logo
Shuru
Apke Nagar Ki App…
  • Latest News
  • News
  • Politics
  • Elections
  • Viral
  • Astrology
  • Horoscope in Hindi
  • Horoscope in English
  • Latest Political News
logo
Shuru
Apke Nagar Ki App…

ಮಳವಳ್ಳಿ ಪಟ್ಟಣದಲ್ಲಿ ಸುತ್ತೂರು ಜಯಂತಿ ಆಚರಣೆಗೆ ಆರಂಭಕ್ಕೆ ಕ್ಷಣಗಣನೆ: ಮದುವಣಿಗೀತಿಯಂತೆ ಸಿಂಗಾರ ಗೊಂಡ ಪಟ್ಟಣ

4 hrs ago
user_ಮಾಗನೂರು ಎಂ ಶಿವಕುಮಾರ್
ಮಾಗನೂರು ಎಂ ಶಿವಕುಮಾರ್
Journalist Malavalli, Mandya•
4 hrs ago

ಮಳವಳ್ಳಿ ಪಟ್ಟಣದಲ್ಲಿ ಸುತ್ತೂರು ಜಯಂತಿ ಆಚರಣೆಗೆ ಆರಂಭಕ್ಕೆ ಕ್ಷಣಗಣನೆ: ಮದುವಣಿಗೀತಿಯಂತೆ ಸಿಂಗಾರ ಗೊಂಡ ಪಟ್ಟಣ

More news from Mandya and nearby areas
  • ಮಳವಳ್ಳಿ ಪಟ್ಟಣದಲ್ಲಿ ಸುತ್ತೂರು ಜಯಂತಿ ಆಚರಣೆಗೆ ಆರಂಭಕ್ಕೆ ಕ್ಷಣಗಣನೆ: ಮದುವಣಿಗೀತಿಯಂತೆ ಸಿಂಗಾರ ಗೊಂಡ ಪಟ್ಟಣ
    1
    ಮಳವಳ್ಳಿ ಪಟ್ಟಣದಲ್ಲಿ ಸುತ್ತೂರು ಜಯಂತಿ ಆಚರಣೆಗೆ ಆರಂಭಕ್ಕೆ ಕ್ಷಣಗಣನೆ: ಮದುವಣಿಗೀತಿಯಂತೆ ಸಿಂಗಾರ ಗೊಂಡ ಪಟ್ಟಣ
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    Journalist Malavalli, Mandya•
    4 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    6 hrs ago
  • ಎಚ್ ಟಿ ಎಂ ಆಯುರ್ವೇದ ಬೆಂಗಳೂರು ಹಕೀಮ್ ನೌಷದ್ ಖಾನ್ ( ಪಾರಂಪರಿಕ )
    1
    ಎಚ್ ಟಿ ಎಂ ಆಯುರ್ವೇದ ಬೆಂಗಳೂರು
ಹಕೀಮ್ ನೌಷದ್ ಖಾನ್ ( ಪಾರಂಪರಿಕ )
    user_Naushad khan Vahab khan
    Naushad khan Vahab khan
