logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮರುಳು ಮಾಫಿಯಾ ಪೊಲೀಸ್ ದಾಳಿ ಅಕ್ರಮ ಮರಳು ತುಂಬಿ ಸಾಗಾಟ ಮಾಡುತ್ತಿರುವ ಟ್ರ್ಯಾಕ್ಟ‌ರ್ ಮೇಲೆ ದಾಳಿ ನಡೆಸಿ ಆರು ಟ್ಯಾಕ್ಟರ್ ವಶಕ್ಕೆ, ಗದಗ ಜಿಲ್ಲಾ ಮುಂಡರಗಿ ತಾಲೂಕಿನಲ್ಲಿ ತುಂಗಭದ್ರಾ ನದಿ ತಾಯಿಯ ಒಡಲು ಬಗೆಯುತ್ತಿರುವ ದಂದೆ ಕೊರರು ರಾಜಾರೋಷವಾಗಿ ಅಕ್ರಮ ಮರಳು ಸಾಗಾಟ ಗಣಿಗಾರಿಕೆ ಮೇಲೆ ದಾಳಿ ನಡೆಸಿ ಸುಮಾರು ಆರಕ್ಕು ಹೆಚ್ಚು ಮರಳು ತುಂಬಿದ ಟ್ರ್ಯಾಕ್ಟ‌ರ್ ವಶ ಪಡಿಸಿಕೊಂಡಿದ್ದಾರೆ ಸದ್ಯ ಮುಂಡರಗಿ ಪೊಲೀಸ ಠಾಣಾ ದಲ್ಲಿ ವಾಹನಗಳು ಇವೆ

2 hrs ago
user_Udachappa tigari
Udachappa tigari
Photographer ಮುಂಡರಗಿ, ಗದಗ, ಕರ್ನಾಟಕ•
2 hrs ago

ಮರುಳು ಮಾಫಿಯಾ ಪೊಲೀಸ್ ದಾಳಿ ಅಕ್ರಮ ಮರಳು ತುಂಬಿ ಸಾಗಾಟ ಮಾಡುತ್ತಿರುವ ಟ್ರ್ಯಾಕ್ಟ‌ರ್ ಮೇಲೆ ದಾಳಿ ನಡೆಸಿ ಆರು ಟ್ಯಾಕ್ಟರ್ ವಶಕ್ಕೆ, ಗದಗ ಜಿಲ್ಲಾ ಮುಂಡರಗಿ ತಾಲೂಕಿನಲ್ಲಿ ತುಂಗಭದ್ರಾ ನದಿ ತಾಯಿಯ ಒಡಲು ಬಗೆಯುತ್ತಿರುವ ದಂದೆ ಕೊರರು ರಾಜಾರೋಷವಾಗಿ ಅಕ್ರಮ ಮರಳು ಸಾಗಾಟ ಗಣಿಗಾರಿಕೆ ಮೇಲೆ ದಾಳಿ ನಡೆಸಿ ಸುಮಾರು ಆರಕ್ಕು ಹೆಚ್ಚು ಮರಳು ತುಂಬಿದ ಟ್ರ್ಯಾಕ್ಟ‌ರ್ ವಶ ಪಡಿಸಿಕೊಂಡಿದ್ದಾರೆ ಸದ್ಯ ಮುಂಡರಗಿ ಪೊಲೀಸ ಠಾಣಾ ದಲ್ಲಿ ವಾಹನಗಳು ಇವೆ

More news from ಕರ್ನಾಟಕ and nearby areas
  • ಗದಗ ಜಿಲ್ಲಾ ಮುಂಡರಗಿ ತಾಲೂಕಿನಲ್ಲಿ ತುಂಗಭದ್ರಾ ನದಿ ತಾಯಿಯ ಒಡಲು ಬಗೆಯುತ್ತಿರುವ ದಂದೆ ಕೊರರು ರಾಜಾರೋಷವಾಗಿ ಅಕ್ರಮ ಮರಳು ಸಾಗಾಟ ಗಣಿಗಾರಿಕೆ ಮೇಲೆ ದಾಳಿ ನಡೆಸಿ ಸುಮಾರು ಆರಕ್ಕು ಹೆಚ್ಚು ಮರಳು ತುಂಬಿದ ಟ್ರ್ಯಾಕ್ಟ‌ರ್ ವಶ ಪಡಿಸಿಕೊಂಡಿದ್ದಾರೆ ಸದ್ಯ ಮುಂಡರಗಿ ಪೊಲೀಸ ಠಾಣಾ ದಲ್ಲಿ ವಾಹನಗಳು ಇವೆ
    1
    ಗದಗ ಜಿಲ್ಲಾ ಮುಂಡರಗಿ ತಾಲೂಕಿನಲ್ಲಿ ತುಂಗಭದ್ರಾ ನದಿ ತಾಯಿಯ ಒಡಲು ಬಗೆಯುತ್ತಿರುವ ದಂದೆ ಕೊರರು ರಾಜಾರೋಷವಾಗಿ ಅಕ್ರಮ ಮರಳು ಸಾಗಾಟ ಗಣಿಗಾರಿಕೆ ಮೇಲೆ ದಾಳಿ ನಡೆಸಿ ಸುಮಾರು ಆರಕ್ಕು ಹೆಚ್ಚು ಮರಳು ತುಂಬಿದ ಟ್ರ್ಯಾಕ್ಟ‌ರ್ ವಶ ಪಡಿಸಿಕೊಂಡಿದ್ದಾರೆ ಸದ್ಯ ಮುಂಡರಗಿ ಪೊಲೀಸ ಠಾಣಾ ದಲ್ಲಿ ವಾಹನಗಳು ಇವೆ
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    2 hrs ago
  • ಗದಗ ಜಿಲ್ಲಾ ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿರುವ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿ ದಿನ ಬೆಳಿಗ್ಗೆಯಿಂದ ಸಂಜೆಯವರೆಗೆ ಇಸ್ಪೀಟ್ ಆಟದಲ್ಲಿ ನಿರತರಾಗಿದ್ದು ದೇವಸ್ಥಾನದಲ್ಲಿ ತುಂಬಾ ಗಲಿಜು ಮತ್ತು ದುಶ್ಚಟಗಳ ತಾಣವಾಗಿದೆ ಇದನ್ನು ಅಧಿಕಾರಿಗಳು ತಡೆಯಬೇಕು ಎಂದು ಮೈಲಾರಪ್ಪ ಕಲಕೇರಿ ಅವರು ಆಗ್ರಹಿಸಿದರು
    3
    ಗದಗ ಜಿಲ್ಲಾ ಮುಂಡರಗಿ ತಾಲೂಕಿನ ನಾಗರಹಳ್ಳಿ ಗ್ರಾಮದಲ್ಲಿರುವ ಶ್ರೀ ದುರ್ಗಾದೇವಿ ದೇವಸ್ಥಾನದಲ್ಲಿ ಪ್ರತಿ ದಿನ ಬೆಳಿಗ್ಗೆಯಿಂದ ಸಂಜೆಯವರೆಗೆ ಇಸ್ಪೀಟ್ ಆಟದಲ್ಲಿ ನಿರತರಾಗಿದ್ದು ದೇವಸ್ಥಾನದಲ್ಲಿ ತುಂಬಾ ಗಲಿಜು ಮತ್ತು ದುಶ್ಚಟಗಳ ತಾಣವಾಗಿದೆ ಇದನ್ನು ಅಧಿಕಾರಿಗಳು ತಡೆಯಬೇಕು ಎಂದು ಮೈಲಾರಪ್ಪ ಕಲಕೇರಿ ಅವರು ಆಗ್ರಹಿಸಿದರು
    user_Ranganath Kandagal
    Ranganath Kandagal
    TV News Anchor ಮುಂಡರಗಿ, ಗದಗ, ಕರ್ನಾಟಕ•
    6 hrs ago
  • ನಾಗೇಶ್ ಎಸ್ ರಾಜ್ಯಾಧ್ಯಕ್ಷರು ದಿಗ್ವಿಜಯ ಭಾರತ ಪಕ್ಷ 8088781043/ ಜಾಹಿರಾತ್ ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ದೊಡ್ಡಬಳ್ಳಾಪುರ ತಾಲೂಕ್ ತುರುನಾಳಿ ಗ್ರಾಮ ತಾಸಿಲ್ದಾರ್ ಮಲ್ಲಪ್ಪನವರು
    1
    ನಾಗೇಶ್ ಎಸ್ ರಾಜ್ಯಾಧ್ಯಕ್ಷರು  ದಿಗ್ವಿಜಯ ಭಾರತ ಪಕ್ಷ  8088781043/ ಜಾಹಿರಾತ್ ಶ್ರೀ ಲಕ್ಷ್ಮಿನರಸಿಂಹ ಸ್ವಾಮಿ ದೊಡ್ಡಬಳ್ಳಾಪುರ ತಾಲೂಕ್  ತುರುನಾಳಿ ಗ್ರಾಮ   ತಾಸಿಲ್ದಾರ್ ಮಲ್ಲಪ್ಪನವರು
    user_ನಾಗೇಶ್ ಎಸ್
    ನಾಗೇಶ್ ಎಸ್
    ಹಾಸನ, ಹಾಸನ, ಕರ್ನಾಟಕ•
    8 hrs ago
