logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮೈಸೂರಿನ ಜ್ಞಾನ ಪ್ರಕಾಶ್ ಸ್ವಾಮಿಗಳು ಬೀದರ್ ನಲ್ಲಿ ನಡೆದ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಮಾತನಾಡಿದರು

12 hrs ago
user_Sharanugouda Patil
Sharanugouda Patil
ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
12 hrs ago

ಮೈಸೂರಿನ ಜ್ಞಾನ ಪ್ರಕಾಶ್ ಸ್ವಾಮಿಗಳು ಬೀದರ್ ನಲ್ಲಿ ನಡೆದ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಮಾತನಾಡಿದರು

More news from ಕರ್ನಾಟಕ and nearby areas
  • Post by Iranna Tarnal
    1
    Post by Iranna Tarnal
    user_Iranna Tarnal
    Iranna Tarnal
    ನಿಡಗುಂದಿ, ವಿಜಯಪುರ, ಕರ್ನಾಟಕ•
    2 hrs ago
  • ಬಸ್ ನಿಲ್ದಾಣದ ಹತ್ತಿರ ತಂಪಾದ ಕುಡಿಯುವ ನೀರಿನ ಅರವಟ್ಟಿಗೆಗೆ ಚಾಲನೆ ನೀಡಿದ ಶಾಸಕ ವಿಜಯಾನಂದ ಕಾಶಪ್ಪನವರ್ ಡಾ. ಬಿ ಆರ್ ಅಂಬೇಡ್ಕರ್ ಅವರ ಜಯಂತೋತ್ಸವದ ನಿಮಿತ್ತವಾಗಿ ಸತತ 10ನೇ ವರ್ಷದಿಂದ ಸೇವೆ ಮಾಡುತ್ತಿರುವ ನಗರದ ಸಮಾಜಸೇವಕ ರಿಯಾಜ್ ಮಕಾಂದರ ಸೇವೆಯ ಕುಡಿಯುವ ನೀರಿನ ಅರವಟ್ಟಿಗೆಗೆ ಶಾಸಕ ವಿಜಯಾನಂದ ಕಾಶಪ್ಪನವರ ಚಾಲನೆ ನೀಡಿದರು.
    1
    ಬಸ್ ನಿಲ್ದಾಣದ ಹತ್ತಿರ ತಂಪಾದ ಕುಡಿಯುವ ನೀರಿನ ಅರವಟ್ಟಿಗೆಗೆ ಚಾಲನೆ ನೀಡಿದ ಶಾಸಕ ವಿಜಯಾನಂದ ಕಾಶಪ್ಪನವರ್
ಡಾ. ಬಿ ಆರ್ ಅಂಬೇಡ್ಕರ್ ಅವರ ಜಯಂತೋತ್ಸವದ ನಿಮಿತ್ತವಾಗಿ  ಸತತ 10ನೇ ವರ್ಷದಿಂದ ಸೇವೆ ಮಾಡುತ್ತಿರುವ ನಗರದ ಸಮಾಜಸೇವಕ ರಿಯಾಜ್ ಮಕಾಂದರ ಸೇವೆಯ  ಕುಡಿಯುವ ನೀರಿನ ಅರವಟ್ಟಿಗೆಗೆ  ಶಾಸಕ ವಿಜಯಾನಂದ ಕಾಶಪ್ಪನವರ ಚಾಲನೆ ನೀಡಿದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    4 hrs ago
  • ಇಳಕಲ್ಲ : ಇಲ್ಲಿನ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ ೧೩೫ ನೇ ಜಯಂತ್ಯೋತ್ಸವ ಭಾವಿಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮಂಗಳವಾರ ಆಚರಿಸಲಾಯಿತು. ಅಂಬೇಡ್ಕರ ಭಾವಚಿತ್ರಕ್ಕೆ ಶಾಸಕ ವಿಜಯಾನಂದ ಕಾಶಪ್ಪನವರ ಪುಷ್ಪನಮನ ಸಲ್ಲಿಸಿದರು. ಮಾತನಾಡಿದ ಅವರು ಶಿಕ್ಷಣ ಪಡೆಯಿರಿ ಸಂಘಟಿತರಾಗಿ, ಹೋರಾಟ ಮಾಡಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಈ ಮಂತ್ರವನ್ನು ಪಾಲಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು. ಈ ಸಮಯದಲ್ಲಿ ಸಮಾಜದ ಮುಖಂಡರು,ಹಿರಿಯರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು,ಹಿರಿಯರು ಕಾರ್ಯಕರ್ತರು ಇದ್ದರು.
    1
    ಇಳಕಲ್ಲ : ಇಲ್ಲಿನ ಕಾಂಗ್ರೆಸ್ ಕಾರ್ಯಾಲಯದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ಅವರ ೧೩೫ ನೇ ಜಯಂತ್ಯೋತ್ಸವ ಭಾವಿಚಿತ್ರಕ್ಕೆ ಪೂಜೆ ಸಲ್ಲಿಸುವ ಮೂಲಕ ಮಂಗಳವಾರ ಆಚರಿಸಲಾಯಿತು. 
ಅಂಬೇಡ್ಕರ ಭಾವಚಿತ್ರಕ್ಕೆ ಶಾಸಕ ವಿಜಯಾನಂದ ಕಾಶಪ್ಪನವರ ಪುಷ್ಪನಮನ ಸಲ್ಲಿಸಿದರು. ಮಾತನಾಡಿದ ಅವರು ಶಿಕ್ಷಣ ಪಡೆಯಿರಿ ಸಂಘಟಿತರಾಗಿ, ಹೋರಾಟ ಮಾಡಿ ಡಾ. ಬಿ.ಆರ್. ಅಂಬೇಡ್ಕರ್ ಅವರ ಈ ಮಂತ್ರವನ್ನು ಪಾಲಿಸುವಂತೆ ಕಾರ್ಯಕರ್ತರಿಗೆ ಕರೆ ನೀಡಿದರು. ಈ ಸಮಯದಲ್ಲಿ ಸಮಾಜದ ಮುಖಂಡರು,ಹಿರಿಯರು ಹಾಗೂ ಕಾಂಗ್ರೆಸ್ ಪಕ್ಷದ ಮುಖಂಡರು,ಹಿರಿಯರು ಕಾರ್ಯಕರ್ತರು ಇದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    4 hrs ago
  • ಮುದ್ದೇಬಿಹಾಳ: ವಚನಾನಂದ ಸ್ವಾಮೀಜಿ ಉಚ್ಚಾಟನೆ ಶಾಸಕ ಯತ್ನಾಳ್‌ ಹೇಳಿಕೆ ವಿಜಯಪುರದಲ್ಲಿ ಮಂಗಳವಾರ ಮಾತನಾಡಿದ ಶಾಸಕ ಯತ್ನಾಳ, ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮಿಜಿ ಉಚ್ಚಾಟನೆ ವಿಚಾರವಾಗಿ ಪ್ರತಿಕ್ರಿಯಿಸಿ, ಎರಡು ಪೀಠದ ಟ್ರಸ್ಟ್ ಗಳು ನಂಬಿಕೆ ಕಳೆದುಕೊಂಡಿವೆ. ಹಣ ತಿಂದಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇವುಗಳನ್ನು ಖಾಸಗಿ ಆಸ್ತಿ ಮಾಡಿಕೊಂಡಿದ್ದು, ಇದರಿಂದ ಸಮಾಜಕ್ಕೆ ನ್ಯಾಯ ಸಿಗುವುದಿಲ್ಲ. ಪ್ರಾಮಾಣಿಕರು ಹಾಗೂ ಸಮಾಜಕ್ಕೆ ಕೆಲಸ ಮಾಡುವವರು ಯಾರೂ ಇಲ್ಲ. ಎಲ್ಲರೂ ಸ್ವಾರ್ಥಕ್ಕಾಗಿ ಟ್ರಸ್ಟ್ ಗಳನ್ನು ಬಳಸಿಕೊಂಡು, ತಮ್ಮ ಅಸ್ತಿ ಮಾಡಿಕೊಂಡಿದ್ದಾರೆ. ಉಚ್ಚಾಟನೆ ಮಾಡಿದವರು ಮತ್ತು ಮಾಡಿಸಿಕೊಂಡವರು ಇಬ್ಬರೂ ಅವರೇ ಎಂದು ಆರೋಪಿಸಿದರು.
