logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

khubsurat hai o pal jisme jina chahti thi aur hasin hai o chehra jisko dekh kr subha aur raat gujarti thi aaj o pal bhale hi nhi rahi pr yaade hamesha ke liye rah jaati hai aur rahengi hamesha

3 hrs ago
user_Japhar vinita harkot
Japhar vinita harkot
ಆಳಂದ, ಕಲಬುರಗಿ, ಕರ್ನಾಟಕ•
3 hrs ago

khubsurat hai o pal jisme jina chahti thi aur hasin hai o chehra jisko dekh kr subha aur raat gujarti thi aaj o pal bhale hi nhi rahi pr yaade hamesha ke liye rah jaati hai aur rahengi hamesha

More news from ಕರ್ನಾಟಕ and nearby areas
  • khubsurat hai o pal jisme jina chahti thi aur hasin hai o chehra jisko dekh kr subha aur raat gujarti thi aaj o pal bhale hi nhi rahi pr yaade hamesha ke liye rah jaati hai aur rahengi hamesha
    1
    khubsurat hai o pal jisme jina chahti thi aur hasin hai o chehra jisko dekh kr subha aur raat gujarti thi aaj o pal bhale hi nhi rahi pr yaade hamesha ke liye rah jaati hai aur rahengi hamesha
    user_Japhar vinita harkot
    Japhar vinita harkot
    ಆಳಂದ, ಕಲಬುರಗಿ, ಕರ್ನಾಟಕ•
    3 hrs ago
  • ಹೈಯಾಳಲಿಂಗೇಶ್ವರ ದೇವಸ್ಥಾನದ ದೇವರ ಹುಂಡಿ ಕಳ್ಳತನಕ್ಕೆ ಯತ್ನ ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೈಯಾಳಲಿಂಗೇಶ್ವರ ಗ್ರಾಮದ ಹೈಯಾಳಲಿಂಗೇಶ್ವರ ದೇವಸ್ಥಾನದಲ್ಲಿ ದೇವರ ಹುಂಡಿಯನ್ನು ಕಳ್ಳತನ ಮಾಡಲು ಯತ್ನಿಸಿದ ಘಟನೆ ವರದಿಯಾಗಿದೆ. ಬೈಕ್‌ನಲ್ಲಿ ಬಂದ ನಾಲ್ವರು ಕಳ್ಳರು ಹುಂಡಿಯಲ್ಲಿದ್ದ ಹಣವನ್ನು ದೋಚಲು ಪ್ರಯತ್ನಿಸಿದ್ದಾರೆ. ಈ ಘಟನೆ ವಡಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
    1
    ಹೈಯಾಳಲಿಂಗೇಶ್ವರ ದೇವಸ್ಥಾನದ ದೇವರ ಹುಂಡಿ ಕಳ್ಳತನಕ್ಕೆ ಯತ್ನ
ಯಾದಗಿರಿ ಜಿಲ್ಲೆಯ ಶಹಾಪುರ ತಾಲೂಕಿನ ಹೈಯಾಳಲಿಂಗೇಶ್ವರ ಗ್ರಾಮದ ಹೈಯಾಳಲಿಂಗೇಶ್ವರ ದೇವಸ್ಥಾನದಲ್ಲಿ ದೇವರ ಹುಂಡಿಯನ್ನು ಕಳ್ಳತನ ಮಾಡಲು ಯತ್ನಿಸಿದ ಘಟನೆ ವರದಿಯಾಗಿದೆ. ಬೈಕ್‌ನಲ್ಲಿ ಬಂದ ನಾಲ್ವರು ಕಳ್ಳರು ಹುಂಡಿಯಲ್ಲಿದ್ದ ಹಣವನ್ನು ದೋಚಲು ಪ್ರಯತ್ನಿಸಿದ್ದಾರೆ. ಈ ಘಟನೆ ವಡಗೇರಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    Journalist ಶೋರಾಪುರ, ಯಾದಗಿರಿ, ಕರ್ನಾಟಕ•
    13 hrs ago
