BIG News || ಬ್ರೇಕಿಂಗ್ ನ್ಯೂಸ್ : ಪೊಲೀಸ್ ಕಸ್ಟಡಿಯಿಂದ ಪರಾರಿಯಾಗಿದ್ದ ಮೆಂಡಾ ಮಲ್ಲಿಕ್ ಕೊಲೆ ಆರೋಪಿ 'ಪ್ರಜ್ವಲ್' ಅರೆಸ್ಟ್! ಹುಬ್ಬಳ್ಳಿ: ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ಕುಖ್ಯಾತ ಮೆಂಡಾ ಮಲ್ಲಿಕ್ ಕೊಲೆ ಪ್ರಕರಣದ ಆರೋಪಿ ಪ್ರಜ್ವಲ್ ನೆಟ್ಟೂರ ಅಲಿಯಾಸ್ **'ಪಜ್ಯಾ'**ನನ್ನು ಬೆಂಡಿಗೇರಿ ಪೊಲೀಸರು ಕೊನೆಗೂ ಲಾಕ್ ಮಾಡಿದ್ದಾರೆ. ಪ್ರಕರಣದ ಹಿನ್ನೆಲೆ: ಮೆಂಡಾ ಮಲ್ಲಿಕ್ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಪ್ರಜ್ವಲ್, ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದ್ದ ಸಂದರ್ಭದಲ್ಲಿ ಚಾಣಾಕ್ಷತನದಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದನು. ಈ ಘಟನೆ ಪೊಲೀಸ್ ಇಲಾಖೆಗೆ ದೊಡ್ಡ ಸವಾಲಾಗಿ ಪರಿಣಮಿಸಿತ್ತು. ಆರೋಪಿ ತನ್ನ ಸಂಬಂಧಿಕರ ಮನೆಯೊಂದರಲ್ಲಿ ಅಡಗಿರುವ ಬಗ್ಗೆ ಬೆಂಡಿಗೇರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಎಸ್.ಆರ್. ನಾಯಕ್ ಅವರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಕೂಡಲೇ ಎಚ್ಚೆತ್ತುಕೊಂಡ ಪೊಲೀಸರ ತಂಡ ದಾಳಿ ನಡೆಸಿ, ತಲೆಮರೆಸಿಕೊಂಡಿದ್ದ ಆರೋಪಿ ಪ್ರಜ್ವಲ್ ನನ್ನು ವಶಕ್ಕೆ ಪಡೆದಿದೆ. ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಸದ್ಯ ಜೈಲಿಗಟ್ಟಲಾಗಿದೆ. ಪರಾರಿಯಾಗಿದ್ದ ಆರೋಪಿಯನ್ನು ಸತತ ಪ್ರಯತ್ನದ ನಂತರ ಸೆರೆಹಿಡಿದ ಇನ್ಸ್ಪೆಕ್ಟರ್ ಎಸ್.