ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಕಲ್ಯಾಣಕ್ಕೆ ಪೂರಕ: ಜಯಶೀಲಗೌಡ ಅಂಕರವಳ್ಳಿ ಸೊರಬ :ಸರ್ಕಾರ ಜಾರಿಗೆ ತಂದಿ ರುವ ಪಂಚ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ, ಬಡವರ ದೀನ ದಲಿತರ ಶೇಯೋಭಿವೃದ್ದಿಗಾಗಿ ಹಾಗು ಅವರ ಆರ್ಥಿಕ ಕಲ್ಯಾಣಕ್ಕೆ ಪೂರಕವಾಗಿದ್ದು, ಅರ್ಹ ಪಲಾನುಭವಿಗಳಿಗೆ ಯೋಜನೆಗಳ ಲಾಭವನ್ನು ಪ್ರಾಮಾಣಿಕವಾಗಿ ತಲುಪಿಸುವಂತ ಕೆಲಸವನ್ನು ಅಧಿಕಾರಿಗಳು ಮಾಡ ಬೇಕೆಂದು ತಾಲ್ಲೂಕು ಗ್ಯಾರಂಟಿ ಯೋಜನೆ ಅಧ್ಯಕ್ಷ ಜಯಶೀಲಗೌಡ ಅಂಕರವಳ್ಳಿ ಹೇಳಿದರು. ಪಟ್ಟಣದ ತಾಲ್ಲೂಕ್ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಗ್ಯಾರಂಟಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ಯಾರಂಟಿ ಯೋಜನೆಗಳಿಗೆ ಸಂಬಂಧ ಪಟ್ಟ ಇಲಾಖೆಗಳಲ್ಲಿ ಸಾರ್ವಜನಿಕ ಗಳು ಸಮಿತಿಯ ಗಮನಕ್ಕೆ ಬರುತ್ತಿವೆ, ಅಧಿಕಾರಿಗಳು ಪಲಾನುಭವಿಗಳಿಗೆ ಸಮಗ್ರ ಮಾಹಿತಿಯನ್ನು ನೀಡುವು ದರ ಜೊತೆಗೆ ಜನಪ್ರತಿನಿದಿಗಳಿಗೆ ಸಹಕರಿಸುವಂತೆ ತಿಳಿಸಿದರು. ಯೋಜನೆಗಳ ತಾಲ್ಲೂಕ್ ಪ್ರಗತಿ ವರದಿಯಂತೆ, ಗೃಹಲಕ್ಷ್ಮಿ ತಿಂಗಳ ಪಲಾನುಭವಿಗಳ ಸಂಖ್ಯೆ 50,616 ತಿಂಗಳವೆಚ್ಚ, 10,12,32,000 ಒಟ್ಟು ಪಲಾನುಭವಿಗಳ ಸಂಖ್ಯೆ, 50,616 ಒಟ್ಟು ವೆಚ್ಚ 2,21,15, 28,000 ಯುವನಿಧಿ 510, 15,24, 000,510, ವೆಚ್ಚ 2,86,33,500 ಶಕ್ತಿಯೋಜನೆ 5,26,542, 2,68, 42, 820, 5,26,542, ವೆಚ್ಚ 60,58, 83,003, ಅನ್ನಬಾಗ್ಯ 58,537,0,58,537, ವೆಚ್ಚ0, ಗೃಹ ಜ್ಯೋತಿ 25,510, 83,81,904, 25,510, ដຜູ່ 23,57,06,732 ಆಗಿ ರುತ್ತದೆ ಎಂದು ಸಭೆಯ ಗಮನಕ್ಕೆ ತಂದರು. ಶಕ್ತಿಯೋಜನೆಯಲ್ಲಿ ಹಲವಾರು ಗ್ರಾಮ, ನಗರಪ್ರದೇಶಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸುವಂತೆ ಜನರಿಂದ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಈಗಾ ಗಲೇ ಅವಶ್ಯಕತೆ ಗನುಗುಣವಾಗಿ ಬಸ್ಸನ್ನು ಬಿಡಲಾ ಗಿದೆ, ವಿಶೇಷವಾಗಿ ಸಚಿವ ಮದು ಬಂಗಾರಪ್ಪನವರ ಹುಟ್ಟು ಹಬ್ಬದದಿನದಂದು ಸಾರ್ವ ಜನಿಕರಿಗೆ ಆಸ್ಪತ್ರೆಗೆ ತೆರಳಲು ಹಾ ಗು ರೈಲು ಸಂಪರ್ಕಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸೊರಬ -ಮಣಿಪಾಲ, ಮಂಗ ಳೂರು -ಸೊರಬ, ಸಾಗರ- ಮಂಗ ಳೂರು, ಮಣಿಪಾಲ -ಸಾಗರ ನಗರ ಪ್ರದೇಶ ಗಳಿಗೆ ಸಾರಿಗೆ ವ್ಯವಸ್ಥೆ ನೀಡಲಾಗಿದೆ ಎಂದರು. ಶಶಿದರ್, ಪ್ರಭಾಕರ ಶಿಗ್ಗಾ, ಮಂಜುನಾಥ ತಲಗಡ್ಡೆ, ಪ್ರವೀಣ ಕುಮಾರ್, ಶಿವಮೂರ್ತಿ ಏನ್ ಜಿ, ಮುಕ್ತಿಯಾರ್ ಬಾಷಾ, ಅಭಿಷೇಕ್, ಚಾಂದ್ ಸಾಬ್, ವಿನಾಯಕ, ಜಯಶೀಲ, ಸತ್ಯಪ್ರಕಾಶ್, ಯೋಗೇಶ್, ಸಹನಾ, ಮಂಜು ನಾಯಕ್, ಇದ್ದರು.
ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ ಕಲ್ಯಾಣಕ್ಕೆ ಪೂರಕ: ಜಯಶೀಲಗೌಡ ಅಂಕರವಳ್ಳಿ ಸೊರಬ :ಸರ್ಕಾರ ಜಾರಿಗೆ ತಂದಿ ರುವ ಪಂಚ ಗ್ಯಾರಂಟಿ ಯೋಜನೆಗಳು ಜನಸಾಮಾನ್ಯರ, ಬಡವರ ದೀನ ದಲಿತರ ಶೇಯೋಭಿವೃದ್ದಿಗಾಗಿ ಹಾಗು ಅವರ ಆರ್ಥಿಕ ಕಲ್ಯಾಣಕ್ಕೆ ಪೂರಕವಾಗಿದ್ದು, ಅರ್ಹ ಪಲಾನುಭವಿಗಳಿಗೆ ಯೋಜನೆಗಳ ಲಾಭವನ್ನು ಪ್ರಾಮಾಣಿಕವಾಗಿ ತಲುಪಿಸುವಂತ ಕೆಲಸವನ್ನು ಅಧಿಕಾರಿಗಳು ಮಾಡ ಬೇಕೆಂದು ತಾಲ್ಲೂಕು ಗ್ಯಾರಂಟಿ ಯೋಜನೆ ಅಧ್ಯಕ್ಷ ಜಯಶೀಲಗೌಡ ಅಂಕರವಳ್ಳಿ ಹೇಳಿದರು. ಪಟ್ಟಣದ ತಾಲ್ಲೂಕ್ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ನಡೆದ ಗ್ಯಾರಂಟಿ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು. ಗ್ಯಾರಂಟಿ ಯೋಜನೆಗಳಿಗೆ ಸಂಬಂಧ ಪಟ್ಟ ಇಲಾಖೆಗಳಲ್ಲಿ ಸಾರ್ವಜನಿಕ ಗಳು ಸಮಿತಿಯ ಗಮನಕ್ಕೆ ಬರುತ್ತಿವೆ, ಅಧಿಕಾರಿಗಳು ಪಲಾನುಭವಿಗಳಿಗೆ ಸಮಗ್ರ ಮಾಹಿತಿಯನ್ನು ನೀಡುವು ದರ ಜೊತೆಗೆ ಜನಪ್ರತಿನಿದಿಗಳಿಗೆ ಸಹಕರಿಸುವಂತೆ ತಿಳಿಸಿದರು. ಯೋಜನೆಗಳ ತಾಲ್ಲೂಕ್ ಪ್ರಗತಿ ವರದಿಯಂತೆ, ಗೃಹಲಕ್ಷ್ಮಿ ತಿಂಗಳ ಪಲಾನುಭವಿಗಳ ಸಂಖ್ಯೆ 50,616 ತಿಂಗಳವೆಚ್ಚ, 10,12,32,000 ಒಟ್ಟು ಪಲಾನುಭವಿಗಳ ಸಂಖ್ಯೆ, 50,616 ಒಟ್ಟು ವೆಚ್ಚ 2,21,15, 28,000 ಯುವನಿಧಿ 510, 15,24, 000,510, ವೆಚ್ಚ 2,86,33,500 ಶಕ್ತಿಯೋಜನೆ 5,26,542, 2,68, 42, 820, 5,26,542, ವೆಚ್ಚ 60,58, 83,003, ಅನ್ನಬಾಗ್ಯ 58,537,0,58,537, ವೆಚ್ಚ0, ಗೃಹ ಜ್ಯೋತಿ 25,510, 83,81,904, 25,510, ដຜູ່ 23,57,06,732 ಆಗಿ ರುತ್ತದೆ ಎಂದು ಸಭೆಯ ಗಮನಕ್ಕೆ ತಂದರು. ಶಕ್ತಿಯೋಜನೆಯಲ್ಲಿ ಹಲವಾರು ಗ್ರಾಮ, ನಗರಪ್ರದೇಶಕ್ಕೆ ಸಾರಿಗೆ ಸೌಲಭ್ಯ ಕಲ್ಪಿಸುವಂತೆ ಜನರಿಂದ ಬೇಡಿಕೆ ಬಂದ ಹಿನ್ನೆಲೆಯಲ್ಲಿ ಈಗಾ ಗಲೇ ಅವಶ್ಯಕತೆ ಗನುಗುಣವಾಗಿ ಬಸ್ಸನ್ನು ಬಿಡಲಾ ಗಿದೆ, ವಿಶೇಷವಾಗಿ ಸಚಿವ ಮದು ಬಂಗಾರಪ್ಪನವರ ಹುಟ್ಟು ಹಬ್ಬದದಿನದಂದು ಸಾರ್ವ ಜನಿಕರಿಗೆ ಆಸ್ಪತ್ರೆಗೆ ತೆರಳಲು ಹಾ ಗು ರೈಲು ಸಂಪರ್ಕಕ್ಕೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ಸೊರಬ -ಮಣಿಪಾಲ, ಮಂಗ ಳೂರು -ಸೊರಬ, ಸಾಗರ- ಮಂಗ ಳೂರು, ಮಣಿಪಾಲ -ಸಾಗರ ನಗರ ಪ್ರದೇಶ ಗಳಿಗೆ ಸಾರಿಗೆ ವ್ಯವಸ್ಥೆ ನೀಡಲಾಗಿದೆ ಎಂದರು. ಶಶಿದರ್, ಪ್ರಭಾಕರ ಶಿಗ್ಗಾ, ಮಂಜುನಾಥ ತಲಗಡ್ಡೆ, ಪ್ರವೀಣ ಕುಮಾರ್, ಶಿವಮೂರ್ತಿ ಏನ್ ಜಿ, ಮುಕ್ತಿಯಾರ್ ಬಾಷಾ, ಅಭಿಷೇಕ್, ಚಾಂದ್ ಸಾಬ್, ವಿನಾಯಕ, ಜಯಶೀಲ, ಸತ್ಯಪ್ರಕಾಶ್, ಯೋಗೇಶ್, ಸಹನಾ, ಮಂಜು ನಾಯಕ್, ಇದ್ದರು.
