logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

on 8 October
user_Vighneshwar Bhat
Vighneshwar Bhat
Dancer Siddapur, Uttara Kannada•
on 8 October
83ab4d9e-868a-4fff-948c-00ada3ef82b0

More news from ಕರ್ನಾಟಕ and nearby areas
  • ನಮ್ಮ ತಂದೆ ರಾಜಾ ವೆಂಕಟಪ್ಪ ನಾಯಕ ಅವರು ಕಡಿಮೆ ಮಾತನಾಡುವ ವ್ಯಕ್ತಿತ್ವದವರಾಗಿದ್ದರು. ಅವರು ಯಾವುದೇ ಕೆಲಸಕ್ಕೆ ಕೈ ಹಾಕಿದರೆ ಅಪೂರ್ಣವಾಗುತ್ತಿರಲಿಲ್ಲ. ಹಾಗೆ ನಾನು ಸಹ ಕಡಿಮೆ ಮಾತನಾಡುವೆ ಸುರಪುರ ಮತಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಕೆಲಸ ಮಾಡುವೆ ಎಂದು ಶಾಸಕ ರಾಜಾ ವೇಣುಗೋಪಾಲ್ ನಾಯಕ್ ಹೇಳಿದರು. ತಾಲೂಕಿನ ಅಮ್ಮಾಪುರ ಗ್ರಾಮದಲ್ಲಿ ಶಾಸಕ ರಾಜಾ ವೇಣುಗೋಪಾಲ್ ನಾಯಕ್ ಮತ್ತು ಕೆವೈಡಿಸಿಸಿ ನೂತನ ಅಧ್ಯಕ್ಷ ವಿಠ್ಠಲ್ ವಿ ಯಾದವ್ ಅವರಿಗೆ ಗ್ರಾಮಸ್ಥರು ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು ನನಗೆ ಸನ್ಮಾನ ಸಮಾರಂಭಗಳಲ್ಲಿ ಹೆಚ್ಚು ಆಸಕ್ತಿ ಇಲ್ಲ. ಸನ್ಮಾನಕ್ಕಿಂತ ಕೆಲಸಗಳು ಮುಖ್ಯ, ಸನ್ಮಾನಗಳಿಂದ ಜವಾಬ್ದಾರಿಗಳು ಹೆಚ್ಚುತ್ತವೆ, ಕಲಬುರ್ಗಿ-ಯಾದಗಿರಿ ಸಚಿವರು, ಶಾಸಕರ ಸಹಕಾರದಿಂದ ಡಿಸಿಸಿ ಬ್ಯಾಂಕಿನ ಅಧಿಕಾರ ಲಭಿಸಿದೆ, ಈ ಭಾಗದ ರೈತರ ಏಳಿಗೆಗಾಗಿ ನೂತನ ಅಧ್ಯಕ್ಷರು ಶ್ರಮಿಸಲಿದ್ದಾರೆ ಎಂದು ಹೇಳಿದರು. ಈ ವೇಳೆ ಕೆವೈಡಿಸಿಸಿ ಬ್ಯಾಂಕಿನ ಅಧ್ಯಕ್ಷ vi ಬ್ಲ್ಯಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ ಬಾಚಿಮಟ್ಟಿ, ಮುಖಂಡ ಬಾಪುಗೌಡ ಮಾತನಾಡಿದರು. ಮಾಜಿ ಜಿ. ಪಂ ಅಧ್ಯಕ್ಷ ರಾಜಶೇಖರ ಗೌಡ ಪಾಟೀಲ್, ಮುಖಂಡ ಶಾಂತಗೌಡ ಪಾಟೀಲ್ ಚನ್ನಪಟ್ಟಣ, ರಾಜಾ ಸಂತೋಷ ನಾಯಕ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ರಾಜಾ ಕುಮಾರ ನಾಯಕ, ರಾಜಾ ವಾಸುದೇವ ನಾಯಕ, ರವಿಚಂದ್ರ ಹುದ್ದಾರ್, ಭೀಮರಾಯ ಮೂಲಿಮನಿ, ಬಸನಗೌಡ ಪಾಟೀಲ್, ಮರ್ಲಿಂಗಪ್ಪ ಕರ್ನಾಳ, ದೊಡ್ಡ ದೇಸಾಯಿ, ರಾಜಾಪಿಡ್ಡ ನಾಯಕ್, ಅಬ್ದುಲ್ ಗಫರ್ ನಗನೂರಿ, ದುರ್ಗಪ್ಪ ಗೋಗಿಕೆರ, ವೆಂಕಟೇಶ್ ಹೊಸ್ಮನಿ, ವೆಂಕೋಬ ಯಾದವ ಸೇರಿ ಅನೇಕರು ಉಪಸ್ಥಿತರಿದ್ದರು.
