Shuru
Apke Nagar Ki App…
ಇದು ಪೇಪರ್ ಪ್ಲೇಟ್ ಅಲ್ಲ, ಮೈಕ್ರೋ ಪ್ಲಾಸ್ಟಿಕ್ ಹೊದಿಕೆ ಈ ಪ್ಲೇಟನ್ನು ವೈದ್ಯರು *ಕ್ಯಾನ್ಸರ್ ಪ್ಲೇಟ್* ಎಂದು ಕರೆಯುತ್ತಾರೆ, ದಯವಿಟ್ಟು ಪ್ಲೇಟ್ ಈ ಪ್ಲೇಟನ್ನು ಊಟಕ್ಕೆ ಉಪಯೋಗಿಸದಿರಿ.
✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
ಇದು ಪೇಪರ್ ಪ್ಲೇಟ್ ಅಲ್ಲ, ಮೈಕ್ರೋ ಪ್ಲಾಸ್ಟಿಕ್ ಹೊದಿಕೆ ಈ ಪ್ಲೇಟನ್ನು ವೈದ್ಯರು *ಕ್ಯಾನ್ಸರ್ ಪ್ಲೇಟ್* ಎಂದು ಕರೆಯುತ್ತಾರೆ, ದಯವಿಟ್ಟು ಪ್ಲೇಟ್ ಈ ಪ್ಲೇಟನ್ನು ಊಟಕ್ಕೆ ಉಪಯೋಗಿಸದಿರಿ.
More news from ಕರ್ನಾಟಕ and nearby areas
- ಲೋನ್ ಕಟ್ಟಿಲ್ಲ ಎಂಬ ಕಾರಣಕ್ಕೆ ಖಾಸಗಿ ಬ್ಯಾಂಕ್ ಸಿಬ್ಬಂದಿ ಮನೆ ಸೀಜ್ ಮಾಡಲು ಬಂದಿದ್ದರಿಂದ ಭಯಗೊಂಡ ಮನೆ ಮಾಲೀಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧಾರವಾಡದ ಸೈದಾಪುರದಲ್ಲಿ ನಡೆದಿದೆ. ಸೈದಾಪುರದ ವಾಸೀಂ ಸೈಯದ್ (39) ಎಂಬ ವ್ಯಕ್ತಿ ಮನೆ ಕಟ್ಟಲೆಂದು ಖಾಸಗಿ ಬ್ಯಾಂಕ್ನಿಂದ 71 ಲಕ್ಷ ಸಾಲ ಪಡೆದಿದ್ದ. ಈ ಸಾಲಕ್ಕೆ ಬಡ್ಡಿ ಬೆಳೆದು ಕೇವಲ 14 ತಿಂಗಳಲ್ಲೇ ಅದು 86 ಲಕ್ಷಕ್ಕೆ ಬಂದು ನಿಂತಿದೆ. ಈ ಸಾಲವನ್ನು ಕಟ್ಟುವಂತೆ ಆ ಖಾಸಗಿ ಬ್ಯಾಂಕ್ನವರು ಕೋರ್ಟ್ ಆದೇಶ ತಂದು ಮನೆ ಸೀಜ್ ಮಾಡಲು ಬಂದಿದ್ದರು. ಇದರಿಂದ ಭಯಗೊಂಡ ವಾಸೀಂ ಎಂಬಾತ ಅದೇ ಮನೆಯಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ವಾಸೀಂ ಅವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.1
- Snake rauf 99164034481
- ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್. ಗದಗ ಸಮಾಜ ಕಲ್ಯಾಣ ಇಲಾಖೆ, ಮುಂಡರಗಿ ಮುಂಡರಗಿ ತಾಲೂಕ ದಲಿತಪರ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರವರ 135ನೇ ಹಾಗೂ ಹಸಿರು ಕ್ರಾಂತಿಯ ಹರಿಕಾರ. ರಾಷ್ಟ್ರ ನಾಯಕ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್ ರವರ 119ನೇ ಜನ್ಮ ದಿನಾಚರಣೆ ನಿಮಿತ್ಯ ಚಿಂತನ ಮಂಥನ ಕಾರ್ಯಕ್ರಮ1
- Post by Mayur TV Hangal YouTube c1
- ಬೆಳಗಾವಿ ಜಿಲ್ಲೆಯ ಚೆನ್ನಮ್ಮನ ಕಿತ್ತೂರು ತಾಲೂಕಿನ ಹುಣಸಿಕಟ್ಟಿ ಗ್ರಾಮದ ಸರ್ಕಾರಿ ಪ್ರೌಢಶಾಲೆಯ ಸುವರ್ಣ ಮಹೋತ್ಸವದ ಅಂಗವಾಗಿ ಪತ್ರಿಕಾಗೋಷ್ಠಿ ಕರೆಯಲಾಗಿತ್ತು ಈ ಪತ್ರಿಕಾಗೋಷ್ಠಿಯಲ್ಲಿ ಶಾಲಾ ಮುಖ್ಯೋಪಾಧ್ಯಾಯರು ಸ್ಡಿಎಂಸಿ ಅಧ್ಯಕ್ಷರು ,ಸರ್ವ ಸದಸ್ಯರು ಊರಿನ ಹಿರಿಯರು, ಶಿಕ್ಷಣ ಪ್ರೇಮಿಗಳು, ಹಳೆಯ ವಿದ್ಯಾರ್ಥಿಗಳು ಹಾಜರಿದ್ದರು. ಇದೇ ಸಂದರ್ಭದಲ್ಲಿ ಕೊಪ್ಪಳ ಜಿಲ್ಲೆ ಗವಿ ಸಿದ್ಧೇಶ್ವರ ಮಠ ಸಾಮ್ವಿ1
- ಬಾಗಲಕೋಟೆಯಲ್ಲಿ ರಾಜಕೀಯ ಹೇಳಿಕೆಗಳ ಸದ್ದು ಜೋರಾಗಿದೆ. ಜಿಲ್ಲಾ ವಕೀಲರ ಸಂಘದಲ್ಲಿ ನಡೆದ ಕಾರ್ಯಕ್ರಮದಲ್ಲಿ ಬಿಜೆಪಿ ಅಭ್ಯರ್ಥಿ ವೀರಣ್ಣ ಚರಂತಿಮಠ ಅವರು ನೀಡಿದ ಹೇಳಿಕೆ ಇದೀಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಎಸ್ಸಿ ಎಸ್ಟಿ ಕಾಲೋನಿಗಳ ಬಗ್ಗೆ ಹೀಯಾಳನೆ ಮಾಡಲಾಗಿದೆ ಎನ್ನುವ ಆರೋಪ ಕೇಳಿಬಂದಿದ್ದು, ಇದಕ್ಕೆ ಸಾರ್ವಜನಿಕ ವಲಯದಲ್ಲಿ ತೀವ್ರ ಆಕ್ರೋಶ ವ್ಯಕ್ತವಾಗಿದೆ. ಅಲ್ಲದೆ, ಗೃಹ ಸಚಿವರಾದ ಜಿ. ಪರಮೇಶ್ವರ್ ಮತ್ತು ಸಮಾಜ ಕಲ್ಯಾಣ ಸಚಿವರಾದ ಎಚ್.ಸಿ. ಮಹಾದೇವಪ್ಪ ಅವರ ಪ್ರಚಾರದ ಕುರಿತು ನೀಡಿದ ವ್ಯಂಗ್ಯ ಹೇಳಿಕೆಯೂ ಚರ್ಚೆಗೆ ಗ್ರಾಸವಾಗಿದೆ. ಈ ವಿವಾದಾತ್ಮಕ ಹೇಳಿಕೆಗಳ ವಿರುದ್ಧ ಬಾಗಲಕೋಟೆ ಜಿಲ್ಲಾ ಬಾಂಡ್ ರೈಟರ್ ಸಂಘದ ಅಧ್ಯಕ್ಷ ಬಜ್ಜಣ್ಣವರ್ ಅವರು ತೀವ್ರವಾಗಿ ಖಂಡನೆ ವ್ಯಕ್ತಪಡಿಸಿದ್ದಾರೆ. “ಸಮಾಜದ ಕೆಲ ವರ್ಗಗಳ ಬಗ್ಗೆ ಹೀಯಾಳನೆ ಮಾಡುವುದು ಸರಿಯಲ್ಲ” ಎಂದು ಅವರು ಹೇಳಿದ್ದಾರೆ. ಒಟ್ಟಿನಲ್ಲಿ, ಈ ಘಟನೆ ಬಾಗಲಕೋಟೆಯಲ್ಲಿ ರಾಜಕೀಯ ವಾತಾವರಣವನ್ನು ಮತ್ತಷ್ಟು ಕಾವೇರಿಸಿದ್ದು, ಮುಂದಿನ ದಿನಗಳಲ್ಲಿ ಇದರ ಪರಿಣಾಮ ಹೇಗಿರಲಿದೆ ಎಂಬುದು ಗಮನಾರ್ಹವಾಗಿದೆ.1
