Shuru
Apke Nagar Ki App…
ಪತ್ನಿಗೆ ಆರ್ಡರ್ ಮಾಡುವಂತಿಲ್ಲ ಮನೆಗೆಲಸ ಮಾಡು, ವೃದ್ಧ ಪೋಷಕರನ್ನು ನೋಡಿಕೋ ಎಂದು ಪತ್ನಿಗೆ ಆರ್ಡರ್ ಮಾಡುವಂತಿಲ್ಲ ಹೈಕೋರ್ಟ್ ಮಹತ್ವದ ತೀರ್ಪು . . #HighCourtVerdict #HighCourt #CourtVerdict #WomensRights #MarriageRights #WifeRights #newslive #vijayatimeskannada ಪತ್ನಿಗೆ ಆರ್ಡರ್ ಮಾಡುವಂತಿಲ್ಲ ಮನೆಗೆಲಸ ಮಾಡು, ವೃದ್ಧ ಪೋಷಕರನ್ನು ನೋಡಿಕೋ ಎಂದು ಪತ್ನಿಗೆ ಆರ್ಡರ್ ಮಾಡುವಂತಿಲ್ಲ ಹೈಕೋರ್ಟ್ ಮಹತ್ವದ ತೀರ್ಪು . . #HighCourtVerdict #HighCourt #CourtVerdict #WomensRights #MarriageRights #WifeRights #newslive #vijayatimeskannada
R R Kalyanakar
ಪತ್ನಿಗೆ ಆರ್ಡರ್ ಮಾಡುವಂತಿಲ್ಲ ಮನೆಗೆಲಸ ಮಾಡು, ವೃದ್ಧ ಪೋಷಕರನ್ನು ನೋಡಿಕೋ ಎಂದು ಪತ್ನಿಗೆ ಆರ್ಡರ್ ಮಾಡುವಂತಿಲ್ಲ ಹೈಕೋರ್ಟ್ ಮಹತ್ವದ ತೀರ್ಪು . . #HighCourtVerdict #HighCourt #CourtVerdict #WomensRights #MarriageRights #WifeRights #newslive #vijayatimeskannada ಪತ್ನಿಗೆ ಆರ್ಡರ್ ಮಾಡುವಂತಿಲ್ಲ ಮನೆಗೆಲಸ ಮಾಡು, ವೃದ್ಧ ಪೋಷಕರನ್ನು ನೋಡಿಕೋ ಎಂದು ಪತ್ನಿಗೆ ಆರ್ಡರ್ ಮಾಡುವಂತಿಲ್ಲ ಹೈಕೋರ್ಟ್ ಮಹತ್ವದ ತೀರ್ಪು . . #HighCourtVerdict #HighCourt #CourtVerdict #WomensRights #MarriageRights #WifeRights #newslive #vijayatimeskannada
More news from Belagavi and nearby areas