  • कर्नाटक के यादगिर में दर्दनाक सड़क हादसा सामने आया है। तेज रफ्तार कार और एक निजी बस की आमने-सामने टक्कर के बाद दोनों वाहनों में भीषण आग लग गई। आग इतनी तेजी से फैली कि कार सवार 7 लोग जिंदा जल गए। घटना के बाद इलाके में अफरा-तफरी मच गई। स्थानीय लोगों ने बचाव की कोशिश की, लेकिन आग की लपटें इतनी तेज थीं कि किसी को बचाया नहीं जा सका। सूचना मिलते ही पुलिस और दमकल की टीमें मौके पर पहुंचीं और आग पर काबू पाया। फिलहाल हादसे के कारणों की जांच की जा रही है, वहीं इस भयावह घटना से पूरे इलाके में सनसनी फैल गई है।
    1
    कर्नाटक के यादगिर में दर्दनाक सड़क हादसा सामने आया है। तेज रफ्तार कार और एक निजी बस की आमने-सामने टक्कर के बाद दोनों वाहनों में भीषण आग लग गई। आग इतनी तेजी से फैली कि कार सवार 7 लोग जिंदा जल गए।
घटना के बाद इलाके में अफरा-तफरी मच गई। स्थानीय लोगों ने बचाव की कोशिश की, लेकिन आग की लपटें इतनी तेज थीं कि किसी को बचाया नहीं जा सका। सूचना मिलते ही पुलिस और दमकल की टीमें मौके पर पहुंचीं और आग पर काबू पाया।
फिलहाल हादसे के कारणों की जांच की जा रही है, वहीं इस भयावह घटना से पूरे इलाके में सनसनी फैल गई है।
    user_Rashid ali
    Rashid ali
    Sandur, Ballari•
    4 hrs ago
  • Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    1
    Post by ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    user_✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    ✍ 𝕾𝖆𝖉𝖆𝖓𝖆𝖓𝖉𝕿𝖎𝖐𝖆𝖗𝖊
    Auto parts store ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    6 hrs ago
  • ದಾವಣಗೆರೆ : ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದಿಂದ ಗೆಲ್ಲುತ್ತದೆ ಎಂದು ದಾವಣಗೆರೆ ಬಿಜೆಪಿ ನಾಯಕ ಲೋಕಿಕೆರೆ ನಾಗರಾಜ್ ಹೇಳಿದರು.
