logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮೋದಿ ಹೀಗ್ಯಾಕಂದ್ರು? ಪೆಟ್ರೋಲ್‌, ಡೀಸೆಲ್‌ ಮಿತವಾಗಿ ಬಳಸಿ 1 ವರ್ಷ ಚಿನ್ನ ಖರೀದಿಸಲೇ ಬೇಡಿ ಮೋದಿ ಈ ಹೇಳಿಕೆ ಬಗ್ಗೆ ನಿಮ್ಮ ಅಭಿಪ್ರಾಯ ಏನು? #modi #petrol #disel #gold #war #breaingnews ಮೋದಿ ಹೀಗ್ಯಾಕಂದ್ರು? ಪೆಟ್ರೋಲ್‌, ಡೀಸೆಲ್‌ ಮಿತವಾಗಿ ಬಳಸಿ 1 ವರ್ಷ ಚಿನ್ನ ಖರೀದಿಸಲೇ ಬೇಡಿ ಮೋದಿ ಈ ಹೇಳಿಕೆ ಬಗ್ಗೆ ನಿಮ್ಮ ಅಭಿಪ್ರಾಯ ಏನು? #modi #petrol #disel #gold #war #breaingnews

1 hr ago
user_YADGIR NEWS
YADGIR NEWS
Video Creator ಯಾದಗಿರಿ, ಯಾದಗಿರಿ, ಕರ್ನಾಟಕ•
1 hr ago
6483953a-ecb7-494a-a626-e190a1d6370e

ಮೋದಿ ಹೀಗ್ಯಾಕಂದ್ರು? ಪೆಟ್ರೋಲ್‌, ಡೀಸೆಲ್‌ ಮಿತವಾಗಿ ಬಳಸಿ 1 ವರ್ಷ ಚಿನ್ನ ಖರೀದಿಸಲೇ ಬೇಡಿ ಮೋದಿ ಈ ಹೇಳಿಕೆ ಬಗ್ಗೆ ನಿಮ್ಮ ಅಭಿಪ್ರಾಯ ಏನು? #modi #petrol #disel #gold #war #breaingnews ಮೋದಿ ಹೀಗ್ಯಾಕಂದ್ರು? ಪೆಟ್ರೋಲ್‌, ಡೀಸೆಲ್‌ ಮಿತವಾಗಿ ಬಳಸಿ 1 ವರ್ಷ ಚಿನ್ನ ಖರೀದಿಸಲೇ ಬೇಡಿ ಮೋದಿ ಈ ಹೇಳಿಕೆ ಬಗ್ಗೆ ನಿಮ್ಮ ಅಭಿಪ್ರಾಯ ಏನು? #modi #petrol #disel #gold #war #breaingnews

More news from ಕರ್ನಾಟಕ and nearby areas
  • ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಸಾರ್ವಜನಿಕ ಶೌಚಾಲಯದ ದಾರಿಗೆ ಅಡ್ಡಲಾಗಿ ಅಕ್ರಮ ಶೆಡ್ ನಿರ್ಮಿಸಲಾಗಿದೆ. ಇದರಿಂದ ಮಹಿಳೆಯರಿಗೆ ಶೌಚಾಲಯಕ್ಕೆ ತೆರಳಲು ಮತ್ತು ನೀರು ಸರಬರಾಜು ಪೈಪ್‌ಲೈನ್‌ಗಳಿಗೆ ತೊಂದರೆಯಾಗಿದೆ ಎಂದು ಕರವೇ ಆರೋಪಿಸಿದೆ. ಕರ್ನಾಟಕ ರಕ್ಷಣಾ ವೇದಿಕೆ ಈ ಅಕ್ರಮ ಶೆಡ್ ತೆರವುಗೊಳಿಸಲು ಆಗ್ರಹಿಸಿ, ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ.