  • ರಾಜ್ಯ ಹಾಗೂ ಹೊರ ರಾಜ್ಯಗಳಿಂದಲೂ ನಿತ್ಯ ಸಾವಿರಾರು ಭಕ್ತರು ಬರುವ ತಾಲೂಕಿನ ಮೈಲಾಪುರದಲ್ಲಿ ಮೂಲಭೂತ ಸೌಲಭ್ಯಗಳಿಲ್ಲದೇ ತೊಂದರೆಯಾಗುತ್ತಿದೆ. ಅಲ್ಲದೆ ಜಿಲ್ಲಾ ಕೇಂದ್ರವಾಗಿ 15 ವರ್ಷ ಗತಿಸಿದ್ದರು ಈ ದೇವಸ್ಥಾನಕ್ಕೆ ಬರತ್ಕಂತ ಭಕ್ತಾಧಿಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ಜಿಲ್ಲಾಡಲಿತ ವಿಫಲವಾಗಿದೆ ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶಕೆ. ಮುದ್ನಾಳ ಅವರು ಆರೋಪಿಸಿದ್ದಾರೆ ಮೈಲಾರ ಮಲ್ಲಯ್ಯನ ದರ್ಶನ ಪಡೆದ ನಂತರ ಎಲ್ಲಾ ಪ್ರಮುಖ ಸ್ಥಳಗಳಿಗೆ ಸಂಚರಿಸಿ ಪರೀಶೀಲಸಿದ ನಂತರ ಮಾತನಾಡಿದ ಅವರು ಯಾದಗಿರಿ ಜಿಲ್ಲೆಯಲ್ಲಿ ಎರಡು ಎ ಗ್ರೇಡ್ ದೇವಸ್ಥಾನಗಳ ಪೈಕಿ ಮೈಲಾಪುರ ಒಂದಾಗಿದ್ದು, ಅಸಂಖ್ಯಾತ ಭಕ್ತರು ಆಗಮಿಸುತ್ತಾರೆ. ಧಾರ್ಮಿಕ, ಪ್ರೇಕ್ಷಣೀಯ ಸ್ಥಳದಲ್ಲಿ ಮೂಲಸೌಕಯ್ಯ ವಿಲ್ಲದೆ ಸಮಸ್ಯೆ ಎದುರಿಸುವಂತಾಗಿದೆ ಎಂದು ಹೇಳಿದರು ಪ್ರತಿ ವರ್ಷ ಸಂಕ್ರಾಮಣದಲ್ಲಿ ಜಾತ್ರೆಯನ್ನು ಹೊರತು ಪಡೆಸಿ ಪ್ರತಿ ರವಿವಾರ ಮತ್ತು ಪ್ರತಿ ಅಮವಾಸ್ಯೆದಂದು ಇಲ್ಲಿಗೆ ಬರುವ ಭಕ್ತಾದಿಗಳ ಸಂಖ್ಯೆ, ದೇವಸ್ಥಾನದ ಆದಾಯ ಹೆಚ್ಚುತಿದ್ದರೂ ಮೂಲ ಸೌಕರ್ಯ ಮಾತ್ರ ನಿರೀಕ್ಷಿತ ಮಟ್ಟದಲ್ಲಿ ಹೆಚ್ಚುತ್ತಿಲ್ಲ. ಬರುವ ಸಾರ್ವಜನಿಕರ ಸೌಲಭ್ಯಕ್ಕಾಗಿ ಶಾಶ್ವತ ಪರಿಹಾರ ಮಾಡದೇ ತಾತ್ಕಲಿಕ ಪರಿಹಾರಕ್ಕೆ ಮುಂದಾಗುತ್ತಿರುವುದು ಬೇಸರ ವ್ಯಕ್ತಪಡಿಸಿದರು. ಇದೇ ಸಂದರ್ಬದಲ್ಲಿ ಪವನ ಮಲ್ಲೇಶಿ, ರಾಜಪ್ಪ ಹಣಮಂತ ಬಸವರಾಜ ಸೇರಿದಂತೆ ಅನೇಕರು ಉಪಸ್ಥಿತರಿದ್ದರು
    1
    ರಾಜ್ಯ ಹಾಗೂ ಹೊರ ರಾಜ್ಯಗಳಿಂದಲೂ ನಿತ್ಯ ಸಾವಿರಾರು ಭಕ್ತರು ಬರುವ ತಾಲೂಕಿನ ಮೈಲಾಪುರದಲ್ಲಿ ಮೂಲಭೂತ   ಸೌಲಭ್ಯಗಳಿಲ್ಲದೇ ತೊಂದರೆಯಾಗುತ್ತಿದೆ. ಅಲ್ಲದೆ ಜಿಲ್ಲಾ ಕೇಂದ್ರವಾಗಿ 15 ವರ್ಷ ಗತಿಸಿದ್ದರು ಈ ದೇವಸ್ಥಾನಕ್ಕೆ ಬರತ್ಕಂತ ಭಕ್ತಾಧಿಗಳಿಗೆ ಶಾಶ್ವತ ಪರಿಹಾರ ಕಲ್ಪಿಸುವಲ್ಲಿ ಜಿಲ್ಲಾಡಲಿತ ವಿಫಲವಾಗಿದೆ ಎಂದು ಅಖಿಲ ಭಾರತೀಯ ಕೋಲಿ ಸಮಾಜದ ರಾಜ್ಯ ಸಂಘಟನಾ ಕಾರ್ಯದರ್ಶಿ ಉಮೇಶಕೆ. ಮುದ್ನಾಳ ಅವರು ಆರೋಪಿಸಿದ್ದಾರೆ
ಮೈಲಾರ ಮಲ್ಲಯ್ಯನ ದರ್ಶನ ಪಡೆದ ನಂತರ ಎಲ್ಲಾ ಪ್ರಮುಖ ಸ್ಥಳಗಳಿಗೆ ಸಂಚರಿಸಿ ಪರೀಶೀಲಸಿದ ನಂತರ ಮಾತನಾಡಿದ ಅವರು  
ಯಾದಗಿರಿ ಜಿಲ್ಲೆಯಲ್ಲಿ ಎರಡು ಎ ಗ್ರೇಡ್ ದೇವಸ್ಥಾನಗಳ ಪೈಕಿ ಮೈಲಾಪುರ ಒಂದಾಗಿದ್ದು, ಅಸಂಖ್ಯಾತ ಭಕ್ತರು ಆಗಮಿಸುತ್ತಾರೆ. ಧಾರ್ಮಿಕ, 
ಪ್ರೇಕ್ಷಣೀಯ ಸ್ಥಳದಲ್ಲಿ ಮೂಲಸೌಕಯ್ಯ ವಿಲ್ಲದೆ ಸಮಸ್ಯೆ ಎದುರಿಸುವಂತಾಗಿದೆ ಎಂದು ಹೇಳಿದರು 
ಪ್ರತಿ ವರ್ಷ ಸಂಕ್ರಾಮಣದಲ್ಲಿ ಜಾತ್ರೆಯನ್ನು ಹೊರತು ಪಡೆಸಿ ಪ್ರತಿ ರವಿವಾರ ಮತ್ತು ಪ್ರತಿ ಅಮವಾಸ್ಯೆದಂದು ಇಲ್ಲಿಗೆ ಬರುವ ಭಕ್ತಾದಿಗಳ ಸಂಖ್ಯೆ, ದೇವಸ್ಥಾನದ ಆದಾಯ ಹೆಚ್ಚುತಿದ್ದರೂ ಮೂಲ ಸೌಕರ್ಯ ಮಾತ್ರ ನಿರೀಕ್ಷಿತ ಮಟ್ಟದಲ್ಲಿ ಹೆಚ್ಚುತ್ತಿಲ್ಲ. ಬರುವ ಸಾರ್ವಜನಿಕರ ಸೌಲಭ್ಯಕ್ಕಾಗಿ ಶಾಶ್ವತ ಪರಿಹಾರ ಮಾಡದೇ ತಾತ್ಕಲಿಕ ಪರಿಹಾರಕ್ಕೆ ಮುಂದಾಗುತ್ತಿರುವುದು ಬೇಸರ ವ್ಯಕ್ತಪಡಿಸಿದರು.
ಇದೇ ಸಂದರ್ಬದಲ್ಲಿ ಪವನ ಮಲ್ಲೇಶಿ, ರಾಜಪ್ಪ ಹಣಮಂತ ಬಸವರಾಜ ಸೇರಿದಂತೆ ಅನೇಕರು ಉಪಸ್ಥಿತರಿದ್ದರು
    user_ಪುರುಷೋತ್ತಮ ನಾಯಕ ಸುರಪುರ
    ಪುರುಷೋತ್ತಮ ನಾಯಕ ಸುರಪುರ
    Journalist ಶೋರಾಪುರ, ಯಾದಗಿರಿ, ಕರ್ನಾಟಕ•
    16 hrs ago
  • ಸಿಂಧನೂರು ನಗರದ ಟೌನ್ ಹಾಲ್ ನಲ್ಲಿ ಮಹರ್ಷಿ ವಾಲ್ಮೀಕಿ ಖಾಸಗಿ ನೌಕರರ ಒಕ್ಕೂಟ ಉದ್ಘಾಟನೆ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಮತ್ತು ಅಭಿನಂದನ ಕಾರ್ಯಕ್ರಮ ನಡೆಯಿತು. ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಟೌನ್ ಹಾಲ್ನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಖಾಸಗಿ ನೌಕರರ ಒಕ್ಕೂಟ ಉದ್ಘಾಟನೆ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಅಭಿನಂದನ ಕಾರ್ಯಕ್ರಮವನ್ನು ಮಸ್ಕಿ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ಪೂರ್ವಿಯಾಳ ಕಾರ್ಯಕ್ರಮ ಉದ್ಘಾಟನೆ ಮಾಡಿದರು. ಮಹಾಮಂಗಳಾರತಿ, ಗೋಪೂಜೆ ಸಲ್ಲಿಸಲಾಯಿತು. ನಂತರ ಕಲ್ಮಠದ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳಿಂದ ಮಂತ್ರಾಲಯ ಪಾದಯಾತ್ರೆಗೆ ಚಾಲನೆ ನೀಡಿರು.
    1
    ಸಿಂಧನೂರು ನಗರದ ಟೌನ್ ಹಾಲ್ ನಲ್ಲಿ ಮಹರ್ಷಿ ವಾಲ್ಮೀಕಿ ಖಾಸಗಿ ನೌಕರರ ಒಕ್ಕೂಟ ಉದ್ಘಾಟನೆ ಕಾರ್ಯಕ್ರಮ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಮತ್ತು ಅಭಿನಂದನ ಕಾರ್ಯಕ್ರಮ ನಡೆಯಿತು. ರಾಯಚೂರು ಜಿಲ್ಲೆಯ ಸಿಂಧನೂರು ನಗರದ ಟೌನ್ ಹಾಲ್ನಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಖಾಸಗಿ ನೌಕರರ ಒಕ್ಕೂಟ ಉದ್ಘಾಟನೆ ಕಾರ್ಯಕ್ರಮ ಹಾಗೂ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಅಭಿನಂದನ ಕಾರ್ಯಕ್ರಮವನ್ನು ಮಸ್ಕಿ ವಿಧಾನಸಭಾ ಕ್ಷೇತ್ರದ ಶಾಸಕ ಬಸನಗೌಡ ಪೂರ್ವಿಯಾಳ ಕಾರ್ಯಕ್ರಮ ಉದ್ಘಾಟನೆ ಮಾಡಿದರು.  ಮಹಾಮಂಗಳಾರತಿ, ಗೋಪೂಜೆ ಸಲ್ಲಿಸಲಾಯಿತು. ನಂತರ ಕಲ್ಮಠದ ಶ್ರೀ ವಿರೂಪಾಕ್ಷ ಪಂಡಿತಾರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳಿಂದ ಮಂತ್ರಾಲಯ ಪಾದಯಾತ್ರೆಗೆ ಚಾಲನೆ ನೀಡಿರು.
