Shuru
Apke Nagar Ki App…
ಬದಾಮಿಯಲ್ಲಿ ಬಿ.ವಿ. ಸೀತಾರಾಮ್ ವಿರುದ್ಧ ಮೂಲ ಭೋವಿ ಸಮಾಜದ ಪತ್ರಿಕಾಗೋಷ್ಠಿ
Nava karnataka News channel
ಬದಾಮಿಯಲ್ಲಿ ಬಿ.ವಿ. ಸೀತಾರಾಮ್ ವಿರುದ್ಧ ಮೂಲ ಭೋವಿ ಸಮಾಜದ ಪತ್ರಿಕಾಗೋಷ್ಠಿ
More news from ಕರ್ನಾಟಕ and nearby areas
- Post by ABU NEWS CHANNEL ಸಂಪಾದಕರು1
- ನಾಗಠಾಣ: ಗುಂಡು ಹಾರಿಸಿ ಗ್ರಾಮ ಪಂಚಾಯತಿ ಸದಸ್ಯನ ಹತ್ಯೆ ವಿಜಯಪುರ ತಾಲೂಕಿನ ಅಲಿಯಾಬಾದ ಗ್ರಾಮದಲ್ಲಿ ಮೊದಲು ಥಾರ್ ವಾಹನಕ್ಕೆ ಟಿಪ್ಪರ್ ಮೂಲಕ ಡಿಕ್ಕಿ ಹೊಡೆದು, ಬಳಿಕ ಕಾರಿನ ಮೇಲೆ ಮನಬಂದಂತೆ ಗುಂಡಿನ ದಾಳಿ ನಡೆಸಿ ರಾಜು ಕರೆ ಎಂಬುವರನ್ನು ಭೀಕರವಾಗಿ ಹತ್ಯೆ ಮಾಡಲಾಗಿದೆ. ಕಾರಿನ ಬಾಗಿಲು ತೆರೆಯದಿದ್ದಾಗ ಕಲ್ಲು ಎಸೆದು ಹಂತಕರು ಪರಾರಿಯಾಗಿದ್ದಾರೆ. ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ನಿಂಬರಗಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ತಾಲೂಕಿನ ಅಲಿಯಾಬಾದ್ ಗ್ರಾಮದಲ್ಲಿ ಗ್ರಾಮ ಪಂಚಾಯತಿ ಸದಸ್ಯ ರಾಜು ಕರೆ ಅವರ ಮೇಲೆ ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಲಾಗಿದೆ. ಈ ಘಟನೆಯಿಂದ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. 'ಕೆಲವು ದುಷ್ಕರ್ಮಿಗಳು ನನ್ನ ಮಗನ ಮೇಲೆ ಗುಂಡಿನ ದಾಳಿಮಾಡಿ ಹತ್ಯೆ ಮಾಡಿದ್ದಾರೆ. ಪೊಲೀಸ್ ಅಧಿಕಾರಿಗಳು ಆರೋಪಿಗಳನ್ನು ಬಂಧಿಸಿ ನನ್ನ ಮಗನ ಸಾವಿಗೆ ನ್ಯಾಯ ನೀಡಬೇಕು' ಎಂದು ಕುಟುಂಬಸ್ಥರು ತಮ್ಮ ದುಃಖವನ್ನು ವ್ಯಕ್ತಪಡಿಸಿದ್ದಾರೆ. ಘಟನೆಯ ಕುರಿತು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.1
- ಯಾದಗಿರಿ || ಯಾದಗಿರಿ ನಗರಕ್ಕೆ ಆಗಮಿಸೀದ ಸತ್ಯ ಸಾಯಿ ರಥೋತ್ಸವ1
- ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಜಾಲಹಳ್ಳಿ ಪ್ರವಾಸಿ ಮಂದಿರದಲ್ಲಿ 14-04-2026 ರಂದು ಕಮಲದಿನ್ನಿ ಗ್ರಾಮದ ದಲಿತ ಹೋರಾಟಗಾರರಾದ ಸಾಬಣ್ಣ ಕಮಲದಿನ್ನಿ ಅವರಿಗೆ ಗ್ರಾಮಸ್ಥರಿಂದ ಗೌರವ ಸನ್ಮಾನ ನೆರವೇರಿತು.ಬಾಬು ಜಗಜೀವನ್ ರಾಮ್ ಜಯಂತಿ ಅಂಗವಾಗಿ ದೇವದುರ್ಗ ತಾಲೂಕು ಆಡಳಿತ ವತಿಯಿಂದ ಸಮಾಜಸೇವಾ ಪ್ರಶಸ್ತಿ ದೊರೆತ ಹಿನ್ನೆಲೆಯಲ್ಲಿ, ಕಮಲದಿನ್ನಿ ಹಾಗೂ ಜಾಲಹಳ್ಳಿ ಗ್ರಾಮದ ಮುಖಂಡರು ಸೇರಿ ಶಾಲು ಹೊದಿಸಿ, ಹಾರ ಹಾಕಿ, ಡಾ. ಅಂಬೇಡ್ಕರ್ ಅವರ ಭಾವಚಿತ್ರ ನೀಡಿ ಸನ್ಮಾನಿಸಿದರು.ಈ ಕಾರ್ಯಕ್ರಮವನ್ನು ಗ್ರಾಮದ ಹಿರಿಯರಾದ ಅಮರೇಗೌಡ ಕಮಲದಿನ್ನಿ ಹಾಗೂ ಶರಣಗೌಡ ಕಮಲದಿನ್ನಿ ಆಯೋಜಿಸಿದ್ದರು.1
- Post by Iranna Tarnal1
- Post by @april14news1
- ಅಫಜಲಪುರ: ಭಾರತ ರತ್ನ ಸಂವಿಧಾನ ಶಿಲ್ಪಿ ಡಾ//ಬಾಬಾಸಾಹೇಬ್ ಅಂಬೇಡ್ಕರ್ ರವರ ಬಗ್ಗೆ ಪದ್ಯ ಹೇಳಿದ ಬಸವರಾಜ ಚಾಂದಕವಟೆ.1
- ಸಾಮಾಜಿಕ ನ್ಯಾಯ ಮತ್ತು ಸಮಾನತೆಗಾಗಿ ತಮ್ಮ ಬದುಕನ್ನೇ ಮುಡುಪಾಗಿಟ್ಟಿದ್ದ ಭಾರತದ ಸಂವಿಧಾನ ಶಿಲ್ಪಿ ಡಾ.ಬಾಬಾಸಾಹೇಬ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಇಂದು ವಿಜಯಪುರ ನಗರದಲ್ಲಿನ ಡಾ.ಬಿ.ಆರ್.ಅಂಬೇಡ್ಕರ್ ಅವರ ಪುತ್ಥಳಿಗೆ ಮಾಲಾರ್ಪಣೆ ಮಾಡುವ ಮೂಲಕ ಗೌರವ ನಮನ ಸಲ್ಲಿಸಲಾಯಿತು. ಡಾ.ಅಂಬೇಡ್ಕರ್ ಅವರ ಜೀವನವೇ ನಮಗೆಲ್ಲಾ ಪ್ರೇರಣೆ. ಅವರ ತತ್ವಾದರ್ಶಗಳ ಬೆಳಕಲ್ಲಿ ಉತ್ತಮ ರಾಷ್ಟ್ರ ನಿರ್ಮಾಣಕ್ಕಾಗಿ ಶ್ರಮಿಸೋಣ. ಇದೇ ವೇಳೆ ಸಿದ್ಧಸಿರಿ ಬಹುರಾಜ್ಯ ಬಹುಉದ್ದೇಶ ಸಹಕಾರಿ ಸೊಸೈಟಿಯಿಂದ ಮಾಡಲಾಗಿದ್ದ ಉಪಹಾರವನ್ನು ಅಭಿಮಾನಿಗಳೊಂದಿಗೆ ಸೇವಿಸಲಾಯಿತು. ಮಹಾನಗರ ಪಾಲಿಕೆ ಮಹಾಪೌರರು, ಸದಸ್ಯರು, ಮುಖಂಡರು, ಹಿತೈಷಿಗಳು, ಕಾರ್ಯಕರ್ತರು, ಅಭಿಮಾನಿಗಳು ಉಪಸ್ಥಿತರಿದ್ದರು.1
