logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ನಮ್ಮ ಆದ್ಯತೆ: ಶಾಸಕ ಲಕ್ಷ್ಮಣ ಸವದಿ ​ಅಥಣಿ: "ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯೇ ನಮ್ಮ ಗುರಿಯಾಗಿದ್ದು, ಗ್ರಾಮೀಣ ಭಾಗದ ರಸ್ತೆಗಳ ಸುಧಾರಣೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ," ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರು ಹೇಳಿದರು. ​ತಾಲೂಕಿನ ದರೂರ ಗ್ರಾಮದ ಬನ್ನಿವಾರಿ ತೋಟದ ಬಳಿ ಲೋಕೋಪಯೋಗಿ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 3 ಕೋಟಿ ರೂ. ಮೊತ್ತದ ರಸ್ತೆ ಸುಧಾರಣೆ ಕಾಮಗಾರಿಯ ಭೂಮಿ ಪೂಜೆ ಹಾಗೂ ನಿರಂತರ ಜ್ಯೋತಿ ಯೋಜನೆಯ ಚಾಲನಾ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ದರೂರ ಗ್ರಾಮದ ಬನ್ನಿವಾರಿ ರಸ್ತೆಯ ಸುಮಾರು 2.5 ಕಿ.ಮೀ ಉದ್ದದ ಮಾರ್ಗವನ್ನು 3 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸ ಲಾಗುತ್ತಿದೆ. ಈ ಭಾಗದ ಜನರ ಸಂಚಾರದ ಸಂಕಷ್ಟವನ್ನು ಅರಿತು ಶೀಘ್ರವಾಗಿ ಅನುದಾನ ಬಿಡುಗಡೆ ಮಾಡಲಾಗಿದ್ದು, ಕಾಮಗಾರಿಯನ್ನು ಅತ್ಯಂತ ಗುಣಮಟ್ಟದಿಂದ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ," ಎಂದು ಸವದಿ ತಿಳಿಸಿದರು. ಇದೇ ಸಂದರ್ಭದಲ್ಲಿ ಬನ್ನಿವಾರಿ ತೋಟದ ರೈತರ ದಶಕಗಳ ಬೇಡಿಕೆಯಾಗಿದ್ದ 'ನಿರಂತರ ಜ್ಯೋತಿ' ವಿದ್ಯುತ್ ಸಂಪರ್ಕಕ್ಕೂ ಅವರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಎ.ಬಿ. ಚೌಗಲಾ, ಜಗದೀಶ ದಳವಾಯಿ, ಶ್ರೀಕಾಂತ ಅಸ್ಕಿ, ಗುರುಲಿಂಗ ಗುಮ್ತಾಜ್, ಬಾಳಪ್ಪ ಗುಮ್ತಾಜ್  ಮಾಜಿ ಜಿ.ಪಂ. ಸದಸ್ಯರಾದ ಸುರೇಶ ಮಾಯಣ್ಣವರ, ವಿನಾಯಕ ಬಾಗಡಿ, ಸಾತಗೊಂಡ ಪಾಟೀಲ ಹಾಗೂ ಅಧಿಕಾರಿಗಳಾದ ಗುರುರಾಜ ಸಂಪನ್ನವರ, ಮಲ್ಲಿಕಾರ್ಜುನ ಮಗದುಮ್ ಮತ್ತು ಹೆಸ್ಕಾಂನ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

5 hrs ago
user_Dr RAMANNA.S.D
Dr RAMANNA.S.D
Journalist ಅಥಣಿ, ಬೆಳಗಾವಿ, ಕರ್ನಾಟಕ•
5 hrs ago
780fd72f-5cb0-44ed-a86b-1fa6c5123b73

ಗುಣಮಟ್ಟದ ರಸ್ತೆ ನಿರ್ಮಾಣಕ್ಕೆ ನಮ್ಮ ಆದ್ಯತೆ: ಶಾಸಕ ಲಕ್ಷ್ಮಣ ಸವದಿ ​ಅಥಣಿ: "ಕ್ಷೇತ್ರದ ಸರ್ವಾಂಗೀಣ ಅಭಿವೃದ್ಧಿಯೇ ನಮ್ಮ ಗುರಿಯಾಗಿದ್ದು, ಗ್ರಾಮೀಣ ಭಾಗದ ರಸ್ತೆಗಳ ಸುಧಾರಣೆಗೆ ಹೆಚ್ಚಿನ ಒತ್ತು ನೀಡಲಾಗುತ್ತಿದೆ," ಎಂದು ಮಾಜಿ ಉಪಮುಖ್ಯಮಂತ್ರಿ ಹಾಗೂ ಅಥಣಿ ಶಾಸಕ ಲಕ್ಷ್ಮಣ ಸವದಿ ಅವರು ಹೇಳಿದರು. ​ತಾಲೂಕಿನ ದರೂರ ಗ್ರಾಮದ ಬನ್ನಿವಾರಿ ತೋಟದ ಬಳಿ ಲೋಕೋಪಯೋಗಿ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 3 ಕೋಟಿ ರೂ. ಮೊತ್ತದ ರಸ್ತೆ ಸುಧಾರಣೆ ಕಾಮಗಾರಿಯ ಭೂಮಿ ಪೂಜೆ ಹಾಗೂ ನಿರಂತರ ಜ್ಯೋತಿ ಯೋಜನೆಯ ಚಾಲನಾ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು. ದರೂರ ಗ್ರಾಮದ ಬನ್ನಿವಾರಿ ರಸ್ತೆಯ ಸುಮಾರು 2.5 ಕಿ.ಮೀ ಉದ್ದದ ಮಾರ್ಗವನ್ನು 3 ಕೋಟಿ ರೂ. ವೆಚ್ಚದಲ್ಲಿ ಅಭಿವೃದ್ಧಿಪಡಿಸ ಲಾಗುತ್ತಿದೆ. ಈ ಭಾಗದ ಜನರ ಸಂಚಾರದ ಸಂಕಷ್ಟವನ್ನು ಅರಿತು ಶೀಘ್ರವಾಗಿ ಅನುದಾನ ಬಿಡುಗಡೆ ಮಾಡಲಾಗಿದ್ದು, ಕಾಮಗಾರಿಯನ್ನು ಅತ್ಯಂತ ಗುಣಮಟ್ಟದಿಂದ ನಿರ್ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಗಿದೆ," ಎಂದು ಸವದಿ ತಿಳಿಸಿದರು. ಇದೇ ಸಂದರ್ಭದಲ್ಲಿ ಬನ್ನಿವಾರಿ ತೋಟದ ರೈತರ ದಶಕಗಳ ಬೇಡಿಕೆಯಾಗಿದ್ದ 'ನಿರಂತರ ಜ್ಯೋತಿ' ವಿದ್ಯುತ್ ಸಂಪರ್ಕಕ್ಕೂ ಅವರು ಚಾಲನೆ ನೀಡಿದರು. ಕಾರ್ಯಕ್ರಮದಲ್ಲಿ ಎ.ಬಿ. ಚೌಗಲಾ, ಜಗದೀಶ ದಳವಾಯಿ, ಶ್ರೀಕಾಂತ ಅಸ್ಕಿ, ಗುರುಲಿಂಗ ಗುಮ್ತಾಜ್, ಬಾಳಪ್ಪ ಗುಮ್ತಾಜ್  ಮಾಜಿ ಜಿ.ಪಂ. ಸದಸ್ಯರಾದ ಸುರೇಶ ಮಾಯಣ್ಣವರ, ವಿನಾಯಕ ಬಾಗಡಿ, ಸಾತಗೊಂಡ ಪಾಟೀಲ ಹಾಗೂ ಅಧಿಕಾರಿಗಳಾದ ಗುರುರಾಜ ಸಂಪನ್ನವರ, ಮಲ್ಲಿಕಾರ್ಜುನ ಮಗದುಮ್ ಮತ್ತು ಹೆಸ್ಕಾಂನ ಹಿರಿಯ ಅಧಿಕಾರಿಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದರು.

More news from ಕರ್ನಾಟಕ and nearby areas
  • ಮುದ್ದೇಬಿಹಾಳ ತಾಲೂಕಿನ ಮುದ್ದೇಬಿಹಾಳದ ಪುರಸಭೆ ಮುಖ್ಯ ಅಧಿಕಾರಿ ನಿರ್ಲಕ್ಷದಿಂದ ಕೊಳಚೆ ನೀರನ್ನು ಕುಡಿಸಿರುವ ಅಧಿಕಾರಿಗಳಿಗೆ ಸಾರ್ವಜನಿಕರಿಂದ ದೂರು
    1
    ಮುದ್ದೇಬಿಹಾಳ ತಾಲೂಕಿನ ಮುದ್ದೇಬಿಹಾಳದ ಪುರಸಭೆ ಮುಖ್ಯ ಅಧಿಕಾರಿ ನಿರ್ಲಕ್ಷದಿಂದ ಕೊಳಚೆ ನೀರನ್ನು ಕುಡಿಸಿರುವ ಅಧಿಕಾರಿಗಳಿಗೆ ಸಾರ್ವಜನಿಕರಿಂದ ದೂರು
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    16 hrs ago
  • 🎤 ವರದಿಗಾರರ ನೇಮಕಾತಿ: Vande Bharat News----City Next News 24 7 ಕರ್ನಾಟಕದ ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ವರದಿಗಾರರು (Reporters) ಬೇಕಾಗಿದ್ದಾರೆ! 📌 ಅರ್ಹತೆ: ಸುದ್ದಿ ಸಂಗ್ರಹಣೆಯಲ್ಲಿ ಆಸಕ್ತಿ. ಕನ್ನಡ ಭಾಷೆಯ ಸ್ಪಷ್ಟ ಜ್ಞಾನ. ಸ್ಮಾರ್ಟ್‌ಫೋನ್ ಬಳಸಿ ವರದಿ ಮಾಡುವ ಕಲೆ. 🚀 ಮಾಧ್ಯಮ ಕ್ಷೇತ್ರದಲ್ಲಿ ಬೆಳೆಯಲು ಇದು ಸುವರ್ಣಾವಕಾಶ! 📞 ಸಂಪರ್ಕಿಸಿ: [7411378783] 📩 WhatsApp: [7411378783] "ನೈಜ ಸುದ್ದಿಗಾಗಿ ನಮ್ಮೊಂದಿಗೆ ಕೈಜೋಡಿಸಿ" ಈ ಪಠ್ಯವನ್ನು ನಿಮ್ಮ ವಾಟ್ಸಾಪ್ ಸ್ಟೇಟಸ್ ಅಥವಾ ಫೇಸ್‌ಬುಕ್ ಗ್ರೂಪ್‌ಗಳಲ್ಲಿ ಹಂಚಿಕೊಳ್ಳಲು ಬಳಸಬಹುದು. ಇಲ್ಲಿ [ನಿಮ್ಮ ಫೋನ್ ಸಂಖ್ಯೆ] ಇರುವ ಜಾಗದಲ್ಲಿ ನಿಮ್ಮ ನಂಬರ್ ಹಾಕಲು ಮರೆಯಬೇಡಿ.
    1
    🎤 ವರದಿಗಾರರ ನೇಮಕಾತಿ: Vande Bharat News----City Next News 24 7 
ಕರ್ನಾಟಕದ ಎಲ್ಲಾ ಜಿಲ್ಲೆ ಮತ್ತು ತಾಲ್ಲೂಕುಗಳಲ್ಲಿ ವರದಿಗಾರರು (Reporters) ಬೇಕಾಗಿದ್ದಾರೆ!