    user_K2 kannada News
    K2 kannada News
    Journalist ರಾಯಚೂರು, ರಾಯಚೂರು, ಕರ್ನಾಟಕ•
    2 hrs ago
  • ಯಶಸ್ವಿಯಾಗಿ ಜರುಗಿದ ವಿಶ್ವ ಕ್ಯಾನ್ಸರ್ ಜಾಗೃತಿ ದಿನದ ಕಾರ್ಯಕ್ರಮ
    1
    ಯಶಸ್ವಿಯಾಗಿ ಜರುಗಿದ ವಿಶ್ವ ಕ್ಯಾನ್ಸರ್ ಜಾಗೃತಿ ದಿನದ ಕಾರ್ಯಕ್ರಮ
    user_@april14news
    @april14news
    Reporter ಜಮಖಂಡಿ, ಬಾಗಲಕೋಟೆ, ಕರ್ನಾಟಕ•
    18 hrs ago
  • ಇತಿಹಾಸ ಸೃಷ್ಟಿಸಿದ ಶೌರ್ಯಗಾಥೆಯ ಸ್ಮರಣಾರ್ಥವಾಗಿ… ಭೀಮ ಕೋರೆಗಾವ್ ವಿಜಯೋತ್ಸವವನ್ನು ಇಂದು ಬಾಗಲಕೋಟೆ ನಗರದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು. 1818 ರಲ್ಲಿ ಮಹಾರ ಸೇನೆಯು ಪೇಶ್ವೆ ಪಡೆಗಳ ವಿರುದ್ಧ ಸಾಧಿಸಿದ ಐತಿಹಾಸಿಕ ವಿಜಯವು… ಇಂದಿಗೂ ಶೋಷಿತ ಸಮುದಾಯಕ್ಕೆ ಆತ್ಮಗೌರವ ಮತ್ತು ಹೋರಾಟದ ಸಂಕೇತವಾಗಿ ಉಳಿದಿದೆ. ಇಂದು ದಿನಾಂಕ 11-01-2026 ರಂದು… ಬಾಗಲಕೋಟೆ ನಗರದ ಸೆಕ್ಟರ್ ನಂಬರ್ 45 ರಿಂದ ಭೀಮ ಕೋರೆಗಾವ್ ವಿಜಯೋತ್ಸವದ ಡಿಜೆ ಮೆರವಣಿಗೆ ಪ್ರಾರಂಭವಾಯಿತು. ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ಭಗವಾನ್ ಬುದ್ಧನ ಮೂರ್ತಿಗಳೊಂದಿಗೆ… ಯುವಕರು ಡಿಜೆ ಸಂಗೀತಕ್ಕೆ ಕುಣಿದು ಕುಪ್ಪಳಿಸುತ್ತಾ ಭರ್ಜರಿ ಮೆರವಣಿಗೆ ನಡೆಸಿದರು. ಮೆರವಣಿಗೆಯು ವಿದ್ಯಾಗಿರಿ ಆಯೋಧ್ಯ ಹೋಟೆಲ್ ಮುಖಾಂತರ… ಕಾಳಿದಾಸ ಸರ್ಕಲ್, ಸರ್ಕಾರಿ ಜಿಲ್ಲಾ ಆಸ್ಪತ್ರೆ, ನಗರಸಭೆ, ಎಲ್‌ಐಸಿ ಕಚೇರಿ ಮಾರ್ಗವಾಗಿ ಸಾಗುತ್ತಾ… ಮತ್ತೆ ಸೆಕ್ಟರ್ ನಂಬರ್ 45 ರಲ್ಲಿ ಕೊನೆಗೊಂಡಿತು. ಈ ಸಂದರ್ಭದಲ್ಲಿ ನಗರದ ಎಲ್ಲಾ ದಲಿತ ಮುಖಂಡರು, ಹಿರಿಯರು ಹಾಗೂ ನೂರಾರು ಯುವಕರು ಪಾಲ್ಗೊಂಡಿದ್ದರು. ಪೂರ್ಣ ಶಾಂತಿ, ಶಿಸ್ತು ಮತ್ತು ಸಂವಿಧಾನ ಮೌಲ್ಯಗಳೊಂದಿಗೆ ವಿಜಯೋತ್ಸವ ನಡೆಯಿತು. ಭೀಮ ಕೋರೆಗಾವ್ ವಿಜಯವು ಕೇವಲ ಒಂದು ಹಬ್ಬವಲ್ಲ… ಅದು ಸಮಾನತೆ, ನ್ಯಾಯ ಮತ್ತು ಸಂವಿಧಾನ ರಕ್ಷಣೆಯ ಹೋರಾಟದ ಪ್ರತೀಕ. Channel Description Welcome to [BHIMA HEJJE NEWS] Official YouTube Channel. We provide verified news updates, local and national stories, and in-depth reporting. All content is based on authentic sources and facts. Stay informed, stay aware. Grievance Officer Information (IT Rules 2021 Compliance) Grievance Officer: Sangamesh Chalawadi Email: schalawadi94@gmail.com Phone: +919632474266 Address: Veerapur(R.C),Simikeri, Bagalkot-karnataka All complaints or concerns regarding content will be addressed within 15 days. Legal / Registration Information - RNI Registration: [ KARKAN\2021\81838] - Digital News Publisher Registration (MIB/Press Sewa): [ KARKAN\2021\81838] - PAN Card: [BZFPC4225G] Content Policy / Disclaimer - All news content is fact-checked and based on authentic sources. - We avoid fake news, defamatory content, hate speech, and copyright infringement. - Unauthorized copying or redistribution of content is prohibited. Optional / Future-Proofing - Official website: bhimahejjenews.blogspot.com - Social media handles: Facebook : https://www.facebook.com/share/16LHJQrRq4/ Instagram : https://www.instagram.com/invites/contact/?utm_source=ig_contact_invite&utm_medium=copy_link&utm_content=w0ouic4 Twiter(X) : https://x.com/SangameshChala2?t=Gru1x_mMpEn1w6auInClJw&s=09 Shuru App : https://shuru.co.in/dl/s8Cw6P - Archive of all published content maintained ಭೀಮ ಹೆಜ್ಜೆ ನ್ಯೂಸ್[ಒಂದು ಹೆಜ್ಜೆ ನ್ಯಾಯಕ್ಕಾಗಿ] ಸಮಾಜದ ಒಳಿತಿಗಾಗಿ,ಅನ್ಯಾಯದ ವಿರುದ್ಧ ನ್ಯಾಯದ ಸಲುವಾಗಿ ಹಗಲು ಇರುಳು ದುಡಿಯಲು ಶ್ರಮಿಸುತ್ತಿದ್ದೇವೆ. ಸಮಾಜದ ರಾಜಕಾರಣಿಗಳ ವಿರುದ್ಧ ಭ್ರಷ್ಟ ಅಧಿಕಾರಿಗಳ ವಿರುದ್ಧ ಪ್ರತಿಯೊಂದು ಅನ್ಯಾಯದ ವಿರುದ್ದ ಹೋರಾಡಲು ಪ್ರಯತ್ನಿಸುತ್ತಿದ್ದೇವೆ. ಯಾವುದೇ ರೀತಿಯ ಅನ್ಯಾಯದ ವಿರುದ್ಧ ಹೋರಾಡಲು ನಮಗೆ ನಿಮ್ಮ ಅಗತ್ಯವಿದ್ದು ನಿಮ್ಮ ಸಹಕಾರ ಬೇಕಾಗಿದೆ.. ನೀವು ನಮಗೆ ಸಪೋರ್ಟ್ ಮಾಡಲು ಬಯಸಿದಲ್ಲಿ ನಮ್ಮ ಚಾನೆಲ್ ಸಬ್ಸ್ಕ್ರೈಬ್ ಮಾಡಿ ಬೆಲ್ ಐಕಾನ್ ಒತ್ತಿ ಲೈಕ್ ಮಾಡಿ ಶೇರ್ ಮಾಡಿ.. ಭೀಮ ಹೆಜ್ಜೆ/ಒಂದು ಹೆಜ್ಜೆ ನ್ಯಾಯಕ್ಕಾಗಿ.. #bhimahejjenews #bagalkot #karnataka #dcoffice #bilagi #allnewschannel #ministryofkarnataka #cabinet #siddaramayya.
