logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ರಂಜಾನ್ ವಿಶೇಷ-ಇಸ್ಲಾಂ ಸಂಪೂರ್ಣ ಚರಿತ್ರೆ ಆದಮ್ ರಿಂದ ಮಹಮ್ಮದ್ ತನಕ ಇತಿಹಾಸ

on 20 March
user_Onlinetv24x7
Onlinetv24x7
ಹಾಸನ, ಹಾಸನ, ಕರ್ನಾಟಕ•
on 20 March

ರಂಜಾನ್ ವಿಶೇಷ-ಇಸ್ಲಾಂ ಸಂಪೂರ್ಣ ಚರಿತ್ರೆ ಆದಮ್ ರಿಂದ ಮಹಮ್ಮದ್ ತನಕ ಇತಿಹಾಸ

More news from ಕರ್ನಾಟಕ and nearby areas
  • Snake rauf 9916403448
    1
    Snake rauf 9916403448
    user_ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    ಗದಗ್ ಜಿಲ್ಲಾ ಸ್ನೇಕ್ ರಹ್ಮನ್ 8095782386
    Animal rescue service ಗದಗ, ಗದಗ, ಕರ್ನಾಟಕ•
    3 hrs ago
  • ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್. ಗದಗ ಸಮಾಜ ಕಲ್ಯಾಣ ಇಲಾಖೆ, ಮುಂಡರಗಿ ಮುಂಡರಗಿ ತಾಲೂಕ ದಲಿತಪರ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ ಡಾ. ಬಿ.ಆರ್. ಅಂಬೇಡ್ಕರವರ 135ನೇ ಹಾಗೂ ಹಸಿರು ಕ್ರಾಂತಿಯ ಹರಿಕಾರ. ರಾಷ್ಟ್ರ ನಾಯಕ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್‌ ರವರ 119ನೇ ಜನ್ಮ ದಿನಾಚರಣೆ ನಿಮಿತ್ಯ ಚಿಂತನ ಮಂಥನ ಕಾರ್ಯಕ್ರಮ
    1
    ಜಿಲ್ಲಾ ಆಡಳಿತ, ಜಿಲ್ಲಾ ಪಂಚಾಯತ್. ಗದಗ
ಸಮಾಜ ಕಲ್ಯಾಣ ಇಲಾಖೆ, ಮುಂಡರಗಿ ಮುಂಡರಗಿ ತಾಲೂಕ ದಲಿತಪರ ಹಾಗೂ ವಿವಿಧ ಸಂಘಟನೆಗಳ ಸಹಯೋಗದಲ್ಲಿ
ಸಂವಿಧಾನ ಶಿಲ್ಪಿ, ಮಹಾ ಮಾನವತಾವಾದಿ, ಭಾರತ ರತ್ನ
ಡಾ. ಬಿ.ಆರ್. ಅಂಬೇಡ್ಕರವರ 135ನೇ ಹಾಗೂ
ಹಸಿರು ಕ್ರಾಂತಿಯ ಹರಿಕಾರ. ರಾಷ್ಟ್ರ ನಾಯಕ, ಭಾರತದ ಮಾಜಿ ಉಪ ಪ್ರಧಾನಿ ಡಾ. ಬಾಬು ಜಗಜೀವನರಾಮ್‌ ರವರ 119ನೇ ಜನ್ಮ ದಿನಾಚರಣೆ ನಿಮಿತ್ಯ ಚಿಂತನ ಮಂಥನ ಕಾರ್ಯಕ್ರಮ
    user_Udachappa tigari
    Udachappa tigari
