logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಭಾಲ್ಕಿ ಪಟ್ಟಣದಲ್ಲಿ ನಿವೃತ್ತ ನೌಕರರ ವತಿಯಿಂದ ಪ್ರತಿಭಟನೆ ಮಾಡಲಾಯಿತು.

3 hrs ago
user_ಈಶ್ವರ್ ಬೆಳಕು ನ್ಯೂಸ್ ಕನ್ನಡ User
ಈಶ್ವರ್ ಬೆಳಕು ನ್ಯೂಸ್ ಕನ್ನಡ User
Bengaluru North, Bengaluru Urban•
3 hrs ago

ಭಾಲ್ಕಿ ಪಟ್ಟಣದಲ್ಲಿ ನಿವೃತ್ತ ನೌಕರರ ವತಿಯಿಂದ ಪ್ರತಿಭಟನೆ ಮಾಡಲಾಯಿತು.

More news from Bengaluru Urban and nearby areas
  • Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User
    1
    Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User
    user_ಈಶ್ವರ್ ಬೆಳಕು ನ್ಯೂಸ್ ಕನ್ನಡ User
    ಈಶ್ವರ್ ಬೆಳಕು ನ್ಯೂಸ್ ಕನ್ನಡ User
    Bengaluru North, Bengaluru Urban•
    3 hrs ago
  • ಡೆಲಿವರಿ ಬಾಯ್ಸ್ ಮೇಲೆ ವಲಸಿಗ ಸೆಕ್ಯೂರಿಟಿ ಇಂದ ಹಲ್ಲೆ
    1
    ಡೆಲಿವರಿ ಬಾಯ್ಸ್ ಮೇಲೆ
ವಲಸಿಗ ಸೆಕ್ಯೂರಿಟಿ ಇಂದ ಹಲ್ಲೆ
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    6 hrs ago
  • ದೇವನಹಳ್ಳಿ ಆಂಜನೇಯ ಸ್ವಾಮಿ ದೇಗುಲಕ್ಕಾಗಿ ಎರಡು ಗುಂಪುಗಳ ನಡುವೆ ಫೈಟ್. ಅಭಯಾ ವಿರಾಂಜನೇಯಸ್ವಾಮಿ ದೇಗುಲ ವಿಚಾರದಲ್ಲಿ ವಿವಾದ. ಎರಡು ಗುಂಪುಗಳ ನಡುವೆ ದೇಗುಲದ ಅಸ್ತಿತ್ವಕ್ಕಾಗಿ ಗುಂಪು ಘರ್ಷಣೆ. ಎರಡು ಕಡೆ ಗುಂಪು ಘರ್ಷಣೆ ಹಿನ್ನಲೆ ಪೊಲೀಸರಿಂದ ಲಘು ಲಾಠಿ ಪ್ರಹಾರ. ದೇವನಹಳ್ಳಿ ತಾಲೂಕಿನ ವಿಜಯಪುರದ ಟೋಲ್ ಗೇಟ್ ಬಳಿ ಇರುವ ಅಭಯಾಂಜನೇಯ ದೇಗುಲ. ಅರ್ಚಕ ಲೋಕನಾಥಚಾರಿ ದೇವಾಲಯದ ನಿರ್ಮಾತೃ ಪ್ರಕಾಶ್ ಕಡೆಯವರ ನಡುವೆ ವಿವಾದ. ವಿಜಯಪುರ ಪಟ್ಟಣ ಪೊಲೀಸರಿಂದ ಪರಿಸ್ಥಿತಿ ತಿಳಿಗೊಳಿಸಲು ಲಘು ಲಾಠಿ ಪ್ರಹಾರ. ಲಾಠಿ ಬೀಸಿ ಗುಂಪುಗಳನ್ನ ಚದುರಿಸಿದ ವಿಜಯಪುರ ಇನ್ಸ್ ಪೆಕ್ಟರ್ ಪ್ರಶಾಂತ್. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣ
    2
    ದೇವನಹಳ್ಳಿ
ಆಂಜನೇಯ ಸ್ವಾಮಿ ದೇಗುಲಕ್ಕಾಗಿ ಎರಡು ಗುಂಪುಗಳ ನಡುವೆ ಫೈಟ್.
ಅಭಯಾ ವಿರಾಂಜನೇಯಸ್ವಾಮಿ ದೇಗುಲ ವಿಚಾರದಲ್ಲಿ ವಿವಾದ.
ಎರಡು ಗುಂಪುಗಳ ನಡುವೆ ದೇಗುಲದ ಅಸ್ತಿತ್ವಕ್ಕಾಗಿ ಗುಂಪು ಘರ್ಷಣೆ.
ಎರಡು ಕಡೆ ಗುಂಪು ಘರ್ಷಣೆ ಹಿನ್ನಲೆ ಪೊಲೀಸರಿಂದ ಲಘು ಲಾಠಿ ಪ್ರಹಾರ.
ದೇವನಹಳ್ಳಿ ತಾಲೂಕಿನ ವಿಜಯಪುರದ ಟೋಲ್ ಗೇಟ್ ಬಳಿ ಇರುವ ಅಭಯಾಂಜನೇಯ ದೇಗುಲ.
ಅರ್ಚಕ ಲೋಕನಾಥಚಾರಿ ದೇವಾಲಯದ ನಿರ್ಮಾತೃ ಪ್ರಕಾಶ್ ಕಡೆಯವರ ನಡುವೆ ವಿವಾದ.
ವಿಜಯಪುರ ಪಟ್ಟಣ ಪೊಲೀಸರಿಂದ ಪರಿಸ್ಥಿತಿ ತಿಳಿಗೊಳಿಸಲು ಲಘು ಲಾಠಿ ಪ್ರಹಾರ.
ಲಾಠಿ ಬೀಸಿ ಗುಂಪುಗಳನ್ನ ಚದುರಿಸಿದ ವಿಜಯಪುರ ಇನ್ಸ್ ಪೆಕ್ಟರ್ ಪ್ರಶಾಂತ್.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ವಿಜಯಪುರ ಪಟ್ಟಣ
    user_Bengaluru Rural News
    Bengaluru Rural News
    ದೇವನಹಳ್ಳಿ, ಬೆಂಗಳೂರು ಗ್ರಾಮಾಂತರ, ಕರ್ನಾಟಕ•
    2 hrs ago
  • ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಅಡ್ಡಗಾಲು ಬೇಡ; ಬಡವರಿಗಾಗಿ ನಡೆಯುವ ಕೆಲಸಕ್ಕೆ ಎಲ್ಲರೂ ಸಹಕರಿಸಿ: ಶಾಸಕ ಎಚ್.ಸಿ. ಬಾಲಕೃಷ್ಣ ಮನವಿ. ​ಮಾಗಡಿ: ಕ್ಷೇತ್ರದ ಅಭಿವೃದ್ಧಿ ಹಾಗೂ ಬಡವರ ಹಿತದೃಷ್ಟಿಯಿಂದ ನಿರ್ಮಾಣವಾಗುತ್ತಿರುವ 40 ಕೋಟಿರೂ ವೆಚ್ಚದ ಸರ್ಕಾರಿ ಆಸ್ಪತ್ರೆಯ ವಿಚಾರದಲ್ಲಿ ರಾಜಕೀಯ ಬೆರೆಸುವುದು ಬೇಡ. ಯಾರೇ ಬೆದರಿಕೆ ಹಾಕಿದರೂ ಅಥವಾ ಗಡುವು ನೀಡಿದರೂ ಕಾನೂನುಬದ್ಧವಾಗಿ ನಡೆಯಬೇಕಾದ ಕೆಲಸಗಳು ನಿಲ್ಲುವುದಿಲ್ಲ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ ಸ್ಪಷ್ಟಪಡಿಸಿದರು. ಪಟ್ಟಣದಲ್ಲಿ ಬುಧವಾರ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ವೀಕ್ಷಿಸಿದ ನಂತರ ಆಸ್ಪತ್ರೆ ಕಾಮಗಾರಿಯ ಕುರಿತು ಕೇಳಿಬಂದ ಟೀಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಅವರು, ಕ್ಷೇತ್ರದ ಜನರ ಆರೋಗ್ಯ ದೃಷ್ಠಿಯಿಂದ ಹೈಟೆಕ್ ಆಸ್ಪತ್ರೆ ನಿರ್ಮಾಣಕ್ಕೆ ಹಣ ತಂದು ಆಸ್ಪತ್ರೆ ನಿರ್ಮಾಣಕ್ಕೆ ಈಗಾಗಲೇ ಗುದ್ದಲಿಪೂಜೆ ನೆರವೇರಿಸಲಾಗಿದೆ ಈ ಮಧ್ಯೆ ಆಸ್ಪತ್ರೆ ನಿರ್ಮಾಣಕ್ಕೆ ಅಡ್ಡಿಪಡಸುವ ಕೆಲಸ ಯಾರು ಮಾಡಬಾರದು ಎಂದರು. ವಿರೋಧ ವ್ಯಕ್ತಪಡಿಸಿದವರಿಗೆ ಟಾಂಗ್: ​ ಎರಡು ವರ್ಷದ ಒಳಗೆ ಆಸ್ಪತ್ರೆ ಪೂರ್ಣಗೊಳಿಸದಿದ್ದರೆ ಆಸ್ಪತ್ರೆ ಬಿಟ್ಟುಕೊಡುವುದಿಲ್ಲ ಎಂದು ಕೆಲವರು ಹೇಳುತ್ತಿದ್ದಾರೆ. ಅಂತಹ ಬೆದರಿಕೆಗಳಿಗೆ ನಾವು ಮಣಿಯುವುದಿಲ್ಲ. ಕೆಲಸಗಳು ನಿಯಮಾನುಸಾರ ನಡೆಯಲಿವೆ. ಅμÉ್ಟೂಂದು ಅವಸರವಿದ್ದರೆ ಅವರೇ ಕಾಂಟ್ರಾಕ್ಟ್ ಪಡೆದು, ಕಾರ್ಮಿಕರನ್ನು ಕರೆತಂದು ಕೆಲಸ ಮಾಡಿಸಲಿ, ಅದಕ್ಕೆ ಬೇಕಾದ ಹಣವನ್ನು ಸರ್ಕಾರ ನೀಡುತ್ತದೆ ಎಂದು ವಿರೋಧಿಗಳಿಗೆ ಸವಾಲು ಹಾಕಿದರು. ಬಡವರಿಗಾಗಿ ಆಸ್ಪತ್ರೆ: ​ ಈ ಸರ್ಕಾರಿ ಆಸ್ಪತ್ರೆ ನಿರ್ಮಾಣವಾಗುತ್ತಿರುವುದು ಬಡವರಿಗಾಗಿ. ನಾನಾಗಲಿ ಅಥವಾ ನನ್ನ ಕುಟುಂಬದವರಾಗಲಿ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಹೋಗುವುದಿಲ್ಲ. ಆದರೆ ಬಡವರಿಗೆ ಚಿಕಿತ್ಸೆ ಸಿಗಬೇಕು ಎಂಬ ಉದ್ದೇಶದಿಂದ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಇತ್ತೀಚೆಗೆ ಆರೋಪ ಮಾಡಿರುವವರು ಅನಾರೋಗ್ಯಕ್ಕೀಡಾಗಿದ್ದ ವೇಳೆ ಅವರು ಸುಗುಣ ಆಸ್ಪತ್ರೆಗೆ ದಾಖಲಾಗಿದ್ದರು. ಬಡವರು ಅಂತಹ ದುಬಾರಿ ಆಸ್ಪತ್ರೆಗೆ ಹೋಗಲು ಸಾಧ್ಯವೇ? ಎಂದು ಪ್ರಶ್ನಿಸಿದ ಶಾಸಕರು, ಬಡವರ ಆರೋಗ್ಯದ ವಿಚಾರದಲ್ಲಿ ಹಸ್ತಕ್ಷೇಪ ಮಾಡಬೇಡಿ ಎಂದು ಕಿವಿಮಾತು ಹೇಳಿದರು. ಕ್ಷೇತ್ರದ ಸವಾರ್ಂಗೀಣ ಅಭಿವೃದ್ಧಿಗೆ ಎಲ್ಲರೂ ಒಗ್ಗೂಡಿ ಸಹಕಾರ ನೀಡಬೇಕು. ಈ ವಿಚಾರದಲ್ಲಿ ಜನರೇ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಶಾಸಕರು ಟೀಕಾಕಾರರಿಗೆ ಎಚ್ಚರಿಕೆ ನೀಡಿದರು. ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಗಿನಗೆರೆ ಕುಮಾರು, ಪುರಸಭೆ ಸ್ಥಾಯಿಸಮಿತಿ ಮಾಜಿ ಅಧ್ಯಕ್ಷ ಶಿವಕುಮಾರು, ಮಾಜಿ ಸದಸ್ಯರಾದ ಅಶ್ವಥ್, ಟಿಎಪಿಸಿಎಂಎಸ್ ನಿರ್ದೆಶಕ ಎಂ.ಆರ್.ಮಂಜುನಾಥ್, ಪ್ರಶಾಂತ್, ಆನಂದ್, ವಿನೋದ್ ಇತರರು ಇದ್ದರು.
