Shuru
Apke Nagar Ki App…
ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹೆತ್ತೇನಹಳ್ಳಿ ಗ್ರಾಮದಲ್ಲಿ ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹೆತ್ತೇನಹಳ್ಳಿ ಗ್ರಾಮದಲ್ಲಿ ಶ್ರೀ ಮಾರಮ್ಮ ದೇವರ ಜಾತ್ರಾ ಮಹೋತ್ಸವದ ಅಂಗವಾಗಿ ಪೊಲೀಸ್ ಬಂದೋಬಸ್ತ್ ನಿರ್ವಹಿಸಲಾಯಿತು
Raqeeb Aamiri tumkur
ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹೆತ್ತೇನಹಳ್ಳಿ ಗ್ರಾಮದಲ್ಲಿ ತುಮಕೂರು ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಹೆತ್ತೇನಹಳ್ಳಿ ಗ್ರಾಮದಲ್ಲಿ ಶ್ರೀ ಮಾರಮ್ಮ ದೇವರ ಜಾತ್ರಾ ಮಹೋತ್ಸವದ ಅಂಗವಾಗಿ ಪೊಲೀಸ್ ಬಂದೋಬಸ್ತ್ ನಿರ್ವಹಿಸಲಾಯಿತು
More news from ಕರ್ನಾಟಕ and nearby areas
- Ramzan tournament..kolar aluminfield.1
- ಬೆಂಗಳೂರು: ರಾಜಾಜಿನಗರದ ಎಚ್ಡಿಎಫ್ಸಿ (HDFC) ಹೋಮ್ ಲೋನ್ ಕಚೇರಿ ಮುಂಭಾಗ ನಿನ್ನೆ ಮಧ್ಯಾಹ್ನ ನಡೆದ ಭೀಕರ ರಸ್ತೆ ಅಪಘಾತದಲ್ಲಿ ಯುವತಿಯೊಬ್ಬರು ಮೃತಪಟ್ಟಿದ್ದಾರೆ. ಮೃತರನ್ನು ಎಚ್ಡಿಎಫ್ಸಿ ಬ್ಯಾಂಕ್ ಉದ್ಯೋಗಿ ಯೋಗೇಶ್ವರಿ (26) ಎಂದು ಗುರುತಿಸಲಾಗಿದೆ. ಮಧ್ಯಾಹ್ನ 12:45ರ ಸುಮಾರಿಗೆ ಯೋಗೇಶ್ವರಿ ಊಟಕ್ಕೆ ತೆರಳುತ್ತಿದ್ದಾಗ ವೇಗವಾಗಿ ಬಂದ ಬೈಕ್ ಡಿಕ್ಕಿ ಹೊಡೆದಿದೆ. ಅಪಘಾತದ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದೆ. ತೀವ್ರವಾಗಿ ಗಾಯಗೊಂಡಿದ್ದ ಅವರನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಲಾಯಿತಾದರೂ, ಚಿಕಿತ್ಸೆ ಫಲಕಾರಿಯಾಗದೆ ರಾತ್ರಿ 11:30ಕ್ಕೆ ಕೊನೆಯುಸಿರೆಳೆದಿದ್ದಾರೆ. ರಾಜಾಜಿನಗರ ಸಂಚಾರಿ ಪೊಲೀಸ್ ಠಾಣೆಯಲ್ಲಿ ಎಫ್ಐಆರ್ ದಾಖಲಾಗಿದ್ದು, ತನಿಖೆ ಮುಂದುವರಿದಿದೆ.1
- बेंगलुरु में महिला करा रही थी मैटरनिटी फोटोशूट, पानी के पूल में गिरा बच्चा; डूबने से मौत। बेंगलुरु में एक मां के मैटरनिटी फोटोशूट के दौरान उसके छोटे बच्चे लक्ष्मीर की पानी के पूल में डूबने से मौत हो गई। 8 महीने की गर्भवती स्वाती फोटोशूट करा रही थी, तभी बच्चा पूल में फिसल गया। समय पर मदद न मिलने से उसकी जान चली गई। पुलिस ने मामला दर्ज कर जांच शुरू कर दी है कि कहीं कोई लापरवाही तो नहीं हुई।1
- ದೊಡ್ಡಬಳ್ಳಾಪುರ ಹಾಸ್ಟೆಲ್ ಕಟ್ಟಡದಿಂದ ಬಿದ್ದು ವಿದ್ಯಾರ್ಥಿನಿ ಸಾವು. ಸರ್ಜಾಪುರ ಮೂಲದ ನಯನ (19 ) ಮೃತ ವಿದ್ಯಾರ್ಥಿನಿ. ದೊಡ್ಡಬಳ್ಳಾಪುರದ ನಾಗದೇನಹಳ್ಳಿಯಲ್ಲಿರುವ ಗೀತಂಯೂನಿವರ್ಸಿಟಿಯಲ್ಲಿ ಘಟನೆ. ನೂತನ ಕಟ್ಟಡದಲ್ಲಿ ಲಿಫ್ಟ್ ಮಾಡಲು ಬಿಟ್ಟಿದ್ದ ಜಾಗದಲ್ಲಿ ಬಿದ್ದು ಸಾವು. ಬಿ.ಇ.ಸಿವಿಲ್ ಕಂಪ್ಯೂಟರ್ ಸೈನ್ಸ್ ವ್ಯಾಸಾಂಗ ಮಾಡುತ್ತಿದ್ದ ವಿದ್ಯಾರ್ಥಿನಿ. ಸ್ಥಳಕ್ಕೆ ಬೆಂಗಳೂರು ಗ್ರಾಮಾಂತರ ಎಸ್.ಪಿ. ಭೇಟಿ ನೀಡಿ ಪರಿಶೀಲನೆ ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಇನ್ನು ವಿದ್ಯಾರ್ಥಿನಿಯ ಮೃತದೇಹವನ್ನು ದೊಡ್ಡಬಳ್ಳಾಪುರದ ಶವಾಗಾರಕ್ಕೆ ರವಾನೆ. ದೊಡ್ಡಬಳ್ಳಾಪುರ ಗ್ರಾಮಾಂತರ ಪೋಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ. ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರದ ಗೀತಂ ಯುನಿವರ್ಸಿಟಿ1
- VIDEO: ಅತಿವೇಗದ ಬೈಕ್ ಡಿಕ್ಕಿಗೆ ವಿದ್ಯುತ್ ಕಂಬವೇ ತುಂಡು ಅತಿವೇಗದಲ್ಲಿ ಚಲಿಸುತ್ತಿದ್ದ ಬೈಕ್ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಘಟನೆ ಮಂಗಳೂರಿನ ಉಳ್ಳಾಲದಲ್ಲಿ ನಡೆದಿದೆ. ಈ ಘಟನೆಯ ಭಯಾನಕ ದೃಶ್ಯ CCTVಯಲ್ಲಿ ಸೆರೆಯಾಗಿದೆ. ಅಪಘಾತದಲ್ಲಿ ಸವಾರ ಮತ್ತು ಹಿಂಬದಿಯ ಪ್ರಯಾಣಿಕ ಅದೃಷ್ಟವಶಾತ್ ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಡಿಕ್ಕಿಯ ರಭಸಕ್ಕೆ ವಿದ್ಯುತ್ ಕಂಬಕ್ಕೆ ತುಂಡಾಗಿ ನೆಲಕ್ಕೆ ಬಿದ್ದಿದೆ. ಪವಾಡ ಸದೃಶ್ಯ ಬೈಕ್ ಸವಾರರಿಬ್ಬರಿಗೆ ಗಂಭೀರ ಗಾಯಗಳಾಗಿದ್ದವು. ವಿದ್ಯಾರ್ಥಿಗಳಾದ ಇಬ್ಬರು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ✍️ವರದಿ: ಸುರೇಂದ್ರ ಶಿವಮೊಗ್ಗ.....2
- कर्नाटक के बेंगलुरु में एक मां मैटरनिटी फोटोशूट करा रही थी, इसी दौरान उसके छोटे बच्चे की पानी के पूल में गिरने से मौत हो गई। बच्चे की पहचान लक्ष्मीर के रूप में हुई है।1
- pani ke fayde1
- KOLAR KI.AWAAZ1