logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

Fid ಇಲ್ಲದಿದ್ದರೆ ಈ ಬಾರಿ ಗೊಬ್ಬರ ಇಲ್ಲಾ. ಕಡ್ಡಾಯವಾಗಿ fid ಗೆ ನಿಮ್ಮ ಸರ್ವೇ ನಂಬ‌ರ್ ಸೇರ್ಪಡೆ ಆಗಿದಿಯೋ ಇಲ್ಲವೋ ಎಂದು ಪರಿಶೀಲನೆ ಮಾಡಬೇಕು ಕೆಂಭಾವಿ: ಕೃಷಿ ಹಾಗೂ ಕಂದಾಯ ಇಲಾಖೆಯಿಂದ ಹಲವಾರು ದಿನಗಳಿಂದ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸುತ್ತಿದ್ದರು ಹೋಬಳಿಯ ರೈತರು ಎಫ್‌ ಐಡಿ ಮಾಡಿಸಿಕೊಳ್ಳುಲು ಹಿಂಜರಿಯುತ್ತಿದ್ದಾರೆ ಂದು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿ ಕಾರಿ ಶ್ರೀಧರ ಎಸ್. ತಿಳಿಸಿದರು. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಎಫ್‌ಐಡಿ ಮಾಡಿಸದೆ ಇದ್ದಲ್ಲಿ ರಸಗೊಬ್ಬರ ಮಾರಾಟ ಮಳಿಗೆಯಲ್ಲಿ ಈ ಬಾರಿ ರಸಗೊಬ್ಬರ ಸಿಗುವುದಿಲ್ಲ. ಎಫ್‌ಐಡಿ ಮಾಡಿಸುವುದರಿಂದ ರೈತರಿಗೆ ಎಲ್ಲ ರೀತಿಯಿಂದ ಸಹಾಯವಾಗಲಿದೆ. ರಾಜ್ಯ ಸರಕಾರ 2014-15ರಲ್ಲಿ ಎಫ್‌ಐಡಿ ಯೋಜನೆಯನ್ನು ಜಾರಿಗೆ ತಂದಿದ್ದು, ಕೆಂಭಾವಿ ಹೋಬಳಿಯಲ್ಲಿ ಒಟ್ಟು 27,185 ರೈತರ ಹೊಲಗಳಿದ್ದು, ಅದರಲ್ಲಿ 18,870 ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ. ಅದರಲ್ಲಿ 8,315 ಜನ ರೈತರು ಇನ್ನು ಎಫ್‌ಐಡಿ ಮಾಡಿಸಿಕೊಳ್ಳದೆ ಬಾಕಿ ಉಳಿದಿದ್ದಾರೆ. ಎಫ್‌ಐಡಿ ಮಾಡಿಸಿಕೊಳ್ಳದಿದ್ದರೆ ರೈತರಿಗೆ ಬೆಳೆ ಪರಿಹಾರ ಬರುವುದಿಲ್ಲ, ಬೆಳೆ ವಿಮೆ, ಎಲ್ಲ ಬ್ಯಾಂಕ್ ಸೌಲಭ್ಯಗಳಿಗೆ ಎಫ್‌ಐಡಿ ಕಡ್ಡಾಯವಾಗಿದೆ. ಈ ಮುಂಗಾರು ಹಂಗಾಮಿನ ದಿನಗಳಲ್ಲಿ ಗೊಬ್ಬರ ವಿತರಣೆಗೆ ಸಮಸ್ಯೆ ಆಗಬಾರದೆಂದರೆ ಕಡ್ಡಾಯವಾಗಿ ಒಂದು ವಾರದ ಒಳಗಾಗಿ ಬಾಕಿ ಉಳಿದಿರುವ ಎಲ್ಲರೂ ಎಫ್‌ಐಡಿ ಮಾಡಿಸಿಕೊಳ್ಳಬೇಕು ಹಾಗೂ ಇರುವ ಎಫ್ ಐಡಿಗಳಿಗೆ ಇಕೆವೈಸಿ ಮಾಡಿಸಿಕೊಳ್ಳುವುದು ಅನಿವಾರ್ಯ ಎಂದು ತಿಳಿಸಿದ್ದಾರೆ. ಈ

5 hrs ago
user_ಲೋಕಲ್ ಸ್ಟಾರ್ ನ್ಯೂಸ್
ಲೋಕಲ್ ಸ್ಟಾರ್ ನ್ಯೂಸ್
ಶೋರಾಪುರ, ಯಾದಗಿರಿ, ಕರ್ನಾಟಕ•
5 hrs ago

Fid ಇಲ್ಲದಿದ್ದರೆ ಈ ಬಾರಿ ಗೊಬ್ಬರ ಇಲ್ಲಾ. ಕಡ್ಡಾಯವಾಗಿ fid ಗೆ ನಿಮ್ಮ ಸರ್ವೇ ನಂಬ‌ರ್ ಸೇರ್ಪಡೆ ಆಗಿದಿಯೋ ಇಲ್ಲವೋ ಎಂದು ಪರಿಶೀಲನೆ ಮಾಡಬೇಕು ಕೆಂಭಾವಿ: ಕೃಷಿ ಹಾಗೂ ಕಂದಾಯ ಇಲಾಖೆಯಿಂದ ಹಲವಾರು ದಿನಗಳಿಂದ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸುತ್ತಿದ್ದರು ಹೋಬಳಿಯ ರೈತರು ಎಫ್‌ ಐಡಿ ಮಾಡಿಸಿಕೊಳ್ಳುಲು ಹಿಂಜರಿಯುತ್ತಿದ್ದಾರೆ ಂದು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿ ಕಾರಿ ಶ್ರೀಧರ ಎಸ್. ತಿಳಿಸಿದರು. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಎಫ್‌ಐಡಿ ಮಾಡಿಸದೆ ಇದ್ದಲ್ಲಿ ರಸಗೊಬ್ಬರ ಮಾರಾಟ ಮಳಿಗೆಯಲ್ಲಿ ಈ ಬಾರಿ ರಸಗೊಬ್ಬರ ಸಿಗುವುದಿಲ್ಲ. ಎಫ್‌ಐಡಿ ಮಾಡಿಸುವುದರಿಂದ ರೈತರಿಗೆ ಎಲ್ಲ ರೀತಿಯಿಂದ ಸಹಾಯವಾಗಲಿದೆ. ರಾಜ್ಯ ಸರಕಾರ 2014-15ರಲ್ಲಿ ಎಫ್‌ಐಡಿ ಯೋಜನೆಯನ್ನು ಜಾರಿಗೆ ತಂದಿದ್ದು, ಕೆಂಭಾವಿ ಹೋಬಳಿಯಲ್ಲಿ ಒಟ್ಟು 27,185 ರೈತರ ಹೊಲಗಳಿದ್ದು, ಅದರಲ್ಲಿ 18,870 ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ. ಅದರಲ್ಲಿ 8,315 ಜನ ರೈತರು ಇನ್ನು ಎಫ್‌ಐಡಿ ಮಾಡಿಸಿಕೊಳ್ಳದೆ ಬಾಕಿ ಉಳಿದಿದ್ದಾರೆ. ಎಫ್‌ಐಡಿ ಮಾಡಿಸಿಕೊಳ್ಳದಿದ್ದರೆ ರೈತರಿಗೆ ಬೆಳೆ ಪರಿಹಾರ ಬರುವುದಿಲ್ಲ, ಬೆಳೆ ವಿಮೆ, ಎಲ್ಲ ಬ್ಯಾಂಕ್ ಸೌಲಭ್ಯಗಳಿಗೆ ಎಫ್‌ಐಡಿ ಕಡ್ಡಾಯವಾಗಿದೆ. ಈ ಮುಂಗಾರು ಹಂಗಾಮಿನ ದಿನಗಳಲ್ಲಿ ಗೊಬ್ಬರ ವಿತರಣೆಗೆ ಸಮಸ್ಯೆ ಆಗಬಾರದೆಂದರೆ ಕಡ್ಡಾಯವಾಗಿ ಒಂದು ವಾರದ ಒಳಗಾಗಿ ಬಾಕಿ ಉಳಿದಿರುವ ಎಲ್ಲರೂ ಎಫ್‌ಐಡಿ ಮಾಡಿಸಿಕೊಳ್ಳಬೇಕು ಹಾಗೂ ಇರುವ ಎಫ್ ಐಡಿಗಳಿಗೆ ಇಕೆವೈಸಿ ಮಾಡಿಸಿಕೊಳ್ಳುವುದು ಅನಿವಾರ್ಯ ಎಂದು ತಿಳಿಸಿದ್ದಾರೆ. ಈ