    1
    ರಾಯಚೂರು ಜಿಲ್ಲೆಯ ದೇವದುರ್ಗ ತಾಲೂಕಿನ ಜಾಲಹಳ್ಳಿ ಗ್ರಾಮದಲ್ಲಿ ಸಾರ್ವಜನಿಕ ಶೌಚಾಲಯದ ದಾರಿಗೆ ಅಡ್ಡಲಾಗಿ ಅಕ್ರಮ ಶೆಡ್ ನಿರ್ಮಿಸಲಾಗಿದೆ. ಇದರಿಂದ ಮಹಿಳೆಯರಿಗೆ ಶೌಚಾಲಯಕ್ಕೆ ತೆರಳಲು ಮತ್ತು ನೀರು ಸರಬರಾಜು ಪೈಪ್‌ಲೈನ್‌ಗಳಿಗೆ ತೊಂದರೆಯಾಗಿದೆ ಎಂದು ಕರವೇ ಆರೋಪಿಸಿದೆ. ಕರ್ನಾಟಕ ರಕ್ಷಣಾ ವೇದಿಕೆ ಈ ಅಕ್ರಮ ಶೆಡ್ ತೆರವುಗೊಳಿಸಲು ಆಗ್ರಹಿಸಿ, ಕ್ರಮ ಕೈಗೊಳ್ಳದಿದ್ದರೆ ಪ್ರತಿಭಟನೆ ನಡೆಸುವುದಾಗಿ ಎಚ್ಚರಿಕೆ ನೀಡಿದೆ.
    user_Khajahussain Baba Jalahalli
    Khajahussain Baba Jalahalli
    Pharmacist ದೇವದುರ್ಗ, ರಾಯಚೂರು, ಕರ್ನಾಟಕ•
    10 hrs ago
  • Post by Nayeem
    5
    Post by Nayeem
    user_Nayeem
    Nayeem
    Kalaburagi, Karnataka•
    2 hrs ago
  • ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಕ್ಕಾಗಿ ತಮ್ಮ ಹಿಂದಿನ ವ್ಯಕ್ತಿತ್ವದಿಂದ ಬದಲಾಗಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಅವರು ಹಿಂದೆಂದಿಗಿಂತಲೂ ಭಿನ್ನವಾದ ರಾಜಕೀಯ ಸರ್ಕಸ್ ಮಾಡುತ್ತಿದ್ದಾರೆ ಎಂದು ಟೀಕಾಕಾರರು ಅಭಿಪ್ರಾಯಪಟ್ಟಿದ್ದಾರೆ.
    1
    ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಧಿಕಾರಕ್ಕಾಗಿ ತಮ್ಮ ಹಿಂದಿನ ವ್ಯಕ್ತಿತ್ವದಿಂದ ಬದಲಾಗಿದ್ದಾರೆ ಎಂಬ ಮಾತುಗಳು ಕೇಳಿಬಂದಿವೆ. ಅಧಿಕಾರವನ್ನು ಉಳಿಸಿಕೊಳ್ಳಲು ಅವರು ಹಿಂದೆಂದಿಗಿಂತಲೂ ಭಿನ್ನವಾದ ರಾಜಕೀಯ ಸರ್ಕಸ್ ಮಾಡುತ್ತಿದ್ದಾರೆ ಎಂದು ಟೀಕಾಕಾರರು ಅಭಿಪ್ರಾಯಪಟ್ಟಿದ್ದಾರೆ.
    user_Kalyan karanataka news channel
    Kalyan karanataka news channel
    Journalist Kalaburagi, Karnataka•
    6 hrs ago
  • ಜೈಭೀಮ್ ನ್ಯೂಸ್ ಚಾನಲ್‌ನ ರಾಜ್ಯ ಸಮಿತಿಗೆ ಜಾಕಿರಾ ಹುಸೇನ್ ಅಧ್ಯಕ್ಷರಾಗಿ ಮತ್ತು ಮಲ್ಲಿಕಾರ್ಜುನ ಛಲವಾದಿ ರಾಜಾನಕೊಲ್ಲೂರ್ ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಚಾನಲ್‌ನ 4ನೇ ವಾರ್ಷಿಕೋತ್ಸವ ಮತ್ತು 135ನೇ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದ ಅಂಗವಾಗಿ ಘಟಪ್ರಭದಲ್ಲಿ ಈ ಸಮಿತಿ ರಚಿಸಲಾಯಿತು.