📌 ಅರ್ಹತೆ:
ಸುದ್ದಿ ಸಂಗ್ರಹಣೆಯಲ್ಲಿ ಆಸಕ್ತಿ.
ಕನ್ನಡ ಭಾಷೆಯ ಸ್ಪಷ್ಟ ಜ್ಞಾನ.
ಸ್ಮಾರ್ಟ್‌ಫೋನ್ ಬಳಸಿ ವರದಿ ಮಾಡುವ ಕಲೆ.
🚀 ಮಾಧ್ಯಮ ಕ್ಷೇತ್ರದಲ್ಲಿ ಬೆಳೆಯಲು ಇದು ಸುವರ್ಣಾವಕಾಶ!
📞 ಸಂಪರ್ಕಿಸಿ: [7411378783]
📩 WhatsApp: [7411378783]
"ನೈಜ ಸುದ್ದಿಗಾಗಿ ನಮ್ಮೊಂದಿಗೆ ಕೈಜೋಡಿಸಿ"
ಈ ಪಠ್ಯವನ್ನು ನಿಮ್ಮ ವಾಟ್ಸಾಪ್ ಸ್ಟೇಟಸ್ ಅಥವಾ ಫೇಸ್‌ಬುಕ್ ಗ್ರೂಪ್‌ಗಳಲ್ಲಿ ಹಂಚಿಕೊಳ್ಳಲು ಬಳಸಬಹುದು. ಇಲ್ಲಿ [ನಿಮ್ಮ ಫೋನ್ ಸಂಖ್ಯೆ] ಇರುವ ಜಾಗದಲ್ಲಿ ನಿಮ್ಮ ನಂಬರ್ ಹಾಕಲು ಮರೆಯಬೇಡಿ.
    user_Yusuf Bepari
    Yusuf Bepari
    Local News Reporter ಹುಬ್ಬಳ್ಳಿ, ಧಾರವಾಡ, ಕರ್ನಾಟಕ•
    14 hrs ago
  • ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಕಬನೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ದಲಿತರ ದುಡ್ಡು ಪಂಗನಾಮ ಸಂವಿಧಾನವನ್ನೇ ಬರೆದುಕೊಟ್ಟ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುಲಬಾಂಧವರಿಗೆ ಅನ್ಯಾಯ ಇದನ್ನು ಪ್ರಶ್ನೆ ಮಾಡಿದರೆ ಕರ್ತವ್ಯಕ್ಕೆ ಅಡ್ಡಿಯಾಗುತ್ತದೆಯೇ ? ಜನ ಜನ ಜನ ಜನ ಕಾಂಚಣದಲ್ಲಿ ಅಮೆರಿಕಾದ ಲಾಂಛನದಲ್ಲಿ ಪರಂಗಿಯವರು ಮತ್ತೆ ಬಂದರೆ ನಾವು ನೀವು ಎಲ್ಲಾ ಮಾಯ ಪರಂಗಿಯವರು ಬಂದಿದ್ದಾರೆಯೇ? ನಾವು 300 ವರ್ಷಗಳ ಕಾಲ ನಮ್ಮನ್ನಾಳಿದ ಬ್ರಿಟೀಷರನೇ ಬಿಟ್ಟಿಲ್ಲ ಇನ್ನು ನಕ್ಲೇಟರ್ ನಕಲಿ ಬಿಲ್ಲು ಸೃಷ್ಟಿಸಿ ಪಂಗನಾಮ ಹಾಕುವವರನ್ನು ಬಿಡಬಹುದೇ ?
    1
    ಹಾವೇರಿ ಜಿಲ್ಲೆ ಶಿಗ್ಗಾವಿ ತಾಲೂಕಿನ ಕಬನೂರು ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ದಲಿತರ ದುಡ್ಡು ಪಂಗನಾಮ  ಸಂವಿಧಾನವನ್ನೇ ಬರೆದುಕೊಟ್ಟ ಡಾಕ್ಟರ್ ಬಾಬಾ ಸಾಹೇಬ್ ಅಂಬೇಡ್ಕರ್ ಅವರ ಕುಲಬಾಂಧವರಿಗೆ ಅನ್ಯಾಯ 
ಇದನ್ನು ಪ್ರಶ್ನೆ ಮಾಡಿದರೆ ಕರ್ತವ್ಯಕ್ಕೆ ಅಡ್ಡಿಯಾಗುತ್ತದೆಯೇ ? 
ಜನ ಜನ ಜನ ಜನ ಕಾಂಚಣದಲ್ಲಿ ಅಮೆರಿಕಾದ ಲಾಂಛನದಲ್ಲಿ ಪರಂಗಿಯವರು ಮತ್ತೆ ಬಂದರೆ ನಾವು ನೀವು ಎಲ್ಲಾ ಮಾಯ 
ಪರಂಗಿಯವರು ಬಂದಿದ್ದಾರೆಯೇ? 
ನಾವು 300 ವರ್ಷಗಳ ಕಾಲ ನಮ್ಮನ್ನಾಳಿದ ಬ್ರಿಟೀಷರನೇ ಬಿಟ್ಟಿಲ್ಲ  ಇನ್ನು ನಕ್ಲೇಟರ್ ನಕಲಿ ಬಿಲ್ಲು ಸೃಷ್ಟಿಸಿ ಪಂಗನಾಮ ಹಾಕುವವರನ್ನು ಬಿಡಬಹುದೇ ?
    user_H M ಹರಕುಣಿ
    H M ಹರಕುಣಿ
    Local News Reporter ಶಿಗ್ಗಾಂವ್, ಹಾವೇರಿ, ಕರ್ನಾಟಕ•
    13 hrs ago
  • Post by Kalyan karanataka news channel
    1
    Post by Kalyan karanataka news channel
    user_Kalyan karanataka news channel
    Kalyan karanataka news channel
    Journalist Kalaburagi, Karnataka•
    4 hrs ago
  • *“ಸಣ್ಣ ಹೋಟೆಲ್‌ನಿಂದ ದೊಡ್ಡ ಹೃದಯದವರೆಗೆ – ಎಸ್.ಎಂ. ಗಂಗಾಧರಯ್ಯ ಅವರ ಪ್ರೇರಣಾದಾಯಕ ಬದುಕು* ” ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ರಾಮನಗರದ ಸಾಮಾನ್ಯ ಕುಟುಂಬದಲ್ಲಿ ಹುಟ್ಟಿದ *ಎಸ್.ಎಂ. ಗಂಗಾಧರಯ್ಯ* ಅವರ ಜೀವನ ಒಂದು ಸರಳ ಕಥೆಯಲ್ಲ… ಅದು ಹೋರಾಟ, ನೋವು, ಜವಾಬ್ದಾರಿ ಮತ್ತು ಮಾನವೀಯತೆಯ ಅದ್ಭುತ ಸಂಗಮ. ತಂದೆ *ಎಸ್.ಎಂ. ಪರಮೇಶ್ವರಯ್ಯ* ಹಾಗೂ ತಾಯಿ *ಗೌರಮ್ಮ* ಅವರು ಚಿಕ್ಕ ಹೋಟೆಲ್ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದರು. ದಿನಗೂಲಿ ಜೀವನ, ಸಣ್ಣ ಆದಾಯ—ಆದರೂ ಮಕ್ಕಳ ವಿದ್ಯಾಭ್ಯಾಸದಲ್ಲಿ ಯಾವುದೇ ತೊಂದರೆ ಬಾರದಂತೆ ನೋಡಿಕೊಂಡರು. ಗಂಗಾಧರಯ್ಯ ಹಾಗೂ ಅವರ ತಂಗಿ ಸುಮಿತ್ರ ಅವರ ಭವಿಷ್ಯವೇ ಅವರ ತಂದೆ-ತಾಯಿಯ ಕನಸು. ಗಂಗಾಧರಯ್ಯ ತಮ್ಮ ಪರಿಶ್ರಮದಿಂದ ಡಿಗ್ರಿ ಶಿಕ್ಷಣವನ್ನು ಪೂರ್ಣಗೊಳಿಸಿದರು. ಇನ್ನೂ ಹೆಚ್ಚಿನ ವಿದ್ಯಾಭ್ಯಾಸ ಮಾಡುವ ಕನಸು ಹೊತ್ತಿದ್ದರು. ಆದರೆ ಜೀವನ ಯಾವಾಗಲೂ ನಮ್ಮ ಯೋಜನೆಗಳಂತೆ ಸಾಗುವುದಿಲ್ಲ. ತಂದೆಯ ಅಕಾಲಿಕ ಮರಣವು ಅವರ ಕನಸುಗಳ ಮೇಲೆ ಮಳೆಹನಿಯಂತೆ ಬಿದ್ದಿತು. *“ತಾನೊಂದು ಬಗೆದರೆ ದೈವವೊಂದು ಬಗೆದಂತೆ” ಎನ್ನುವ* ಮಾತು ಅವರ ಜೀವನದಲ್ಲಿ ನಿಜವಾಯಿತು. ಮನೆಯ ಹಿರಿಯ ಮಗನಾಗಿ ಕುಟುಂಬದ ಎಲ್ಲಾ ಜವಾಬ್ದಾರಿ ಅವರ ಹೆಗಲ ಮೇಲೆ ಬಿತ್ತು. ಆ ನೋವು, ಆ ಹೊಣೆಗಾರಿಕೆಯನ್ನು ಮನದಲ್ಲಿ ಇಟ್ಟುಕೊಂಡು ಅವರು ಹಿಂತಿರುಗಲಿಲ್ಲ. ತಾಯಿ *ಗೌರಮ್ಮ* ಅವರ ಜೊತೆಗೂಡಿ ಚಿಕ್ಕ ಹೋಟೆಲ್ ಅನ್ನು ಮುಂದುವರಿಸಿದರು. ಕಾಲಕ್ರಮೇಣ, ಆ ಸಣ್ಣ ಹೋಟೆಲ್ *“ದರ್ಶನ್ ಹೋಟೆಲ್* ” ಎಂಬ ಹೆಸರಿಕನಲ್ಲಿ ಬೆಳೆಯಿತು. ಆದರೆ ಬದಲಾಗಿದ್ದು ಕೇವಲ ಹೋಟೆಲ್ ಮಾತ್ರವಲ್ಲ-ಗಂಗಾಧರಯ್ಯ ಅವರ ಮನಸ್ಸು, ಅವರ ಬದುಕಿನ ದೃಷ್ಟಿಕೋನವೂ ಬದಲಾಯಿತು. ಹೋಟೆಲ್ ಬೆಳೆಯುತ್ತಿದ್ದಂತೆ, ಅವರ ಹೃದಯವೂ ದೊಡ್ಡದಾಯಿತು. ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡ ಅವರು ಅನೇಕ ಮಹತ್ವದ ಕಾರ್ಯಗಳನ್ನು ಕೈಗೊಂಡರು: ಉಚಿತ ಸಾಮೂಹಿಕ ವಿವಾಹಗಳನ್ನು ನಡೆಸುವುದು ಎಲ್ಲಾ ಜಾತಿ-ಧರ್ಮದ ಮಂದಿರಗಳು ಮತ್ತು ಮಠಗಳಿಗೆ ಸಹಾಯ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಆಸ್ಪತ್ರೆಯ ಚಿಕಿತ್ಸೆಗೆ ನೆರವು ವೆಂಕಟೇಶ್ವರ ಜಾತ್ರೆಯ ಸಂದರ್ಭದಲ್ಲಿ 15 ವರ್ಷಗಳಿಂದ ಹೋಳಿಗೆ ಊಟ ಪ್ರಸಾದ ಕಾರ್ತಿಕ ಮಾಸದಲ್ಲಿ ದೇವಸ್ಥಾನಗಳಲ್ಲಿ ಪ್ರಸಾದ ಸೇವೆ ಆದರೆ ಇವೆಲ್ಲದರಿಗಿಂತ ದೊಡ್ಡ ಸೇವೆ ಎಂದರೆ - ಸರ್ಕಾರಿ ಆಸ್ಪತ್ರೆಯ ಒಳ ರೋಗಿಗಳಿಗೆ ಉಚಿತ ಉಪಹಾರ ಸೇವೆ. ಪ್ರತಿದಿನ ಸಂಜೆ 7:30ಕ್ಕೆ 80ರಿಂದ 100 ಜನರಿಗೆ, ಕೆಲ ದಿನಗಳಲ್ಲಿ 150 ಜನರಿಗೆ ಸಹ ಉಚಿತ ಉಪಹಾರ ನೀಡುತ್ತಿದ್ದಾರೆ. ಒಂದು ದಿನವಲ್ಲ… ಒಂದು ತಿಂಗಳಲ್ಲ… ಇದೀಗ ಈ ಮಹತ್ಕಾರ್ಯಕ್ಕೆ ಒಂದು ವರ್ಷ ಪೂರ್ಣಗೊಳ್ಳುತ್ತಿದೆ -ಇದು ನಿಜವಾಗಿಯೂ ಶ್ಲಾಘನೀಯ ಸಾಧನೆ. ಈ ಸೇವೆಯಲ್ಲಿ ಅವರ ಧರ್ಮಪತ್ನಿ ಶ್ರೀಮತಿ ಅಂಬುಜಮ್ಮ ಅವರು ಸಹ ಸಮಾನವಾಗಿ“ಸಣ್ಣ ಹೋಟೆಲ್‌ನಿಂದ ದೊಡ್ಡ ಹೃದಯದವರೆಗೆ – ಎಸ್.ಎಂ. ಗಂಗಾಧರಯ್ಯ ಅವರ ಪ್ರೇರಣಾದಾಯಕ ಬದುಕು” ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ರಾಮನಗರದ ಸಾಮಾನ್ಯ ಕುಟುಂಬದಲ್ಲಿ ಹುಟ್ಟಿದ *ಎಸ್.ಎಂ. ಗಂಗಾಧರಯ್ಯ* ಅವರ ಜೀವನ ಒಂದು ಸರಳ ಕಥೆಯಲ್ಲ… ಅದು ಹೋರಾಟ, ನೋವು, ಜವಾಬ್ದಾರಿ ಮತ್ತು ಮಾನವೀಯತೆಯ ಅದ್ಭುತ ಸಂಗಮ. ತಂದೆ ಎಸ್.ಎಂ. ಪರಮೇಶ್ವರಯ್ಯ ಹಾಗೂ ತಾಯಿ ಗೌರಮ್ಮ ಅವರು ಚಿಕ್ಕ ಹೋಟೆಲ್ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದರು. ದಿನಗೂಲಿ ಜೀವನ, ಸಣ್ಣ ಆದಾಯ—ಆದರೂ ಮಕ್ಕಳ ವಿದ್ಯಾಭ್ಯಾಸದಲ್ಲಿ ಯಾವುದೇ ತೊಂದರೆ ಬಾರದಂತೆ ನೋಡಿಕೊಂಡರು. ಗಂಗಾಧರಯ್ಯ ಹಾಗೂ ಅವರ ತಂಗಿ ಸುಮಿತ್ರ ಅವರ ಭವಿಷ್ಯವೇ ಅವರ ತಂದೆ-ತಾಯಿಯ ಕನಸು. ಗಂಗಾಧರಯ್ಯ ತಮ್ಮ ಪರಿಶ್ರಮದಿಂದ ಡಿಗ್ರಿ ಶಿಕ್ಷಣವನ್ನು ಪೂರ್ಣಗೊಳಿಸಿದರು. ಇನ್ನೂ ಹೆಚ್ಚಿನ ವಿದ್ಯಾಭ್ಯಾಸ ಮಾಡುವ ಕನಸು ಹೊತ್ತಿದ್ದರು. ಆದರೆ ಜೀವನ ಯಾವಾಗಲೂ ನಮ್ಮ ಯೋಜನೆಗಳಂತೆ ಸಾಗುವುದಿಲ್ಲ. ತಂದೆಯ ಅಕಾಲಿಕ ಮರಣವು ಅವರ ಕನಸುಗಳ ಮೇಲೆ ಮಳೆಹನಿಯಂತೆ ಬಿದ್ದಿತು. *“ತಾನೊಂದು ಬಗೆದರೆ ದೈವವೊಂದು ಬಗೆದಂತೆ” ಎನ್ನುವ* ಮಾತು ಅವರ ಜೀವನದಲ್ಲಿ ನಿಜವಾಯಿತು. ಮನೆಯ ಹಿರಿಯ ಮಗನಾಗಿ ಕುಟುಂಬದ ಎಲ್ಲಾ ಜವಾಬ್ದಾರಿ ಅವರ ಹೆಗಲ ಮೇಲೆ ಬಿತ್ತು. ಆ ನೋವು, ಆ ಹೊಣೆಗಾರಿಕೆಯನ್ನು ಮನದಲ್ಲಿ ಇಟ್ಟುಕೊಂಡು ಅವರು ಹಿಂತಿರುಗಲಿಲ್ಲ. ತಾಯಿ ಗೌರಮ್ಮ ಅವರ ಜೊತೆಗೂಡಿ ಚಿಕ್ಕ ಹೋಟೆಲ್ ಅನ್ನು ಮುಂದುವರಿಸಿದರು. ಕಾಲಕ್ರಮೇಣ, ಆ ಸಣ್ಣ ಹೋಟೆಲ್ *“ದರ್ಶನ್ ಹೋಟೆಲ್* ” ಎಂಬ ಹೆಸರಿಕನಲ್ಲಿ ಬೆಳೆಯಿತು. ಆದರೆ ಬದಲಾಗಿದ್ದು ಕೇವಲ ಹೋಟೆಲ್ ಮಾತ್ರವಲ್ಲ-ಗಂಗಾಧರಯ್ಯ ಅವರ ಮನಸ್ಸು, ಅವರ ಬದುಕಿನ ದೃಷ್ಟಿಕೋನವೂ ಬದಲಾಯಿತು. ಹೋಟೆಲ್ ಬೆಳೆಯುತ್ತಿದ್ದಂತೆ, ಅವರ ಹೃದಯವೂ ದೊಡ್ಡದಾಯಿತು. ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡ ಅವರು ಅನೇಕ ಮಹತ್ವದ ಕಾರ್ಯಗಳನ್ನು ಕೈಗೊಂಡರು: ಉಚಿತ ಸಾಮೂಹಿಕ ವಿವಾಹಗಳನ್ನು ನಡೆಸುವುದು ಎಲ್ಲಾ ಜಾತಿ-ಧರ್ಮದ ಮಂದಿರಗಳು ಮತ್ತು ಮಠಗಳಿಗೆ ಸಹಾಯ ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು ಆಸ್ಪತ್ರೆಯ ಚಿಕಿತ್ಸೆಗೆ ನೆರವು *ವೆಂಕಟೇಶ್ವರ ಜಾತ್ರೆಯ* ಸಂದರ್ಭದಲ್ಲಿ 15 ವರ್ಷಗಳಿಂದ ಹೋಳಿಗೆ ಊಟ ಪ್ರಸಾದ ಕಾರ್ತಿಕ ಮಾಸದಲ್ಲಿ ದೇವಸ್ಥಾನಗಳಲ್ಲಿ ಪ್ರಸಾದ ಸೇವೆ ಆದರೆ ಇವೆಲ್ಲದರಿಗಿಂತ ದೊಡ್ಡ ಸೇವೆ ಎಂದರೆ - ಸರ್ಕಾರಿ ಆಸ್ಪತ್ರೆಯ ಒಳ ರೋಗಿಗಳಿಗೆ ಉಚಿತ ಉಪಹಾರ ಸೇವೆ. ಪ್ರತಿದಿನ ಸಂಜೆ 7:30ಕ್ಕೆ 80ರಿಂದ 100 ಜನರಿಗೆ, ಕೆಲ ದಿನಗಳಲ್ಲಿ 150 ಜನರಿಗೆ ಸಹ ಉಚಿತ ಉಪಹಾರ ನೀಡುತ್ತಿದ್ದಾರೆ. ಒಂದು ದಿನವಲ್ಲ… ಒಂದು ತಿಂಗಳಲ್ಲ… ಇದೀಗ ಈ ಮಹತ್ಕಾರ್ಯಕ್ಕೆ ಒಂದು ವರ್ಷ ಪೂರ್ಣಗೊಳ್ಳುತ್ತಿದೆ -ಇದು ನಿಜವಾಗಿಯೂ ಶ್ಲಾಘನೀಯ ಸಾಧನೆ. ಈ ಸೇವೆಯಲ್ಲಿ ಅವರ ಧರ್ಮಪತ್ನಿ ಶ್ರೀಮತಿ ಅಂಬುಜಮ್ಮ ಅವರು ಸಹ ಸಮಾನವಾಗಿ ಕೈಜೋಡಿಸಿದ್ದಾರೆ. ಅವರಿಬ್ಬರ ಸಹಕಾರವೇ ಈ ಸೇವೆಯ ಬಲ. ಕುಟುಂಬದ ಬೆಂಬಲವೂ ಅದ್ಭುತವೇ ಸರಿ. ಅವರ ಮಕ್ಕಳು ಸಹ ವಿದ್ಯಾಭ್ಯಾಸದಲ್ಲಿ ಮುಂದಿದ್ದಾರೆ- ಮಗ *ದರ್ಶನ್ ಸ್ವಾಮಿ MBBS* ಅಭ್ಯಾಸ ಮಾಡುತ್ತಿದ್ದರೆ, ಮತ್ತೊಬ್ಬ ಮಗ *ಗಣೇಶ್ ಸ್ವಾಮಿ ಇಂಜಿನಿಯರಿಂಗ್* ಕಲಿಯುತ್ತಿದ್ದಾರೆ. ಇದೆ ಗಂಗಾಧರಯ್ಯ ಅವರ ತ್ಯಾಗ ಮತ್ತು ಪರಿಶ್ರಮದ ಫಲ. ಇದಕ್ಕೂ ಮೀರಿದಂತೆ, ಅವರ ಸ್ನೇಹಿತರು-ಸಿಎಂ ಶ್ರೀನಿವಾಸ್, ಸರ್ದಾರ್ ಯಮನೂರಪ್ಪ, ಕನ್ನಿಹಳ್ಳಿ ಚಂದ್ರಶೇಖರ್, ಆಟೋ ವೀರೇಶ್, ಮಡಿವಾಳರ ಅಶೋಕ್, ಸೆರಗಾರ್ ಪರಶುರಾಮ್, ಲಕ್ಷ್ಮಿಪತಿ (ಪಾನ್ ಶಾಪ್ ಪುಟ್ಟಣ್ಣ), ಮಹೇಶ್ ಸ್ವಾಮಿ ಹಾಗೂ *ದರ್ಶನ್ ಹೋಟೆಲ್* ಸಿಬ್ಬಂದಿ-ಇವರ ಸಹಕಾರವೂ ಅಪಾರವಾಗಿದೆ. ಈ ಎಲ್ಲರ ಒಗ್ಗಟ್ಟಿನ ಪ್ರಯತ್ನದಿಂದ ಈ ಸೇವೆಗೆ ಒಂದು ವರ್ಷ ತುಂಬಿರುವುದು ವಿಶೇಷ. ಈ ಸಂದರ್ಭದಲ್ಲಿ ಗಂಗಾಧರಯ್ಯ ಕುಟುಂಬ ಹಾಗೂ ಸ್ನೇಹಿತರು ಈ ಸೇವೆಯನ್ನು ಸ್ಮರಣೀಯವಾಗಿ ಆಚರಿಸುತ್ತಿದ್ದಾರೆ. ಒಂದು ಸತ್ಯ ಇಲ್ಲಿ ಸ್ಪಷ್ಟವಾಗುತ್ತದೆ: ಸಂಪತ್ತು ದೊಡ್ಡದಾಗಿರಬೇಕೆಂದಿಲ್ಲ… ಮನಸ್ಸು ದೊಡ್ಡದಾಗಿರಬೇಕು. ಇಂದು ಗಂಗಾಧರಯ್ಯ ಅವರು ಕೇವಲ ಒಬ್ಬ ಉದ್ಯಮಿ ಅಲ್ಲ… ಅವರು ಒಂದು ಪ್ರೇರಣೆ, ಒಂದು ಮಾನವೀಯತೆ, ಒಂದು ಬದುಕಿನ ಪಾಠ. ಅವರ ಜೀವನ ನಮಗೆ ಹೇಳುವುದು- ನಾವು ಎದುರಿಸುವ ಕಷ್ಟಗಳು ನಮ್ಮನ್ನು ಕುಗ್ಗಿಸಲು ಅಲ್ಲ, ಮತ್ತೊಬ್ಬರ ಬದುಕು ಬೆಳಗಿಸಲು ಹುಟ್ಟಿವೆ. ಇಂತಹ ಅದ್ಭುತ ಜನಪರ ಸೇವೆಗಳನ್ನು ಮಾಡುತ್ತಿರುವ *ಎಸ್.ಎಂ. ಗಂಗಾಧರಯ್ಯ* ಹಾಗೂ ಅವರ ಕುಟುಂಬಕ್ಕೆ ನಮ್ಮ ಹೃದಯಪೂರ್ವಕ ಶುಭಾಶಯಗಳು. ಅವರ ಮಕ್ಕಳ ಭವಿಷ್ಯ ಇನ್ನಷ್ಟು ಉಜ್ವಲವಾಗಲಿ… ಅವರ ಸೇವೆ ಇನ್ನೂ ಅನೇಕ ಜನರ ಬದುಕಿಗೆ ಬೆಳಕು ತರಲಿ… ಇವರಂತಹವರು ಇದ್ದರೆ ಸಮಾಜ ಇನ್ನೂ ಸುಂದರವಾಗುತ್ತದೆ. *ನಾಗರಾಜ್ ಕಲ್ಲಹಲ್ಲಿ* ಕೈಜೋಡಿಸಿದ್ದಾರೆ. ಅವರಿಬ್ಬರ ಸಹಕಾರವೇ ಈ ಸೇವೆಯ ಬಲ. ಕುಟುಂಬದ ಬೆಂಬಲವೂ ಅದ್ಭುತವೇ ಸರಿ. ಅವರ ಮಕ್ಕಳು ಸಹ ವಿದ್ಯಾಭ್ಯಾಸದಲ್ಲಿ ಮುಂದಿದ್ದಾರೆ- ಮಗ ದರ್ಶನ್ ಸ್ವಾಮಿ MBBS ಅಭ್ಯಾಸ ಮಾಡುತ್ತಿದ್ದರೆ, ಮತ್ತೊಬ್ಬ ಮಗ ಗಣೇಶ್ ಸ್ವಾಮಿ ಇಂಜಿನಿಯರಿಂಗ್ ಕಲಿಯುತ್ತಿದ್ದಾರೆ. ಇದು ಗಂಗಾಧರಯ್ಯ ಅವರ ತ್ಯಾಗ ಮತ್ತು ಪರಿಶ್ರಮದ ಫಲ. ಇದಕ್ಕೂ ಮೀರಿದಂತೆ, ಅವರ ಸ್ನೇಹಿತರು-ಸಿಎಂ ಶ್ರೀನಿವಾಸ್, ಸರ್ದಾರ್ ಯಮನೂರಪ್ಪ, ಕನ್ನಿಹಳ್ಳಿ ಚಂದ್ರಶೇಖರ್, ಆಟೋ ವೀರೇಶ್, ಮಡಿವಾಳರ ಅಶೋಕ್, ಸೆರಗಾರ್ ಪರಶುರಾಮ್, ಲಕ್ಷ್ಮಿಪತಿ (ಪಾನ್ ಶಾಪ್ ಪುಟ್ಟಣ್ಣ), ಮಹೇಶ್ ಸ್ವಾಮಿ ಹಾಗೂ ದರ್ಶನ್ ಹೋಟೆಲ್ ಸಿಬ್ಬಂದಿ-ಇವರ ಸಹಕಾರವೂ ಅಪಾರವಾಗಿದೆ. ಈ ಎಲ್ಲರ ಒಗ್ಗಟ್ಟಿನ ಪ್ರಯತ್ನದಿಂದ ಈ ಸೇವೆಗೆ ಒಂದು ವರ್ಷ ತುಂಬಿರುವುದು ವಿಶೇಷ. ಈ ಸಂದರ್ಭದಲ್ಲಿ ಗಂಗಾಧರಯ್ಯ ಕುಟುಂಬ ಹಾಗೂ ಸ್ನೇಹಿತರು ಈ ಸೇವೆಯನ್ನು ಸ್ಮರಣೀಯವಾಗಿ ಆಚರಿಸುತ್ತಿದ್ದಾರೆ. ಒಂದು ಸತ್ಯ ಇಲ್ಲಿ ಸ್ಪಷ್ಟವಾಗುತ್ತದೆ: ಸಂಪತ್ತು ದೊಡ್ಡದಾಗಿರಬೇಕೆಂದಿಲ್ಲ… ಮನಸ್ಸು ದೊಡ್ಡದಾಗಿರಬೇಕು. ಇಂದು ಗಂಗಾಧರಯ್ಯ ಅವರು ಕೇವಲ ಒಬ್ಬ ಉದ್ಯಮಿ ಅಲ್ಲ… ಅವರು ಒಂದು ಪ್ರೇರಣೆ, ಒಂದು ಮಾನವೀಯತೆ, ಒಂದು ಬದುಕಿನ ಪಾಠ. ಅವರ ಜೀವನ ನಮಗೆ ಹೇಳುವುದು- ನಾವು ಎದುರಿಸುವ ಕಷ್ಟಗಳು ನಮ್ಮನ್ನು ಕುಗ್ಗಿಸಲು ಅಲ್ಲ, ಮತ್ತೊಬ್ಬರ ಬದುಕು ಬೆಳಗಿಸಲು ಹುಟ್ಟಿವೆ. ಇಂತಹ ಅದ್ಭುತ ಜನಪರ ಸೇವೆಗಳನ್ನು ಮಾಡುತ್ತಿರುವ *ಎಸ್.ಎಂ. ಗಂಗಾಧರಯ್ಯ* ಹಾಗೂ ಅವರ ಕುಟುಂಬಕ್ಕೆ ನಮ್ಮ ಹೃದಯಪೂರ್ವಕ ಶುಭಾಶಯಗಳು. ಅವರ ಮಕ್ಕಳ ಭವಿಷ್ಯ ಇನ್ನಷ್ಟು ಉಜ್ವಲವಾಗಲಿ… ಅವರ ಸೇವೆ ಇನ್ನೂ ಅನೇಕ ಜನರ ಬದುಕಿಗೆ ಬೆಳಕು ತರಲಿ… ಇವರಂತಹವರು ಇದ್ದರೆ ಸಮಾಜ ಇನ್ನೂ ಸುಂದರವಾಗುತ್ತದೆ. *ನಾಗರಾಜ್ ಕಲ್ಲಹಲ್ಲಿ*
    4
    *“ಸಣ್ಣ ಹೋಟೆಲ್‌ನಿಂದ ದೊಡ್ಡ ಹೃದಯದವರೆಗೆ – ಎಸ್.ಎಂ. ಗಂಗಾಧರಯ್ಯ ಅವರ ಪ್ರೇರಣಾದಾಯಕ ಬದುಕು* ”
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ರಾಮನಗರದ ಸಾಮಾನ್ಯ ಕುಟುಂಬದಲ್ಲಿ ಹುಟ್ಟಿದ *ಎಸ್.ಎಂ. ಗಂಗಾಧರಯ್ಯ* ಅವರ ಜೀವನ ಒಂದು ಸರಳ ಕಥೆಯಲ್ಲ… ಅದು ಹೋರಾಟ, ನೋವು, ಜವಾಬ್ದಾರಿ ಮತ್ತು ಮಾನವೀಯತೆಯ ಅದ್ಭುತ ಸಂಗಮ.
ತಂದೆ *ಎಸ್.ಎಂ. ಪರಮೇಶ್ವರಯ್ಯ* ಹಾಗೂ ತಾಯಿ *ಗೌರಮ್ಮ* ಅವರು ಚಿಕ್ಕ ಹೋಟೆಲ್ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದರು. ದಿನಗೂಲಿ ಜೀವನ, ಸಣ್ಣ ಆದಾಯ—ಆದರೂ ಮಕ್ಕಳ ವಿದ್ಯಾಭ್ಯಾಸದಲ್ಲಿ ಯಾವುದೇ ತೊಂದರೆ ಬಾರದಂತೆ ನೋಡಿಕೊಂಡರು. ಗಂಗಾಧರಯ್ಯ ಹಾಗೂ ಅವರ ತಂಗಿ ಸುಮಿತ್ರ ಅವರ ಭವಿಷ್ಯವೇ ಅವರ ತಂದೆ-ತಾಯಿಯ ಕನಸು.
ಗಂಗಾಧರಯ್ಯ ತಮ್ಮ ಪರಿಶ್ರಮದಿಂದ ಡಿಗ್ರಿ ಶಿಕ್ಷಣವನ್ನು ಪೂರ್ಣಗೊಳಿಸಿದರು. ಇನ್ನೂ ಹೆಚ್ಚಿನ ವಿದ್ಯಾಭ್ಯಾಸ ಮಾಡುವ ಕನಸು ಹೊತ್ತಿದ್ದರು. ಆದರೆ ಜೀವನ ಯಾವಾಗಲೂ ನಮ್ಮ ಯೋಜನೆಗಳಂತೆ ಸಾಗುವುದಿಲ್ಲ. ತಂದೆಯ ಅಕಾಲಿಕ ಮರಣವು ಅವರ ಕನಸುಗಳ ಮೇಲೆ ಮಳೆಹನಿಯಂತೆ ಬಿದ್ದಿತು.