- YADGIR BREAKING NEWS || ಪೊಲೀಸರ ದೌರ್ಜನ್ಯದಿಂದ ಯುವಕನ ಕಾಲು ಮುರಿತ - ಎಫ್.ಐ.ಆರ್ ಮತ್ತು ಎಂ.ಎಲ್.ಸಿ ದಾಖಲಿಸಲು ಹಿಂದೇಟು. ಹುಣಸಗಿ ತಾಲೂಕಿನ ಜುಮಾಲಪುರ, ಗ್ರಾಮದಲ್ಲಿ ಪೋಲಿಸ್ ರಿಂದ ಅಮಾನವೀಯ ಘಟನೆ. ಕೊಡೇಕಲ್ ಪೊಲೀಸ್ ಠಾಣೆಯ ಪೊಲೀಸರ ದಬ್ಬಾಳಿಕೆಯಿಂದ ಯುವಕನೊಬ್ಬನ ಕಾಲು ಮುರಿದಿರುವ ಆರೋಪ ಗಾಯಾಳು ಬಸವರಾಜ ರಾಜನಕೋಳೂರು ಎಂಬುವವರನ್ನು ಜುಮಾಲಪುರದಲ್ಲಿ ಕುರಿ ಕಾಯಲು ಹೋಗಿದ್ದ ಬಸವರಾಜ ಕವಲ್ದಾರ ಅಲ್ಲೇ ಆಡುತಿದ್ದ (ಪಂಜೆ ಆಡುವ ಸ್ಥಳದಲ್ಲಿ) ಕೊಡೇಕಲ್ ಠಾಣೆಯ ಪೊಲೀಸರಾದ ವಿನಾಯಕ ಮತ್ತು ಮುತ್ತು ಎಂಬುವವರು ವಿನಾಕಾರಣ ಓಡಿಸಿಕೊಂಡು ಹೋಗಿ, ಅಮಾನವೀಯವಾಗಿ ನೆಲಕ್ಕೆ ಕೆಡವಿದ್ದಾರೆ. ಈ ದಾಳಿಯಿಂದ ಬಸವರಾಜ ಅವರ ಕಾಲು ಒದ್ದು ಮುರಿದಿದ್ದಾರೆ ಎಂದು ಕುಟುಂಬಸ್ಥರು ಆರೋಪ ಈ ಅನ್ಯಾಯದ ಬಗ್ಗೆ ದೂರು ನೀಡಲು ಹೋದರೆ, ಕೊಡೇಕಲ್ ಠಾಣೆಯ ಪೊಲೀಸರು ತಮ್ಮ ತಪ್ಪು ಮುಚ್ಚಿಕೊಳ್ಳಲು ಯಾವುದೇ ರೀತಿಯಲ್ಲಿ ಎಫ್.ಐ.ಆರ್ (FIR) ದಾಖಲಿಸಲು ನಿರಾಕರಿಸುತ್ತಿದ್ದಾರೆ.ಎಂದು ಗ್ರಾಮದ ಮುಖಂಡರು ಗಳು ಪೋಲಿಸ್ ಇಲಾಖೆ ಮೇಲೆ ಆರೋಪ ಕೇವಲ ಎಫ್.ಐ.ಆರ್ ಮಾತ್ರವಲ್ಲದೆ, ಗಾಯಾಳುವಿನ ಮೆಡಿಕೊ-ಲೀಗಲ್ ಕೇಸ್ (MLC) ದಾಖಲಿಸಿಕೊಳ್ಳಲೂ ಬಂದಿಲ್ಲ ರಕ್ಷಣೆ ನೀಡಬೇಕಾದ ಪೊಲೀಸರೇ ಈ ರೀತಿ ದೌರ್ಜನ್ಯ ಎಸಗಿರುವುದು ಹಾಗೂ ಕಾನೂನು ಪ್ರಕ್ರಿಯೆಯನ್ನು ಹತ್ತಿಕ್ಕುತ್ತಿರುವುದು ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಕೂಡಲೇ ಮೇಲಧಿಕಾರಿಗಳು (ಎಸ್.ಪಿ) ಮಧ್ಯಪ್ರವೇಶಿಸಿ, ತಪ್ಪಿತಸ್ಥ ಪೊಲೀಸರಾದ ವಿನಾಯಕ ಮತ್ತು ಮುತ್ತು ವಿರುದ್ಧ ಕಠಿಣ ಕಾನೂನು ಕ್ರಮ ಕೈಗೊಳ್ಳಬೇಕು ಹಾಗೂ ಗಾಯಾಳುವಿಗೆ ಸೂಕ್ತ ಚಿಕಿತ್ಸೆ ಮತ್ತು ನ್ಯಾಯ ಒದಗಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ1