logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಬೆಣ್ಣೆ ಶಿರೂರಿನಲ್ಲಿ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ 8ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

1 day ago
user_Nava karnataka News channel
Nava karnataka News channel
Local News Reporter ಅಫ್ಜಲಪುರ, ಕಲಬುರಗಿ, ಕರ್ನಾಟಕ•
1 day ago

ಬೆಣ್ಣೆ ಶಿರೂರಿನಲ್ಲಿ ಶಾಲೆಯ ವಾರ್ಷಿಕ ಸ್ನೇಹ ಸಮ್ಮೇಳನ 8ನೇ ತರಗತಿ ವಿದ್ಯಾರ್ಥಿಗಳಿಗೆ ಬೀಳ್ಕೊಡುಗೆ

More news from Karnataka and nearby areas
  • Post by Kalyan karanataka news channel
    1
    Post by Kalyan karanataka news channel
    user_Kalyan karanataka news channel
    Kalyan karanataka news channel
    Journalist Kalaburagi, Karnataka•
    48 min ago
  • ಅಫಜಲಪುರ: ಸಾಮೂಹಿಕ ವಿವಾಹಗಳು ಬಡವರಿಗೆ ವರದಾನ: ಡಾ.ಮುರುಘರಾಜೇಂದ್ರ ಶ್ರೀಗಳು. ಕುಬೇರ ಕರಜಗಿಯ ಶ್ರೀ ಯಲ್ಲಾಲಿಂಗ ಮಹಾರಾಜರ ಜಾತ್ರೆ.
    1
    ಅಫಜಲಪುರ: ಸಾಮೂಹಿಕ ವಿವಾಹಗಳು ಬಡವರಿಗೆ ವರದಾನ: ಡಾ.ಮುರುಘರಾಜೇಂದ್ರ ಶ್ರೀಗಳು. ಕುಬೇರ ಕರಜಗಿಯ ಶ್ರೀ ಯಲ್ಲಾಲಿಂಗ ಮಹಾರಾಜರ ಜಾತ್ರೆ.
    user_Star Kannada News 24×7
    Star Kannada News 24×7
    News Anchor ಕಲಬುರಗಿ, ಕಲಬುರಗಿ, ಕರ್ನಾಟಕ•
    6 hrs ago
  • ವಿಜಯಪುರ: ಮಾರ್ಚ್ 14ರಂದು ರಂಭಾಪುರಿ ಮಠದ ಭೂವಿ ಪೂಜೆ ವಿಜಯಪುರ ನಗರದ ಸುರಭಿ ಲೇಔಟ್ ನಲ್ಲಿ ಮಾರ್ಚ್ 14ರಂದು ರಂಭಾಪುರಿ ಪೀಠದ ನೂತನ ಮಠದ ಸ್ಥಾಪನೆಗೆ ಭೂಮಿ ಪೂಜೆ ನಡೆಯಲಿದೆ ಎಂದು ಮಮದಾಪುರ ಶ್ರೀಗಳು ತಿಳಿಸಿದ್ದಾರೆ. ಐದು ಪಂಚಪೀಠ ಮಠಾಧೀಶರನ್ನು ನೀಡಿದ ಜಿಲ್ಲೆಗೆ ರಂಭಾಪುರಿ ಮಠ ಇರಲಿಲ್ಲ. ನಿವೇಶನ ನಿಗದಿಯಾಗಿದ್ದು, ನಾಡಿನ ಮಠಾಧೀಶರು ಹಾಗೂ ಸಚಿವ ಎಂ.ಬಿ. ಪಾಟೀಲ್ ಅವರ ನೇತೃತ್ವದಲ್ಲಿ ಮಠದ ನಿರ್ಮಾಣದ ಭೂಮಿ ಪೂಜೆ ಜರುಗಲಿದೆ ಎಂದು ಅವರು ಭಾನುವಾರದಂದು ಮಾಧ್ಯಮಗೋಷ್ಠಿಯಲ್ಲಿ ಹೇಳಿಕೆ ನೀಡಿದರು.