    1
    ಮುದ್ದೇಬಿಹಾಳ: ವಚನಾನಂದ ಸ್ವಾಮೀಜಿ ಉಚ್ಚಾಟನೆ ಶಾಸಕ ಯತ್ನಾಳ್‌ ಹೇಳಿಕೆ
ವಿಜಯಪುರದಲ್ಲಿ ಮಂಗಳವಾರ ಮಾತನಾಡಿದ ಶಾಸಕ ಯತ್ನಾಳ, ಹರಿಹರ ಪಂಚಮಸಾಲಿ ಪೀಠದ ವಚನಾನಂದ ಸ್ವಾಮಿಜಿ ಉಚ್ಚಾಟನೆ ವಿಚಾರವಾಗಿ ಪ್ರತಿಕ್ರಿಯಿಸಿ, ಎರಡು ಪೀಠದ ಟ್ರಸ್ಟ್ ಗಳು ನಂಬಿಕೆ ಕಳೆದುಕೊಂಡಿವೆ. ಹಣ ತಿಂದಿದ್ದಾರೆ ಎಂಬ ಆರೋಪಗಳು ಕೇಳಿಬರುತ್ತಿವೆ. ಇವುಗಳನ್ನು ಖಾಸಗಿ ಆಸ್ತಿ ಮಾಡಿಕೊಂಡಿದ್ದು, ಇದರಿಂದ ಸಮಾಜಕ್ಕೆ ನ್ಯಾಯ ಸಿಗುವುದಿಲ್ಲ. ಪ್ರಾಮಾಣಿಕರು ಹಾಗೂ ಸಮಾಜಕ್ಕೆ ಕೆಲಸ ಮಾಡುವವರು ಯಾರೂ ಇಲ್ಲ. ಎಲ್ಲರೂ ಸ್ವಾರ್ಥಕ್ಕಾಗಿ ಟ್ರಸ್ಟ್ ಗಳನ್ನು ಬಳಸಿಕೊಂಡು, ತಮ್ಮ ಅಸ್ತಿ ಮಾಡಿಕೊಂಡಿದ್ದಾರೆ. ಉಚ್ಚಾಟನೆ ಮಾಡಿದವರು ಮತ್ತು ಮಾಡಿಸಿಕೊಂಡವರು ಇಬ್ಬರೂ ಅವರೇ ಎಂದು ಆರೋಪಿಸಿದರು.