    1
    ಸರ್ಕಾರಿ ಆಸ್ಪತ್ರೆ ನಿರ್ಮಾಣಕ್ಕೆ ಅಡ್ಡಗಾಲು ಬೇಡ; ಬಡವರಿಗಾಗಿ ನಡೆಯುವ ಕೆಲಸಕ್ಕೆ ಎಲ್ಲರೂ ಸಹಕರಿಸಿ: ಶಾಸಕ ಎಚ್.ಸಿ. ಬಾಲಕೃಷ್ಣ ಮನವಿ.
​ಮಾಗಡಿ: ಕ್ಷೇತ್ರದ ಅಭಿವೃದ್ಧಿ ಹಾಗೂ ಬಡವರ ಹಿತದೃಷ್ಟಿಯಿಂದ ನಿರ್ಮಾಣವಾಗುತ್ತಿರುವ 40 ಕೋಟಿರೂ ವೆಚ್ಚದ ಸರ್ಕಾರಿ ಆಸ್ಪತ್ರೆಯ ವಿಚಾರದಲ್ಲಿ ರಾಜಕೀಯ ಬೆರೆಸುವುದು ಬೇಡ. ಯಾರೇ ಬೆದರಿಕೆ ಹಾಕಿದರೂ ಅಥವಾ ಗಡುವು ನೀಡಿದರೂ ಕಾನೂನುಬದ್ಧವಾಗಿ ನಡೆಯಬೇಕಾದ ಕೆಲಸಗಳು ನಿಲ್ಲುವುದಿಲ್ಲ ಎಂದು ಶಾಸಕ ಎಚ್.ಸಿ. ಬಾಲಕೃಷ್ಣ  ಸ್ಪಷ್ಟಪಡಿಸಿದರು.
ಪಟ್ಟಣದಲ್ಲಿ ಬುಧವಾರ ವಿವಿಧ ಅಭಿವೃದ್ದಿ ಕಾಮಗಾರಿಗಳನ್ನು ವೀಕ್ಷಿಸಿದ ನಂತರ ಆಸ್ಪತ್ರೆ ಕಾಮಗಾರಿಯ ಕುರಿತು ಕೇಳಿಬಂದ ಟೀಕೆಗಳಿಗೆ ತೀಕ್ಷ್ಣವಾಗಿ ಪ್ರತಿಕ್ರಿಯಿಸಿದ ಅವರು,  ಕ್ಷೇತ್ರದ ಜನರ ಆರೋಗ್ಯ ದೃಷ್ಠಿಯಿಂದ ಹೈಟೆಕ್ ಆಸ್ಪತ್ರೆ ನಿರ್ಮಾಣಕ್ಕೆ ಹಣ ತಂದು ಆಸ್ಪತ್ರೆ ನಿರ್ಮಾಣಕ್ಕೆ ಈಗಾಗಲೇ ಗುದ್ದಲಿಪೂಜೆ ನೆರವೇರಿಸಲಾಗಿದೆ ಈ ಮಧ್ಯೆ ಆಸ್ಪತ್ರೆ ನಿರ್ಮಾಣಕ್ಕೆ ಅಡ್ಡಿಪಡಸುವ ಕೆಲಸ ಯಾರು ಮಾಡಬಾರದು ಎಂದರು.
