logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮೌನಂ ಸಾಮರ್ಥ್ಯ ಚಿತ್ರದ ನಾಯಕ ನಟರಾದ ಬಾಲಾಜಿ ಶರ್ಮ ಅವರು ಕೂಡ ಯುವ ನಿರ್ದೇಶಕ ಕಾರ್ತಿಕ್ ಸೂರ್ಯ ಅವರಿಗೆ ಶುಭ ಕೋರಿದರು. ನಿಮ್ಮ ಪವರ್ ಪಬ್ಲಿಕ್ ಕನ್ನಡ

3 hrs ago
user_ಪವರ್ ಪಬ್ಲಿಕ್ ಕನ್ನಡ
ಪವರ್ ಪಬ್ಲಿಕ್ ಕನ್ನಡ
Tirumakudal - Narsipur, Mysuru•
3 hrs ago

ಮೌನಂ ಸಾಮರ್ಥ್ಯ ಚಿತ್ರದ ನಾಯಕ ನಟರಾದ ಬಾಲಾಜಿ ಶರ್ಮ ಅವರು ಕೂಡ ಯುವ ನಿರ್ದೇಶಕ ಕಾರ್ತಿಕ್ ಸೂರ್ಯ ಅವರಿಗೆ ಶುಭ ಕೋರಿದರು. ನಿಮ್ಮ ಪವರ್ ಪಬ್ಲಿಕ್ ಕನ್ನಡ

More news from Mysuru and nearby areas
  • ಮೌನಂ ಸಾಮರ್ಥ್ಯ ಚಿತ್ರದ ನಾಯಕ ನಟರಾದ ಬಾಲಾಜಿ ಶರ್ಮ ಅವರು ಕೂಡ ಯುವ ನಿರ್ದೇಶಕ ಕಾರ್ತಿಕ್ ಸೂರ್ಯ ಅವರಿಗೆ ಶುಭ ಕೋರಿದರು. ನಿಮ್ಮ ಪವರ್ ಪಬ್ಲಿಕ್ ಕನ್ನಡ
    1
    ಮೌನಂ ಸಾಮರ್ಥ್ಯ ಚಿತ್ರದ ನಾಯಕ ನಟರಾದ ಬಾಲಾಜಿ ಶರ್ಮ ಅವರು ಕೂಡ ಯುವ ನಿರ್ದೇಶಕ ಕಾರ್ತಿಕ್ ಸೂರ್ಯ ಅವರಿಗೆ ಶುಭ ಕೋರಿದರು.
ನಿಮ್ಮ ಪವರ್ ಪಬ್ಲಿಕ್ ಕನ್ನಡ
    user_ಪವರ್ ಪಬ್ಲಿಕ್ ಕನ್ನಡ
    ಪವರ್ ಪಬ್ಲಿಕ್ ಕನ್ನಡ
    Tirumakudal - Narsipur, Mysuru•
    3 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    49 min ago
  • ಮಹಾರಾಷ್ಟ್ರ ಪೊಲೀಸರು ಬೆಂಗಳೂರು ಮತ್ತು ಮೈಸೂರಿನಲ್ಲಿ ಬೃಹತ್ ಡ್ರಗ್ಸ್ ಜಾಲವನ್ನು ಬಯಲು ಮಾಡಿದ್ದಾರೆ. ಕೋಟ್ಯಂತರ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆಗಳು ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾದ ವ್ಯಾಪಕತೆಯನ್ನು ಎತ್ತಿ ತೋರಿಸಿದ್ದು, ಇದು ಸ್ಥಳೀಯ ಪೊಲೀಸರ ವೈಫಲ್ಯದ ಬಗ್ಗೆ ಪ್ರಶ್ನೆಗಳು ಉಲ್ಬಣಿಸುವಂತೆ ಮಾಡಿದೆ. ಈ ಕುರಿತು ಹನೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಸುಧಾಕರ್, ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಪೊಲೀಸ್ ಇಲಾಖೆ ಡ್ರಗ್ಸ್ ಜಾಲದ ಬಗ್ಗೆ ಸಮರ್ಪಕ ನಿಗಾವಹಿಸಲು ವಿಫಲವಾಗಿದೆ ಎಂದು ಆರೋಪಿಸಿದ ಅವರು, ಹೊರರಾಜ್ಯದ ಪೊಲೀಸರು ಬಂದು ಇಲ್ಲಿ ಕಾರ್ಯಾಚರಣೆ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದು ರಾಜ್ಯ ಸರ್ಕಾರದ ಆಡಳಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದರು. ಡ್ರಗ್ಸ್ ಮಾಫಿಯಾ ರಾಜ್ಯದ ಪ್ರಮುಖ ನಗರಗಳಲ್ಲಿ ಅಬ್ಬರವಾಗಿ ಕಾರ್ಯನಿರ್ವಹಿಸುತ್ತಿದ್ದರೂ ಸರ್ಕಾರ ಮತ್ತು ಪೊಲೀಸ್ ಇಲಾಖೆ ಕೈಕಟ್ಟಿ ಕುಳಿತಂತಿದೆ ಎಂದು ಟೀಕಿಸಿದ ಸುಧಾಕರ್, ಯುವಜನರನ್ನು ರಕ್ಷಿಸುವ ಹೊಣೆಗಾರಿಕೆಯನ್ನು ಸರ್ಕಾರ ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ತಕ್ಷಣವೇ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
    1
    ಮಹಾರಾಷ್ಟ್ರ ಪೊಲೀಸರು ಬೆಂಗಳೂರು ಮತ್ತು ಮೈಸೂರಿನಲ್ಲಿ ಬೃಹತ್ ಡ್ರಗ್ಸ್ ಜಾಲವನ್ನು ಬಯಲು ಮಾಡಿದ್ದಾರೆ. ಕೋಟ್ಯಂತರ ರೂಪಾಯಿ ಮೌಲ್ಯದ ಮಾದಕ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ಕಾರ್ಯಾಚರಣೆಗಳು ರಾಜ್ಯದಲ್ಲಿ ಡ್ರಗ್ಸ್ ಮಾಫಿಯಾದ ವ್ಯಾಪಕತೆಯನ್ನು ಎತ್ತಿ ತೋರಿಸಿದ್ದು, ಇದು ಸ್ಥಳೀಯ ಪೊಲೀಸರ ವೈಫಲ್ಯದ ಬಗ್ಗೆ ಪ್ರಶ್ನೆಗಳು ಉಲ್ಬಣಿಸುವಂತೆ ಮಾಡಿದೆ.
ಈ ಕುರಿತು ಹನೂರಿನಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಸಂಸದ ಸುಧಾಕರ್, ರಾಜ್ಯ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ ವ್ಯಕ್ತಪಡಿಸಿದರು. ರಾಜ್ಯ ಪೊಲೀಸ್ ಇಲಾಖೆ ಡ್ರಗ್ಸ್ ಜಾಲದ ಬಗ್ಗೆ ಸಮರ್ಪಕ ನಿಗಾವಹಿಸಲು ವಿಫಲವಾಗಿದೆ ಎಂದು ಆರೋಪಿಸಿದ ಅವರು, ಹೊರರಾಜ್ಯದ ಪೊಲೀಸರು ಬಂದು ಇಲ್ಲಿ ಕಾರ್ಯಾಚರಣೆ ನಡೆಸಬೇಕಾದ ಪರಿಸ್ಥಿತಿ ನಿರ್ಮಾಣವಾಗಿರುವುದು ರಾಜ್ಯ ಸರ್ಕಾರದ ಆಡಳಿತ ವೈಫಲ್ಯಕ್ಕೆ ಸಾಕ್ಷಿಯಾಗಿದೆ ಎಂದರು.
ಡ್ರಗ್ಸ್ ಮಾಫಿಯಾ ರಾಜ್ಯದ ಪ್ರಮುಖ ನಗರಗಳಲ್ಲಿ ಅಬ್ಬರವಾಗಿ ಕಾರ್ಯನಿರ್ವಹಿಸುತ್ತಿದ್ದರೂ ಸರ್ಕಾರ ಮತ್ತು ಪೊಲೀಸ್ ಇಲಾಖೆ ಕೈಕಟ್ಟಿ ಕುಳಿತಂತಿದೆ ಎಂದು ಟೀಕಿಸಿದ ಸುಧಾಕರ್, ಯುವಜನರನ್ನು ರಕ್ಷಿಸುವ ಹೊಣೆಗಾರಿಕೆಯನ್ನು ಸರ್ಕಾರ 
ತೆಗೆದುಕೊಳ್ಳಬೇಕು ಎಂದು ಒತ್ತಾಯಿಸಿದರು. ತಕ್ಷಣವೇ ಸಮಗ್ರ ತನಿಖೆ ನಡೆಸಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಅವರು ಆಗ್ರಹಿಸಿದರು.
    user_ಹನೂರು ನ್ಯೂಸ್ ಅಡ್ಡ
    ಹನೂರು ನ್ಯೂಸ್ ಅಡ್ಡ
    Journalist ಹನೂರು, ಚಾಮರಾಜನಗರ, ಕರ್ನಾಟಕ•
    4 hrs ago
  • ಗ್ಯಾರೆಂಟಿ ಯೋಜನೆಗಳ ಸಂವಾದ ಕಾರ್ಯಕ್ರಮ. ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಅಗರ ಮಾಂಬಳ್ಳಿ ಹಿಂಡಿ ಮಾರಮ್ಮನ ದೇವಸ್ಥಾನದ ಆವರಣದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂವಾದ ಕಾರ್ಯಕ್ರಮ ಆ ಯೋಜನೆ ಮಾಡಲಾಗಿತ್ತು , ಈ ಸಂದರ್ಭದಲ್ಲಿ ಯಳಂದೂರು ತಾಲೂಕು ಕಾರ್ಯ ನಿರ್ವಹಣಾಧಿಕಾರಿ ಉಮೇಶ್ ಮಾತನಾಡಿ ಪಂಚ ಜಿಲ್ಲಾ ಮಟ್ಟದಲ್ಲಿ ಸಮಿತಿ ರಚನೆ ಪಂಚ ಯೋಜನೆ ಪ್ರತಿ ಜಿಲ್ಲೆಯಲ್ಲಿ ಸುಮಾರು ಮೀಟಿಂಗ್ ಮಾಡಲಾಯ್ತು ನಂತರ ಜಿಲ್ಲಾ ಮಟ್ಟ ತಾಲೂಕು ಮಟ್ಟ ,ಅಧ್ಯಕ್ಷರು ಸದಸ್ಯರ ಸುಮಾರು ಹತ್ತು ಸಭೆ ಮಾಡಲಾಗಿದೆ ಐದನೆಯ ಸಭೆಯಲ್ಲಿ ಚರ್ಚೆ ಮಾಡಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಭೆ ಸಂವಾದ ಕಾರ್ಯ ಕಾರ್ಯಕ್ರಮ ಮಾಡಿ ಸವಲತ್ತು ಸರಿಯಾಗಿ ತಲುಪಿತ್ತುದಿಯೇ ಎಂದು ಎಲ್ಲರ ಸಮ್ಮುಖದಲ್ಲಿ ಕುಂದು ಕೊರತೆ ಬಗ್ಗೆ ಚರ್ಚೆ ಮಾಡಿ ಫಲಾನುಭವಿಗಳು ಚರ್ಚೆ ಮಾಡಲು ಸೇರಿದ್ದೇವೆ ಎಂದು ಹೇಳಿದರು. ನಂತರ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅಧ್ಯಕ್ಷರು ಚಂದ್ರು ಮಾತನಾಡಿ ಸಂವಾದ ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಅಭಿನಂದಿಸಿ ಪರಾಮರ್ಶೆ ಸಮಿತಿ ಜಿಲ್ಲಾ ಕಮಿಟಿ ತಾಲೂಕು ಮಟ್ಟದಲ್ಲಿ ಆಯೋಜನೆ ಮಾಡಲಾಗುತ್ತಿದೆ. ಇದರಲ್ಲಿ ಪ್ರತ್ಯೇಕ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಪರಿಣಾಮಕಾರಿ ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಹಾಗೂ ಸಿಡಿಪಿಓ ಅವರು ಕೈ ಜೋಡಿಸಿ ಸ್ಥಳೀಯ ಮಟ್ಟದಲ್ಲಿ ಏನಾದ್ರು ಲೋಪದೋಷಗಳಿದ್ದರೆ ಸರಿಪಡಿಸಿ ಫಲಾನುಭವಿಗಳಿಗೆ ಅನುಕೂಲವಾಗುವಂತೆ ತಮ್ಮ ಕೆಲಸ ಕಾರ್ಯಗಳನ್ನು ಮಾಡಿ ಕೊಡುತ್ತಿದ್ದಾರೆ ಆ ಕೀರ್ತಿ ಅವರಿಗೆ ಸಲ್ಲುತ್ತದೆ, ಮಹಿಳೆಯರು ಉಚಿತ ಅಕ್ಕಿ ಹಸಿವಿನಿಂದ ಬಳಲಬಾರದು ಎಂದು ಬಡವರ ಕಷ್ಟ ಬಗೆಹರಿಸಲು ಸಾಧ್ಯ ಎಂದರು ಮಾತನಾಡಿದ ಅವರು ಗೃಹಲಕ್ಷ್ಮಿ ಯೋಜನೆಯ ಹಣವು ಕಂತಿನ ಲೆಕ್ಕ ಇದು ಬರುತ್ತದೆ ತಿಂಗಳ ಲೆಕ್ಕದಲ್ಲಿ ಅಲ್ಲ, ಮುಂದಿನ ದಿನಗಳಲ್ಲಿ ಮುಂದಿನ ಎಲ್ಲಾ ಕತ್ತಿನ ಹಣ ನಿಮ್ಮ ಖಾತೆಗೆ ನೇರವಾಗಿ ಜಮವಾಗಲಿದೆ ಎಂದು ಆಶ್ವಾಸನೆ ನೀಡಿದರು. ಗೃಹ ಜ್ಯೋತಿ ಉಚಿತ ವಿದ್ಯುತ್ ಬಗ್ಗೆ ಮಾತನಾಡಿ ನಂತರ ಅನ್ನ ಭಾಗ್ಯ ಅದರ ಬಗ್ಗೆ ಮಾತನಾಡಿ ಯಾರು ಸಿವಿನಿಂದ ಬಳಲಬಾರದು ಎಂದು ಈ ಯೋಜನೆ ನಮ್ಮ ಸಿದ್ದರಾಮಯ್ಯನವರು ತಂದಿದ್ದಾರೆ ಇದರ ಉಪಯೋಗ ಎಲ್ಲರೂ ಪಡೆದುಕೊಳ್ಳುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದರು ಶಕ್ತಿ ಯೋಜನೆ ಮೂಲಕ ಕೆಎಸ್ಆರ್ಟಿಸಿ ಫ್ರೀ ಆಗಿ ಸರ್ಕಾರಿ ಬಸ್ಸುಗಳಲ್ಲಿ ಸ್ವಾಭಿಮಾನವಾಗಿ ಓಡಾಡಲು ಮಾಡಿಕೊಟ್ಟಿದ್ದಾರೆ, ಇದೆಲ್ಲ ಯೋಜನೆಗಳು ಸ್ವಾಭಿಮಾನದ ಬದುಕು ಮಹಿಳೆಯರು ಕಟ್ಟಿಕೊಳ್ಳಲು ಮಾಡಲಾಗಿದೆ ಎಂದರು. ಶಾಸಕ ಎ. ಆರ್. ಕೃಷ್ಣಮೂರ್ತಿಯವರು ಫಲಾನುಭವಿಗಳ ಜೊತೆ ಸಂವಾದ ನಡೆಸಿ ಅವರ ಕುಂದು ಕೊರತೆಗಳನ್ನು ಪರಿಶೀಲನೆ ಮಾಡಿ ಆದಷ್ಟು ಕುಂದುಕೊರತೆಗಳನ್ನು ಸ್ಥಳದಲ್ಲೇ ಸರಿಪಡಿಸಿಕೊಟ್ಟರು ಉಳಿದಂತಹ ಕುಂದು ಕೊರತೆಗಳು ಮುಂದಿನ ದಿನಗಳಲ್ಲಿ ಸರಿಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. ಇದಕ್ಕೂ ಮೊದಲು ಯಳಂದೂರು ತಾಲೂಕು