logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ದಾವಣಗೆರೆ ಬೈಎಲೆಕ್ಷನ್: ಕಾಂಗ್ರೆಸ್ ಒಳಜಗಳ! ಹೈಕಮಾಂಡ್ ವಿರುದ್ಧ ಅಸಮಾಧಾನ ಸದ್ದು ನಜೀರ್ ಅಹಮದ್ ಬೆಂಬಲಕ್ಕೆ ನಾಯಕರು ಒಗ್ಗಟ್ಟು ಟಿಕೆಟ್ ಗೊಂದಲ: ಅಲ್ಪಸಂಖ್ಯಾತರ ಅಸಮಾಧಾನ ಕಾಂಗ್ರೆಸ್‌ನಲ್ಲಿ ಕಲಹ, ದಾವಣಗೆರೆ ಹಾಟ್ ಟಾಪಿಕ್ ಜಮೀರ್–ನಜೀರ್ ವಿರುದ್ಧ ದೂರು: ನಾಯಕರ ಆಕ್ರೋಶ ಬೈಎಲೆಕ್ಷನ್‌ಗೆ ಮುನ್ನ ಕಾಂಗ್ರೆಸ್‌ನಲ್ಲಿ ಬಿರುಕು

9 hrs ago
user_Arunkumar H M
Arunkumar H M
ಶ್ರೀನಿವಾಸಪುರ, ಕೋಲಾರ, ಕರ್ನಾಟಕ•
9 hrs ago

ದಾವಣಗೆರೆ ಬೈಎಲೆಕ್ಷನ್: ಕಾಂಗ್ರೆಸ್ ಒಳಜಗಳ! ಹೈಕಮಾಂಡ್ ವಿರುದ್ಧ ಅಸಮಾಧಾನ ಸದ್ದು ನಜೀರ್ ಅಹಮದ್ ಬೆಂಬಲಕ್ಕೆ ನಾಯಕರು ಒಗ್ಗಟ್ಟು ಟಿಕೆಟ್ ಗೊಂದಲ: ಅಲ್ಪಸಂಖ್ಯಾತರ ಅಸಮಾಧಾನ ಕಾಂಗ್ರೆಸ್‌ನಲ್ಲಿ ಕಲಹ, ದಾವಣಗೆರೆ ಹಾಟ್ ಟಾಪಿಕ್ ಜಮೀರ್–ನಜೀರ್ ವಿರುದ್ಧ ದೂರು: ನಾಯಕರ ಆಕ್ರೋಶ ಬೈಎಲೆಕ್ಷನ್‌ಗೆ ಮುನ್ನ ಕಾಂಗ್ರೆಸ್‌ನಲ್ಲಿ ಬಿರುಕು

More news from ಕರ್ನಾಟಕ and nearby areas
  • ನಜೀರ್ ಅಹಮದ್ ಬೆಂಬಲಕ್ಕೆ ನಾಯಕರು ಒಗ್ಗಟ್ಟು ಟಿಕೆಟ್ ಗೊಂದಲ: ಅಲ್ಪಸಂಖ್ಯಾತರ ಅಸಮಾಧಾನ ಕಾಂಗ್ರೆಸ್‌ನಲ್ಲಿ ಕಲಹ, ದಾವಣಗೆರೆ ಹಾಟ್ ಟಾಪಿಕ್ ಜಮೀರ್–ನಜೀರ್ ವಿರುದ್ಧ ದೂರು: ನಾಯಕರ ಆಕ್ರೋಶ ಬೈಎಲೆಕ್ಷನ್‌ಗೆ ಮುನ್ನ ಕಾಂಗ್ರೆಸ್‌ನಲ್ಲಿ ಬಿರುಕು
    1
    ನಜೀರ್ ಅಹಮದ್ ಬೆಂಬಲಕ್ಕೆ ನಾಯಕರು ಒಗ್ಗಟ್ಟು
ಟಿಕೆಟ್ ಗೊಂದಲ: ಅಲ್ಪಸಂಖ್ಯಾತರ ಅಸಮಾಧಾನ
ಕಾಂಗ್ರೆಸ್‌ನಲ್ಲಿ ಕಲಹ, ದಾವಣಗೆರೆ ಹಾಟ್ ಟಾಪಿಕ್
ಜಮೀರ್–ನಜೀರ್ ವಿರುದ್ಧ ದೂರು: ನಾಯಕರ ಆಕ್ರೋಶ
ಬೈಎಲೆಕ್ಷನ್‌ಗೆ ಮುನ್ನ ಕಾಂಗ್ರೆಸ್‌ನಲ್ಲಿ ಬಿರುಕು
    user_Arunkumar H M
    Arunkumar H M
    ಶ್ರೀನಿವಾಸಪುರ, ಕೋಲಾರ, ಕರ್ನಾಟಕ•
    9 hrs ago
  • ನಸೀರ್ ಅಹ್ಮದ್ ರವರನ್ನು ವಜಾ ಮಾಡಿರೋದು ಹೈಕಮಾಂಡ್ ತೀರ್ಮಾನ - ಎಂ.ಸಿ ಸುಧಾಕರ್..!
    1
    ನಸೀರ್ ಅಹ್ಮದ್ ರವರನ್ನು ವಜಾ ಮಾಡಿರೋದು ಹೈಕಮಾಂಡ್ ತೀರ್ಮಾನ - ಎಂ.ಸಿ ಸುಧಾಕರ್..!
    user_Md mansoor
    Md mansoor
    Local News Reporter ಚಿಂತಾಮಣಿ, ಚಿಕ್ಕಬಳ್ಳಾಪುರ, ಕರ್ನಾಟಕ•
    7 hrs ago
  • KOLAR KI.AWAAZ KOUSAR NEWS
    1
    KOLAR KI.AWAAZ KOUSAR NEWS
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    8 hrs ago
  • #carstand kolar ಕೋಲಾರಜಿಲ್ಲಾ ಕಾರುಚಾಲಕರ ಸಂಘದವತಿಯಿಂದ 135ನೇಬಿಆ‌ರ್ ಅಂಬೇಡ್ಕ‌ರ್ ಜಯಂತಿ
    1
    #carstand kolar ಕೋಲಾರಜಿಲ್ಲಾ ಕಾರುಚಾಲಕರ ಸಂಘದವತಿಯಿಂದ 135ನೇಬಿಆ‌ರ್ ಅಂಬೇಡ್ಕ‌ರ್ ಜಯಂತಿ
    user_True news kolar Ayub Pasha
    True news kolar Ayub Pasha
    Local News Reporter Kolar, Karnataka•
    10 hrs ago
  • ಕೋಲಾರದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿ ಆಚರಣೆ: ಮಹಿಳಾ ಸಬಲೀಕರಣದ ಬಗ್ಗೆ ಬಿಜೆಪಿ ಕಾರ್ಯಕರ್ತೆ ದೀಪಿಕಾ ಮಾತು ​ಕೋಲಾರ: "ಡಾ. ಬಿ.ಆರ್. ಅಂಬೇಡ್ಕರ್ ಅವರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ, ಅವರು ಇಡೀ ದೇಶದ ಅಸ್ಮಿತೆ ಮತ್ತು ಮಹಿಳೆಯರ ಹಕ್ಕುಗಳ ನಿಜವಾದ ಪ್ರತಿಪಾದಕರು," ಎಂದು ಬಿಜೆಪಿ ಮಹಿಳಾ ಕಾರ್ಯಕರ್ತೆ ದೀಪಿಕಾ ಅಭಿಪ್ರಾಯಪಟ್ಟರು. ​ಇಂದು ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು. ​ಅಂಬೇಡ್ಕರ್ ವಿಚಾರಧಾರೆಗಳ ಸ್ಮರಣೆ ​ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು, "ಸಂವಿಧಾನದ ಮೂಲಕ ಪ್ರತಿಯೊಬ್ಬರಿಗೂ ಸಮಾನ ಹಕ್ಕು ನೀಡಿದ ಅಂಬೇಡ್ಕರ್ ಅವರು ಮಹಿಳಾ ಸ್ವಾತಂತ್ರ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ್ದರು. ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರಲು ಅವರು ಹಾಕಿಕೊಟ್ಟ ಭದ್ರ ಬುನಾದಿಯೇ ಕಾರಣ," ಎಂದರು. ​ಮೋದಿ ಸರ್ಕಾರ ಮತ್ತು ಮಹಿಳಾ ಮೀಸಲಾತಿ ​ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಮಹಿಳೆಯರಿಗೆ ಸಿಗುತ್ತಿರುವ ಆದ್ಯತೆಗಳ ಬಗ್ಗೆ ಮಾತನಾಡುತ್ತಾ, "ಪ್ರಧಾನಿ ಮೋದಿ ಅವರು ಮಹಿಳೆಯರನ್ನು ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಸಬಲಗೊಳಿಸಲು ಅನೇಕ ಯೋಜನೆಗಳನ್ನು ತಂದಿದ್ದಾರೆ. ಮುಖ್ಯವಾಗಿ ಕೇಂದ್ರ ಸರ್ಕಾರವು ಮಹಿಳೆಯರಿಗೆ ನೀಡಿರುವ ಪ್ರಾತಿನಿಧ್ಯ ಮತ್ತು ಗೌರವವು ಶ್ಲಾಘನೀಯ. ಸ್ಥಳೀಯ ಮಟ್ಟದಲ್ಲಿ ಮತ್ತು ಆರ್ಥಿಕ ಚಟುವಟಿಕೆಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಪಾಲು ದೊರೆಯುತ್ತಿರುವುದು ಅವರ ಶ್ರೇಯೋಭಿವೃದ್ಧಿಗೆ ಪೂರಕವಾಗಿದೆ," ಎಂದು ತಿಳಿಸಿದರು. ​ಅಲ್ಲದೆ, ಮೋದಿ ಸರ್ಕಾರವು ಮಹಿಳಾ ಮೀಸಲಾತಿ ಮತ್ತು ಆರ್ಥಿಕ ಸೌಲಭ್ಯಗಳ ಮೂಲಕ ಸ್ತ್ರೀಶಕ್ತಿಯನ್ನು ರಾಷ್ಟ್ರ ನಿರ್ಮಾಣದ ಮುಖ್ಯವಾಹಿನಿಗೆ ತರುತ್ತಿದೆ ಎಂದು ಅವರು ಈ ಸಂದರ್ಭದಲ್ಲಿ ಒತ್ತಿ ಹೇಳಿದರು. ​ಕಾರ್ಯಕ್ರಮದ ಮುಖ್ಯಾಂಶಗಳು: ​ಕೋಲಾರ ಬಿಜೆಪಿ ಕಚೇರಿಯಲ್ಲಿ ಸಂಭ್ರಮದ ಅಂಬೇಡ್ಕರ್ ಜಯಂತಿ. ​ಸಂವಿಧಾನ ಶಿಲ್ಪಿಯ ಆಶಯಗಳನ್ನು ಮೈಗೂಡಿಸಿಕೊಳ್ಳಲು ಕರೆ. ​ಮಹಿಳಾ ಸಬಲೀಕರಣಕ್ಕೆ ಮೋದಿ ಸರ್ಕಾರದ ಕೊಡುಗೆಗಳ ಬಗ್ಗೆ ಚರ್ಚೆ. ​ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಘಟಕದ ಪದಾಧಿಕಾರಿಗಳು, ಮಹಿಳಾ ಮೋರ್ಚಾ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
    1
    ಕೋಲಾರದಲ್ಲಿ ಸಂವಿಧಾನ ಶಿಲ್ಪಿ ಅಂಬೇಡ್ಕರ್ ಜಯಂತಿ ಆಚರಣೆ: ಮಹಿಳಾ ಸಬಲೀಕರಣದ ಬಗ್ಗೆ ಬಿಜೆಪಿ ಕಾರ್ಯಕರ್ತೆ ದೀಪಿಕಾ ಮಾತು
​ಕೋಲಾರ: "ಡಾ. ಬಿ.ಆರ್. ಅಂಬೇಡ್ಕರ್ ಅವರು ಕೇವಲ ಒಂದು ಸಮುದಾಯಕ್ಕೆ ಸೀಮಿತವಾದವರಲ್ಲ, ಅವರು ಇಡೀ ದೇಶದ ಅಸ್ಮಿತೆ ಮತ್ತು ಮಹಿಳೆಯರ ಹಕ್ಕುಗಳ ನಿಜವಾದ ಪ್ರತಿಪಾದಕರು," ಎಂದು ಬಿಜೆಪಿ ಮಹಿಳಾ ಕಾರ್ಯಕರ್ತೆ ದೀಪಿಕಾ ಅಭಿಪ್ರಾಯಪಟ್ಟರು.
