Shuru
Apke Nagar Ki App…
ಖಾನಾಪೂರದಲ್ಲಿ KSRTC ಬಸು ತಡೆದು ಪ್ರತಿಭಟನೆ ನಡೆಸಿದ ವಿಧ್ಯಾರ್ಥಿಗಳು KSRTC ಬಸು ತಡೆದು ಪ್ರತಿಭಟನೆ ನಡೆಸಿದ ವಿಧ್ಯಾರ್ಥಿಗಳು ಖಾನಾಪೂರ ತಾಲೂಕಿನ ಪಾರಿಶ್ವಾಡ ಗ್ರಾಮಕ್ಕೆ ಪ್ರತಿದಿನ 9.30ಕ್ಕೆ ಸರಿಯಾಗಿ ಬಸ್ ಬಿಡಲು ಆಗ್ರಹಿಸಿ ವಿದ್ಯಾರ್ಥಿಗಳು KARTC ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ..... .
Ramesh Biradi
ಖಾನಾಪೂರದಲ್ಲಿ KSRTC ಬಸು ತಡೆದು ಪ್ರತಿಭಟನೆ ನಡೆಸಿದ ವಿಧ್ಯಾರ್ಥಿಗಳು KSRTC ಬಸು ತಡೆದು ಪ್ರತಿಭಟನೆ ನಡೆಸಿದ ವಿಧ್ಯಾರ್ಥಿಗಳು ಖಾನಾಪೂರ ತಾಲೂಕಿನ ಪಾರಿಶ್ವಾಡ ಗ್ರಾಮಕ್ಕೆ ಪ್ರತಿದಿನ 9.30ಕ್ಕೆ ಸರಿಯಾಗಿ ಬಸ್ ಬಿಡಲು ಆಗ್ರಹಿಸಿ ವಿದ್ಯಾರ್ಥಿಗಳು KARTC ಬಸ್ ತಡೆದು ಪ್ರತಿಭಟನೆ ನಡೆಸಿದ್ದಾರೆ..... .
More news from ಕರ್ನಾಟಕ and nearby areas
- ಜನ್ಮದಿನದ ಸಂಭ್ರಮವಲ್ಲ, ಜೀವದಾನದ ಸಂಭ್ರಮ, ಶಾಸಕ ಶ್ರೀನಿವಾಸ್ ಮಾನೆ. ನನ್ನ ಜನ್ಮದಿನದ ಅಂಗವಾಗಿ ಕಳೆದ ಹಲವು ವರ್ಷಗಳಿಂದ ರಕ್ತದಾನ ಶಿಬಿರಗಳನ್ನು ಆಯೋಜಿಸುತ್ತಿರುವ ಪ್ರೀತಿಯ ಅಭಿಮಾನಿಗಳು, ಹಿತೈಷಿಗಳು, ಸ್ನೇಹಿತರು, ಮುಖಂಡರು ಹಾಗೂ ಎಲ್ಲಾ ಕಾರ್ಯಕರ್ತರಿಗೆ ಹೃತ್ಪೂರ್ವಕ ಕೃತಜ್ಞತೆಗಳು. ಈ ವರ್ಷ ನಮ್ಮ ಹಾನಗಲ್ ತಾಲೂಕಿನ 7 ಸ್ಥಳಗಳಲ್ಲಿ ಬೃಹತ್ ರಕ್ತದಾನ ಶಿಬಿರಗಳನ್ನು ಆಯೋಜಿಸಿ, ದಾಖಲೆ ಪ್ರಮಾಣದಲ್ಲಿ ರಕ್ತ ಸಂಗ್ರಹಿಸುವ ಸಂಕಲ್ಪವನ್ನು ಕೈಗೊಂಡಿರುವುದು ಅತ್ಯಂತ ಸಂತಸದ ವಿಷಯ. ಈ ಮಾನವೀಯ ಕಾರ್ಯ ಯಶಸ್ವಿಯಾಗಿ, ಅನೇಕರ ಜೀವ ಉಳಿಸುವ ಆಶಾಕಿರಣವಾಗಲಿ. ಈ ಪುಣ್ಯ ಕಾರ್ಯದಲ್ಲಿ ಪಾಲ್ಗೊಳ್ಳುವ ಪ್ರತಿಯೊಬ್ಬ ರಕ್ತದಾನಿಗೂ ಹಾಗೂ ಶಿಬಿರದ ಯಶಸ್ಸಿಗೆ ಶ್ರಮಿಸುತ್ತಿರುವ ಎಲ್ಲ ಸಹೃದಯಿ ಮನಸ್ಸುಗಳಿಗೂ ನಾನು ಹೃತ್ಪೂರ್ವಕವಾಗಿ ಋಣಿಯಾಗಿದ್ದೇನೆ.1
- ಬೀಳಗಿಯಲ್ಲಿ ಕರ್ನಾಟಕ ಪ್ರೆಸ್ ಕ್ಲಬ್ ಘಟಕದ ವತಿಯಿಂದ ಪ್ರತಿಕಾ ದಿನಾಚರಣೆ ಬೀಳಗಿ:ಕರ್ನಾಟಕ ಪ್ರೆಸ್ ಕ್ಲಬ್ ಜಿಲ್ಲಾಧ್ಯಕ್ಷ ಡಾ.ಸೈಯದ ಹೆಚ್.ನದಾಫ (ಶಿಲೇದಾರ) ಅವರ ನೇತೃತ್ವದಲ್ಲಿ ಜಿಲ್ಲಾ ಘಟಕ ಬಾಗಲಕೋಟೆಇವರಿಂದ ಪತ್ರಿಕಾ ದಿನಾಚರಣೆ ಹಾಗೂ ಸಾಧಕರಿಗೆ ಪ್ರಶಸ್ತಿ ಸನ್ಮಾನ ಸಮಾರಂಭ, ಪಟ್ಟಣದ ಜಿಎಲ್ಬಿಸಿ ಪ್ರವಾಸಿ ಮಂದಿರದಲ್ಲಿ ಜರುಗಿದ ಸಭೆ,ಸಾನಿಧ್ಯವನ್ನು ಬೀಳಗಿ-ಹಲಗಲಿ ಕಲ್ಮಠದ ಗುರುಪಾದ ಶಿವಾಚಾರ್ಯ ಮಹಾಸ್ವಾಮಿಜೀ ವಹಿಸಿದರು.1
- ತುಮಕೂರು ಈ ಕ್ಷೇತ್ರದಲ್ಲಿ ಪವಾಡ ಅಚ್ಚರಿ ಮತ್ತು ವಿಸ್ಮಯಶ್ರೀ ಮುತ್ತು ಮಾರಿಯಮ್ಮ ದೇವಸ್ಥಾನ #ಪಾವಡ #onlinetv24x7 #ವಿಸ್ಮಯ #tumkur1
- ರಾಷ್ಟ್ರ ಹಿತ ರಕ್ಷಣಾ ವೇದಿಕೆ ಹಾವೇರಿ ಜಿಲ್ಲೆ ವತಿಯಿಂದ ಜಿ ಎಚ್ ಕಾಲೇಜಿನಲ್ಲಿ ವಿದ್ಯಾರ್ಥಿಗಳ ಸಮಸ್ಯೆಗಳ ಬಗ್ಗೆ ಹಾಗೂ ಸಮಾಜದಲ್ಲಿ ನಡೆಯುತ್ತಿರುವ ಬದಲಾವಣೆ ಬಗ್ಗೆ ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರವನ್ನು ಆಯೋಜನೆ ಮಾಡಲಾಗಿತ್ತು ಈ ಕಾರ್ಯಕ್ರಮದಲ್ಲಿ ಬ್ಯಾಡಗಿ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಶ್ರೀ ವಿರೂಪಾಕ್ಷಪ್ಪ ಬಳ್ಳಾರಿ, ಹಾವೇರಿ ವಿಧಾನಸಭಾ ಕ್ಷೇತ್ರದ ಮುಖಂಡರು ಹಾಗೂ ನಿವೃತ್ತ ತಹಸಿಲ್ದಾರರಾದ ಗವಿಸಿದಪ್ಪ ದ್ಯಾಮಣ್ಣವರ, ನಿರಾಮಯ ಫೌಂಡೇಶನ್ ಸಂಸ್ಥಾಪಕರು ಹಾಗೂ ವೈದ್ಯರಾದ ಡಾ.ಮಲ್ಲಿಕಾರ್ಜುನ್ ಬಾಳಿಕಾಯಿ ಜಿ ಎಚ್ ಕಾಲೇಜಿನ ಪಿ ಯು ವಿಭಾಗದ ಪ್ರಾಚಾರ್ಯರಾದ ಡಾ"ಜ್ಯೋತಿಬಾ ಸಿಂದೆ, ಜಿ ಎಚ್ ಕಾಲೇಜಿನ ಡಿಗ್ರಿ ವಿಭಾಗದ ಪ್ರಾಚಾರ್ಯರಾದ ಪ್ರೋ.ಎಂ ಎಂ ಹೊಳ್ಳಿಯವರ, ಯುವ ಮುಖಂಡರು ಮತ್ತು ಬ್ಯಾಂಕ್ ಉದ್ಯಮಿದಾರರಾದ ಶ್ರೀ ಕಿರಣಕುಮಾರ ಚ ಕೋಣನವರ ಮತ್ತು ಕಾಲೇಜಿನ ಪ್ರಾಧ್ಯಾಪಕರು ಮತ್ತು ವಿದ್ಯಾರ್ಥಿಗಳು ಉಪಸ್ಥಿತಿಯಲ್ಲಿದ್ದರೂ.1
- {ಯಕ್ಷಗಾನ ವೈಭವ} 04-08-2026. ಮನೆಯಲ್ಲಿ ಯಕ್ಷಗಾನ. ಯಕ್ಷಗಾನ ಕಲೆ ಉಳಿಸಿ,ಬೆಳೆಸಿ. ಶ್ರೀ ದುಗಾ೯ ಗಣಪತಿ ಯಕ್ಷಗಾನ ತಂಡ.ಸಂಡಳ್ಳಿ.ಕುಮಟಾ.1
- ಗದಗ ಜಿಲ್ಲೆಯ ಹಿರಿಯ ನಾಯಕ ಹಾಗೂ ಶಾಸಕ ಎಚ್.ಕೆ. ಪಾಟೀಲ್ ಅವರಿಗೆ ರಾಜ್ಯ ಸಚಿವ ಸಂಪುಟದಲ್ಲಿ ಸೂಕ್ತ ಸಚಿವ ಸ್ಥಾನ ನೀಡಬೇಕು ಮತ್ತು ಈ ನಿರ್ಧಾರವನ್ನು ಮರುಪರಿಶೀಲಿಸಬೇಕು ಎಂದು ಆಗ್ರಹಿಸಿ ಗದಗ ಜಿಲ್ಲಾ ಕಾಂಗ್ರೆಸ್ ಕಾರ್ಯಕರ್ತರು ಬೃಹತ್ ಪ್ರತಿಭಟನೆ ನಡೆಸಿದರು. ಗದಗ ನಗರದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ನಡೆಸಿದ ಕಾಂಗ್ರೆಸ್ ಮುಖಂಡರು ಹಾಗೂ ನೂರಾರು ಕಾರ್ಯಕರ್ತರು, ರಾಜ್ಯ ಸರ್ಕಾರ ಮತ್ತು ಪಕ್ಷದ ಹೈಕಮಾಂಡ್ ವಿರುದ್ಧ ತಮ್ಮ ಅಸಮಾಧಾನ ವ್ಯಕ್ತಪಡಿಸಿದರು. ಗದಗ ಜಿಲ್ಲೆಯ ಅಭಿವೃದ್ಧಿಗೆ ಹಾಗೂ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷವನ್ನು ಸಂಘಟಿಸುವಲ್ಲಿ ಎಚ್.ಕೆ. ಪಾಟೀಲ್ ಅವರ ಕೊಡುಗೆ ಅನನ್ಯವಾದದ್ದು. ಅವರಿಗೆ ಸಚಿವ ಸಂಪುಟದಲ್ಲಿ ಸೂಕ್ತ ಸ್ಥಾನಮಾನ ಸಿಗದೇ ಇರುವುದು ಕಾರ್ಯಕರ್ತರ ತೀವ್ರ ನಿರಾಶೆಗೆ ಕಾರಣವಾಗಿದೆ ಎಂದು ಪ್ರತಿಭಟನಾಕಾರರು ಆಕ್ರೋಶ ಹೊರಹಾಕಿದರು1