    1
    ನಮ್ಮ ತಂದೆ ರಾಜಾ ವೆಂಕಟಪ್ಪ ನಾಯಕ ಅವರು ಕಡಿಮೆ ಮಾತನಾಡುವ  ವ್ಯಕ್ತಿತ್ವದವರಾಗಿದ್ದರು. ಅವರು ಯಾವುದೇ ಕೆಲಸಕ್ಕೆ ಕೈ ಹಾಕಿದರೆ  ಅಪೂರ್ಣವಾಗುತ್ತಿರಲಿಲ್ಲ. ಹಾಗೆ ನಾನು ಸಹ ಕಡಿಮೆ ಮಾತನಾಡುವೆ  ಸುರಪುರ ಮತಕ್ಷೇತ್ರದ ಅಭಿವೃದ್ಧಿಗೆ ಹೆಚ್ಚು ಕೆಲಸ ಮಾಡುವೆ ಎಂದು ಶಾಸಕ ರಾಜಾ ವೇಣುಗೋಪಾಲ್ ನಾಯಕ್ ಹೇಳಿದರು. 
ತಾಲೂಕಿನ ಅಮ್ಮಾಪುರ ಗ್ರಾಮದಲ್ಲಿ ಶಾಸಕ ರಾಜಾ ವೇಣುಗೋಪಾಲ್ ನಾಯಕ್ ಮತ್ತು ಕೆವೈಡಿಸಿಸಿ ನೂತನ ಅಧ್ಯಕ್ಷ ವಿಠ್ಠಲ್ ವಿ ಯಾದವ್ ಅವರಿಗೆ ಗ್ರಾಮಸ್ಥರು ಹಮ್ಮಿಕೊಂಡಿದ್ದ ಅಭಿನಂದನಾ ಸಮಾರಂಭದಲ್ಲಿ ಭಾಗವಹಿಸಿ ಮಾತನಾಡಿದ ಅವರು ನನಗೆ ಸನ್ಮಾನ ಸಮಾರಂಭಗಳಲ್ಲಿ ಹೆಚ್ಚು ಆಸಕ್ತಿ ಇಲ್ಲ. ಸನ್ಮಾನಕ್ಕಿಂತ ಕೆಲಸಗಳು ಮುಖ್ಯ, ಸನ್ಮಾನಗಳಿಂದ ಜವಾಬ್ದಾರಿಗಳು ಹೆಚ್ಚುತ್ತವೆ,  ಕಲಬುರ್ಗಿ-ಯಾದಗಿರಿ ಸಚಿವರು, ಶಾಸಕರ ಸಹಕಾರದಿಂದ ಡಿಸಿಸಿ ಬ್ಯಾಂಕಿನ ಅಧಿಕಾರ ಲಭಿಸಿದೆ, ಈ ಭಾಗದ ರೈತರ ಏಳಿಗೆಗಾಗಿ ನೂತನ ಅಧ್ಯಕ್ಷರು ಶ್ರಮಿಸಲಿದ್ದಾರೆ ಎಂದು ಹೇಳಿದರು.
