Shuru
Apke Nagar Ki App…
ಗುಡಿಬಂಡೆ ತಾಲೂಕಿನಲ್ಲಿ ಬದುಕಿರುವ ಮುಸ್ಲಿಂ ಮಹಿಳೆಗೆ ಮರಣ ಪ್ರಮಾಣ ಪತ್ರವನ್ನು ನೀಡಿರುವ ಅಧಿಕಾರಿಗಳು ಇದರ ವಿರುದ್ಧ ರೊಚ್ಚಿಗೆದ್ದ ಚಿಕ್ಬಳ್ಳಾಪುರದ ಸಂಸದರಾದ ಡಾಕ್ಟರ್ ಕೆ ಸುಧಾಕರ್
Shashi Kumar
ಗುಡಿಬಂಡೆ ತಾಲೂಕಿನಲ್ಲಿ ಬದುಕಿರುವ ಮುಸ್ಲಿಂ ಮಹಿಳೆಗೆ ಮರಣ ಪ್ರಮಾಣ ಪತ್ರವನ್ನು ನೀಡಿರುವ ಅಧಿಕಾರಿಗಳು ಇದರ ವಿರುದ್ಧ ರೊಚ್ಚಿಗೆದ್ದ ಚಿಕ್ಬಳ್ಳಾಪುರದ ಸಂಸದರಾದ ಡಾಕ್ಟರ್ ಕೆ ಸುಧಾಕರ್
More news from ಕರ್ನಾಟಕ and nearby areas
- ಬಾಗೇಪಲ್ಲಿ ಶಾಸಕ ಎಸ್ಎನ್ ಸುಬ್ಬಾರೆಡ್ಡಿ ಮಾತನಾಡುತ್ತಾ ಬಾಗೇಪಲ್ಲಿ ವಿಧಾನಸಭಾ ಕ್ಷೇತ್ರದ ಬಾಗೇಪಲ್ಲಿ ಗುಡಿಬಂಡೆ ಚೇಳೂರು ತಾಲೂಕುಗಳ ಎಲ್ಲರಿಗೂ ನಮಸ್ಕಾರಗಳನ್ನು ತಿಳಿಸುತ್ತಾ ಪ್ರತಿ ವರ್ಷದಂತೆ ಈ ವರ್ಷವೂ ನನ್ನ ಎಸ್ ಎನ್ ಸುಬ್ಬಾರೆಡ್ಡಿ ಚಾರಿಟೇಬಲ್ ಟ್ರಸ್ಟ್ ವತಿಯಿಂದ ದಿನಾಂಕ 26.08.2026 ರ ಬುಧವಾರ ಗಡಿದಿಂ ಶ್ರೀ ಕ್ಷೇತ್ರದಲ್ಲಿ 23 ನೇ ವರ್ಷದ ಸಾಮೂಹಿಕ ವಿವಾಹ ಕಾರ್ಯಕ್ರಮ ಮತ್ತು ತಿರುಮಲ ತಿರುಪತಿ ದೇವಸ್ಥಾನ ಟ್ರಸ್ಟ್ ವತಿಯಿಂದ ಶ್ರೀನಿವಾಸ ಕಲ್ಯಾಣೋತ್ಸವ ಹಮ್ಮಿಕೊಂಡಿದ್ದು ತಾವೆಲ್ಲರೂ ಕಾರ್ಯಕ್ರಮಕ್ಕೆ ಆಗಮಿಸಿ ವಧು ವರರನ್ನು ಆಶೀರ್ವದಿಸಿ ಕಾರ್ಯಕ್ರಮ ಯಶಸ್ವಿ ಮಾಡಲು ಕೋರುತ್ತೇನೆ ಎಂದು ತಿಳಿಸಿದರು1
- **ಶಿಡ್ಲಘಟ್ಟ: ದಿ ಕ್ರೆಸೆಂಟ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ | ಐಜಿಪಿ ಅರುಣ್ ಚಕ್ರವರ್ತಿ ಅವರಿಂದ ಸ್ಪೂರ್ತಿದಾಯಕ ನುಡಿ **ಶಿಡ್ಲಘಟ್ಟ: ದಿ ಕ್ರೆಸೆಂಟ್ ಶಾಲೆಯ ನೂತನ ಕಟ್ಟಡ ಉದ್ಘಾಟನೆ | ಐಜಿಪಿ ಅರುಣ್ ಚಕ್ರವರ್ತಿ ಅವರಿಂದ ಸ್ಪೂರ್ತಿದಾಯಕ ನುಡಿ |* "*'ದಿ ಕ್ರೆಸೆಂಟ್ ಶಾಲೆಯ'** ನೂತನ ಕಟ್ಟಡ ಉದ್ಘಾಟನಾ ಸಮಾರಂಭವು ಅತ್ಯಂತ ವಿಜೃಂಭಣೆಯಿಂದ ನೆರವೇರಿತು. ಈ ಸಮಾರಂಭದಲ್ಲಿ ರಾಜ್ಯದ ಉನ್ನತ ಪೊಲೀಸ್ ಅಧಿಕಾರಿಗಳು, ಪ್ರಗತಿಪರ ಚಿಂತಕರು ಹಾಗೂ ತಂತ್ರಜ್ಞಾನ ಕ್ಷೇತ್ರದ ಪ್ರಮುಖ ಉದ್ಯಮಿಗಳು ಭಾಗವಹಿಸಿ ವಿದ್ಯಾರ್ಥಿಗಳಿಗೆ ಪ್ರೇರಣಾದಾಯಿಕ ಸಂದೇಶ ನೀಡಿದರು.* --- "ಶಿಡ್ಲಘಟ್ಟದ ದಿ ಕ್ರೆಸೆಂಟ್ ಶಾಲೆಯ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ವಿಶೇಷ ಆಹ್ವಾನಿತರಾಗಿ **ಬೆಂಗಳೂರಿನ ಜಯನಗರ ಕಾನೂನು ಮಹಾವಿದ್ಯಾಲಯದ ಪ್ರಗತಿಪರ ಚಿಂತಕರಾದ ರಾಜಣ್ಣ** ಹಾಗೂ ಅವರ ಶಿಷ್ಯರಾದ **ಪೊಲೀಸ್ ಮಹಾ ನಿರ್ದೇಶಕರು (DGP/IGP) ಅರುಣ್ ಚಕ್ರವರ್ತಿ** ಅವರು ಆಗಮಿಸಿ ನೂತನ ಕಟ್ಟಡವನ್ನು ಉದ್ಘಾಟಿಸಿದರು. ಬಳಿಕ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡಿದ ಪೊಲೀಸ್ ಮಹಾ ನಿರ್ದೇಶಕರಾದ ಅರುಣ್ ಚಕ್ರವರ್ತಿ ಅವರು, *'ವಿದ್ಯಾರ್ಥಿಗಳು ತಮ್ಮ ಮುಂದಿನ ವಿದ್ಯಾಭ್ಯಾಸದ ಅವಧಿಯಲ್ಲಿ ಕಠಿಣ ಪರಿಶ್ರಮ ವಹಿಸಿ, ಸಮಾಜದಲ್ಲಿ ಉನ್ನತ ಹುದ್ದೆಗಳನ್ನು ಅಲಂಕರಿಸುವ ಮೂಲಕ ತಾವು ಕಲಿತ ಶಾಲೆಗೆ ಹಾಗೂ ಹೆತ್ತ ತಂದೆ-ತಾಯಿಗೆ ಕೀರ್ತಿ ತರಬೇಕು'* ಎಂದು ಸ್ಪೂರ್ತಿದಾಯಕ ಕರೆ ನೀಡಿದರು. ಇದೇ ವೇಳೆ ಮಾತನಾಡಿದ **ದಿ ಕ್ರೆಸೆಂಟ್ ಶಾಲೆಯ ಕಾರ್ಯದರ್ಶಿ ಮಹಮ್ಮದ್ ತಮೀಮ್ ಅನ್ಸಾರಿ** ಅವರು, *'ನಮ್ಮ ಶಾಲೆಯ ಉದ್ಘಾಟನೆಗೆ ಆಗಮಿಸಿರುವ ಡೈರೆಕ್ಟರ್ ಜನರಲ್ ಆಫ್ ಪೊಲೀಸ್ ಅರುಣ್ ಚಕ್ರವರ್ತಿಯವರಂತೆಯೇ ಪ್ರತಿಯೊಬ್ಬ ವಿದ್ಯಾರ್ಥಿಯೂ ಸಹ ಉತ್ತಮ ಭವಿಷ್ಯವನ್ನು ರೂಪಿಸಿಕೊಂಡು ಶ್ರೇಷ್ಠ ಹುದ್ದೆಗೇರಬೇಕು'* ಎಂದು ವಿದ್ಯಾರ್ಥಿಗಳಿಗೆ ಹಿತವಚನ ಹೇಳಿದರು."* --- "ಈ ಕಾರ್ಯಕ್ರಮದಲ್ಲಿ ತಂತ್ರಜ್ಞಾನ ಹಾಗೂ ಸಾಮಾಜಿಕ ಕ್ಷೇತ್ರದ ಹಲವಾರು ಗಣ್ಯರು ಭಾಗವಹಿಸಿದ್ದರು: ಡಿಸಿ ಆರ್ ಎ ನಲ್ಲಿ ಡಿಸಿಪಿಯಾಗಿ ಕರ್ನಾಟಕ ರಾಜ್ಯದಲ್ಲಿ ದಲಿತರಿಗೆ ಏನು ತೊಂದರೆ ಆಗ್ತಾ ಇದೆ ಅವಳೆ ಎಲ್ಲವನ್ನೂ ಸರಿ ಮಾಡಿ ಉತ್ತಮವಾದ ಸೇವೆಯನ್ನು ಸಲ್ಲಿಸಿದ್ದಾರೆ ನಾಗರಿಕ ಹಕ್ಕು ಜಾರಿ ನಿರ್ದೇಶನಲಯದಲ್ಲಿ ಇದುವರೆಗೂ ಯಾರು ಸಹ ಮಾಡದೇ ಇರತಕ್ಕಂತಹ ಕೆಲಸವನ್ನು ಅರುಣ್ ಚಕ್ರವರ್ತಿ ಅವರು ಮಾಡಿದ್ದಾರೆಂದು ಸುರೇಶ್ ಅವರು ತಿಳಿಸಿದರು ನಂತರ ಅರುಣ್ ಚಕ್ರವರ್ತಿ ಅವರು ಆಶಾಕಿರಣ ಅಂಧ ಮಕ್ಕಳು ಶಾಲೆಯಲ್ಲಿ ತಮ್ಮ ಹುಟ್ಟುಹಬ್ಬವನ್ನು ಆಚರಿಸಿ ಕೆ ಕತ್ತರಿಸಿ ಮಕ್ಕಳಿಗೆ ಸಿಹಿ ಹಂಚಿದರು * **ರವಿಶಂಕರ್** - ಸ್ಥಾಪಕ ನಿರ್ದೇಶಕರು, ಆಪ್ಟಿ ಸಾಫ್ಟ್ವೇರ್ * **ಅಭಿರಾಮ್ ಸುರೇಶ್** - ಸಿಇಒ, ಎಗ್ನೋಮಿಷಿಯನ್ ರೋಬೋಟಿಕ್ಸ್ ಕಂಪನಿ ಲಿಯೋ ಕ್ಲಬ್ ನ ಅದ್ಯಕ್ಷರಾದ * **ಶ್ರೀಕಾಂತ್ ಲಿಯೋ ಲೋಕೇಶ್** - ಸೇರಿದಂತೆ ಹಲವು ಗಣ್ಯರು, ಶಿಕ್ಷಕರು ಹಾಗೂ ಪೋಷಕರು ಹಾಜರಿದ್ದು ಕಾರ್ಯಕ್ರಮಕ್ಕೆ ಶೋಭೆ ತಂದರು." --- "ಶಿಕ್ಷಣದ ಜೊತೆಗೆ ಉನ್ನತ ಗುರಿ ಮತ್ತು ಸಾಧನೆಯ ಹಾದಿ ತೋರಿಸಿದ ಈ ಉದ್ಘಾಟನಾ ಸಮಾರಂಭವು ವಿದ್ಯಾರ್ಥಿಗಳಲ್ಲಿ ಹೊಸ ಉತ್ಸಾಹ ತುಂಬಿದೆ. ವರದಿ:- ಅರಿಕೆರೆ ಮುನಿರಾಜು, ಪ್ರಧಾನ ವರದಿಗಾರರು, ಸಮತಾ ನ್ಯೂಸ್, ಶಿಡ್ಲಘಟ್ಟ.