logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

Hello, Hiriyur. Sir Ramdev Granite and Tiles Showroom, Aavdhani Nagar, Hiriyur, Karnataka. The shop has a great offer for you. This offer includes reasonable prices and discounts on quantity. Hello, Hiriyur. Sir Ramdev Granite and Tiles Showroom, Aavdhani Nagar, Hiriyur, Karnataka. The shop has a great offer for you. This offer includes reasonable prices and discounts on quantity.

2 hrs ago
user_Bharat rajpurohit
Bharat rajpurohit
ಹಿರಿಯೂರು, ಚಿತ್ರದುರ್ಗ, ಕರ್ನಾಟಕ•
2 hrs ago

Hello, Hiriyur. Sir Ramdev Granite and Tiles Showroom, Aavdhani Nagar, Hiriyur, Karnataka. The shop has a great offer for you. This offer includes reasonable prices and discounts on quantity. Hello, Hiriyur. Sir Ramdev Granite and Tiles Showroom, Aavdhani Nagar, Hiriyur, Karnataka. The shop has a great offer for you. This offer includes reasonable prices and discounts on quantity.

More news from ಕರ್ನಾಟಕ and nearby areas
  • Sir ramdev granite and tiles showroom avdhani nagr hiriyur karnataka
    3
    Sir ramdev granite and tiles showroom avdhani nagr hiriyur karnataka
    user_Bharat rajpurohit
    Bharat rajpurohit
    ಹಿರಿಯೂರು, ಚಿತ್ರದುರ್ಗ, ಕರ್ನಾಟಕ•
    1 hr ago
  • Post by Suresh Belagere
    1
    Post by Suresh Belagere
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    2 hrs ago
  • ಚಿತ್ರದುರ್ಗದ ಚಂದ್ರವಳ್ಳಿ ಗೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಟ್ರಕ್ಕಿಂಗ್ ಹಮ್ಮಿಕೊಂಡಿದ್ದು ಪೊಲೀಸ್ ಸಿಬ್ಬಂದಿಗಳ ಜೊತೆ ಎಸ್ಪಿ ಅವರು ಸಹ ಟ್ರಕ್ಕಿಂಗ್ ನಲ್ಲಿ ಬಾಗವಹಿಸಿದ್ದಾರೆ.
    1
    ಚಿತ್ರದುರ್ಗದ ಚಂದ್ರವಳ್ಳಿ ಗೆ ಚಿತ್ರದುರ್ಗ ಜಿಲ್ಲಾ ಪೊಲೀಸ್ ಇಲಾಖೆ ವತಿಯಿಂದ ಟ್ರಕ್ಕಿಂಗ್ ಹಮ್ಮಿಕೊಂಡಿದ್ದು ಪೊಲೀಸ್ ಸಿಬ್ಬಂದಿಗಳ ಜೊತೆ ಎಸ್ಪಿ ಅವರು ಸಹ ಟ್ರಕ್ಕಿಂಗ್ ನಲ್ಲಿ ಬಾಗವಹಿಸಿದ್ದಾರೆ.
    user_Vinay P palekar
    Vinay P palekar
    ಮಾಧ್ಯಮ ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    17 hrs ago
  • ಹತ್ತನೇ ತರಗತಿ ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್ ಅವರು ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ. ವಿದ್ಯಾರ್ಥಿಗಳು ಆತ್ಮವಿಶ್ವಾಸ, ಏಕಾಗ್ರತೆ ಮತ್ತು ಪರಿಶ್ರಮದಿಂದ ಪರೀಕ್ಷೆಯನ್ನು ಎದುರಿಸಬೇಕು ಎಂದು ಅವರು ಸಂದೇಶ ನೀಡಿದ್ದಾರೆ.
    1
    ಹತ್ತನೇ ತರಗತಿ ಪರೀಕ್ಷೆ ಬರೆಯುತ್ತಿರುವ ಎಲ್ಲಾ ವಿದ್ಯಾರ್ಥಿಗಳಿಗೆ ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಎಸ್. ಸುರೇಶ್ ಅವರು ಹಾರ್ದಿಕ ಶುಭಾಶಯಗಳನ್ನು ತಿಳಿಸಿದ್ದಾರೆ.
ವಿದ್ಯಾರ್ಥಿಗಳು ಆತ್ಮವಿಶ್ವಾಸ, ಏಕಾಗ್ರತೆ ಮತ್ತು ಪರಿಶ್ರಮದಿಂದ ಪರೀಕ್ಷೆಯನ್ನು ಎದುರಿಸಬೇಕು ಎಂದು ಅವರು ಸಂದೇಶ ನೀಡಿದ್ದಾರೆ.
    user_ಗೋಪನಹಳ್ಳಿಶಿವಣ್ಣ
    ಗೋಪನಹಳ್ಳಿಶಿವಣ್ಣ
    Local News Reporter ಚಳ್ಳಕೆರೆ, ಚಿತ್ರದುರ್ಗ, ಕರ್ನಾಟಕ•
    2 hrs ago
  • ಭದ್ರಾವತಿ ತಾಲ್ಲೂಕು ಕನಕ ಮಂಟಪದಲ್ಲಿ ಸುಮಾರು 8 ಲಕ್ಷದ 50 ಸಾವಿರ ವೆಚ್ಚದಲ್ಲಿ ನಿರ್ಮಾಣವಾಗಿರುವ ಶೌಚಾಲಯ ಕಳಪೆ ನಗರಸಭಾ ಆಡಳಿತ ಇದರ ಬಗ್ಗೆ ಎಚ್ಚೆತ್ತುಕೊಳ್ಳಬೇಕೆಂದು ಮಾನವ ಹಕ್ಕು ಹೋರಾಟ ಸಮಿತಿ ವತಿಯಿಂದ ಆರೋಪ ಸಾರ್ವಜನಿಕರಿಗೆ ಉಪಯೋಗಕ್ಕೆ ಆಗದಂತೆ ಇರುವ ಸೌಚಾಲಯ ಈ ರೀತಿ ಇದ್ದರೆ ಹೇಗೆ ನಗರ ಸಭೆ ಅಧಿಕಾರಿಗಳು ಇದರ ಬಗ್ಗೆ ಸ್ವಚ್ಛಗೊಳಿಸಲು ಮುಂದಾಗಬೇಕು ಮಾನವ ಹಕ್ಕು ಹೋರಾಟ ಸಮಿತಿ ಬಿಎನ್ ರಾಜು ಆಗ್ರಹ
    1
    ಭದ್ರಾವತಿ ತಾಲ್ಲೂಕು ಕನಕ ಮಂಟಪದಲ್ಲಿ ಸುಮಾರು 8 ಲಕ್ಷದ 50 ಸಾವಿರ ವೆಚ್ಚದಲ್ಲಿ ನಿರ್ಮಾಣವಾಗಿರುವ ಶೌಚಾಲಯ ಕಳಪೆ ನಗರಸಭಾ ಆಡಳಿತ ಇದರ ಬಗ್ಗೆ ಎಚ್ಚೆತ್ತುಕೊಳ್ಳಬೇಕೆಂದು ಮಾನವ ಹಕ್ಕು ಹೋರಾಟ ಸಮಿತಿ ವತಿಯಿಂದ ಆರೋಪ ಸಾರ್ವಜನಿಕರಿಗೆ ಉಪಯೋಗಕ್ಕೆ ಆಗದಂತೆ ಇರುವ ಸೌಚಾಲಯ ಈ ರೀತಿ ಇದ್ದರೆ ಹೇಗೆ ನಗರ ಸಭೆ ಅಧಿಕಾರಿಗಳು ಇದರ ಬಗ್ಗೆ ಸ್ವಚ್ಛಗೊಳಿಸಲು ಮುಂದಾಗಬೇಕು ಮಾನವ ಹಕ್ಕು ಹೋರಾಟ ಸಮಿತಿ ಬಿಎನ್ ರಾಜು ಆಗ್ರಹ
