logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಕರ್ನಾಟಕ ಸಚಿವರಾದ ಡಿ.ಸುಧಾಕರ್ಗ ಅಂತಿಮ ವಿದಾಯಕ್ಕೆ ಗಾಳಿಯಲ್ಲಿ ಗುಂಡು

1 hr ago
user_Suresh Belagere
Suresh Belagere
Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
1 hr ago

ಕರ್ನಾಟಕ ಸಚಿವರಾದ ಡಿ.ಸುಧಾಕರ್ಗ ಅಂತಿಮ ವಿದಾಯಕ್ಕೆ ಗಾಳಿಯಲ್ಲಿ ಗುಂಡು

More news from ಕರ್ನಾಟಕ and nearby areas
  • ಕರ್ನಾಟಕ ಸಚಿವರಾದ ಡಿ.ಸುಧಾಕರ್ಗ ಅಂತಿಮ ವಿದಾಯಕ್ಕೆ ಗಾಳಿಯಲ್ಲಿ ಗುಂಡು
    1
    ಕರ್ನಾಟಕ ಸಚಿವರಾದ ಡಿ.ಸುಧಾಕರ್ಗ ಅಂತಿಮ ವಿದಾಯಕ್ಕೆ ಗಾಳಿಯಲ್ಲಿ ಗುಂಡು
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    1 hr ago
  • ಹುಬ್ಬಳ್ಳಿಯ ತಾರಿಹಾಳ ಗ್ರಾಮದಲ್ಲಿ, ಮೊಬೈಲ್‌ನಲ್ಲಿದ್ದ ನಾದಿನಿ ಫೋಟೋ ಕುರಿತು ಪ್ರಶ್ನಿಸಿದ್ದಕ್ಕೆ ಪತಿಯೊಬ್ಬ ತನ್ನ ಪತ್ನಿ ಸೇರಿದಂತೆ ನಾಲ್ವರ ಮೇಲೆ ಆಸಿಡ್ ಎರಚಿದ್ದಾನೆ. ಈ ಭೀಕರ ದಾಳಿಯಲ್ಲಿ ಒಂದು ಹಸುಗೂಸು ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದು, ಮಹಿಳಾ ಸಂಘಟನೆಗಳು ಕಠಿಣ ಕ್ರಮಕ್ಕೆ ಆಗ್ರಹಿಸಿವೆ.
    1
    ಹುಬ್ಬಳ್ಳಿಯ ತಾರಿಹಾಳ ಗ್ರಾಮದಲ್ಲಿ, ಮೊಬೈಲ್‌ನಲ್ಲಿದ್ದ ನಾದಿನಿ ಫೋಟೋ ಕುರಿತು ಪ್ರಶ್ನಿಸಿದ್ದಕ್ಕೆ ಪತಿಯೊಬ್ಬ ತನ್ನ ಪತ್ನಿ ಸೇರಿದಂತೆ ನಾಲ್ವರ ಮೇಲೆ ಆಸಿಡ್ ಎರಚಿದ್ದಾನೆ. ಈ ಭೀಕರ ದಾಳಿಯಲ್ಲಿ ಒಂದು ಹಸುಗೂಸು ಸೇರಿ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಪೊಲೀಸರು ಆರೋಪಿಗಾಗಿ ಶೋಧ ನಡೆಸುತ್ತಿದ್ದು, ಮಹಿಳಾ ಸಂಘಟನೆಗಳು ಕಠಿಣ ಕ್ರಮಕ್ಕೆ ಆಗ್ರಹಿಸಿವೆ.
    user_ASN News24Kannada
    ASN News24Kannada
    Newsagent Chitradurga, Karnataka•
    13 hrs ago
  • ಚಿತ್ರದುರ್ಗದಲ್ಲಿ ಬೆಳೆ ವಿಮೆ ಹಣ ನೀಡದ ಸರ್ಕಾರದ ವಿರುದ್ಧ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಆಕ್ರೋಶಗೊಂಡ ರೈತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ನ್ಯಾಯಕ್ಕಾಗಿ ಆಗ್ರಹಿಸಿದರು. ಶೇಂಗಾ ಮತ್ತು ಈರುಳ್ಳಿ ಬೆಳೆ ನಷ್ಟದಿಂದ ಸಂಕಷ್ಟದಲ್ಲಿರುವ ರೈತರಿಗೆ ಇದು ದೊಡ್ಡ ಹೊಡೆತವಾಗಿದೆ.