    1
    ದಾವಣಗೆರೆ : ದಾವಣಗೆರೆ ದಕ್ಷಿಣ ಉಪಚುನಾವಣೆಯಲ್ಲಿ ಕಾಂಗ್ರೆಸ್ ಬಹುಮತದಿಂದ ಗೆಲ್ಲುತ್ತದೆ ಎಂದು ದಾವಣಗೆರೆ ಬಿಜೆಪಿ ನಾಯಕ ಲೋಕಿಕೆರೆ ನಾಗರಾಜ್ ಹೇಳಿದರು.
    user_Nandheesh kumar ac
    Nandheesh kumar ac
    ದಾವಣಗೆರೆ, ದಾವಣಗೆರೆ, ಕರ್ನಾಟಕ•
    10 hrs ago
  • ಧಾರವಾಡ: ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗುರುವಾರ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು. ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ಘೋಷಣೆ ಮಾಡಬೇಕು. ಧಾರವಾಡ ಜಿಲ್ಲೆಯ ಗ್ರಾಮೀಣ ಕುಟುಂಬಗಳಿಗೆ 100 ದಿನಗಳ ಉದ್ಯೋಗ ಖಾತರಿ ನೀಡಬೇಕು. ರೈತರಿಗೆ ಸರಿಯಾಗಿ ರಸಗೊಬ್ಬರ ಪೂರೈಕೆ ಮಾಡಬೇಕು. ರೈತರ ಪಂಪ್‌ ಸೆಟ್‌ ಗಳಿಗೆ ಸರಿಯಾಗಿ ವಿದ್ಯುತ್ ಪೂರೈಸಬೇಕು. ರೈತರ ಸಾಲಮನ್ನಾ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು. ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷೆ ದೀಪಾ ಧಾರವಾಡ, ಕಾರ್ಯದರ್ಶಿ ಶರಣು ಗೋನವಾರ, ಜಿಲ್ಲಾ ಸಮಿತಿ ಸದಸ್ಯ ರಾಣಪ್ಪ ಸಾವಂತನೂರ, ಬಸವರಾಜ ಹೊಗೆಣ್ಣವರ, ಮಂಜುನಾಥ ತಿಮ್ಮಾಪುರ, ಶಂಕ್ರಪ್ಪ ಸೇರಿದಂತೆ ಇತರರಿದ್ದರು.
    1
    ಧಾರವಾಡ: ರೈತರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಗುರುವಾರ ಧಾರವಾಡ ಜಿಲ್ಲಾಧಿಕಾರಿ ಕಚೇರಿ ಎದುರು ಅಖಿಲ ಭಾರತ ರೈತ ಕೃಷಿ ಕಾರ್ಮಿಕ ಸಂಘಟನೆ ಸದಸ್ಯರು ಪ್ರತಿಭಟನೆ ನಡೆಸಿದರು.
ರೈತರು ಬೆಳೆದ ಬೆಳೆಗಳಿಗೆ ವೈಜ್ಞಾನಿಕ ಬೆಂಬಲ ಬೆಲೆ ಘೋಷಣೆ ಮಾಡಬೇಕು. ಧಾರವಾಡ ಜಿಲ್ಲೆಯ ಗ್ರಾಮೀಣ ಕುಟುಂಬಗಳಿಗೆ 100 ದಿನಗಳ ಉದ್ಯೋಗ ಖಾತರಿ ನೀಡಬೇಕು. ರೈತರಿಗೆ ಸರಿಯಾಗಿ ರಸಗೊಬ್ಬರ ಪೂರೈಕೆ ಮಾಡಬೇಕು. ರೈತರ ಪಂಪ್‌ ಸೆಟ್‌ ಗಳಿಗೆ ಸರಿಯಾಗಿ ವಿದ್ಯುತ್ ಪೂರೈಸಬೇಕು. ರೈತರ ಸಾಲಮನ್ನಾ ಮಾಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷೆ ದೀಪಾ ಧಾರವಾಡ, ಕಾರ್ಯದರ್ಶಿ ಶರಣು  ಗೋನವಾರ, ಜಿಲ್ಲಾ ಸಮಿತಿ ಸದಸ್ಯ ರಾಣಪ್ಪ ಸಾವಂತನೂರ, ಬಸವರಾಜ ಹೊಗೆಣ್ಣವರ, ಮಂಜುನಾಥ ತಿಮ್ಮಾಪುರ, ಶಂಕ್ರಪ್ಪ ಸೇರಿದಂತೆ ಇತರರಿದ್ದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    50 min ago
  • ಗದಗ ಜಿಲ್ಲಾ ಮುಂಡರಗಿ ತಾಲ್ಲೂಕಿನ ಜಂತಲಿ ಶಿರೂರು ಗ್ರಾಮದಲ್ಲಿ ಕಿರಣಿ ಅಂಗಡಿಗೆ ಆಕಸ್ಮಿಕ ಬೆಂಕಿ ಬಿದ್ದಿದೆ ಅಪಾರ ಪ್ರಮಾಣದ ನಷ್ಟವಾಗಿದೆ ಗುರುವಾರ ಸಂಜೆ 7 ಗಂಟೆ 30 ನಿಮಿಷಕ್ಕೆ ಘಟನೆಯಾಗಿದೆ ಗ್ರಾಮದ ಡಂಬಳ ಹೋಗುವ ಸರ್ಕಲ್ ನಲ್ಲಿರುವ ದಲ್ಲೆಪ್ಪ ಕಟ್ಟಿಮನಿ ಎಂಬುವರ ಕಿರಾಣಿ ಅಂಗಡಿ. ಅಂಗಡಿಯಲ್ಲಿದ್ದ ಮನೆತನಕ್ಕೆ ದಿನ ಬಳಕೆಯಲ್ಲಿರುವ ದಿನಸಿ ಸಾಮಗ್ರಿಗಳು ಅಕ್ಕಿ ರವ ಚುರುಮುರಿ ಸಕ್ಕರೆ ಬ್ಯಾಳಿ ಅವಲಕ್ಕಿ ರುಚಿ ಗೋಲ್ಡ್ ಅಡುಗೆ ಎಣ್ಣೆ ಕುರುಕುರೆ ಕೋಲ್ಡ್ ಡ್ರಿಂಕ್ಸ್ ನೀರಿನ ಬಾಟಲ್ ಸುಮಾರು 35,000 ನಗದು ಹಣ 250000 ದಿನಸಿ ಸುಟ್ಟು ಬೂದಿ ಹಾಗಿದೆ ವೆಂದು ಅಂದಾಜಿಸಲಾಗಿದೆ ಮುಂಡರಗಿ ಪೊಲೀಸ್ ಇಲಾಕೆ ಮತ್ತು ಅಗ್ನಿಶಾಮಕದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಅಗ್ನಿ ನಂದಿಸುವ ಕಾರ್ಯ ಮಾಡಿದರು ಅಷ್ಟರಲ್ಲಿ ಸಾರ್ವಜನಿಕರು ಅಗ್ನಿ ನಂದಿಸಿದರು ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಕರಿಮಣಿ ಭೇಟಿ ನೀಡಿ ಪರಿಶೀಲಿಸಿದರು ಬಳಿಕ ಅಂಗಡಿ ಮಾಲಕರಿಗೆ ಸಾಂತ್ವನ ಹೇಳಿದರು ಸ್ಥಳದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷರು ರವಿ ದೊಡ್ಡಮನಿ. ಮಾಜಿ ಸದಸ್ಯರು ಸಂಗನಗೌಡ ಪಾಟೀಲ್ ಗ್ರಾಮ ಸಹಾಯಕರ ಸಿದ್ದಮ್ಮ ಮಹೇಶ್ ಮಾಯಮ್ಮನವರ ನಾರಾಯಣ ಹರಿಣಶಿಕಾರಿ ಮಾರುತಿ ಹರಿಣಶಿಕಾರಿ ಮುತ್ತಪ್ಪ ಹುಯಿಲಗೊಳ ಗ್ರಾಮದ ಮುಖಂಡರು ಇದ್ದರು ನಷ್ಟವಾದ ಅಂಗಡಿ ಮಾಲೀಕರಿಗೆ ಧೈರ್ಯ ತುಂಬಿದರು