More news from ಕರ್ನಾಟಕ and nearby areas
  • ಸುರಪುರ ತಾಲೂಕಿನ ಶಾಂತ್ ಪುರ್ ಕ್ರಾಸ್ ಅತ್ತಿರ ಬಸ್ಸು ಬೆಂಕಿ ಹತ್ತಿರುತ್ತದೆ ಬಸ್ಸು ಮತ್ತು ಕಾರು ಮುಖಾಮುಖಿ ಏಳು ಜನರ ಸಜೀವ ದಾಹನ ಸ್ಥಳಕ್ಕೆ ಸುರಪುರ ಪೊಲೀಸ್ ಠಾಣೆ ಸಿಬ್ಬಂದಿಗಳು ತಕ್ಷಣ ಬಂದು ಗಾಯಾಳುಗಳನ್ನು ಹಾಸ್ಪಿಟಲ್ಗೆ ಕಳಿಸಲಾಯಿತು ಡಿಎಸ್ಪಿ .ಎಸ್ ಪಿ. ಸ್ಥಳೀಯ ಶಾಸಕರಾದ ವೇಣುಗೋಪಾಲ್ ನಾಯಕ್ ಅವರು ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ
    1
    ಸುರಪುರ ತಾಲೂಕಿನ ಶಾಂತ್ ಪುರ್ ಕ್ರಾಸ್ ಅತ್ತಿರ ಬಸ್ಸು ಬೆಂಕಿ ಹತ್ತಿರುತ್ತದೆ ಬಸ್ಸು ಮತ್ತು ಕಾರು ಮುಖಾಮುಖಿ ಏಳು ಜನರ ಸಜೀವ ದಾಹನ ಸ್ಥಳಕ್ಕೆ ಸುರಪುರ ಪೊಲೀಸ್ ಠಾಣೆ ಸಿಬ್ಬಂದಿಗಳು ತಕ್ಷಣ ಬಂದು ಗಾಯಾಳುಗಳನ್ನು ಹಾಸ್ಪಿಟಲ್ಗೆ ಕಳಿಸಲಾಯಿತು ಡಿಎಸ್ಪಿ .ಎಸ್ ಪಿ. ಸ್ಥಳೀಯ ಶಾಸಕರಾದ ವೇಣುಗೋಪಾಲ್ ನಾಯಕ್ ಅವರು ಕೂಡ ಸ್ಥಳಕ್ಕೆ ಆಗಮಿಸಿ ಪರಿಶೀಲನೆ ನಡೆಸಿದ್ದಾರೆ
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಶೋರಾಪುರ, ಯಾದಗಿರಿ, ಕರ್ನಾಟಕ•
    5 hrs ago
  • ಯಾದಗಿರಿ ಭೀಕರ ಅಪಘಾತದಲ್ಲಿ ಮೃತಪಟ್ಟವರ ಗುರುತು ಪತ್ತೆ, ರಾಯಚೂರು ಪಟ್ಟಣದ ಪಂಚಾಯತ್ ಸದಸ್ಯನ ಇಡೀ ಕುಟುಂಬ ನಾಶ!ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಬಳಿ ಖಾಸಗಿ ಬಸ್ ಮತ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ಆರು ಮಂದಿ ಸಜೀವ ದಹನಗೊಂಡಿದ್ದಾರೆ. ಈ ದುರಂತವು ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ಅಪಘಾತ ಅದೆಷ್ಟು ಭಯಾನಕವಾಗಿತ್ತು ಎಂದರೆ ಘಟನಾ ಸ್ಥಳದಲ್ಲಿ ಹೊತ್ತಿ ಉರಿದ ತಲೆಬುರುಡೆಗಳು ಕಾಣಿಸಿತು. ಬೆಳಗ್ಗೆ ನಡೆದ ಭೀಕರ ಅಪಘಾತ ಇಂದು ಬೆಳಗ್ಗೆ ಸುಮಾರು 9:45ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಕಲಬುರಗಿಯತ್ತ ಸಾಗುತ್ತಿದ್ದ ಖಾಸಗಿ ಬಸ್ ಮತ್ತು ಕಲಬುರಗಿಯಿಂದ ರಾಯಚೂರು ಜಿಲ್ಲೆಯ ಸಿರವಾರ ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಭೀಕರ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿ ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದೆ. ಒಂದೇ ಕುಟುಂಬದ 6 ಮಂದಿ ಸಜೀವ ದಹನ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಂಟು ಮಂದಿಯಲ್ಲಿ ಆರು ಮಂದಿ ಸ್ಥಳದಲ್ಲೇ ಸಜೀವ ದಹನಗೊಂಡಿದ್ದಾರೆ. ಮೃತರು ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದ ಪಂಚಾಯತ್ ಸದಸ್ಯ ಕೃಷ್ಣನಾಯಕ ಕುಟುಂಬಸ್ಥರು ಎಂದು ಗುರುತಿಸಲಾಗಿದೆ. ಮೃತರಲ್ಲಿ ಕೃಷ್ಣನಾಯಕ (52), ಪತ್ನಿ ಅನಂತಕಲಾ (45), ಅಳಿಯ ಶರಣಪ್ಪ (36), ಮಗಳು ನಿಸರ್ಗ (30), ಶಶಿಕಲಾ (30) ಹಾಗೂ ಮಗು ಸಿದ್ಧಾರ್ಥ (3) ಸೇರಿದ್ದಾರೆ. ಇಬ್ಬರಿಗೆ ಗಂಭೀರ ಗಾಯ ಕಾರಿನಲ್ಲಿ ಇದ್ದ ಅದ್ವಿಕಾ (5) ಮತ್ತು ಶ್ರೀನಿಧಿ (ಒಂದೂವರೆ ವರ್ಷದ ಮಗು) ಗಂಭೀರವಾಗಿ ಗಾಯಗೊಂಡಿದ್ದು, ಯಾದಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಿದೆ. ಮೃತರ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ದುರಂತ ಈ ಕುಟುಂಬ ಅಮಾವಾಸ್ಯೆ ನಿಮಿತ್ತ ತಿಂಥಣಿ ಮೌನೇಶ್ವರ/ವೇಣುಗೋಪಾಲ ಸ್ವಾಮಿ ದರ್ಶನ ಮುಗಿಸಿಕೊಂಡು ಸಿರವಾರಕ್ಕೆ ವಾಪಸ್ಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸಂತೋಷದ ಪ್ರಯಾಣ ಕ್ಷಣಾರ್ಧದಲ್ಲಿ ದುರಂತ ಅಂತ್ಯ ಕಂಡಿದೆ. ಅಪಘಾತದಲ್ಲಿ ಬಸ್‌ಗೂ ಬೆಂಕಿ ತಗುಲಿದರೂ, ಅದರಲ್ಲಿದ್ದ ಸುಮಾರು 33 ಪ್ರಯಾಣಿಕರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೆಲವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ. ಭೀಕರ ದೃಶ್ಯ - ಕಾರು ಭಸ್ಮ ಅಪಘಾತದ ತೀವ್ರತೆಗೆ ಕಾರಿನ ಬಾಗಿಲುಗಳು ಲಾಕ್ ಆಗಿ ಒಳಗಿದ್ದವರು ಹೊರಬರಲು ಸಾಧ್ಯವಾಗಿಲ್ಲ. ಬೆಂಕಿ ವೇಗವಾಗಿ ವ್ಯಾಪಿಸಿ ಕಾರು ಸಂಪೂರ್ಣ ಕರಕಲಾಗಿದ್ದು, ಸುಟ್ಟ ಅವಶೇಷಗಳ ನಡುವೆ ತಲೆಬುರುಡೆಗಳು ಪತ್ತೆಯಾಗಿದ್ದು ಆ ದೃಶ್ಯಗಳು ಮನಕಲುಕುವಂತಿತ್ತು. ಘಟನೆಯ ಮಾಹಿತಿ ತಿಳಿದು ಸುರಪುರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಬಳಿಕ ಮೃತದೇಹಗಳನ್ನು ಹೊರತೆಗೆದು ಗುರುತಿಸುವ ಕಾರ್ಯ ಮಾಡಲಾಯ್ತು. ತನಿಖೆ ಆರಂಭ ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಪಘಾತದ ನಿಖರ ಕಾರಣ ಪತ್ತೆಹಚ್ಚುವ ಕಾರ್ಯ ಆರಂಭಿಸಿದ್ದಾರೆ. ಅತಿವೇಗ, ನಿರ್ಲಕ್ಷ್ಯ ಚಾಲನೆ ಅಥವಾ ತಾಂತ್ರಿಕ ದೋಷವೇ ಕಾರಣವೇ ಎಂಬುದು ತನಿಖೆಯಿಂದ ತಿಳಿಯಬೇಕಾಗಿದೆ. ಈ ದುರಂತದಿಂದ ರಾಜ್ಯದಲ್ಲಿ ರಸ್ತೆ ಸುರಕ್ಷತೆ ಕುರಿತು ಮತ್ತೆ ಪ್ರಶ್ನೆಗಳು ಎದ್ದಿವೆ. ಇತ್ತೀಚಿನ ಸರಣಿ ಅಪಘಾತದಿಂದ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ. ​
    1
    ಯಾದಗಿರಿ ಭೀಕರ ಅಪಘಾತದಲ್ಲಿ ಮೃತಪಟ್ಟವರ ಗುರುತು ಪತ್ತೆ, ರಾಯಚೂರು ಪಟ್ಟಣದ ಪಂಚಾಯತ್ ಸದಸ್ಯನ ಇಡೀ ಕುಟುಂಬ ನಾಶ!ಯಾದಗಿರಿ ಜಿಲ್ಲೆಯ ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಬಳಿ ಖಾಸಗಿ ಬಸ್ ಮತ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಕುಟುಂಬದ ಆರು ಮಂದಿ ಸಜೀವ ದಹನಗೊಂಡಿದ್ದಾರೆ. ಈ ದುರಂತವು ರಾಜ್ಯದ ಜನರನ್ನು ಬೆಚ್ಚಿಬೀಳಿಸಿದೆ. ಅಪಘಾತ ಅದೆಷ್ಟು ಭಯಾನಕವಾಗಿತ್ತು ಎಂದರೆ ಘಟನಾ ಸ್ಥಳದಲ್ಲಿ ಹೊತ್ತಿ ಉರಿದ ತಲೆಬುರುಡೆಗಳು ಕಾಣಿಸಿತು.
ಬೆಳಗ್ಗೆ ನಡೆದ ಭೀಕರ ಅಪಘಾತ
ಇಂದು ಬೆಳಗ್ಗೆ ಸುಮಾರು 9:45ರ ಸುಮಾರಿಗೆ ಈ ಅಪಘಾತ ಸಂಭವಿಸಿದೆ. ಬೆಂಗಳೂರಿನಿಂದ ಕಲಬುರಗಿಯತ್ತ ಸಾಗುತ್ತಿದ್ದ ಖಾಸಗಿ ಬಸ್ ಮತ್ತು ಕಲಬುರಗಿಯಿಂದ ರಾಯಚೂರು ಜಿಲ್ಲೆಯ ಸಿರವಾರ ಕಡೆಗೆ ತೆರಳುತ್ತಿದ್ದ ಕಾರಿನ ನಡುವೆ ಭೀಕರ ಡಿಕ್ಕಿಯಾಗಿದೆ. ಡಿಕ್ಕಿಯ ತೀವ್ರತೆಗೆ ಕಾರು ಸಂಪೂರ್ಣವಾಗಿ ಬೆಂಕಿಗಾಹುತಿಯಾಗಿ ಕ್ಷಣಾರ್ಧದಲ್ಲಿ ಹೊತ್ತಿ ಉರಿದಿದೆ.
ಒಂದೇ ಕುಟುಂಬದ 6 ಮಂದಿ ಸಜೀವ ದಹನ
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಂಟು ಮಂದಿಯಲ್ಲಿ ಆರು ಮಂದಿ ಸ್ಥಳದಲ್ಲೇ ಸಜೀವ ದಹನಗೊಂಡಿದ್ದಾರೆ. ಮೃತರು ರಾಯಚೂರು ಜಿಲ್ಲೆಯ ಸಿರವಾರ ಪಟ್ಟಣದ ಪಂಚಾಯತ್ ಸದಸ್ಯ ಕೃಷ್ಣನಾಯಕ ಕುಟುಂಬಸ್ಥರು ಎಂದು ಗುರುತಿಸಲಾಗಿದೆ. ಮೃತರಲ್ಲಿ ಕೃಷ್ಣನಾಯಕ (52), ಪತ್ನಿ ಅನಂತಕಲಾ (45), ಅಳಿಯ ಶರಣಪ್ಪ (36), ಮಗಳು ನಿಸರ್ಗ (30), ಶಶಿಕಲಾ (30) ಹಾಗೂ ಮಗು ಸಿದ್ಧಾರ್ಥ (3) ಸೇರಿದ್ದಾರೆ.