    1
    ವಿಜಯಪುರ: ಮಾರ್ಚ್ 14ರಂದು ರಂಭಾಪುರಿ ಮಠದ ಭೂವಿ ಪೂಜೆ
ವಿಜಯಪುರ ನಗರದ ಸುರಭಿ ಲೇಔಟ್ ನಲ್ಲಿ ಮಾರ್ಚ್ 14ರಂದು ರಂಭಾಪುರಿ ಪೀಠದ ನೂತನ ಮಠದ ಸ್ಥಾಪನೆಗೆ ಭೂಮಿ ಪೂಜೆ ನಡೆಯಲಿದೆ ಎಂದು ಮಮದಾಪುರ ಶ್ರೀಗಳು ತಿಳಿಸಿದ್ದಾರೆ. ಐದು ಪಂಚಪೀಠ ಮಠಾಧೀಶರನ್ನು ನೀಡಿದ ಜಿಲ್ಲೆಗೆ ರಂಭಾಪುರಿ ಮಠ ಇರಲಿಲ್ಲ. ನಿವೇಶನ ನಿಗದಿಯಾಗಿದ್ದು, ನಾಡಿನ ಮಠಾಧೀಶರು ಹಾಗೂ ಸಚಿವ ಎಂ.ಬಿ. ಪಾಟೀಲ್ ಅವರ ನೇತೃತ್ವದಲ್ಲಿ ಮಠದ ನಿರ್ಮಾಣದ ಭೂಮಿ ಪೂಜೆ ಜರುಗಲಿದೆ ಎಂದು ಅವರು ಭಾನುವಾರದಂದು ಮಾಧ್ಯಮಗೋಷ್ಠಿಯಲ್ಲಿ ಹೇಳಿಕೆ ನೀಡಿದರು.
    user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ವಿಜಯಪುರ, ವಿಜಯಪುರ, ಕರ್ನಾಟಕ•
    6 hrs ago
  • ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಡ್ಯಾಮ್ ಮೇಲೆ ಮೊಸಳೆ ವಾಕ್ ಮಾಡುತ್ತಿರುವುದು ಕಂಡು ಸಿಬ್ಬಂದಿಗಳು ಮೊಸಳೆಯ ವಿಡಿಯೋ ಮಾಡಿದ್ದಾರೆ
    1
    ಯಾದಗಿರಿ ಜಿಲ್ಲೆಯ ಹುಣಸಗಿ ತಾಲೂಕಿನ ನಾರಾಯಣಪುರ ಡ್ಯಾಮ್ ಮೇಲೆ ಮೊಸಳೆ ವಾಕ್ ಮಾಡುತ್ತಿರುವುದು ಕಂಡು  ಸಿಬ್ಬಂದಿಗಳು ಮೊಸಳೆಯ ವಿಡಿಯೋ ಮಾಡಿದ್ದಾರೆ
    user_ಲೋಕಲ್ ಸ್ಟಾರ್ ನ್ಯೂಸ್
    ಲೋಕಲ್ ಸ್ಟಾರ್ ನ್ಯೂಸ್
    ಪತ್ರಕರ್ತ ಶೋರಾಪುರ, ಯಾದಗಿರಿ, ಕರ್ನಾಟಕ•
    34 min ago
  • Post by Chandru yaligar
    1
    Post by Chandru yaligar
    user_Chandru yaligar
    Chandru yaligar
    ಶೋರಾಪುರ, ಯಾದಗಿರಿ, ಕರ್ನಾಟಕ•
    18 hrs ago
  • ಕೃಷ್ಣಾ ನದಿಯ ನೀರು ಗಲೀಜ್ ಆಗಿದೆ
    1
    ಕೃಷ್ಣಾ ನದಿಯ ನೀರು ಗಲೀಜ್ ಆಗಿದೆ
    user_Gangadhara Nayak
    Gangadhara Nayak
    Social worker ಶೋರಾಪುರ, ಯಾದಗಿರಿ, ಕರ್ನಾಟಕ•
    19 hrs ago