ವಿರೋಧ ವ್ಯಕ್ತಪಡಿಸಿದವರಿಗೆ ಟಾಂಗ್:
​  ಎರಡು ವರ್ಷದ ಒಳಗೆ ಆಸ್ಪತ್ರೆ ಪೂರ್ಣಗೊಳಿಸದಿದ್ದರೆ ಆಸ್ಪತ್ರೆ ಬಿಟ್ಟುಕೊಡುವುದಿಲ್ಲ ಎಂದು ಕೆಲವರು ಹೇಳುತ್ತಿದ್ದಾರೆ. ಅಂತಹ ಬೆದರಿಕೆಗಳಿಗೆ ನಾವು ಮಣಿಯುವುದಿಲ್ಲ. ಕೆಲಸಗಳು ನಿಯಮಾನುಸಾರ ನಡೆಯಲಿವೆ. ಅμÉ್ಟೂಂದು ಅವಸರವಿದ್ದರೆ ಅವರೇ ಕಾಂಟ್ರಾಕ್ಟ್ ಪಡೆದು, ಕಾರ್ಮಿಕರನ್ನು ಕರೆತಂದು ಕೆಲಸ ಮಾಡಿಸಲಿ, ಅದಕ್ಕೆ ಬೇಕಾದ ಹಣವನ್ನು ಸರ್ಕಾರ ನೀಡುತ್ತದೆ ಎಂದು ವಿರೋಧಿಗಳಿಗೆ ಸವಾಲು ಹಾಕಿದರು.
ಬಡವರಿಗಾಗಿ ಆಸ್ಪತ್ರೆ:
​ ಈ ಸರ್ಕಾರಿ ಆಸ್ಪತ್ರೆ ನಿರ್ಮಾಣವಾಗುತ್ತಿರುವುದು ಬಡವರಿಗಾಗಿ. ನಾನಾಗಲಿ ಅಥವಾ ನನ್ನ ಕುಟುಂಬದವರಾಗಲಿ ಚಿಕಿತ್ಸೆಗಾಗಿ ಸರ್ಕಾರಿ ಆಸ್ಪತ್ರೆಗೆ ಹೋಗುವುದಿಲ್ಲ. ಆದರೆ ಬಡವರಿಗೆ ಚಿಕಿತ್ಸೆ ಸಿಗಬೇಕು ಎಂಬ ಉದ್ದೇಶದಿಂದ ಈ ಯೋಜನೆ ಕೈಗೆತ್ತಿಕೊಳ್ಳಲಾಗಿದೆ. ಇತ್ತೀಚೆಗೆ  ಆರೋಪ ಮಾಡಿರುವವರು ಅನಾರೋಗ್ಯಕ್ಕೀಡಾಗಿದ್ದ ವೇಳೆ ಅವರು ಸುಗುಣ ಆಸ್ಪತ್ರೆಗೆ ದಾಖಲಾಗಿದ್ದರು. ಬಡವರು ಅಂತಹ ದುಬಾರಿ ಆಸ್ಪತ್ರೆಗೆ ಹೋಗಲು ಸಾಧ್ಯವೇ? ಎಂದು ಪ್ರಶ್ನಿಸಿದ ಶಾಸಕರು, ಬಡವರ ಆರೋಗ್ಯದ ವಿಚಾರದಲ್ಲಿ ಹಸ್ತಕ್ಷೇಪ ಮಾಡಬೇಡಿ ಎಂದು ಕಿವಿಮಾತು ಹೇಳಿದರು.
ಕ್ಷೇತ್ರದ ಸವಾರ್ಂಗೀಣ ಅಭಿವೃದ್ಧಿಗೆ ಎಲ್ಲರೂ ಒಗ್ಗೂಡಿ ಸಹಕಾರ ನೀಡಬೇಕು. ಈ ವಿಚಾರದಲ್ಲಿ ಜನರೇ ಮುಂದಿನ ದಿನಗಳಲ್ಲಿ ತಕ್ಕ ಉತ್ತರ ನೀಡಲಿದ್ದಾರೆ ಎಂದು ಶಾಸಕರು ಟೀಕಾಕಾರರಿಗೆ ಎಚ್ಚರಿಕೆ ನೀಡಿದರು.