ಗ್ಯಾರೆಂಟ್ ಅಧ್ಯಕ್ಷರು ಪ್ರಭು ಪ್ರಸಾದ್ ಮಾತನಾಡಿ ಪಂಚ ಗೌರೆಂಟಿ ಕರ್ನಾಟಕ ಸರ್ಕಾರ ಘೋಷಣೆ ಮಾಡಿದಾಗೆ ಇದು ಅಸಾಧ್ಯ ಎಂದಿದ್ದರು ಕೆಲವಲ ,35 ದಿನದಲ್ಲಿ ಮಹಿಳೆಯಈಗೆ ಸಬಲೀಕರಣ ಹಾಗು ಸ್ವಲಂಬಿ ಯೋಜನೆಗಳನ್ನು ಜಾರಿಗೆ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಾರಿಗೆ ತಂದರು ಎಂದರು. ಈ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾ ಗ್ಯಾರಂಟಿ ಯೋಜನಗಳ ಅಧ್ಯಕ್ಷ ಚಂದ್ರು, ಬೆಳಂದೂರು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಪ್ರಭು ಪ್ರಸಾದ್,ಮಾಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರು ಮಲ್ಲೇಶ್ , ಗ್ರಾಮ ಪಂಚಾಯಿತಿ ಸದಸ್ಯರು ಅಗರ ಮಾಂಬಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಅಗರ ಮಾಂಬಳ್ಳಿ, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.
    4
    ಗ್ಯಾರೆಂಟಿ ಯೋಜನೆಗಳ ಸಂವಾದ ಕಾರ್ಯಕ್ರಮ.
ಚಾಮರಾಜನಗರ ಜಿಲ್ಲೆಯ ಯಳಂದೂರು ತಾಲೂಕಿನ ಅಗರ ಮಾಂಬಳ್ಳಿ ಹಿಂಡಿ ಮಾರಮ್ಮನ ದೇವಸ್ಥಾನದ ಆವರಣದಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಂವಾದ ಕಾರ್ಯಕ್ರಮ ಆ ಯೋಜನೆ ಮಾಡಲಾಗಿತ್ತು ,
ಈ ಸಂದರ್ಭದಲ್ಲಿ ಯಳಂದೂರು ತಾಲೂಕು ಕಾರ್ಯ ನಿರ್ವಹಣಾಧಿಕಾರಿ ಉಮೇಶ್ ಮಾತನಾಡಿ 
ಪಂಚ ಜಿಲ್ಲಾ ಮಟ್ಟದಲ್ಲಿ ಸಮಿತಿ ರಚನೆ ಪಂಚ ಯೋಜನೆ 
ಪ್ರತಿ ಜಿಲ್ಲೆಯಲ್ಲಿ ಸುಮಾರು  ಮೀಟಿಂಗ್ ಮಾಡಲಾಯ್ತು ನಂತರ ಜಿಲ್ಲಾ ಮಟ್ಟ ತಾಲೂಕು ಮಟ್ಟ ,ಅಧ್ಯಕ್ಷರು ಸದಸ್ಯರ ಸುಮಾರು  ಹತ್ತು ಸಭೆ ಮಾಡಲಾಗಿದೆ  ಐದನೆಯ ಸಭೆಯಲ್ಲಿ ಚರ್ಚೆ ಮಾಡಿ ಗ್ರಾಮ ಪಂಚಾಯತ್ ಮಟ್ಟದಲ್ಲಿ ಸಭೆ ಸಂವಾದ ಕಾರ್ಯ ಕಾರ್ಯಕ್ರಮ ಮಾಡಿ ಸವಲತ್ತು ಸರಿಯಾಗಿ ತಲುಪಿತ್ತುದಿಯೇ ಎಂದು ಎಲ್ಲರ ಸಮ್ಮುಖದಲ್ಲಿ ಕುಂದು ಕೊರತೆ ಬಗ್ಗೆ ಚರ್ಚೆ ಮಾಡಿ ಫಲಾನುಭವಿಗಳು ಚರ್ಚೆ ಮಾಡಲು ಸೇರಿದ್ದೇವೆ ಎಂದು ಹೇಳಿದರು.