​ಇಂದು ನಗರದ ಬಿಜೆಪಿ ಜಿಲ್ಲಾ ಕಾರ್ಯಾಲಯದಲ್ಲಿ ಹಮ್ಮಿಕೊಳ್ಳಲಾಗಿದ್ದ ಡಾ. ಬಿ.ಆರ್. ಅಂಬೇಡ್ಕರ್ ಅವರ 135ನೇ ಜಯಂತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಅವರು ಮಾತನಾಡಿದರು.
​ಅಂಬೇಡ್ಕರ್ ವಿಚಾರಧಾರೆಗಳ ಸ್ಮರಣೆ
​ಬಾಬಾಸಾಹೇಬ್ ಅಂಬೇಡ್ಕರ್ ಅವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಮಾತನಾಡಿದ ಅವರು, "ಸಂವಿಧಾನದ ಮೂಲಕ ಪ್ರತಿಯೊಬ್ಬರಿಗೂ ಸಮಾನ ಹಕ್ಕು ನೀಡಿದ ಅಂಬೇಡ್ಕರ್ ಅವರು ಮಹಿಳಾ ಸ್ವಾತಂತ್ರ್ಯ ಮತ್ತು ಶಿಕ್ಷಣಕ್ಕೆ ಹೆಚ್ಚಿನ ಒತ್ತು ನೀಡಿದ್ದರು. ಇಂದು ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲಿ ಮುಂಚೂಣಿಯಲ್ಲಿರಲು ಅವರು ಹಾಕಿಕೊಟ್ಟ ಭದ್ರ ಬುನಾದಿಯೇ ಕಾರಣ," ಎಂದರು.
​ಮೋದಿ ಸರ್ಕಾರ ಮತ್ತು ಮಹಿಳಾ ಮೀಸಲಾತಿ
​ಇದೇ ಸಂದರ್ಭದಲ್ಲಿ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಆಡಳಿತದಲ್ಲಿ ಮಹಿಳೆಯರಿಗೆ ಸಿಗುತ್ತಿರುವ ಆದ್ಯತೆಗಳ ಬಗ್ಗೆ ಮಾತನಾಡುತ್ತಾ, "ಪ್ರಧಾನಿ ಮೋದಿ ಅವರು ಮಹಿಳೆಯರನ್ನು ಆರ್ಥಿಕವಾಗಿ ಮತ್ತು ರಾಜಕೀಯವಾಗಿ ಸಬಲಗೊಳಿಸಲು ಅನೇಕ ಯೋಜನೆಗಳನ್ನು ತಂದಿದ್ದಾರೆ. ಮುಖ್ಯವಾಗಿ ಕೇಂದ್ರ ಸರ್ಕಾರವು ಮಹಿಳೆಯರಿಗೆ ನೀಡಿರುವ ಪ್ರಾತಿನಿಧ್ಯ ಮತ್ತು ಗೌರವವು ಶ್ಲಾಘನೀಯ. ಸ್ಥಳೀಯ ಮಟ್ಟದಲ್ಲಿ ಮತ್ತು ಆರ್ಥಿಕ ಚಟುವಟಿಕೆಗಳಲ್ಲಿ ಮಹಿಳೆಯರಿಗೆ ಹೆಚ್ಚಿನ ಪಾಲು ದೊರೆಯುತ್ತಿರುವುದು ಅವರ ಶ್ರೇಯೋಭಿವೃದ್ಧಿಗೆ ಪೂರಕವಾಗಿದೆ," ಎಂದು ತಿಳಿಸಿದರು.