*“ತಾನೊಂದು ಬಗೆದರೆ ದೈವವೊಂದು ಬಗೆದಂತೆ” ಎನ್ನುವ* ಮಾತು ಅವರ ಜೀವನದಲ್ಲಿ ನಿಜವಾಯಿತು.
ಮನೆಯ ಹಿರಿಯ ಮಗನಾಗಿ ಕುಟುಂಬದ ಎಲ್ಲಾ ಜವಾಬ್ದಾರಿ ಅವರ ಹೆಗಲ ಮೇಲೆ ಬಿತ್ತು. ಆ ನೋವು, ಆ ಹೊಣೆಗಾರಿಕೆಯನ್ನು ಮನದಲ್ಲಿ ಇಟ್ಟುಕೊಂಡು ಅವರು ಹಿಂತಿರುಗಲಿಲ್ಲ. ತಾಯಿ *ಗೌರಮ್ಮ* ಅವರ ಜೊತೆಗೂಡಿ ಚಿಕ್ಕ ಹೋಟೆಲ್ ಅನ್ನು ಮುಂದುವರಿಸಿದರು.
ಕಾಲಕ್ರಮೇಣ, ಆ ಸಣ್ಣ ಹೋಟೆಲ್ *“ದರ್ಶನ್ ಹೋಟೆಲ್* ” ಎಂಬ ಹೆಸರಿಕನಲ್ಲಿ ಬೆಳೆಯಿತು. ಆದರೆ ಬದಲಾಗಿದ್ದು ಕೇವಲ ಹೋಟೆಲ್ ಮಾತ್ರವಲ್ಲ-ಗಂಗಾಧರಯ್ಯ ಅವರ ಮನಸ್ಸು, ಅವರ ಬದುಕಿನ ದೃಷ್ಟಿಕೋನವೂ ಬದಲಾಯಿತು.
ಹೋಟೆಲ್ ಬೆಳೆಯುತ್ತಿದ್ದಂತೆ, ಅವರ ಹೃದಯವೂ ದೊಡ್ಡದಾಯಿತು. ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡ ಅವರು ಅನೇಕ ಮಹತ್ವದ ಕಾರ್ಯಗಳನ್ನು ಕೈಗೊಂಡರು:
ಉಚಿತ ಸಾಮೂಹಿಕ ವಿವಾಹಗಳನ್ನು ನಡೆಸುವುದು
ಎಲ್ಲಾ ಜಾತಿ-ಧರ್ಮದ ಮಂದಿರಗಳು ಮತ್ತು ಮಠಗಳಿಗೆ ಸಹಾಯ
ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು
ಆಸ್ಪತ್ರೆಯ ಚಿಕಿತ್ಸೆಗೆ ನೆರವು
ವೆಂಕಟೇಶ್ವರ ಜಾತ್ರೆಯ ಸಂದರ್ಭದಲ್ಲಿ 15 ವರ್ಷಗಳಿಂದ ಹೋಳಿಗೆ ಊಟ ಪ್ರಸಾದ
ಕಾರ್ತಿಕ ಮಾಸದಲ್ಲಿ ದೇವಸ್ಥಾನಗಳಲ್ಲಿ ಪ್ರಸಾದ ಸೇವೆ
ಆದರೆ ಇವೆಲ್ಲದರಿಗಿಂತ ದೊಡ್ಡ ಸೇವೆ ಎಂದರೆ -
ಸರ್ಕಾರಿ ಆಸ್ಪತ್ರೆಯ ಒಳ ರೋಗಿಗಳಿಗೆ ಉಚಿತ ಉಪಹಾರ ಸೇವೆ.
ಪ್ರತಿದಿನ ಸಂಜೆ 7:30ಕ್ಕೆ 80ರಿಂದ 100 ಜನರಿಗೆ, ಕೆಲ ದಿನಗಳಲ್ಲಿ 150 ಜನರಿಗೆ ಸಹ ಉಚಿತ ಉಪಹಾರ ನೀಡುತ್ತಿದ್ದಾರೆ. ಒಂದು ದಿನವಲ್ಲ… ಒಂದು ತಿಂಗಳಲ್ಲ…
ಇದೀಗ ಈ ಮಹತ್ಕಾರ್ಯಕ್ಕೆ ಒಂದು ವರ್ಷ ಪೂರ್ಣಗೊಳ್ಳುತ್ತಿದೆ -ಇದು ನಿಜವಾಗಿಯೂ ಶ್ಲಾಘನೀಯ ಸಾಧನೆ.
ಈ ಸೇವೆಯಲ್ಲಿ ಅವರ ಧರ್ಮಪತ್ನಿ ಶ್ರೀಮತಿ ಅಂಬುಜಮ್ಮ ಅವರು ಸಹ ಸಮಾನವಾಗಿ“ಸಣ್ಣ ಹೋಟೆಲ್‌ನಿಂದ ದೊಡ್ಡ ಹೃದಯದವರೆಗೆ – ಎಸ್.ಎಂ. ಗಂಗಾಧರಯ್ಯ ಅವರ ಪ್ರೇರಣಾದಾಯಕ ಬದುಕು”
ವಿಜಯನಗರ ಜಿಲ್ಲೆಯ ಹಗರಿಬೊಮ್ಮನಹಳ್ಳಿ ತಾಲೂಕಿನ ರಾಮನಗರದ ಸಾಮಾನ್ಯ ಕುಟುಂಬದಲ್ಲಿ ಹುಟ್ಟಿದ *ಎಸ್.ಎಂ. ಗಂಗಾಧರಯ್ಯ* ಅವರ ಜೀವನ ಒಂದು ಸರಳ ಕಥೆಯಲ್ಲ… ಅದು ಹೋರಾಟ, ನೋವು, ಜವಾಬ್ದಾರಿ ಮತ್ತು ಮಾನವೀಯತೆಯ ಅದ್ಭುತ ಸಂಗಮ.
ತಂದೆ ಎಸ್.ಎಂ. ಪರಮೇಶ್ವರಯ್ಯ ಹಾಗೂ ತಾಯಿ ಗೌರಮ್ಮ ಅವರು ಚಿಕ್ಕ ಹೋಟೆಲ್ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದರು. ದಿನಗೂಲಿ ಜೀವನ, ಸಣ್ಣ ಆದಾಯ—ಆದರೂ ಮಕ್ಕಳ ವಿದ್ಯಾಭ್ಯಾಸದಲ್ಲಿ ಯಾವುದೇ ತೊಂದರೆ ಬಾರದಂತೆ ನೋಡಿಕೊಂಡರು. ಗಂಗಾಧರಯ್ಯ ಹಾಗೂ ಅವರ ತಂಗಿ ಸುಮಿತ್ರ ಅವರ ಭವಿಷ್ಯವೇ ಅವರ ತಂದೆ-ತಾಯಿಯ ಕನಸು.
ಗಂಗಾಧರಯ್ಯ ತಮ್ಮ ಪರಿಶ್ರಮದಿಂದ ಡಿಗ್ರಿ ಶಿಕ್ಷಣವನ್ನು ಪೂರ್ಣಗೊಳಿಸಿದರು. ಇನ್ನೂ ಹೆಚ್ಚಿನ ವಿದ್ಯಾಭ್ಯಾಸ ಮಾಡುವ ಕನಸು ಹೊತ್ತಿದ್ದರು. ಆದರೆ ಜೀವನ ಯಾವಾಗಲೂ ನಮ್ಮ ಯೋಜನೆಗಳಂತೆ ಸಾಗುವುದಿಲ್ಲ. ತಂದೆಯ ಅಕಾಲಿಕ ಮರಣವು ಅವರ ಕನಸುಗಳ ಮೇಲೆ ಮಳೆಹನಿಯಂತೆ ಬಿದ್ದಿತು.
*“ತಾನೊಂದು ಬಗೆದರೆ ದೈವವೊಂದು ಬಗೆದಂತೆ” ಎನ್ನುವ* ಮಾತು ಅವರ ಜೀವನದಲ್ಲಿ ನಿಜವಾಯಿತು.
ಮನೆಯ ಹಿರಿಯ ಮಗನಾಗಿ ಕುಟುಂಬದ ಎಲ್ಲಾ ಜವಾಬ್ದಾರಿ ಅವರ ಹೆಗಲ ಮೇಲೆ ಬಿತ್ತು. ಆ ನೋವು, ಆ ಹೊಣೆಗಾರಿಕೆಯನ್ನು ಮನದಲ್ಲಿ ಇಟ್ಟುಕೊಂಡು ಅವರು ಹಿಂತಿರುಗಲಿಲ್ಲ. ತಾಯಿ ಗೌರಮ್ಮ ಅವರ ಜೊತೆಗೂಡಿ ಚಿಕ್ಕ ಹೋಟೆಲ್ ಅನ್ನು ಮುಂದುವರಿಸಿದರು.
ಕಾಲಕ್ರಮೇಣ, ಆ ಸಣ್ಣ ಹೋಟೆಲ್ *“ದರ್ಶನ್ ಹೋಟೆಲ್* ” ಎಂಬ ಹೆಸರಿಕನಲ್ಲಿ ಬೆಳೆಯಿತು. ಆದರೆ ಬದಲಾಗಿದ್ದು ಕೇವಲ ಹೋಟೆಲ್ ಮಾತ್ರವಲ್ಲ-ಗಂಗಾಧರಯ್ಯ ಅವರ ಮನಸ್ಸು, ಅವರ ಬದುಕಿನ ದೃಷ್ಟಿಕೋನವೂ ಬದಲಾಯಿತು.
ಹೋಟೆಲ್ ಬೆಳೆಯುತ್ತಿದ್ದಂತೆ, ಅವರ ಹೃದಯವೂ ದೊಡ್ಡದಾಯಿತು. ಸಮಾಜಮುಖಿ ಕೆಲಸಗಳಲ್ಲಿ ತೊಡಗಿಕೊಂಡ ಅವರು ಅನೇಕ ಮಹತ್ವದ ಕಾರ್ಯಗಳನ್ನು ಕೈಗೊಂಡರು:
ಉಚಿತ ಸಾಮೂಹಿಕ ವಿವಾಹಗಳನ್ನು ನಡೆಸುವುದು
ಎಲ್ಲಾ ಜಾತಿ-ಧರ್ಮದ ಮಂದಿರಗಳು ಮತ್ತು ಮಠಗಳಿಗೆ ಸಹಾಯ
ಬಡ ವಿದ್ಯಾರ್ಥಿಗಳಿಗೆ ಆರ್ಥಿಕ ನೆರವು
ಆಸ್ಪತ್ರೆಯ ಚಿಕಿತ್ಸೆಗೆ ನೆರವು
*ವೆಂಕಟೇಶ್ವರ ಜಾತ್ರೆಯ* ಸಂದರ್ಭದಲ್ಲಿ 15 ವರ್ಷಗಳಿಂದ ಹೋಳಿಗೆ ಊಟ ಪ್ರಸಾದ
ಕಾರ್ತಿಕ ಮಾಸದಲ್ಲಿ ದೇವಸ್ಥಾನಗಳಲ್ಲಿ ಪ್ರಸಾದ ಸೇವೆ
ಆದರೆ ಇವೆಲ್ಲದರಿಗಿಂತ ದೊಡ್ಡ ಸೇವೆ ಎಂದರೆ -
ಸರ್ಕಾರಿ ಆಸ್ಪತ್ರೆಯ ಒಳ ರೋಗಿಗಳಿಗೆ ಉಚಿತ ಉಪಹಾರ ಸೇವೆ.