ನಂತರ ಗ್ಯಾರಂಟಿ ಯೋಜನೆಗಳ ಜಿಲ್ಲಾ ಅಧ್ಯಕ್ಷರು ಚಂದ್ರು ಮಾತನಾಡಿ 
ಸಂವಾದ  ಕಾರ್ಯಕ್ರಮಕ್ಕೆ ಸಿದ್ದರಾಮಯ್ಯ ಅಭಿನಂದಿಸಿ ಪರಾಮರ್ಶೆ ಸಮಿತಿ ಜಿಲ್ಲಾ ಕಮಿಟಿ ತಾಲೂಕು ಮಟ್ಟದಲ್ಲಿ  ಆಯೋಜನೆ ಮಾಡಲಾಗುತ್ತಿದೆ. ಇದರಲ್ಲಿ ಪ್ರತ್ಯೇಕ ಗ್ರಾಮ ಪಂಚಾಯಿತಿ ಮಟ್ಟದಲ್ಲಿ  
ಪರಿಣಾಮಕಾರಿ ಅಂಗನವಾಡಿ ಕಾರ್ಯಕರ್ತರು, ಆಶಾ ಕಾರ್ಯಕರ್ತರು ಹಾಗೂ  ಸಿಡಿಪಿಓ ಅವರು ಕೈ ಜೋಡಿಸಿ ಸ್ಥಳೀಯ ಮಟ್ಟದಲ್ಲಿ ಏನಾದ್ರು ಲೋಪದೋಷಗಳಿದ್ದರೆ
ಸರಿಪಡಿಸಿ  ಫಲಾನುಭವಿಗಳಿಗೆ ಅನುಕೂಲವಾಗುವಂತೆ ತಮ್ಮ ಕೆಲಸ ಕಾರ್ಯಗಳನ್ನು ಮಾಡಿ ಕೊಡುತ್ತಿದ್ದಾರೆ  ಆ ಕೀರ್ತಿ ಅವರಿಗೆ  ಸಲ್ಲುತ್ತದೆ, ಮಹಿಳೆಯರು ಉಚಿತ ಅಕ್ಕಿ ಹಸಿವಿನಿಂದ ಬಳಲಬಾರದು ಎಂದು 
ಬಡವರ ಕಷ್ಟ ಬಗೆಹರಿಸಲು ಸಾಧ್ಯ ಎಂದರು ಮಾತನಾಡಿದ ಅವರು ಗೃಹಲಕ್ಷ್ಮಿ ಯೋಜನೆಯ ಹಣವು
ಕಂತಿನ ಲೆಕ್ಕ ಇದು  ಬರುತ್ತದೆ ತಿಂಗಳ ಲೆಕ್ಕದಲ್ಲಿ ಅಲ್ಲ, ಮುಂದಿನ ದಿನಗಳಲ್ಲಿ ಮುಂದಿನ  ಎಲ್ಲಾ ಕತ್ತಿನ ಹಣ ನಿಮ್ಮ ಖಾತೆಗೆ ನೇರವಾಗಿ ಜಮವಾಗಲಿದೆ ಎಂದು ಆಶ್ವಾಸನೆ ನೀಡಿದರು.
