Shuru
Apke Nagar Ki App…
ಇಂದು ನಡಿದ ನಮ್ಮ್ ಊರಿನ ಅಲ್ಲಿ ಸಣ್ಣ ಮಕ್ಕಳನು ಹೊಡೆದು ವಿರುದ ಪಡಿಸಲ ಆಯ್ತು ಗಣಪತಿ ಕೂರಿಸಿವ ಜಾಗವನ್ನು ಮುಸ್ಲಿಂ ಸಮುದಾಯದದಿಂದ ವಿರುದ ಆದ ಕಾರಣ ಪೊಲೀಸರ ಸಮ್ಮುಖದಲ್ಲಿ ಗಣಪತಿ ಕುರಿಸುವದನು ಸ್ಥಗಿತಗೊಳಿಸಲತು ಇನ್ನು ಮುಂದೆ ನಮ್ಮ ಹಿಂದೂ ಜನಾಂಗ ಎಚ್ಚತುಕೊಳ್ಳಿ ನಮ್ಮಗೆ ಅವರು ಹೇಗೆ ವಿರುದ ಮಾಡತಿರೂ ಅರ್ಥ ಮಾಡಿ ಕೊಳ್ಳಿ ಹಿಂದೂ ಜನಗಳೇ ಜೈ ಶ್ರೀ ರಾಮ🚩 🚩🕉 ಇಂದು ನಡಿದ ನಮ್ಮ್ ಊರಿನ ಅಲ್ಲಿ ಸಣ್ಣ ಮಕ್ಕಳನು ಹೊಡೆದು ವಿರುದ ಪಡಿಸಲ ಆಯ್ತು ಗಣಪತಿ ಕೂರಿಸಿವ ಜಾಗವನ್ನು ಮುಸ್ಲಿಂ ಸಮುದಾಯದದಿಂದ ವಿರುದ ಆದ ಕಾರಣ ಪೊಲೀಸರ ಸಮ್ಮುಖದಲ್ಲಿ ಗಣಪತಿ ಕುರಿಸುವದನು ಸ್ಥಗಿತಗೊಳಿಸಲತು ಇನ್ನು ಮುಂದೆ ನಮ್ಮ ಹಿಂದೂ ಜನಾಂಗ ಎಚ್ಚತುಕೊಳ್ಳಿ ನಮ್ಮಗೆ ಅವರು ಹೇಗೆ ವಿರುದ ಮಾಡತಿರೂ ಅರ್ಥ ಮಾಡಿ ಕೊಳ್ಳಿ ಹಿಂದೂ ಜನಗಳೇ ಜೈ ಶ್ರೀ ರಾಮ🚩 🚩🕉
Laxman shankrappa jadhav
ಇಂದು ನಡಿದ ನಮ್ಮ್ ಊರಿನ ಅಲ್ಲಿ ಸಣ್ಣ ಮಕ್ಕಳನು ಹೊಡೆದು ವಿರುದ ಪಡಿಸಲ ಆಯ್ತು ಗಣಪತಿ ಕೂರಿಸಿವ ಜಾಗವನ್ನು ಮುಸ್ಲಿಂ ಸಮುದಾಯದದಿಂದ ವಿರುದ ಆದ ಕಾರಣ ಪೊಲೀಸರ ಸಮ್ಮುಖದಲ್ಲಿ ಗಣಪತಿ ಕುರಿಸುವದನು ಸ್ಥಗಿತಗೊಳಿಸಲತು ಇನ್ನು ಮುಂದೆ ನಮ್ಮ ಹಿಂದೂ ಜನಾಂಗ ಎಚ್ಚತುಕೊಳ್ಳಿ ನಮ್ಮಗೆ ಅವರು ಹೇಗೆ ವಿರುದ ಮಾಡತಿರೂ ಅರ್ಥ ಮಾಡಿ ಕೊಳ್ಳಿ ಹಿಂದೂ ಜನಗಳೇ ಜೈ ಶ್ರೀ ರಾಮ🚩 🚩🕉 ಇಂದು ನಡಿದ ನಮ್ಮ್ ಊರಿನ ಅಲ್ಲಿ ಸಣ್ಣ ಮಕ್ಕಳನು ಹೊಡೆದು ವಿರುದ ಪಡಿಸಲ ಆಯ್ತು ಗಣಪತಿ ಕೂರಿಸಿವ ಜಾಗವನ್ನು ಮುಸ್ಲಿಂ ಸಮುದಾಯದದಿಂದ ವಿರುದ ಆದ ಕಾರಣ ಪೊಲೀಸರ ಸಮ್ಮುಖದಲ್ಲಿ ಗಣಪತಿ ಕುರಿಸುವದನು ಸ್ಥಗಿತಗೊಳಿಸಲತು ಇನ್ನು ಮುಂದೆ ನಮ್ಮ ಹಿಂದೂ ಜನಾಂಗ ಎಚ್ಚತುಕೊಳ್ಳಿ ನಮ್ಮಗೆ ಅವರು ಹೇಗೆ ವಿರುದ ಮಾಡತಿರೂ ಅರ್ಥ ಮಾಡಿ ಕೊಳ್ಳಿ ಹಿಂದೂ ಜನಗಳೇ ಜೈ ಶ್ರೀ ರಾಮ🚩 🚩🕉
More news from ಕರ್ನಾಟಕ and nearby areas
- ರೈತರಿಗೆ ಸಮರ್ಪಕ ವಿದ್ಯುತ್ ನೀಡಬೇಕೆಂದು ಹಿಡಕಲ್ ಹೆಸ್ಕಾಂ ಕಚೇರಿಗೆ ಮುತ್ತಿಗೆ ಹಾಕಿದ ಕುಡಚಿ ಮಾಜಿ ಶಾಸಕ ಪಿ. ರಾಜೀವ್1
- ಗಣಪತಿ ಮೂರ್ತಿ ಹೊತ್ತು ನಡೆದ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್! ಭಾವೈಕ್ಯತೆಗೆ ಮಾದರಿ ನಡೆ ಗಣಪತಿ ಮೂರ್ತಿ ಹೊತ್ತು ನಡೆದ ಬೆಳಗಾವಿ ಡಿಸಿ ಮೊಹಮ್ಮದ್ ರೋಷನ್! ಭಾವೈಕ್ಯತೆಗೆ ಮಾದರಿ ನಡೆ1
- ಮಳೆ ಕೊರತೆ ನೆಪದಲ್ಲಿ ಕಾಂಗ್ರೆಸ್ ಸರ್ಕಾರ ಲೋಡ್ ಶೆಡ್ಡಿಂಗ್ ಜಾರಿಗೊಳಿಸಿ ಅನ್ನದಾತರಿಗೆ ದ್ರೋಹ ಮಳೆ ಕೊರತೆ ನೆಪದಲ್ಲಿ ಕಾಂಗ್ರೆಸ್ ಸರ್ಕಾರ ಲೋಡ್ ಶೆಡ್ಡಿಂಗ್ ಜಾರಿಗೊಳಿಸಿ ಅನ್ನದಾತರಿಗೆ ದ್ರೋಹ ಬಗೆಯುತ್ತಿದೆ. ಭೀಕರ ಬರ ಹಾಗೂ ಪಂಪ್ಸೆಟ್ಗಳಿಗೆ ವಿದ್ಯುತ್ ನೀಡದ ಪರಿಣಾಮ ಬೆಳೆದ ಬೆಳೆಗಳು ಜಮೀನಿನಲ್ಲಿಯೇ ಒಣಗಿ ಹೋಗಿವೆ. ರಿಯಲ್ ಎಸ್ಟೇಟ್ ಸಿಎಂ ಡಿಕೆ ಶಿವಕುಮಾರ್ ಅವರೇ, ಸಮರ್ಪಕ ವಿದ್ಯುತ್, ಪರಿಹಾರವಿಲ್ಲದೆ ನಾಡಿನ ಅನ್ನದಾತರು ಕಂಗಾಲಾಗಿದ್ದಾರೆ, ಕೂಡಲೇ ರೈತರ ಪಂಪ್ಸೆಟ್ಗಳಿಗೆ ಸಮರ್ಪಕ ವಿದ್ಯುತ್ ಪೂರೈಸಿ ಹಾಗೇ ಬರ ಪರಿಹಾರ ವಿತರಿಸಲು ಕ್ರಮ ವಹಿಸಿ.1