** *(ನಿರೂಪಕಿ)* ಇನ್ನಷ್ಟು ತಾಜಾ ಹಾಗೂ ವರದಿಗಳಿಗಾಗಿ 'ಸಮತಾ ನ್ಯೂಸ್' ಯೂಟ್ಯೂಬ್ ಚಾನೆಲ್ ಅನ್ನು ಲೈಕ್ ಮಾಡಿ, ಶೇರ್ ಮಾಡಿ ಮತ್ತು ಸಬ್ಸ್ಕ್ರೈಬ್ ಮಾಡಿ. ಧನ್ಯವಾದಗಳು!" --- *(Video Description / Description Box ಗಾಗಿ):** > #Sidlaghatta #ShidlaghattaNews #ArunChakravarthy #CrescentSchool #SantanaNews #KarnatakaNews #SidlaghattaEducation1
- ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ.. ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು. ಕಟ್ಟಡ ಕಾರ್ಮಿಕರಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರ ಯಶಸ್ವಿ.. ಕೊರಟಗೆರೆ ತಾಲೂಕಿನ ಹೊಳವನಹಳ್ಳಿ ಗ್ರಾಮ ಪಂಚಾಯಿತಿ ಆವರಣದಲ್ಲಿ ನೋಂದಾಯಿತ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರು ಹಾಗೂ ಅವರ ಅವಲಂಬಿತರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಆಯೋಜಿಸಲಾಗಿತ್ತು.1
- ವರಮಹಾಲಕ್ಷ್ಮಿ ಹಬ್ಬಕ್ಕೆ ಮೆರಗು: ನಟ ಚಿರಂಜೀವಿ ಹುಟ್ಟುಹಬ್ಬದ ಸವಿನೆನಪಿನಲ್ಲಿ ಪೌರಕಾರ್ಮಿಕರಿಗೆ ಸೀರೆ ವಿತರಣೆ ಪಾವಗಡ: ಸಿನಿಮಾ ನಟನೆಯನ್ನು ಮೆಚ್ಚಿ ಶಿಳ್ಳೆ, ಕೇಕೆ ಹಾಕಿ ಸಂಭ್ರಮಿಸುವುದಷ್ಟೇ ಅಲ್ಲದೆ, ನಟರು ಮಾಡುವ ಸಾಮಾಜಿಕ ಸೇವಾ ಕಾರ್ಯಗಳನ್ನು ಪ್ರತಿಯೊಬ್ಬರೂ ತಮ್ಮ ಜೀವನದಲ್ಲಿ ಅಳವಡಿಸಿಕೊಂಡಾಗ ಮಾತ್ರ ಸಮಾಜಕ್ಕೆ ನೈಜ ಒಳಿತಾಗುತ್ತದೆ ಎಂದು ಹಿರಿಯ ಪತ್ರಕರ್ತ ಹಾಗೂ ಶಮಿ ವೃಕ್ಷ ಅಭಿವೃದ್ಧಿ ಸಮಿತಿ ಟ್ರಸ್ಟ್ ಕಾರ್ಯದರ್ಶಿ ಸತ್ಯ ಲೋಕೇಶ್ ತಿಳಿಸಿದರು. ಪಟ್ಟಣದ ಬ್ರೈಟ್ ಫ್ಯೂಚರ್ ಕಂಪ್ಯೂಟರ್ ಕೇಂದ್ರದಲ್ಲಿ ಗುರುವಾರ ಆಯೋಜಿಸಿದ್ದ ತೆಲುಗು ಚಿತ್ರರಂಗದ ಮೆಗಾಸ್ಟಾರ್ ಚಿರಂಜೀವಿ ಅವರ 71ನೇ ಹುಟ್ಟುಹಬ್ಬದ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಪಟ್ಟಣದ ಮಹಿಳಾ ಪೌರಕಾರ್ಮಿಕರಿಗೆ ಹಾಗೂ ಸರ್ಕಾರಿ ಆಸ್ಪತ್ರೆಯ ಸ್ವಚ್ಛತಾ ಮಹಿಳಾ ಕಾರ್ಮಿಕರಿಗೆ ಉಚಿತ ಸೀರೆಗಳನ್ನು ವಿತರಿಸುವ ಮೂಲಕ ಹಬ್ಬದ ಸಡಗರಕ್ಕೆ ಚಾಲನೆ ನೀಡಲಾಯಿತು. ಕಾರ್ಯಕ್ರಮದ ಮುಖ್ಯ ರೂವಾರಿ, ಸೇವಾ ಟ್ರಸ್ಟ್ನ ಅಧ್ಯಕ್ಷ ಮಾನಂ ಶಶಿಕಿರಣ್ ಮಾತನಾಡಿ, "ಚಿರಂಜೀವಿ ಅವರು ಕೇವಲ ನಟನಾಗಿ ಉಳಿಯದೆ, ಬ್ಲಡ್ ಬ್ಯಾಂಕ್ ಸ್ಥಾಪಿಸಿ ರಕ್ತದ ಅಗತ್ಯವಿರುವ ಸಾವಿರಾರು ಜನರಿಗೆ ನೆರವಾಗುವ ಮೂಲಕ ದೇಶಾದ್ಯಂತ ರಕ್ತದಾನದ ಮಹತ್ವ ಸಾರಿದ್ದಾರೆ. ಮುಂಬರುವ ವರಮಹಾಲಕ್ಷ್ಮಿ ಹಬ್ಬವನ್ನು ಬಡ ಮಹಿಳಾ ಕಾರ್ಮಿಕರು ಸಂಭ್ರಮದಿಂದ ಆಚರಿಸಲಿ ಎಂಬ ಉದ್ದೇಶದಿಂದ ಈ ಸಮಾಜ ಸೇವೆಗೆ ಮುನ್ನುಡಿ ಬರೆದಿದ್ದೇವೆ" ಎಂದರು. ವಾಲ್ಮೀಕಿ ಜಾಗೃತಿ ವೇದಿಕೆ ಅಧ್ಯಕ್ಷ ಪಾಳ್ಳೇಕಾರ ಲೋಕೇಶ್ ಮಾತನಾಡಿ, ಸೇವಾ ಟ್ರಸ್ಟ್ ವತಿಯಿಂದ ಇದುವರೆಗೆ ಸುಮಾರು 13,500 ಉಚಿತ ಕಣ್ಣಿನ ಶಸ್ತ್ರಚಿಕಿತ್ಸಾ ಶಿಬಿರಗಳನ್ನು ಏರ್ಪಡಿಸಿ ಬಡವರ ಸೇವೆ ಮಾಡುತ್ತಿರುವ ಮಾನಂ ಶಶಿಕಿರಣ್ ಅವರ ಕಾರ್ಯವನ್ನು ಮುಕ್ತಕಂಠದಿಂದ ಶ್ಲಾಘಿಸಿದರು. ಅಂಗನವಾಡಿಗೆ ಧನಸಹಾಯ & ಸಾಂಸ್ಕೃತಿಕ ಸಂಭ್ರಮ: ಇದೇ ವೇಳೆ ಪಟ್ಟಣದ ಆದರ್ಶ ನಗರದ ಅಂಗನವಾಡಿ ಕೇಂದ್ರದ ನವೀಕರಣಕ್ಕಾಗಿ ₹15,000 ಮೊತ್ತದ ಚೆಕ್ ಅನ್ನು ಶಿಕ್ಷಕಿ ಭೂಲಕ್ಷ್ಮಿ ಅವರಿಗೆ ಹಸ್ತಾಂತರಿಸಲಾಯಿತು. ಸುಮಾರು 100 ಮಹಿಳಾ ಕಾರ್ಮಿಕರಿಗೆ ಉಚಿತ ಸೀರೆ ವಿತರಿಸಲಾಯಿತು. ಉನ್ನತಿ ತರಬೇತಿಯ ವಿದ್ಯಾರ್ಥಿನಿಯರು ಚಿರಂಜೀವಿ ಅವರ ಜನಪ್ರಿಯ ಗೀತೆಗಳಿಗೆ ಸಖತ್ ನೃತ್ಯ ಮಾಡಿ ಸಭಿಕರನ್ನು ರಂಜಿಸಿದರು. ಅತ್ಯುತ್ತಮವಾಗಿ ನೃತ್ಯ ಪ್ರದರ್ಶಿಸಿದ ವಿದ್ಯಾರ್ಥಿಗಳಿಗೆ ಷಾ ಬಾಬು ಹಾಗೂ ಗಣ್ಯರು ನಗದು ಪುರಸ್ಕಾರ ನೀಡಿ ಪ್ರೋತ್ಸಾಹಿಸಿದರು. ಕೊನೆಯಲ್ಲಿ 71ನೇ ಹುಟ್ಟುಹಬ್ಬದ ಸಂಭ್ರಮಕ್ಕಾಗಿ ಕೇಕ್ ಕತ್ತರಿಸಿ ಶುಭಾಶಯ ಕೋರಲಾಯಿತು. ಕಾರ್ಯಕ್ರಮದಲ್ಲಿ ಚಿರಂಜೀವಿ ಅಭಿಮಾನಿಗಳಾದ ಮಾಜಿ ಪುರಸಭಾ ಸದಸ್ಯರಾದ ರಿಜ್ವಾನ್ ಹುಲ್ಲಾ, ಷಾ ಬಾಬು, ನಂದೀಶ್, ಮುತ್ಯಾಲಪ್ಪ ಹಾಗೂ ಪ್ರಮುಖರಾದ ಶ್ರೀಧರ್ ಗುಪ್ತ, ಸೋಲಾರ್ ರಾಜಶೇಖರ್ ರೆಡ್ಡಿ, ಅಮಿಲಿನೇನಿ ನರೇಶ್, ಶಾರು, ಸಂಧ್ಯಾ ಮಾನಂ, ವಿಶಾಲ್, ಪ್ರಜ್ವಲ್, ಶಿಕ್ಷಕಿ ನಳಿನಾ, ಚಂದನ, ಶಿವಕುಮಾರ್, ಹರ್ಷ ಸೇರಿದಂತೆ ಹಲವು ಗಣ್ಯರು ಭಾಗವಹಿಸಿದ್ದರು. ಪಾವಗಡ ವರದಿ1
- NICE ಸಂಸ್ಥೆ ನಡೆಸಿರುವ ಅಕ್ರಮ ಮತ್ತು ವಂಚನೆ ವಿರುದ್ಧ ಕ್ರಮ ಕೈಗೊಳ್ಳುವಂತೆ ರಾಜ್ಯಪಾಲರಿಗೆ ದೂರು ಸಲ್ಲಿಸಿದ ಜೆಡಿಎಸ್ ನಿಯೋಗ ಬೆಂಗಳೂರು: NICE ಸಂಸ್ಥೆ ನಡೆಸಿರುವ ಅಕ್ರಮ ಮತ್ತು ವಂಚನೆ ವಿರುದ್ಧ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಜೆಡಿಎಸ್ ನಿಯೋಗ ಇಂದು ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ದೂರು ಸಲ್ಲಿಸಿದರು. ಲೋಕಭವನದಲ್ಲಿ ರಾಜ್ಯಪಾಲರನ್ನು ಭೇಟಿ ಮಾಡಿ, ಹೈಕೋರ್ಟ್ ತೀರ್ಪಿನ ಪ್ರತಿ ಸಮೇತ 5 ಪುಟಗಳ ಮನವಿ ಪತ್ರ ಸಲ್ಲಿಸಿದರು.1
- ಭರದಿಂದ ಸಾಗಿದ ಪುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಹೊಸಕೋಟೆ ಪಟ್ಟಣದ ಮಾರುಕಟ್ಟೆ ಪ್ರದೇಶ ಪ್ರಮುಖ ಬೀದಿಗಳಲ್ಲಿ ತೆರವು ಕಾರ್ಯಾಚರಣೆ ಭರದಿಂದ ಸಾಗಿದ ಪುಟ್ ಪಾತ್ ಒತ್ತುವರಿ ತೆರವು ಕಾರ್ಯಾಚರಣೆ ಹೊಸಕೋಟೆ ಪಟ್ಟಣದ ಮಾರುಕಟ್ಟೆ ಪ್ರದೇಶ ಪ್ರಮುಖ ಬೀದಿಗಳಲ್ಲಿ ತೆರವು ಕಾರ್ಯಾಚರಣೆ ಪುಟ್ ಪಾತ್ ರಸ್ತೆಯನ್ನ ಒತ್ತುವರಿ ಮಾಡಿಕೊಂಡಿದ್ದ ಕೆಲ ಅಂಗಡಿಗಳ ಮಾಲೀಕರು ಸೀಮೆಂಟ್ ಮೂಲಕ ನಿರ್ಮಿಸಿ ಕೊಂಡಿದ್ದ ಮೆಟ್ಟಿಲುಗಳನ್ನು ಜೆಸಿಬಿಯಿಂದ ತೆರವು ಕಳೆದ ನಾಲ್ಕು ದಿನಗಳ ಹಿಂದೆಯೇ ಒತ್ತುವರಿ ತೆರವು ಮಾಡುವುದಾಗಿ ಸೂಚಿಸಿದ್ದ ಅಧಿಕಾರಿಗಳು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೊಸಕೋಟೆ ಪಟ್ಟಣ2
- ಶ್ರೀರಂಗಪಟ್ಟಣದಲ್ಲಿ ನದಿಗಿಳಿದು ಹೋರಾಟ CWRC ಶಿಪಾರಸು ವಿರುದ್ಧ ಭುಗಿಲೆದ್ದ ಆಕ್ರೋಶ ಶ್ರೀರಂಗಪಟ್ಟಣದಲ್ಲಿ ನದಿಗಿಳಿದು ಹೋರಾಟ CWRC ಶಿಪಾರಸು ವಿರುದ್ಧ ಭುಗಿಲೆದ್ದ ಆಕ್ರೋಶ1
- ಗುಡಿಬಂಡೆ ತಾಲೂಕಿನಲ್ಲಿ ಬದುಕಿರುವ ಮುಸ್ಲಿಂ ಮಹಿಳೆಗೆ ಮರಣ ಪ್ರಮಾಣ ಪತ್ರವನ್ನು ನೀಡಿರುವ ಅಧಿಕಾರಿಗಳು ಇದರ ವಿರುದ್ಧ ರೊಚ್ಚಿಗೆದ್ದ ಚಿಕ್ಬಳ್ಳಾಪುರದ ಸಂಸದರಾದ ಡಾಕ್ಟರ್ ಕೆ ಸುಧಾಕರ್1