- ಶಿವಮೊಗ್ಗ: ಭಾರತ ರತ್ನ ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಜನ್ಮದಿನದ ಅಂಗವಾಗಿ ನಗರದ ಮಂಜುನಾಥ್ ರವರನ್ನು ಬೆಂಗಳೂರಿನ ಸ್ವಪ್ನ ಧ್ವನಿ ಡಾ. ಬಿ.ಆರ್.ಅಂಬೇಡ್ಕರ್ ರಾಜ್ಯ ಪ್ರಶಸ್ತಿಯನ್ನು ನೀಡಿ ಗೌರವಿಸಿ ಸನ್ಮಾನಿಸಿದರು. ಈ ಪ್ರಶಸ್ತಿ ಜೀವಮಾನದ 70ನೇ ರಾಜ್ಯ ಪ್ರಶಸ್ತಿಯಾಗಿದೆ ಎಂದು ಅಪೇಕ್ಷಾ ಮಂಜುನಾಥ್ ತಿಳಿಸಿದರು.1
- ದಾವಣಗೆರೆ: ಹರಿಹರದ ವೀರಶೈವ ಲಿಂಗಾಯತ ಪಂಚಮಸಾಲಿ ಪೀಠದಿಂದ ಶ್ರೀ ವಚನಾನಂದ ಸ್ವಾಮೀಜಿ ಅವರನ್ನು ಪದಚ್ಯುತಿಗೊಳಿಸಿರುವ ಹಿನ್ನೆಲೆ, ದಾವಣಗೆರೆಯಲ್ಲಿ ಟ್ರಸ್ಟಿ ಬಾವಿ ಬೆಟ್ಟಪ್ಪ ಅವರು ಸ್ಪಷ್ಟನೆ ನೀಡಿದರು. ಸ್ವಾಮೀಜಿಗಳು ಸಮಾಜದ ಹಿರಿಯರಿಗೆ ಗೌರವ ನೀಡುತ್ತಿರಲಿಲ್ಲ. ಅಲ್ಲದೆ ಅವಾಚ್ಯ ಶಬ್ದಗಳಿಂದ ನಿಂದನೆ ಮಾಡುತ್ತಿದ್ದರು ಎಂದು ಆರೋಪಿಸಿದರು. ಸಮಾಜ ಸಂಘಟನೆ ಕಾರ್ಯಗಳನ್ನೂ ಅವರು ಸಮರ್ಪಕವಾಗಿ ನಡೆಸುತ್ತಿರಲಿಲ್ಲ ಎಂದು ಹೇಳಿದರು. ಇದಕ್ಕೂ ಮೊದಲು ಸ್ವಾಮೀಜಿಗಳಿಗೆ ತಮ್ಮ ತಪ್ಪುಗಳನ್ನು ತಿದ್ದಿಕೊಳ್ಳಲು ಗಡುವು ನೀಡಲಾಗಿತ್ತು. ಆದರೆ ಅವರು ಯಾವುದೇ ಬದಲಾವಣೆ ತೋರಿಸಲಿಲ್ಲ. ಈ ಹಿನ್ನೆಲೆಯಲ್ಲಿ ಅವರನ್ನು ಪೀಠಾಧ್ಯಕ್ಷ ಸ್ಥಾನದಿಂದ ಉಚ್ಛಾಟನೆ ಮಾಡಲಾಗಿದೆ ಎಂದು ತಿಳಿಸಿದರು. ಅವಾಚ್ಯ ಶಬ್ದಗಳನ್ನು ಬಳಸುವ ವ್ಯಕ್ತಿಯನ್ನು ಪೀಠಾಧ್ಯಕ್ಷರಾಗಿ ಮುಂದುವರಿಸುವುದು ಸರಿಯಲ್ಲ ಎಂಬ ಕಾರಣದಿಂದ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದರು. ಇದಲ್ಲದೆ, ತಮ್ಮ ತಪ್ಪುಗಳನ್ನು ತಿದ್ದಿಕೊಳ್ಳದೇ ಈಗ ಲೆಕ್ಕ ಕೇಳುವ ನೆಪದಲ್ಲಿ ಸಮಾಜವನ್ನು ಒಡೆಯುವ ಪ್ರಯತ್ನ ನಡೆಸುತ್ತಿದ್ದಾರೆ ಎಂದು ಬಾವಿ ಬೆಟ್ಟಪ್ಪ ಆರೋಪಿಸಿದರು.1