ಕಾಂಗ್ರೆಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಬಗಿನಗೆರೆ ಕುಮಾರು, ಪುರಸಭೆ ಸ್ಥಾಯಿಸಮಿತಿ ಮಾಜಿ ಅಧ್ಯಕ್ಷ ಶಿವಕುಮಾರು, ಮಾಜಿ ಸದಸ್ಯರಾದ ಅಶ್ವಥ್, ಟಿಎಪಿಸಿಎಂಎಸ್ ನಿರ್ದೆಶಕ ಎಂ.ಆರ್.ಮಂಜುನಾಥ್, ಪ್ರಶಾಂತ್, ಆನಂದ್, ವಿನೋದ್ ಇತರರು ಇದ್ದರು.
    user_Siddalinga siddalinga
    Siddalinga siddalinga
    ಮಾಗಡಿ, ರಾಮನಗರ, ಕರ್ನಾಟಕ•
    2 hrs ago
  • KOLAR KI.AWAAZ KOUSAR NEWS
    1
    KOLAR KI.AWAAZ KOUSAR NEWS
    user_KOLAR KI.AWAAZ KOUSAR NEWS
    KOLAR KI.AWAAZ KOUSAR NEWS
    Rock shop Kolar, Karnataka•
    1 hr ago
  • Post by Chand Pasha
    2
    Post by Chand Pasha
    user_Chand Pasha
    Chand Pasha
    ಕೋಲಾರ, ಕೋಲಾರ, ಕರ್ನಾಟಕ•
    8 hrs ago
  • ಬೆಂಗಳೂರು : ಜನ ಸಾಮಾನ್ಯರಿಗೆ ನ್ಯಾಯ ಒದಗಿಸುವ ಪೊಲೀಸ್ ಇಲಾಖೆ ಅಲ್ಲಿ ಪೋಲಿ ಗಳು ಇದ್ದಾರೆ ಇಂತಹದ್ದೇ ಘಟನೆ ನಡೆದಿದೆ ಮಹಿಳೆ ಯೊಬ್ಬರಿಗೆ ಕರೆ ಮಾಡಿ ಪೋಲಿ ಮಾತುಗಳನ್ನು ಮಾತಾಡುತ್ತ ಮೆಸೇಜ್ ಡಿಲೀಟ್ ಮಾಡಲು ಹೇಳಿದ ಪೊಲೀಸ್
    1
    ಬೆಂಗಳೂರು : ಜನ ಸಾಮಾನ್ಯರಿಗೆ ನ್ಯಾಯ ಒದಗಿಸುವ ಪೊಲೀಸ್ ಇಲಾಖೆ ಅಲ್ಲಿ ಪೋಲಿ ಗಳು ಇದ್ದಾರೆ  ಇಂತಹದ್ದೇ ಘಟನೆ  ನಡೆದಿದೆ ಮಹಿಳೆ ಯೊಬ್ಬರಿಗೆ ಕರೆ ಮಾಡಿ ಪೋಲಿ ಮಾತುಗಳನ್ನು ಮಾತಾಡುತ್ತ ಮೆಸೇಜ್ ಡಿಲೀಟ್ ಮಾಡಲು ಹೇಳಿದ ಪೊಲೀಸ್
    user_ಗಿರೀಶ್ B
    ಗಿರೀಶ್ B
    Local News Reporter ತುಮಕೂರು, ತುಮಕೂರು, ಕರ್ನಾಟಕ•
    10 hrs ago