- माकडाचा आक्रोश मुळे जनतेला भिती वाटत आहे, त्यामुळे सरकारने व वन विभागाने लवकर दाद घेतली पाहिजे खचनाळ ता निपाणी जिल्हा बेळगावी येथे माकडाचा सुळसुळाट शेतातील पिकाची लुसकान शाळे विध्यार्थी याना दशहत निर्माण होत, असल्यामुळे जनतेतून भितीचे वातावरण होत आहे,1
- ಬ್ರೇಕಿಂಗ್ ಚಿಕ್ಕೋಡಿ.. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಅವಧಿ ಮೀರಿದ ಬಿಸ್ಕೆಟ್ ಮಾರಾಟದ ಆರೋಪ ಬ್ರೇಕಿಂಗ್ ಚಿಕ್ಕೋಡಿ.. ಬೆಳಗಾವಿ ಜಿಲ್ಲೆ ಚಿಕ್ಕೋಡಿ ತಾಲೂಕಿನ ಮಾಂಜರಿ ಗ್ರಾಮದಲ್ಲಿ ಅವಧಿ ಮೀರಿದ ಬಿಸ್ಕೆಟ್ ಮಾರಾಟದ ಆರೋಪ! ಕಡಿಮೆ ಬೆಲೆಗೆ Expiry ಆದ ಬಿಸ್ಕೆಟ್ಗಳ ಮಾರಾಟ ಆರೋಪ. ಶ್ರೀ ರಾಜಾರಾಮ್ ಕಿರಾಣಾ ಸ್ಟೋರ್ ವಿರುದ್ಧ ಗ್ರಾಹಕರ ದೂರು. ಖರೀದಿಸಿದ ಬಿಸ್ಕೆಟ್ನಲ್ಲಿ Expiry Date ಮುಗಿದಿರುವುದು ಪತ್ತೆಯಾದ ಆರೋಪ. ಆಹಾರ ಸುರಕ್ಷತಾ ಇಲಾಖೆಗೆ ಮಾಹಿತಿ ನೀಡಿದ ವಕೀಲ ಪ್ರಭಾಕರ್ ಕುರಣೆ. ಆಹಾರ ಇಲಾಖೆಯ ಅಧಿಕಾರಿಗಳ ದಿಢೀರ್ ಪರಿಶೀಲನೆ. ಅಂಗಡಿ ಮಾಲೀಕರಿಗೆ ನೋಟಿಸ್ ಜಾರಿ. ಪ್ರಕರಣ ಸಂಬಂಧ ನ್ಯಾಯಾಲಯದ ಮೊರೆ ಹೋಗಲು ಸಿದ್ಧತೆ. ಗ್ರಾಹಕರಿಗೆ ಎಚ್ಚರಿಕೆ Manufacturing Date, Expiry/Best Before Date ಹಾಗೂ MRP ಪರಿಶೀಲಿಸಿ ಅಧಿಕಾರಿಗಳು ಸೂಚನೆ.2
- ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕನ ಮನೆಯಲ್ಲಿ ವರ ಮಹಾಲಕ್ಷ್ಮಿ ಪೂಜೆ ಅರಭಾವಿ ಶಾಸಕ ಬಾಲಚಂದ್ರ ಜಾರಕಿಹೊಳಿ ಆಪ್ತ ಸಹಾಯಕ ಭಾಸ್ಕರ ರಾವ್ ಮನೆಯಲ್ಲಿ ವರ ಮಹಾಲಕ್ಷ್ಮಿ ಪೂಜೆ ಜೊತೆಯಲ್ಲಿ ಸ್ನೇಹಿತರ ಸಮ್ಮಿಲನ ಕಾರ್ಯಕ್ರಮ ನಡೆಯಿತು. 1994 ರಲ್ಲಿ ಕಲಿತ ಸುಮಾರು 26 ಜನ ಗೆಳೆಯರನ್ನು ಪೂಜೆಗೆ ಕರೆಯಿಸಿ ಒಟ್ಟಾಗಿ ಪೂಜೆ ನೆರೆವೇರಿಸಿದರು, ನಂತರ ಎಲ್ಲಾ ಗೆಳೆಯರು ಪ್ರಸ್ತುತ ತಾವು ಮಾಡುತ್ತಿರುವ ಕೆಲಸ ಕಾರ್ಯಗಳ ಬಗ್ಗೆ ಚರ್ಚಿಸಿದರು1