- ಭಾರತೀಯ ಜನತಾ ಪಾರ್ಟಿ ಬಳ್ಳಾರಿ ಜಿಲ್ಲಾ ಮಹಿಳಾ ಮೋರ್ಚಾ ಅಧ್ಯಕ್ಷರಾಗಿ ಹಂಪಿ ರಮಣ ಅವರನ್ನು ನೇಮಕ ಮಾಡಲಾಗಿದೆ. ಈ ಕುರಿತು ಮಾತನಾಡಿದ ಹಂಪಿ ರಮಣ ಅವರು, ಈ ಹೊಣೆಗಾರಿಕೆಯನ್ನು ಜವಾಬ್ದಾರಿಯುತವಾಗಿ ನಿರ್ವಹಿಸಿ, ಪಕ್ಷವನ್ನು ತಳಮಟ್ಟದಲ್ಲಿ ಸದೃಡಗೊಳಿಸುವುದಾಗಿ ತಿಳಿಸಿದ್ದಾರೆ. ಮುಂಬರುವ ಸವಾಲುಗಳನ್ನು ಎದುರಿಸಿ, ಪಕ್ಷದ ವರ್ಚಸ್ಸನ್ನು ಹೆಚ್ಚಿಸಲು ಸತತವಾಗಿ ಕೆಲಸ ಮಾಡುವುದಾಗಿ ಅವರು ಭರವಸೆ ನೀಡಿದ್ದಾರೆ.1
- ಹೊಳಲ್ಕೆರೆ ಪಟ್ಟಣದ ಇಂಡೇನ್ ಏಜೆನ್ಸಿಯ ಗ್ರಾಹಕರು ಒಂದು ತಿಂಗಳ ಹಿಂದೆ ಗ್ಯಾಸ್ ಬುಕ್ ಮಾಡಿದರು ಸಹ ಏಜೆನ್ಸಿ ಅವರು ಗ್ರಾಮಗಳಿಗೆ ತೆರಳಿ ಸಿಲಿಂಡರ್ ಗಳನ್ನು ನೀಡುತ್ತಿಲ್ಲ, ದಿನನಿತ್ಯ ಹೊಳಲ್ಕೆರೆ ತಾಲೂಕಿನ ಗಡಿಭಾಗದ ಸಾಸಲುಹಳ್ಳ, ರಾಮೇನಹಳ್ಳಿ, ತುಪ್ಪದಹಳ್ಳಿ, ರಾಮಘಟ್ಟ,ಕೆಂಚಾಪುರ,ಬಿ,ಜಿ ಹಳ್ಳಿ,ತಾಳ್ಯ, ಅಂದನೂರು, ರಾಮಗಿರಿ, ಟಿ ,ನೂಲೆನೂರು, ಲಿಂಗದಹಳ್ಳಿ, ಹೊಳಲ್ಕೆರೆ ಪಟ್ಟಣ ಹೊರಕೆದೇವಪುರ,ಎಲ್ಲಾ ಗ್ರಾಮಗಳಿಂದ ಗ್ರಾಹಕರು ಅಡುಗೆಗೆ ಸಿಲಿಂಡರ್ ಇಲ್ಲದೇ ಅಖಿಲ್ ಇಂಡಿಯನ್ ಏಜೆನ್ಸಿ ಆಫೀಸ್ ಮುಂದೆ ಬರುತ್ತಿದ್ದಾರೆ.1
- Post by Suresh Belagere1
- Post by ಈಶ್ವರ್ ಬೆಳಕು ನ್ಯೂಸ್ ಕನ್ನಡ User1
- ಬಿಸಿಲಿನ ತೀವ್ರತೆ ಹೆಚ್ಚಿರುವ ಕಾರಣ, ಸರ್ಕಾರಿ ಕಚೇರಿಗಳ ಕಾರ್ಯನಿರ್ವಹಣಾ ಅವಧಿಯನ್ನು ಹೊಸ ಸಮಯ: ಇನ್ಮುಂದೆ ಬೆಳಿಗ್ಗೆ 8:00 ಗಂಟೆಯಿಂದ ಮಧ್ಯಾಹ್ನ 1:30 ರವರೆಗೆ ನಿಗದಿ ಮಾಡಿ ಯಂದು ಕೇಳಿಕೊಳ್ಳುತ್ತಿದ್ದಾರೆ ಮಧ್ಯಾಹ್ನದ ಸುಡುವ ಬಿಸಿಲಿನಿಂದ ನೌಕರರನ್ನು ಮತ್ತು ದೂರದ ಊರುಗಳಿಂದ ಬರುವ ಜನರನ್ನು ರಕ್ಷಿಸುವುದು ಈ ಬದಲಾವಣೆಯ ಹಿಂದಿನ ಮುಖ್ಯ ಉದ್ದೇಶವಾಗಿದೆ. "ಜನಸಾಮಾನ್ಯರ ಆರೋಗ್ಯ ಮತ್ತು ಕೆಲಸದ ದಕ್ಷತೆಯನ್ನು ಕಾಪಾಡಲು ಈ ನಿರ್ಧಾರ ತೆಗೆದುಕೊಳ್ಳಲಾಗಿದೆ. ಬಿಸಿಲು ಕಡಿಮೆಯಾಗುವವರೆಗೆ ಈ ಹೊಸ ವೇಳಾಪಟ್ಟಿ ಜಾರಿಗೆ ತರಬಹುದು ಬಿಸಿಲಿನಿಂದ ರಕ್ಷಿಸಿಕೊಳ್ಳಲು ಜನರು ಹೆಚ್ಚಿನ ಪ್ರಮಾಣದಲ್ಲಿ ನೀರು ಸೇವಿಸಬೇಕು ಮತ್ತು ಅನಗತ್ಯವಾಗಿ ಮಧ್ಯಾಹ್ನ ಹೊರಬರಬಾರದು ಎಂದು ಆರೋಗ್ಯ ಇಲಾಖೆ ಕೂಡ ಸೂಚಿಸಿದೆ. ಈ ಸಮಯದ ಬದಲಾವಣೆಯನ್ನ ಮಾಡುವಂತೆ ಸರ್ಕಾರಕ್ಕೆ ಬಸವರಾಜ ಬಳ್ಳಾರಿ ಗದಗ ಜಿಲ್ಲಾ ನೌಕರರ ಸಂಘದ ಅಧ್ಯಕ್ಷೆರು ಸರ್ಕಾರ ಕ್ಕೆ ಮನವಿ ಮಾಡಿದ್ದಾರೆ ಸರ್ಕಾರ ಸಮಯ ಬದಲಾವಣೆ ಮಾಡುತ್ತಾ ಕಾದು ನೋಡಬೇಕಿದೆ ಮತ್ತು ಸರ್ಕಾರಿ ಕೆಲಸಗಳಿಗೆ ಬರುವ ಜನರಿಗೆ ಎಷ್ಟರ ಮಟ್ಟಿಗೆ ಸಹಕಾರಿಯಾಗಲಿದೆ ಎಂಬುದನ್ನು ಕಾದು ನೋಡಬೇಕಿದೆ.1
- ಚಳ್ಳಕೆರೆ ನಗರದಲ್ಲಿ ಕಬ್ಬಿಣದ ಅದಿರು ಸಾಗಣೆ ಲಾಲಗಳಿಂದ ಉಂಟಾಗುತ್ತಿರುವ ಧೂಳು ಮತ್ತು ರಸ್ತೆ ಸಮಸ್ಯೆ ನಿವಾರಣೆಗೆ ಆಗ್ರಹಿಸಿ ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಲಾಯಿತು. ಇನ್ನೂ ಕರ್ನಾಟಕ ರಕ್ಷಣಾ ವೇಧಿಕೆ ಚಳ್ಳಕೆರೆ ಘಟಕದ ವತಿಯಿಂದ ಮನವಿ ಸಲ್ಲಿಸಿದ್ದಾರೆ. ಚಳ್ಳಕೆರೆ ನಗರದ ರೈಲ್ವೆ ನಿಲ್ದಾಣದಿಂದ ಹೆಗ್ಡೆರೆ ಪಾಗದಲ್ಲಿರುವ ಕಬ್ಬಿಣದ ಕಾರ್ಖಾನೆಗೆ ಕಬ್ಬಿಣದ ಅದಿರನ್ನು ಸಾಗಿಸುವ ನೂರಾರು ಟಿಪ್ಪರ್ ಲಾರಿಗಳು ಪ್ರತಿದಿನ ಸಂಚಣಸುತ್ತಿವೆ. ಆದರೆ ಈ ಲಾದಿಗಳು ಯಾವುದೇ ಸುರಕ್ಷತಾ ಕ್ರಮಗಳನ್ನು ಪಾಲಿಸದೇ ಅದಿರನ್ನು ಸಾಗಿಸುತ್ತಿರುವುದರಿಂದ ನಗರದ ಬೆಂಗಳೂರು ರಸ್ತೆಯಲ್ಲಿ ಭಾರೀ ಪ್ರಮಾಣದ ಕೆಂಪು ಧೂಳು ಎಳುತ್ತಿದ್ದು, ಸಾರ್ವಜನಿಕರು ತೀವ್ರ ತೊಂದರೆ ಅನುಭವಿಸುತ್ತಿದ್ದಾರೆ.1