​ಅಲ್ಲದೆ, ಮೋದಿ ಸರ್ಕಾರವು ಮಹಿಳಾ ಮೀಸಲಾತಿ ಮತ್ತು ಆರ್ಥಿಕ ಸೌಲಭ್ಯಗಳ ಮೂಲಕ ಸ್ತ್ರೀಶಕ್ತಿಯನ್ನು ರಾಷ್ಟ್ರ ನಿರ್ಮಾಣದ ಮುಖ್ಯವಾಹಿನಿಗೆ ತರುತ್ತಿದೆ ಎಂದು ಅವರು ಈ ಸಂದರ್ಭದಲ್ಲಿ ಒತ್ತಿ ಹೇಳಿದರು.
​ಕಾರ್ಯಕ್ರಮದ ಮುಖ್ಯಾಂಶಗಳು:
​ಕೋಲಾರ ಬಿಜೆಪಿ ಕಚೇರಿಯಲ್ಲಿ ಸಂಭ್ರಮದ ಅಂಬೇಡ್ಕರ್ ಜಯಂತಿ.
​ಸಂವಿಧಾನ ಶಿಲ್ಪಿಯ ಆಶಯಗಳನ್ನು ಮೈಗೂಡಿಸಿಕೊಳ್ಳಲು ಕರೆ.
​ಮಹಿಳಾ ಸಬಲೀಕರಣಕ್ಕೆ ಮೋದಿ ಸರ್ಕಾರದ ಕೊಡುಗೆಗಳ ಬಗ್ಗೆ ಚರ್ಚೆ.
​ಕಾರ್ಯಕ್ರಮದಲ್ಲಿ ಬಿಜೆಪಿ ಜಿಲ್ಲಾ ಘಟಕದ ಪದಾಧಿಕಾರಿಗಳು, ಮಹಿಳಾ ಮೋರ್ಚಾ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.
    user_SSK ಜನಪರ ಸುದ್ದಿ 91
    SSK ಜನಪರ ಸುದ್ದಿ 91
    Singer ಕೋಲಾರ, ಕೋಲಾರ, ಕರ್ನಾಟಕ•
    22 hrs ago
  • ಹೊಸಕೋಟೆ ಮನೆ ಆವರಣದಲ್ಲೇ ವ್ಯಕ್ತಿಯ ಬರ್ಬರ ಕೊಲೆ. ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ದುಷ್ಕರ್ಮಿಗಳು. ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ಘಟನೆ. ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ಘಟನೆ ನಿನ್ನೆ ರಾತ್ರಿ ನಡೆದಿರುವ ಘಟನೆ, ಇಂದು ಮುಂಜಾನೆ ಬೆಳಕಿಗೆ. ಅದೇ ಗ್ರಾಮದ ಶಿವಶಂಕರ್ (40) ಮೃತ ದುರ್ದೈವಿ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಪೋಲಿಸ್ ವರಿಷ್ಠಾಧಿಕಾರಿ ಭೇಟಿ. ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಹೊಸಕೋಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮ
    3
    ಹೊಸಕೋಟೆ
ಮನೆ ಆವರಣದಲ್ಲೇ ವ್ಯಕ್ತಿಯ ಬರ್ಬರ ಕೊಲೆ. 
ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ದುಷ್ಕರ್ಮಿಗಳು.
ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ಘಟನೆ.
ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮದಲ್ಲಿ ಘಟನೆ
ನಿನ್ನೆ ರಾತ್ರಿ ನಡೆದಿರುವ ಘಟನೆ, ಇಂದು ಮುಂಜಾನೆ ಬೆಳಕಿಗೆ.
ಅದೇ ಗ್ರಾಮದ ಶಿವಶಂಕರ್ (40) ಮೃತ ದುರ್ದೈವಿ.
ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಜಿಲ್ಲಾಪೋಲಿಸ್ ವರಿಷ್ಠಾಧಿಕಾರಿ ಭೇಟಿ.
ಕೊಲೆಗೆ ನಿಖರ ಕಾರಣ ತಿಳಿದು ಬಂದಿಲ್ಲ.