ಪ್ರತಿದಿನ ಸಂಜೆ 7:30ಕ್ಕೆ 80ರಿಂದ 100 ಜನರಿಗೆ, ಕೆಲ ದಿನಗಳಲ್ಲಿ 150 ಜನರಿಗೆ ಸಹ ಉಚಿತ ಉಪಹಾರ ನೀಡುತ್ತಿದ್ದಾರೆ. ಒಂದು ದಿನವಲ್ಲ… ಒಂದು ತಿಂಗಳಲ್ಲ…
ಇದೀಗ ಈ ಮಹತ್ಕಾರ್ಯಕ್ಕೆ ಒಂದು ವರ್ಷ ಪೂರ್ಣಗೊಳ್ಳುತ್ತಿದೆ -ಇದು ನಿಜವಾಗಿಯೂ ಶ್ಲಾಘನೀಯ ಸಾಧನೆ.
ಈ ಸೇವೆಯಲ್ಲಿ ಅವರ ಧರ್ಮಪತ್ನಿ ಶ್ರೀಮತಿ ಅಂಬುಜಮ್ಮ ಅವರು ಸಹ ಸಮಾನವಾಗಿ ಕೈಜೋಡಿಸಿದ್ದಾರೆ. ಅವರಿಬ್ಬರ ಸಹಕಾರವೇ ಈ ಸೇವೆಯ ಬಲ.
ಕುಟುಂಬದ ಬೆಂಬಲವೂ ಅದ್ಭುತವೇ ಸರಿ. ಅವರ ಮಕ್ಕಳು ಸಹ ವಿದ್ಯಾಭ್ಯಾಸದಲ್ಲಿ ಮುಂದಿದ್ದಾರೆ-
ಮಗ *ದರ್ಶನ್ ಸ್ವಾಮಿ MBBS* ಅಭ್ಯಾಸ ಮಾಡುತ್ತಿದ್ದರೆ, ಮತ್ತೊಬ್ಬ ಮಗ *ಗಣೇಶ್ ಸ್ವಾಮಿ ಇಂಜಿನಿಯರಿಂಗ್* ಕಲಿಯುತ್ತಿದ್ದಾರೆ. ಇದೆ ಗಂಗಾಧರಯ್ಯ ಅವರ ತ್ಯಾಗ ಮತ್ತು ಪರಿಶ್ರಮದ ಫಲ.
ಇದಕ್ಕೂ ಮೀರಿದಂತೆ, ಅವರ ಸ್ನೇಹಿತರು-ಸಿಎಂ ಶ್ರೀನಿವಾಸ್, ಸರ್ದಾರ್ ಯಮನೂರಪ್ಪ, ಕನ್ನಿಹಳ್ಳಿ ಚಂದ್ರಶೇಖರ್, ಆಟೋ ವೀರೇಶ್, ಮಡಿವಾಳರ ಅಶೋಕ್, ಸೆರಗಾರ್ ಪರಶುರಾಮ್, ಲಕ್ಷ್ಮಿಪತಿ (ಪಾನ್ ಶಾಪ್ ಪುಟ್ಟಣ್ಣ), ಮಹೇಶ್ ಸ್ವಾಮಿ ಹಾಗೂ *ದರ್ಶನ್ ಹೋಟೆಲ್* ಸಿಬ್ಬಂದಿ-ಇವರ ಸಹಕಾರವೂ ಅಪಾರವಾಗಿದೆ.
ಈ ಎಲ್ಲರ ಒಗ್ಗಟ್ಟಿನ ಪ್ರಯತ್ನದಿಂದ ಈ ಸೇವೆಗೆ ಒಂದು ವರ್ಷ ತುಂಬಿರುವುದು ವಿಶೇಷ. ಈ ಸಂದರ್ಭದಲ್ಲಿ ಗಂಗಾಧರಯ್ಯ ಕುಟುಂಬ ಹಾಗೂ ಸ್ನೇಹಿತರು ಈ ಸೇವೆಯನ್ನು ಸ್ಮರಣೀಯವಾಗಿ ಆಚರಿಸುತ್ತಿದ್ದಾರೆ.
ಒಂದು ಸತ್ಯ ಇಲ್ಲಿ ಸ್ಪಷ್ಟವಾಗುತ್ತದೆ:
ಸಂಪತ್ತು ದೊಡ್ಡದಾಗಿರಬೇಕೆಂದಿಲ್ಲ… ಮನಸ್ಸು ದೊಡ್ಡದಾಗಿರಬೇಕು.
ಇಂದು ಗಂಗಾಧರಯ್ಯ ಅವರು ಕೇವಲ ಒಬ್ಬ ಉದ್ಯಮಿ ಅಲ್ಲ…
ಅವರು ಒಂದು ಪ್ರೇರಣೆ, ಒಂದು ಮಾನವೀಯತೆ, ಒಂದು ಬದುಕಿನ ಪಾಠ.
ಅವರ ಜೀವನ ನಮಗೆ ಹೇಳುವುದು-
ನಾವು ಎದುರಿಸುವ ಕಷ್ಟಗಳು ನಮ್ಮನ್ನು ಕುಗ್ಗಿಸಲು ಅಲ್ಲ, ಮತ್ತೊಬ್ಬರ ಬದುಕು ಬೆಳಗಿಸಲು ಹುಟ್ಟಿವೆ.
ಇಂತಹ ಅದ್ಭುತ ಜನಪರ ಸೇವೆಗಳನ್ನು ಮಾಡುತ್ತಿರುವ *ಎಸ್.ಎಂ. ಗಂಗಾಧರಯ್ಯ* ಹಾಗೂ ಅವರ ಕುಟುಂಬಕ್ಕೆ ನಮ್ಮ ಹೃದಯಪೂರ್ವಕ ಶುಭಾಶಯಗಳು.
ಅವರ ಮಕ್ಕಳ ಭವಿಷ್ಯ ಇನ್ನಷ್ಟು ಉಜ್ವಲವಾಗಲಿ…
ಅವರ ಸೇವೆ ಇನ್ನೂ ಅನೇಕ ಜನರ ಬದುಕಿಗೆ ಬೆಳಕು ತರಲಿ…
ಇವರಂತಹವರು ಇದ್ದರೆ ಸಮಾಜ ಇನ್ನೂ ಸುಂದರವಾಗುತ್ತದೆ.
*ನಾಗರಾಜ್ ಕಲ್ಲಹಲ್ಲಿ* ಕೈಜೋಡಿಸಿದ್ದಾರೆ. ಅವರಿಬ್ಬರ ಸಹಕಾರವೇ ಈ ಸೇವೆಯ ಬಲ.
ಕುಟುಂಬದ ಬೆಂಬಲವೂ ಅದ್ಭುತವೇ ಸರಿ. ಅವರ ಮಕ್ಕಳು ಸಹ ವಿದ್ಯಾಭ್ಯಾಸದಲ್ಲಿ ಮುಂದಿದ್ದಾರೆ-
ಮಗ ದರ್ಶನ್ ಸ್ವಾಮಿ MBBS ಅಭ್ಯಾಸ ಮಾಡುತ್ತಿದ್ದರೆ, ಮತ್ತೊಬ್ಬ ಮಗ ಗಣೇಶ್ ಸ್ವಾಮಿ ಇಂಜಿನಿಯರಿಂಗ್ ಕಲಿಯುತ್ತಿದ್ದಾರೆ. ಇದು ಗಂಗಾಧರಯ್ಯ ಅವರ ತ್ಯಾಗ ಮತ್ತು ಪರಿಶ್ರಮದ ಫಲ.
ಇದಕ್ಕೂ ಮೀರಿದಂತೆ, ಅವರ ಸ್ನೇಹಿತರು-ಸಿಎಂ ಶ್ರೀನಿವಾಸ್, ಸರ್ದಾರ್ ಯಮನೂರಪ್ಪ, ಕನ್ನಿಹಳ್ಳಿ ಚಂದ್ರಶೇಖರ್, ಆಟೋ ವೀರೇಶ್, ಮಡಿವಾಳರ ಅಶೋಕ್, ಸೆರಗಾರ್ ಪರಶುರಾಮ್, ಲಕ್ಷ್ಮಿಪತಿ (ಪಾನ್ ಶಾಪ್ ಪುಟ್ಟಣ್ಣ), ಮಹೇಶ್ ಸ್ವಾಮಿ ಹಾಗೂ ದರ್ಶನ್ ಹೋಟೆಲ್ ಸಿಬ್ಬಂದಿ-ಇವರ ಸಹಕಾರವೂ ಅಪಾರವಾಗಿದೆ.
ಈ ಎಲ್ಲರ ಒಗ್ಗಟ್ಟಿನ ಪ್ರಯತ್ನದಿಂದ ಈ ಸೇವೆಗೆ ಒಂದು ವರ್ಷ ತುಂಬಿರುವುದು ವಿಶೇಷ. ಈ ಸಂದರ್ಭದಲ್ಲಿ ಗಂಗಾಧರಯ್ಯ ಕುಟುಂಬ ಹಾಗೂ ಸ್ನೇಹಿತರು ಈ ಸೇವೆಯನ್ನು ಸ್ಮರಣೀಯವಾಗಿ ಆಚರಿಸುತ್ತಿದ್ದಾರೆ.
ಒಂದು ಸತ್ಯ ಇಲ್ಲಿ ಸ್ಪಷ್ಟವಾಗುತ್ತದೆ:
ಸಂಪತ್ತು ದೊಡ್ಡದಾಗಿರಬೇಕೆಂದಿಲ್ಲ… ಮನಸ್ಸು ದೊಡ್ಡದಾಗಿರಬೇಕು.
ಇಂದು ಗಂಗಾಧರಯ್ಯ ಅವರು ಕೇವಲ ಒಬ್ಬ ಉದ್ಯಮಿ ಅಲ್ಲ…
ಅವರು ಒಂದು ಪ್ರೇರಣೆ, ಒಂದು ಮಾನವೀಯತೆ, ಒಂದು ಬದುಕಿನ ಪಾಠ.
ಅವರ ಜೀವನ ನಮಗೆ ಹೇಳುವುದು-
ನಾವು ಎದುರಿಸುವ ಕಷ್ಟಗಳು ನಮ್ಮನ್ನು ಕುಗ್ಗಿಸಲು ಅಲ್ಲ, ಮತ್ತೊಬ್ಬರ ಬದುಕು ಬೆಳಗಿಸಲು ಹುಟ್ಟಿವೆ.
ಇಂತಹ ಅದ್ಭುತ ಜನಪರ ಸೇವೆಗಳನ್ನು ಮಾಡುತ್ತಿರುವ *ಎಸ್.ಎಂ. ಗಂಗಾಧರಯ್ಯ* ಹಾಗೂ ಅವರ ಕುಟುಂಬಕ್ಕೆ ನಮ್ಮ ಹೃದಯಪೂರ್ವಕ ಶುಭಾಶಯಗಳು.
ಅವರ ಮಕ್ಕಳ ಭವಿಷ್ಯ ಇನ್ನಷ್ಟು ಉಜ್ವಲವಾಗಲಿ…
ಅವರ ಸೇವೆ ಇನ್ನೂ ಅನೇಕ ಜನರ ಬದುಕಿಗೆ ಬೆಳಕು ತರಲಿ…
ಇವರಂತಹವರು ಇದ್ದರೆ ಸಮಾಜ ಇನ್ನೂ ಸುಂದರವಾಗುತ್ತದೆ.