    1
    ಚಿತ್ರದುರ್ಗದಲ್ಲಿ ಬೆಳೆ ವಿಮೆ ಹಣ ನೀಡದ ಸರ್ಕಾರದ ವಿರುದ್ಧ ರೈತರು ತೀವ್ರ ಆಕ್ರೋಶ ವ್ಯಕ್ತಪಡಿಸಿ ಪ್ರತಿಭಟನೆ ನಡೆಸಿದ್ದಾರೆ. ತಮ್ಮ ಬೇಡಿಕೆಗಳ ಈಡೇರಿಕೆಗಾಗಿ ಆಕ್ರೋಶಗೊಂಡ ರೈತರು ಜಿಲ್ಲಾಧಿಕಾರಿ ಕಚೇರಿಗೆ ಮುತ್ತಿಗೆ ಹಾಕಿ ನ್ಯಾಯಕ್ಕಾಗಿ ಆಗ್ರಹಿಸಿದರು. ಶೇಂಗಾ ಮತ್ತು ಈರುಳ್ಳಿ ಬೆಳೆ ನಷ್ಟದಿಂದ ಸಂಕಷ್ಟದಲ್ಲಿರುವ ರೈತರಿಗೆ ಇದು ದೊಡ್ಡ ಹೊಡೆತವಾಗಿದೆ.
    user_Ctownnews16
    Ctownnews16
    Local News Reporter ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    23 hrs ago
  • India Fuel Crisis: PM Modi ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ |
    1
    India Fuel Crisis: PM Modi ಸಲಹೆ ಪಾಲಿಸದಿದ್ರೆ ದೇಶಕ್ಕೆ ಸಂಕಷ್ಟ ಎಂದ ರುದ್ರಮೂರ್ತಿ |
    user_ಶ್ರೀಧರ್ ಚಿತ್ರಹಳ್ಳಿ
    ಶ್ರೀಧರ್ ಚಿತ್ರಹಳ್ಳಿ
    Building society ಹೊಳಲ್ಕೆರೆ, ಚಿತ್ರದುರ್ಗ, ಕರ್ನಾಟಕ•
    5 hrs ago
  • ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಮೇ 10ರಂದು ತಾಯಿ ದಿನವನ್ನು ತಾಲೂಕಿನಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಸೇರಿದಂತೆ ಹಿರಿಯ ಸಾಹಿತಿಗಳು, ಪತ್ರಕರ್ತರು ಮತ್ತು ಸಾರ್ವಜನಿಕರು ತಮ್ಮ ತಾಯಂದಿರನ್ನು ಗೌರವಿಸಿ, ಸಿಹಿ ಹಂಚಿ ವಂದಿಸಿದರು. ಈ ದಿನ ತಾಯಿಯ ಆದರ್ಶ ಗುಣಗಳನ್ನು ಸ್ಮರಿಸಿ, ಪೋಷಕರನ್ನು ಪೂಜಿಸುವುದರ ಮಹತ್ವವನ್ನು ಸಾರಲಾಯಿತು.
    4
    ವಿಜಯನಗರ ಜಿಲ್ಲೆಯ ಕೂಡ್ಲಿಗಿಯಲ್ಲಿ ಮೇ 10ರಂದು ತಾಯಿ ದಿನವನ್ನು ತಾಲೂಕಿನಾದ್ಯಂತ ಸಂಭ್ರಮದಿಂದ ಆಚರಿಸಲಾಯಿತು. ಶಾಸಕ ಡಾ. ಎನ್.ಟಿ. ಶ್ರೀನಿವಾಸ್ ಸೇರಿದಂತೆ ಹಿರಿಯ ಸಾಹಿತಿಗಳು, ಪತ್ರಕರ್ತರು ಮತ್ತು ಸಾರ್ವಜನಿಕರು ತಮ್ಮ ತಾಯಂದಿರನ್ನು ಗೌರವಿಸಿ, ಸಿಹಿ ಹಂಚಿ ವಂದಿಸಿದರು. ಈ ದಿನ ತಾಯಿಯ ಆದರ್ಶ ಗುಣಗಳನ್ನು ಸ್ಮರಿಸಿ, ಪೋಷಕರನ್ನು ಪೂಜಿಸುವುದರ ಮಹತ್ವವನ್ನು ಸಾರಲಾಯಿತು.