ಆರ್. ನಾಯಕ್ ಹಾಗೂ ಅವರ ತಂಡದ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ವರದಿ : ಅಬ್ದುಲ್ ರೌಫ್ ಲೋಕಾಪಲ್ಲಿ BIG News || ಬ್ರೇಕಿಂಗ್ ನ್ಯೂಸ್ : ಪೊಲೀಸ್ ಕಸ್ಟಡಿಯಿಂದ ಪರಾರಿಯಾಗಿದ್ದ ಮೆಂಡಾ ಮಲ್ಲಿಕ್ ಕೊಲೆ ಆರೋಪಿ 'ಪ್ರಜ್ವಲ್' ಅರೆಸ್ಟ್! ಹುಬ್ಬಳ್ಳಿ: ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ಕುಖ್ಯಾತ ಮೆಂಡಾ ಮಲ್ಲಿಕ್ ಕೊಲೆ ಪ್ರಕರಣದ ಆರೋಪಿ ಪ್ರಜ್ವಲ್ ನೆಟ್ಟೂರ ಅಲಿಯಾಸ್ **'ಪಜ್ಯಾ'**ನನ್ನು ಬೆಂಡಿಗೇರಿ ಪೊಲೀಸರು ಕೊನೆಗೂ ಲಾಕ್ ಮಾಡಿದ್ದಾರೆ. ಪ್ರಕರಣದ ಹಿನ್ನೆಲೆ: ಮೆಂಡಾ ಮಲ್ಲಿಕ್ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಪ್ರಜ್ವಲ್, ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದ್ದ ಸಂದರ್ಭದಲ್ಲಿ ಚಾಣಾಕ್ಷತನದಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದನು. ಈ ಘಟನೆ ಪೊಲೀಸ್ ಇಲಾಖೆಗೆ ದೊಡ್ಡ ಸವಾಲಾಗಿ ಪರಿಣಮಿಸಿತ್ತು. ಆರೋಪಿ ತನ್ನ ಸಂಬಂಧಿಕರ ಮನೆಯೊಂದರಲ್ಲಿ ಅಡಗಿರುವ ಬಗ್ಗೆ ಬೆಂಡಿಗೇರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಎಸ್.ಆರ್. ನಾಯಕ್ ಅವರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಕೂಡಲೇ ಎಚ್ಚೆತ್ತುಕೊಂಡ ಪೊಲೀಸರ ತಂಡ ದಾಳಿ ನಡೆಸಿ, ತಲೆಮರೆಸಿಕೊಂಡಿದ್ದ ಆರೋಪಿ ಪ್ರಜ್ವಲ್ ನನ್ನು ವಶಕ್ಕೆ ಪಡೆದಿದೆ. ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಸದ್ಯ ಜೈಲಿಗಟ್ಟಲಾಗಿದೆ. ಪರಾರಿಯಾಗಿದ್ದ ಆರೋಪಿಯನ್ನು ಸತತ ಪ್ರಯತ್ನದ ನಂತರ ಸೆರೆಹಿಡಿದ ಇನ್ಸ್ಪೆಕ್ಟರ್ ಎಸ್.ಆರ್. ನಾಯಕ್ ಹಾಗೂ ಅವರ ತಂಡದ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ವರದಿ : ಅಬ್ದುಲ್ ರೌಫ್ ಲೋಕಾಪಲ್ಲಿ
BIG News || ಬ್ರೇಕಿಂಗ್ ನ್ಯೂಸ್ : ಪೊಲೀಸ್ ಕಸ್ಟಡಿಯಿಂದ ಪರಾರಿಯಾಗಿದ್ದ ಮೆಂಡಾ ಮಲ್ಲಿಕ್ ಕೊಲೆ ಆರೋಪಿ 'ಪ್ರಜ್ವಲ್' ಅರೆಸ್ಟ್! ಹುಬ್ಬಳ್ಳಿ: ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ಕುಖ್ಯಾತ ಮೆಂಡಾ ಮಲ್ಲಿಕ್ ಕೊಲೆ ಪ್ರಕರಣದ ಆರೋಪಿ ಪ್ರಜ್ವಲ್ ನೆಟ್ಟೂರ ಅಲಿಯಾಸ್ **'ಪಜ್ಯಾ'**ನನ್ನು ಬೆಂಡಿಗೇರಿ ಪೊಲೀಸರು ಕೊನೆಗೂ ಲಾಕ್ ಮಾಡಿದ್ದಾರೆ. ಪ್ರಕರಣದ ಹಿನ್ನೆಲೆ: ಮೆಂಡಾ ಮಲ್ಲಿಕ್ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಪ್ರಜ್ವಲ್, ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದ್ದ ಸಂದರ್ಭದಲ್ಲಿ ಚಾಣಾಕ್ಷತನದಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದನು. ಈ ಘಟನೆ ಪೊಲೀಸ್ ಇಲಾಖೆಗೆ ದೊಡ್ಡ ಸವಾಲಾಗಿ ಪರಿಣಮಿಸಿತ್ತು. ಆರೋಪಿ ತನ್ನ ಸಂಬಂಧಿಕರ ಮನೆಯೊಂದರಲ್ಲಿ ಅಡಗಿರುವ ಬಗ್ಗೆ ಬೆಂಡಿಗೇರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಎಸ್.ಆರ್. ನಾಯಕ್ ಅವರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಕೂಡಲೇ ಎಚ್ಚೆತ್ತುಕೊಂಡ ಪೊಲೀಸರ ತಂಡ ದಾಳಿ ನಡೆಸಿ, ತಲೆಮರೆಸಿಕೊಂಡಿದ್ದ ಆರೋಪಿ ಪ್ರಜ್ವಲ್ ನನ್ನು ವಶಕ್ಕೆ ಪಡೆದಿದೆ. ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಸದ್ಯ ಜೈಲಿಗಟ್ಟಲಾಗಿದೆ. ಪರಾರಿಯಾಗಿದ್ದ ಆರೋಪಿಯನ್ನು ಸತತ ಪ್ರಯತ್ನದ ನಂತರ ಸೆರೆಹಿಡಿದ ಇನ್ಸ್ಪೆಕ್ಟರ್ ಎಸ್.