logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಹನುಮಂತಪುರದಲ್ಲಿ ಯುವ ಸ್ಪಂದನ— ಶಿಕ್ಷಕಿ ಪುಷ್ಪಾ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಕ್ಷಣ

15 hrs ago
user_Yashwanth
Yashwanth
Public Relations Officer ಹಾಸನ, ಹಾಸನ, ಕರ್ನಾಟಕ•
15 hrs ago

ಹನುಮಂತಪುರದಲ್ಲಿ ಯುವ ಸ್ಪಂದನ— ಶಿಕ್ಷಕಿ ಪುಷ್ಪಾ ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ ಕ್ಷಣ

More news from ಕರ್ನಾಟಕ and nearby areas
  • Post by Yashwanth
    1
    Post by Yashwanth
    user_Yashwanth
    Yashwanth
    Public Relations Officer ಹಾಸನ, ಹಾಸನ, ಕರ್ನಾಟಕ•
    15 hrs ago
  • ಗೋಬಿ ಮಂಚೂರಿಯ ಕೋಸುನಲ್ಲಿ ಹಾನಿಕಾರಕ ಹುಳುಗಳು* #ಗೋಬಿಮಂಚೂರಿ #ಗೋಬಿ #ನಮ್ಮಬೆಂಗಳೂರು #ಕರ್ನಾಟಕಫುಡ್ #ಬೆಂಗಳೂರುಫುಡ್
    1
    ಗೋಬಿ ಮಂಚೂರಿಯ ಕೋಸುನಲ್ಲಿ ಹಾನಿಕಾರಕ ಹುಳುಗಳು*
#ಗೋಬಿಮಂಚೂರಿ #ಗೋಬಿ #ನಮ್ಮಬೆಂಗಳೂರು #ಕರ್ನಾಟಕಫುಡ್ #ಬೆಂಗಳೂರುಫುಡ್
    user_Chethana Muniswamygowda
    Chethana Muniswamygowda
    Press advisory ಕುಕನೂರು, ಕೊಪ್ಪಳ, ಕರ್ನಾಟಕ•
    18 hrs ago
  • 200 ಕೋಟಿ ರೂಪಾಯಿಗಳ ಅನುದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಮಗಾರಿಗೆ ಚಾಲನೆ ನೀಡಲಿದ್ದಾರೆ : ಶಾಸಕ ಎನ್.ಎಚ್.ಕೋನರಡ್ಡಿ ನವಲಗುಂದ : ನಮ್ಮ ಸಂವಿಧಾನವನ್ನು ಪ್ರತಿಯೊಬ್ಬರ ಪಾಲನೆ ಮಾಡಬೇಕು ಡಾ. ಬಿ.ಆರ್.ಅಂಬೇಡ್ಕರ ನೀಡಿರುವಂತಹ ಸಂವಿಧಾನ ಅಮೂಲ್ಯವಾದದ್ದು ಪ್ರತಿಯೊಬ್ಬ ಭಾರತಿಯ ಪ್ರಜೆ ಸಂವಿಧಾನವನ್ನು ಪಾಲನೆ ಮಾಡಬೇಕೆಂದು ಶಾಸಕ ಎನ್.ಎಚ್.ಕೋನರಡ್ಡಿ ಅಭಿಪ್ರಾಯ ವ್ಯಕ್ತಪಡಿಸಿದರು. ಅವರು ತಾಲೂಕಾ ಆಡಳಿತದಿಂದ ಹಮ್ಮಿಕೊಂಡ 77 ನೇ ಗಣರಾಜ್ಯೋತ್ಸವದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. ಕ್ಷೇತ್ರದ ಜಲ್ವಂತ ಸಮಸ್ಯೆಯಾದ ಬೆಣ್ಣೆಹಳ್ಳದ ಅಭಿವೃದ್ದಿಗಾಗಿ ಸುಮಾರು 200 ಕೋಟಿ ರೂಪಾಯಿಗಳ ಅನುದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿಗಳ ಆಗಮಿಸಿ ಚಾಲನೆ ನೀಡಲಿದ್ದಾರೆ. ರೂ. 