    user_ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ
    ವಂದೇ ಮಾತರಂ ವಿ.ಜಿ.ವೃಷಭೇಂದ್ರ ಕೂಡ್ಲಿಗಿ
    ವರದಿಗಾರ ಕೂಡ್ಲಿಗಿ, ವಿಜಯನಗರ, ಕರ್ನಾಟಕ•
    12 hrs ago
  • ಶಿವಮೊಗ್ಗದಲ್ಲಿ ಸಂಚಲನ ಸೃಷ್ಟಿಸಿದ ಕೋಟಿ ಮಟ್ಟದ ಹಣಕಾಸು ಅವ್ಯವಹಾರ ಶಂಕೆ! ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳಲ್ಲೊಂದರಲ್ಲಿ ನಡೆದ ಆಂತರಿಕ ಆಡಿಟ್ ವೇಳೆ ಸುಮಾರು ₹4 ಕೋಟಿ ರೂಪಾಯಿ ಮಟ್ಟದ ಹಣಕಾಸು ವ್ಯತ್ಯಾಸ ಪತ್ತೆಯಾದ ಹಿನ್ನೆಲೆಯಲ್ಲಿ ಗಂಭೀರ ಆರೋಪಗಳು ಕೇಳಿಬಂದಿವೆ. ಅಕೌಂಟ್ಸ್ ವಿಭಾಗದ ಒಬ್ಬ ಮಹಿಳೆ ಸೇರಿ ನಾಲ್ವರು ಸಿಬ್ಬಂದಿ ಮೇಲೆ ಅನುಮಾನ ವ್ಯಕ್ತವಾಗಿದ್ದು, ಲೆಕ್ಕಪತ್ರ ತಿದ್ದುಪಡಿ ಹಾಗೂ ಡಿಜಿಟಲ್ ಡೇಟಾ ಅಳಿಸುವ ಮೂಲಕ ಅವ್ಯವಹಾರ ಮುಚ್ಚಿಹಾಕಲು ಯತ್ನಿಸಿದ್ದರೆಂಬ ಶಂಕೆ ಮೂಡಿದೆ. ಈ ಬೆಳವಣಿಗೆಯಿಂದ ಆಸ್ಪತ್ರೆ ಆಡಳಿತ ಮಂಡಳಿಯಲ್ಲಿ ತುರ್ತು ಚಟುವಟಿಕೆಗಳು ಆರಂಭವಾಗಿದ್ದು, ಸೈಬರ್ ತಜ್ಞರ ಸಹಾಯದಿಂದ ಡಿಲೀಟ್ ಮಾಡಲಾದ ದಾಖಲೆಗಳನ್ನು ಮರುಪಡೆಯುವ ಕಾರ್ಯವೂ ಪ್ರಗತಿಯಲ್ಲಿದೆ. ಪ್ರಕರಣ ಸಂಬಂಧ ಪೊಲೀಸ್ ದೂರು ದಾಖಲಾಗುವ ಸಾಧ್ಯತೆ ಇದ್ದು, ಅಧಿಕೃತ ತನಿಖೆಯ ನಂತರ ಇನ್ನಷ್ಟು ಮಾಹಿತಿ ಬಹಿರಂಗವಾಗುವ ನಿರೀಕ್ಷೆಯಿದೆ.ಈ ಘಟನೆ ಆರೋಗ್ಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, “ಪ್ರತಿಷ್ಠಿತ ಆಸ್ಪತ್ರೆಯೊಳಗೆ ಇಷ್ಟೊಂದು ದೊಡ್ಡ ಮಟ್ಟದ ಅವ್ಯವಹಾರ ನಡೆದಿದೆಯೇ?” ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
    1
    ಶಿವಮೊಗ್ಗದಲ್ಲಿ ಸಂಚಲನ ಸೃಷ್ಟಿಸಿದ ಕೋಟಿ ಮಟ್ಟದ ಹಣಕಾಸು ಅವ್ಯವಹಾರ ಶಂಕೆ!
ನಗರದ ಪ್ರತಿಷ್ಠಿತ ಖಾಸಗಿ ಆಸ್ಪತ್ರೆಗಳಲ್ಲೊಂದರಲ್ಲಿ ನಡೆದ ಆಂತರಿಕ ಆಡಿಟ್ ವೇಳೆ ಸುಮಾರು ₹4 ಕೋಟಿ ರೂಪಾಯಿ ಮಟ್ಟದ ಹಣಕಾಸು ವ್ಯತ್ಯಾಸ ಪತ್ತೆಯಾದ ಹಿನ್ನೆಲೆಯಲ್ಲಿ ಗಂಭೀರ ಆರೋಪಗಳು ಕೇಳಿಬಂದಿವೆ. ಅಕೌಂಟ್ಸ್ ವಿಭಾಗದ ಒಬ್ಬ ಮಹಿಳೆ ಸೇರಿ ನಾಲ್ವರು ಸಿಬ್ಬಂದಿ ಮೇಲೆ ಅನುಮಾನ ವ್ಯಕ್ತವಾಗಿದ್ದು, ಲೆಕ್ಕಪತ್ರ ತಿದ್ದುಪಡಿ ಹಾಗೂ ಡಿಜಿಟಲ್ ಡೇಟಾ ಅಳಿಸುವ ಮೂಲಕ ಅವ್ಯವಹಾರ ಮುಚ್ಚಿಹಾಕಲು ಯತ್ನಿಸಿದ್ದರೆಂಬ ಶಂಕೆ ಮೂಡಿದೆ.