    user_ಪ್ರವೀಣ್ ಅಧ್ಯಕ್ಷ NAYAKA
    ಪ್ರವೀಣ್ ಅಧ್ಯಕ್ಷ NAYAKA
    Local News Reporter Bhadravati, Shivamogga•
    1 hr ago
  • ಗುಡೆಕೋಟೆ ಹಿಂದ ಹೋಗುವ ರಾಮಸಾಗರ ಹಟ್ಟಿ ದಿಬ್ಬದಲಿ ಗುಡೆಕೋಟೆಯಲ್ಲಿ ಚರಂಡಿ ವ್ಯವಸ್ಥೆ ಇದ್ದು ಚರಂಡಿ ತುಂಬಿ ರೋಡ್ ನಲ್ಲಿ ಓಡಾಡುವ ದುರ್ವ್ಯವಸ್ಥೆಯಾಗಿದ್ದು ಈ ಕೂಡಲೇ ಕ್ರಮ ಕೈಗೊಳ್ಳಬೇಕು ಹಿಡಿ ಗುಡೆಕೋಟೆ ಒಂದೇ ಚರಂಡಿಯಲ್ಲಿ ಬರುತ್ತಿದ್ದು ಪೇಪರ್ ಮತ್ತು ಊರಿನ ಎಲ್ಲಾ ಗಲೀಜ್ ತುಂಬಿ ತುಳುಕಾಡುತ್ತಿದ್ದು ಗುಡೆಕೋಟೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಕೂಡ್ಲಿಗಿ ತಾಲೂಕು ಗುಡೆಕೋಟೆ ಗ್ರಾಮ ವರದಿ
    2
    ಗುಡೆಕೋಟೆ ಹಿಂದ ಹೋಗುವ ರಾಮಸಾಗರ ಹಟ್ಟಿ ದಿಬ್ಬದಲಿ ಗುಡೆಕೋಟೆಯಲ್ಲಿ ಚರಂಡಿ ವ್ಯವಸ್ಥೆ ಇದ್ದು ಚರಂಡಿ ತುಂಬಿ ರೋಡ್ ನಲ್ಲಿ ಓಡಾಡುವ ದುರ್ವ್ಯವಸ್ಥೆಯಾಗಿದ್ದು ಈ ಕೂಡಲೇ ಕ್ರಮ ಕೈಗೊಳ್ಳಬೇಕು ಹಿಡಿ ಗುಡೆಕೋಟೆ ಒಂದೇ ಚರಂಡಿಯಲ್ಲಿ ಬರುತ್ತಿದ್ದು ಪೇಪರ್ ಮತ್ತು ಊರಿನ ಎಲ್ಲಾ ಗಲೀಜ್ ತುಂಬಿ ತುಳುಕಾಡುತ್ತಿದ್ದು ಗುಡೆಕೋಟೆ ಗ್ರಾಮ ಪಂಚಾಯಿತಿ ಅಧಿಕಾರಿಗಳು ಅದಕ್ಕೆ ಸಂಬಂಧಪಟ್ಟ ಅಧಿಕಾರಿಗಳು ಕೂಡಲೇ ಕ್ರಮ ಕೈಗೊಳ್ಳಬೇಕು ಕೂಡ್ಲಿಗಿ ತಾಲೂಕು ಗುಡೆಕೋಟೆ ಗ್ರಾಮ ವರದಿ
    user_Manju.
    Manju.