ಹೊಸಕೋಟೆ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲು.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ತಾಲ್ಲೂಕಿನ ದಬ್ಬಗುಂಟಹಳ್ಳಿ ಗ್ರಾಮ
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    22 hrs ago
  • ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮ ಜಯಂತಿ ಹಾಗೂ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ ಸ್ಮರಣಾರ್ಥ, ಬಾಗೇಪಲ್ಲಿಯಲ್ಲಿ ಶ್ರೀ ಹರಿನಾಥ ರೆಡ್ಡಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಉಚಿತ ಹೆಲ್ಮೆಟ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. ಬಾಬಾಸಾಹೇಬರ ಸಮಾನತೆಯ ಕನಸನ್ನು ಸಾಕಾರಗೊಳಿಸುವ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಗಳಾಗಿವೆ. ಕಾರ್ಯಕ್ರಮದಲ್ಲಿ ಸಂಸದರಾದ ಡಾಕ್ಟರ್ ಕೆ ಸುಧಾಕರ್ ರವರು ಮುಖಂಡರಾದ ಶ್ರೀ ಹರಿನಾಥ್ ರೆಡ್ಡಿ ನಿವೃತ್ತ ಡಿಎವೈಎಸ್‌ಪಿ ಟೀ ಕೋನಪ್ಪ ರೆಡ್ಡಿ ಆತ್ಮಬೋಧ ತಪೋವನ ಮಠದ ಶ್ರೀ ಮಹೇಶ್ವರಾನಂದ ಸ್ವಾಮೀಜಿ, ಚಿತ್ರದುರ್ಗದ ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ, ಹರಿನಾಥ ರೆಡ್ಡಿ ಚಾರಿಟೇಬಲ್ ಟ್ರಸ್ಟ್‌ನ ಟ್ರಸ್ಟಿಗಳ ಸ್ಥಳೀಯ ಪ್ರಮುಖರು ಹಾಗೂ ಅನೇಕ ನಾಗರಿಕರು ಉಪಸ್ಥಿತರಿದ್ದರು.
    1
    ಸಂವಿಧಾನ ಶಿಲ್ಪಿ ಭಾರತ ರತ್ನ ಡಾ. ಬಾಬಾಸಾಹೇಬ್ ಅಂಬೇಡ್ಕರ್ ಅವರ ಜನ್ಮ ಜಯಂತಿ ಹಾಗೂ ಮಾಜಿ ಉಪಪ್ರಧಾನಿ ಡಾ. ಬಾಬು ಜಗಜೀವನ್ ರಾಮ್ ಅವರ ಸ್ಮರಣಾರ್ಥ, ಬಾಗೇಪಲ್ಲಿಯಲ್ಲಿ ಶ್ರೀ ಹರಿನಾಥ ರೆಡ್ಡಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ಆಯೋಜಿಸಲಾದ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮತ್ತು ಉಚಿತ ಹೆಲ್ಮೆಟ್ ವಿತರಣೆ ಕಾರ್ಯಕ್ರಮದಲ್ಲಿ ಭಾಗವಹಿಸಲಾಯಿತು. 
ಬಾಬಾಸಾಹೇಬರ ಸಮಾನತೆಯ ಕನಸನ್ನು ಸಾಕಾರಗೊಳಿಸುವ ದಿಕ್ಕಿನಲ್ಲಿ ಮಹತ್ವದ ಹೆಜ್ಜೆಗಳಾಗಿವೆ. 
ಕಾರ್ಯಕ್ರಮದಲ್ಲಿ  ಸಂಸದರಾದ ಡಾಕ್ಟರ್ ಕೆ ಸುಧಾಕರ್ ರವರು ಮುಖಂಡರಾದ ಶ್ರೀ ಹರಿನಾಥ್ ರೆಡ್ಡಿ ನಿವೃತ್ತ ಡಿಎವೈಎಸ್‌ಪಿ ಟೀ ಕೋನಪ್ಪ ರೆಡ್ಡಿ ಆತ್ಮಬೋಧ ತಪೋವನ ಮಠದ ಶ್ರೀ ಮಹೇಶ್ವರಾನಂದ ಸ್ವಾಮೀಜಿ, ಚಿತ್ರದುರ್ಗದ ಬಂಜಾರ ಗುರುಪೀಠದ ಸರ್ದಾರ್ ಸೇವಾಲಾಲ್ ಸ್ವಾಮೀಜಿ,   ಹರಿನಾಥ ರೆಡ್ಡಿ ಚಾರಿಟೇಬಲ್ ಟ್ರಸ್ಟ್‌ನ ಟ್ರಸ್ಟಿಗಳ ಸ್ಥಳೀಯ ಪ್ರಮುಖರು ಹಾಗೂ ಅನೇಕ ನಾಗರಿಕರು ಉಪಸ್ಥಿತರಿದ್ದರು.