ಗೃಹ ಜ್ಯೋತಿ ಉಚಿತ ವಿದ್ಯುತ್ ಬಗ್ಗೆ ಮಾತನಾಡಿ ನಂತರ ಅನ್ನ ಭಾಗ್ಯ  ಅದರ ಬಗ್ಗೆ ಮಾತನಾಡಿ ಯಾರು ಸಿವಿನಿಂದ ಬಳಲಬಾರದು ಎಂದು ಈ ಯೋಜನೆ ನಮ್ಮ ಸಿದ್ದರಾಮಯ್ಯನವರು ತಂದಿದ್ದಾರೆ ಇದರ ಉಪಯೋಗ ಎಲ್ಲರೂ ಪಡೆದುಕೊಳ್ಳುತ್ತಿದ್ದಾರೆ ಎಂದು ಸಂತಸ ವ್ಯಕ್ತಪಡಿಸಿದ್ದರು
ಶಕ್ತಿ ಯೋಜನೆ ಮೂಲಕ ಕೆಎಸ್ಆರ್ಟಿಸಿ ಫ್ರೀ ಆಗಿ ಸರ್ಕಾರಿ ಬಸ್ಸುಗಳಲ್ಲಿ ಸ್ವಾಭಿಮಾನವಾಗಿ ಓಡಾಡಲು ಮಾಡಿಕೊಟ್ಟಿದ್ದಾರೆ, ಇದೆಲ್ಲ ಯೋಜನೆಗಳು ಸ್ವಾಭಿಮಾನದ ಬದುಕು ಮಹಿಳೆಯರು ಕಟ್ಟಿಕೊಳ್ಳಲು ಮಾಡಲಾಗಿದೆ ಎಂದರು. 
ಶಾಸಕ ಎ. ಆರ್. ಕೃಷ್ಣಮೂರ್ತಿಯವರು ಫಲಾನುಭವಿಗಳ ಜೊತೆ ಸಂವಾದ ನಡೆಸಿ ಅವರ ಕುಂದು ಕೊರತೆಗಳನ್ನು ಪರಿಶೀಲನೆ ಮಾಡಿ ಆದಷ್ಟು ಕುಂದುಕೊರತೆಗಳನ್ನು ಸ್ಥಳದಲ್ಲೇ ಸರಿಪಡಿಸಿಕೊಟ್ಟರು ಉಳಿದಂತಹ ಕುಂದು ಕೊರತೆಗಳು ಮುಂದಿನ ದಿನಗಳಲ್ಲಿ ಸರಿಪಡಿಸಲು ಅಧಿಕಾರಿಗಳಿಗೆ ಸೂಚನೆ ನೀಡಿದರು. 
ಇದಕ್ಕೂ ಮೊದಲು ಯಳಂದೂರು
ತಾಲೂಕು ಗ್ಯಾರೆಂಟ್ ಅಧ್ಯಕ್ಷರು  
ಪ್ರಭು ಪ್ರಸಾದ್ ಮಾತನಾಡಿ 
ಪಂಚ ಗೌರೆಂಟಿ ಕರ್ನಾಟಕ ಸರ್ಕಾರ ಘೋಷಣೆ ಮಾಡಿದಾಗೆ ಇದು ಅಸಾಧ್ಯ 
ಎಂದಿದ್ದರು 
ಕೆಲವಲ ,35 ದಿನದಲ್ಲಿ ಮಹಿಳೆಯಈಗೆ ಸಬಲೀಕರಣ ಹಾಗು ಸ್ವಲಂಬಿ ಯೋಜನೆಗಳನ್ನು ಜಾರಿಗೆ ನಮ್ಮ ಮುಖ್ಯಮಂತ್ರಿ ಸಿದ್ದರಾಮಯ್ಯನವರು ಜಾರಿಗೆ ತಂದರು ಎಂದರು.
ಈ ಸಂದರ್ಭದಲ್ಲಿ ಚಾಮರಾಜನಗರ ಜಿಲ್ಲಾ ಗ್ಯಾರಂಟಿ ಯೋಜನಗಳ ಅಧ್ಯಕ್ಷ ಚಂದ್ರು, ಬೆಳಂದೂರು ಗ್ಯಾರಂಟಿ ಯೋಜನೆಗಳ ಅಧ್ಯಕ್ಷ ಪ್ರಭು ಪ್ರಸಾದ್,ಮಾಂಬಳ್ಳಿ ಗ್ರಾಮ ಪಂಚಾಯತ್ ಅಧ್ಯಕ್ಷರು ಮಲ್ಲೇಶ್ , ಗ್ರಾಮ ಪಂಚಾಯಿತಿ ಸದಸ್ಯರು ಅಗರ ಮಾಂಬಳ್ಳಿ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಅಗರ ಮಾಂಬಳ್ಳಿ, ವಿವಿಧ ಇಲಾಖೆಯ ಅಧಿಕಾರಿಗಳು ಹಾಗೂ ಫಲಾನುಭವಿಗಳು ಉಪಸ್ಥಿತರಿದ್ದರು.