    Farmer ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    7 hrs ago
  • ಶಿವಮೊಗ್ಗ: ನಗರದ ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ವಾಹನ ನಿಲುಗಡೆ ವಿಚಾರವಾಗಿ ಸ್ವಲ್ಪ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾದ ಘಟನೆ ಇಂದು ನಡೆದಿದೆ. ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಈದ್ಗಾ ಮೈದಾನದ ವಿಚಾರ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಮೈದಾನದ ಸ್ವಚ್ಛತೆಗಾಗಿ ಬ್ಯಾರಿಕೇಡ್ ಅಳವಡಿಸಿರುವುದನ್ನು ವಿರೋಧಿಸಿ ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ. ಮಾ: 20 ರಂದು ರಂಜಾನ್ ಹಬ್ಬ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮೈದಾನವನ್ನು ಸಿದ್ಧಪಡಿಸಿಕೊಡು ವಂತೆ ಮುಸ್ಲಿಂ ಸಂಘಟನೆಗಳು ಮಹಾನಗರ ಪಾಲಿಕೆಗೆ ಮನವಿ ಮಾಡಿದ್ದವು. ಈ ಕೋರಿಕೆಯ ಮೇರೆಗೆ ಪಾಲಿಕೆ ಯು ಇಂದು ಮೈದಾನದ ಸುತ್ತ ಬ್ಯಾರಿಕೇಡ್ ಹಾಕಿ ಸ್ವಚ್ಛತಾ ಕಾರ್ಯಕ್ಕೆ ಮುಂದಾಗಿತ್ತು. ಆದರೆ, ಹಬ್ಬಕ್ಕೆ ಇನ್ನೂ ಮೂರು ದಿನ ಬಾಕಿ ಇರುವಾಗಲೇ ಬ್ಯಾರಿಕೇಡ್ ಹಾಕಿರುವುದರಿಂದ ಸಾರ್ವಜನಿಕ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ ಎಂದು ಹಿಂದೂ ಪರ ಸಂಘಟನೆಗಳ ಪದಾಧಿಕಾರಿಗಳು ಸ್ಥಳಕ್ಕಾಗಮಿಸಿ ಆಕ್ಷೇಪ ವ್ಯಕ್ತಪಡಿಸಿದರು. ಈ ಕುರಿತು ಪ್ರತಿಕ್ರಿಯಿಸಿದ ಎಸ್​ಪಿ ನಿಖಿಲ್ ಬಿ.ಪಾರ್ಕಿಂಗ್ ಸಮಸ್ಯೆ ಯಾಗದಂತೆ ಪಾಲಿಕೆ ಅಧಿಕಾರಿ ಗಳೊಂದಿಗೆ ಚರ್ಚಿಸಲಾಗಿದೆ. ಯುಗಾದಿ ಹಬ್ಬದ ಕಾರಣ ಕೆಲಸ ಗಾರರ ಕೊರತೆ ಎದುರಾಗಬಹುದು ಎಂಬ ಮುನ್ನೆಚ್ಚರಿಕೆಯಿಂದ ಮುಂಚಿತವಾಗಿ ಸ್ವಚ್ಛತೆ ಆರಂಭಿಸ ಲಾಗಿದೆ.ಸಾರ್ವಜನಿಕರಿಗೆ ತೊಂದರೆಯಾಗದಂತೆ ಮತ್ತು ಶಾಂತಿಯುತವಾಗಿ ಹಬ್ಬ ಆಚರಿಸಲು ಎಲ್ಲಾ ಮುಖಂಡರು ಸಹಕರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
    1
    ಶಿವಮೊಗ್ಗ: ನಗರದ ಈದ್ಗಾ ಮೈದಾನದಲ್ಲಿ ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ವಾಹನ ನಿಲುಗಡೆ ವಿಚಾರವಾಗಿ ಸ್ವಲ್ಪ ಕಾಲ ಉದ್ವಿಗ್ನ ವಾತಾವರಣ ನಿರ್ಮಾಣವಾದ ಘಟನೆ ಇಂದು ನಡೆದಿದೆ.
ಜಿಲ್ಲಾಧಿಕಾರಿ ಕಚೇರಿ ಮುಂಭಾಗದ ಈದ್ಗಾ ಮೈದಾನದ ವಿಚಾರ ಮತ್ತೊಮ್ಮೆ ಚರ್ಚೆಗೆ ಗ್ರಾಸವಾಗಿದೆ. ರಂಜಾನ್ ಹಬ್ಬದ ಹಿನ್ನೆಲೆಯಲ್ಲಿ ಮೈದಾನದ ಸ್ವಚ್ಛತೆಗಾಗಿ ಬ್ಯಾರಿಕೇಡ್ ಅಳವಡಿಸಿರುವುದನ್ನು ವಿರೋಧಿಸಿ ಹಿಂದೂ ಪರ ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿವೆ.