    2
    ಜೈಭೀಮ್ ನ್ಯೂಸ್ ಚಾನಲ್‌ನ ರಾಜ್ಯ ಸಮಿತಿಗೆ ಜಾಕಿರಾ ಹುಸೇನ್ ಅಧ್ಯಕ್ಷರಾಗಿ ಮತ್ತು ಮಲ್ಲಿಕಾರ್ಜುನ ಛಲವಾದಿ ರಾಜಾನಕೊಲ್ಲೂರ್ ರಾಜ್ಯ ಕಾರ್ಯದರ್ಶಿಯಾಗಿ ಆಯ್ಕೆಯಾಗಿದ್ದಾರೆ. ಚಾನಲ್‌ನ 4ನೇ ವಾರ್ಷಿಕೋತ್ಸವ ಮತ್ತು 135ನೇ ಅಂಬೇಡ್ಕರ್ ಜಯಂತಿ ಕಾರ್ಯಕ್ರಮದ ಅಂಗವಾಗಿ ಘಟಪ್ರಭದಲ್ಲಿ ಈ ಸಮಿತಿ ರಚಿಸಲಾಯಿತು.
    user_ಮಲ್ಲಿಕಾರ್ಜುನ ಚಲವಾದಿ ರಾಜನಕೋಳೂರು
    ಮಲ್ಲಿಕಾರ್ಜುನ ಚಲವಾದಿ ರಾಜನಕೋಳೂರು
    Electrician ಹುಣಸಗಿ, ಯಾದಗಿರಿ, ಕರ್ನಾಟಕ•
    11 hrs ago
  • ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಅವರು ಅಪಘಾತದಲ್ಲಿ ಗಾಯಗೊಂಡ ಅಪರಿಚಿತರನ್ನು ತಮ್ಮ ಸ್ವಂತ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದರು. ಅವರ ಈ ತಕ್ಷಣದ ನೆರವಿಗೆ ಕರ್ನಾಟಕದ ಜನರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಇದು ರಾಜಕೀಯದಲ್ಲಿ ಮಾನವೀಯತೆಯು ಎಷ್ಟು ಮುಖ್ಯ ಎಂಬುದನ್ನು ತೋರಿಸಿದೆ.
    1
    ಮೂಡಿಗೆರೆ ಶಾಸಕಿ ನಯನ ಮೋಟಮ್ಮ ಅವರು ಅಪಘಾತದಲ್ಲಿ ಗಾಯಗೊಂಡ ಅಪರಿಚಿತರನ್ನು ತಮ್ಮ ಸ್ವಂತ ಕಾರಿನಲ್ಲಿ ಆಸ್ಪತ್ರೆಗೆ ಸಾಗಿಸಿ ಮಾನವೀಯತೆ ಮೆರೆದರು. ಅವರ ಈ ತಕ್ಷಣದ ನೆರವಿಗೆ ಕರ್ನಾಟಕದ ಜನರಿಂದ ವ್ಯಾಪಕ ಮೆಚ್ಚುಗೆ ವ್ಯಕ್ತವಾಗಿದೆ. ಇದು ರಾಜಕೀಯದಲ್ಲಿ ಮಾನವೀಯತೆಯು ಎಷ್ಟು ಮುಖ್ಯ ಎಂಬುದನ್ನು ತೋರಿಸಿದೆ.