    1
    ಇತಿಹಾಸ ಸೃಷ್ಟಿಸಿದ ಶೌರ್ಯಗಾಥೆಯ ಸ್ಮರಣಾರ್ಥವಾಗಿ…
ಭೀಮ ಕೋರೆಗಾವ್ ವಿಜಯೋತ್ಸವವನ್ನು ಇಂದು ಬಾಗಲಕೋಟೆ ನಗರದಲ್ಲಿ ಅದ್ಧೂರಿಯಾಗಿ ಆಚರಿಸಲಾಯಿತು.
1818 ರಲ್ಲಿ ಮಹಾರ ಸೇನೆಯು ಪೇಶ್ವೆ ಪಡೆಗಳ ವಿರುದ್ಧ ಸಾಧಿಸಿದ ಐತಿಹಾಸಿಕ ವಿಜಯವು…
ಇಂದಿಗೂ ಶೋಷಿತ ಸಮುದಾಯಕ್ಕೆ ಆತ್ಮಗೌರವ ಮತ್ತು ಹೋರಾಟದ ಸಂಕೇತವಾಗಿ ಉಳಿದಿದೆ.
ಇಂದು ದಿನಾಂಕ 11-01-2026 ರಂದು…
ಬಾಗಲಕೋಟೆ ನಗರದ ಸೆಕ್ಟರ್ ನಂಬರ್ 45 ರಿಂದ ಭೀಮ ಕೋರೆಗಾವ್ ವಿಜಯೋತ್ಸವದ ಡಿಜೆ ಮೆರವಣಿಗೆ ಪ್ರಾರಂಭವಾಯಿತು.
ಬಾಬಾಸಾಹೇಬ್ ಡಾ.ಬಿ.ಆರ್ ಅಂಬೇಡ್ಕರ್ ಹಾಗೂ ಭಗವಾನ್ ಬುದ್ಧನ ಮೂರ್ತಿಗಳೊಂದಿಗೆ…
ಯುವಕರು ಡಿಜೆ ಸಂಗೀತಕ್ಕೆ ಕುಣಿದು ಕುಪ್ಪಳಿಸುತ್ತಾ ಭರ್ಜರಿ ಮೆರವಣಿಗೆ ನಡೆಸಿದರು.
ಮೆರವಣಿಗೆಯು ವಿದ್ಯಾಗಿರಿ ಆಯೋಧ್ಯ ಹೋಟೆಲ್ ಮುಖಾಂತರ…
ಕಾಳಿದಾಸ ಸರ್ಕಲ್, ಸರ್ಕಾರಿ ಜಿಲ್ಲಾ ಆಸ್ಪತ್ರೆ, ನಗರಸಭೆ, ಎಲ್‌ಐಸಿ ಕಚೇರಿ ಮಾರ್ಗವಾಗಿ ಸಾಗುತ್ತಾ…
ಮತ್ತೆ ಸೆಕ್ಟರ್ ನಂಬರ್ 45 ರಲ್ಲಿ ಕೊನೆಗೊಂಡಿತು.
ಈ ಸಂದರ್ಭದಲ್ಲಿ ನಗರದ ಎಲ್ಲಾ ದಲಿತ ಮುಖಂಡರು, ಹಿರಿಯರು ಹಾಗೂ ನೂರಾರು ಯುವಕರು ಪಾಲ್ಗೊಂಡಿದ್ದರು.
ಪೂರ್ಣ ಶಾಂತಿ, ಶಿಸ್ತು ಮತ್ತು ಸಂವಿಧಾನ ಮೌಲ್ಯಗಳೊಂದಿಗೆ ವಿಜಯೋತ್ಸವ ನಡೆಯಿತು.
ಭೀಮ ಕೋರೆಗಾವ್ ವಿಜಯವು ಕೇವಲ ಒಂದು ಹಬ್ಬವಲ್ಲ…
ಅದು ಸಮಾನತೆ, ನ್ಯಾಯ ಮತ್ತು ಸಂವಿಧಾನ ರಕ್ಷಣೆಯ ಹೋರಾಟದ ಪ್ರತೀಕ.
Channel Description
Welcome to [BHIMA HEJJE NEWS] Official YouTube Channel.
We provide verified news updates, local and national stories, and in-depth reporting. All content is based on authentic sources and facts. 
Stay informed, stay aware.
Grievance Officer Information (IT Rules 2021 Compliance)
Grievance Officer: Sangamesh Chalawadi
Email: schalawadi94@gmail.com
Phone: +919632474266
Address: Veerapur(R.C),Simikeri,
Bagalkot-karnataka
All complaints or concerns regarding content will be addressed within 15 days.
Legal / Registration Information
- RNI Registration: [ KARKAN\2021\81838]
- Digital News Publisher Registration (MIB/Press Sewa): [ KARKAN\2021\81838]
- PAN Card: [BZFPC4225G]
Content Policy / Disclaimer
- All news content is fact-checked and based on authentic sources.
- We avoid fake news, defamatory content, hate speech, and copyright infringement.
- Unauthorized copying or redistribution of content is prohibited.