ಇಬ್ಬರಿಗೆ ಗಂಭೀರ ಗಾಯ
ಕಾರಿನಲ್ಲಿ ಇದ್ದ ಅದ್ವಿಕಾ (5) ಮತ್ತು ಶ್ರೀನಿಧಿ (ಒಂದೂವರೆ ವರ್ಷದ ಮಗು) ಗಂಭೀರವಾಗಿ ಗಾಯಗೊಂಡಿದ್ದು, ಯಾದಗಿರಿ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂಬ ಮಾಹಿತಿ ಲಭ್ಯವಿದೆ. ಮೃತರ ಸಂಖ್ಯೆ ಹೆಚ್ಚುವ ಸಾಧ್ಯತೆ ಇದೆ ಎಂದು ವರದಿ ತಿಳಿಸಿದೆ
ದರ್ಶನ ಮುಗಿಸಿ ವಾಪಸ್ಸಾಗುತ್ತಿದ್ದ ವೇಳೆ ದುರಂತ
ಈ ಕುಟುಂಬ ಅಮಾವಾಸ್ಯೆ ನಿಮಿತ್ತ ತಿಂಥಣಿ ಮೌನೇಶ್ವರ/ವೇಣುಗೋಪಾಲ ಸ್ವಾಮಿ ದರ್ಶನ ಮುಗಿಸಿಕೊಂಡು ಸಿರವಾರಕ್ಕೆ ವಾಪಸ್ಸಾಗುತ್ತಿದ್ದ ವೇಳೆ ಈ ದುರ್ಘಟನೆ ಸಂಭವಿಸಿದೆ. ಸಂತೋಷದ ಪ್ರಯಾಣ ಕ್ಷಣಾರ್ಧದಲ್ಲಿ ದುರಂತ ಅಂತ್ಯ ಕಂಡಿದೆ. ಅಪಘಾತದಲ್ಲಿ ಬಸ್‌ಗೂ ಬೆಂಕಿ ತಗುಲಿದರೂ, ಅದರಲ್ಲಿದ್ದ ಸುಮಾರು 33 ಪ್ರಯಾಣಿಕರಿಗೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಕೆಲವರು ಸಣ್ಣಪುಟ್ಟ ಗಾಯಗಳಿಂದ ಪಾರಾಗಿದ್ದಾರೆ ಎಂದು ತಿಳಿದು ಬಂದಿದೆ.
ಭೀಕರ ದೃಶ್ಯ - ಕಾರು ಭಸ್ಮ
ಅಪಘಾತದ ತೀವ್ರತೆಗೆ ಕಾರಿನ ಬಾಗಿಲುಗಳು ಲಾಕ್ ಆಗಿ ಒಳಗಿದ್ದವರು ಹೊರಬರಲು ಸಾಧ್ಯವಾಗಿಲ್ಲ. ಬೆಂಕಿ ವೇಗವಾಗಿ ವ್ಯಾಪಿಸಿ ಕಾರು ಸಂಪೂರ್ಣ ಕರಕಲಾಗಿದ್ದು, ಸುಟ್ಟ ಅವಶೇಷಗಳ ನಡುವೆ ತಲೆಬುರುಡೆಗಳು ಪತ್ತೆಯಾಗಿದ್ದು ಆ ದೃಶ್ಯಗಳು ಮನಕಲುಕುವಂತಿತ್ತು. ಘಟನೆಯ ಮಾಹಿತಿ ತಿಳಿದು ಸುರಪುರ ಪೊಲೀಸರು ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ದೌಡಾಯಿಸಿ ಬೆಂಕಿ ನಂದಿಸುವ ಕಾರ್ಯ ನಡೆಸಿದರು. ಬಳಿಕ ಮೃತದೇಹಗಳನ್ನು ಹೊರತೆಗೆದು ಗುರುತಿಸುವ ಕಾರ್ಯ ಮಾಡಲಾಯ್ತು.
ತನಿಖೆ ಆರಂಭ
ಪೊಲೀಸರು ಪ್ರಕರಣ ದಾಖಲಿಸಿಕೊಂಡು ಅಪಘಾತದ ನಿಖರ ಕಾರಣ ಪತ್ತೆಹಚ್ಚುವ ಕಾರ್ಯ ಆರಂಭಿಸಿದ್ದಾರೆ. ಅತಿವೇಗ, ನಿರ್ಲಕ್ಷ್ಯ ಚಾಲನೆ ಅಥವಾ ತಾಂತ್ರಿಕ ದೋಷವೇ ಕಾರಣವೇ ಎಂಬುದು ತನಿಖೆಯಿಂದ ತಿಳಿಯಬೇಕಾಗಿದೆ. ಈ ದುರಂತದಿಂದ ರಾಜ್ಯದಲ್ಲಿ ರಸ್ತೆ ಸುರಕ್ಷತೆ ಕುರಿತು ಮತ್ತೆ ಪ್ರಶ್ನೆಗಳು ಎದ್ದಿವೆ. ಇತ್ತೀಚಿನ ಸರಣಿ ಅಪಘಾತದಿಂದ ಸಾರ್ವಜನಿಕರಲ್ಲಿ ಆತಂಕ ಹೆಚ್ಚಾಗಿದೆ.
​
    user_ಮಲ್ಲಿಕಾರ್ಜುನ ಚಲವಾದಿ ರಾಜನಕುಳೂರು
    ಮಲ್ಲಿಕಾರ್ಜುನ ಚಲವಾದಿ ರಾಜನಕುಳೂರು
    ಹುಣಸಗಿ, ಯಾದಗಿರಿ, ಕರ್ನಾಟಕ•
    4 hrs ago
  • ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಬಳಿ ವಿಆರ್‌ಎಲ್ ಬಸ್ ಹಾಗೂ ಕಾರು ಮಧ್ಯೆ ಭೀಕರ ಅಪಘಾತ.6 ಜನ ಸುಟ್ಟು ಕರಕಲು.ಬಸ್ ಕಾರು ಎರಡೂ ಬೆಂಕಿಗಾಹುತಿ.
