Shuru
Apke Nagar Ki App…
ಗೌರಿಬಿದನೂರು ತಹಸಿಲ್ದಾರ್ ಕಚೇರಿಯಲ್ಲಿ ಮಾನ್ಯ ಶಾಸಕ ಅಧ್ಯಕ್ಷತೆಯಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ತಹಸಿಲ್ದಾರ್ ದಿನಾಂಕ 30 4 2026 lರಂದು ಗೌರಿಬಿದನೂರು ತಹಸಿಲ್ದಾರ್ ಕಚೇರಿಯಲ್ಲಿ ಮಾನ್ಯ ಶಾಸಕ ಅಧ್ಯಕ್ಷತೆಯಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ತಹಸಿಲ್ದಾರ್ ಕಚೇರಿಯಿಂದ ಸಾರ್ವಜನಿಕರಿಗೆ ಅಕ್ರಮವಾಗಿ ಸುಳ್ಳು ದಾಖಲಾತಿ ಗಳನ್ನು ಸೃಷ್ಟಿ ಮಾಡಿ ಸಾರ್ವಜನಿಕರಿಗೆ ವಂಶವೃಕ್ಷ ನೀಡಿ ದಿಕ್ಕು ತಪ್ಪಿಸುವ ಮತ್ತು ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಮಾನ್ಯ ಶಾಸಕರಿಗೆ ಎನ್. ಪುಟ್ಟರಂಗಯ್ಯ ರಾಜ್ಯ ಸಂಚಾಲಕರು ಕರುನಾಡು ರೈತರ ರಕ್ಷಣಾ ಪಡೆ ರವರು ಸರ್ಕಾರದ ಅಧೀನ ಕಾರ್ಯದರ್ಶಿ ಕಂದಾಯ ಇಲಾಖೆ (ಭೂ ಕಂದಾಯ) ರವರ ಸುತ್ತೋಲೆ ದಿನಾಂಕ 30 -03-2014 ರ ಸುತ್ತೋಲೆಯಲ್ಲಿರುವ ಅಂಶಗಳನ್ನು ಪರಿಶೀಲಿಸಿ ಸಾರ್ವಜನಿಕರಿಗೆ ವಂಶವೃಕ್ಷ ನೀಡಲು ಮನವಿ ಅರ್ಜಿ ಸಲ್ಲಿಸಿರುತ್ತಾರೆ
KRUTHI NEWS KANNADA
ಗೌರಿಬಿದನೂರು ತಹಸಿಲ್ದಾರ್ ಕಚೇರಿಯಲ್ಲಿ ಮಾನ್ಯ ಶಾಸಕ ಅಧ್ಯಕ್ಷತೆಯಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ತಹಸಿಲ್ದಾರ್ ದಿನಾಂಕ 30 4 2026 lರಂದು ಗೌರಿಬಿದನೂರು ತಹಸಿಲ್ದಾರ್ ಕಚೇರಿಯಲ್ಲಿ ಮಾನ್ಯ ಶಾಸಕ ಅಧ್ಯಕ್ಷತೆಯಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ತಹಸಿಲ್ದಾರ್ ಕಚೇರಿಯಿಂದ ಸಾರ್ವಜನಿಕರಿಗೆ ಅಕ್ರಮವಾಗಿ ಸುಳ್ಳು ದಾಖಲಾತಿ ಗಳನ್ನು ಸೃಷ್ಟಿ ಮಾಡಿ ಸಾರ್ವಜನಿಕರಿಗೆ ವಂಶವೃಕ್ಷ ನೀಡಿ ದಿಕ್ಕು ತಪ್ಪಿಸುವ ಮತ್ತು ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಮಾನ್ಯ ಶಾಸಕರಿಗೆ ಎನ್. ಪುಟ್ಟರಂಗಯ್ಯ ರಾಜ್ಯ ಸಂಚಾಲಕರು ಕರುನಾಡು ರೈತರ ರಕ್ಷಣಾ ಪಡೆ ರವರು ಸರ್ಕಾರದ ಅಧೀನ ಕಾರ್ಯದರ್ಶಿ ಕಂದಾಯ ಇಲಾಖೆ (ಭೂ ಕಂದಾಯ) ರವರ ಸುತ್ತೋಲೆ ದಿನಾಂಕ 30 -03-2014 ರ ಸುತ್ತೋಲೆಯಲ್ಲಿರುವ ಅಂಶಗಳನ್ನು ಪರಿಶೀಲಿಸಿ ಸಾರ್ವಜನಿಕರಿಗೆ ವಂಶವೃಕ್ಷ ನೀಡಲು ಮನವಿ ಅರ್ಜಿ ಸಲ್ಲಿಸಿರುತ್ತಾರೆ
More news from ಕರ್ನಾಟಕ and nearby areas
- ದಿನಾಂಕ 30 4 2026 lರಂದು ಗೌರಿಬಿದನೂರು ತಹಸಿಲ್ದಾರ್ ಕಚೇರಿಯಲ್ಲಿ ಮಾನ್ಯ ಶಾಸಕ ಅಧ್ಯಕ್ಷತೆಯಲ್ಲಿ ನಡೆದ ಜನಸ್ಪಂದನ ಕಾರ್ಯಕ್ರಮದಲ್ಲಿ ತಹಸಿಲ್ದಾರ್ ಕಚೇರಿಯಿಂದ ಸಾರ್ವಜನಿಕರಿಗೆ ಅಕ್ರಮವಾಗಿ ಸುಳ್ಳು ದಾಖಲಾತಿ ಗಳನ್ನು ಸೃಷ್ಟಿ ಮಾಡಿ ಸಾರ್ವಜನಿಕರಿಗೆ ವಂಶವೃಕ್ಷ ನೀಡಿ ದಿಕ್ಕು ತಪ್ಪಿಸುವ ಮತ್ತು ತಪ್ಪು ಮಾಹಿತಿ ನೀಡುವ ಅಧಿಕಾರಿಗಳ ವಿರುದ್ಧ ಮಾನ್ಯ ಶಾಸಕರಿಗೆ ಎನ್. ಪುಟ್ಟರಂಗಯ್ಯ ರಾಜ್ಯ ಸಂಚಾಲಕರು ಕರುನಾಡು ರೈತರ ರಕ್ಷಣಾ ಪಡೆ ರವರು ಸರ್ಕಾರದ ಅಧೀನ ಕಾರ್ಯದರ್ಶಿ ಕಂದಾಯ ಇಲಾಖೆ (ಭೂ ಕಂದಾಯ) ರವರ ಸುತ್ತೋಲೆ ದಿನಾಂಕ 30 -03-2014 ರ ಸುತ್ತೋಲೆಯಲ್ಲಿರುವ ಅಂಶಗಳನ್ನು ಪರಿಶೀಲಿಸಿ ಸಾರ್ವಜನಿಕರಿಗೆ ವಂಶವೃಕ್ಷ ನೀಡಲು ಮನವಿ ಅರ್ಜಿ ಸಲ್ಲಿಸಿರುತ್ತಾರೆ3
- Post by Chand Pasha1