    user_T NEWS BIJAPUR
    T NEWS BIJAPUR
    ವಿಜಯಪುರ, ವಿಜಯಪುರ, ಕರ್ನಾಟಕ•
    7 hrs ago
  • ಇಂದು ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಭಾರತ್ ರತ್ನ ಡಾಕ್ಟರ್ ಬಾಬಾ ಸಾಹೇಬ ಅಂಬೇಡ್ಕರ್ ರವರ 135 ನೇ ಜಯಂತಿ ಆಚರಣೆ ಮಾಡಲಾಯಿತು
    1
    ಇಂದು ರಾಯಚೂರು ಜಿಲ್ಲೆ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಸಂವಿಧಾನ ಶಿಲ್ಪಿ ಭಾರತ್ ರತ್ನ ಡಾಕ್ಟರ್ ಬಾಬಾ ಸಾಹೇಬ ಅಂಬೇಡ್ಕರ್ 
ರವರ 135 ನೇ ಜಯಂತಿ ಆಚರಣೆ ಮಾಡಲಾಯಿತು
    user_Khajahussain Baba Jalahalli
    Khajahussain Baba Jalahalli
    Pharmacist ದೇವದುರ್ಗ, ರಾಯಚೂರು, ಕರ್ನಾಟಕ•
    5 hrs ago
  • Post by Nava karnataka News channel
    1
    Post by Nava karnataka News channel
    user_Nava karnataka News channel
    Nava karnataka News channel
    Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
    47 min ago
  • ಮೈಸೂರಿನ ಜ್ಞಾನ ಪ್ರಕಾಶ್ ಸ್ವಾಮಿಗಳು ಬೀದರ್ ನಲ್ಲಿ ನಡೆದ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಮಾತನಾಡಿದರು
    1
    ಮೈಸೂರಿನ ಜ್ಞಾನ ಪ್ರಕಾಶ್ ಸ್ವಾಮಿಗಳು  ಬೀದರ್ ನಲ್ಲಿ ನಡೆದ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಜಯಂತಿ ಅಂಗವಾಗಿ ಮಾತನಾಡಿದರು
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    12 hrs ago
  • Post by Iranna Tarnal
    1
    Post by Iranna Tarnal
    user_Iranna Tarnal
    Iranna Tarnal
    ನಿಡಗುಂದಿ, ವಿಜಯಪುರ, ಕರ್ನಾಟಕ•
    5 hrs ago
  • ಇಳಕಲ್ಲ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ೧೩೫ ನೇ ಜಯಂತ್ಯೋತ್ಸವ ನಿಮಿತ್ಯ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಧ್ವಜಾರೋಹಣವನ್ನು ಮಾಡುವ ಮೂಲಕ ಬೈಕ್ ರ‍್ಯಾಲಿಗೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಮಂಗಳವಾರ ಚಾಲನೆ ನೀಡಿ ತೆರೆದ ವಾಹನ ರ‍್ಯಾಲಿಯಲ್ಲಿ ಭಾಗಿಯಾದರು. ಅಂಬೇಡ್ಕರ ವೃತ್ತದಿಂದ ಆರಂಭವಾದ ಮೆರವಣಿಗೆ, ಕಂಠಿ ಸರ್ಕಲ್, ಬಸ್ ನಿಲ್ದಾಣ, ಮಹಾಂತ ಗಂಗೋತ್ರಿ, ಪ್ರವಾಸಿ ಮಂದಿರ ಮಾರ್ಗವಾಗಿ ಬಸವೇಶ್ವರ ಸರ್ಕಲ್‌ಗೆ ಆಗಮಿಸಿ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮರಳಿ ಕಂಠಿ ಸರ್ಕಲ್‌ಗೆ ಆಗಮಿಸಿ ಎಸ್.ಆರ್.ಕಂಠಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಎಸ್.ಆರ್.ಕೆ ವೃತ್ತವಾಗಿ ಮಾರ್ಗವಾಗಿ ಮರಳಿ ಅಂಬೇಡ್ಕರ ವೃತ್ತವನ್ನು ತಲುಪಿತು. ಮೆರವಣಿಗೆಯಲ್ಲಿ ದಲಿತ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಶರಣಪ್ಪ ಆಮದಿಹಾಳ, ಯಮನೂರ ಚಲವಾದಿ, ಆನಂದ ಚಲವಾದಿ, ಸುರೇಶ ಜಂಗ್ಲಿ, ಅಂಬಣ್ಣ ಚಲವಾದಿ, ಅಶೋಕ ಚಲವಾದಿ, ಪವಾಡೆಪ್ಪ ಚಲವಾದಿ, ಸವಿತಾ ಚಲವಾದಿ, ದೀಲೀಪ ಕಲ್ಮನಿ, ಪ್ರವೀಣ ಹೊಳಿ, ಸಿದ್ದಾರ್ಥ ಚಲವಾದಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಚಿಂಚಮಿ, ಮೌಲೇಶ ಬಂಡಿವಡ್ಡರ ಸೇರಿದಂತೆ ಸಮಾಜದ ಮುಖಂಡರು, ಯುವಕರು ಇದ್ದರು.