  • ಬೆಂಗಳೂರು ಹೊರವಲಯದ ಆನೇಕಲ್–ಚಂದಾಪುರ ರಸ್ತೆಯ ಮರಸೂರು ಗೇಟ್ ಬಳಿ ಮಂಗಳವಾರ ಟಿಪ್ಪರ್‌ಗೆ ಬೆಂಕಿ ತಗುಲಿ ಆತಂಕಕಾರಿ ಘಟನೆ ನಡೆದಿದೆ. ಬಿಸಿಯ ತಾಪದಿಂದ ಇಂಜಿನ್ ಭಾಗದಲ್ಲಿ ಕಾಣಿಸಿಕೊಂಡ ಸಣ್ಣ ಪ್ರಮಾಣದ ಬೆಂಕಿ ಕೆಲವೇ ಕ್ಷಣಗಳಲ್ಲಿ ಇಡೀ ವಾಹನವನ್ನು ಆವರಿಸಿ ಹೊತ್ತಿ ಉರಿದಿದೆ. ಬೆಂಕಿ ಕಾಣುತ್ತಿದ್ದಂತೆಯೇ ಚಾಲಕ ತಕ್ಷಣ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಷ್ಟರಲ್ಲಿ ಟಿಪ್ಪರ್‌ನ ಟೈರ್‌ಗಳು ಸಂಪೂರ್ಣ ಬೆಂಕಿಗಾಹುತಿಯಾಗಿವೆ. ಡೀಸೆಲ್ ಟ್ಯಾಂಕ್‌ಗೆ ಬೆಂಕಿ ತಗುಲಿದ್ದರಿಂದ ದೊಡ್ಡ ಅನಾಹುತದ ಭೀತಿ ಎದುರಾಯಿತು. ಅದೃಷ್ಟವಶಾತ್ ವಾಹನದಲ್ಲಿ ಯಾವುದೇ ಸರಕು ಇರದ ಕಾರಣ ಹೆಚ್ಚಿನ ಹಾನಿ ತಪ್ಪಿದೆ.
    1
    ಬೆಂಗಳೂರು ಹೊರವಲಯದ ಆನೇಕಲ್–ಚಂದಾಪುರ ರಸ್ತೆಯ ಮರಸೂರು ಗೇಟ್ ಬಳಿ ಮಂಗಳವಾರ ಟಿಪ್ಪರ್‌ಗೆ ಬೆಂಕಿ ತಗುಲಿ ಆತಂಕಕಾರಿ ಘಟನೆ ನಡೆದಿದೆ. ಬಿಸಿಯ ತಾಪದಿಂದ ಇಂಜಿನ್ ಭಾಗದಲ್ಲಿ ಕಾಣಿಸಿಕೊಂಡ ಸಣ್ಣ ಪ್ರಮಾಣದ ಬೆಂಕಿ ಕೆಲವೇ ಕ್ಷಣಗಳಲ್ಲಿ ಇಡೀ ವಾಹನವನ್ನು ಆವರಿಸಿ ಹೊತ್ತಿ ಉರಿದಿದೆ. ಬೆಂಕಿ ಕಾಣುತ್ತಿದ್ದಂತೆಯೇ ಚಾಲಕ ತಕ್ಷಣ ಕೆಳಗಿಳಿದು ಪ್ರಾಣಾಪಾಯದಿಂದ ಪಾರಾಗಿದ್ದಾನೆ. ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಬೆಂಕಿ ನಂದಿಸುವಷ್ಟರಲ್ಲಿ ಟಿಪ್ಪರ್‌ನ ಟೈರ್‌ಗಳು ಸಂಪೂರ್ಣ ಬೆಂಕಿಗಾಹುತಿಯಾಗಿವೆ. ಡೀಸೆಲ್ ಟ್ಯಾಂಕ್‌ಗೆ ಬೆಂಕಿ ತಗುಲಿದ್ದರಿಂದ ದೊಡ್ಡ ಅನಾಹುತದ ಭೀತಿ ಎದುರಾಯಿತು. ಅದೃಷ್ಟವಶಾತ್ ವಾಹನದಲ್ಲಿ ಯಾವುದೇ ಸರಕು ಇರದ ಕಾರಣ ಹೆಚ್ಚಿನ ಹಾನಿ ತಪ್ಪಿದೆ.
    user_Veega News Kannada
    Veega News Kannada
    Media company ಬೆಂಗಳೂರು ಪೂರ್ವ, ಬೆಂಗಳೂರು ನಗರ, ಕರ್ನಾಟಕ•
    8 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.