350 ಕೋಟಿ ಅಭಿವೃದ್ದಿಗೆ ನಿನ್ನ ವಿಧಾನಸಭಾ ಕ್ಷೇತ್ರಕ್ಕೆ ನಾನೇ ಬರುತ್ತೇನೆ ಎಂಬ ಭರವಸೆ ನೀಡಿದ್ದಾರೆ ನವಲಗುಂದ ಪಟ್ಟಣಕ್ಕೆ ರೂ. 30 ಕೋಟಿ ಒಳಚರಂಡಿ ಯೋಜನೆ, ಅಣ್ಣಿಗೇರಿ ಮಿನಿ ವಿಧಾನಸೌಧಕ್ಕೆ ರೂ. 15 ಕೋಟಿ ನೂತನ ತಾಲೂಕ ಕಛೇರಿ, ಸರಕಾರಿ ಆಸ್ಪತ್ರೆ ಸೇರಿದಂತೆ ವಿವಿಧ ಅಭಿವೃದ್ದಿ ಯೋಜನೆಗಳ ಅಡಿಗಲ್ಲು ಪೂಜೆಗೆ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ಆಗಮಿಸುವರು. ಇದೇ ಸಂದರ್ಬದಲ್ಲಿ ಪ್ರಗತಿ ಪರ ರೈತ ಶೌಕತ ಲಂಬೂನವರ ಅವರನ್ನು ಸನ್ಮಾನಿಸಿದರು. ಎಸ್.ಎಸ್.ಎಲ್.ಸಿ ಉನ್ನತ ಅಂಕ ಪಡೆದ ವಿದ್ಯಾರ್ಥಿಗಳಿಗೆ ರೂ. 50 ಸಾವಿರ ಚಕ್ ವಿತರಿಸಲಾಯಿತು. ದ್ವಜಾರೋಹಣವನ್ನು ತಹಶೀಲ್ದಾರ ಸುಧೀರ ಸಾವಕಾರ ಅವರು ನೇರವೇರಿಸಿದರು. ಈ ಸಂದರ್ಭದಲ್ಲಿ ಸಿ.ಪಿ.ಐ ರವಿ ಕಪ್ಪತ್ತನವರ, ಹಾಗೂ ತಾಲೂಕಾ ಅಡಳಿತಾಧಿಕಾರಿಗಳು ಉಪಸ್ಥಿತರಿದ್ದರು.
    4
    200 ಕೋಟಿ ರೂಪಾಯಿಗಳ ಅನುದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಕಾಮಗಾರಿಗೆ ಚಾಲನೆ ನೀಡಲಿದ್ದಾರೆ : ಶಾಸಕ ಎನ್.ಎಚ್.ಕೋನರಡ್ಡಿ
ನವಲಗುಂದ : ನಮ್ಮ ಸಂವಿಧಾನವನ್ನು ಪ್ರತಿಯೊಬ್ಬರ ಪಾಲನೆ ಮಾಡಬೇಕು ಡಾ. ಬಿ.ಆರ್.ಅಂಬೇಡ್ಕರ ನೀಡಿರುವಂತಹ ಸಂವಿಧಾನ ಅಮೂಲ್ಯವಾದದ್ದು ಪ್ರತಿಯೊಬ್ಬ ಭಾರತಿಯ ಪ್ರಜೆ ಸಂವಿಧಾನವನ್ನು ಪಾಲನೆ ಮಾಡಬೇಕೆಂದು ಶಾಸಕ ಎನ್.ಎಚ್.ಕೋನರಡ್ಡಿ ಅಭಿಪ್ರಾಯ ವ್ಯಕ್ತಪಡಿಸಿದರು. 
ಅವರು ತಾಲೂಕಾ ಆಡಳಿತದಿಂದ ಹಮ್ಮಿಕೊಂಡ 77 ನೇ ಗಣರಾಜ್ಯೋತ್ಸವದಲ್ಲಿ ಅಧ್ಯಕ್ಷತೆ ವಹಿಸಿ ಮಾತನಾಡಿದರು. 
ಕ್ಷೇತ್ರದ ಜಲ್ವಂತ ಸಮಸ್ಯೆಯಾದ ಬೆಣ್ಣೆಹಳ್ಳದ ಅಭಿವೃದ್ದಿಗಾಗಿ ಸುಮಾರು 200 ಕೋಟಿ ರೂಪಾಯಿಗಳ ಅನುದಾನವನ್ನು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಹಾಗೂ ಉಪಮುಖ್ಯಮಂತ್ರಿಗಳ ಆಗಮಿಸಿ ಚಾಲನೆ ನೀಡಲಿದ್ದಾರೆ.