- ಕೋಲಾರ: ನಗರದಲ್ಲಿ ಇಸ್ಕಾನ್ ಸಂಸ್ಥೆಯ ವತಿಯಿಂದ ಹಮ್ಮಿಕೊಳ್ಳಲಾಗಿದ್ದ 'ಭಕ್ತಿ ಸಂಕೀರ್ತನಾ ಯಾತ್ರೆ' ಕಾರ್ಯಕ್ರಮವು ಅತ್ಯಂತ ಸಡಗರ ಮತ್ತು ಸಂಭ್ರಮದಿಂದ ಜರುಗಿತು. ನಗರದ ವೃತ್ತ ವಿವೇಕಾನಂದ ವೃತ್ತ (ಡೂಮ್ ಲೈಟ್) ಸರ್ಕಲ್ ಬಳಿ ನಿರ್ಮಿಸಲಾಗಿದ್ದ ವೇದಿಕೆಯಲ್ಲಿ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಗಣ್ಯರ ಉಪಸ್ಥಿತಿ ಈ ಧಾರ್ಮಿಕ ಕಾರ್ಯಕ್ರಮದಲ್ಲಿ ಜಿಲ್ಲೆಯ ಪ್ರಮುಖ ಜನಪ್ರತಿನಿಧಿಗಳು ಹಾಗೂ ಮುಖಂಡರು ಭಾಗವಹಿಸಿ ಭಕ್ತಿ ಸಮರ್ಪಿಸಿದರು. ಮಲ್ಲೇಶ್ ಬಾಬು: ಕೋಲಾರ ಲೋಕಸಭಾ ಕ್ಷೇತ್ರದ ಸಂಸದರು. ವೈ.ಎ. ಸುಧಾಕರ್: ವಿಧಾನ ಪರಿಷತ್ತಿನ ಮಾಜಿ ಸಭಾಪತಿಗಳು. ಓಂ ಶಕ್ತಿ ಚಲಪತಿ: ಬಿಜೆಪಿ ಜಿಲ್ಲಾಧ್ಯಕ್ಷರು ಸಿ.ಎಂ.ಆರ್. ಶ್ರೀನಾಥ್: ಪ್ರಮುಖ ಮುಖಂಡರು. ಕಾರ್ಯಕ್ರಮದಲ್ಲಿ ಮಾತನಾಡಿದ ಗಣ್ಯರು, "ಇಂದಿನ ಒತ್ತಡದ ಜೀವನದಲ್ಲಿ ಆಧ್ಯಾತ್ಮಿಕತೆ ಮತ್ತು ಭಜನೆಗಳು ಮನಸ್ಸಿಗೆ ಶಾಂತಿ ನೀಡುತ್ತವೆ. ಇಸ್ಕಾನ್ ಸಂಸ್ಥೆಯು ಇಂತಹ ಕಾರ್ಯಕ್ರಮಗಳ ಮೂಲಕ ಸಮಾಜದಲ್ಲಿ ಸತ್ಸಂಗ ಮತ್ತು ಭಕ್ತಿಯ ಮಾರ್ಗವನ್ನು ಪಸರಿಸುತ್ತಿರುವುದು ಶ್ಲಾಘನೀಯ," ಎಂದು ಅಭಿಪ್ರಾಯಪಟ್ಟರು. ವೈಭವದ ಮೆರವಣಿಗೆ ವೇದಿಕೆ ಕಾರ್ಯಕ್ರಮದ ನಂತರ ಭಗವಾನ್ ಶ್ರೀಕೃಷ್ಣನ ಪಲ್ಲಕ್ಕಿ ಉತ್ಸವ ಆರಂಭವಾಯಿತು. ಸುಂದರವಾಗಿ ಅಲಂಕೃತಗೊಂಡಿದ್ದ ಪಲ್ಲಕ್ಕಿಯನ್ನು ಹೊತ್ತ ಭಕ್ತರು, ಹರೇ ಕೃಷ್ಣ ಮಂತ್ರ ಪಠಣದೊಂದಿಗೆ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದರು. ಮುಖ್ಯಾಂಶಗಳು: ಭಜನಾ ವೈಭವ: ಮೆರವಣಿಗೆಯುದ್ದಕ್ಕೂ ಭಕ್ತಾದಿಗಳು ತಾಳ-ಮದ್ದಳೆಗಳೊಂದಿಗೆ ಭಜನೆ ಮಾಡುತ್ತಾ ಸಾಗಿದ್ದು ನೋಡುಗರ ಗಮನ ಸೆಳೆಯಿತು. ಭಕ್ತರ ಪಾಲ್ಗೊಳ್ಳುವಿಕೆ: ನೂರಾರು ಸಂಖ್ಯೆಯಲ್ಲಿ ಭಕ್ತಾದಿಗಳು ಹಾಗೂ ಸಾರ್ವಜನಿಕರು ಯಾತ್ರೆಯಲ್ಲಿ ಪಾಲ್ಗೊಂಡು ಕೃಷ್ಣನ ದರ್ಶನ ಪಡೆದರು. ಪ್ರಸಾದ ವಿನಿಯೋಗ: ಕಾರ್ಯಕ್ರಮದ ಅಂತ್ಯದಲ್ಲಿ ನೆರೆದಿದ್ದ ಎಲ್ಲಾ ಭಕ್ತಾದಿಗಳಿಗೆ ಪ್ರಸಾದ ವಿತರಣೆ ಮಾಡಲಾಯಿತು. ನಗರದಾದ್ಯಂತ ಭಕ್ತಿ ಭಾವದ ವಾತಾವರಣ ನಿರ್ಮಾಣವಾಗಿದ್ದು, ಇಸ್ಕಾನ್ ಸಂಸ್ಥೆಯ ಈ ಕಾರ್ಯಕ್ರಮಕ್ಕೆ ಸಾರ್ವಜನಿಕರಿಂದ ಉತ್ತಮ ಪ್ರತಿಕ್ರಿಯೆ ವ್ಯಕ್ತವಾಯಿತು.1
- #Srinivaspur ಶ್ರೀನಿವಾಸಪುರ ಮಾವು ಬೆಳೆಗಾರರ ಪರವಾಗಿ ಧ್ವನಿ ಎತ್ತಿದ ಸಿಎಂಆರ್ ಶ್ರೀನಾಥ್#cmr srinath1
- Mohammad Rafiq and 💔 comment kar rahe the world of life is a photo of life ❤️ and the evening of life and yellow colour of life ❤️ and yellow2
- ಹಳಿಯೂರು ಗ್ರಾಮದ ಪರುವು ಕಾರ್ಯಕ್ರಮ1
- ಗ್ರಾಮಕ್ಕೆ ಬಿಗಿ ಪೊಲೀಸ್ ಬಂದೋಬಸ್ತು, ತಹಸೀಲ್ದಾರ್ ಎಂ ವಿ ರೂಪ, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ, ಹಾಗೂ ಗ್ರಾಮ ಪಂಚಾಯಿತಿ ಪಿ ಡಿ ಓ ಭೇಟಿ ನೀಡಿ ಪರಿಶೀಲನೆ, ಗ್ರಾಮದಲ್ಲಿ ಯಾವುದೇ ರೀತಿ ಶಾಂತಿ ಸುವ್ಯವಸ್ಥೆ ಅಡ್ಡಿಪಡಿಸಬಾರದು,,, ಬಿ ಎನ್ ಸ್ ಕಾಯ್ದೆ 145 ಆದೇಶ,,2
- ಎಸ್ಟಿ ಸಮುದಾಯದ 16 ಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆಯಡಿ ಸಲಕರಣೆ ವಿತರಣೆ:- ಬಾಗೇಪಲ್ಲಿ:ರೈತರಿಗೆ ಕೊಡುವ ಸರ್ಕಾರಿ ಸೌಲಭ್ಯಗಳಲ್ಲಿ ದಲ್ಲಾಳಿಗಳು, ಮುಖಂಡರು ಪಾಲುದಾರರು ಆಗಬಾರದೆಂಬ ಉದ್ದೇಶಕ್ಕಾಗಿ ಕಾರ್ಯಕ್ರಮ ಆಯೋಜಿಸಿ ರೈತರಿಗೆ ನೇರವಾಗಿ ಸವಲತ್ತು ವಿತರಿಸುತ್ತಿದ್ದೇವೆ ಎಂದು ಶಾಸಕ ಎಸ್.