    user_ಉಸ್ಮಾನ್ ಖಾನ್
    ಉಸ್ಮಾನ್ ಖಾನ್
    Local News Reporter ಹನೂರು, ಚಾಮರಾಜನಗರ, ಕರ್ನಾಟಕ•
    5 hrs ago
  • Post by JAYASIMHA.M.K{JAISEE}
    1
    Post by JAYASIMHA.M.K{JAISEE}
    user_JAYASIMHA.M.K{JAISEE}
    JAYASIMHA.M.K{JAISEE}
    Farmer ಮೋಟಗೊಂಡನಹಳ್ಳಿ, ಮಾಗಡಿ, ರಾಮನಗರ, ಕರ್ನಾಟಕ•
    12 hrs ago
  • ಶಿಡ್ಲಘಟ್ಟ: ಬೆಳ್ಳೂಟಿ ಶ್ರೀಲಕ್ಷ್ಮೀ ವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ ವೈಕುಂಠ ಏಕಾದಶಿ ಪ್ರಯುಕ್ತ ಸಪ್ತದ್ವಾರ ದರ್ಶನ!
    1
    ಶಿಡ್ಲಘಟ್ಟ: ಬೆಳ್ಳೂಟಿ ಶ್ರೀಲಕ್ಷ್ಮೀ ವೆಂಕಟೇಶ್ವರಸ್ವಾಮಿ ದೇವಾಲಯದಲ್ಲಿ ವೈಕುಂಠ ಏಕಾದಶಿ 
ವೈಕುಂಠ ಏಕಾದಶಿ  ಪ್ರಯುಕ್ತ ಸಪ್ತದ್ವಾರ ದರ್ಶನ!
    user_NAYAN NEWS
    NAYAN NEWS
    Sidlaghatta, Chikkaballapura•
    7 hrs ago
  • ರಾಜ್ಯಮಟ್ಟದ ಕಬ್ಬಡಿ ಪಂದ್ಯಾವಳಿಗಳಲ್ಲಿ ಟ್ರೋಪಿ ಗೆದ್ದ ಮಳ್ಳೂರು ಗ್ರಾಮದ ಜೈಭೀಮ್ ಬಾಯ್ಸ್ ಟೀಮ್
    2
    ರಾಜ್ಯಮಟ್ಟದ ಕಬ್ಬಡಿ ಪಂದ್ಯಾವಳಿಗಳಲ್ಲಿ ಟ್ರೋಪಿ ಗೆದ್ದ ಮಳ್ಳೂರು ಗ್ರಾಮದ ಜೈಭೀಮ್ ಬಾಯ್ಸ್ ಟೀಮ್
    user_Venu Gopal
    Venu Gopal
    Journalist Sidlaghatta, Chikkaballapura•
    10 hrs ago
  • ಯುವ ನಿರ್ದೇಶಕ ಕಾರ್ತಿಕ್ ಸೂರ್ಯ ಅವರ ಜನುಮದಿನದ ಪ್ರಯುಕ್ತ ವಿಶೇಷವಾಗಿ ಪ್ರಸಾದ್ ಜಾಕಿ ಮತ್ತು ತಂಡ ಶುಭ ಕೋರಿದೆ.
    1
    ಯುವ ನಿರ್ದೇಶಕ ಕಾರ್ತಿಕ್ ಸೂರ್ಯ ಅವರ  ಜನುಮದಿನದ ಪ್ರಯುಕ್ತ  ವಿಶೇಷವಾಗಿ ಪ್ರಸಾದ್ ಜಾಕಿ ಮತ್ತು ತಂಡ ಶುಭ ಕೋರಿದೆ.
    user_ಪವರ್ ಪಬ್ಲಿಕ್ ಕನ್ನಡ
    ಪವರ್ ಪಬ್ಲಿಕ್ ಕನ್ನಡ
    Tirumakudal - Narsipur, Mysuru•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.