- ಮೂಡಲಾಗಿಯಲ್ಲಿ ಕರ್ನಾಟಕ ಪತ್ರಕರ್ತರ ಸಂಘದಿಂದ ಹಾಗೂ RDS ಕಾಲೇಜ್ ಸಂಯುಕ್ತ ಆಶ್ರಯದಲ್ಲಿ ಸಾಮಾಜಿಕ್ ಅರಿವೂ ಮೂಡಿಸುವ ಕಾರ್ಯಕ್ರಮ ಮೂಡಲಗಿ ತಾಲೂಕಿನಲ್ಲಿ ಕರ್ನಾಟಕ ಪತ್ರಕರ್ತರ ಸಂಘ ಹಾಗೂ RDS ಕಾಲೇಜ್ ಸಂಯುಕ್ತ ಆಶ್ರಯದಲ್ಲಿ ಪತ್ರಕರ್ತರ ದಿನಾಚರಣೆ ಹಾಗೂ ಸಾಮಾಜಿಕ ಅರಿವು ಮೂಡಿಸುವ ಕಾರ್ಯ2
- ಬಾಗಲಕೋಟೆ ಜಿಲ್ಲಾ ಪ್ರವಾಸದ ವೇಳೆ ಅಲ್ಲಿನ ಮಹಿಳಾ ಪೊಲೀಸ್ ಠಾಣೆಗೆ ಭೇಟಿ ನೀಡಿ, ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ"ನಾಗರತ್ನ ಅವರು ಪರಿಶೀಲನೆ ನಡೆಸಿ ಮಾಹಿತಿ . ಠಾಣೆಯಲ್ಲಿರುವ ಸೌಲಭ್ಯಗಳು, ಮಹಿಳೆಯರಿಗೆ ನೀಡಲಾಗುತ್ತಿರುವ ಸೇವೆಗಳು, ದೂರುಗಳ ನಿರ್ವಹಣೆ, ಮಹಿಳೆಯರ ನಾಪತ್ತೆ, ಅಪರಾಧ ಪ್ರಕರಣಗಳು, ತೆರೆದ ಮನೆಯ ಕುರಿತು ಪರಿಶೀಲನೆ ನಡೆಸಿದೆನು. POSH ಕಾಯ್ದೆಯ ಪ್ರಕಾರ ಆಂತರಿಕ ದೂರು ಸಮಿತಿಯು ಪ್ರತಿ ಮೂರು ತಿಂಗಳಿಗೊಮ್ಮೆ ಸಭೆ ನಡೆಸಿ, ಮಹಿಳಾ ಸಿಬ್ಬಂದಿಗೆ ಸುರಕ್ಷಿತ ಕೆಲಸದ ವಾತಾವರಣ ಕಲ್ಪಿಸಿ, ಅವರ ಸಮಸ್ಯೆಗಳಿಗೆ ತ್ವರಿತವಾಗಿ ಸ್ಪಂದಿಸಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದೆನು. ಈ ವೇಳೆ ಮಹಿಳೆಯರ ಅಹವಾಲು ಆಲಿಸಿ, ಸ್ಪಂದಿಸಿದೆನು. ಸಂಬಂಧಿಸಿದ ಅಧಿಕಾರಿಗಳಿಗೆ ಸಮಸ್ಯೆ ಬಗೆಹರಿಸಲು ಕ್ರಮ ಕೈಗೊಳ್ಳುವಂತೆ ತಿಳಿಸಿದೆನು.1
- ಸಚಿವರಾದ ವಿಜಯಾನಂದ ಕಾಶಪ್ಪನವರ್ಗೆ ಅದ್ದೂರಿ ಸ್ವಾಗತ | ದರ್ಗಾಕ್ಕೆ ಭೇಟಿ1