ಈ ಬೆಳವಣಿಗೆಯಿಂದ ಆಸ್ಪತ್ರೆ ಆಡಳಿತ ಮಂಡಳಿಯಲ್ಲಿ ತುರ್ತು ಚಟುವಟಿಕೆಗಳು ಆರಂಭವಾಗಿದ್ದು, ಸೈಬರ್ ತಜ್ಞರ ಸಹಾಯದಿಂದ ಡಿಲೀಟ್ ಮಾಡಲಾದ ದಾಖಲೆಗಳನ್ನು ಮರುಪಡೆಯುವ ಕಾರ್ಯವೂ ಪ್ರಗತಿಯಲ್ಲಿದೆ. ಪ್ರಕರಣ ಸಂಬಂಧ ಪೊಲೀಸ್ ದೂರು ದಾಖಲಾಗುವ ಸಾಧ್ಯತೆ ಇದ್ದು, ಅಧಿಕೃತ ತನಿಖೆಯ ನಂತರ ಇನ್ನಷ್ಟು ಮಾಹಿತಿ ಬಹಿರಂಗವಾಗುವ ನಿರೀಕ್ಷೆಯಿದೆ.ಈ ಘಟನೆ ಆರೋಗ್ಯ ವಲಯದಲ್ಲಿ ಭಾರೀ ಚರ್ಚೆಗೆ ಗ್ರಾಸವಾಗಿದ್ದು, “ಪ್ರತಿಷ್ಠಿತ ಆಸ್ಪತ್ರೆಯೊಳಗೆ ಇಷ್ಟೊಂದು ದೊಡ್ಡ ಮಟ್ಟದ ಅವ್ಯವಹಾರ ನಡೆದಿದೆಯೇ?” ಎಂಬ ಪ್ರಶ್ನೆ ಸಾರ್ವಜನಿಕ ವಲಯದಲ್ಲಿ ಕೇಳಿಬರುತ್ತಿದೆ.
    user_ಸಿಹಿಮೋಗ್ಗೆ ಸುದ್ಧಿ ಕನ್ನಡ
    ಸಿಹಿಮೋಗ್ಗೆ ಸುದ್ಧಿ ಕನ್ನಡ
    Interior designer ಶಿವಮೊಗ್ಗ, ಶಿವಮೊಗ್ಗ, ಕರ್ನಾಟಕ•
    1 hr ago
  • ಬಳ್ಳಾರಿ: ಸಚಿವ ಡಿ. ಸುಧಾಕರ್ ನಿಧನ: "ಎಲ್ಲವೂ ವಿಧಿಯಾಟ'' ಎಂದು ಭಾವುಕರಾದ ಸಚಿವ ಜಮೀ‌ರ್ ಅಹಮದ್! ಸಚಿವ ಡಿ. ಸುಧಾಕರ್ ಅವರ ಅಕಾಲಿಕ ನಿಧನಕ್ಕೆ ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹಮದ್ ಚಳ್ಳಕೆರೆಯಲ್ಲಿ ಸೋಮವಾರ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ. "ಯಾರು ಯಾವಾಗ ನಮ್ಮನ್ನು ಬಿಟ್ಟು ಹೋಗುತ್ತಾರೆ ಎಂದು ತಿಳಿಯುವುದಿಲ್ಲ, ಎಲ್ಲವೂ ವಿಧಿಯಾಟ' ಎಂದು ಅವರು ಭಾವುಕರಾಗಿ ನುಡಿದರು. ಕೇವಲ ಮಂಡಿ ನೋವಿನ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಸುಧಾಕ‌ರ್ ಅವರಿಗೆ ನಂತರ ಶ್ವಾಸಕೋಶದ ಸಮಸ್ಯ ೆ ಕಾಣಿಸಿಕೊಂಡಿತ್ತು. ಸದಾ ಹಸನ್ಮುಖಿಯಾಗಿದ್ದ ಅವರು ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ನಿರೀಕ್ಷಿಸಿರಲಿಲ್ಲ ಎಂದು ಜಮೀರ್ ಸ್ಮರಿಸಿದರು. ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಅವರು ದೇವರಲ್ಲಿ ಪ್ರಾರ್ಥಿಸಿದರು.