*ನಾಗರಾಜ್ ಕಲ್ಲಹಲ್ಲಿ*
    user_Nagaraja kallhalli
    Nagaraja kallhalli
    Content Creator (YouTuber) ಹಗರಿಬೊಮ್ಮನಹಳ್ಳಿ, ವಿಜಯನಗರ, ಕರ್ನಾಟಕ•
    3 hrs ago
  • ಬಸವಕಲ್ಯಾಣ: ರಸ್ತೆ ಮಧ್ಯದ ಡಿವೈಡರಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ರಾಜೇಶ್ವರ ಗ್ರಾಮದ ಬಳಿ ಜರುಗಿದೆ
    1
    ಬಸವಕಲ್ಯಾಣ: ರಸ್ತೆ ಮಧ್ಯದ ಡಿವೈಡರಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟ ಘಟನೆ ತಾಲೂಕಿನ ರಾಜೇಶ್ವರ ಗ್ರಾಮದ ಬಳಿ ಜರುಗಿದೆ
    user_Udayakumar Mule
    Udayakumar Mule
    ವರದಿಗಾರ Basavakalyan, Bidar•
    57 min ago
  • ಮದ್ದೇಬಿಹಾಳ ಪುರಸಭೆಯ ಮುಖ್ಯ ಅಧಿಕಾರಿಗಳ ನಿರ್ಲಕ್ಷದಿಂದ ವಾರ್ಡ್ ನಂಬರ್ 10 11 ರಲ್ಲಿ ಕೊಳಚೆ ನಿರ್ಮೂಲನೆ ಮಾಡುವುದಾಗಿ ಹೇಳಿಕೊಂಡು ತಿರುಗಾಡುತ್ತಿರುವ ಮುಖ್ಯ ಅಧಿಕಾರಿಗಳು ಕೊಳಚೆ ನೀರನ್ನು ಕುಡಿಸುತ್ತಿದ್ದಾರೆ ಬಡ ಜನರಿಗೆ ಇದು ಮುದ್ದೇಬಾಳ್ ಪುರಸಭೆಯ ಮುಖ್ಯ ಅಧಿಕಾರಿಗಳ ನಿರ್ಲಕ್ಷ್ಯ
    1
    ಮದ್ದೇಬಿಹಾಳ ಪುರಸಭೆಯ ಮುಖ್ಯ ಅಧಿಕಾರಿಗಳ ನಿರ್ಲಕ್ಷದಿಂದ ವಾರ್ಡ್ ನಂಬರ್ 10 11 ರಲ್ಲಿ ಕೊಳಚೆ ನಿರ್ಮೂಲನೆ ಮಾಡುವುದಾಗಿ ಹೇಳಿಕೊಂಡು ತಿರುಗಾಡುತ್ತಿರುವ ಮುಖ್ಯ ಅಧಿಕಾರಿಗಳು ಕೊಳಚೆ ನೀರನ್ನು ಕುಡಿಸುತ್ತಿದ್ದಾರೆ ಬಡ ಜನರಿಗೆ ಇದು ಮುದ್ದೇಬಾಳ್ ಪುರಸಭೆಯ ಮುಖ್ಯ ಅಧಿಕಾರಿಗಳ ನಿರ್ಲಕ್ಷ್ಯ
    user_Sharanugouda Patil
    Sharanugouda Patil
    ಮುದ್ದೇಬಿಹಾಳ, ವಿಜಯಪುರ, ಕರ್ನಾಟಕ•
    17 hrs ago
  • *ಅಮೂಲ್ಯ ಸ್ನೇಹಕ್ಕೆ ಒಂದು ಹೃದಯಸ್ಪರ್ಶಿ ನಮನ - ಸಿ.ಎಂ. ಶ್ರೀನಿವಾಸ್ ಅವರಿಗೆ ಜನ್ಮದಿನದ ಶುಭಾಶಯಗಳು* ಮಾನವನ ಜೀವನದಲ್ಲಿ ಹಲವು ಸಂಬಂಧಗಳು ಬರುತ್ತವೆ, ಹೋಗುತ್ತವೆ. ಆದರೆ ಕೆಲವು ಸಂಬಂಧಗಳು ಕಾಲವನ್ನು ಮೀರಿ, ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತವೆ. ಅಂತಹ ಅಪರೂಪದ, ಅಮೂಲ್ಯ ಸ್ನೇಹದ ಪ್ರತಿರೂಪವೇ *ಸಿ.ಎಂ. ಶ್ರೀನಿವಾಸ್.* ತಮ್ಮ ಪ್ರಾಣಕ್ಕಿಂತಲೂ ಅಮೂಲ್ಯನಾದ ಆತ್ಮೀಯ ಗೆಳೆಯನಿಗೆ ಜನ್ಮದಿನದ ಶುಭಾಶಯಗಳನ್ನು ತಿಳಿಸುತ್ತಾ, ಸ್ನೇಹಿತ *ಸರ್ದಾರ್ ಯಮನೂರಪ್ಪ* ಅವರು ಹೃದಯ ತುಂಬಿದ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ. ಅವರ ಮಾತುಗಳಲ್ಲಿ ವ್ಯಕ್ತವಾಗುವ ಸ್ನೇಹದ ಆಳ, ನಂಬಿಕೆ ಮತ್ತು ಪ್ರೀತಿ ನಿಜಕ್ಕೂ ಮನಸ್ಸನ್ನು ತಟ್ಟುತ್ತದೆ. ನಂಬಿಕೆ, ಒಲವು ಮತ್ತು ಅಪ್ಪಣೆಯ ಪ್ರತೀಕ “ನಿನ್ನ ಹೆಸರು ಕೇಳುತ್ತಿದ್ದಂತೆ ನನ್ನ ಮನಸ್ಸಿಗೆ ಬರುವ ಮೊದಲ ಭಾವನೆ ನಂಬಿಕೆ, ಒಲವು ಮತ್ತು ಅಪ್ಪಣೆ” ಎನ್ನುವ ಮಾತುಗಳು, *ಶ್ರೀನಿವಾಸ್* ಅವರ ವ್ಯಕ್ತಿತ್ವವನ್ನು ಸ್ಪಷ್ಟವಾಗಿ ವಿವರಿಸುತ್ತವೆ. ಬಾಲ್ಯದ ಆ ಚಿನ್ನದ ದಿನಗಳಿಂದ ಇಂದಿನವರೆಗೂ, ಇಬ್ಬರ ಸ್ನೇಹವು ಅನೇಕ ನೆನಪುಗಳ ಅಮೂಲ್ಯ ಸಂಗ್ರಹವಾಗಿದೆ. ಧೈರ್ಯ ಮತ್ತು ಮಂದಹಾಸದ ವ್ಯಕ್ತಿತ್ವ ಶ್ರೀನಿವಾಸ್ ಅವರ ಧೈರ್ಯವು ಅವರ ಗುರುತು. ಎಷ್ಟೇ ಸಂಕಷ್ಟಗಳಿದ್ದರೂ, ಮುಖದಲ್ಲಿ ಸದಾ ಮಂದಹಾಸ ಇಡುವ ಗುಣವು ಸಾಮಾನ್ಯವಲ್ಲ. ನೋವುಗಳನ್ನು ಮನಸ್ಸಿನಲ್ಲಿ ಹೊತ್ತುಕೊಂಡು, ಹೊರಗೆ ಸಂತೋಷವನ್ನು ಹಂಚುವ ಮನೋಭಾವವು ಮಹತ್ವದ ಮನಸ್ಸಿನ ಲಕ್ಷಣವಾಗಿದೆ. "ನಿಸ್ವಾರ್ಥ ಸ್ನೇಹದ ಸಾಗರ" ಅವರ ಹೃದಯವು ಒಲವಿನ ಸಾಗರ. ನಿಸ್ವಾರ್ಥ ಸ್ನೇಹ, ಸಹಾಯ ಮನೋಭಾವ ಮತ್ತು ಪ್ರೀತಿಯಿಂದ ತುಂಬಿರುವ ಅವರ ವ್ಯಕ್ತಿತ್ವವು ಎಲ್ಲರ ಮನಸ್ಸನ್ನು ಗೆಲ್ಲುತ್ತದೆ. ಮಾತಿನಲ್ಲಿ ಯಾವ ಕ್ಷಣಕ್ಕೂ ಖಾಲಿಯಾಗದ, ಸದಾ ಬೆಂಬಲ ನೀಡುವ ಸ್ನೇಹಿತನಾಗಿ ಅವರು ವಿಶೇಷ ಸ್ಥಾನ ಪಡೆದಿದ್ದಾರೆ. ಹೃದಯದ ಆಶಯಗಳು ಮತ್ತು ಹಾರೈಕೆಗಳು ಈ ವಿಶೇಷ ದಿನದಂದು, ಸ್ನೇಹಿತ ಯಮನೂರಪ್ಪ ಅವರು ತಮ್ಮ ಹೃದಯದ ಆಶಯಗಳನ್ನು ಹಂಚಿಕೊಂಡಿದ್ದಾರೆ: ನೂರು ವಸಂತಗಳು ಅವರ ಜೀವನದಲ್ಲಿ ಹೂವಿನಂತೆ ಅರಳಲಿ ಅವರ ಮುಖದ ನಗು ಎಂದಿಗೂ ಮಾಸದಿರಲಿ ಎಲ್ಲಾ ಕನಸುಗಳು ನಿಜವಾಗಲಿ ಜೀವನ ಸದಾ ಸಂತೋಷದಿಂದ ತುಂಬಿರಲಿ ಇವರ ಸ್ನೇಹವು ಕೇವಲ ಈ ಜನ್ಮಕ್ಕೆ ಮಾತ್ರವಲ್ಲ, ಮುಂದಿನ ಜನ್ಮಗಳಿಗೂ ಮುಂದುವರಿಯಲಿ ಎಂಬುದು ಅವರ ಹೃದಯದ ಆಳವಾದ ಆಶಯವಾಗಿದೆ. ಸ್ನೇಹಕ್ಕಿಂತ ಹೆಚ್ಚು - ಸಹೋದರತ್ವ “ನೀನು ನನ್ನ ಗೆಳೆಯನಲ್ಲ, ನನ್ನ ಒಡಹುಟ್ಟಿದ ಸಹೋದರ” ಎನ್ನುವ ಮಾತು, ಈ ಸಂಬಂಧದ ಮಹತ್ವವನ್ನು ಮತ್ತಷ್ಟು ಎತ್ತಿಹಿಡಿಯುತ್ತದೆ. ಇದು ಕೇವಲ ಸ್ನೇಹವಲ್ಲ, ರಕ್ತಸಂಬಂಧಕ್ಕಿಂತಲೂ ಗಟ್ಟಿಯಾದ ಬಂಧ. ಜನ್ಮದಿನದ ಶುಭಾಶಯ ಹೇಳುವುದು ಕೇವಲ ಆಚರಣೆ ಅಲ್ಲ, ಅದು ಹೃದಯದ ಭಾವನೆ. ಸಿ.ಎಂ. ಶ್ರೀನಿವಾಸ್ ಅವರಂತಹ ಸ್ನೇಹಿತನಿಗೆ ಸಲ್ಲಿಸುವ ಈ ಪ್ರೀತಿಯ ನಮನ, ನಿಜಕ್ಕೂ ಎಲ್ಲರಿಗೂ ಪ್ರೇರಣೆಯಾಗಿದೆ. ಹೃದಯ ತುಂಬಿದ ಪ್ರೀತಿ ಮತ್ತು ಗೌರವದೊಂದಿಗೆ - *ಸಿ.ಎಂ. ಶ್ರೀನಿವಾಸ್* ಅವರಿಗೆ ಜನ್ಮದಿನದ ಅನಂತ ಶುಭಾಶಯಗಳು. 🩷🎂 ✍️ ಸರ್ದಾರ್ ಯಮನೂರಪ್ಪ ವಿಜಯ್ ಸಾಕ್ಷಿ ವರದಿಗಾರರು ರಾಮನಗರ, ಹಗರಿಬೊಮ್ಮನಹಳ್ಳಿ, ವಿಜಯನಗರ ಜಿಲ್ಲೆ *ನಾಗರಾಜ್ ಕಲ್ಲಹಳ್ಳಿ*
    3
    *ಅಮೂಲ್ಯ ಸ್ನೇಹಕ್ಕೆ ಒಂದು ಹೃದಯಸ್ಪರ್ಶಿ ನಮನ - ಸಿ.ಎಂ. ಶ್ರೀನಿವಾಸ್ ಅವರಿಗೆ ಜನ್ಮದಿನದ ಶುಭಾಶಯಗಳು* 
ಮಾನವನ ಜೀವನದಲ್ಲಿ ಹಲವು ಸಂಬಂಧಗಳು ಬರುತ್ತವೆ, ಹೋಗುತ್ತವೆ. ಆದರೆ ಕೆಲವು ಸಂಬಂಧಗಳು ಕಾಲವನ್ನು ಮೀರಿ, ಹೃದಯದಲ್ಲಿ ಶಾಶ್ವತವಾಗಿ ಉಳಿಯುತ್ತವೆ. ಅಂತಹ ಅಪರೂಪದ, ಅಮೂಲ್ಯ ಸ್ನೇಹದ ಪ್ರತಿರೂಪವೇ *ಸಿ.ಎಂ. ಶ್ರೀನಿವಾಸ್.* 
ತಮ್ಮ ಪ್ರಾಣಕ್ಕಿಂತಲೂ ಅಮೂಲ್ಯನಾದ ಆತ್ಮೀಯ ಗೆಳೆಯನಿಗೆ ಜನ್ಮದಿನದ ಶುಭಾಶಯಗಳನ್ನು ತಿಳಿಸುತ್ತಾ, ಸ್ನೇಹಿತ *ಸರ್ದಾರ್ ಯಮನೂರಪ್ಪ* ಅವರು ಹೃದಯ ತುಂಬಿದ ಭಾವನೆಗಳನ್ನು ವ್ಯಕ್ತಪಡಿಸಿದ್ದಾರೆ. ಅವರ ಮಾತುಗಳಲ್ಲಿ ವ್ಯಕ್ತವಾಗುವ ಸ್ನೇಹದ ಆಳ, ನಂಬಿಕೆ ಮತ್ತು ಪ್ರೀತಿ ನಿಜಕ್ಕೂ ಮನಸ್ಸನ್ನು ತಟ್ಟುತ್ತದೆ.