- ಗುಳೇದಗುಡ್ಡ : ಏ.7 ರಂದು ನಡೆಯಲಿರುವ ಕೂಡಲಸಂಗಮದ ಶ್ರೀ ಸಂಗಮೇಶ್ವರ ದೇವರ ಜಾತ್ರಾಮಹೋತ್ಸವದ ಅಂಗವಾಗಿ ನಡೆಯಲಿರುವ ಹುಚ್ಚಯ್ಯ ರಥದ ಕಳಸ ಹಾಗೂ ಪಲ್ಲಕ್ಕಿ ಮೆರವಣಿಗೆ ಭಜನೆಯೊಂದಿಗೆ ನಗರದ ರೇವಣಸಿದ್ದಪ್ಪ ದೇವರಮನಿ ಅವರ ಮನೆಯಿಂದ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕೂಡಲಸಂಗಮಕ್ಕೆ ಶನಿವಾರ ಪಾದಯಾತ್ರೆಯ ಮೂಲಕ ತೆರಳಿತು. ಇದಕ್ಕೂ ಮೊದಲು ಕಳಸಕ್ಕೆ ಅಭಿಷೇಕ, ಪೂಜೆ ನಡೆಯಿತು. ಮೆರವಣಿಗೆಯಲ್ಲಿ ರೇವಣಸಿದ್ದಪ್ಪ ದೇವರಮನಿ, ಮುತ್ತಣ್ಣ ದೇವರಮನಿ, ವೀರುಪಾಕ್ಷ ದೇವರಮನಿ, ಈರಪ್ಪ ಗಡ್ಡಿ, ಶಿವಪ್ಪ ಶ್ಯಾವಿ, ಶೇಖರಪ್ಪ ರಂಜನಗಿ, ಬಿ.ಎನ್.ಪಾಗಿ, ಶರಣಪ್ಪ ಖಂಡಿ, ಈರಪ್ಪ ಬೆಟಗೇರಿ, ಮಹಾಗುಂಡಪ್ಪ ದೇವರಮನಿ, ಶ್ರೀನಿವಾಸ ರಂಜನಗಿ, ಸಂಗಮೇಶ ರಂಜನಗಿ, ಮಹೇಶ ಶ್ಯಾವಿ, ಈರಪ್ಪ ಗಂಜಾಳ, ಈರಣ್ಣ ಸುರಪುರ, ವಿಜಯ ಕಣವಿ, ಮೇಘರಾಜ ಸುರಪುರ, ಬಸವರಾಜ ಬುದರಿ, ಪ್ರಭುಕುಮಾರ ಬುದರಿ, ಬಸಪ್ಪ ಕೊಪ್ಪದ, ಅಮರೇಶ ಗೊಡನ್ನವರ, ಅಶ್ವೀನಿ ದೇವರಮನಿ, ಕೂಡ್ಲೆವ್ವ ರಂಜನಗಿ, ಗಿರಿಜಾ ರಂಜನಗಿ, ಅನ್ನವ್ವ ರಂಜನಗಿ, ಸಂಗಮ್ಮ ಕುಂಟೋಜಿ, ನೀಲಮ್ಮ ಕಲಕೇರಿ, ಶೋಭಾ ಹದ್ಲಿ ಮತ್ತಿತರರು ಇದ್ದರು.3
- ಮೂಲಭೂತ ಸೌಕರ್ಯ ಒದಗಿಸಲು ಆಗ್ರಹಿಸಿ ಗ್ರಾಮಸ್ಥರು ಮತ್ತಿಗಟ್ಟಿ ಗ್ರಾಮ ಪಂಚಾಯಿತಿ ಕೀಲಿ ಮುರಿದು ಗುರುವಾರ ಆಕ್ರೋಶ ಹೊರಹಾಕಿದ್ದಾರೆ. ಮತ್ತಿಗಟ್ಟಿ ಗ್ರಾಮ ಪಂಚಾಯತಿಯಿಂದ ಯಾವುದೇ ಮೂಲಭೂತ ಸೌಕರ್ಯ ನೀಡುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಕುಂದಗೋಳ ತಾಲ್ಲೂಕಿನ ಮತ್ತಿಗಟ್ಟಿ ಗ್ರಾಮ ಪಂಚಾಯಿತಿಯಿಂದ ಗ್ರಾಮಕ್ಕೆ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳನ್ನು ನೀಡುತ್ತಿಲ್ಲ, ಪಂಚಾಯತ ವತಿಯಿಂದ ಅನುದಾನ ಇಲ್ಲ, ಇದಕ್ಕೆ ಗ್ರಾಮ ಪಂಚಾಯತಿ ಪಿಡಿಓ ನಿರ್ಲಕ್ಷ್ಯ ಸಹ ಇದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ . ಮೂಲ ಭೂತ ಸೌಕರ್ಯಗಳನ್ನ ನೀಡದ ಪಂಚಾಯತ ಅಧಿಕಾರಿಗಳ ಮೇಲೆ ಕ್ರಮ ಆಗಬೇಕು. ತಕ್ಷಣವೇ ಎಲ್ಲಾ ಸೌಕರ್ಯ ನೀಡಬೇಕು ಎಂದು ಒತ್ತಾಯಿಸಿದರು.1