    Agricultural service ಗದಗ, ಗದಗ, ಕರ್ನಾಟಕ•
    8 hrs ago
  • ಲೋನ್ ಕಟ್ಟಿಲ್ಲ ಎಂಬ ಕಾರಣಕ್ಕೆ ಖಾಸಗಿ ಬ್ಯಾಂಕ್ ಸಿಬ್ಬಂದಿ ಮನೆ ಸೀಜ್ ಮಾಡಲು ಬಂದಿದ್ದರಿಂದ ಭಯಗೊಂಡ ಮನೆ ಮಾಲೀಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧಾರವಾಡದ ಸೈದಾಪುರದಲ್ಲಿ ನಡೆದಿದೆ. ಸೈದಾಪುರದ ವಾಸೀಂ ಸೈಯದ್ (39) ಎಂಬ ವ್ಯಕ್ತಿ ಮನೆ ಕಟ್ಟಲೆಂದು ಖಾಸಗಿ ಬ್ಯಾಂಕ್‌ನಿಂದ 71 ಲಕ್ಷ ಸಾಲ ಪಡೆದಿದ್ದ. ಈ ಸಾಲಕ್ಕೆ ಬಡ್ಡಿ ಬೆಳೆದು ಕೇವಲ 14 ತಿಂಗಳಲ್ಲೇ ಅದು 86 ಲಕ್ಷಕ್ಕೆ ಬಂದು ನಿಂತಿದೆ. ಈ ಸಾಲವನ್ನು ಕಟ್ಟುವಂತೆ ಆ ಖಾಸಗಿ ಬ್ಯಾಂಕ್‌ನವರು ಕೋರ್ಟ್‌ ಆದೇಶ ತಂದು ಮನೆ ಸೀಜ್ ಮಾಡಲು ಬಂದಿದ್ದರು. ಇದರಿಂದ ಭಯಗೊಂಡ ವಾಸೀಂ ಎಂಬಾತ ಅದೇ ಮನೆಯಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ವಾಸೀಂ ಅವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
    1
    ಲೋನ್ ಕಟ್ಟಿಲ್ಲ ಎಂಬ ಕಾರಣಕ್ಕೆ ಖಾಸಗಿ ಬ್ಯಾಂಕ್ ಸಿಬ್ಬಂದಿ ಮನೆ ಸೀಜ್ ಮಾಡಲು ಬಂದಿದ್ದರಿಂದ ಭಯಗೊಂಡ ಮನೆ ಮಾಲೀಕ ವಿಷ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ ಘಟನೆ ಧಾರವಾಡದ ಸೈದಾಪುರದಲ್ಲಿ ನಡೆದಿದೆ. ಸೈದಾಪುರದ ವಾಸೀಂ ಸೈಯದ್ (39) ಎಂಬ ವ್ಯಕ್ತಿ ಮನೆ ಕಟ್ಟಲೆಂದು ಖಾಸಗಿ ಬ್ಯಾಂಕ್‌ನಿಂದ 71 ಲಕ್ಷ ಸಾಲ ಪಡೆದಿದ್ದ. ಈ ಸಾಲಕ್ಕೆ ಬಡ್ಡಿ ಬೆಳೆದು ಕೇವಲ 14 ತಿಂಗಳಲ್ಲೇ ಅದು 86 ಲಕ್ಷಕ್ಕೆ ಬಂದು ನಿಂತಿದೆ. ಈ ಸಾಲವನ್ನು ಕಟ್ಟುವಂತೆ ಆ ಖಾಸಗಿ ಬ್ಯಾಂಕ್‌ನವರು ಕೋರ್ಟ್‌ ಆದೇಶ ತಂದು ಮನೆ ಸೀಜ್ ಮಾಡಲು ಬಂದಿದ್ದರು. ಇದರಿಂದ ಭಯಗೊಂಡ ವಾಸೀಂ ಎಂಬಾತ ಅದೇ ಮನೆಯಲ್ಲಿ ಕ್ರಿಮಿನಾಶಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ. ಸದ್ಯ ವಾಸೀಂ ಅವರನ್ನು ಧಾರವಾಡ ಜಿಲ್ಲಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಲಾಗುತ್ತಿದೆ. ಧಾರವಾಡ ಉಪನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    13 hrs ago