  • ಯಾದಗಿರಿ-ಸೈದಾಪೂರ ಸಮೀಪ ಹಿರೆನೂರು, ಕಂದಳ್ಳಿ ಬ್ರಿಡ್ಜ್ ಕಂ ಬ್ಯಾರೇಜ್ 6 ತಿಂಗಳ ಹಿಂದೆ ಧಾರಾಕಾರ ಸುರಿದ ಮಳೆಗೆ ಪ್ರವಾಹ ಬಂದು ಕಂದಳ್ಳಿ-ಹಿರೆನೂರ 2 ಭಾಗದಲ್ಲಿ ರಸ್ತೆ ಕೊಚ್ಚಿ ಹೋಗಿ ಬೃಹತ್ ಆಕಾರದ ಗುಂಡಿಗಳು ಬಿದ್ದು, ಸಂಚಾರ ಸಂಪೂರ್ಣ ಬಂದ್ ಆಗಿ ಹೋಗಿದ್ದು, ಇಲ್ಲಿಯವರೆಗೂ ಸರಿಪಡಿಸಲು ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ.ಕೆ. ಮುದ್ನಾಳ ಆರೋಪಿಸಿದರು. ಸಾಮಾಜಿಕ ಹೋರಾಟಗಾರ ಉಮೇಶ.ಕೆ. ಮುದ್ನಾಳ ಸ್ಥಳಕ್ಕೆ ಭೇಟಿ ನೀಡಿ, 2 ಬದಿಯಲ್ಲಿ ಸಂಪೂರ್ಣ ಪರಿಶೀಲಿಸಿದ ನಂತರ ರೈತರ ಜೊತೆ ಸೇರಿ ವಿನೂತನವಾಗಿ ಬ್ರಿಡ್ಜ್ ಕಂ ಬ್ಯಾರೇಜ್ ಬಿದ್ದಿರುವ ತಗ್ಗು ಗುಂಡಿಗಳ ಮಧ್ಯೆ ಕುಂಟಲೀಸಿ ಆಟ ಆಡುವ ಮುಖಾಂತರ ಸರಕಾರಕ್ಕೆ & ಜಿಲ್ಲಾಡಳಿತಕ್ಕೆ ಎಚ್ಚಿರಿಸಿದರು, ರಸ್ತೆ ಹಾಳಾಗಿರುವುದರಿಂದ ಸಮಯಕ್ಕೆ ಸರಿಯಾಗಿ ತಲುಪಲು ಆಗದೇ ಕುಂಟಲಿಪಿ ಆಟವಾಡುವ ಮುಖಾಂತರ ವಿನೂತನ ಪ್ರತಿಭಟನೆಯನ್ನು ಪ್ರದರ್ಶಿಸಿದರು ಸಂಬಂಧಪಟ್ಟ ಅಧಿಕಾರಿಗಳು ಇಲ್ಲಿಯವರೆಗೂ ಕುಂಭಕರ್ಣ ನಿದ್ರೆಯಲ್ಲಿ ಜಾರಿದ್ದು ದುರದೃಷ್ಟಕರ ಸಂಗತಿ, ಜನತೆಗೆ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ. ಗುಂಡಿಗಳು ದೊಡ್ಡವಾಗಿ ಬದಲಾಗಿವೆ. ಇದರಿಂದ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು ಸಂಚರಿಸುವ ಪರಿಸ್ಥಿತಿ ನಿರ್ಮಾಣ ಆಗಿದೆ, ಏನಾದರೂ ಅನಾಹುತ ಸಂಭವಿಸಿದಲ್ಲಿ ಜಿಲ್ಲಾಡಳಿತ ನೇರ ಹೊಣೆಯಾಗುತ್ತದೆ ಎಂದು ಹೇಳಿದರು. ಜಿಲ್ಲಾಡಳಿತ ಎಚ್ಚೆತ್ತುಕೊಂಡು ಸಂಬಂಧಪಟ್ಟ ಅಧಿಕಾರಿಗಳನ್ನು ಕುಂಭಕರ್ಣ ನಿದ್ರೆಯಿಂದ ಎಬ್ಬಿಸಿ ಕೆಲಸಕ್ಕೆ ಹಚ್ಚಬೇಕೆಂದು 1 ವಾರದಲ್ಲಿ ಸಮಸ್ಯೆ ಇತ್ಯರ್ಥಕ್ಕೆ ಮುಂದಾಗಬೇಕು ಇಲ್ಲವಾದರೆ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಅವರು ಎಚ್ಚರಿಸಿದರು.
    2
    ಯಾದಗಿರಿ-ಸೈದಾಪೂರ ಸಮೀಪ ಹಿರೆನೂರು, ಕಂದಳ್ಳಿ ಬ್ರಿಡ್ಜ್ ಕಂ ಬ್ಯಾರೇಜ್  6 ತಿಂಗಳ ಹಿಂದೆ  ಧಾರಾಕಾರ  ಸುರಿದ ಮಳೆಗೆ ಪ್ರವಾಹ ಬಂದು  ಕಂದಳ್ಳಿ-ಹಿರೆನೂರ  2  ಭಾಗದಲ್ಲಿ ರಸ್ತೆ ಕೊಚ್ಚಿ  ಹೋಗಿ ಬೃಹತ್ ಆಕಾರದ ಗುಂಡಿಗಳು ಬಿದ್ದು, ಸಂಚಾರ ಸಂಪೂರ್ಣ ಬಂದ್ ಆಗಿ ಹೋಗಿದ್ದು,  ಇಲ್ಲಿಯವರೆಗೂ ಸರಿಪಡಿಸಲು ಜಿಲ್ಲಾಡಳಿತ ಸಂಪೂರ್ಣ ವಿಫಲವಾಗಿದೆ ಎಂದು ಸಾಮಾಜಿಕ ಹೋರಾಟಗಾರ ಉಮೇಶ.ಕೆ.  ಮುದ್ನಾಳ ಆರೋಪಿಸಿದರು.
ಸಾಮಾಜಿಕ ಹೋರಾಟಗಾರ ಉಮೇಶ.ಕೆ.  ಮುದ್ನಾಳ ಸ್ಥಳಕ್ಕೆ ಭೇಟಿ ನೀಡಿ, 2 ಬದಿಯಲ್ಲಿ ಸಂಪೂರ್ಣ ಪರಿಶೀಲಿಸಿದ ನಂತರ ರೈತರ ಜೊತೆ ಸೇರಿ  ವಿನೂತನವಾಗಿ  ಬ್ರಿಡ್ಜ್ ಕಂ ಬ್ಯಾರೇಜ್  ಬಿದ್ದಿರುವ ತಗ್ಗು ಗುಂಡಿಗಳ ಮಧ್ಯೆ ಕುಂಟಲೀಸಿ ಆಟ ಆಡುವ ಮುಖಾಂತರ  ಸರಕಾರಕ್ಕೆ & ಜಿಲ್ಲಾಡಳಿತಕ್ಕೆ ಎಚ್ಚಿರಿಸಿದರು, 
ರಸ್ತೆ ಹಾಳಾಗಿರುವುದರಿಂದ ಸಮಯಕ್ಕೆ ಸರಿಯಾಗಿ ತಲುಪಲು ಆಗದೇ  ಕುಂಟಲಿಪಿ ಆಟವಾಡುವ ಮುಖಾಂತರ ವಿನೂತನ  ಪ್ರತಿಭಟನೆಯನ್ನು ಪ್ರದರ್ಶಿಸಿದರು
ಸಂಬಂಧಪಟ್ಟ  ಅಧಿಕಾರಿಗಳು  ಇಲ್ಲಿಯವರೆಗೂ ಕುಂಭಕರ್ಣ ನಿದ್ರೆಯಲ್ಲಿ ಜಾರಿದ್ದು ದುರದೃಷ್ಟಕರ ಸಂಗತಿ,  ಜನತೆಗೆ ಸುಗಮ ಸಂಚಾರಕ್ಕೆ ತೊಂದರೆಯಾಗುತ್ತಿದೆ.  ಗುಂಡಿಗಳು ದೊಡ್ಡವಾಗಿ ಬದಲಾಗಿವೆ. ಇದರಿಂದ ವಾಹನ ಸವಾರರು ಜೀವ ಕೈಯಲ್ಲಿ ಹಿಡಿದು  ಸಂಚರಿಸುವ  ಪರಿಸ್ಥಿತಿ ನಿರ್ಮಾಣ ಆಗಿದೆ,   ಏನಾದರೂ ಅನಾಹುತ ಸಂಭವಿಸಿದಲ್ಲಿ ಜಿಲ್ಲಾಡಳಿತ ನೇರ ಹೊಣೆಯಾಗುತ್ತದೆ ಎಂದು ಹೇಳಿದರು.
ಜಿಲ್ಲಾಡಳಿತ ಎಚ್ಚೆತ್ತುಕೊಂಡು ಸಂಬಂಧಪಟ್ಟ ಅಧಿಕಾರಿಗಳನ್ನು ಕುಂಭಕರ್ಣ ನಿದ್ರೆಯಿಂದ ಎಬ್ಬಿಸಿ ಕೆಲಸಕ್ಕೆ ಹಚ್ಚಬೇಕೆಂದು 1 ವಾರದಲ್ಲಿ ಸಮಸ್ಯೆ ಇತ್ಯರ್ಥಕ್ಕೆ ಮುಂದಾಗಬೇಕು ಇಲ್ಲವಾದರೆ ಬೃಹತ್ ಪ್ರತಿಭಟನೆ ಮಾಡಲಾಗುವುದು ಎಂದು ಅವರು ಎಚ್ಚರಿಸಿದರು.
    user_ಪುರುಷೋತ್ತಮ ನಾಯಕ ಸುರಪುರ
    ಪುರುಷೋತ್ತಮ ನಾಯಕ ಸುರಪುರ
    ಶೋರಾಪುರ, ಯಾದಗಿರಿ, ಕರ್ನಾಟಕ•
    22 hrs ago
  • KD ಜಂಬಗಿ ಗ್ರಾಮದಲ್ಲಿ ಚಿರತೆ ಸೆರೆಹಿಡಿಯಲು ಯಶಸ್ವಿಯಾದ ಅರಣ್ಯ ಇಲಾಖೆ ಅಧಿಕಾರಿಗಳು
    1
    KD ಜಂಬಗಿ ಗ್ರಾಮದಲ್ಲಿ ಚಿರತೆ ಸೆರೆಹಿಡಿಯಲು ಯಶಸ್ವಿಯಾದ ಅರಣ್ಯ ಇಲಾಖೆ ಅಧಿಕಾರಿಗಳು
    user_ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ಬಾಗೇವಾಡಿ: ಸರ್ವೇ ಅಧಿಕಾರಿ ಮೇಲಿನ
    ವಿಜಯಪುರ, ವಿಜಯಪುರ, ಕರ್ನಾಟಕ•
    22 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.