    Ayurvedic clinic Bengaluru South, Bengaluru Urban•
    21 hrs ago
  • ಮಳವಳ್ಳಿ ಪಟ್ಟಣಕ್ಕೆ ಸುತ್ತೂರಿನಿಂದ ಆದಿಜಗದ್ಗರು ಶ್ರೀ ಶಿವರಾತ್ರಿ ಶಿವಯೋಗಿಗಳರವರ ಉತ್ಸವ ಮೂರ್ತಿ ಅಗಮನಕ್ಕೆ ಕ್ರಣಗಣನೆ-ಸುತತೂರಿನಲ್ಲಿ ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿದೇಶಿಕೇಂದ್ರ ಮಹಾಸ್ವಾಮಿಗಳಿಂದ ವಿದ್ಯುಕ್ತ ಚಾಲನೆ ಸುತ್ತೂರು ಕ್ಷೇತ್ರದಿಂದ ಮಳವಳ್ಳಿಗೆ ಅಗಮಿಸುವ ಅದಿಜಗದ್ಗುರು ಶ್ರೀ ಶಿವರಾತ್ರಿ ಶಿವಯೋಗಿಗಳರವರ ಉತ್ಸವ ಮೂರ್ತಿಗೆ ಪರಮಪೂಜ್ಯ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಸ್ವಾಮಿಗಳು ಸಂಪ್ರದಾಯಬದ್ದ ಆಚರಣೆಗಳೊಂದಿಗೆ ವಿದ್ಯುಕ್ತವಾಗಿ ಸೋಮವಾರ ಬೆಳಿಗ್ಗೆ ೭.೩೦ ಗಂಟೆಯಲ್ಲಿ ಚಾಲನೆ ನೀಡಿದರು,ಸ್ವತ: ಪರಮಪೂಜ್ಯರ ನೇತೃತ್ವದಲ್ಲಿ ಹರಗುರು ಚರಮೂರ್ತಿಗಳ ಸಮ್ಮುಖದಲ್ಲಿ ಸುತ್ತೂರಿನಿಂದ ಮಂಗಳವಾದ್ಯ ಜಾನಪದ ಕಲಾತಂಡಗಳ ಮೆರವಣಿಗೆಯೊಂದಿಗೆ ಮಳವಳ್ಳಿಗೆ ಟಿ.ನರಸೀಪುರದ ಮೂಲಕ ಮಳವಳ್ಳಿ ಕ್ಷೇತ್ರಕ್ಕೆ ಅಗಮಿಸಲಿದ್ದು,ಗಡಿಬಾಗದ ಚಿಕ್ಕಬಾಗಿಲು ಗ್ರಾಮದಲ್ಲಿ ತಾಲೂಕಿನ ಹರಗುರು ಚರಮೂರ್ತಿಗಳು,ಸರ್ದಭಕ್ತರು,ಜನಪ್ರತಿನಿಧಿಗಳು ವಿಶೇಷ ಪೂಜೆಯೊಂದಿಗೆ ಬರಮಾಡಿಕೊಳೂವತ್ತ ಸಿದ್ದತೆ ನಡೆಸಿದ್ದಾರೆ..ಚಿಕ್ಕಬಾಗಿಲಿನಿಂದ ಪೂರಿಗಾಲಿ,ಸರಗೂರು,ಮುಟ್ಟನಹಳ್ಳಿ,ಬಿ.ಜಿ.ಪುರ,ವಾಸುವಳ್ಳಿ,ಬೆಳಕವಾಡಿಗೆ ಅಗಮಿಸಲಿದ್ದು,ಬೆಳಕವಾಡಿ ಮಠದ ಶ್ರೀಗಳು ವಿಶೇಷ ಪೂಜೆಯೊಂದಿಗೆ ಉತ್ಸವ ಮೂರ್ತಿಯನ್ನು ಬರಮಾಡಿಕೊಳ್ಳುವರು ಇದೇ ಸಂದರ್ಭದಲ್ಲಿ ಅಗಮಿಸುವ ಭಕ್ತರಿಗೆ ಪ್ರಸಾದ ವಿನಿಯೋಗ ವ್ಯವಸ್ಥೆ ಕಲ್ಪಿಸಲಾಗಿದೆ.