  • ಗುಳೇದಗುಡ್ಡ : ಏ.7 ರಂದು ನಡೆಯಲಿರುವ ಕೂಡಲಸಂಗಮದ ಶ್ರೀ ಸಂಗಮೇಶ್ವರ ದೇವರ ಜಾತ್ರಾಮಹೋತ್ಸವದ ಅಂಗವಾಗಿ ನಡೆಯಲಿರುವ ಹುಚ್ಚಯ್ಯ ರಥದ ಕಳಸ ಹಾಗೂ ಪಲ್ಲಕ್ಕಿ ಮೆರವಣಿಗೆ ಭಜನೆಯೊಂದಿಗೆ ನಗರದ ರೇವಣಸಿದ್ದಪ್ಪ ದೇವರಮನಿ ಅವರ ಮನೆಯಿಂದ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕೂಡಲಸಂಗಮಕ್ಕೆ ಶನಿವಾರ ಪಾದಯಾತ್ರೆಯ ಮೂಲಕ ತೆರಳಿತು. ಇದಕ್ಕೂ ಮೊದಲು ಕಳಸಕ್ಕೆ ಅಭಿಷೇಕ, ಪೂಜೆ ನಡೆಯಿತು. ಮೆರವಣಿಗೆಯಲ್ಲಿ ರೇವಣಸಿದ್ದಪ್ಪ ದೇವರಮನಿ, ಮುತ್ತಣ್ಣ ದೇವರಮನಿ, ವೀರುಪಾಕ್ಷ ದೇವರಮನಿ, ಈರಪ್ಪ ಗಡ್ಡಿ, ಶಿವಪ್ಪ ಶ್ಯಾವಿ, ಶೇಖರಪ್ಪ ರಂಜನಗಿ, ಬಿ.ಎನ್.ಪಾಗಿ, ಶರಣಪ್ಪ ಖಂಡಿ, ಈರಪ್ಪ ಬೆಟಗೇರಿ, ಮಹಾಗುಂಡಪ್ಪ ದೇವರಮನಿ, ಶ್ರೀನಿವಾಸ ರಂಜನಗಿ, ಸಂಗಮೇಶ ರಂಜನಗಿ, ಮಹೇಶ ಶ್ಯಾವಿ, ಈರಪ್ಪ ಗಂಜಾಳ, ಈರಣ್ಣ ಸುರಪುರ, ವಿಜಯ ಕಣವಿ, ಮೇಘರಾಜ ಸುರಪುರ, ಬಸವರಾಜ ಬುದರಿ, ಪ್ರಭುಕುಮಾರ ಬುದರಿ, ಬಸಪ್ಪ ಕೊಪ್ಪದ, ಅಮರೇಶ ಗೊಡನ್ನವರ, ಅಶ್ವೀನಿ ದೇವರಮನಿ, ಕೂಡ್ಲೆವ್ವ ರಂಜನಗಿ, ಗಿರಿಜಾ ರಂಜನಗಿ, ಅನ್ನವ್ವ ರಂಜನಗಿ, ಸಂಗಮ್ಮ ಕುಂಟೋಜಿ, ನೀಲಮ್ಮ ಕಲಕೇರಿ, ಶೋಭಾ ಹದ್ಲಿ ಮತ್ತಿತರರು ಇದ್ದರು.
    3
    ಗುಳೇದಗುಡ್ಡ : ಏ.7 ರಂದು ನಡೆಯಲಿರುವ ಕೂಡಲಸಂಗಮದ ಶ್ರೀ ಸಂಗಮೇಶ್ವರ ದೇವರ ಜಾತ್ರಾಮಹೋತ್ಸವದ ಅಂಗವಾಗಿ ನಡೆಯಲಿರುವ ಹುಚ್ಚಯ್ಯ ರಥದ ಕಳಸ ಹಾಗೂ ಪಲ್ಲಕ್ಕಿ ಮೆರವಣಿಗೆ ಭಜನೆಯೊಂದಿಗೆ ನಗರದ ರೇವಣಸಿದ್ದಪ್ಪ ದೇವರಮನಿ ಅವರ ಮನೆಯಿಂದ ನಗರದ ಪ್ರಮುಖ ಬೀದಿಗಳಲ್ಲಿ ಸಂಚರಿಸಿ ಕೂಡಲಸಂಗಮಕ್ಕೆ ಶನಿವಾರ ಪಾದಯಾತ್ರೆಯ ಮೂಲಕ ತೆರಳಿತು. ಇದಕ್ಕೂ ಮೊದಲು ಕಳಸಕ್ಕೆ ಅಭಿಷೇಕ, ಪೂಜೆ ನಡೆಯಿತು.
ಮೆರವಣಿಗೆಯಲ್ಲಿ ರೇವಣಸಿದ್ದಪ್ಪ  ದೇವರಮನಿ, ಮುತ್ತಣ್ಣ ದೇವರಮನಿ, ವೀರುಪಾಕ್ಷ ದೇವರಮನಿ, 
ಈರಪ್ಪ ಗಡ್ಡಿ, ಶಿವಪ್ಪ ಶ್ಯಾವಿ, ಶೇಖರಪ್ಪ ರಂಜನಗಿ, ಬಿ.ಎನ್.ಪಾಗಿ, ಶರಣಪ್ಪ ಖಂಡಿ, ಈರಪ್ಪ ಬೆಟಗೇರಿ, ಮಹಾಗುಂಡಪ್ಪ ದೇವರಮನಿ, ಶ್ರೀನಿವಾಸ ರಂಜನಗಿ, ಸಂಗಮೇಶ ರಂಜನಗಿ, ಮಹೇಶ ಶ್ಯಾವಿ, ಈರಪ್ಪ ಗಂಜಾಳ, ಈರಣ್ಣ ಸುರಪುರ, ವಿಜಯ ಕಣವಿ, ಮೇಘರಾಜ ಸುರಪುರ, ಬಸವರಾಜ ಬುದರಿ, ಪ್ರಭುಕುಮಾರ ಬುದರಿ, ಬಸಪ್ಪ ಕೊಪ್ಪದ, ಅಮರೇಶ ಗೊಡನ್ನವರ, ಅಶ್ವೀನಿ ದೇವರಮನಿ, ಕೂಡ್ಲೆವ್ವ ರಂಜನಗಿ, ಗಿರಿಜಾ ರಂಜನಗಿ, ಅನ್ನವ್ವ ರಂಜನಗಿ, ಸಂಗಮ್ಮ ಕುಂಟೋಜಿ, ನೀಲಮ್ಮ ಕಲಕೇರಿ, ಶೋಭಾ ಹದ್ಲಿ ಮತ್ತಿತರರು ಇದ್ದರು.
    user_ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಹುಚ್ಚೇಶ ಮಲ್ಲಪ್ಪ ಯಂಡಿಗೇರಿ
    ಗೂಳೇದಗುಡ್ಡ, ಬಾಗಲಕೋಟೆ, ಕರ್ನಾಟಕ•
    6 hrs ago
  • Post by Mayur TV Hangal YouTube c
    1
    Post by Mayur TV   Hangal    YouTube c
    user_Mayur TV   Hangal    YouTube c
    Mayur TV Hangal YouTube c
    Psychologist ಹಾನಗಲ್, ಹಾವೇರಿ, ಕರ್ನಾಟಕ•
    7 hrs ago
  • ಬಾಗಲಕೋಟೆ ಉಪಚುನಾವಣೆಯ ನಿಮಿತ್ಯ ಬಂಜಾರ ಸಮುದಾಯದ 50 ಕ್ಕೂ ಹೆಚ್ಚು ತಾಯಂದಿರು ಕಾಂಗ್ರೆಸ್ ಪಕ್ಷವನ್ನು ತೊರೆದು ಬಾಗಲಕೋಟೆ ಬಿಜೆಪಿ ಅಭ್ಯರ್ಥಿಯಾದ ವೀರಣ್ಣ ಚರಂತಿಮಠ ಅವರ ಕಾರ್ಯವನ್ನು ಮೆಚ್ಚಿ ಹುನಗುಂದ ವಿಧಾನಸಭಾ ಕ್ಷೇತ್ರದ ಜನಪ್ರಿಯ ಮಾಜಿ ಶಾಸಕರಾದ ದೊಡ್ಡನಗೌಡ ಜಿ ಪಾಟೀಲ್ ಅವರ ನೇತೃತ್ವದಲ್ಲಿ ಇಂದು ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು... ಈ ಸಂದರ್ಭದಲ್ಲಿ ಅಮಿನಗಡ ಪಟ್ಟಣದ ಬಿಜೆಪಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು...
    2
    ಬಾಗಲಕೋಟೆ ಉಪಚುನಾವಣೆಯ ನಿಮಿತ್ಯ 
ಬಂಜಾರ ಸಮುದಾಯದ 50 ಕ್ಕೂ ಹೆಚ್ಚು ತಾಯಂದಿರು ಕಾಂಗ್ರೆಸ್  ಪಕ್ಷವನ್ನು ತೊರೆದು ಬಾಗಲಕೋಟೆ ಬಿಜೆಪಿ ಅಭ್ಯರ್ಥಿಯಾದ ವೀರಣ್ಣ ಚರಂತಿಮಠ ಅವರ ಕಾರ್ಯವನ್ನು ಮೆಚ್ಚಿ ಹುನಗುಂದ ವಿಧಾನಸಭಾ ಕ್ಷೇತ್ರದ ಜನಪ್ರಿಯ ಮಾಜಿ ಶಾಸಕರಾದ ದೊಡ್ಡನಗೌಡ ಜಿ ಪಾಟೀಲ್ ಅವರ ನೇತೃತ್ವದಲ್ಲಿ ಇಂದು ಬಿಜೆಪಿ ಪಕ್ಷಕ್ಕೆ ಅಧಿಕೃತವಾಗಿ ಸೇರ್ಪಡೆಗೊಂಡರು... ಈ ಸಂದರ್ಭದಲ್ಲಿ ಅಮಿನಗಡ ಪಟ್ಟಣದ ಬಿಜೆಪಿ ಮುಖಂಡರು ಕಾರ್ಯಕರ್ತರು ಉಪಸ್ಥಿತರಿದ್ದರು...
    user_Aaryan Ganiger
    Aaryan Ganiger
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    8 hrs ago
  • ಮಾಜಿ ಸಚಿವರು ಗಂಗಾವತಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಗಾಲಿ ಜನಾರ್ದನ್ ರೆಡ್ಡಿ ಅವರನ್ನು ಇಳಕಲ್ ನಗರದಲ್ಲಿ ಸ್ವಾಗತಿಸಿದರು. ಚಿಕ್ಕ ಓತಗೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಗ್ರಾಮಸ್ಥರಿಂದ ಸತ್ಕಾರ ಸ್ವೀಕರಿಸಿದರು.
    1
    ಮಾಜಿ ಸಚಿವರು ಗಂಗಾವತಿ ವಿಧಾನಸಭಾ ಕ್ಷೇತ್ರದ ಜನಪ್ರಿಯ ಶಾಸಕರು ಗಾಲಿ ಜನಾರ್ದನ್ ರೆಡ್ಡಿ ಅವರನ್ನು ಇಳಕಲ್ ನಗರದಲ್ಲಿ ಸ್ವಾಗತಿಸಿದರು.  ಚಿಕ್ಕ ಓತಗೇರಿ ಗ್ರಾಮದಲ್ಲಿ ನೂತನವಾಗಿ ನಿರ್ಮಾಣವಾದ ಶಿವಶರಣೆ ಹೇಮರೆಡ್ಡಿ ಮಲ್ಲಮ್ಮ ದೇವಸ್ಥಾನಕ್ಕೆ ಭೇಟಿ ನೀಡಿ ವಿಶೇಷ ಪೂಜೆ ಸಲ್ಲಿಸಿ ಗ್ರಾಮಸ್ಥರಿಂದ ಸತ್ಕಾರ ಸ್ವೀಕರಿಸಿದರು.