    1
    ಬಳ್ಳಾರಿ: ಸಚಿವ ಡಿ. ಸುಧಾಕರ್ ನಿಧನ: "ಎಲ್ಲವೂ ವಿಧಿಯಾಟ'' ಎಂದು ಭಾವುಕರಾದ ಸಚಿವ ಜಮೀ‌ರ್ ಅಹಮದ್!
ಸಚಿವ ಡಿ. ಸುಧಾಕರ್ ಅವರ ಅಕಾಲಿಕ ನಿಧನಕ್ಕೆ ಬಳ್ಳಾರಿ ಉಸ್ತುವಾರಿ ಸಚಿವ ಜಮೀರ್ ಅಹಮದ್ ಚಳ್ಳಕೆರೆಯಲ್ಲಿ ಸೋಮವಾರ ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.
"ಯಾರು ಯಾವಾಗ ನಮ್ಮನ್ನು ಬಿಟ್ಟು ಹೋಗುತ್ತಾರೆ ಎಂದು ತಿಳಿಯುವುದಿಲ್ಲ, ಎಲ್ಲವೂ ವಿಧಿಯಾಟ' ಎಂದು ಅವರು ಭಾವುಕರಾಗಿ ನುಡಿದರು. ಕೇವಲ ಮಂಡಿ ನೋವಿನ ಚಿಕಿತ್ಸೆಗೆಂದು ಆಸ್ಪತ್ರೆಗೆ ದಾಖಲಾಗಿದ್ದ ಸುಧಾಕ‌ರ್ ಅವರಿಗೆ ನಂತರ ಶ್ವಾಸಕೋಶದ ಸಮಸ್ಯ ೆ ಕಾಣಿಸಿಕೊಂಡಿತ್ತು. ಸದಾ ಹಸನ್ಮುಖಿಯಾಗಿದ್ದ ಅವರು ಇಷ್ಟು ಬೇಗ ನಮ್ಮನ್ನು ಅಗಲುತ್ತಾರೆ ಎಂದು ನಿರೀಕ್ಷಿಸಿರಲಿಲ್ಲ ಎಂದು ಜಮೀರ್ ಸ್ಮರಿಸಿದರು. ಮೃತರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ ಎಂದು ಅವರು ದೇವರಲ್ಲಿ ಪ್ರಾರ್ಥಿಸಿದರು.
    user_YSRmedia vijayanagaraupsates
    YSRmedia vijayanagaraupsates
    Mobile Phone Accessory Shop ಹೊಸಪೇಟೆ, ವಿಜಯನಗರ, ಕರ್ನಾಟಕ•
    4 hrs ago
  • ಕರ್ನಾಟಕ ಸಚಿವ ಡಿ. ಸುಧಾಕರ್ ಅವರ ಅಂತ್ಯಕ್ರಿಯೆಯ ವಿಧಿವಿಧಾನಗಳು ಚಿತ್ರದುರ್ಗದ ಜೈನ ಮುಕ್ತಿದಾಮದಲ್ಲಿ ನಡೆಯುತ್ತಿವೆ. ಜೈನ ಸಂಪ್ರದಾಯದ ಮುಕ್ತಿದಾಮದಲ್ಲಿ ನಡೆಯುತ್ತಿರುವ ಈ ಅಂತಿಮ ಕ್ರಿಯೆ ಸಾರ್ವಜನಿಕರ ಗಮನ ಸೆಳೆದಿದೆ.
    1
    ಕರ್ನಾಟಕ ಸಚಿವ ಡಿ. ಸುಧಾಕರ್ ಅವರ ಅಂತ್ಯಕ್ರಿಯೆಯ ವಿಧಿವಿಧಾನಗಳು ಚಿತ್ರದುರ್ಗದ ಜೈನ ಮುಕ್ತಿದಾಮದಲ್ಲಿ ನಡೆಯುತ್ತಿವೆ. ಜೈನ ಸಂಪ್ರದಾಯದ ಮುಕ್ತಿದಾಮದಲ್ಲಿ ನಡೆಯುತ್ತಿರುವ ಈ ಅಂತಿಮ ಕ್ರಿಯೆ ಸಾರ್ವಜನಿಕರ ಗಮನ ಸೆಳೆದಿದೆ.
    user_Suresh Belagere
    Suresh Belagere
    Video Creator ಚಿತ್ರದುರ್ಗ, ಚಿತ್ರದುರ್ಗ, ಕರ್ನಾಟಕ•
    6 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.