ಎನ್.ಸುಬ್ಬಾರೆಡ್ಡಿ ತಿಳಿಸಿದರು. ಪಟ್ಟಣದ ತಾಲೂಕು ಪಂಚಾಯಿತಿ ಆವರಣದಲ್ಲಿ ಎಸ್ಸಿ ನಿಗಮದಿಂದ ಕೊಳವೆಬಾವಿ ಕೊರೆಯಿಸಿರುವ 16 ಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆಯಡಿ ಪಂಪ್, ಮೋಟಾರ್, ಕೇಬಲ್, ಪೈಪ್ ವಿವಿಧ ಸಕಲರಣೆ ವಿತರಿಸಿ ಮಾತನಾಡಿ, ರೈತರಿಗೆ ನೀಡುವ ಯೋಜನೆಗಳಿಗೆ ಅಧಿಕಾರಿಗಳಾಗಲೀ ಅಥವಾ ದಲ್ಲಾಳಿಗಳಿಗಾಗಲೀ ಹಣ ಪಡೆದುಕೊಂಡ ಬಗ್ಗೆ ಮಾಹಿತಿ ನೀಡಿದರೆ ಮತ್ತೊಂದು ಕೊಳವೆಬಾವಿ ಉಚಿತವಾಗಿ ಕೊರೆಯಿಸಲು ನಾವು ಸಿದ್ಧರಿದ್ದೇವೆ. ಯೋಜನೆಗಳನ್ನು ಲಾನುಭವಿಗಳಿಗೆ ತಲುಪಿಸುವಲ್ಲಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತಿದ್ದೇವೆ ಎಂಬುದು ರೈತರಿಗೂ ತಿಳಿಯಬೇಕಿದೆ. ಎಸ್ಸಿ ನಿಗಮದಿಂದ 16 ರೈತರಿಗೆ 4.25 ಲಕ್ಷ ರೂ. ವೆಚ್ಚ ಕರ್ಚು ಮಾಡಿ ಕೊಳವೆಬಾವಿ ಕೊರೆದು ಸಲಕರಣೆ ವಿತರಿಸುತ್ತಿದ್ದೇವೆ. ಮುಂದಿನ ಬುಧವಾರ ಎಸ್ಟಿ ಸಮುದಾಯದ 22 ಲಾನುಭವಿಗಳಿಗೆ ಗಂಗಾ ಕಲ್ಯಾಣ ಯೋಜನೆಯಡಿ ಸಲಕರಣೆ ವಿತರಿಸಲಿದ್ದೇವೆ ಎಂದರು. ಈ ಸಂದರ್ಭದಲ್ಲಿ ಎಸ್ಎಸ್ಎಲ್ಸಿ ಪರೀೆಯಲ್ಲಿ ಹೆಚ್ಚು ಅಂಕಗಳಿಸಿದ ಗೂಳೂರು ಸರ್ಕಾರಿ ಪ್ರೌಢಶಾಲೆ ವಿದ್ಯಾರ್ಥಿನಿ ಕೆ.ಮೌನಿಕಳನ್ನು ಶಾಸಕರು ಸನ್ಮಾನಿಸಿದರು. ಈ ಸಂದರ್ಭದಲ್ಲಿ ತಹಸೀಲ್ದಾರ್ ಮನೀಷಾಪತ್ರಿ, ತಾಪಂ ಇಒ ರಮೇಶ್, ಮುಖಂಡರಾದ ಎಸ್.ಎಸ್.ರಮೇಶ್ಬಾಬು, ಎಲ್.ವಿಷ್ಣುವರ್ಧನರೆಡ್ಡಿ, ಎ.ವಿ.ಪೂಜಪ್ಪ, ಬಿ.ವಿ.ವೆಂಕಟರಮಣ, ಬಾಲೇನಹಳ್ಳಿ ರಮೇಶ್, ಗುಡಿಬಂಡೆ ನವೀನ್, ಕೋಟಪ್ಪ, ಶ್ರೀನಿವಾಸನಾಯಕ್, ಎಸ್.ಎನ್.ನರಸಿಂಹಪ್ಪ ಮತ್ತಿತರರು ಇದ್ದರು.1