    user_ಶರಣಗೌಡ ಕಂದಕೂರ
    ಶರಣಗೌಡ ಕಂದಕೂರ
    Local News Reporter ಇಳಕಲ್, ಬಾಗಲಕೋಟೆ, ಕರ್ನಾಟಕ•
    11 hrs ago
  • ಮೂಲಭೂತ ಸೌಕರ್ಯ ಒದಗಿಸಲು ಆಗ್ರಹಿಸಿ ಗ್ರಾಮಸ್ಥರು ಮತ್ತಿಗಟ್ಟಿ ಗ್ರಾಮ ಪಂಚಾಯಿತಿ ಕೀಲಿ ಮುರಿದು ಗುರುವಾರ ಆಕ್ರೋಶ ಹೊರಹಾಕಿದ್ದಾರೆ. ಮತ್ತಿಗಟ್ಟಿ ಗ್ರಾಮ ಪಂಚಾಯತಿಯಿಂದ ಯಾವುದೇ ಮೂಲಭೂತ ಸೌಕರ್ಯ‌ ನೀಡುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಕುಂದಗೋಳ ತಾಲ್ಲೂಕಿನ ಮತ್ತಿಗಟ್ಟಿ ಗ್ರಾಮ ಪಂಚಾಯಿತಿಯಿಂದ ಗ್ರಾಮಕ್ಕೆ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳನ್ನು ನೀಡುತ್ತಿಲ್ಲ, ಪಂಚಾಯತ ವತಿಯಿಂದ ಅನುದಾನ ಇಲ್ಲ, ಇದಕ್ಕೆ ಗ್ರಾಮ ಪಂಚಾಯತಿ ಪಿಡಿಓ ನಿರ್ಲಕ್ಷ್ಯ ಸಹ ಇದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ . ಮೂಲ ಭೂತ ಸೌಕರ್ಯಗಳನ್ನ ನೀಡದ ಪಂಚಾಯತ ಅಧಿಕಾರಿಗಳ ಮೇಲೆ ಕ್ರಮ ಆಗಬೇಕು. ತಕ್ಷಣವೇ ಎಲ್ಲಾ ಸೌಕರ್ಯ ನೀಡಬೇಕು ಎಂದು ಒತ್ತಾಯಿಸಿದರು.
    1
    ಮೂಲಭೂತ ಸೌಕರ್ಯ ಒದಗಿಸಲು ಆಗ್ರಹಿಸಿ ಗ್ರಾಮಸ್ಥರು ಮತ್ತಿಗಟ್ಟಿ ಗ್ರಾಮ ಪಂಚಾಯಿತಿ ಕೀಲಿ ಮುರಿದು ಗುರುವಾರ ಆಕ್ರೋಶ ಹೊರಹಾಕಿದ್ದಾರೆ. ಮತ್ತಿಗಟ್ಟಿ ಗ್ರಾಮ ಪಂಚಾಯತಿಯಿಂದ ಯಾವುದೇ
ಮೂಲಭೂತ ಸೌಕರ್ಯ‌ ನೀಡುತ್ತಿಲ್ಲ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ. ಕುಂದಗೋಳ ತಾಲ್ಲೂಕಿನ ಮತ್ತಿಗಟ್ಟಿ ಗ್ರಾಮ ಪಂಚಾಯಿತಿಯಿಂದ ಗ್ರಾಮಕ್ಕೆ ಯಾವುದೇ ರೀತಿಯ ಮೂಲಭೂತ ಸೌಕರ್ಯಗಳನ್ನು ನೀಡುತ್ತಿಲ್ಲ, ಪಂಚಾಯತ ವತಿಯಿಂದ ಅನುದಾನ ಇಲ್ಲ, ಇದಕ್ಕೆ ಗ್ರಾಮ ಪಂಚಾಯತಿ ಪಿಡಿಓ ನಿರ್ಲಕ್ಷ್ಯ ಸಹ ಇದೆ ಎಂದು ಗ್ರಾಮಸ್ಥರು ಆರೋಪಿಸುತ್ತಿದ್ದಾರೆ .
ಮೂಲ ಭೂತ ಸೌಕರ್ಯಗಳನ್ನ ನೀಡದ ಪಂಚಾಯತ ಅಧಿಕಾರಿಗಳ ಮೇಲೆ ಕ್ರಮ ಆಗಬೇಕು. ತಕ್ಷಣವೇ ಎಲ್ಲಾ ಸೌಕರ್ಯ ನೀಡಬೇಕು ಎಂದು ಒತ್ತಾಯಿಸಿದರು.
    user_Manjunath kavali
    Manjunath kavali
    Local News Reporter ಧಾರವಾಡ, ಧಾರವಾಡ, ಕರ್ನಾಟಕ•
    13 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.