ಆರ್. ನಾಯಕ್ ಹಾಗೂ ಅವರ ತಂಡದ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ವರದಿ : ಅಬ್ದುಲ್ ರೌಫ್ ಲೋಕಾಪಲ್ಲಿ BIG News || ಬ್ರೇಕಿಂಗ್ ನ್ಯೂಸ್ : ಪೊಲೀಸ್ ಕಸ್ಟಡಿಯಿಂದ ಪರಾರಿಯಾಗಿದ್ದ ಮೆಂಡಾ ಮಲ್ಲಿಕ್ ಕೊಲೆ ಆರೋಪಿ 'ಪ್ರಜ್ವಲ್' ಅರೆಸ್ಟ್! ಹುಬ್ಬಳ್ಳಿ: ಪೊಲೀಸ್ ಕಸ್ಟಡಿಯಿಂದ ತಪ್ಪಿಸಿಕೊಂಡು ತಲೆಮರೆಸಿಕೊಂಡಿದ್ದ ಕುಖ್ಯಾತ ಮೆಂಡಾ ಮಲ್ಲಿಕ್ ಕೊಲೆ ಪ್ರಕರಣದ ಆರೋಪಿ ಪ್ರಜ್ವಲ್ ನೆಟ್ಟೂರ ಅಲಿಯಾಸ್ **'ಪಜ್ಯಾ'**ನನ್ನು ಬೆಂಡಿಗೇರಿ ಪೊಲೀಸರು ಕೊನೆಗೂ ಲಾಕ್ ಮಾಡಿದ್ದಾರೆ. ಪ್ರಕರಣದ ಹಿನ್ನೆಲೆ: ಮೆಂಡಾ ಮಲ್ಲಿಕ್ ಕೊಲೆ ಪ್ರಕರಣದಲ್ಲಿ ಬಂಧಿತನಾಗಿದ್ದ ಆರೋಪಿ ಪ್ರಜ್ವಲ್, ಪೊಲೀಸರು ಹೆಚ್ಚಿನ ವಿಚಾರಣೆಗಾಗಿ ಕಸ್ಟಡಿಗೆ ಪಡೆದಿದ್ದ ಸಂದರ್ಭದಲ್ಲಿ ಚಾಣಾಕ್ಷತನದಿಂದ ತಪ್ಪಿಸಿಕೊಂಡು ಪರಾರಿಯಾಗಿದ್ದನು. ಈ ಘಟನೆ ಪೊಲೀಸ್ ಇಲಾಖೆಗೆ ದೊಡ್ಡ ಸವಾಲಾಗಿ ಪರಿಣಮಿಸಿತ್ತು. ಆರೋಪಿ ತನ್ನ ಸಂಬಂಧಿಕರ ಮನೆಯೊಂದರಲ್ಲಿ ಅಡಗಿರುವ ಬಗ್ಗೆ ಬೆಂಡಿಗೇರಿ ಪೊಲೀಸ್ ಠಾಣೆಯ ಇನ್ಸ್ಪೆಕ್ಟರ್ ಎಸ್.ಆರ್. ನಾಯಕ್ ಅವರಿಗೆ ಖಚಿತ ಮಾಹಿತಿ ಲಭ್ಯವಾಗಿತ್ತು. ಕೂಡಲೇ ಎಚ್ಚೆತ್ತುಕೊಂಡ ಪೊಲೀಸರ ತಂಡ ದಾಳಿ ನಡೆಸಿ, ತಲೆಮರೆಸಿಕೊಂಡಿದ್ದ ಆರೋಪಿ ಪ್ರಜ್ವಲ್ ನನ್ನು ವಶಕ್ಕೆ ಪಡೆದಿದೆ. ಬಂಧಿತ ಆರೋಪಿಯನ್ನು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿದ್ದು, ಸದ್ಯ ಜೈಲಿಗಟ್ಟಲಾಗಿದೆ. ಪರಾರಿಯಾಗಿದ್ದ ಆರೋಪಿಯನ್ನು ಸತತ ಪ್ರಯತ್ನದ ನಂತರ ಸೆರೆಹಿಡಿದ ಇನ್ಸ್ಪೆಕ್ಟರ್ ಎಸ್.ಆರ್. ನಾಯಕ್ ಹಾಗೂ ಅವರ ತಂಡದ ಕಾರ್ಯಕ್ಕೆ ಸಾರ್ವಜನಿಕ ವಲಯದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ವರದಿ : ಅಬ್ದುಲ್ ರೌಫ್ ಲೋಕಾಪಲ್ಲಿ