    1
    ಸುರಪುರ ತಾಲೂಕಿನ ಶಾಂತಪುರ ಕ್ರಾಸ್ ಬಳಿ ವಿಆರ್‌ಎಲ್ ಬಸ್ ಹಾಗೂ ಕಾರು ಮಧ್ಯೆ ಭೀಕರ ಅಪಘಾತ.6 ಜನ ಸುಟ್ಟು ಕರಕಲು.ಬಸ್ ಕಾರು ಎರಡೂ ಬೆಂಕಿಗಾಹುತಿ.
    user_Khajahussain Baba Jalahalli
    Khajahussain Baba Jalahalli
    Pharmacist ದೇವದುರ್ಗ, ರಾಯಚೂರು, ಕರ್ನಾಟಕ•
    8 hrs ago
  • ಖಾಸಗಿ ಬಸ್-ಕಾರು ನಡುವೆ ಭೀಕರ ಡಿಕ್ಕಿ; ಆರು ಮಂದಿ ಜೀವಂತ ದಹನ! ಒಂದೇ ಕುಟುಂಬದ ಆರು ಮಂದಿ ಸಜೀವ ದಹನ - ದೇವಸ್ಥಾನಕ್ಕೆ ಹೋದವರು ಮಸಣ ಸೇರಿದರು ಸುರಪುರ : ತಾಲೂಕಿನ ದೇವಾಪುರ ಗ್ರಾಮದ ಬಳಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಅಮಾವಾಸ್ಯೆ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿ ಮರಳುತ್ತಿದ್ದಾಗ ವಿಧಿ ಅಟ್ಟಹಾಸ ಮೆರೆದಿದ್ದು, ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಡಿಕ್ಕಿಯಿಂದಾಗಿ ವಾಹನಗಳು ಬೆಂಕಿಗಾಹುತಿಯಾಗಿ ಈ ದುರಂತ ಸಂಭವಿಸಿದೆ. ಶುಕ್ರವಾರ ಮಧ್ಯಾಹ್ನ ಶಾಂತಪುರ-ತಿಂಥಣಿ ರಾಜ್ಯ ಹೆದ್ದಾರಿಯಲ್ಲಿ ಈ ಅಪಘಾತ ನಡೆದಿದೆ. ಬೆಂಗಳೂರಿನಿಂದ ಕಲಬುರ್ಗಿ ಕಡೆಗೆ ತೆರಳುತ್ತಿದ್ದ ವಿ.ಆರ್.ಎಲ್ (ವಿ.ಆರ್.ಎಲ್) ಸಂಸ್ಥೆಯ ಖಾಸಗಿ ಬಸ್ ಹಾಗೂ ಸಿರವಾರ ಕಡೆಗೆ ಹೋಗುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆ ಎಷ್ಟಿತ್ತೆಂದರೆ, ಎರಡೂ ವಾಹನಗಳಲ್ಲಿ ತಕ್ಷಣವೇ ಬೆಂಕಿ ಕಾಣಿಸಿಕೊಂಡಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಹೊರಬರಲು ಸಾಧ್ಯವಾಗದೆ ವಾಹನದೊಳಗೇ ಬೆಂಕಿಗೆ ಆಹುತಿಯಾಗಿದ್ದಾರೆ.
    2
    ಖಾಸಗಿ ಬಸ್-ಕಾರು ನಡುವೆ ಭೀಕರ ಡಿಕ್ಕಿ; ಆರು ಮಂದಿ ಜೀವಂತ ದಹನ!
ಒಂದೇ ಕುಟುಂಬದ ಆರು ಮಂದಿ ಸಜೀವ ದಹನ - ದೇವಸ್ಥಾನಕ್ಕೆ ಹೋದವರು ಮಸಣ ಸೇರಿದರು
ಸುರಪುರ : ತಾಲೂಕಿನ ದೇವಾಪುರ ಗ್ರಾಮದ ಬಳಿ ಶುಕ್ರವಾರ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಒಂದೇ ಕುಟುಂಬದ ಆರು ಮಂದಿ ದಾರುಣವಾಗಿ ಸಾವನ್ನಪ್ಪಿದ್ದಾರೆ. ಅಮಾವಾಸ್ಯೆ ಹಿನ್ನೆಲೆಯಲ್ಲಿ ದೇವಸ್ಥಾನಕ್ಕೆ ಭೇಟಿ ನೀಡಿ ಮರಳುತ್ತಿದ್ದಾಗ ವಿಧಿ ಅಟ್ಟಹಾಸ ಮೆರೆದಿದ್ದು, ಖಾಸಗಿ ಬಸ್ ಮತ್ತು ಕಾರಿನ ನಡುವೆ ಸಂಭವಿಸಿದ ಡಿಕ್ಕಿಯಿಂದಾಗಿ ವಾಹನಗಳು ಬೆಂಕಿಗಾಹುತಿಯಾಗಿ ಈ ದುರಂತ ಸಂಭವಿಸಿದೆ.
ಶುಕ್ರವಾರ ಮಧ್ಯಾಹ್ನ ಶಾಂತಪುರ-ತಿಂಥಣಿ ರಾಜ್ಯ ಹೆದ್ದಾರಿಯಲ್ಲಿ ಈ ಅಪಘಾತ ನಡೆದಿದೆ. ಬೆಂಗಳೂರಿನಿಂದ ಕಲಬುರ್ಗಿ ಕಡೆಗೆ ತೆರಳುತ್ತಿದ್ದ ವಿ.ಆರ್.ಎಲ್ (ವಿ.ಆರ್.ಎಲ್) ಸಂಸ್ಥೆಯ ಖಾಸಗಿ ಬಸ್ ಹಾಗೂ ಸಿರವಾರ ಕಡೆಗೆ ಹೋಗುತ್ತಿದ್ದ ಕಾರಿನ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದೆ. ಡಿಕ್ಕಿಯ ತೀವ್ರತೆ ಎಷ್ಟಿತ್ತೆಂದರೆ, ಎರಡೂ ವಾಹನಗಳಲ್ಲಿ ತಕ್ಷಣವೇ ಬೆಂಕಿ ಕಾಣಿಸಿಕೊಂಡಿದೆ. ಕಾರಿನಲ್ಲಿದ್ದ ಪ್ರಯಾಣಿಕರು ಹೊರಬರಲು ಸಾಧ್ಯವಾಗದೆ ವಾಹನದೊಳಗೇ ಬೆಂಕಿಗೆ ಆಹುತಿಯಾಗಿದ್ದಾರೆ.
    user_ಹಣಮಂತ್ರಾಯ ನಾಯಕ ಪತ್ತೇಪುರ
    ಹಣಮಂತ್ರಾಯ ನಾಯಕ ಪತ್ತೇಪುರ
    Social Media Manager ಯಾದಗಿರಿ, ಯಾದಗಿರಿ, ಕರ್ನಾಟಕ•
    2 hrs ago
  • ಯಾದಗಿರಿ: ಬಸ್-ಕಾರು ಮುಖಾಮುಖಿ ಡಿಕ್ಕಿ; ಬೆಂಕಿಯ ಕೆನ್ನಾಲಗೆಗೆ ಆರು ಮಂದಿ ಸಜೀವ ದಹನ! ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಬೆಂಕಿಯ ಕೆನ್ನಾಲೆಗೆ ಹೊರಿದ ದೇಹಗಳು‌.. ಯಾದಗಿರಿ: ಬೆಂಗಳೂರಿನಿಂದ ಕಲಬುರಗಿ ಕಡೆಗೆ ತೆರಳುತ್ತಿದ್ದ ಸ್ವೀಪರ್ ಬಸ್‌ ಹಾಗೂ ಕಾರೊಂದರ ನಡುವೆ ಭೀಕರ ರಸ್ತೆ ಅಪಘಾತ ಉಂಟಾಗಿದೆ. ಕ್ಷಣಾರ್ಧದಲ್ಲಿ ಕಾಣಿಸಿಕೊಂಡ ಬೆಂಕಿ ಇಡೀ ಕಾರು ಹಾಗೂ ಬಸ್ಸನ್ನೆ ಆಹುತಿ ಪಡೆದಿದೆ. ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಬ್ರಿಜ್ ಬಳಿಯ ಶಾಂತಪುರ ಕ್ರಾಸ್ ಹತ್ತಿರ ಬೀದರ್ - ಬೆಂಗಳೂರು ಹೆದ್ದಾರಿಯ ಮೇಲೆ ಬೆಳಗಿನ ಜಾವ ಬಸ್‌ ಮತ್ತು ಕಾರಿನ ಮಧ್ಯೆ ಭೀಕರ ಅಪಘಾತ ನಡೆದಿದೆ. ಘಟನೆಯಲ್ಲಿ 6 ಕ್ಕೂ ಹೆಚ್ಚು ಮಂದಿ ಸುಟ್ಟು ಕರಕಲಾಗಿದ್ದಾರೆ. ಖಾಸಗಿ ಬಸ್‌ ಲಿಂಗಸುಗೂರಿನಿಂದ ಕಲಬುರಗಿ ಕಡೆಗೆ ಹೊರಟಿತ್ತು, ಕಾರು ಲಿಂಗಸುಗೂರ ಕಡೆಗೆ ಹೊರಟಿತ್ತು. ಎರಡು ವಾಹನಗಳು ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದ್ದು ಕಾರು ಮತ್ತು ಬಸ್ ಸಂಪೂರ್ಣ ಸುಟ್ಟು ಕರಕಲಾಗಿವೆ. ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರೂ ಸುಟ್ಟು ಕರಕಲಾಗಿದ್ದಾರೆ, ಸ್ಥಳದಲ್ಲಿರುವವರು ನೀಡಿರುವ ಮಾಹಿತಿ ಪ್ರಕಾರ ಆರು ಜನ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಆದರೆ ಬೆಂಕಿಯಲ್ಲಿ ನಾಲ್ಕು ಜನರ ಸುಟ್ಟ ತಲೆ ಬುರುಡೆಗಳು ಪತ್ತೆಯಾಗಿದ್ದು ಇನ್ನೂ ಇಬ್ಬರ ಮೃತದೇಹಗಳ ಹುಡುಕಾಟವು ಕೂಡ ನಡೆದಿದೆ ಎಂಬ ಪ್ರಾಥಮಿಕ ಮಾಹಿತಿ ಇದೆ ಸ್ಥಳಕ್ಕೆ ಪೋಲಿಸರು ಹಾಗೂ ಅಗ್ನಿಶಾಮಕ ತಂಡ ಬೇಟಿ ನೀಡಿ ಬೆಂಕಿನಂದಿಸುವ ಹಾಗೂ ರಕ್ಷಣಾ ಕಾರ್ಯ ಬರದಿಂದ ಸಾಗಿದೆ‌..
    1
    ಯಾದಗಿರಿ: ಬಸ್-ಕಾರು ಮುಖಾಮುಖಿ ಡಿಕ್ಕಿ; ಬೆಂಕಿಯ ಕೆನ್ನಾಲಗೆಗೆ ಆರು ಮಂದಿ ಸಜೀವ ದಹನ!
ಖಾಸಗಿ ಬಸ್ ಹಾಗೂ ಕಾರು ನಡುವೆ ಮುಖಾಮುಖಿ ಬೆಂಕಿಯ ಕೆನ್ನಾಲೆಗೆ ಹೊರಿದ ದೇಹಗಳು‌..
ಯಾದಗಿರಿ: ಬೆಂಗಳೂರಿನಿಂದ  ಕಲಬುರಗಿ ಕಡೆಗೆ ತೆರಳುತ್ತಿದ್ದ ಸ್ವೀಪರ್ ಬಸ್‌ ಹಾಗೂ ಕಾರೊಂದರ ನಡುವೆ ಭೀಕರ ರಸ್ತೆ ಅಪಘಾತ ಉಂಟಾಗಿದೆ. ಕ್ಷಣಾರ್ಧದಲ್ಲಿ ಕಾಣಿಸಿಕೊಂಡ ಬೆಂಕಿ ಇಡೀ ಕಾರು ಹಾಗೂ ಬಸ್ಸನ್ನೆ ಆಹುತಿ ಪಡೆದಿದೆ.
ಜಿಲ್ಲೆಯ ಸುರಪುರ ತಾಲೂಕಿನ ತಿಂಥಣಿ ಬ್ರಿಜ್ ಬಳಿಯ ಶಾಂತಪುರ ಕ್ರಾಸ್ ಹತ್ತಿರ ಬೀದರ್ - ಬೆಂಗಳೂರು ಹೆದ್ದಾರಿಯ ಮೇಲೆ ಬೆಳಗಿನ ಜಾವ ಬಸ್‌ ಮತ್ತು ಕಾರಿನ ಮಧ್ಯೆ ಭೀಕರ ಅಪಘಾತ ನಡೆದಿದೆ. ಘಟನೆಯಲ್ಲಿ 6 ಕ್ಕೂ ಹೆಚ್ಚು ಮಂದಿ ಸುಟ್ಟು ಕರಕಲಾಗಿದ್ದಾರೆ.
ಖಾಸಗಿ ಬಸ್‌ ಲಿಂಗಸುಗೂರಿನಿಂದ ಕಲಬುರಗಿ ಕಡೆಗೆ ಹೊರಟಿತ್ತು, ಕಾರು ಲಿಂಗಸುಗೂರ ಕಡೆಗೆ ಹೊರಟಿತ್ತು. ಎರಡು ವಾಹನಗಳು ಡಿಕ್ಕಿ ಹೊಡೆದ ರಭಸಕ್ಕೆ ಬೆಂಕಿ ಹೊತ್ತಿಕೊಂಡಿದ್ದು ಕಾರು ಮತ್ತು ಬಸ್ ಸಂಪೂರ್ಣ ಸುಟ್ಟು ಕರಕಲಾಗಿವೆ.
ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಎಲ್ಲರೂ ಸುಟ್ಟು ಕರಕಲಾಗಿದ್ದಾರೆ, ಸ್ಥಳದಲ್ಲಿರುವವರು ನೀಡಿರುವ ಮಾಹಿತಿ ಪ್ರಕಾರ ಆರು ಜನ ಸಾವನ್ನಪ್ಪಿದ್ದಾರೆ ಎಂದು ಹೇಳಲಾಗಿದೆ. ಆದರೆ ಬೆಂಕಿಯಲ್ಲಿ ನಾಲ್ಕು ಜನರ ಸುಟ್ಟ ತಲೆ ಬುರುಡೆಗಳು ಪತ್ತೆಯಾಗಿದ್ದು ಇನ್ನೂ ಇಬ್ಬರ ಮೃತದೇಹಗಳ ಹುಡುಕಾಟವು ಕೂಡ ನಡೆದಿದೆ ಎಂಬ ಪ್ರಾಥಮಿಕ ಮಾಹಿತಿ ಇದೆ ಸ್ಥಳಕ್ಕೆ ಪೋಲಿಸರು ಹಾಗೂ ಅಗ್ನಿಶಾಮಕ ತಂಡ ಬೇಟಿ ನೀಡಿ ಬೆಂಕಿನಂದಿಸುವ ಹಾಗೂ ರಕ್ಷಣಾ ಕಾರ್ಯ ಬರದಿಂದ ಸಾಗಿದೆ‌..
    user_YADGIR NEWS
    YADGIR NEWS
    Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
    6 hrs ago
  • ಯಾದಗಿರಿ ಬ್ರೇಕಿಂಗ್ ಕಾರು ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ 6 ಜನ ಪ್ರಯಾಣಿಕರು ಸೇರಿ ಕಾರಿನಲ್ಲಿದ್ದವರು ಸಜೀವ ದಹನ ಯಾದಗಿರಿ ಜಿಲ್ಲೆಯಲ್ಲಿ ಹೃದಯ ವಿದ್ರಾವಕ ಘಟನೆ ಸುಟ್ಟು ಕರಕಲಾದ 6 ಜನ ಪ್ರಯಾಣಿಕರು ಯಾದಗಿರಿ ‌ಜಿಲ್ಲೆಯ ಸುರಪುರ ತಾಲ್ಲೂಕಿನ ಶಾಂತಪುರ ಕ್ರಾಸ್ ನಡೆದ ಘಟನೆ ಬಸ್ ಮತ್ತು ಕಾರು ಎರಡು ಬೆಂಕಿಗಾಹುತಿ ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ಬಸ್ ಇತ್ತ ಕಲಬುರಗಿಯಿಂದ ಲಿಂಗಸೂಗೂರು ಕಡೆಗೆ ಸಾಗಿತ್ತಿದ್ದ ಕಾರು ಹಲವು ಪ್ರಯಾಣಿಕರಿಗೂ ಕೂಡ ಗಾಯಗಳಾಗಿವೆ ಘಟನಾ ಸ್ಥಳಕ್ಕೆ ಸುರಪುರ ಪೊಲೀಸರು ಭೇಟಿ ಸತ್ತವರ ಮಾಹಿತಿ ಕಲೆ ಹಾಕುತ್ತಿರುಬದ ಪೊಲೀಸರು.. ಬೆಂಕಿಯ ಕೆನ್ನಾಲೆಗೆ ಹೊತ್ತಿಉರಿಯುತ್ತಿರುವ ಬಸ್ .
    4
    ಯಾದಗಿರಿ ಬ್ರೇಕಿಂಗ್
ಕಾರು ಮತ್ತು ಖಾಸಗಿ ಬಸ್ ನಡುವೆ ಭೀಕರ ಅಪಘಾತ
6 ಜನ ಪ್ರಯಾಣಿಕರು ಸೇರಿ ಕಾರಿನಲ್ಲಿದ್ದವರು ಸಜೀವ ದಹನ
ಯಾದಗಿರಿ ಜಿಲ್ಲೆಯಲ್ಲಿ  ಹೃದಯ ವಿದ್ರಾವಕ ಘಟನೆ
ಸುಟ್ಟು ಕರಕಲಾದ 6 ಜನ ಪ್ರಯಾಣಿಕರು
ಯಾದಗಿರಿ ‌ಜಿಲ್ಲೆಯ ಸುರಪುರ ತಾಲ್ಲೂಕಿನ ಶಾಂತಪುರ ಕ್ರಾಸ್ ನಡೆದ ಘಟನೆ
ಬಸ್ ಮತ್ತು ಕಾರು ಎರಡು ಬೆಂಕಿಗಾಹುತಿ
ಬೆಂಗಳೂರಿನಿಂದ ಕಲಬುರಗಿಗೆ ಹೊರಟಿದ್ದ ಬಸ್
ಇತ್ತ ಕಲಬುರಗಿಯಿಂದ ಲಿಂಗಸೂಗೂರು ಕಡೆಗೆ ಸಾಗಿತ್ತಿದ್ದ ಕಾರು
ಹಲವು ಪ್ರಯಾಣಿಕರಿಗೂ ಕೂಡ ಗಾಯಗಳಾಗಿವೆ
ಘಟನಾ ಸ್ಥಳಕ್ಕೆ ಸುರಪುರ ಪೊಲೀಸರು ಭೇಟಿ
ಸತ್ತವರ ಮಾಹಿತಿ ಕಲೆ ಹಾಕುತ್ತಿರುಬದ ಪೊಲೀಸರು..
ಬೆಂಕಿಯ ಕೆನ್ನಾಲೆಗೆ ಹೊತ್ತಿಉರಿಯುತ್ತಿರುವ ಬಸ್ .
    user_ಇಲ್ಯಾಸ್ ಪಟೇಲ್ ಬಳಗಾನೂರ
    ಇಲ್ಯಾಸ್ ಪಟೇಲ್ ಬಳಗಾನೂರ
    Farmer ಯಾದಗಿರಿ, ಯಾದಗಿರಿ, ಕರ್ನಾಟಕ•
    9 hrs ago
  • ಕರ್ನಾಟಕದಲ್ಲಿ ಕಾಂಗ್ರೇಸ್ ಸರಕಾರದ ಅಡಳಿತ ಜನರು ನೋಡಲೆಬೇಕಾದಂಥ ಇಂಥಾ ಸರಕಾರ ಬೇಕಾ.
    1
    ಕರ್ನಾಟಕದಲ್ಲಿ ಕಾಂಗ್ರೇಸ್ ಸರಕಾರದ ಅಡಳಿತ ಜನರು ನೋಡಲೆಬೇಕಾದಂಥ ಇಂಥಾ ಸರಕಾರ ಬೇಕಾ.