- ನಾಳೆ ಅದ್ದೂರಿಯಾಗಿ ನಡೆಯಲಿರುವ ಕಲ್ಯಾಣ ಕರ್ನಾಟಕ ವಿಮೋಚನಾ ದಿನಾಚರಣೆ ಆಚರಿಸಲು ಕುಷ್ಟಗಿ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹೆಚ್ ಪಾಟೀಲ್ ಕರೆ. ಕುಷ್ಟಗಿ : ನಾಳೆ ಸೆಪ್ಟೆಂಬರ್ 17 ನಮ್ಮ ಕಲ್ಯಾಣ ಕರ್ನಾಟಕದ ಇತಿಹಾಸದಲ್ಲೇ ಅತ್ಯಂತ ಪವಿತ್ರ ಮತ್ತು ಹೆಮ್ಮೆಯ ದಿನ! ನಾಳೆ ನಾವು ‘ಕಲ್ಯಾಣ ಕರ್ನಾಟಕ ವಿಮೋಚನಾ ದಿನ’ವನ್ನು ಅತ್ಯಂತ ವಿಜೃಂಭಣೆಯಿಂದ ಆಚರಿಸೋಣವೆಂದು ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕರಾದ ಹಾಗೂ ಕುಷ್ಟಗಿ ಕ್ಷೇತ್ರದ ಶಾಸಕರಾದ ದೊಡ್ಡನಗೌಡ ಹೆಚ್ ಪಾಟೀಲ್ ಅವರು ಹೇಳಿದರು. 1947ರಲ್ಲಿ ಇಡೀ ದೇಶಕ್ಕೆ ಸ್ವಾತಂತ್ರ್ಯ ಸಿಕ್ಕರೂ, ನಮ್ಮ ಕಲಬುರಗಿ, ಬೀದರ್, ರಾಯಚೂರು, ಕೊಪ್ಪಳ, ಯಾದಗಿರಿ, ಬಳ್ಳಾರಿ ಮತ್ತು ವಿಜಯನಗರದ ಜನತೆ ನಿಜಾಮರ ಹಾಗೂ ರಜಾಕಾರರ ಕೌರ್ಯವನ್ನು ಎದುರಿಸಬೇಕಾಯಿತು. ಭಾರತ ಸರ್ಕಾರದ ‘ಆಪರೇಷನ್ ಪೋಲೋ’ ಕಾರ್ಯಾಚರಣೆಯ ಫಲವಾಗಿ, 1948ರ ಸೆಪ್ಟೆಂಬರ್ 17ರಂದು ನಮಗೆ ನಿಜವಾದ ಸ್ವಾತಂತ್ರ್ಯ ದೊರೆಯಿತು. ಈ ಮಹಾನ್ ವಿಮೋಚನೆಗಾಗಿ ಹೋರಾಡಿ, ತ್ಯಾಗ ಮತ್ತು ಬಲಿದಾನ ನೀಡಿದ ಪ್ರತಿಯೊಬ್ಬ ಅಮರ ವೀರರಿಗೂ, ಸ್ವಾತಂತ್ರ್ಯ ಹೋರಾಟಗಾರರಿಗೂ ನನ್ನ ಗೌರವಪೂರ್ವಕ ಶ್ರದ್ಧಾಂಜಲಿಗಳು. ನಾಳೆ ಪ್ರತಿಯೊಬ್ಬರೂ ನಮ್ಮ ನಾಡಿನ ಈ ಐತಿಹಾಸಿಕ ದಿನವನ್ನು ಕೇವಲ ಒಂದು ಸರ್ಕಾರಿ ಕಾರ್ಯಕ್ರಮವಾಗಿ ನೋಡದೆ, ಪ್ರತಿಯೊಂದು ಮನೆಯಲ್ಲೂ, ಪ್ರತಿಯೊಂದು ಊರಲ್ಲೂ ಅತ್ಯಂತ ಅದ್ಧೂರಿಯಾಗಿ ಆಚರಿಸೋಣ. ಈ ಭಾಗದ ಶಿಕ್ಷಣ, ಉದ್ಯೋಗ, ನೀರಾವರಿ ಹಾಗೂ ಸಮಗ್ರ ಅಭಿವೃದ್ಧಿಗೆ ನಾವೆಲ್ಲರೂ ಒಂದಾಗಿ ಶ್ರಮಿಸುವ ಸಂಕಲ್ಪ ಮಾಡೋಣ ಎಂದು ಶಾಸಕರು ಕರೆ ನೀಡಿದರು.2
- ಲಕ್ಷ್ಮಣ್ ಬಡಕಪ್ಪ ಪುಕಾಟೆ ಕುಟುಂಬ ದಿಂದ ಚಿಕ್ಕೋಡಿ ಪೊಲೀಸರ ವಿರುದ್ಧ ಗಂಭೀರ ಆರೋಪ ಚಿಕ್ಕೋಡಿ ಪೊಲೀಸರ ವಿರುದ್ಧ ಗಂಭೀರ ಆರೋಪ: ಜೀವ ಭಯದಲ್ಲಿ ಬದುಕುತ್ತಿರುವ ಜಾಗನೂರ ಗ್ರಾಮದ ಲಕ್ಷ್ಮಣ ಬಡಕಪ್ಪ ಪುಕಾಟೆ ಕುಟುಂಬ..!1
- ಕುಷ್ಟಗಿ ತಾಲೂಕನ್ನು ಬರ ಪೀಡಿತ ಪ್ರದೇಶವೆಂದು ಘೋಷಣೆ ಮಾಡುವಂತೆ ಬಿಜೆಪಿ ಪಕ್ಷದ ವತಿಯಿಂದ ನೂರಾರು ಎತ್ತಿನ ಬಂಡಿಯ ಮೂಲಕ ಬೃಹತ್ ಪ್ರತಿಭಟನೆ. ಕುಷ್ಟಗಿ:- ಕುಷ್ಟಗಿ ತಾಲೂಕಿನ ಬಂದ ಬಿಜೆಪಿ ಮಂಡಲ ಹಾಗೂ ರೈತ ಮೋರ್ಚಾ, ಯುವ ಮೋರ್ಚಾ ಸೇರಿದಂತೆ ತಾಲೂಕು ಬಿಜೆಪಿ ಕ್ಷೇತ್ರದ ವತಿಯಿಂದ ಹಾಗೂ ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ ಇವರ ನೇತೃತ್ವದಲ್ಲಿ ನೂರಾರು ಎತ್ತಿನ ಬಂಡಿಯ ಮೂಲಕ ಕುಷ್ಟಗಿ ತಾಲೂಕನ್ನು ಬರ ಪೀಡಿತ ಪ್ರದೇಶವೆಂದು ಘೋಷಣೆ ಮಾಡಬೇಕು ಎಂದು ಬೃಹತ್ ಪ್ರತಿಭಟನೆ ಬುಧವಾರ ನಡೆಸಲಾಯಿತು. ಈ ಸಂದರ್ಭದಲ್ಲಿ ಪಟ್ಟಣದ ಮಲ್ಲಯ್ಯ ವೃತ್ತದಿಂದ ಬಸ್ ನಿಲ್ದಾಣ, ಮಾರುತಿ ವೃತ್ತ, ಶ್ರೀ ಭಕ್ತ ಶ್ರೇಷ್ಠ ಕನಕದಾಸ ಸರ್ಕಲ್, ಪುರಸಭೆ ಮಾರ್ಗವಾಗಿ ವಾಲ್ಮೀಕಿ ವೃತ್ತದಿಂದ ಬಸವೇಶ್ವರ ಸರ್ಕಲ್ ತಲುಪಿ ಮಾನವ ಸರಪಳಿ ಮಾಡುವ ಮೂಲಕ ಬಹಿರಂಗ ವೇದಿಕೆ ಏರ್ಪಡಿಸಿ ರಾಜ್ಯ ಕಾಂಗ್ರೆಸ್ ಸರಕಾರದ ವಿರುದ್ಧ ಘೋಷಣೆ ಕೂಗಿ ಅತ್ಯಂತ ಸಿಗ್ರದಲ್ಲಿ ಕುಷ್ಟಗಿ ತಾಲೂಕನ್ನು ಬರ ಎಂದು ಘೋಷಣೆ ಮಾಡದಿದ್ದರೆ ಮುಂದೆ ಉಗ್ರ ಪ್ರತಿಭಟನೆ ಮಾಡುವುದಾಗಿ ಹೆಚ್ಚರಿಸಿದರು. ಈ ಸಂದರ್ಭದಲ್ಲಿ ಶಾಸಕ ಹಾಗೂ ವಿಧಾನಸಭೆ ವಿರೋಧ ಪಕ್ಷದ ಮುಖ್ಯ ಸಚೇತಕ ದೊಡ್ಡನಗೌಡ ಪಾಟೀಲ, ಸುರಪುರ ಮಾಜಿ ಶಾಸಕ ಹಾಗೂ ಮಾಜಿ ಸಚಿವ ರಾಜುಗೌಡ ನಾಯಕ, ಬಿಜೆಪಿ ಪಕ್ಷದ ಜಿಲ್ಲಾ ರೈತ ಮೋರ್ಚಾ ಅಧ್ಯಕ್ಷ ಗಿರೇಗೌಡ ಗೌಡ್ರು, ತಾಲೂಕು ಬಿಜೆಪಿ ಮಂಡಲದ ಅಧ್ಯಕ್ಷ ಮಾಹಾಂತೇಶ ಬಾದಾಮಿ, ಮಲ್ಲಪ್ಪ ಪಲ್ಲೇದ್, ಫಕೀರಪ್ಪ ಚಳಗೇರಿ ವಕೀಲರು ಸೇರಿದಂತೆ ಬಿಜೆಪಿ ಪಕ್ಷದ ಮುಖಂಡರು ಹಾಗೂ ರೈತರು ಪ್ರತಿಭಟನೆಯಲ್ಲಿ ಉಪಸ್ಥಿತರಿದ್ದರು.1
- ಖಾನಾಪುರ್ ತಾಲೂಕಿನ ಕಕ್ಕೇರಿ ಗ್ರಾಮದ ಸಿದ್ಧಾರೂಢ ಗಜಾನನನೋತ್ಸವ ಮಂಡಲದವರು ಸಾರ್ವಜನಿಕ ಗಣೇಶನ ಮೂರ್ತಿಯನ್ನು ಮೆರವಣಿಗೆ ಮೂಲಕ ಪ್ರತಿಷ್ಠಾಪಿಸಲು ತೆಗೆದುಕೊಂಡು ಹೋಗುವ ದೃಶ್ಯ.1
- ಕಿತ್ತೂರಿನ ಅವರಾಧಿ ಗ್ರಾಮದಲ್ಲಿ double murder, ತಂದೆ ಮಗಳ ಹತ್ಯೆ ಕಿತ್ತೂರು ತಾಲೂಕಿನ ಅವರಾದಿ ಗ್ರಾಮದ ಗ್ರಾಮ ಪಂಚಾಯತಿಯಲ್ಲಿ ಆಸ್ತಿ ವಿವಾದ ತಂದೆ ಮಗಳನ್ನು ಹಾಡು ಹಗಲೇ ಬೀಕರ್ ಹತ್ಯೆ ಮಾಡಿದ ದುರ್ಘಟನೆ ಸಂಭವಿಸಿದೆ ಸ್ಥಳಕ್ಕೆ sp ಕೆ ರಾಮರಾಜನ ಬೇಟಿ ನೀಡಿದ್ದಾರೆ1