- ಮನಗನಾಳದ ಶ್ರೀಮುಕ್ತಿ ಬಸವೇಶ್ವರ ರಥೋತ್ಸವ: ಜನಸಾಗರದ ಮಧ್ಯೆ ಅಹಿಂದ ನಾಯಕ ಹಣಮೆ ಗೌಡ ಬೀರನಕಲ್ ಭಾಗಿ ಶಹಾಪುರ: ತಾಲೂಕಿನ ಮನಗನಾಳ ಗ್ರಾಮದ ಆರಾಧ್ಯ ದೈವ ಶ್ರೀಮುಕ್ತಿ ಬಸವೇಶ್ವರ ದೇವರ ರಥೋತ್ಸವವು ಅತ್ಯಂತ ಸಡಗರ-ಸಂಭ್ರಮದಿಂದ ಜರುಗಿತು. ಈ ಭಕ್ತಿ ಪರಾಕಾಷ್ಠೆಯ ಸಮಾರಂಭದಲ್ಲಿ ಅಹಿಂದ ನಾಯಕ ಹಣಮೆ ಗೌಡ ಬೀರನಕಲ್ ಅವರು ಪಾಲ್ಗೊಂಡು ದೇವರ ದರ್ಶನ ಪಡೆದರು. ಗ್ರಾಮದ ಪ್ರಮುಖ ಬೀದಿಗಳಲ್ಲಿ ಸಾಗಿದ ರಥೋತ್ಸವಕ್ಕೆ ಸಾವಿರಾರು ಭಕ್ತರು ಸಾಕ್ಷಿಯಾದರು. ಈ ಸಂದರ್ಭದಲ್ಲಿ ಮನಗನಾಳದ ಸಿದ್ದಯ್ಯ ಸ್ವಾಮಿ ಗುರುಗಳು ಸಾನ್ನಿಧ್ಯ ವಹಿಸಿ ಆಶೀರ್ವದಿಸಿದರು. ಈ ಸಂದರ್ಭದಲ್ಲಿ ಗ್ರಾಮದ ಗಣ್ಯರಾದ ಶರಣಪ್ಪ ಗೌಡ ಸೌಕಾರ್, ಶರಣಪ್ಪ ಗೌಡ ಬಿರಾದರ್, ಶೇಖರಪ್ಪ ಗೌಡ, ಮಲ್ಲಿಕಾರ್ಜುನ್ ಗೌಡ ಸೇರಿದಂತೆ ಹಲವರು ಉಪಸ್ಥಿತರಿದ್ದರು. ಭಕ್ತಿ ಮತ್ತು ಸಾಮಾಜಿಕ ಬಾಂಧವ್ಯದ ಈ ಸಂಗಮಕ್ಕೆ ಇಡೀ ಗ್ರಾಮವೇ ಸಾಕ್ಷಿಯಾಯಿತು.1
- ಯಾದಗಿರಿ ಜಿಲ್ಲೆಯ ಶಹಪುರ ತಾಲ್ಲೂಕಿನಲ್ಲಿರುವ ಚಾಮನಾಳ (Chamnal) ಗ್ರಾಮದ ಬಗ್ಗೆ ಕೆಲವು ಪ್ರಮುಖ ಮಾಹಿತಿ ಇಲ್ಲಿದೆ: ## **ಭೌಗೋಳಿಕ ಮತ್ತು ಆಡಳಿತಾತ್ಮಕ ಮಾಹಿತಿ** * **ಸ್ಥಳ:** ಇದು ಶಹಪುರ ತಾಲ್ಲೂಕು ಕೇಂದ್ರದಿಂದ ಸುಮಾರು 15-20 ಕಿ.ಮೀ ದೂರದಲ್ಲಿದೆ. * **ಗ್ರಾಮ ಪಂಚಾಯತಿ:** ಚಾಮನಾಳ ಗ್ರಾಮವು ತನ್ನದೇ ಆದ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುತ್ತದೆ. * **ಜಿಲ್ಲೆ:** ಯಾದಗಿರಿ. ## **ಸೌಲಭ್ಯಗಳು ಮತ್ತು ವಿಶೇಷತೆ** * **ಕೃಷಿ:** ಈ ಭಾಗದಲ್ಲಿ ಪ್ರಮುಖವಾಗಿ ಭತ್ತ, ಹತ್ತಿ ಮತ್ತು