Optional / Future-Proofing
- Official website: bhimahejjenews.blogspot.com
- Social media handles:
Facebook : https://www.facebook.com/share/16LHJQrRq4/
Instagram : https://www.instagram.com/invites/contact/?utm_source=ig_contact_invite&utm_medium=copy_link&utm_content=w0ouic4
Twiter(X) : https://x.com/SangameshChala2?t=Gru1x_mMpEn1w6auInClJw&s=09
Shuru App : https://shuru.co.in/dl/s8Cw6P
- Archive of all published content maintained
ಭೀಮ ಹೆಜ್ಜೆ ನ್ಯೂಸ್[ಒಂದು ಹೆಜ್ಜೆ ನ್ಯಾಯಕ್ಕಾಗಿ]
ಸಮಾಜದ ಒಳಿತಿಗಾಗಿ,ಅನ್ಯಾಯದ ವಿರುದ್ಧ ನ್ಯಾಯದ ಸಲುವಾಗಿ ಹಗಲು ಇರುಳು ದುಡಿಯಲು ಶ್ರಮಿಸುತ್ತಿದ್ದೇವೆ.
ಸಮಾಜದ ರಾಜಕಾರಣಿಗಳ ವಿರುದ್ಧ ಭ್ರಷ್ಟ ಅಧಿಕಾರಿಗಳ ವಿರುದ್ಧ ಪ್ರತಿಯೊಂದು ಅನ್ಯಾಯದ ವಿರುದ್ದ ಹೋರಾಡಲು ಪ್ರಯತ್ನಿಸುತ್ತಿದ್ದೇವೆ.
ಯಾವುದೇ ರೀತಿಯ ಅನ್ಯಾಯದ ವಿರುದ್ಧ ಹೋರಾಡಲು ನಮಗೆ ನಿಮ್ಮ ಅಗತ್ಯವಿದ್ದು ನಿಮ್ಮ ಸಹಕಾರ ಬೇಕಾಗಿದೆ..
ನೀವು ನಮಗೆ ಸಪೋರ್ಟ್ ಮಾಡಲು ಬಯಸಿದಲ್ಲಿ ನಮ್ಮ ಚಾನೆಲ್ ಸಬ್ಸ್ಕ್ರೈಬ್ ಮಾಡಿ ಬೆಲ್ ಐಕಾನ್ ಒತ್ತಿ ಲೈಕ್ ಮಾಡಿ ಶೇರ್ ಮಾಡಿ..
ಭೀಮ ಹೆಜ್ಜೆ/ಒಂದು ಹೆಜ್ಜೆ ನ್ಯಾಯಕ್ಕಾಗಿ..
#bhimahejjenews #bagalkot #karnataka #dcoffice #bilagi #allnewschannel #ministryofkarnataka #cabinet #siddaramayya.
    user_Bhimahejje News
    Bhimahejje News
    Journalist ಬಾಗಲಕೋಟೆ, ಬಾಗಲಕೋಟೆ, ಕರ್ನಾಟಕ•
    1 hr ago
  • ಇಡೀ ರಾಜ್ಯದಲ್ಲಿ ಅಥಣಿ ವಿಭಾಗದ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಅಪಘಾತಗಳಲ್ಲಿ ಸಾವು ನೋವುಗಳು ಸಂಭವಿಸುತ್ತಿವೆ ಸೂಕ್ತ ಕ್ರಮ ಕೈಗೊಳ್ಳಬೇಕು : ಬೆಳಗಾವಿ ಎಸ್.ಪಿ ಕೆ. ರಾಮರಾಜನ್. ಅಥಣಿ: ಕುಡಿದ ಅಮಲಿನಲ್ಲಿ ವಾಹನ ಚಲಾಯಿಸಿ ಯಾರಿಗಾದರೂ ಅಪಘಾತ ಮಾಡಿ ಘಟನೆಯಲ್ಲಿ ಸಾವುಗಳು ಸಂಭವಿಸಿದರೆ ಅಂತಹ ವಾಹನ ಚಾಲಕರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲು ಸೂಚನೆ ನೀಡಲಾಗಿದೆ. ಸಾರ್ವಜನಿಕರ ನಡುವೆ ಉತ್ತಮ ಸಂವಹನ ಮಾನವೀಯ ಭದ್ರತೆಗಾಗಿ ಅತ್ಯಂತ ಮುಖ್ಯ ಎಂದು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್.ಪಿ.) ಕೆ ರಾಮರಾಜನ್ ಹೇಳಿದರು. ಅಥಣಿ ಪೊಲೀಸ್ ಉಪವಿಭಾಗದ ವ್ಯಾಪ್ತಿಯಲ್ಲಿ ರವಿವಾರ ನಿಯೋಜಿತ ಭೇಟಿ ನೀಡಿದ ನೂತನವಾಗಿ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್ ಅಥಣಿ, ಕಾಗವಾಡ, ಕುಡಚಿ, ರಾಯಬಾಗ, ಹಾರೂಗೇರಿ, ಐಗಳಿ ಪೊಲೀಸ್ ಠಾಣೆಗಳಿಗೆ ಠಾಣೆಗಳಲ್ಲಿ ಇರುವ ವಾಸ್ತವ ಸ್ಥಿತಿಗತಿ, ವ್ಯವಸ್ಥೆ, ಸಾರ್ವಜನಿಕರೊಂದಿಗೆ ಪೊಲೀಸರ ನಡುವಳಿಕೆ, ಹಲವು ಕಡತಗಳನ್ನು ಪರಿಶೀಲನೆ ನಡೆಸಿ ಪೊಲೀಸ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸೂಕ್ತ ಸಲಹೆಗಳನ್ನು ನೀಡಿದರು. ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಬೆಳಗಾವಿ ಎಸ್.ಪಿ ಕೆ ರಾಮರಾಜನ್ ಕಾನೂನು ಎಲ್ಲರಿಗೂ ಸಮಾನ ಯಾರೇ ಪೊಲೀಸ್ ಠಾಣೆಗೆ ಬಂದು ದೂರು ನೀಡಿದರೆ ಯಾವುದೇ ರಾಜಿ ಸಂಧಾನ ಮಾಡದೆ ದೂರಿನ ಅನ್ವಯ ಎಫ್ ಐ ಆರ್ ದಾಖಲಿಸಬೇಕು. ಇಡೀ ರಾಜ್ಯದಲ್ಲಿ ಅಥಣಿ ಪೊಲೀಸ್ ಉಪ ವಿಭಾಗದ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಅಪಘಾತಗಳಲ್ಲಿ ಸಾವು ನೋವುಗಳು ಸಂಭವಿಸುತ್ತಿವೆ ಅವುಗಳನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು. ಕಾನೂನುಬಾಹಿರ ಯಾವುದೇ ಚಟುವಟಿಕೆಗಳು ನಡೆಯದಂತೆ ಮುಂಜಾಗ್ರತೆ ವಹಿಸಬೇಕು. ಅಕ್ರಮ ಮಧ್ಯ ಮಾರಾಟಗಾರರ ವಿರುದ್ಧ ಕೇಸ್ ದಾಖಲು ಮಾಡಿ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಗಳು ಕಂಡುಬರುತ್ತಿದ್ದು ಜನರಲ್ಲಿ ಜಾಗೃತಿ ಮೂಡಿಸಬೇಕು, ಹಣದ ಆಸೆಗಾಗಿ ವಂಚಕರ ಬಲೆಗೆ ಬೀಳಬಾರದು ಅಂತಹ ಯಾವುದೇ ಸಂದೇಹ ಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು. ಅಥಣಿ ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆ ಜೊತೆಗೆ ಅಪರಾಧ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತವೆ. ಇಲ್ಲಿರುವ ಸಿಬ್ಬಂದಿಗಳ ಸಂಖ್ಯೆ ಕಡಿಮೆ ಇರುವುದು ಕಂಡು ಬಂದಿದೆ. ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜನೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ಅಥಣಿಗೆ ಗ್ರಾಮೀಣ ಪೊಲೀಸ್ ಠಾಣೆ ಹಾಗೂ ಟ್ರಾಫಿಕ್ ಪೊಲೀಸ್ ಠಾಣೆ ಬೇಡಿಕೆ ಇದ್ದು, ಈ ಕುರಿತು ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು ಎಂದು ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್ ಹೇಳಿದರು. ಈ ವೇಳೆ ಅಥಣಿ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ಪ್ರಶಾಂತ ಮುನ್ನೊಳ್ಳಿ, ಸಿಪಿಐ ಸಂತೋಷ ಹಳ್ಳೂರ, ಪಿ ಎಸ್ ಐ ಗಿರಿಮಲ್ಲಪ್ಪ ಉಪ್ಪಾರ, ಅಥಣಿ ಪೊಲೀಸ್ ಉಪ ವಿಭಾಗದ ಪಿಎಸ್‌ಐ, ಎ ಎಸ್ ಐ, ಎಲ್ಲ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
    2
    ಇಡೀ ರಾಜ್ಯದಲ್ಲಿ ಅಥಣಿ ವಿಭಾಗದ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಅಪಘಾತಗಳಲ್ಲಿ ಸಾವು ನೋವುಗಳು ಸಂಭವಿಸುತ್ತಿವೆ ಸೂಕ್ತ ಕ್ರಮ ಕೈಗೊಳ್ಳಬೇಕು : ಬೆಳಗಾವಿ ಎಸ್.ಪಿ ಕೆ. ರಾಮರಾಜನ್.
ಅಥಣಿ: ಕುಡಿದ ಅಮಲಿನಲ್ಲಿ ವಾಹನ ಚಲಾಯಿಸಿ ಯಾರಿಗಾದರೂ ಅಪಘಾತ ಮಾಡಿ ಘಟನೆಯಲ್ಲಿ ಸಾವುಗಳು ಸಂಭವಿಸಿದರೆ ಅಂತಹ ವಾಹನ ಚಾಲಕರ ವಿರುದ್ಧ ಕೊಲೆ ಪ್ರಕರಣ ದಾಖಲಿಸಲು ಸೂಚನೆ ನೀಡಲಾಗಿದೆ. ಸಾರ್ವಜನಿಕರ ನಡುವೆ ಉತ್ತಮ ಸಂವಹನ ಮಾನವೀಯ ಭದ್ರತೆಗಾಗಿ ಅತ್ಯಂತ ಮುಖ್ಯ ಎಂದು ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ (ಎಸ್.ಪಿ.) ಕೆ ರಾಮರಾಜನ್ ಹೇಳಿದರು.
ಅಥಣಿ ಪೊಲೀಸ್ ಉಪವಿಭಾಗದ ವ್ಯಾಪ್ತಿಯಲ್ಲಿ ರವಿವಾರ ನಿಯೋಜಿತ ಭೇಟಿ ನೀಡಿದ ನೂತನವಾಗಿ ಬೆಳಗಾವಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್ ಅಥಣಿ, ಕಾಗವಾಡ, ಕುಡಚಿ, ರಾಯಬಾಗ, ಹಾರೂಗೇರಿ, ಐಗಳಿ ಪೊಲೀಸ್ ಠಾಣೆಗಳಿಗೆ ಠಾಣೆಗಳಲ್ಲಿ ಇರುವ ವಾಸ್ತವ ಸ್ಥಿತಿಗತಿ, ವ್ಯವಸ್ಥೆ, ಸಾರ್ವಜನಿಕರೊಂದಿಗೆ ಪೊಲೀಸರ ನಡುವಳಿಕೆ, ಹಲವು ಕಡತಗಳನ್ನು ಪರಿಶೀಲನೆ ನಡೆಸಿ ಪೊಲೀಸ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಸೂಕ್ತ ಸಲಹೆಗಳನ್ನು ನೀಡಿದರು.
ಈ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಬೆಳಗಾವಿ ಎಸ್.ಪಿ ಕೆ ರಾಮರಾಜನ್ ಕಾನೂನು ಎಲ್ಲರಿಗೂ ಸಮಾನ ಯಾರೇ ಪೊಲೀಸ್ ಠಾಣೆಗೆ ಬಂದು ದೂರು ನೀಡಿದರೆ ಯಾವುದೇ ರಾಜಿ ಸಂಧಾನ ಮಾಡದೆ ದೂರಿನ ಅನ್ವಯ ಎಫ್ ಐ ಆರ್ ದಾಖಲಿಸಬೇಕು. ಇಡೀ ರಾಜ್ಯದಲ್ಲಿ ಅಥಣಿ ಪೊಲೀಸ್ ಉಪ ವಿಭಾಗದ ವ್ಯಾಪ್ತಿಯಲ್ಲಿ ಅತಿ ಹೆಚ್ಚು ಅಪಘಾತಗಳಲ್ಲಿ ಸಾವು ನೋವುಗಳು ಸಂಭವಿಸುತ್ತಿವೆ ಅವುಗಳನ್ನು ತಡೆಗಟ್ಟಲು ಸೂಕ್ತ ಕ್ರಮ ಕೈಗೊಳ್ಳಬೇಕು. ಕಾನೂನುಬಾಹಿರ ಯಾವುದೇ ಚಟುವಟಿಕೆಗಳು ನಡೆಯದಂತೆ ಮುಂಜಾಗ್ರತೆ ವಹಿಸಬೇಕು. ಅಕ್ರಮ ಮಧ್ಯ ಮಾರಾಟಗಾರರ ವಿರುದ್ಧ ಕೇಸ್ ದಾಖಲು ಮಾಡಿ ಕ್ರಮ ಜರುಗಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು. ಇತ್ತೀಚಿನ ದಿನಗಳಲ್ಲಿ ಸೈಬರ್ ಕ್ರೈಂ ಗಳು ಕಂಡುಬರುತ್ತಿದ್ದು ಜನರಲ್ಲಿ ಜಾಗೃತಿ ಮೂಡಿಸಬೇಕು, ಹಣದ ಆಸೆಗಾಗಿ ವಂಚಕರ ಬಲೆಗೆ ಬೀಳಬಾರದು ಅಂತಹ ಯಾವುದೇ ಸಂದೇಹ ಬಂದಲ್ಲಿ ಹತ್ತಿರದ ಪೊಲೀಸ್ ಠಾಣೆಗೆ ಮಾಹಿತಿ ನೀಡಬೇಕು ಎಂದು ಹೇಳಿದರು.
ಅಥಣಿ ಪಟ್ಟಣದಲ್ಲಿ ಟ್ರಾಫಿಕ್ ಸಮಸ್ಯೆ ಜೊತೆಗೆ ಅಪರಾಧ ಪ್ರಕರಣಗಳು ಹೆಚ್ಚಾಗಿ ಕಂಡುಬರುತ್ತವೆ. ಇಲ್ಲಿರುವ ಸಿಬ್ಬಂದಿಗಳ ಸಂಖ್ಯೆ ಕಡಿಮೆ ಇರುವುದು ಕಂಡು ಬಂದಿದೆ. ಹೆಚ್ಚುವರಿ ಸಿಬ್ಬಂದಿಗಳನ್ನು ನಿಯೋಜನೆ ಮಾಡಲು ಕ್ರಮ ಕೈಗೊಳ್ಳಲಾಗುವುದು. ಅಥಣಿಗೆ ಗ್ರಾಮೀಣ ಪೊಲೀಸ್ ಠಾಣೆ ಹಾಗೂ ಟ್ರಾಫಿಕ್ ಪೊಲೀಸ್ ಠಾಣೆ ಬೇಡಿಕೆ ಇದ್ದು, ಈ ಕುರಿತು ಸರಕಾರಕ್ಕೆ ಪ್ರಸ್ತಾವನೆಯನ್ನು ಸಲ್ಲಿಸಲಾಗುವುದು ಎಂದು ಬೆಳಗಾವಿ ಪೊಲೀಸ್ ವರಿಷ್ಠಾಧಿಕಾರಿ ಕೆ ರಾಮರಾಜನ್ ಹೇಳಿದರು.
ಈ ವೇಳೆ ಅಥಣಿ ಪೊಲೀಸ್ ಉಪ ವಿಭಾಗದ ಡಿವೈಎಸ್ಪಿ ಪ್ರಶಾಂತ ಮುನ್ನೊಳ್ಳಿ, ಸಿಪಿಐ ಸಂತೋಷ ಹಳ್ಳೂರ, ಪಿ ಎಸ್ ಐ ಗಿರಿಮಲ್ಲಪ್ಪ ಉಪ್ಪಾರ, ಅಥಣಿ ಪೊಲೀಸ್ ಉಪ ವಿಭಾಗದ ಪಿಎಸ್‌ಐ, ಎ ಎಸ್ ಐ, ಎಲ್ಲ ಪೊಲೀಸ್ ಸಿಬ್ಬಂದಿಗಳು ಉಪಸ್ಥಿತರಿದ್ದರು.
    user_Dr RAMANNA.S.D
    Dr RAMANNA.S.D
    Journalist ಅಥಣಿ, ಬೆಳಗಾವಿ, ಕರ್ನಾಟಕ•
    15 hrs ago
  • log payyr krte hai aur saath chalne ke anval satth chod dete hai fhir bhi ek ham hai jo har pal apni Kasam aur vaade nhi bhulte
    1
    log payyr krte hai aur saath chalne ke anval satth chod dete hai fhir bhi ek ham hai jo har pal apni Kasam aur vaade nhi bhulte
    user_Japhar vinita harkot
    Japhar vinita harkot
    ಆಳಂದ, ಕಲಬುರಗಿ, ಕರ್ನಾಟಕ•
    20 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.