- ಬೆಳಗಾವಿ: ಗ್ರಾಮ ಪಂಚಾಯಿತಿ ಕಚೇರಿಯಲ್ಲೇ ನಿವೃತ್ತ ಯೋಧ, ಪುತ್ರಿ ಹ... ಬೆಳಗಾವಿ: ಜಿಲ್ಲೆಯ ಕಿತ್ತೂರು ತಾಲೂಕಿನ ಅವರಾದಿ ಗ್ರಾಮ ಪಂಚಾಯಿತಿ ಕಚೇರಿಯಲ್ಲಿ ನಿವೃತ್ತ ಯೋಧ ಹಾಗೂ ಅವರ ಪುತ್ರಿ ಹತ್ಯೆಯಾಗಿರುವ ಘಟನೆ ಆತಂಕಕ್ಕೆ ಕಾರಣವಾಗಿದೆ. ಮೃತರನ್ನು ನಿವೃತ್ತ ಯೋಧ ರುದ್ರಪ್ಪ ಕುಂದರಗಿ (67) ಹಾಗೂ ಅವರ ಪುತ್ರಿ ಶಶಿಕಲಾ ಕುಂದರಗಿ (26) ಎಂದು ಗುರುತಿಸಲಾಗಿದೆ ಎಂದು ತಿಳಿದುಬಂದಿದೆ. ಆಸ್ತಿ ಹಾಗೂ ಜಮೀನು ವಿಚಾರಕ್ಕೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಈ ಘಟನೆ ನಡೆದಿರಬಹುದು ಎಂಬ ಶಂಕೆ ವ್ಯಕ್ತವಾಗಿದೆ. ಆದರೆ ಹತ್ಯೆಗೆ ನಿಖರ ಕಾರಣವೇನು ಮತ್ತು ಕೃತ್ಯದಲ್ಲಿ ಯಾರು ಭಾಗಿಯಾಗಿದ್ದಾರೆ ಎಂಬುದು ಪೊಲೀಸ್ ತನಿಖೆಯಿಂದ ಸ್ಪಷ್ಟವಾಗಬೇಕಿದೆ. ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಘಟನಾ ಸ್ಥಳದಲ್ಲಿ ಅಗತ್ಯ ಸಾಕ್ಷ್ಯಗಳನ್ನು ಸಂಗ್ರಹಿಸಲಾಗಿದ್ದು, ಪ್ರಕರಣದ ವಿವಿಧ ಆಯಾಮಗಳ ಕುರಿತು ತನಿಖೆ ಮುಂದುವರಿದಿದೆ. ಆರೋಪಿಗಳ ಪತ್ತೆ ಹಾಗೂ ಘಟನೆಯ ಸಂಪೂರ್ಣ ಹಿನ್ನೆಲೆ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ. **ಪೊಲೀಸರ ಅಧಿಕೃತ ಮಾಹಿತಿ ಹೊರಬಂದ ಬಳಿಕವಷ್ಟೇ ಹತ್ಯೆಯ ನಿಖರ ಕಾರಣ ಮತ್ತು ಆರೋಪಿಗಳ ಕುರಿತು ಸ್ಪಷ್ಟತೆ ಸಿಗಲಿದೆ.**1