ಈ ವೇಳೆ ಕೆವೈಡಿಸಿಸಿ ಬ್ಯಾಂಕಿನ ಅಧ್ಯಕ್ಷ vi ಬ್ಲ್ಯಾಕ್ ಕಾಂಗ್ರೆಸ್ ಅಧ್ಯಕ್ಷ ಲಿಂಗರಾಜ ಬಾಚಿಮಟ್ಟಿ, ಮುಖಂಡ ಬಾಪುಗೌಡ ಮಾತನಾಡಿದರು. 
ಮಾಜಿ ಜಿ. ಪಂ ಅಧ್ಯಕ್ಷ ರಾಜಶೇಖರ ಗೌಡ ಪಾಟೀಲ್, ಮುಖಂಡ ಶಾಂತಗೌಡ ಪಾಟೀಲ್ ಚನ್ನಪಟ್ಟಣ, ರಾಜಾ ಸಂತೋಷ ನಾಯಕ, ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ರಾಜಾ ಕುಮಾರ ನಾಯಕ, ರಾಜಾ ವಾಸುದೇವ ನಾಯಕ,  ರವಿಚಂದ್ರ ಹುದ್ದಾರ್, ಭೀಮರಾಯ ಮೂಲಿಮನಿ,  ಬಸನಗೌಡ ಪಾಟೀಲ್, ಮರ್ಲಿಂಗಪ್ಪ ಕರ್ನಾಳ, ದೊಡ್ಡ ದೇಸಾಯಿ, ರಾಜಾಪಿಡ್ಡ ನಾಯಕ್, ಅಬ್ದುಲ್ ಗಫರ್ ನಗನೂರಿ, ದುರ್ಗಪ್ಪ ಗೋಗಿಕೆರ, ವೆಂಕಟೇಶ್ ಹೊಸ್ಮನಿ, ವೆಂಕೋಬ ಯಾದವ ಸೇರಿ ಅನೇಕರು ಉಪಸ್ಥಿತರಿದ್ದರು.
    user_ಪುರುಷೋತ್ತಮ ನಾಯಕ ಸುರಪುರ
    ಪುರುಷೋತ್ತಮ ನಾಯಕ ಸುರಪುರ
    Journalist ಶೋರಾಪುರ, ಯಾದಗಿರಿ, ಕರ್ನಾಟಕ•
    8 hrs ago
  • ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಮತದಾರ ದಿನಾಚರಣೆಯ ಪ್ರಯುಕ್ತ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ ನಡೆಸಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ ಹೇಳಿದರು. ಶನಿವಾರ 11 ಗಂಟೆಗೆ ನಗರದ ಜಲ ನಿರ್ಮಲ ಸಭಾಂಗಣದಲ್ಲಿ ಸಸಿಗೆ ನೀರು ಹಾಕಿ ಸಭೆ ಉದ್ಘಾಟಿಸಿದ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜೇರಿ ಮಾತನಾಡಿ, ಪ್ರಜಾಪ್ರಭುತ್ವದಲಿ ಮತದಾನ ಮತ್ತು ಚುನಾವಣೆ ವಿಷಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರಬಂಧದ ವಿಷಯ ನೀಡಿ, ಪ್ರೌಢಶಾಲೆ ವಿಭಾಗ, ಪದವಿ ಪೂರ್ವ ಕಾಲೇಜು ವಿಭಾಗ ಮತ್ತು ಪದವಿ ಮತ್ತು ವಿಶ್ವವಿದ್ಯಾಲಯಗಳ ವಿಭಾಗವಾರು ಪ್ರತ್ಯೇಕ ವಿಷಯಗಳ ಮೇಲೆ ಸ್ಪರ್ಧೆ ನಡೆಸುವಂತೆ ಸೂಚಿಸಿದರು.