ಮಾ: 20 ರಂದು ರಂಜಾನ್ ಹಬ್ಬ ನಡೆಯಲಿದ್ದು, ಈ ಹಿನ್ನೆಲೆಯಲ್ಲಿ ಮೈದಾನವನ್ನು ಸಿದ್ಧಪಡಿಸಿಕೊಡು ವಂತೆ ಮುಸ್ಲಿಂ ಸಂಘಟನೆಗಳು ಮಹಾನಗರ ಪಾಲಿಕೆಗೆ ಮನವಿ ಮಾಡಿದ್ದವು.
ಈ ಕೋರಿಕೆಯ ಮೇರೆಗೆ ಪಾಲಿಕೆ ಯು ಇಂದು ಮೈದಾನದ ಸುತ್ತ ಬ್ಯಾರಿಕೇಡ್ ಹಾಕಿ ಸ್ವಚ್ಛತಾ ಕಾರ್ಯಕ್ಕೆ ಮುಂದಾಗಿತ್ತು.
ಆದರೆ, ಹಬ್ಬಕ್ಕೆ ಇನ್ನೂ ಮೂರು ದಿನ ಬಾಕಿ ಇರುವಾಗಲೇ ಬ್ಯಾರಿಕೇಡ್ ಹಾಕಿರುವುದರಿಂದ ಸಾರ್ವಜನಿಕ ವಾಹನ ಸವಾರರಿಗೆ ತೊಂದರೆಯಾಗುತ್ತಿದೆ ಎಂದು ಹಿಂದೂ ಪರ ಸಂಘಟನೆಗಳ ಪದಾಧಿಕಾರಿಗಳು ಸ್ಥಳಕ್ಕಾಗಮಿಸಿ ಆಕ್ಷೇಪ ವ್ಯಕ್ತಪಡಿಸಿದರು.
ಈ ಕುರಿತು ಪ್ರತಿಕ್ರಿಯಿಸಿದ ಎಸ್​ಪಿ ನಿಖಿಲ್ ಬಿ.ಪಾರ್ಕಿಂಗ್ ಸಮಸ್ಯೆ ಯಾಗದಂತೆ ಪಾಲಿಕೆ ಅಧಿಕಾರಿ ಗಳೊಂದಿಗೆ ಚರ್ಚಿಸಲಾಗಿದೆ. ಯುಗಾದಿ ಹಬ್ಬದ ಕಾರಣ ಕೆಲಸ ಗಾರರ ಕೊರತೆ ಎದುರಾಗಬಹುದು ಎಂಬ ಮುನ್ನೆಚ್ಚರಿಕೆಯಿಂದ ಮುಂಚಿತವಾಗಿ ಸ್ವಚ್ಛತೆ ಆರಂಭಿಸ ಲಾಗಿದೆ.ಸಾರ್ವಜನಿಕರಿಗೆ ತೊಂದರೆಯಾಗದಂತೆ ಮತ್ತು ಶಾಂತಿಯುತವಾಗಿ ಹಬ್ಬ ಆಚರಿಸಲು ಎಲ್ಲಾ ಮುಖಂಡರು ಸಹಕರಿಸುವುದಾಗಿ ಭರವಸೆ ನೀಡಿದ್ದಾರೆ ಎಂದು ತಿಳಿಸಿದರು.
    user_ಆರ್.ವಿ.ಕೃಷ್ಣ
    ಆರ್.ವಿ.ಕೃಷ್ಣ
    Local News Reporter ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    17 min ago
  • Hello, Hiriyur. Sir Ramdev Granite and Tiles Showroom, Aavdhani Nagar, Hiriyur, Karnataka. The shop has a great offer for you. This offer includes reasonable prices and discounts on quantity.
    1
    Hello, Hiriyur. Sir Ramdev Granite and Tiles Showroom, Aavdhani Nagar, Hiriyur, Karnataka. The shop has a great offer for you. This offer includes reasonable prices and discounts on quantity.
    user_Bharat rajpurohit
    Bharat rajpurohit
    ಹಿರಿಯೂರು, ಚಿತ್ರದುರ್ಗ, ಕರ್ನಾಟಕ•
    2 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.