    user_Karunadu News Update
    Karunadu News Update
    Local News Reporter ಮಾನ್ವಿ, ರಾಯಚೂರು, ಕರ್ನಾಟಕ•
    10 hrs ago
  • ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಸಂಗಾಪುರ ರಸ್ತೆಯು ಹದಗೆಟ್ಟಿದ್ದು, ಇಲ್ಲಿನ ಜನರಿಗೆ ತೀವ್ರ ತೊಂದರೆಯಾಗಿದೆ. ಈ ರಸ್ತೆ ಸಮಸ್ಯೆಯನ್ನು ಪರಿಹರಿಸಲು ಯಾರೊಬ್ಬರೂ ಮುಂದೆ ಬರುತ್ತಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
    1
    ರಾಯಚೂರು ಜಿಲ್ಲೆಯ ಮಾನ್ವಿ ತಾಲ್ಲೂಕಿನ ಸಂಗಾಪುರ ರಸ್ತೆಯು ಹದಗೆಟ್ಟಿದ್ದು, ಇಲ್ಲಿನ ಜನರಿಗೆ ತೀವ್ರ ತೊಂದರೆಯಾಗಿದೆ. ಈ ರಸ್ತೆ ಸಮಸ್ಯೆಯನ್ನು ಪರಿಹರಿಸಲು ಯಾರೊಬ್ಬರೂ ಮುಂದೆ ಬರುತ್ತಿಲ್ಲ ಎಂದು ಸ್ಥಳೀಯರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
    user_Suresh
    Suresh
    Grain Distributor ಮಾನ್ವಿ, ರಾಯಚೂರು, ಕರ್ನಾಟಕ•
    13 hrs ago
  • ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬಲ್ಲಟಗಿ ಗ್ರಾಮದಲ್ಲಿ ಸಚಿವ ಎನ್.ಎಸ್.ಬೋಸರಾಜು ಅವರು ಶ್ರೀಮಹರ್ಷಿ ವಾಲ್ಮೀಕಿ ವೃತ್ತವನ್ನು ಉದ್ಘಾಟಿಸಿದರು. ಈ ವೃತ್ತದ ಲೋಕಾರ್ಪಣೆಯು ಸ್ಥಳೀಯ ಸಮುದಾಯಕ್ಕೆ ಮಹತ್ವದ ಸಂಕೇತವಾಗಿದೆ.
    1
    ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಬಲ್ಲಟಗಿ ಗ್ರಾಮದಲ್ಲಿ ಸಚಿವ ಎನ್.ಎಸ್.ಬೋಸರಾಜು ಅವರು ಶ್ರೀಮಹರ್ಷಿ ವಾಲ್ಮೀಕಿ ವೃತ್ತವನ್ನು ಉದ್ಘಾಟಿಸಿದರು. ಈ ವೃತ್ತದ ಲೋಕಾರ್ಪಣೆಯು ಸ್ಥಳೀಯ ಸಮುದಾಯಕ್ಕೆ ಮಹತ್ವದ ಸಂಕೇತವಾಗಿದೆ.
    user_Shivakumar Sajjan
    Shivakumar Sajjan
    Local News Reporter ಮಾನ್ವಿ, ರಾಯಚೂರು, ಕರ್ನಾಟಕ•
    15 hrs ago
  • ಆರು ವರ್ಷಗಳ ಕಾಲ ಬಿಜೆಪಿಯಲ್ಲಿದ್ದ ಪ್ರಮುಖ ರಾಜಕಾರಣಿಯೊಬ್ಬರು ಮತ್ತೆ ಕಾಂಗ್ರೆಸ್‌ಗೆ ಸೇರಲು ನಿರ್ಧರಿಸಿದ್ದಾರೆ. ಅವರ ಈ ರಾಜಕೀಯ ಬದಲಾವಣೆಗೆ ಕಾರಣಗಳೇನು ಎಂಬುದರ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿದೆ.
    1
    ಆರು ವರ್ಷಗಳ ಕಾಲ ಬಿಜೆಪಿಯಲ್ಲಿದ್ದ ಪ್ರಮುಖ ರಾಜಕಾರಣಿಯೊಬ್ಬರು ಮತ್ತೆ ಕಾಂಗ್ರೆಸ್‌ಗೆ ಸೇರಲು ನಿರ್ಧರಿಸಿದ್ದಾರೆ. ಅವರ ಈ ರಾಜಕೀಯ ಬದಲಾವಣೆಗೆ ಕಾರಣಗಳೇನು ಎಂಬುದರ ಬಗ್ಗೆ ರಾಜ್ಯ ರಾಜಕಾರಣದಲ್ಲಿ ಕುತೂಹಲ ಮೂಡಿದೆ.
    user_Kalyan karanataka news channel
    Kalyan karanataka news channel
    Journalist Kalaburagi, Karnataka•
    16 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.