ನಂಬಿಕೆ, ಒಲವು ಮತ್ತು ಅಪ್ಪಣೆಯ ಪ್ರತೀಕ
“ನಿನ್ನ ಹೆಸರು ಕೇಳುತ್ತಿದ್ದಂತೆ ನನ್ನ ಮನಸ್ಸಿಗೆ ಬರುವ ಮೊದಲ ಭಾವನೆ ನಂಬಿಕೆ, ಒಲವು ಮತ್ತು ಅಪ್ಪಣೆ” ಎನ್ನುವ ಮಾತುಗಳು, *ಶ್ರೀನಿವಾಸ್* ಅವರ ವ್ಯಕ್ತಿತ್ವವನ್ನು ಸ್ಪಷ್ಟವಾಗಿ ವಿವರಿಸುತ್ತವೆ. ಬಾಲ್ಯದ ಆ ಚಿನ್ನದ ದಿನಗಳಿಂದ ಇಂದಿನವರೆಗೂ, ಇಬ್ಬರ ಸ್ನೇಹವು ಅನೇಕ ನೆನಪುಗಳ ಅಮೂಲ್ಯ ಸಂಗ್ರಹವಾಗಿದೆ.
ಧೈರ್ಯ ಮತ್ತು ಮಂದಹಾಸದ ವ್ಯಕ್ತಿತ್ವ
ಶ್ರೀನಿವಾಸ್ ಅವರ ಧೈರ್ಯವು ಅವರ ಗುರುತು. ಎಷ್ಟೇ ಸಂಕಷ್ಟಗಳಿದ್ದರೂ, ಮುಖದಲ್ಲಿ ಸದಾ ಮಂದಹಾಸ ಇಡುವ ಗುಣವು ಸಾಮಾನ್ಯವಲ್ಲ. ನೋವುಗಳನ್ನು ಮನಸ್ಸಿನಲ್ಲಿ ಹೊತ್ತುಕೊಂಡು, ಹೊರಗೆ ಸಂತೋಷವನ್ನು ಹಂಚುವ ಮನೋಭಾವವು ಮಹತ್ವದ ಮನಸ್ಸಿನ ಲಕ್ಷಣವಾಗಿದೆ.
"ನಿಸ್ವಾರ್ಥ ಸ್ನೇಹದ ಸಾಗರ"
ಅವರ ಹೃದಯವು ಒಲವಿನ ಸಾಗರ. ನಿಸ್ವಾರ್ಥ ಸ್ನೇಹ, ಸಹಾಯ ಮನೋಭಾವ ಮತ್ತು ಪ್ರೀತಿಯಿಂದ ತುಂಬಿರುವ ಅವರ ವ್ಯಕ್ತಿತ್ವವು ಎಲ್ಲರ ಮನಸ್ಸನ್ನು ಗೆಲ್ಲುತ್ತದೆ. ಮಾತಿನಲ್ಲಿ ಯಾವ ಕ್ಷಣಕ್ಕೂ ಖಾಲಿಯಾಗದ, ಸದಾ ಬೆಂಬಲ ನೀಡುವ ಸ್ನೇಹಿತನಾಗಿ ಅವರು ವಿಶೇಷ ಸ್ಥಾನ ಪಡೆದಿದ್ದಾರೆ.
ಹೃದಯದ ಆಶಯಗಳು ಮತ್ತು ಹಾರೈಕೆಗಳು
ಈ ವಿಶೇಷ ದಿನದಂದು, ಸ್ನೇಹಿತ ಯಮನೂರಪ್ಪ ಅವರು ತಮ್ಮ ಹೃದಯದ ಆಶಯಗಳನ್ನು ಹಂಚಿಕೊಂಡಿದ್ದಾರೆ:
ನೂರು ವಸಂತಗಳು ಅವರ ಜೀವನದಲ್ಲಿ ಹೂವಿನಂತೆ ಅರಳಲಿ
ಅವರ ಮುಖದ ನಗು ಎಂದಿಗೂ ಮಾಸದಿರಲಿ
ಎಲ್ಲಾ ಕನಸುಗಳು ನಿಜವಾಗಲಿ
ಜೀವನ ಸದಾ ಸಂತೋಷದಿಂದ ತುಂಬಿರಲಿ
ಇವರ ಸ್ನೇಹವು ಕೇವಲ ಈ ಜನ್ಮಕ್ಕೆ ಮಾತ್ರವಲ್ಲ, ಮುಂದಿನ ಜನ್ಮಗಳಿಗೂ ಮುಂದುವರಿಯಲಿ ಎಂಬುದು ಅವರ ಹೃದಯದ ಆಳವಾದ ಆಶಯವಾಗಿದೆ.
ಸ್ನೇಹಕ್ಕಿಂತ ಹೆಚ್ಚು - ಸಹೋದರತ್ವ
“ನೀನು ನನ್ನ ಗೆಳೆಯನಲ್ಲ, ನನ್ನ ಒಡಹುಟ್ಟಿದ ಸಹೋದರ”
ಎನ್ನುವ ಮಾತು, ಈ ಸಂಬಂಧದ ಮಹತ್ವವನ್ನು ಮತ್ತಷ್ಟು ಎತ್ತಿಹಿಡಿಯುತ್ತದೆ. ಇದು ಕೇವಲ ಸ್ನೇಹವಲ್ಲ, ರಕ್ತಸಂಬಂಧಕ್ಕಿಂತಲೂ ಗಟ್ಟಿಯಾದ ಬಂಧ.
ಜನ್ಮದಿನದ ಶುಭಾಶಯ ಹೇಳುವುದು ಕೇವಲ ಆಚರಣೆ ಅಲ್ಲ, ಅದು ಹೃದಯದ ಭಾವನೆ. ಸಿ.ಎಂ. ಶ್ರೀನಿವಾಸ್ ಅವರಂತಹ ಸ್ನೇಹಿತನಿಗೆ ಸಲ್ಲಿಸುವ ಈ ಪ್ರೀತಿಯ ನಮನ, ನಿಜಕ್ಕೂ ಎಲ್ಲರಿಗೂ ಪ್ರೇರಣೆಯಾಗಿದೆ.
ಹೃದಯ ತುಂಬಿದ ಪ್ರೀತಿ ಮತ್ತು ಗೌರವದೊಂದಿಗೆ -
*ಸಿ.ಎಂ. ಶ್ರೀನಿವಾಸ್* ಅವರಿಗೆ ಜನ್ಮದಿನದ ಅನಂತ ಶುಭಾಶಯಗಳು. 🩷🎂
✍️ ಸರ್ದಾರ್ ಯಮನೂರಪ್ಪ
ವಿಜಯ್ ಸಾಕ್ಷಿ ವರದಿಗಾರರು
ರಾಮನಗರ, ಹಗರಿಬೊಮ್ಮನಹಳ್ಳಿ, ವಿಜಯನಗರ  ಜಿಲ್ಲೆ 
*ನಾಗರಾಜ್ ಕಲ್ಲಹಳ್ಳಿ*
    user_Nagaraja kallhalli
    Nagaraja kallhalli
    Content Creator (YouTuber) ಹಗರಿಬೊಮ್ಮನಹಳ್ಳಿ, ವಿಜಯನಗರ, ಕರ್ನಾಟಕ•
    3 hrs ago
  • ನಗರದಲ್ಲಿ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯಿಂದ ಶೈಕ್ಷಣಿಕ ಸಮಾವೇಶ ಜರುಗಿತು. ಶಾಸಕ ಶರಣು ಸಲಗರ್ ಚಾಲನೆ ನೀಡಿದರು
    1
    ನಗರದಲ್ಲಿ ಕರ್ನಾಟಕ ಶಾಲಾ ಶಿಕ್ಷಣ ಇಲಾಖೆಯಿಂದ ಶೈಕ್ಷಣಿಕ ಸಮಾವೇಶ ಜರುಗಿತು. ಶಾಸಕ ಶರಣು ಸಲಗರ್ ಚಾಲನೆ ನೀಡಿದರು
    user_Udayakumar Mule
    Udayakumar Mule
    ವರದಿಗಾರ Basavakalyan, Bidar•
    4 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.