ರೂ. 350 ಕೋಟಿ ಅಭಿವೃದ್ದಿಗೆ ನಿನ್ನ ವಿಧಾನಸಭಾ ಕ್ಷೇತ್ರಕ್ಕೆ ನಾನೇ ಬರುತ್ತೇನೆ ಎಂಬ ಭರವಸೆ ನೀಡಿದ್ದಾರೆ ನವಲಗುಂದ ಪಟ್ಟಣಕ್ಕೆ ರೂ. 30 ಕೋಟಿ ಒಳಚರಂಡಿ ಯೋಜನೆ, ಅಣ್ಣಿಗೇರಿ ಮಿನಿ ವಿಧಾನಸೌಧಕ್ಕೆ ರೂ. 15 ಕೋಟಿ ನೂತನ ತಾಲೂಕ ಕಛೇರಿ, ಸರಕಾರಿ ಆಸ್ಪತ್ರೆ ಸೇರಿದಂತೆ ವಿವಿಧ ಅಭಿವೃದ್ದಿ ಯೋಜನೆಗಳ ಅಡಿಗಲ್ಲು ಪೂಜೆಗೆ ಮುಖ್ಯಮಂತ್ರಿಗಳು ಹಾಗೂ ಉಪಮುಖ್ಯಮಂತ್ರಿಗಳ ಆಗಮಿಸುವರು. 
ಇದೇ ಸಂದರ್ಬದಲ್ಲಿ ಪ್ರಗತಿ ಪರ ರೈತ ಶೌಕತ ಲಂಬೂನವರ ಅವರನ್ನು ಸನ್ಮಾನಿಸಿದರು. ಎಸ್.ಎಸ್.ಎಲ್.ಸಿ ಉನ್ನತ ಅಂಕ ಪಡೆದ ವಿದ್ಯಾರ್ಥಿಗಳಿಗೆ ರೂ. 50 ಸಾವಿರ ಚಕ್ ವಿತರಿಸಲಾಯಿತು. 
ದ್ವಜಾರೋಹಣವನ್ನು ತಹಶೀಲ್ದಾರ ಸುಧೀರ ಸಾವಕಾರ ಅವರು ನೇರವೇರಿಸಿದರು.
ಈ ಸಂದರ್ಭದಲ್ಲಿ ಸಿ.ಪಿ.ಐ ರವಿ ಕಪ್ಪತ್ತನವರ, ಹಾಗೂ ತಾಲೂಕಾ ಅಡಳಿತಾಧಿಕಾರಿಗಳು ಉಪಸ್ಥಿತರಿದ್ದರು.
    user_ರಾಜ್ಯನೀತಿ ನ್ಯೂಸ್ ನವಲಗುಂದ
    ರಾಜ್ಯನೀತಿ ನ್ಯೂಸ್ ನವಲಗುಂದ
    Journalist ನವಲಗುಂದ, ಧಾರವಾಡ, ಕರ್ನಾಟಕ•
    13 hrs ago
  • ಹಾವೇರಿ ತಾಲೂಕಿನ ಮಣ್ಣೂರ ಗ್ರಾಮದಲ್ಲಿ ನೆಗಳೂರ ಸಂಸ್ಥಾನ ಹಿರೇಮಠದ ನೂತನ ಮಹಾರಥದ ಲೋಕಾರ್ಪಣೆ ನಿಮಿತ್ಯ ಪರಿವರ್ತನೆಯಡೆಗೆ ಧರ್ಮ ಜಾಗೃತಿ ಪ್ರವಚನ ಕಾರ್ಯಕ್ರಮ-16 ಸೋಮವಾರ ಜರುಗಿತು.
    1
    ಹಾವೇರಿ ತಾಲೂಕಿನ ಮಣ್ಣೂರ ಗ್ರಾಮದಲ್ಲಿ ನೆಗಳೂರ ಸಂಸ್ಥಾನ ಹಿರೇಮಠದ ನೂತನ ಮಹಾರಥದ ಲೋಕಾರ್ಪಣೆ ನಿಮಿತ್ಯ ಪರಿವರ್ತನೆಯಡೆಗೆ ಧರ್ಮ ಜಾಗೃತಿ ಪ್ರವಚನ ಕಾರ್ಯಕ್ರಮ-16 ಸೋಮವಾರ ಜರುಗಿತು.
