Shuru
Apke Nagar Ki App…
ಬೆಂಗಳೂರು ಮಳೆ ಆರ್ಭಟ: ಗೋಡೆ ಕುಸಿದು 8 ಮಂದಿ ದುರ್ಮರಣಸಿಲಿಕಾನ್ ಸಿಟಿಯಲ್ಲಿ ಮಳೆ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಆವರಣದಲ್ಲಿ ಗೋಡೆ ಕುಸಿದು ಭೀಕರ ದುರಂತ!#JB_News_Kannada
JB NEWS ಕನ್ನಡ
ಬೆಂಗಳೂರು ಮಳೆ ಆರ್ಭಟ: ಗೋಡೆ ಕುಸಿದು 8 ಮಂದಿ ದುರ್ಮರಣಸಿಲಿಕಾನ್ ಸಿಟಿಯಲ್ಲಿ ಮಳೆ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಆವರಣದಲ್ಲಿ ಗೋಡೆ ಕುಸಿದು ಭೀಕರ ದುರಂತ!#JB_News_Kannada
More news from ಕರ್ನಾಟಕ and nearby areas
- ಬೆಂಗಳೂರು ಮಳೆ ಆರ್ಭಟ: ಗೋಡೆ ಕುಸಿದು 8 ಮಂದಿ ದುರ್ಮರಣಸಿಲಿಕಾನ್ ಸಿಟಿಯಲ್ಲಿ ಮಳೆ ಅಟ್ಟಹಾಸ: ಬೌರಿಂಗ್ ಆಸ್ಪತ್ರೆ ಆವರಣದಲ್ಲಿ ಗೋಡೆ ಕುಸಿದು ಭೀಕರ ದುರಂತ!#JB_News_Kannada1
- ಕಾರ್ಮಿಕ ಇಲಾಖೆ, ದಕ್ಷಿಣ ಕನ್ನಡ ಮಂಗಳೂರು ಜಿಲ್ಲೆಯಲ್ಲಿ ಬಿಸಿಲಿನ ತಾಪಮಾನ ಅತೀ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಕಟ್ಟಡ ಕಾರ್ಮಿಕರಿಗೆ ಮಧ್ಯಾಹ್ನದ ಬಿಸಿಲಿನ ಸಮಯದಲ್ಲಿ ವಿಶ್ರಾಂತಿ ನೀಡುವುದು ಗುತ್ತಿಗೆದಾರರು/ಮಾಲೀಕರ ಜವಾಬ್ದಾರಿಯಾಗಿದೆ ಕಟ್ಟಡ ಕಾಮಗಾರಿ ಸ್ಥಳಗಳಲ್ಲಿ ಕೆಲಸ ಮಾಡುತ್ತಿರುವ ಕಾರ್ಮಿಕರ ಆರೋಗ್ಯದ ಮೇಲೆ ದುಷ್ಪರಿಣಾಮ ಬೀರುವ ಸಂಭವ ಇರುವುದರಿಂದ, ಕಾರ್ಮಿಕರ ಆರೋಗ್ಯದ ಹಿತದೃಷ್ಟಿ ಹಿನ್ನಲೆಯಲ್ಲಿ ಮಧ್ಯಾಹ್ನದ ವೇಳೆ ವಿಶ್ರಾಂತಿಗೆ ಅವಕಾಶ ನೀಡುವಂತೆ ಸೂಚಿಸಿದ್ದಾರೆ. ಕಾರ್ಮಿಕರಿಗೆ ಕುಡಿಯುವ ನೀರಿನ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಮಾಡುವುದು ಹಾಗೂ ಕಾಲಕಾಲಕ್ಕೆ ಆರೋಗ್ಯ ತಪಾಸಣೆಯನ್ನು ಮಾಡಿಸುವುದು ಗುತ್ತಿಗೆದಾರರು/ಮಾಲೀಕರ ಜವಾಬ್ದಾರಿಯಾಗಿದ್ದು ಈ ಬಗ್ಗೆ ಸೂಕ್ತ ಕ್ರಮವಹಿಸಲು ಸೂಚಿಸಿದೆ. ಈ ಕುರಿತು ಯಾವುದೇ ಅಹಿತಕರ ಘಟನೆಗಳು ನಡೆದಲ್ಲಿ ಸಂಬಂಧಿಸಿದ ಗುತ್ತಿಗೆದಾರರು/ಮಾಲೀಕರುಗಳೇ ನೇರ ಹೊಣೆಗಾರರಾಗಿರುತ್ತಾರೆಂದು ಎಂದು ದಕ್ಷಿಣ ಕನ್ನಡ ಜಿಲ್ಲಾ ಸಹಾಯಕ ಕಾರ್ಮಿಕ ಆಯುಕ್ತರು ಪ್ರಕಟಣೆಯಲ್ಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.1
- ಹಾವೇರಿ ಜಿಲ್ಲೆ ಹಾನಗಲ್1
- “I sincerely request the Government of Karnataka to please help me. My house is a kutcha (temporary) house, and I do not have enough money to build a proper one. I request the government to provide some assistance. Right now, we are living in a house made of tin sheets and iron, and my children are suffering a lot due to the heat. There is hardly any ventilation, and no one here is listening to our problems. I humbly appeal to the government to please support us in building a proper house.”1
- Post by Karibasava Balal1
- ಶಿಗ್ಗಾಂವಿ ತಾಲೂಕು ಹುಲಿಕಟ್ಟಿ ಗ್ರಾಮದಲ್ಲಿ ಸಿಡಿಲು ಬಡಿತಕ್ಕೆ ಸಾವನ್ನಪ್ಪಿದ ಕುರಿಗಾಹಿ ದಿ.ಮಾಳಪ್ಪ ಸೋಮಣ್ಣ ಗಡ್ಡೆ ಅವರ ಕುಟುಂಬದ ಸದಸ್ಯರನ್ನು ಶಿಗ್ಗಾಂವ ಸವಣೂರು ವಿಧಾನ ಸಭಾ ಕ್ಷೇತ್ರದ ಶಾಸಕರಾದ ಶ್ರೀ ಯಾಸೀರ್ ಖಾನ್ ಪಠಾಣ ಭೇಟಿ ಮಾಡಿ ಸಾಂತ್ವಾನ ಹೇಳಿ ₹4,00,000/- ಲಕ್ಷ ರೂಪಾಯಿಗಳ ಪರಿಹಾರದ ಚೆಕ್ ವಿತರಣೆ ಮಾಡಲಾಯಿತು. ಈ ವೇಳೆ ಗಾಯಗೊಂಡ ಶ್ರೀ ಆಕಾಶ ಮಾಳಪ್ಪ ಗಡ್ಡೆ ಅವರ ಆರೋಗ್ಯ ವಿಚಾರಿಸಿ ಚಿಕಿತ್ಸೆಯ ವೆಚ್ಚ ಸರ್ಕಾರದಿಂದ ಭರಿಸುವುದಾಗಿ ವಿಶ್ವಾಸ ವ್ಯಕ್ತಪಡಿಸಿದರು. ತಹಶೀಲ್ದಾರ್ ಶ್ರೀ ರವಿ ಕೊರವರ ಸೇರಿದಂತೆ ಗ್ರಾಮಸ್ಥರು ಉಪಸ್ಥಿತರಿದ್ದರು.1
- #Yediyurappa50Years #BSYediyurappa #YediyurappaCelebration #BJPKarnataka #BJPChitradurga #KumaraswamyStatement #PoliticalNewsKarnataka #ChitradurgaNews #BJPStrength #KarnatakaPolitics #ಯಡಿಯೂರಪ್ಪ50ವರ್ಷ #ಯಡಿಯೂರಪ್ಪಅಭಿಮಾನೋತ್ಸವ #ಬಿಜೆಪಿಶಕ್ತಿಪ್ರದರ್ಶನ #ಚಿತ್ರದುರ್ಗಸುದ್ದಿ #ಬಿಜೆಪಿಕಾರ್ಯಕ್ರಮ #ಕುಮಾರಸ್ವಾಮಿಸ್ಪಷ್ಟನೆ #ಕರ್ನಾಟಕರಾಜಕೀಯ #ಬಿಜೆಪಿಬಲವರ್ಧನ #BreakingNews #BigStatement #PoliticalUpdate #BJPWave #PowerShow #May9Event #Election2028 #LocalElection #TrendingNow #ViralNews1
- Post by Karibasava Balal1