ತೊಗರಿ ಬೆಳೆಗಳನ್ನು ಬೆಳೆಯಲಾಗುತ್ತದೆ. ಕೃಷ್ಣಾ ನದಿಯ ಅಚ್ಚುಕಟ್ಟು ಪ್ರದೇಶಕ್ಕೆ ಹತ್ತಿರವಿರುವುದರಿಂದ ಇಲ್ಲಿ ನೀರಾವರಿ ಸೌಲಭ್ಯ ಉತ್ತಮವಾಗಿದೆ. * **ಶಿಕ್ಷಣ:** ಗ್ರಾಮದಲ್ಲಿ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢಶಾಲೆಗಳ ಸೌಲಭ್ಯವಿದೆ. * **ಸಾರಿಗೆ:** ಶಹಪುರದಿಂದ ಈ ಗ್ರಾಮಕ್ಕೆ ತಲುಪಲು ಬಸ್ಸು ಮತ್ತು ಖಾಸಗಿ ವಾಹನಗಳ ಸೌಲಭ್ಯವಿದೆ. ರಸ್ತೆಗಳು ಮುಖ್ಯ ರಾಜ್ಯ ಹೆದ್ದಾರಿಗಳಿಗೆ ಸಂಪರ್ಕ ಕಲ್ಪಿಸುತ್ತವೆ. ## **ಗ್ರಾಮದ ಪ್ರಮುಖ ಸಮಸ್ಯೆಗಳು/ಅಂಶಗಳು** ಇತ್ತೀಚಿನ ವರ್ಷಗಳಲ್ಲಿ ಗ್ರಾಮಸ್ಥರು ಈ ಕೆಳಗಿನ ವಿಷಯಗಳ ಬಗ್ಗೆ ಹೆಚ್ಚಿನ ಗಮನ ಹರಿಸುತ್ತಿದ್ದಾರೆ: 1. **ರಸ್ತೆ ಮತ್ತು ಚರಂಡಿ ಅಭಿವೃದ್ಧಿ:** ಮಳೆಗಾಲದಲ್ಲಿ ನೀರು ನಿಲ್ಲದಂತೆ ಚರಂಡಿ ವ್ಯವಸ್ಥೆಯನ್ನು ಸುಧಾರಿಸುವುದು ಮತ್ತು ಮುಖ್ಯ ರಸ್ತೆಗಳ ದುರಸ್ತಿ ಕಾರ್ಯ. 2. **ನೈರ್ಮಲ್ಯ:** ಗ್ರಾಮ ಪಂಚಾಯತಿ ವತಿಯಿಂದ ಸ್ವಚ್ಛ ಭಾರತ ಅಭಿಯಾನದಡಿ ನೈರ್ಮಲ್ಯ ಕಾಪಾಡುವುದು. ಗ್ರಾಮದ ನಿರ್ದಿಷ್ಟ ಇತಿಹಾಸ ಅಥವಾ ಇತ್ತೀಚಿನ ಯಾವುದಾದರೂ ಸರ್ಕಾರಿ ಯೋಜನೆಯ ಬಗ್ಗೆ ನಿಮಗೆ ಹೆಚ್ಚಿನ ಮಾಹಿತಿ ಬೇಕಿದ್ದರೆ ತಿಳಿಸಿ. ವಿಷಯ: ಗ್ರಾಮದ ರಸ್ತೆ ದುರಸ್ತಿ ಮತ್ತು ಮಾರುಕಟ್ಟೆ ಸೌಲಭ್ಯ ಒದಗಿಸುವ ಕುರಿತು ಮನವಿ. ಮಾನ್ಯರೇ, ಈ ಪತ್ರದ ಮೂಲಕ ನಾನು ನಮ್ಮ ಚಾಮನಾಳ ಗ್ರಾಮದ ಸಾರ್ವಜನಿಕರ ಪರವಾಗಿ ಈ ಕೆಳಗಿನ ಸಮಸ್ಯೆಗಳನ್ನು ನಿಮ್ಮ ಗಮನಕ್ಕೆ ತರಬಯಸುತ್ತೇನೆ: ೧. ರಸ್ತೆಗಳ ದುಸ್ಥಿತಿ: ನಮ್ಮ ಗ್ರಾಮದ ಮುಖ್ಯ ರಸ್ತೆಗಳು ಮತ್ತು ಒಳಗಿನ ಓಣಿಗಳು ಸಂಪೂರ್ಣವಾಗಿ ಹಾಳಾಗಿದ್ದು, ದೊಡ್ಡ ದೊಡ್ಡ ಗುಂಡಿಗಳು ಬಿದ್ದಿವೆ. ಇದರಿಂದ ಮಳೆಗಾಲದಲ್ಲಿ ನೀರು ನಿಂತು ಸಾರ್ವಜನಿಕರ ಹಾಗೂ ವಾಹನಗಳ ಸಂಚಾರಕ್ಕೆ ತುಂಬಾ ತೊಂದರೆಯಾಗುತ್ತಿದೆ. ವಿಶೇಷವಾಗಿ ವೃದ್ಧರು ಮತ್ತು ಶಾಲಾ ಮಕ್ಕಳು ಓಡಾಡಲು ಹರಸಾಹಸ ಪಡಬೇಕಾಗಿದೆ. ೨. ಮಾರುಕಟ್ಟೆ ಸೌಲಭ್ಯ: ಗ್ರಾಮದಲ್ಲಿ ಸರಿಯಾದ ಮಾರುಕಟ್ಟೆ ವ್ಯವಸ್ಥೆ ಇಲ್ಲದ ಕಾರಣ, ಜನರು ದಿನಬಳಕೆಯ ವಸ್ತುಗಳಿಗಾಗಿ ಪರದಾಡುವಂತಾಗಿದೆ. ವ್ಯಾಪಾರಿಗಳಿಗೆ ಮತ್ತು ರೈತರಿಗೆ ಅನುಕೂಲವಾಗುವಂತೆ ಒಂದು ನಿರ್ದಿಷ್ಟ ಮಾರುಕಟ್ಟೆ ಸ್ಥಳ ಅಥವಾ ಕಟ್ಟಡದ ಅವಶ್ಯಕತೆಯಿದೆ. ಆದುದರಿಂದ, ತಾವು ಈ ವಿಷಯವನ್ನು ಗಂಭೀರವಾಗಿ ಪರಿಗಣಿಸಿ, ಶೀಘ್ರವಾಗಿ ರಸ್ತೆ ದುರಸ್ತಿ ಕಾರ್ಯವನ್ನು ಕೈಗೊಳ್ಳಲು ಮತ್ತು ಮಾರುಕಟ್ಟೆ ಸೌಲಭ್ಯಕ್ಕಾಗಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಬೇಕೆಂದು ವಿನಂತಿಸಿಕೊಳ್ಳುತ್ತೇನೆ. ಧನ್ಯವಾದಗಳೊಂದಿಗೆ,2
- ಅರಕೆರೆ ತಾಲೂಕಿನ ಫಲಕನಮರಡಿ ಗ್ರಾಮ ಪಂಚಾಯಿತಿ ಮುಂದೆ ಗ್ರಾಮಸ್ಥರು ಕಾಲಿಕೂಡಗಳನ್ನು ಇಟ್ಟು ಧರಣಿ ನಡೆಸಿದರು. ಸುಮಾರು ಒಂದು ವಾರದಿಂದ ಗ್ರಾಮದಲ್ಲಿ ನೀರಿಲ್ಲ ಪಂಚಾಯಿತಿ ಅಧಿಕಾರಿಗಳಿಗೆ ಹೇಳಿ ಸಾಕಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು1
- ಬಸವನ ಬಾಗೇವಾಡಿ ತಾಲೂಕಿನ ವಡವಡಗಿ ಗ್ರಾಮದಲ್ಲಿ ಶ್ರೀ ಗುರು ವೀರ ಸಿದ್ದ ಶಿವಯೋಗಿಗಳ 76ನೇ ಜಾತ್ರಾ ಮಹೋತ್ಸವ ಹಾಗೂ ಲಿಂಗೈಕ್ಯ ಶ್ರೀ ಮಲ್ಲಿಕಾರ್ಜುನ್ ಮಹಾಸ್ವಾಮಿಗಳ ಚತುರ್ಥಿ ಹಾಗೂ ಪುಣ್ಯರಾಧನೆ ಹಾಗೂ ಮಠದ ಶ್ರೀಗಳಿಗೆ ಬೆಳ್ಳಿ ಕಿರೀಟಧಾರಣೆ ಸಿಹಾಸರೋಹಣ ಹಾಗೂ ಬೆಳ್ಳಿ ನಾಣ್ಯಗಳಿಂದ ತುಲಾಭಾರ ಸೇವೆ ಶ್ರೀ ವೀರಸಿದ್ಧ ಶಿವಯೋಗಿಗಳ ಪಲ್ಲಕಿ ಉತ್ಸವ ಅದ್ದೂರಿಯಾಗಿ ಜರಗಿತು ವಿವಿಧ ಕ್ಷೇತ್ರದಲ್ಲಿ ಸಾಧನೆಗೈದ ಸಾಧಕರಿಗೆ ರಾಜ್ಯ ನಂದಿಸಿರಿ ಪ್ರಶಸ್ತಿ ನೀಡಿ ಗೌರವಿಸಿದರು, ಗ್ರಾಮದ ಮುಖ್ಯ ಬೀದಿಗಳಲ್ಲಿ ಡೊಳ್ಳು ಕುಣಿತ , ಕರಡಿ ಮಜಲ ಗೊಂಬೆ ಕುಣಿತ, ನಂದಿ ಕೋಲು ಕುಣಿತ, ಜೋಗತಿಯರ ಕುಣಿತ, ಪುರುವಂತರ ಸೇವೆ, ದೊಂದಿಗೆ ಅದ್ದೂರಿ ಮೆರವಣಿಗೆ ಜರುಗಿತು ಹೆಬ್ಬಾಳ ಗ್ರಾಮದ ಸದ್ಭಕ್ತರು ಏರ್ಪಡಿಸಿದ ಅಗ್ನಿಕುಂಡವನು ಮಠದ ಪೂಜ್ಯರಿಂದ ಹಾಗೂ ಪರ್ವತರಿಂದ ಅಗ್ನಿಕೊಂಡವನು ಪ್ರವೇಶಿಸಿ ಮಠದಲ್ಲಿ ಬರಮಾಡಿಕೊಂಡ ನಂತರ ಸಾವಿರಾರು ಭಕ್ತರು ಶ್ರೀಗಳ ಆಶೀರ್ವಾದ ಪಡೆದು ಪುನೀತರಾದರು, ಸಾಯಂಕಾಲ 5:00 ಗಂಟೆಗೆ ರಥೋತ್ಸವ ಧೂರಿಯಾಗಿ ಜರುಗಿತು, ನಂತರ ರಂಗು ರಂಗಿನ ಮದ್ದು ಕೊಡುವ ಕಾರ್ಯಕ್ರಮಕ್ಕೆ ಮಠದ ಶ್ರೀಗಳು ಚಾಲನೆ ನೀಡಿದರು ಐದು ದಿನಗಳ ಕಾಲ ನಡೆಯುವ ಜಾತ್ರಾ ಮಹೋತ್ಸವದಲ್ಲಿ ಪ್ರತಿ ದಿನ ರಾತ್ರಿ 10:00 ಗಂಟೆಗೆ ಬೈಲಾಟ ಮತ್ತು ಅನೇಕ ಸಂಸ್ಕೃತಿಕ ಕಾರ್ಯಕ್ರಮಗಳು ಜರುಗಿದವು1
- Post by Nava karnataka News channel1
- ಕರ್ನಾಟಕದ ಜನರೇ ನಾನು ಈ ಎರಡು ಮೂರು ದಿವಸ ಮುಂದೆ ಹೇಳಿದ್ದೆ. ಹಕ್ಕಿ ಜ್ವರ ಬಂದಿದೆ ಚಿಕ್ಕನ ತಿನ್ನಬೇಡಿ ಹೆಗ್ಗ ತಿನ್ನಬೇಡಿ ಅಂತ ನೋಡಿ ಆ ಹೆಣ್ಣು ಮಗಳ ಜೀವನ ಹೇಗೆ ಆಗಿದೆ ಮುಖ ಓದಿಕೊಂಡಿದೆ ಇನ್ನಾದರೂ ಎಚ್ಚೆತ್ತುಕೊಳ್ಳಿ ಮುಂದೆ ತಿನ್ನಬಹುದು ಆದರೆ ಜೀವಕ್ಕೆ ಆನೆಯಾದರೆ ಏನು ಮಾಡಕ್ಕಾಗಲ್ಲ ತಿಳಿದುಕೊಳ್ಳಬೇಕು.1
- Post by ಸೋಮನಾಥ ಕಾವಲಿ3
- YADGIR BIG NEWS || “ನನ್ನ ಮಗನನ್ನು ಯಾರೋ ಕೊಲೆ ಮಾಡಿದ್ದಾರೆ. ಈ ಪ್ರಕರಣವನ್ನು ಪಾರದರ್ಶಕವಾಗಿ ತನಿಖೆ ನಡೆಸಬೇಕು”!!!1