    1
    ಮಳವಳ್ಳಿ ಪಟ್ಟಣಕ್ಕೆ ಸುತ್ತೂರಿನಿಂದ ಆದಿಜಗದ್ಗರು ಶ್ರೀ ಶಿವರಾತ್ರಿ ಶಿವಯೋಗಿಗಳರವರ ಉತ್ಸವ ಮೂರ್ತಿ ಅಗಮನಕ್ಕೆ ಕ್ರಣಗಣನೆ-ಸುತತೂರಿನಲ್ಲಿ ಪರಮಪೂಜ್ಯ ಜಗದ್ಗುರು ಶ್ರೀ ಶಿವರಾತ್ರಿದೇಶಿಕೇಂದ್ರ ಮಹಾಸ್ವಾಮಿಗಳಿಂದ ವಿದ್ಯುಕ್ತ ಚಾಲನೆ
ಸುತ್ತೂರು ಕ್ಷೇತ್ರದಿಂದ ಮಳವಳ್ಳಿಗೆ ಅಗಮಿಸುವ ಅದಿಜಗದ್ಗುರು ಶ್ರೀ ಶಿವರಾತ್ರಿ ಶಿವಯೋಗಿಗಳರವರ ಉತ್ಸವ ಮೂರ್ತಿಗೆ  ಪರಮಪೂಜ್ಯ ಶ್ರೀ ಶಿವರಾತ್ರಿ ದೇಶಿಕೇಂದ್ರ ಮಹಸ್ವಾಮಿಗಳು ಸಂಪ್ರದಾಯಬದ್ದ ಆಚರಣೆಗಳೊಂದಿಗೆ ವಿದ್ಯುಕ್ತವಾಗಿ ಸೋಮವಾರ ಬೆಳಿಗ್ಗೆ ೭.೩೦ ಗಂಟೆಯಲ್ಲಿ ಚಾಲನೆ ನೀಡಿದರು,ಸ್ವತ: ಪರಮಪೂಜ್ಯರ ನೇತೃತ್ವದಲ್ಲಿ ಹರಗುರು ಚರಮೂರ್ತಿಗಳ ಸಮ್ಮುಖದಲ್ಲಿ ಸುತ್ತೂರಿನಿಂದ ಮಂಗಳವಾದ್ಯ ಜಾನಪದ ಕಲಾತಂಡಗಳ ಮೆರವಣಿಗೆಯೊಂದಿಗೆ ಮಳವಳ್ಳಿಗೆ ಟಿ.ನರಸೀಪುರದ ಮೂಲಕ ಮಳವಳ್ಳಿ ಕ್ಷೇತ್ರಕ್ಕೆ ಅಗಮಿಸಲಿದ್ದು,ಗಡಿಬಾಗದ ಚಿಕ್ಕಬಾಗಿಲು ಗ್ರಾಮದಲ್ಲಿ ತಾಲೂಕಿನ ಹರಗುರು ಚರಮೂರ್ತಿಗಳು,ಸರ್ದಭಕ್ತರು,ಜನಪ್ರತಿನಿಧಿಗಳು ವಿಶೇಷ ಪೂಜೆಯೊಂದಿಗೆ ಬರಮಾಡಿಕೊಳೂವತ್ತ ಸಿದ್ದತೆ ನಡೆಸಿದ್ದಾರೆ..ಚಿಕ್ಕಬಾಗಿಲಿನಿಂದ ಪೂರಿಗಾಲಿ,ಸರಗೂರು,ಮುಟ್ಟನಹಳ್ಳಿ,ಬಿ.ಜಿ.ಪುರ,ವಾಸುವಳ್ಳಿ,ಬೆಳಕವಾಡಿಗೆ ಅಗಮಿಸಲಿದ್ದು,ಬೆಳಕವಾಡಿ ಮಠದ ಶ್ರೀಗಳು ವಿಶೇಷ ಪೂಜೆಯೊಂದಿಗೆ ಉತ್ಸವ ಮೂರ್ತಿಯನ್ನು ಬರಮಾಡಿಕೊಳ್ಳುವರು ಇದೇ ಸಂದರ್ಭದಲ್ಲಿ  ಅಗಮಿಸುವ ಭಕ್ತರಿಗೆ ಪ್ರಸಾದ ವಿನಿಯೋಗ ವ್ಯವಸ್ಥೆ ಕಲ್ಪಿಸಲಾಗಿದೆ.
    user_ಮಾಗನೂರು ಎಂ ಶಿವಕುಮಾರ್
    ಮಾಗನೂರು ಎಂ ಶಿವಕುಮಾರ್
    Journalist Malavalli, Mandya•
    10 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    10 hrs ago
  • *ಭಾರತ ನಲ್ಲಿ ವೈರಲ್*
    1
    *ಭಾರತ ನಲ್ಲಿ ವೈರಲ್*
    user_Md Aleemulla Shariff
    Md Aleemulla Shariff
    Citizen Reporter Mysuru, Karnataka•
    22 hrs ago
View latest news on Shuru App
Download_Android
  • Terms & Conditions
  • Career
  • Privacy Policy
  • Blogs
Shuru, a product of Close App Private Limited.