿಡಬಾರದು.
More news from ಕರ್ನಾಟಕ and nearby areas
- ಸಿಂದಗಿ: ಭೂ ಸಂತ್ರಸ್ತರಿಗಾಗಿ ಎರಡು ತಿಂಗಳ ಕಾಲ ಲೋಕ ಅದಾಲತ್ ಕೃಷ್ಣಾ ಮೇಲ್ದಂಡೆ ಯೋಜನೆಗೆ ಭೂಮಿ ನೀಡಿದ ಸಂತ್ರಸ್ತ ರೈತರಿಗೆ ಪರಿಹಾರದ ವಿತರಣೆಗಾಗಿ ಏಪ್ರಿಲ್ ಮತ್ತು ಮೇ ತಿಂಗಳಲ್ಲಿ ಲೋಕ್ ಅದಾಲತ್ ಹಮ್ಮಿಕೊಳ್ಳಲಾಗಿದೆ. ವಿಜಯಪುರ ಜಿಲ್ಲೆಯ ಸಿಂದಗಿ ತಾಲೂಕಿನ ತಾಲೂಕ ದಂಡಾಧಿಕಾರಿ ಕರಿಯಪ್ಪ ಎಸ್ ಬೆಳ್ಳಿ ಅವರು ಬುಧವಾರದಂದು ಮಾಧ್ಯಮಕ್ಕೆ ನೀಡಿದ ಹೇಳಿಕೆಯಲ್ಲಿ, ಭೂಸಂತ್ರಸ್ಥ ರೈತರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.1
- ಯಾದಗಿರಿ ತಾಲೂಕಿನ ಯರಗೋಳ ಗ್ರಾಮದ ಕಾಶೆಮ್ಮ ಮತ್ತು ಬಸವರಾಜ ಮಾನೇಗಾರ ಕುಟುಂಬವು ತಮ್ಮ ಪುತ್ರ ರಮೇಶ್ ಹಾಗೂ ಸುಧಾ ಅವರ ವಿವಾಹಕ್ಕಾಗಿ ಕರ್ನಾಟಕದ ನಕಾಶೆಯ ರೂಪದಲ್ಲಿ ವಿಶಿಷ್ಟ ಮದುವೆ ಆಮಂತ್ರಣ ಪತ್ರಿಕೆಯನ್ನು ಸಿದ್ಧಪಡಿಸಿದೆ. ಮೇ 4 ರಂದು ಯರಗೋಳ ಗ್ರಾಮದಲ್ಲಿ ನಡೆಯಲಿರುವ ಈ ವಿವಾಹಕ್ಕೆ ಸಂಬಂಧಿಕರು ಮತ್ತು ಸ್ನೇಹಿತರನ್ನು ಆಹ್ವಾನಿಸಲು ಈ ಕನ್ನಡ ಕಾಳಜಿ ಮೆರೆವ ಕಾರ್ಡ್ಗಳನ್ನು ವಿತರಿಸಲಾಗುತ್ತಿದೆ. ಈ ವಿನೂತನ ಪ್ರಯತ್ನವು ಗಮನ ಸೆಳೆದಿದೆ.1
- ದಾರಿ ಕಾಣದಾಗಿದೆ ಅಲ್ಲಿಪೂರಿಗೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಆರೋಪ ! ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಕನಸು ನನಸು ಮಾಡುವುದು ಯಾವಾಗ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಜಿಲ್ಲಾಡಳಿತಕ್ಕೆ ಪ್ರಶ್ನಿಸಿದ್ದಾರೆ ! ಜನ ಸಾಮಾನ್ಯರಿಗೆ ಸಾರಿಗೆ ರಸ್ತೆ ಸರಿಪಡಿಸದ ಅಧಿಕಾರಿ ಜನಪ್ರತಿನಿದಿಗಳ ವಿರುದ್ಧ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್ ಆಕ್ರೋಶ ಯಾದಗಿರಿ: ಜಿಲ್ಲೆಯ ಯಾದಗಿರಿ ತಾಲ್ಲೂಕಿನ ಅಲ್ಲಿಪೂರ ದಿಂದ ಚಾಮನಹಳ್ಳಿಗೆ ಹೋಗುವ ಒಳ ರಸ್ತೆ ಸಂಪೂರ್ಣ ಹದಗೆಟ್ಟಿದ್ದು, ತೆಗ್ಗು ದಿನ್ನೆಗಳಿಂದ ಸಂಚಾರಕ್ಕೆ ತೊಂದರೆ ಆಗಿದೆ. ಅಲ್ಲದೇ ಎರಡು ಬದಿಯಲ್ಲಿ ಇಕ್ಕೆಲಗಳಲ್ಲಿ ಜಾಲೆ ಬೆಳೆದಿರುವುದ ರಿಂದ ವಾಹನಗಳು ಕಾಣುತ್ತಿಲ್ಲ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ ಮುದ್ನಾಳ್ ದೂರಿದ್ದಾರೆ. ಸ್ಥಳಕ್ಕೆ ಬೇಟಿ ನೀಡಿ ಪರಿಶೀಲಿಸಿದ ನಂತರ ಮಾತನಾಡಿ ಅವರು ಈ ಒಳ ರಸ್ತೆಗಳ ಮುಖಾಂತರ ರೈತರ ದನಕರುಗಳಿಗೂ ವಾಹನ ಸವಾರರ ಕಣ್ಣಿಗೆ ತಗಲುವುದಲ್ಲದೇ, ತೊಂದರೆ ಆಗುತ್ತಿದೆ. ಜನಪ್ರತಿನಿಧಿಗಳು, ಅಧಿಕಾರಿಗಳ ದಿವ್ಯ ನಿರ್ಲಕ್ಷಕ್ಕೆ ಒಳಗಾಗಿದೆ. ಜಿಲ್ಲಾಡಳಿತ ಇತ್ತ ಗಮನ ಹರಿಸಿ ಗ್ರಾಮಗಳ ಸಂಪರ್ಕ ವಿರುವ ಒಳ ರಸ್ತೆಗಳ ಸಮಸ್ಯೆಗೆ ಸ್ಪಂದಿಸಬೇಕು ಎಂದು ಆಗ್ರಹಿಸಿದ್ದಾರೆ. ಮಹಾತ್ಮ ಗಾಂಧೀಜಿಯವರ ಗ್ರಾಮ ಸ್ವರಾಜ್ಯ ಕನಸು ನನಸು ಮಾಡುವ ಕೆಲಸ ಸರ್ಕಾರದಿಂದ ಆಗಬೇಕು. ಜಿಲ್ಲಾಡಳಿತ ದಿಂದ ಈ ಕೆಲಸವನ್ನು ಅತಿ ಶೀಘ್ರದಲ್ಲೇ ಕೈಗೆತ್ತಿಕೊಂಡು ಕಾಮಗಾರಿ ಮಾಡಲು ಮುಂದಾಗಬೇಕು. ಈ ಭಾಗದಲ್ಲಿ ಬಡವರು, ಕೃಷಿ ಕೂಲಿ ಕಾರ್ಮಿಕರು ಹೆಚ್ಚಾಗಿದ್ದು, ಇವರು ಮೂಲ ಸೌಕರ್ಯದಿಂದ ವಂಚಿತರಾಗಿದ್ದಾರೆ. ಈ ಭಾಗದ ವಿದ್ಯಾರ್ಥಿಗಳಿಗೂ ತೊಂದರೆ ಆಗುತ್ತಿದ್ದು, ಕೂಡಲೇ ಈ ಸಮಸ್ಯೆ ಪರಿಹರಿಸಲು ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದ್ದಾರೆ. ಕೋಟ್ : ಜನಪ್ರತಿನಿಧಿ ಅಧಿಕಾರಿಗಳು ಸಾರ್ವಜನಿಕರ ಸಮಸ್ಯೆಗಳನ್ನು ಸ್ಪಂದಿಸಿದೇ ಎಸಿ ರೂಮ್ಲ್ಲಿ ಕುಂಭಕರ್ಣ ನಿದ್ರೆಯಲ್ಲಿ ಜಾರಿದ್ದಾರೆ ತಕ್ಷಣ ರಸ್ತೆಯ ಎರಡು ಬದಿಯಲ್ಲಿರುವ ಜಾಲಿಕಂಟಿಗಳನ್ನು ತೆರವುಗೊಳಿಸಿ ರಸ್ತೆ ದುರಸ್ಥಿಗೊಳಿಸಬೇಕೆಂದು ಎಚ್ಚರಿಸಿದ್ದಾರೆ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ್2
- ಬಾಯಿಗೆ ರುಚಿನೀಡುವ: ನಾಲಿಗೆಗೆ ರುಚಿ ನೀಡುವ ಅಥವಾ ರುಚಿಕರವಾದ (Tasty to the tongue). ತಂಪು ಪಾನೀಯ: ಕೋಲ್ಡ್ ಡ್ರಿಂಕ್ಸ್ ಅಥವಾ ತಂಪು ಪಾನೀಯಗಳು (Soft drinks/Cold drinks). ಕುಡಿಯೋ ಮುನ್ನ: ಕುಡಿಯುವ ಮೊದಲು (Before drinking). ಈ ವಿಡಿಯೋ ನೋಡಿ: ಈ ವಿಡಿಯೋವನ್ನು ವೀಕ್ಷಿಸಿ (Watch this video). ಸಂದರ್ಭ (Context) ಇದು ಸಾಮಾನ್ಯವಾಗಿ ಸಾಮಾಜಿಕ ಜಾಲತಾಣಗಳಲ್ಲಿ ಅಥವಾ ಸುದ್ದಿ ವಾಹಿನಿಗಳಲ್ಲಿ ಕಂಡುಬರುವ 'ಎಚ್ಚರಿಕೆ' (Cautionary) ಸಂದೇಶವಾಗಿದೆ. ತಂಪು ಪಾನೀಯಗಳಲ್ಲಿರುವ1
- ಮುದನೂರಿನಲ್ಲಿ ವರುಣನ ಅಟ್ಟಹಾಸ: ಕೋರಿ ಸಿದ್ದೇಶ್ವರ ಮಠಕ್ಕೆ ಸಿಡಿಲು ಬಡಿದು ಅಗ್ನಿ ಅವಘಡ; ದೇವರ ಮೂರ್ತಿಗಳು ಸುಟ್ಟು ಭಸ್ಮ ಯಾದಗಿರಿ: ಜಿಲ್ಲೆಯ ಹುಣಸಗಿ ತಾಲ್ಲೂಕಿನ ಮುದನೂರು ಗ್ರಾಮದಲ್ಲಿ ತಡರಾತ್ರಿ ಸಂಭವಿಸಿದ ಭೀಕರ ಸಿಡಿಲು ಅಘಾತಕ್ಕೆ ಐತಿಹಾಸಿಕ ಶ್ರೀ ಕೋರಿ ಸಿದ್ದೇಶ್ವರ ಶಾಖಾ ಮಠದ ಒಳಭಾಗದಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಅಪಾರ ಪ್ರಮಾಣದ ಹಾನಿ ಸಂಭವಿಸಿದೆ. ಈ ದುರ್ಘಟನೆಯಲ್ಲಿ ಮಠದ ಪಾವಿತ್ರ್ಯತೆಯ ಸಂಕೇತವಾಗಿದ್ದ ದೇವರ ಮೂರ್ತಿಗಳು ಹಾಗೂ ಪೂಜಾ ಸಾಮಗ್ರಿಗಳು ಅಗ್ನಿಗೆ ಆಹುತಿಯಾಗಿವೆ. ಘಟನೆಯ ವಿವರ: ಸೋಮವಾರ ತಡರಾತ್ರಿ ಜಿಲ್ಲೆಯಾದ್ಯಂತ ಗುಡುಗು ಸಹಿತ ಮಳೆಯಾಗುತ್ತಿದ್ದು, ಈ ವೇಳೆ ಮುದನೂರು ಗ್ರಾಮದ ಮಠದ ಮೇಲೆ ನೇರವಾಗಿ ಸಿಡಿಲು ಬಡಿದಿದೆ. ಸಿಡಿಲಿನ ತೀವ್ರತೆಗೆ ಮಠದ ಒಳಗೆ ಅಗ್ನಿ ಆವರಿಸಿದ್ದು, ನೋಡನೋಡುತ್ತಿದ್ದಂತೆಯೇ ಬೆಂಕಿ ಧಗಧಗಿಸಿದೆ. ಮಠದ ಕಟ್ಟಡಕ್ಕೆ ಹಾನಿಯಾಗುವುದರ ಜೊತೆಗೆ ಬೆಲೆಬಾಳುವ ಪೂಜಾ ಪರಿಕರಗಳು ಕರಕಲಾಗಿವೆ. ಭಕ್ತರಲ್ಲಿ ಆತಂಕ: ಸಿಡಿಲಿನ ಅಘಾತದ ಭೀಕರ ಶಬ್ದಕ್ಕೆ ಗ್ರಾಮಸ್ಥರು ನಡುಗಿ ಹೋಗಿದ್ದಾರೆ. ಮಠದ ಭಕ್ತರು ಸಮಯಪ್ರಜ್ಞೆ ಮೆರೆದು ತಕ್ಷಣವೇ ದೂರ ಸರಿದಿದ್ದರಿಂದ ಪ್ರಾಣಾಪಾಯ ತಪ್ಪಿದೆ. ಕೆಂಭಾವಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಅಗ್ನಿಶಾಮಕ ದಳವು ಸಕಾಲಕ್ಕೆ ಧಾವಿಸಿ ಬೆಂಕಿ ನಂದಿಸುವ ಮೂಲಕ ಮಠದ ಉಳಿದ ಭಾಗಕ್ಕೆ ಬೆಂಕಿ ಹರಡುವುದನ್ನು ತಡೆದಿದೆ.1
- *ಕಪ್ಪತ್ತ ಮಲ್ಲಣ್ಣನ ದರ್ಶನಕ್ಕೆ ಹಾದಿಯಿಲ್ಲ*.. ಭಕ್ತರ ಕಷ್ಟಕ್ಕೆ ಕೊನೆಯಿಲ್ಲ*! 🙏💔 *ಕಪ್ಪತ್ತಗುಡ್ಡದ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಅಭಿವೃದ್ಧಿಗಾಗಿ ಭಕ್ತರ ಆಗ್ರಹ. ಸಚಿವ ಹೆಚ್.ಕೆ. ಪಾಟೀಲರ ಪುತ್ರನಿಗೆ ಮನವಿ1
- ಒರಿಸ್ಸಾ. ಅಣ್ಣ ತಂಗಿ ಮನೆಯಲ್ಲಿ ವಾಸವಿರುವಾಗ ಆಕಸ್ಮಿಕವಾಗಿ ತಂಗಿ ಸಾವನ್ನಪ್ಪುತ್ತಾಳೆ ಆದಕಾರಣ ತಂಗೀ ತೀರಿ ಹೋದ ಆರು ತಿಂಗಳ ಬಿಟ್ಟು ಬ್ಯಾಂಕಿಗೆ ಹೋಗುತ್ತಾನೆ ಸಿಬ್ಬಂದಿ ಹೇಳ್ತಾರೆ, ನಿಮ್ಮ ತಂಗಿಯನ್ನು ಕರೆದುಕೊಂಡು ಬಾ ಕೊಡ್ತೀನಿ ಅಂತ ತಂಗಿ ತೀರಿ ಹೂದ ಮೇಲೆ ಎಲ್ಲಿ ಕರ್ಕೊಂಡು ಬರಲೇ ಸಾರ್ ಹಾಗಿದ್ದರೆ ಕೊಡಕ್ ಬರಲ ಅಣ್ಣ ಸ್ಮಶಾನಕ್ಕೆ ಹೋಗಿ ತಂಗಿಯ ಶವ ಹೊತ್ತುಕೊಂಡು ಬ್ಯಾಂಕಿಗೆ ಬರುತ್ತಾನೆ ಜನರೆಲ್ಲ ಗಾಬರಿಯಾಗಿ ಹೋಗುತ್ತಾರೆ1
- l ಕಾಲೋನಿಗೆ ಬೇಕಾಗಿದೆ ಆಶ್ರಯ ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಹೊತ್ತಾಯ. ಸಾಂಕ್ರಾಮಿಕ ರೋಗದ ಭೀತಿಯಲ್ಲಿ ಆಶ್ರಯ ಕಾಲೋನಿ ನಿವಾಸಿಗಳ ಗೋಳು ಕೇಳೋರ ಯಾರು ? ಉಮೇಶ ಕೆ. ಮುದ್ನಾಳ ಆಕ್ರೋಶ ಯಾದಗಿರಿ : ನಗರದ ಗಂಜ್ ಸರ್ಕಲ್ ನ ದೊಡ್ಡಕೆರೆಯ ಕೆಳಭಾಗದಲ್ಲಿರುವ ವಾರ್ಡ್ ನಂಬರ್ 11 ರಲ್ಲಿ ಬರುವ ಆಶ್ರಯ ಕಾಲೋನಿ (ಅಶೋಕ ನಗರ) ಕ್ಕೆ ಮೂಲಸೌಕರ್ಯಗಳು ಮರೀಚಿಕೆಯಾಗಿದ್ದು,ಈ ಕಾಲೋನಿಯಲ್ಲಿ ಕುಡುಕರ ಪುಂಡ ಪೋಕರಿ ಕುಡುಕರ ಅಡ್ಡವಾಗಿ ಮಾರ್ಪಟ್ಟಿದೆ ಮತ್ತು ದಾಖಲೆಯಲ್ಲಿ ರಸ್ತೆ ಇದ್ದರು ಮುಖ್ಯ ರಸ್ತೆಗೆ ಸಂಪರ್ಕ ಇಲ್ಲದೆ ಪರದಾಡುವಂತಹ ಪರಸ್ಥಿತಿ ನಿರ್ಮಾಣವಾಗಿದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ ಕೆ. ಮುದ್ನಾಳ ಆರೋಪಿಸಿದ್ದಾರೆ ರವಿವಾರ ಬೆಳಿಗ್ಗೆ ಆಶ್ರಯ ಕಾಲೋನಿ ಗೆ ಬೇಟಿ ನೀಡಿ ನಗರ ಉದ್ದಕ್ಕೂ ಎಲ್ಲಾ ಕಡೆ ಕಾಲ್ನಡಗಿಯಲ್ಲಿ ಸಂಚಾರ ಮಾಡಿ ಪರಿಶೀಲಿಸಿದ ನಂತರ ಸ್ಥಳದಲ್ಲೇ ದಿಢೀರನೆ ಪ್ರತಿಭಟನೆ ನಡೆಸಿ ಮಾತನಾಡಿದ ಅವರು ಸ್ವಲ್ಪ ಮಳೆ ಬಂದರೆ ಸಾಕು ಚರಂಡಿ ನೀರು ಹರಿದುಬಂದು ನಗರದಲ್ಲಿ ವಿಷ ಜಂತುಗಳ ಉಪಟಳ ಹೆಚ್ಚಾಗುತ್ತಿದ್ದು ಮತ್ತು ಕಾಲೋನಿಗೆ ಅಂಟಿಕೊಂಡಿರುವ ಮಿಲ್ ಗಳಿಂದ ದೂಳು ಮತ್ತು ಹೊಗೆಯಿಂದ ನಿವಾಸಿಗಳಿಗೆ ಉಸಿರಾಟದ ತೊಂದರೆ ಸೇರಿದಂತೆ ಅನೇಕ ಸಮಸ್ಯೆಗಳು ದಿನೆ ದಿನೆ ಹೆಚ್ಚಾಗುತ್ತಿದ್ದು . ಸುಮಾರ ವರ್ಷಗಳಿಂದ ಸಂಚಾರಕ್ಕೆ ತೀವ್ರ ಸಮಸ್ಯೆಯಾಗಿದೆ. ಈ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳಿಗೆ ಗಮನಕ್ಕೆ ತಂದರು ಯಾವುದೇ ಪ್ರಯೋಜನವಾಗಿಲ್ಲ. ಚರಂಡಿ ನೀರಿನಿಂದ ಸೊಳ್ಳೆಗಳು ಉತ್ಪತ್ತಿಯಾಗುತಿದ್ದು, ನಗರದ ನಿವಾಸಿಗಳಿಗೆ ಸಾಂಕ್ರಾಮಿಕ ರೋಗ ಹರಡುವು ಭೀತಿಯಲ್ಲಿ ಬದುಕುವ ಪರಸ್ಥಿತಿ ನಿರ್ಮಾಣವಾಗಿವೆ ತಕ್ಷಣ ಚರಂಡಿ ಸ್ವಚ್ಛಗೊಳಿಸಿ ಕಲುಷಿತ ನೀರು ನಿಲ್ಲದಂತೆ ಮಾಡಬೇಕು ಬ್ಲಿಚಿಂಗ್ ಪೌಡರ ಸಿಂಪರಣೆ ಮಾಡಿ ಫಾಗಿಂಗ್ ಮಾಡುವು ಮುಖಾಂತರ ಸೊಳ್ಳೆಗಳ ನಿಯಂತ್ರಣ ಮಾಡಿ ಸಾರ್ವಜನಿಕರಿಗೆ ಯಾವುದೇ ರೋಗಗಳು ಬರದಂತೆ ಸ್ವಚ್ಛತೆ ಕಾಪಾಡಬೇಕೆಂದು ಆಗ್ರಹಿಸಿದರು.ಈ ನಿವಾಸಿಗಳಿಗೆ ಪ್ರತ್ಯೇಕ ಪುರುಷ ಮತ್ತು ಮಹಿಳೆಯರಿಗೆ ಶೌಚಾಲಯ ಮತ್ತು ಅಂಗನವಾಡಿ ನಿರ್ಮಾಣ ಮಾಡಬೇಕು ,ನಗರಸಭೆ ಕಸದ ವಾಹನ ಈ ಕಾಲೋನಿ ಕಸ ಸಂಗ್ರಹಣಕ್ಕೆ ಮುಂದಾಗಬೇಕು, ನಗರದ ಅಭಿವೃದ್ಧಿಗೆ ಜಿಲ್ಲಾಡಳಿತ ಮುಂದಾಗಬೇಕೆಂದು ಒತ್ತಾಯಿಸಿದ್ದಾರೆ. ಇದೇ ಸಂದರ್ಬದಲ್ಲಿ ಭೀಮಾಶಂಕರ, ಪವನ್,ಶಾಂತಮ್ಮ, ಶ್ರೀದೇವಿ,ದುರ್ಗಮ್ಮ, ಶ್ರುತಿ, ಮಹಮ್ಮದ್ ಬಿ, ರೇಣುಕಾ,ಪೂಜಾ,ಭೀಮಮ್ಮ, ಪಾರ್ವತಿ,ಶ್ಯಾರು, ಮಾರೆಪ್ಪ, ಬಸವರಾಜ್ ,ರಾಜು, ಜೋಗಿ,ಅರ್ಜುನ್, ರಾಜು ಪೂಜಾರಿ, ಶಾಂತಮ್ಮ,ಪ್ರೇಮಲತ,ಅಬ್ದುಲ್ ಸಮದ್,ರಾಜು ಪಾಟೀಲ್,ಅರ್ಜುನ್ ರಾಠೋಡ್ ,ಬಸವರಾಜ್ ಕುಂಬಾರ,ರಾಜು ಇನ್ನು ಅನೇಕರು ಹಾಜರಿದ್ದರು...4
- Post by Onlinetv24x71