    user_GURUSHANTH HIREMATH
    GURUSHANTH HIREMATH
    Journalist ಹಾವೇರಿ, ಹಾವೇರಿ, ಕರ್ನಾಟಕ•
    6 hrs ago
  • ಸವದತ್ತಿ ತಾಲ್ಲೂಕಿನ ಯಲ್ಲಮ್ಮನಗುಡ್ಡ ಸೋಮವಾರ, ಭಾರತ ಹುಣ್ಣಿಮೆ ಪ್ರಯುಕ್ತ ಇಂದು ಸಂಚಾರ ಸಮಸ್ಯೆ ಈ ವರ್ಷವೂ ಭಕ್ತರನ್ನು ಬಿಟ್ಟುಬಿಡದೆ ಕಾಡಿತು.ಗುಡ್ಡಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ವಾಹನದಟ್ಟಣೆ ಹೆಚ್ಚಿತ್ತು. ಕಣ್ಣು ಹಾಯಿಸಿದಷ್ಟು ದೂರದವರೆಗೂ ವಾಹನಗಳು ಸಾಲುಗಟ್ಟಿ ನಿಂತವು. ರಸ್ತೆಯಲ್ಲೇ ಹೆಚ್ಚಿನ ಸಮಯ ಕಳೆದ ಭಕ್ತರು, ದೇವಸ್ಥಾನ ತಲುಪುವಷ್ಟರಲ್ಲಿ ಬಸವಳಿದು ಹೋದರು.ಚಕ್ಕಡಿ, ವಾಹನಗಳಿಗೆ ಸೂಕ್ತ ಪಾರ್ಕಿಂಗ್‌ ವ್ಯವಸ್ಥೆ ಇರಲಿಲ್ಲ. ಹಾಗಾಗಿ ಸಮಸ್ಯೆ ಮತ್ತಷ್ಟು ಬಿಗಡಾಯಿಸಿತು.ಸರಿಯಾಗಿ ಪಾರ್ಕಿಂಗ್ ವ್ಯವಸ್ಥೆ ಇಲ್ಲದ್ದರಿಂದ ರಸ್ತೆಬದಿ ವಾಹನ ನಿಲುಗಡೆಯಾಗಿದ್ದವು.
    1
    ಸವದತ್ತಿ ತಾಲ್ಲೂಕಿನ ಯಲ್ಲಮ್ಮನಗುಡ್ಡ ಸೋಮವಾರ, ಭಾರತ ಹುಣ್ಣಿಮೆ ಪ್ರಯುಕ್ತ ಇಂದು ಸಂಚಾರ ಸಮಸ್ಯೆ ಈ ವರ್ಷವೂ ಭಕ್ತರನ್ನು ಬಿಟ್ಟುಬಿಡದೆ ಕಾಡಿತು.ಗುಡ್ಡಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗದಲ್ಲಿ ವಾಹನದಟ್ಟಣೆ ಹೆಚ್ಚಿತ್ತು. ಕಣ್ಣು ಹಾಯಿಸಿದಷ್ಟು ದೂರದವರೆಗೂ ವಾಹನಗಳು ಸಾಲುಗಟ್ಟಿ ನಿಂತವು. ರಸ್ತೆಯಲ್ಲೇ ಹೆಚ್ಚಿನ ಸಮಯ ಕಳೆದ ಭಕ್ತರು, ದೇವಸ್ಥಾನ ತಲುಪುವಷ್ಟರಲ್ಲಿ ಬಸವಳಿದು ಹೋದರು.ಚಕ್ಕಡಿ, ವಾಹನಗಳಿಗೆ ಸೂಕ್ತ ಪಾರ್ಕಿಂಗ್‌ ವ್ಯವಸ್ಥೆ ಇರಲಿಲ್ಲ. ಹಾಗಾಗಿ ಸಮಸ್ಯೆ ಮತ್ತಷ್ಟು ಬಿಗಡಾಯಿಸಿತು.ಸರಿಯಾಗಿ ಪಾರ್ಕಿಂಗ್ ವ್ಯವಸ್ಥೆ ಇಲ್ಲದ್ದರಿಂದ ರಸ್ತೆಬದಿ ವಾಹನ ನಿಲುಗಡೆಯಾಗಿದ್ದವು.
    user_Arun g
    Arun g
    Journalist Savadatti, Belagavi•
    12 hrs ago
  • ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು
    1
    ನಾಡಿನ ಸಮಸ್ತ ಜನತೆಗೆ ಗಣರಾಜ್ಯೋತ್ಸವದ ಶುಭಾಶಯಗಳು
    user_ರಾಮಚಂದ್ರ ಹ ಕುಕಡಿ
    ರಾಮಚಂದ್ರ ಹ ಕುಕಡಿ
    Journalist ರಾಮದುರ್ಗ, ಬೆಳಗಾವಿ, ಕರ್ನಾಟಕ•
    20 hrs ago
  • अब ये Business आपको कमा कर देगा #tranding #marketkibaat #sadarbazar #business
    1
    अब ये Business आपको कमा कर देगा #tranding #marketkibaat #sadarbazar #business
    user_Reporter Ravinder
    Reporter Ravinder
    Business management consultant Bagalkot, Bagalkote•
    2 hrs ago
  • Chief Guests President António* Costa*Republic Day 2026 Exclusive | Flypast | Cockpit videos*  Chief Guests President António Costa Council of the European Union and President of European
    4
    Chief Guests President António* Costa*Republic Day 2026 Exclusive | Flypast | Cockpit videos* 
Chief Guests President António Costa Council of the European Union and President of European
    user_Chethana Muniswamygowda
    Chethana Muniswamygowda
    Press advisory Kushtagi, Koppal•
    5 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.