    4
    ಗದಗ ಜಿಲ್ಲಾ ಮುಂಡರಗಿ ತಾಲ್ಲೂಕಿನ ಜಂತಲಿ ಶಿರೂರು ಗ್ರಾಮದಲ್ಲಿ ಕಿರಣಿ ಅಂಗಡಿಗೆ ಆಕಸ್ಮಿಕ ಬೆಂಕಿ ಬಿದ್ದಿದೆ ಅಪಾರ ಪ್ರಮಾಣದ ನಷ್ಟವಾಗಿದೆ ಗುರುವಾರ ಸಂಜೆ 7 ಗಂಟೆ 30 ನಿಮಿಷಕ್ಕೆ ಘಟನೆಯಾಗಿದೆ ಗ್ರಾಮದ ಡಂಬಳ ಹೋಗುವ ಸರ್ಕಲ್ ನಲ್ಲಿರುವ ದಲ್ಲೆಪ್ಪ ಕಟ್ಟಿಮನಿ ಎಂಬುವರ ಕಿರಾಣಿ ಅಂಗಡಿ. ಅಂಗಡಿಯಲ್ಲಿದ್ದ ಮನೆತನಕ್ಕೆ ದಿನ ಬಳಕೆಯಲ್ಲಿರುವ ದಿನಸಿ ಸಾಮಗ್ರಿಗಳು ಅಕ್ಕಿ ರವ ಚುರುಮುರಿ ಸಕ್ಕರೆ ಬ್ಯಾಳಿ ಅವಲಕ್ಕಿ ರುಚಿ ಗೋಲ್ಡ್ ಅಡುಗೆ ಎಣ್ಣೆ ಕುರುಕುರೆ ಕೋಲ್ಡ್ ಡ್ರಿಂಕ್ಸ್ ನೀರಿನ ಬಾಟಲ್ ಸುಮಾರು 35,000  ನಗದು ಹಣ  250000 ದಿನಸಿ ಸುಟ್ಟು ಬೂದಿ ಹಾಗಿದೆ  ವೆಂದು ಅಂದಾಜಿಸಲಾಗಿದೆ ಮುಂಡರಗಿ  ಪೊಲೀಸ್ ಇಲಾಕೆ ಮತ್ತು ಅಗ್ನಿಶಾಮಕದಳ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಅಗ್ನಿ ನಂದಿಸುವ ಕಾರ್ಯ ಮಾಡಿದರು ಅಷ್ಟರಲ್ಲಿ ಸಾರ್ವಜನಿಕರು ಅಗ್ನಿ ನಂದಿಸಿದರು ಸ್ಥಳಕ್ಕೆ ಗ್ರಾಮ ಲೆಕ್ಕಾಧಿಕಾರಿ ಕರಿಮಣಿ ಭೇಟಿ ನೀಡಿ ಪರಿಶೀಲಿಸಿದರು ಬಳಿಕ ಅಂಗಡಿ ಮಾಲಕರಿಗೆ ಸಾಂತ್ವನ  ಹೇಳಿದರು ಸ್ಥಳದಲ್ಲಿ ಗ್ರಾಮ ಪಂಚಾಯಿತಿ ಮಾಜಿ ಉಪಾಧ್ಯಕ್ಷರು ರವಿ ದೊಡ್ಡಮನಿ. ಮಾಜಿ ಸದಸ್ಯರು ಸಂಗನಗೌಡ ಪಾಟೀಲ್  ಗ್ರಾಮ ಸಹಾಯಕರ ಸಿದ್ದಮ್ಮ ಮಹೇಶ್ ಮಾಯಮ್ಮನವರ ನಾರಾಯಣ ಹರಿಣಶಿಕಾರಿ  ಮಾರುತಿ ಹರಿಣಶಿಕಾರಿ ಮುತ್ತಪ್ಪ ಹುಯಿಲಗೊಳ  ಗ್ರಾಮದ ಮುಖಂಡರು ಇದ್ದರು ನಷ್ಟವಾದ ಅಂಗಡಿ ಮಾಲೀಕರಿಗೆ ಧೈರ್ಯ ತುಂಬಿದರು
    user_Udachappa tigari
    Udachappa tigari
    Photographer ಮುಂಡರಗಿ, ಗದಗ, ಕರ್ನಾಟಕ•
    9 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.