    user_Shashi Kumar
    Shashi Kumar
    ಪತ್ರಕರ್ತ ಬಾಗೇಪಲ್ಲಿ, ಚಿಕ್ಕಬಳ್ಳಾಪುರ, ಕರ್ನಾಟಕ•
    20 hrs ago
  • ಬೆಂಗಳೂರು ಏರ್ಪೋರ್ಟ್‌ನಿಂದ ಹುಬ್ಬಳ್ಳಿಗೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಎಂಎಲ್ಸಿ ನಾಜಿರ್ ಅಹಮದ್ ರಾಜ್ಯ ರಾಜಕಾರಣದ ಪ್ರಚಲಿತ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದರು. ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಶಾಸಕರು ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ದಾವಣಗೆರೆ ಉಪಚುನಾವಣೆ ಹಾಗೂ ಮುಸ್ಲಿಂ ಮುಖಂಡರ ನಡುವಿನ ಭಿನ್ನಾಭಿಪ್ರಾಯದ ಪ್ರಶ್ನೆಗೆ ಉತ್ತರಿಸಿದ ಅವರು, ಹೈಕಮಾಂಡ್ ಎಲ್ಲಾ ಬೆಳವಣಿಗೆಗಳನ್ನು ಗಮನಿಸುತ್ತಿದೆ ಎಂದು ಹೇಳಿದರು. ಈ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
    1
    ಬೆಂಗಳೂರು ಏರ್ಪೋರ್ಟ್‌ನಿಂದ ಹುಬ್ಬಳ್ಳಿಗೆ ತೆರಳುವ ಮುನ್ನ ಮಾಧ್ಯಮಗಳೊಂದಿಗೆ ಮಾತನಾಡಿದ ಎಂಎಲ್ಸಿ ನಾಜಿರ್ ಅಹಮದ್ ರಾಜ್ಯ ರಾಜಕಾರಣದ ಪ್ರಚಲಿತ ಬೆಳವಣಿಗೆಗಳ ಬಗ್ಗೆ ಪ್ರತಿಕ್ರಿಯೆ ನೀಡಿದರು. ಸಚಿವ ಸಂಪುಟ ವಿಸ್ತರಣೆ ಕುರಿತು ಚರ್ಚಿಸಲು ಶಾಸಕರು ದೆಹಲಿಗೆ ತೆರಳಿ ವರಿಷ್ಠರನ್ನು ಭೇಟಿ ಮಾಡುವುದರಲ್ಲಿ ಯಾವುದೇ ತಪ್ಪಿಲ್ಲ ಎಂದು ಅವರು ಸ್ಪಷ್ಟಪಡಿಸಿದರು. ದಾವಣಗೆರೆ ಉಪಚುನಾವಣೆ ಹಾಗೂ ಮುಸ್ಲಿಂ ಮುಖಂಡರ ನಡುವಿನ ಭಿನ್ನಾಭಿಪ್ರಾಯದ ಪ್ರಶ್ನೆಗೆ ಉತ್ತರಿಸಿದ ಅವರು, ಹೈಕಮಾಂಡ್ ಎಲ್ಲಾ ಬೆಳವಣಿಗೆಗಳನ್ನು ಗಮನಿಸುತ್ತಿದೆ ಎಂದು ಹೇಳಿದರು. ಈ ಹೇಳಿಕೆ ರಾಜ್ಯ ರಾಜಕೀಯ ವಲಯದಲ್ಲಿ ಚರ್ಚೆಗೆ ಕಾರಣವಾಗಿದೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.