    user_Sharanugouda Patil
    Sharanugouda Patil
    Muddebihal, Vijayapura•
    8 min ago
  • ಕೆಂಭಾವಿ: ಕೃಷಿ ಹಾಗೂ ಕಂದಾಯ ಇಲಾಖೆಯಿಂದ ಹಲವಾರು ದಿನಗಳಿಂದ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸುತ್ತಿದ್ದರು ಹೋಬಳಿಯ ರೈತರು ಎಫ್‌ ಐಡಿ ಮಾಡಿಸಿಕೊಳ್ಳುಲು ಹಿಂಜರಿಯುತ್ತಿದ್ದಾರೆ ಂದು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿ ಕಾರಿ ಶ್ರೀಧರ ಎಸ್. ತಿಳಿಸಿದರು. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಎಫ್‌ಐಡಿ ಮಾಡಿಸದೆ ಇದ್ದಲ್ಲಿ ರಸಗೊಬ್ಬರ ಮಾರಾಟ ಮಳಿಗೆಯಲ್ಲಿ ಈ ಬಾರಿ ರಸಗೊಬ್ಬರ ಸಿಗುವುದಿಲ್ಲ. ಎಫ್‌ಐಡಿ ಮಾಡಿಸುವುದರಿಂದ ರೈತರಿಗೆ ಎಲ್ಲ ರೀತಿಯಿಂದ ಸಹಾಯವಾಗಲಿದೆ. ರಾಜ್ಯ ಸರಕಾರ 2014-15ರಲ್ಲಿ ಎಫ್‌ಐಡಿ ಯೋಜನೆಯನ್ನು ಜಾರಿಗೆ ತಂದಿದ್ದು, ಕೆಂಭಾವಿ ಹೋಬಳಿಯಲ್ಲಿ ಒಟ್ಟು 27,185 ರೈತರ ಹೊಲಗಳಿದ್ದು, ಅದರಲ್ಲಿ 18,870 ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ. ಅದರಲ್ಲಿ 8,315 ಜನ ರೈತರು ಇನ್ನು ಎಫ್‌ಐಡಿ ಮಾಡಿಸಿಕೊಳ್ಳದೆ ಬಾಕಿ ಉಳಿದಿದ್ದಾರೆ. ಎಫ್‌ಐಡಿ ಮಾಡಿಸಿಕೊಳ್ಳದಿದ್ದರೆ ರೈತರಿಗೆ ಬೆಳೆ ಪರಿಹಾರ ಬರುವುದಿಲ್ಲ, ಬೆಳೆ ವಿಮೆ, ಎಲ್ಲ ಬ್ಯಾಂಕ್ ಸೌಲಭ್ಯಗಳಿಗೆ ಎಫ್‌ಐಡಿ ಕಡ್ಡಾಯವಾಗಿದೆ. ಈ ಮುಂಗಾರು ಹಂಗಾಮಿನ ದಿನಗಳಲ್ಲಿ ಗೊಬ್ಬರ ವಿತರಣೆಗೆ ಸಮಸ್ಯೆ ಆಗಬಾರದೆಂದರೆ ಕಡ್ಡಾಯವಾಗಿ ಒಂದು ವಾರದ ಒಳಗಾಗಿ ಬಾಕಿ ಉಳಿದಿರುವ ಎಲ್ಲರೂ ಎಫ್‌ಐಡಿ ಮಾಡಿಸಿಕೊಳ್ಳಬೇಕು ಹಾಗೂ ಇರುವ ಎಫ್ ಐಡಿಗಳಿಗೆ ಇಕೆವೈಸಿ ಮಾಡಿಸಿಕೊಳ್ಳುವುದು ಅನಿವಾರ್ಯ ಎಂದು ತಿಳಿಸಿದ್ದಾರೆ. ಈ
    1
    ಕೆಂಭಾವಿ: ಕೃಷಿ ಹಾಗೂ ಕಂದಾಯ ಇಲಾಖೆಯಿಂದ ಹಲವಾರು ದಿನಗಳಿಂದ ಪರಿಣಾಮಕಾರಿಯಾಗಿ ಜಾಗೃತಿ ಮೂಡಿಸುತ್ತಿದ್ದರು ಹೋಬಳಿಯ ರೈತರು ಎಫ್‌ ಐಡಿ ಮಾಡಿಸಿಕೊಳ್ಳುಲು ಹಿಂಜರಿಯುತ್ತಿದ್ದಾರೆ ಂದು ರೈತ ಸಂಪರ್ಕ ಕೇಂದ್ರದ ಕೃಷಿ ಅಧಿ ಕಾರಿ ಶ್ರೀಧರ ಎಸ್. ತಿಳಿಸಿದರು. ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ಅವರು, ಎಫ್‌ಐಡಿ ಮಾಡಿಸದೆ ಇದ್ದಲ್ಲಿ ರಸಗೊಬ್ಬರ ಮಾರಾಟ ಮಳಿಗೆಯಲ್ಲಿ ಈ ಬಾರಿ ರಸಗೊಬ್ಬರ ಸಿಗುವುದಿಲ್ಲ. ಎಫ್‌ಐಡಿ ಮಾಡಿಸುವುದರಿಂದ ರೈತರಿಗೆ ಎಲ್ಲ ರೀತಿಯಿಂದ ಸಹಾಯವಾಗಲಿದೆ. ರಾಜ್ಯ ಸರಕಾರ 2014-15ರಲ್ಲಿ ಎಫ್‌ಐಡಿ ಯೋಜನೆಯನ್ನು ಜಾರಿಗೆ ತಂದಿದ್ದು, ಕೆಂಭಾವಿ ಹೋಬಳಿಯಲ್ಲಿ ಒಟ್ಟು 27,185 ರೈತರ ಹೊಲಗಳಿದ್ದು, ಅದರಲ್ಲಿ 18,870 ರೈತರು ನೋಂದಣಿ ಮಾಡಿಸಿಕೊಂಡಿದ್ದಾರೆ. ಅದರಲ್ಲಿ 8,315 ಜನ ರೈತರು ಇನ್ನು ಎಫ್‌ಐಡಿ ಮಾಡಿಸಿಕೊಳ್ಳದೆ ಬಾಕಿ ಉಳಿದಿದ್ದಾರೆ. ಎಫ್‌ಐಡಿ ಮಾಡಿಸಿಕೊಳ್ಳದಿದ್ದರೆ ರೈತರಿಗೆ ಬೆಳೆ ಪರಿಹಾರ ಬರುವುದಿಲ್ಲ, ಬೆಳೆ ವಿಮೆ, ಎಲ್ಲ ಬ್ಯಾಂಕ್ ಸೌಲಭ್ಯಗಳಿಗೆ ಎಫ್‌ಐಡಿ ಕಡ್ಡಾಯವಾಗಿದೆ. ಈ ಮುಂಗಾರು ಹಂಗಾಮಿನ ದಿನಗಳಲ್ಲಿ ಗೊಬ್ಬರ ವಿತರಣೆಗೆ ಸಮಸ್ಯೆ ಆಗಬಾರದೆಂದರೆ ಕಡ್ಡಾಯವಾಗಿ ಒಂದು ವಾರದ ಒಳಗಾಗಿ ಬಾಕಿ ಉಳಿದಿರುವ ಎಲ್ಲರೂ ಎಫ್‌ಐಡಿ ಮಾಡಿಸಿಕೊಳ್ಳಬೇಕು ಹಾಗೂ ಇರುವ ಎಫ್ ಐಡಿಗಳಿಗೆ ಇಕೆವೈಸಿ ಮಾಡಿಸಿಕೊಳ್ಳುವುದು ಅನಿವಾರ್ಯ ಎಂದು ತಿಳಿಸಿದ್ದಾರೆ. ಈ
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಶೋರಾಪುರ, ಯಾದಗಿರಿ, ಕರ್ನಾಟಕ•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.