    1
    ಇಳಕಲ್ಲ : ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ ೧೩೫ ನೇ ಜಯಂತ್ಯೋತ್ಸವ ನಿಮಿತ್ಯ ಡಾ.ಬಿ.ಆರ್.ಅಂಬೇಡ್ಕರ ವೃತ್ತದಲ್ಲಿ ಧ್ವಜಾರೋಹಣವನ್ನು ಮಾಡುವ ಮೂಲಕ ಬೈಕ್ ರ‍್ಯಾಲಿಗೆ ಕರ್ನಾಟಕ ವೀರಶೈವ ಲಿಂಗಾಯತ ಅಭಿವೃದ್ಧಿ ನಿಗಮ ಅಧ್ಯಕ್ಷ, ಶಾಸಕ ವಿಜಯಾನಂದ ಕಾಶಪ್ಪನವರ ಮಂಗಳವಾರ ಚಾಲನೆ ನೀಡಿ ತೆರೆದ ವಾಹನ ರ‍್ಯಾಲಿಯಲ್ಲಿ ಭಾಗಿಯಾದರು.
ಅಂಬೇಡ್ಕರ ವೃತ್ತದಿಂದ ಆರಂಭವಾದ ಮೆರವಣಿಗೆ, ಕಂಠಿ ಸರ್ಕಲ್, ಬಸ್ ನಿಲ್ದಾಣ, ಮಹಾಂತ ಗಂಗೋತ್ರಿ, ಪ್ರವಾಸಿ ಮಂದಿರ ಮಾರ್ಗವಾಗಿ ಬಸವೇಶ್ವರ ಸರ್ಕಲ್‌ಗೆ ಆಗಮಿಸಿ ಬಸವೇಶ್ವರ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಮರಳಿ ಕಂಠಿ ಸರ್ಕಲ್‌ಗೆ ಆಗಮಿಸಿ ಎಸ್.ಆರ್.ಕಂಠಿ ಪುತ್ಥಳಿಗೆ ಮಾಲಾರ್ಪಣೆ ಮಾಡಿ, ಎಸ್.ಆರ್.ಕೆ ವೃತ್ತವಾಗಿ ಮಾರ್ಗವಾಗಿ ಮರಳಿ ಅಂಬೇಡ್ಕರ ವೃತ್ತವನ್ನು ತಲುಪಿತು. 
ಮೆರವಣಿಗೆಯಲ್ಲಿ ದಲಿತ ಹಿತರಕ್ಷಣಾ ವೇದಿಕೆ ಅಧ್ಯಕ್ಷ ಶರಣಪ್ಪ ಆಮದಿಹಾಳ, ಯಮನೂರ ಚಲವಾದಿ, ಆನಂದ ಚಲವಾದಿ, ಸುರೇಶ ಜಂಗ್ಲಿ, ಅಂಬಣ್ಣ ಚಲವಾದಿ, ಅಶೋಕ ಚಲವಾದಿ, ಪವಾಡೆಪ್ಪ ಚಲವಾದಿ, ಸವಿತಾ ಚಲವಾದಿ, ದೀಲೀಪ ಕಲ್ಮನಿ, ಪ್ರವೀಣ ಹೊಳಿ, ಸಿದ್ದಾರ್ಥ ಚಲವಾದಿ, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ರಾಘವೇಂದ್ರ ಚಿಂಚಮಿ, ಮೌಲೇಶ ಬಂಡಿವಡ್ಡರ ಸೇರಿದಂತೆ  ಸಮಾಜದ ಮುಖಂಡರು, ಯುವಕರು ಇದ್ದರು.
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.