Shuru
Apke Nagar Ki App…
ಮಸೀದಿ ಮುಂದೆ ಏನಕ್ಕೆ ಪಟಾಕಿ ಹೊಡಿಬೇಕು? ಇನ್ಸ್ಪೆಕ್ಟರ್ ಪರ ಯತೀಂದ್ರ ಬ್ಯಾಟಿಂಗ್ ಮಸೀದಿ ಮುಂದೆ ಏನಕ್ಕೆ ಪಟಾಕಿ ಹೊಡಿಬೇಕು? ಇನ್ಸ್ಪೆಕ್ಟರ್ ಪರ ಯತೀಂದ್ರ ಬ್ಯಾಟಿಂಗ್
Veega News Kannada
ಮಸೀದಿ ಮುಂದೆ ಏನಕ್ಕೆ ಪಟಾಕಿ ಹೊಡಿಬೇಕು? ಇನ್ಸ್ಪೆಕ್ಟರ್ ಪರ ಯತೀಂದ್ರ ಬ್ಯಾಟಿಂಗ್ ಮಸೀದಿ ಮುಂದೆ ಏನಕ್ಕೆ ಪಟಾಕಿ ಹೊಡಿಬೇಕು? ಇನ್ಸ್ಪೆಕ್ಟರ್ ಪರ ಯತೀಂದ್ರ ಬ್ಯಾಟಿಂಗ್
More news from ಕರ್ನಾಟಕ and nearby areas
- ಹಿಂದೂಗಳನ್ನ ಎರಡನೇ ದರ್ಜೆಯಲ್ಲಿ ನೋಡೋದು ಕಾಂಗ್ರೆಸ್ಸಿನ ರಕ್ತದಲ್ಲೇ ಬಂದಿದೆ ಹಿಂದೂಗಳನ್ನ ಎರಡನೇ ದರ್ಜೆಯಲ್ಲಿ ನೋಡೋದು ಕಾಂಗ್ರೆಸ್ಸಿನ ರಕ್ತದಲ್ಲೇ ಬಂದಿದೆ1
- ಪಣತ್ತೂರಿನಲ್ಲಿ 45 ಎಕರೆ ಅರಣ್ಯ ಭೂಮಿ ಉದ್ಘಾಟನೆಯಾಗಿದೆ,ಆದರೆ 145 ಎಕರೆ ಅರಣ್ಯ ಭೂಮಿಯು ಉದ್ಯಾನವನವಾಗಿ ಆಗಬೇಕು ಮಹದೇವಪುರ ಕ್ಷೇತ್ರದಲ್ಲಿ 6ರಿಂದ 7 ಲಕ್ಷ ಜನ ಮತದಾರರೇ ಇದ್ದಾರೆ.ಇನ್ನು ಹೆಚ್ಚುವರಿಯಾಗಿ ಇಲ್ಲಿಗೆ ಬಂದು ಕೆಲಸ ಮಾಡಿ ಹೋಗುವವರು ನೋಡಿದರೆ 10 ಲಕ್ಷ ಆಗುತ್ತೆ ಇವುಗಳ ಅಭಿವೃದ್ಧಿಗೆ ಎಂಪಿ ಅನುದಾನವನ್ನು ನೀಡಲು ತಯಾರಿದ್ದೇವೆ .145 ಎಕರೆಗಳನ್ನು ಮೂರು ಭಾಗವಾಗಿ ವಿಂಗಡಿಸಲಾಗಿದೆ .ಒಂದು ಭಾಗದಲ್ಲಿ ರಸ್ತೆ ನಿರ್ಮಾಣ ಮಾಡಲಾಗುತ್ತಿದೆ.ಹಾಗೆ ಮಿಕ್ಕಿರುವ ನೂರು ಎಕರೆ ಜಾಗದಲ್ಲಿ ಒಂದು ಎಲಿವೇಟರ್ ಪ್ಲೇ ಓವರ್ ಮಾಡಿದರೆ ಸೂಕ್ತ ಎಂದರು1
- ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ಸಭೆಯಲ್ಲಿ ಸಿಎಂ ಡಿಕೆ ಶಿವಕುಮಾರ್ ಭಾಗಿ ಬೆಂಗಳೂರು:ಕೆಪಿಸಿಸಿ ಕಚೇರಿಯಲ್ಲಿ ಬುಧವಾರ ನಡೆದ ಜಿಲ್ಲಾ ಕಾಂಗ್ರೆಸ್ ನೂತನ ಅಧ್ಯಕ್ಷರ ಸಭೆಯಲ್ಲಿ ಸಿಎಂ ಡಿ ಕೆ ಶಿವಕುಮಾರ್ ಅವರು ಭಾಗವಹಿಸಿದರು. ಎಐಸಿಸಿ ಪ್ರಧಾನ ಕಾರ್ಯದರ್ಶಿಗಳಾದ ಕೆ ಸಿ ವೇಣುಗೋಪಾಲ್, ರಣದೀಪ್ ಸಿಂಗ್ ಸುರ್ಜೆವಾಲ, ಕೆಪಿಸಿಸಿ ಅಧ್ಯಕ್ಷರಾದ ಬಿ ಕೆ ಹರಿಪ್ರಸಾದ್, ನಿಕಟಪೂರ್ವ ಮುಖ್ಯಮಂತ್ರಿ ಸಿದ್ದರಾಮಯ್ಯ, ಎಐಸಿಸಿ ಕಾರ್ಯದರ್ಶಿ ಗೋಪಿನಾಥ್ ಪಳನಿಯಪ್ಪನ್, ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಮಂಜುನಾಥ್ ಭಂಡಾರಿ, ವಸಂತ್ ಕುಮಾರ್ ಅವರು ಉಪಸ್ಥಿತರಿದ್ದರು.1
- ವೈಟ್ ಫೀಲ್ಡ್ ದಲಿತ ಸಂಘಟನೆಯ ಮುಖಂಡ ಮತ್ತು ರಾಜ್ಯಧ್ಯಕ್ಷ ಮುರುಗೇಶ್ ರವರ ಮೇಲೆ ದೌರ್ಜನ್ಯ ರಾಜ್ಯಾದ್ಯಂತ ಪ್ರತಿಭಟನೆ ಎಚ್ಚರಿಕೆ ಡಿಎಸ್ಎಸ್ ರಾಜ್ಯಾಧ್ಯಕ್ಷ ಸುಲಿಕುಂಟೆ ಆನಂದ್ ವೈಟ್ ಫೀಲ್ಡ್ ದಲಿತ ಸಂಘಟನೆಯ ಮುಖಂಡ ಮತ್ತು ರಾಜ್ಯಧ್ಯಕ್ಷ ಮುರುಗೇಶ್ ರವರ ಮೇಲೆ ದೌರ್ಜನ್ಯ ರಾಜ್ಯಾದ್ಯಂತ ಪ್ರತಿಭಟನೆ ಎಚ್ಚರಿಕೆ ಡಿಎಸ್ಎಸ್ ರಾಜ್ಯಾಧ್ಯಕ್ಷ ಸುಲಿಕುಂಟೆ ಆನಂದ್1
- ಜೆಡಿಎಸ್ ತೆಕ್ಕಗೆ ಬಿಳುಗುಂಬ ಹಾಲು ಉತ್ಪಾದಕರ ಸಂಘ, ಅಧ್ಯಕ್ಷರಾಗಿ ಕಿರಣ್ ಅವಿರೋಧ ಆಯ್ಕೆ : ರಾಮನಗರ -- ಕಳೆದ 18 ತಿಂಗಳುಗಳಿಂದ ಸುಪರ್ ಸೀಡ್ ಗೆ ಒಳಗಾದಿದ್ದ ಬಿಳಿಗುಂಬ ಹಾಲು ಉತ್ಪಾದಕರ ಸಹಕಾರ ಸಂಘದ ಅಡಳಿತ ಜೆಡಿಎಸ್ ತೆಕ್ಕೆಗೆ ಜಾರಿದೆ. ಸಂಘದ 9 ನಿರ್ದೇಶಕ ಸ್ಥಾನಗಳನ್ನು ಗೆಲ್ಲವು ಮೂಲಕ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳು ಅಧಿಕಾರದ ಜುಕ್ಕಾಣಿ ಹಿಡಿಯುವಲ್ಲಿ ಯಶಸ್ವಿಯಾಗಿದ್ದಾರೆ. ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಗಳ ಆಯ್ಕೆ ಪ್ರಕ್ರಿಯೆಯಲ್ಲಿ ಅಧ್ಯಕ್ಷರಾಗಿ ಕಿರಣ್ ಹಾಗೂ ಉಪಾಧ್ಯಕ್ಷರಾಗಿ ರಾಘವೇಂದ್ರ ಅವಿರೋಧವಾಗಿ ಆಯ್ಕೆಯಾದರು. ಇಂದು ನಡೆದ ಅಧ್ಯಕ್ಷ ಹಾಗೂ ಉಪಾಧ್ಯಕ್ಷರ ಜುನಾವಣಾ ಪ್ರಕ್ರಿಯೆಯಲ್ಲಿ ಅಧ್ಯಕ್ಚ ಸ್ಥಾನಕ್ಕೆ ಕಿರಣ್ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ರಾಘವೇಂದ್ರ ಇಬ್ಬರನ್ನು ವರತು ಬೇರೆ ಯಾರು ನಾಮಪತ್ರ ಸಲ್ಲಿಸದ ಹಿನ್ನಲೆಯಲ್ಲಿ ಚುನಾವಣಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸಿದ ಸಹಕಾರ ಇಲಾಖೆಯ ಅಧಿಕಾರಿ ಕೆ.ಟಿ.ಉಮೇಶ್ ಅದ್ಯಕ್ಷರಾಗಿ ಕಿರಣ್ ಹಾಗೂ ಉಪಧ್ಯಾಕ್ಷರಾಗಿ ರಾಘವೇಂದ್ರ ಅವರ ಅವಿರೋದ ಆಯ್ಕೆಯನ್ನು ಘೋಷಣೆ ಮಾಡಿದರು. ನೂತನ ಅಧ್ಯಕ್ಷ ಕಿರಣ್ ಮಾಧ್ಯಮಗಳೊಂದಿಗೆ ಮಾತನಾಡಿ ಕಳೆದ 18 ತಿಂಗಳಿಂದ ಸುಪರ್ ಸೀಡ್ ಒಳಗಾಗಿದ್ದ ಬಿಳುಗುಂಬ ಹಾಲು ಉತ್ಪಾದಕರ ಸಹಕಾರ ಸಂಘಕ್ಕೆ ಇತ್ತೀಚಿಗೆ ನಡೆದ ಚುನಾವಣೆಯಲ್ಲಿ ಎಲ್ಲ 9 ನಿರ್ದೇಶಕರ ಸ್ಥಾನಕ್ಕೆ ಜೆಡಿಎಸ್ ಬೆಂಬಲಿತ ಅಭ್ಯರ್ಥಿಗಳನ್ನು ಆಯ್ಕೆ ಮಾಡಿದ ಹಾಲು ಉತ್ಪಾದಕರಿಗೆ ಧನ್ಯವಾದ ತಿಳಿಸಿದರು, ಹಾಲು ಉತ್ಪಾದಕರಿಗೆ ಯಾವುದೇ ಸಮಸ್ಯೆಯಾಗದಂತೆ ಅವರ ಹಿತಕಾಯುವುದೇ ನಮ್ಮ ತಂಡದ ಮೊದಲ ಅದ್ಯತೆ. ಈಗಾಗಲೇ ದಿನಕ್ಕೆ 800 ರಿಂದ 900 ಲೀಟರ್ ಹಾಲು ಸಂಗ್ರಹವಾಗುತ್ತಿದ್ದು ಮುಂದಿನ ದಿನಗಳಲ್ಲಿ 1500 ರಿಂದ 2000 ಲೀಟರ್ ಹಾಲು ಸಂಗ್ರಹ ಮಾಡುವ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಂಡು ಹಾಲು ಉತ್ಪಾದಕರ ಉನ್ನತಿಗಾಗಿ ಶ್ರಮಿಸುವ ವಿಶ್ವಾಸ ವ್ಯಕ್ತಪಡಿಸಿದರು ಚುನಾವಣಾ ಪ್ರಕ್ರಿಯೆಯಲ್ಲಿ ಸಂಘದ ನೂತನ ನಿರ್ದೇಶಕರಾದ ಸುರೇಶ್, ಆನಂದ್, ಶೈಲಜಾ, ವೆಂಕಟೇಶ್, ಮಂಗಳಮ್ಮ, ಸರೋಜಮ್ಮ, ತಮ್ಮಯ್ಯ ಭಾಗಿಯಾಗಿದ್ದರು. ಕಿರಣ್ ಎನ್. ಅವಿರೋಧವಾಗಿ ಅಧ್ಯಕ್ಷರಾಗಿ ಆಯ್ಕೆಗೊಂಡ ಹಿನ್ನೆಲೆಯಲ್ಲಿ ಜೆಡಿಎಸ್ ಮುಖಂಡರು ಕಾರ್ಯಕರ್ತರು ಹಾಗೂ ಹಾಲು ಉತ್ಪಾದಕರು ಸಿಹಿ ಹಂಚಿ ಸಂಭ್ರಮಿಸಿದರು. ಈ ಸಂದರ್ಭದಲ್ಲಿ ಜೆಡಿಎಸ್ ತಾಲ್ಲೂಕು ಅಧ್ಯಕ್ಷ ಸಬ್ಬಕೆರೆ ಶಿವಲಿಂಗಪ್ಪ, ಗ್ರಾ.ಪಂ. ಮಾಜಿ ಅಧ್ಯಕ್ಷ ಮೋಹನ್ ಕುಮಾರ್, ಮಾಜಿ ಸದಸ್ಯರಾದ ಶಾಂತಪ್ಪ, ಕೃಷ್ಣಪ್ಪ, ಹಾಲು ಉತ್ಪಾದಕರ ಸಹಕಾರ ಸಂಘದ ಮಾಜಿ ಅಧ್ಯಕ್ಷರಾದ ಲಕ್ಷ್ಮಿನರಸಿಂಹಯ್ಯ, ಶಿವರಾಜು, ಹಾಲು ಉತ್ಪಾದಕ ಸಂಘದ ಕಾರ್ಯದರ್ಶಿ ಹೇಮಂತ್, ಹಾಲು ಪರಿವಿಕ್ಷಕ ವಾಸು, ಸಹಾಯಕ ರಾಜಣ್ಣ, ಮುಖಂಡರಾದ ಜಿ.ಟಿ.ಕೃಷ್ಣೇಗೌಡ, ನರೇಂದ್ರ, ಜಯಕುಮಾರ್, ಕೆಂಪರಾಜು, ಕೃಷ್ಣಪ್ಪ, ಧನಂಜಯ್ಯ, ರಮೇಶ್, ಶಿವಮಾದಯ್ಯ, ಅರೇಹಳ್ಳಿ ಶಿವರಾಮಯ್ಯ, ಮೂರ್ತಿ ಸೇರಿದಂತೆ ಬಿಳಗುಂಬ ಗ್ರಾಮಸ್ಥರ ಇದ್ದರು.1
- ಕೋಲಾರ: ನಗರದ 15ನೇ ವಾರ್ಡಿನ ಹಾರೋಹಳ್ಳಿ ಗ್ರಾಮದಲ್ಲಿ ಗರುಡ ಮಿತ್ರ ಬಳಗದ ಯುವಕರ ವತಿಯಿಂದ ಸೆಪ್ಟೆಂಬರ್ 14, ಸೋಮವಾರದಂದು ಅದ್ದೂರಿಯಾಗಿ ಗಣೇಶ ಮೂರ್ತಿಯನ್ನು ಪ್ರತಿಷ್ಠಾಪಿಸಿ ಗಣೇಶೋತ್ಸವಕ್ಕೆ ಚಾಲನೆ ನೀಡಲಾಯಿತು1
- ಎಲ್. ಜಿ. ಫೌಂಡೇಶನ್ ಲಕ್ಷ್ಮಣಗೌಡರು ಕೋಲಾರದ ವಿಶ್ವ ಹಿಂದೂ ಪರಿಷತ್ ಭಜರಂಗದಳ. ಲೋಕಮಾನ್ಯ ತಿಲಕ್ ವಿನಾಯಕ ವಿಸರ್ಜನ ಸಮಿತಿ ಎಂ. ಜಿ. ರಸ್ತೆ ಕೋಲಾರ ಗಣೇಶ ಉತ್ಸವಕ್ಕೆ ಆಗಮಿಸಿ ವಿನಾಯಕನ ಆಶೀರ್ವಾದ ಪಡೆದು. ಪ್ರತಿ ದಿನ ಒಂದು ಸಾವಿರ ಜನಕ್ಕೆ ಮೂರು ದಿನಗಳ ಕಾಲ. ಮೂರು ಸಾವಿರದ ಐನೂರು ಭಕ್ತಾದಿಗಳಿ ಗೆ. ಪ್ರಸಾದ ವಿನಿಯೋಗವನ್ನು ಎಲ್. ಜಿ. ಫೌಂಡೇಶನ್ ಲಕ್ಷ್ಮಣ್ ಗೌಡರ ಕಡೆಯಿಂದ ಆಯೋಜಿಸಲಾಗಿತ್ತು. 🙏🙏💐💐 ಎಲ್. ಜಿ. ಫೌಂಡೇಶನ್ ಲಕ್ಷ್ಮಣಗೌಡರು ಕೋಲಾರದ ವಿಶ್ವ ಹಿಂದೂ ಪರಿಷತ್ ಭಜರಂಗದಳ. ಲೋಕಮಾನ್ಯ ತಿಲಕ್ ವಿನಾಯಕ ವಿಸರ್ಜನ ಸಮಿತಿ ಎಂ. ಜಿ. ರಸ್ತೆ ಕೋಲಾರ ಗಣೇಶ ಉತ್ಸವಕ್ಕೆ ಆಗಮಿಸಿ ವಿನಾಯಕನ ಆಶೀರ್ವಾದ ಪಡೆದು. ಪ್ರತಿ ದಿನ ಒಂದು ಸಾವಿರ ಜನಕ್ಕೆ ಮೂರು ದಿನಗಳ ಕಾಲ. ಮೂರು ಸಾವಿರದ ಐನೂರು ಭಕ್ತಾದಿಗಳಿ ಗೆ. ಪ್ರಸಾದ ವಿನಿಯೋಗವನ್ನು ಎಲ್. ಜಿ. ಫೌಂಡೇಶನ್ ಲಕ್ಷ್ಮಣ್ ಗೌಡರ ಕಡೆಯಿಂದ ಆಯೋಜಿಸಲಾಗಿತ್ತು. 🙏🙏💐💐1
- ಬೆಂಗಳೂರಿನಲ್ಲಿ 21% ಅರಣ್ಯ ಭೂಮಿ ಇದೆ 33% ಆಗಬೇಕು ,ಕಾಡು ಬೆಳೆಸುವ ಕೆಲಸ ರಾಜ್ಯದಲ್ಲೂ, ದೇಶದಲ್ಲೂ ನಡೆಯಬೇಕು ಸಚಿವ ರಾಮಲಿಂಗಾ ರೆಡ್ಡಿ ಹೇಳಿಕೆ ಪರಿಸರ ವೃದ್ಧಿಯ ಜೊತೆಗೆ ವನ್ಯಜೀವಿಗಳ ರಕ್ಷಣೆ , ವನ್ಯಜೀವಿಗಳಿಂದ ಮಾನವರ ರಕ್ಷಣೆಯು ಆಗಬೇಕು ಆನೆಗಳು ಹೆಚ್ಚಿರುವ ಭಾಗದಲ್ಲಿ ಹೆಚ್ಚಾದ ಸುರಕ್ಷಿತ ಕ್ರಮಗಳನ್ನು ಕೈಗೊಂಡಿದ್ದರು , ಕೆಲವೊಮ್ಮೆ ಅನಾಹುತಗಳು ನಡೀತಿದೆ ಈಗ ಪಣತ್ತೂರಿನಲ್ಲಿ ನಗರ ಉದ್ಯಾನವನ ಉದ್ಘಾಟನೆ ಆಗಿದೆ ಹಾಗೆ ರಸ್ತೆ ಹಾಗೂ ಸೇತುವೆ ಬೇಡಿಕೆ ಇದೆ ಇದರ ಬಗ್ಗೆ ಮುಂದಿನ ದಿನಗಳಲ್ಲಿ ಚರ್ಚೆ ನಡೆಸಿ ಕ್ರಮ ಕೈಗೊಳ್ಳುತ್ತವೆ ಎಂದಿದ್ದಾರೆ1