    1
    ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಸ್ವೀಪ್ ಸಮಿತಿ ಇವರ ಸಂಯುಕ್ತಾಶ್ರಯದಲ್ಲಿ ರಾಷ್ಟ್ರೀಯ ಮತದಾರ ದಿನಾಚರಣೆಯ ಪ್ರಯುಕ್ತ ಜಿಲ್ಲಾಮಟ್ಟದ ಪ್ರಬಂಧ ಸ್ಪರ್ಧೆ ನಡೆಸಿ ವಿದ್ಯಾರ್ಥಿಗಳಿಗೆ ಜಾಗೃತಿ ಮೂಡಿಸಬೇಕು ಎಂದು ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜಾರಿ ಹೇಳಿದರು. ಶನಿವಾರ 11 ಗಂಟೆಗೆ   ನಗರದ ಜಲ ನಿರ್ಮಲ ಸಭಾಂಗಣದಲ್ಲಿ ಸಸಿಗೆ ನೀರು ಹಾಕಿ ಸಭೆ  ಉದ್ಘಾಟಿಸಿದ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಹಾಲಸಿದ್ದಪ್ಪ ಪೂಜೇರಿ ಮಾತನಾಡಿ, ಪ್ರಜಾಪ್ರಭುತ್ವದಲಿ ಮತದಾನ ಮತ್ತು ಚುನಾವಣೆ ವಿಷಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಪ್ರಬಂಧದ ವಿಷಯ ನೀಡಿ, ಪ್ರೌಢಶಾಲೆ ವಿಭಾಗ, ಪದವಿ ಪೂರ್ವ ಕಾಲೇಜು ವಿಭಾಗ ಮತ್ತು ಪದವಿ ಮತ್ತು ವಿಶ್ವವಿದ್ಯಾಲಯಗಳ ವಿಭಾಗವಾರು ಪ್ರತ್ಯೇಕ ವಿಷಯಗಳ ಮೇಲೆ ಸ್ಪರ್ಧೆ ನಡೆಸುವಂತೆ ಸೂಚಿಸಿದರು.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    5 hrs ago
  • ರಾಜ್ಯ ಕಾಂಗ್ರೆಸ್ ಸರಕಾರ ಜಾರಿಗೊಳಿಸುತ್ತಿರುವ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ -2025 ಮಸೂದೆಯನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ನಗರದ ಡಾ. ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ನಡೆಸಿದರು. ಕರ್ನಾಟಕ ದ್ವೇಷ - ಭಾಷಣ ಮತ್ತು ದ್ವೇಷ ಅಪರಾಧಗಳ - ಮಸೂದೆಯ ಮೂಲಕ ವಾಕ್ ಸ್ವಾತಂತ್ರ್ಯ ಮತ್ತು ವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದರು
    1
    ರಾಜ್ಯ ಕಾಂಗ್ರೆಸ್ ಸರಕಾರ ಜಾರಿಗೊಳಿಸುತ್ತಿರುವ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ ಪ್ರತಿಬಂಧಕ ವಿಧೇಯಕ -2025 ಮಸೂದೆಯನ್ನು ವಿರೋಧಿಸಿ ಬಿಜೆಪಿ ಕಾರ್ಯಕರ್ತರು ನಗರದ ಡಾ. ಬಿ ಆರ್ ಅಂಬೇಡ್ಕರ್ ವೃತ್ತದಲ್ಲಿ ನಡೆಸಿದರು. ಕರ್ನಾಟಕ ದ್ವೇಷ - ಭಾಷಣ ಮತ್ತು ದ್ವೇಷ ಅಪರಾಧಗಳ - ಮಸೂದೆಯ ಮೂಲಕ ವಾಕ್ ಸ್ವಾತಂತ್ರ್ಯ ಮತ್ತು ವ್ಯಕ್ತಿ ಸ್ವಾತಂತ್ರ್ಯವನ್ನು ಕಸಿದುಕೊಳ್ಳಲು ರಾಜ್ಯ ಸರ್ಕಾರ ಮುಂದಾಗಿದೆ ಎಂದು ಬಿಜೆಪಿ ನಾಯಕರು ಆಕ್ರೋಶ ವ್ಯಕ್ತಪಡಿಸಿದರು
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    18 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    8 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    11 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    14 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    18 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.