- *ಕುಡಚಿ ಶಾಸಕರಿಂದ ಮೃತ ವಿದ್ಯಾರ್ಥಿ ಗೌತಮ್ ಕುಟುಂಬಕ್ಕೆ ಸಾಂತ್ವನ* ಸುಟ್ಟಟ್ಟಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿ ಗೌತಮ್ ಹಣಮಂತ ಭಜಂತ್ರಿ ಅವರ ಅನುಮಾನಸ್ಪದ ಸಾವು ರಾಜ್ಯಾದ್ಯಂತ ತೀವ್ರ ಆಘಾತ ಮೂಡಿಸಿದ್ದು, ಇದೀಗ ಕುಡಚಿ ಶಾಸಕ ಮಹೇಂದ್ರ ತಮ್ಮನವರ್ ಅವರು ಮೃತರ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. *ಕುಡಚಿ ಶಾಸಕರಿಂದ ಮೃತ ವಿದ್ಯಾರ್ಥಿ ಗೌತಮ್ ಕುಟುಂಬಕ್ಕೆ ಸಾಂತ್ವನ* ಸುಟ್ಟಟ್ಟಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 9ನೇ ತರಗತಿ ವಿದ್ಯಾರ್ಥಿ ಗೌತಮ್ ಹಣಮಂತ ಭಜಂತ್ರಿ ಅವರ ಅನುಮಾನಸ್ಪದ ಸಾವು ರಾಜ್ಯಾದ್ಯಂತ ತೀವ್ರ ಆಘಾತ ಮೂಡಿಸಿದ್ದು, ಇದೀಗ ಕುಡಚಿ ಶಾಸಕ ಮಹೇಂದ್ರ ತಮ್ಮನವರ್ ಅವರು ಮೃತರ ಕುಟುಂಬಕ್ಕೆ ಭೇಟಿ ನೀಡಿ ಸಾಂತ್ವನ ಹೇಳಿದ್ದಾರೆ. ಕಳೆದ ಕೆಲವು ದಿನಗಳ ಹಿಂದೆ ಮುರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ 9ನೇ ತರಗತಿ ಓದುತ್ತಿದ್ದ ವಿದ್ಯಾರ್ಥಿ ಗೌತಮ್ ಲಕ್ಷ್ಮಣ್ ಭಜಂತ್ರಿ ಮೃತಪಟ್ಟಿದ್ದು ಭಾರೀ ವಿವಾದಕ್ಕೆ ಕಾರಣವಾಗಿತ್ತು. ಘಟನೆ ನಡೆದು ಕುಟುಂಬಸ್ಥರು ಆಘಾತದಲ್ಲಿದ್ದು, ನ್ಯಾಯಕ್ಕಾಗಿ ಆಗ್ರಹಿಸುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನಿಡಗುಂದಿ ಗ್ರಾಮಕ್ಕೆ ತೆರಳಿದ ಕುಡಚಿ ಕ್ಷೇತ್ರದ ಶಾಸಕರಾದ ಮಹೇಂದ್ರ ತಮ್ಮನವರ್ ಅವರು, ಮೃತ ಗೌತಮ್ ಅವರ ನಿವಾಸಕ್ಕೆ ಭೇಟಿ ನೀಡಿ ಪೋಷಕರಿಗೆ ಹಾಗೂ ಕುಟುಂಬ ವರ್ಗದವರಿಗೆ ಸಾಂತ್ವನ ಹೇಳಿದರು. ಮಗುವನ್ನು ಕಳೆದುಕೊಂಡ ಪೋಷಕರ ನೋವಿನಲ್ಲಿ ಭಾಗಿಯಾದ ಶಾಸಕರು, ಕುಟುಂಬಕ್ಕೆ ಧೈರ್ಯ ತುಂಬಿದರು. *ಬೈಟ್* ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಮಹೇಂದ್ರ ತಮ್ಮನವರ್, "ವಿದ್ಯಾರ್ಥಿಯ ಸಾವಿನ ಕುರಿತು ಯಾವುದೇ ಮುಚ್ಚುಮರೆ ಇಲ್ಲದೆ ಉನ್ನತ ಮಟ್ಟದ ಮತ್ತು ನಿಷ್ಪಕ್ಷಪಾತ ತನಿಖೆ ನಡೆಸಲಾಗುವುದು. ತಪ್ಪಿತಸ್ಥರು ಯಾರೇ ಆಗಲಿ, ಅವರ ವಿರುದ್ಧ ನಿರ್ದಾಕ್ಷಿಣ್ಯವಾಗಿ ಕಾನೂನು ಕ್ರಮ ಕೈಗೊಳ್ಳಲಾಗುವುದು" ಎಂದು ಭರವಸೆ ನೀಡಿದರು. ಜೊತೆಗೆ, ಸರ್ಕಾರದ ವತಿಯಿಂದ ಮೃತನ ಕುಟುಂಬಕ್ಕೆ ಸೂಕ್ತ ಪರಿಹಾರವನ್ನು ಕೊಡಿಸುವುದಾಗಿಯೂ ಶಾಸಕರು ಭರವಸೆ ನೀಡಿದ್ದಾರೆ. ಈ ವೇಳೆ ಸ್ಥಳೀಯ ಮುಖಂಡರು ಮತ್ತು ಗ್ರಾಮಸ್ಥರು ಉಪಸ್ಥಿತರಿದ್ದರು. ವರದಿ ಲೋಕೇಶ್ ನಸಲಾಪುರೆ 85 ನ್ಯೂಸ್ box ಕನ್ನಡ1
- ಅಥಣಿ : ಕಬ್ಬಿಗೆ 6500 ರೇಟ್ ಕೊಡು ಸಲುವಾಗಿ ಪ್ರಲ್ಹಾದ ಜೋಶಿ ಮನೆಗೆ ಮುತ್ತಿಗೆ..! ಅಥಣಿ : ಕಬ್ಬಿಗೆ 6500 ರೇಟ್ ಕೊಡು ಸಲುವಾಗಿ ಪ್ರಲ್ಹಾದ ಜೋಶಿ ಮನೆಗೆ ಮುತ್ತಿಗೆ ಹಾಕಲಾಗುವುದು ಎಂದು ರೈತ ಸಂಘದ ಶಶಿಕಾಂತ ಪಡಸಲಗಿ ಹೇಳಿಕೆ1
- ಬೆಳಗಾವಿ: ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಕೈಕೊಟ್ಟ ಯುವಕ..! ಮದುವೆಯಾಗುವುದಾಗಿ ನಂಬಿಸಿ ಯುವತಿಗೆ ಕೈಕೊಟ್ಟ ಯುವಕ..! ಆರು ತಿಂಗಳು ಒಟ್ಟಿಗೆ ಇದ್ದು ಈಗ ಮದುವೆ ನಿರಾಕರಣೆ ಆರೋಪ..! ಯುವಕನ ಮನೆ ಮುಂದೆ ಯುವತಿ ಕಣ್ಣೀರು – ಹೈಡ್ರಾಮಾ..!! ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಉಪ್ಪಾರವಾಡಿ ಗ್ರಾಮದಲ್ಲಿ ಮದುವೆ ವಿಚಾರಕ್ಕೆ ಹೈಡ್ರಾಮಾ ನಡೆದಿದೆ. ಕಾಗವಾಡ ಪಟ್ಟಣದ ಮೇಘಾ ಎಂಬ ಯುವತಿಯನ್ನು ಮದುವೆಯಾಗುವುದಾಗಿ ನಂಬಿಸಿ, ಕಳೆದ ಆರು ತಿಂಗಳಿನಿಂದ ಆಕೆಯೊಂದಿಗೆ ಇದ್ದ ಯುವಕ ಇದೀಗ ಮದುವೆಯಾಗಲು ನಿರಾಕರಿಸುತ್ತಿದ್ದಾನೆ ಎಂಬ ಆರೋಪ ಕೇಳಿಬಂದಿದೆ. ಉಪ್ಪಾರವಾಡಿ ಗ್ರಾಮದ ಅಕ್ಷಯ್ ಉಪ್ಪಾರ ಅಲಿಯಾಸ್ ಸುಕುಮಾರ ವಿರುದ್ಧ ಯುವತಿ ಈ ಆರೋಪ ಮಾಡಿದ್ದಾಳೆ. ಕಳೆದ ಹಲವು ವರ್ಷಗಳಿಂದ ತಮ್ಮಿಬ್ಬರ ನಡುವೆ ಪ್ರೀತಿ ಇತ್ತು. ಮದುವೆಯಾಗುವುದಾಗಿ ನಂಬಿಸಿ ತನ್ನನ್ನು ಎಲ್ಲಾ ರೀತಿಯಲ್ಲೂ ಬಳಸಿಕೊಂಡು ಇದೀಗ ಮದುವೆ ಆಗುವುದಿಲ್ಲ ಎಂದು ಹೇಳುತ್ತಿದ್ದಾನೆ ಎಂದು ಮೇಘಾ ಆರೋಪಿಸಿದ್ದಾಳೆ. ಇದೇ ಕಾರಣಕ್ಕೆ ಯುವಕನ ಮನೆಗೆ ಬಂದ ಮೇಘಾ, ಮದುವೆಯಾಗುವವರೆಗೂ ಮನೆಯಿಂದ ಹೊರ ಹೋಗುವುದಿಲ್ಲ ಎಂದು ಪಟ್ಟು ಹಿಡಿದಿದ್ದಾಳೆ. ಇನ್ನು, ಸಾಕ್ಷಿ ನಾಶಪಡಿಸುವ ಉದ್ದೇಶದಿಂದ ತನ್ನ ಕೈಯಲ್ಲಿದ್ದ ಮೊಬೈಲ್ ಕಿತ್ತುಕೊಂಡ�1
- ರಾಯಬಾಗ ತಾಲೂಕಿನ ಕಂಕನವಾಡಿಯಲ್ಲಿ ಸ್ಟೋನ್ ರಾಖಿಗಳು ಲಭ್ಯ ಶ್ರೀರಂಗನಾಥ ಪಾನ್ ಶಾಪ್ ರಾಯಬಾಗ ತಾಲೂಕಿನ ಕಂಕನವಾಡಿ ಪಟ್ಟಣದ ಪ್ರತಿಷ್ಠಿತ ಪಾಂಡ್ ಶಾಪ್ ಆದಂತಹ ಶ್ರೀರಂಗನಾಥ ಪಾಂಡ್ ಶಾಪ್ ಮತ್ತು ಜನರಲ್ ಸ್ಟೋರ್ ಈ ಅಂಗಡಿಯಲ್ಲಿ ಎಲ್ಲ ರೀತಿಯ ರಾಖಿಗಳು ಒಳ್ಳೆಯ ಗುಣಮಟ್ಟದ ಸ್ಟೋನ್ ಹಾಗೂ ಡಿಸೈನ್ ರಾಕಿಗಳು ಎಲ್ಲ ರೀತಿಯ ರಾಖಿಗಳು ಇಲ್ಲಿ ಲಭ್ಯ ಇರುತ್ತವೆ4
- ಗೋಕಾಕದಲ್ಲಿ ಜನಪರ ಕಾರ್ಯಕ್ರಮಗಳಿಗೆ Dcc ಬ್ಯಾಂಕ ನಿರ್ದೇಶಕ ಅಮರನಾಥ ಜಾರಕಿಹೊಳಿ ಚಾಲನೆ ಹಾಗೂ ಉದ್ಘಾಟನೆ. ಗೋಕಾಕ ನಗರದಲ್ಲಿ ಮೂರು ಮಹತ್ವದ ಜನಪರ ಕಾರ್ಯಕ್ರಮಗಳಿಗೆ Dcc ಬ್ಯಾಂಕ ನಿರ್ದೇಶಕ ಅಮರನಾಥ ಜಾರಕಿಹೊಳಿ ಚಾಲನೆ ಹಾಗೂ ಉದ್ಘಾಟನೆ. ಶಾಸಕರಾದ ರಮೇಶ್ ಜಾರಕಿಹೊಳಿ ಅವರ ಪುತ್ರ ಹಾಗೂ ಡಿಸಿಸಿ ಬ್ಯಾಂಕ್ ನಿರ್ದೇಶಕರಾದ ಅಮರನಾಥ್ ಜಾರಕಿಹೊಳಿ ಅವರು ಕಾರ್ಯಕ್ರಮಗಳಲ್ಲಿ ಭಾಗವಹಿಸಿ ಚಾಲನೆ ನೀಡಿದರು. ಮೊದಲನೆಯದಾಗಿ, ಬುದ್ಧನಗರದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಅಮರನಾಥ್ ಜಾರಕಿಹೊಳಿ ಅವರು ಚಾಲನೆ ನೀಡಿದರು. ಈ ರಸ್ತೆ ಕಾಮಗಾರಿ ಪೂರ್ಣಗೊಂಡ ಬಳಿಕ ಸ್ಥಳೀಯ ನಿವಾಸಿಗಳು ಹಾಗೂ ಸಾರ್ವಜನಿಕರಿಗೆ ಸಂಚಾರಕ್ಕೆ ಹೆಚ್ಚಿನ ಅನುಕೂಲವಾಗಲಿದೆ. ಇದೇ ಸಂದರ್ಭದಲ್ಲಿ ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ನಿರ್ಮಿಸಲಾಗಿರುವ ಬಾಲಕಿಯರ ವಸತಿ ನಿಲಯವನ್ನು ಉದ್ಘಾಟಿಸಲಾಯಿತು. ವಿದ್ಯಾರ್ಥಿನಿಯರಿಗೆ ಉತ್ತಮ ವಸತಿ ಹಾಗೂ ಶೈಕ್ಷಣಿಕ ವಾತಾವರಣ ಕಲ್ಪಿಸುವ ಉದ್ದೇಶದಿಂದ ಈ ಸೌಲಭ್ಯವನ್ನು ನಿರ್ಮಿಸಲಾಗಿದೆ. ಇದರ ಜೊತೆಗೆ ಗೋಕಾಕ ನಗರದಲ್ಲಿ ವಿದ್ಯುತ್ ವ್ಯವಸ್ಥೆ ಸುಧಾರಿಸುವ ನಿಟ್ಟಿನಲ್ಲಿ ಎಬಿ ಕೇಬಲ್ ಅಳವಡಿಸುವ ಕಾಮಗಾರಿಗೂ ಚಾಲನೆ ನೀಡಲಾಯಿತು. ಸುಮಾರು 3.128 ಕಿಲೋಮೀಟರ್ ವ್ಯಾಪ್ತಿಯಲ್ಲಿ, 41.48 ಲಕ್ಷ ರೂಪಾಯಿ ಅಂದಾಜು ವೆಚ್ಚದಲ್ಲಿ ಕಾಮಗಾರಿ ಕೈಗೊಳ್ಳಲಾಗುತ್ತಿದೆ. ಒಟ್ಟಾರೆ ಬುದ್ಧನಗರದ ರಸ್ತೆ ಅಭಿವೃದ್ಧಿ, ಬಾಲಕಿಯರ ವಸತಿ ನಿಲಯ ಉದ್ಘಾಟನೆ ಹಾಗೂ ವಿದ್ಯುತ್ ವ್ಯವಸ್ಥೆ ಸುಧಾರಣೆ — ಹೀಗೆ ಮೂರು ಮಹತ್ವದ ಕಾರ್ಯಕ್ರಮಗಳು ಒಂದೇ ಸಂದರ್ಭದಲ್ಲಿ ನಡೆದಿದ್ದು, ಗೋಕಾಕದ ಅಭಿವೃದ್ಧಿಗೆ ಮತ್ತೊಂದು ಹೆಜ್ಜೆ ಇಟ್ಟಂತಾಗಿದೆ. ಅಮರನಾಥ್ ಜಾರಕಿಹೊಳಿ ಅವರಿಂದ ನಡೆದ ಈ ಕಾರ್ಯಕ್ರಮಗಳಿಗೆ ಸಾರ್ವಜನಿಕರಿಂದ ಮೆಚ್ಚುಗೆ ವ್ಯಕ್ತವಾಗಿದೆ4